Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಹರೈನ್‌ನಿಂದ ಊರಿಗೆ ಬಂದ ವಾರದಲ್ಲೇ ಹೃದಯಾಘಾತಕ್ಕೆ ಬಲಿ; ಕ್ರಿಕೆಟ್ ಆಡಿದ ಬಳಿಕ ಕುಸಿದು ಬಿದ್ದ ದಿವಾಕರ ಶೆಟ್ಟಿ..!

    ಬಹರೈನ್‌ನಿಂದ ಊರಿಗೆ ಬಂದ ವಾರದಲ್ಲೇ ಹೃದಯಾಘಾತಕ್ಕೆ ಬಲಿ; ಕ್ರಿಕೆಟ್ ಆಡಿದ ಬಳಿಕ ಕುಸಿದು ಬಿದ್ದ ದಿವಾಕರ ಶೆಟ್ಟಿ..!

    ಪುರುಷರಕಟ್ಟೆ: ರಸ್ತೆ ತಡೆ ನಡೆಸಿ ಪ್ರತಿಭಟನೆ..!!

    ಪುರುಷರಕಟ್ಟೆ: ರಸ್ತೆ ತಡೆ ನಡೆಸಿ ಪ್ರತಿಭಟನೆ..!!

    ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!

    ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!

    ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

    ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

    ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

    ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

    ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

    ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಹರೈನ್‌ನಿಂದ ಊರಿಗೆ ಬಂದ ವಾರದಲ್ಲೇ ಹೃದಯಾಘಾತಕ್ಕೆ ಬಲಿ; ಕ್ರಿಕೆಟ್ ಆಡಿದ ಬಳಿಕ ಕುಸಿದು ಬಿದ್ದ ದಿವಾಕರ ಶೆಟ್ಟಿ..!

    ಬಹರೈನ್‌ನಿಂದ ಊರಿಗೆ ಬಂದ ವಾರದಲ್ಲೇ ಹೃದಯಾಘಾತಕ್ಕೆ ಬಲಿ; ಕ್ರಿಕೆಟ್ ಆಡಿದ ಬಳಿಕ ಕುಸಿದು ಬಿದ್ದ ದಿವಾಕರ ಶೆಟ್ಟಿ..!

    ಪುರುಷರಕಟ್ಟೆ: ರಸ್ತೆ ತಡೆ ನಡೆಸಿ ಪ್ರತಿಭಟನೆ..!!

    ಪುರುಷರಕಟ್ಟೆ: ರಸ್ತೆ ತಡೆ ನಡೆಸಿ ಪ್ರತಿಭಟನೆ..!!

    ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!

    ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!

    ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

    ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

    ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

    ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

    ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

    ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ರಾಜ್ಯ

‘ಹರ್ಷ ಸಹೋದರಿಯ ಅಹವಾಲನ್ನು ಸ್ವೀಕರಿಸಲು ಸಮಯ ನೀಡಿಲ್ಲ ಎಂಬ ಆರೋಪ ನಿರಾಧಾರ’: ‘ಸತ್ಯಕ್ಕೆ ದೂರವಾದ ಆರೋಪ ನಡೆಸುತ್ತಿರುವುದು ದುರದೃಷ್ಟಕರ’- ಗೃಹ ಸಚಿವ ಆರಗ ಜ್ಞಾನೇಂದ್ರ

July 8, 2022
in ರಾಜ್ಯ
0
‘ಹರ್ಷ ಸಹೋದರಿಯ ಅಹವಾಲನ್ನು ಸ್ವೀಕರಿಸಲು ಸಮಯ ನೀಡಿಲ್ಲ ಎಂಬ ಆರೋಪ ನಿರಾಧಾರ’: ‘ಸತ್ಯಕ್ಕೆ ದೂರವಾದ ಆರೋಪ ನಡೆಸುತ್ತಿರುವುದು ದುರದೃಷ್ಟಕರ’- ಗೃಹ ಸಚಿವ ಆರಗ ಜ್ಞಾನೇಂದ್ರ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಶಿವಮೊಗ್ಗದಲ್ಲಿ ದುಷ್ಕರ್ಮಿಗಳಿಂದ ಹತ್ಯೆಯಾದ ಹರ್ಷ ಸಹೋದರಿಯ ಅಹವಾಲನ್ನು ಸ್ವೀಕರಿಸಲು ಸಮಯ ನೀಡಿಲ್ಲ ಎಂಬ ಆರೋಪ ನಿರಾಧಾರವಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟನೆ ನೀಡಿದ್ದಾರೆ.

Advertisement
Advertisement
Advertisement

ಹರ್ಷ ಕೊಲೆ ಆರೋಪಿಗಳಿಗೆ ಜೈಲಿನಲ್ಲಿ ರಾಜಾತಿಥ್ಯ ಕೊಡಲಾಗಿದೆ ಎಂಬ ಆರೋಪದ ಹಿನ್ನಲೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಹರ್ಷ ಸಹೋದರಿ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಭೇಟಿ ಆಗಿದ್ದರು. ಈ ವೇಳೆ ಹರ್ಷ ಸಹೋದರಿಗೆ ಅಹವಾಲು ಸಲ್ಲಿಸಲು ಸಮಯ ನೀಡಿಲ್ಲ ಎಂಬ ಆರೋಪ ಕೇಳಿ ಬಂದಿತ್ತು. ಸಾಮಾಜಿಕ ಜಾಲತಾಣಗಳಲ್ಲೂ ಸಾಕಷ್ಟು ಚರ್ಚೆಗಳು ನಡೆದಿದ್ದವು.

