ಬೆಂಗಳೂರು: ನಿಗಮ- ಮಂಡಳಿಗಳಿಗೆ ಮೇಜರ್ ಸರ್ಜರಿ ಮಾಡಲು ಹೊರಟಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧ್ಯಕ್ಷ- ಉಪಾಧ್ಯಕ್ಷರುಗಳಿಗೆ ರಾಜೀನಾಮೆ ನೀಡಲು ಸೂಚಿಸಿದ್ದಾರೆ. ಒಟ್ಟು 48 ನಿಗಮ ಮಂಡಳಿ ರದ್ದು ಮಾಡಲು ಸಿಎಂ ಆದೇಶ ನೀಡಿದ್ದು, ಹೊಸ ಪಟ್ಟಿ ಬಿಡುಗಡೆ ಮಾಡಲಿದ್ದಾರೆ.
ದ.ಕ ಜಿಲ್ಲೆಯ ಬಿಜೆಪಿ ನಾಯಕರನ್ನು ನಿಗಮ ಮಂಡಳಿಗಳಿಗೆ ವಜಾ ಮಾಡಲಾಗಿದೆ. ದ.ಕಜಿಲ್ಲೆಯವರಾದ ಹರಿಕೃಷ್ಣ ಬಂಟ್ವಾಳ್, ಸಂತೋಷ್ ಕುಮಾರ್ ರೈ, ಕೆ. ರವೀಂದ್ರ ಶೆಟ್ಟಿ, ಮಣಿರಾಜ್ ಶೆಟ್ಟಿಗೆ ಕೊಕ್ ನೀಡಲಾಗಿದೆ.
ವಜಾಗೊಂಡ ನಿಗಮ ಮಂಡಳಿ ಅಧ್ಯಕ್ಷರ ಪಟ್ಟಿ:
- ಎಲ್.ಆರ್.ಮಹದೇವಸ್ವಾಮಿ: ಕರ್ನಾಟಕ ಮೃಗಾಲಯ ಪ್ರಾಧಿಕಾರ, ಮೈಸೂರು
- ರವಿ ಕುಶಲಪ್ಪ: ಕರ್ನಾಟಕ ರಾಜ್ಯ ಪಶ್ಚಿಮ ಘಟ್ಟಗಳ ಸಂರಕ್ಷಣ ಕಾರ್ಯಪಡೆ ಸಮಿತಿ
- ಮಣಿರಾಜ ಶೆಟ್ಟಿ: ಕರ್ನಾಟಕ ಗೇರು ಅಭಿವೃದ್ಧಿ ನಿಗಮ ನಿಯಮತ, ಮಂಗಳೂರು
- ಅನಂತ ಹೆಗಡೆ ಅಶೀಸರ್: ಕರ್ನಾಟಕ ಜೀವ ವೈವಿದ್ಯ ಮಂಡಳಿ
- ಮುಕ್ತಾರ್ ಹುಸೇನ್ ಫಕ್ರುದ್ದಿನ್ ಪಠಾಣಸಾ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ ನಿಯಮಿತ, ಬೆಂಗಳೂರು
- ತಮ್ಮೇಶ್ ಗೌಡ ಎಚ್.ಸಿ: ಕರ್ನಾಟಕ ವಿದ್ಯುತ್ ಕಾರ್ಖಾನೆ ನಿಯಮಿತ, ಬೆಂಗಳೂರು
- ಸಂತೋಷ್ ರೈ ಬೋಳಿಯಾರ್: ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್, ಬೆಂಗಳೂರು
- ಡಾ.ಎಂ.ಎನ್.ನಂದೀಶ್ ಹಂಜೆ: ಕನ್ನಡ ಪುಸ್ತಕ ಪ್ರಾಧಿಕಾರ
- ಸುನೀಲ್ ಪುರಾಣಿಕ್: ಕರ್ನಾಟಕ ಚಲನಚಿತ್ರ ಅಕಾಡಮಿ, ಬೆಂಗಳೂರು
- ಆನಂದ ಆ ಶ್ರೀ ಉಪ್ಪಳ್ಳಿ: ರಾಜ್ಯ ಮಟ್ಟದ ಸಾವಯವ ಕೃಷಿ ಉತ್ಪನ್ನ ಮಟ್ಟದ ಅಧಿಕಾರಯುಕ್ತ ಸಮಿತಿ
- ಲಿಂಗರೆಡ್ಡಿ ಗೌಡ: ಕರ್ನಾಟಕ ತೊಗರಿ ಅಭಿವೃದ್ಧಿ ಮಂಡಳಿ.