ಈ ಹಿನ್ನಲೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಸ್ಪಷ್ಟನೆ ನೀಡಿದ್ದಾರೆ. ಶಿವಮೊಗ್ಗದಲ್ಲಿ ದುಷ್ಕರ್ಮಿಗಳಿಂದ ಹತರಾದ ದಿವಂಗತ ಹರ್ಷ ಅವರ ಸಹೋದರಿಯ ಅಹವಾಲನ್ನು ಸ್ವೀಕರಿಸಲು ಸಮಯ ನೀಡಿಲ್ಲ ಎಂಬ ಆರೋಪ ನಿರಾಧಾರವಾಗಿದೆ ಎಂದು ಅವರು ತಿಳಿಸಿದ್ದಾರೆ.

Advertisement

ಜೈಲಿನಲ್ಲಿರುವ ಹರ್ಷ ಹತ್ಯೆ ಆರೋಪಿಗಳು ಬೆಂಗಳೂರಿನ ಕಾರಾಗೃಹದಲ್ಲಿ ವಿಲಾಸಿ ಆತಿಥ್ಯ ಪಡೆಯುತ್ತಿದ್ದಾರೆ ಎಂಬ ವರದಿಗಳ ಬಗ್ಗೆ ಈಗಾಗಲೇ ಕಾರಾಗೃಹದ ಅಧಿಕಾರಿಗಳ ವಿರುದ್ದ ಎಫ್‌ಐಆರ್‌ ದಾಖಲಾಗಿದ್ದು, ಈ ಬಗ್ಗೆಯೂ ತನಿಖೆ ನಡೆಯುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.

Advertisement

ಹರ್ಷನನ್ನು ಕಳೆದುಕೊಂಡ ಕುಟುಂಬದವರ ನೋವಿನಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು, ಈಗಾಗಲೇ ಹರ್ಷ ಅವರ ಸಹೋದರಿಗೂ ಭೇಟಿಯಾದ ಸಂದರ್ಭದಲ್ಲಿ ತಿಳಿಸಿದ್ದೇನೆ. ಕಾರಾಗೃಹದ ಸಿಬ್ಬಂದಿಗಳ ವಿರುದ್ಧ ತೆಗೆದುಕೊಳ್ಳಲಾದ ಕ್ರಮಗಳ ಬಗ್ಗೆಯೂ ಅವರಿಗೆ ತಿಳಿಸಲು ಪ್ರಯತ್ನಿಸಿದ್ದೇನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಆದರೆ ನನ್ನ ವಿರುದ್ಧವೇ ಸತ್ಯಕ್ಕೆ ದೂರವಾದ ಆರೋಪ ನಡೆಸುತ್ತಿರುವುದು ದುರದೃಷ್ಟಕರ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಬೇಸರ ವ್ಯಕ್ತಪಡಿಸಿದ್ದಾರೆ.

https://youtu.be/SlqrLOUUO58

Previous Post

ಭಾರೀ ಮಳೆಗೆ ಕೊಡಗಿನಲ್ಲಿ ಗುಡ್ಡ ಕುಸಿದು ಅಪಾರ ನಷ್ಟ: ಜನರಲ್ಲಿ ಆತಂಕ

Next Post

ತಮಿಳಿನ ಖ್ಯಾತ ನಟ ವಿಕ್ರಮ್ ಗೆ ಹೃದಯಾಘಾತ..!!?? ಆಸ್ಪತ್ರೆಗೆ ದಾಖಲು

OtherNews

ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!
ರಾಜ್ಯ

ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!

June 14, 2026
Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು –  ಕಣ್ಣೂರು ಡಿಐಜಿ ಸ್ಪಷ್ಟನೆ..!!
Featured

Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು – ಕಣ್ಣೂರು ಡಿಐಜಿ ಸ್ಪಷ್ಟನೆ..!!

June 8, 2026
3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!

May 16, 2026
ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025

Leave a Reply Cancel reply

Your email address will not be published. Required fields are marked *

Recent News

ಬಹರೈನ್‌ನಿಂದ ಊರಿಗೆ ಬಂದ ವಾರದಲ್ಲೇ ಹೃದಯಾಘಾತಕ್ಕೆ ಬಲಿ; ಕ್ರಿಕೆಟ್ ಆಡಿದ ಬಳಿಕ ಕುಸಿದು ಬಿದ್ದ ದಿವಾಕರ ಶೆಟ್ಟಿ..!

ಬಹರೈನ್‌ನಿಂದ ಊರಿಗೆ ಬಂದ ವಾರದಲ್ಲೇ ಹೃದಯಾಘಾತಕ್ಕೆ ಬಲಿ; ಕ್ರಿಕೆಟ್ ಆಡಿದ ಬಳಿಕ ಕುಸಿದು ಬಿದ್ದ ದಿವಾಕರ ಶೆಟ್ಟಿ..!

July 27, 2026
ಪುರುಷರಕಟ್ಟೆ: ರಸ್ತೆ ತಡೆ ನಡೆಸಿ ಪ್ರತಿಭಟನೆ..!!

ಪುರುಷರಕಟ್ಟೆ: ರಸ್ತೆ ತಡೆ ನಡೆಸಿ ಪ್ರತಿಭಟನೆ..!!

July 27, 2026
ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!

ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!

July 27, 2026
ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

July 26, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.