- ಹನುಮನಗೌಡ ಬೆಳಗುರ್ಕಿ- ಕೃಷಿ ಬೆಲೆ ಆಯೋಗ
- ಎಸ್. ಶಿವಲಿಂಗಯ್ಯ – ಅಚ್ಚುಕಟ್ಟು ಅಭಿವೃದ್ದೀ ಪ್ರಾಧಿಕಾರ ಕಾವೇರಿ ಜಲಾನಯನ ಯೋಜನೆ (ಕಾಡಾ), ಮೈಸೂರು.
- ಶರಣಪ್ಪ ತಳವಾರ – ಅಚ್ಚುಕಟ್ಟು ಅಭಿವೃದ್ದಿ ಪ್ರಾಧಿಕಾರ ಕೃಷ್ಣಾ ಮೇಲ್ದಂಡೆ ಯೋಜನೆ (ಕಾಡಾ), ಭೀಮರಾಯನ ಗುಡಿ ಕಲಬುರುಗಿ
- ತಿಪ್ಪೇರುದ್ರ ಸ್ವಾಮಿ ಬಿ.ಹೆಚ್, ಎಂ ವಕೀಲರು- ಅಚ್ಚುಕಟ್ಟುಪ್ರದೇಶಾಭೀವೃದ್ದಿ ಪ್ರಾಧಿಕಾರ, ತುಂಗಭದ್ರ ಯೋಜನೆ,(ಕಾಡಾ)
- ಕಾಂತಿಲಾಲ್ ಕೇವಲ ಚಂದ್ರ ಬನ್ಸಾಲಿ- ಕರ್ನಾಟಕ ದ್ರಾಕ್ಷಿರಸ ಮಂಡಳಿ ಬೆಂಗಳೂರು
- ಕೆ.ವಿ ನಾಗರಾಜ ಬಿಎನ್ ವೆಂಕಟಪ್ಪ- ಕರ್ನಾಟಕ ರಾಜ್ಯ ಮಾವು ಅಭಿವೃದ್ದಿ ಮತ್ತು ಮಾರುಕಟ್ಟೆ ನಿಗಮ ನಿಯಮಿತ, ಬೆಂಗಳೂರು.
- ಸವಿತ ವಿಶ್ವನಾಥ್ ಅಮರ ಶೆಟ್ಟಿ – ಕರ್ನಾಟಕ ರೇಷ್ಮೆ ಮಾರಾಟ ಮಂಡಳಿ ನಿಯಮಿತ, ಬೆಂಗಳೂರು
- ಎಸ್. ಆರ್. ಗೌಡ – ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ನಿಯಮಿತ, ಬೆಂಗಳೂರು.
- ಆಶೋಕ್ ಎಸ್. ಅಲ್ಲಾಪುರ- ಕರ್ನಾಟಕ ರಾಜ್ಯ ಲಿಂಬೆ ಅಭಿವೃದ್ಧಿ ಮಂಡಳಿ, ಇಂಡಿ, ವಿಜಯಪುರ
- ಎಂ ಜಯದೇವ ಬಿನ್ ಮರಿಯಪ್ಪ – ಬೆಂಗಳೂರು – ಮೈಸೂರು ಮೂಲ ಸೌಕರ್ಯ ಕಾರಿಡಾರ್ ಪ್ರದೇಶ ಯೋಜನಾ ಪ್ರಾಧಿಕಾರ, ಬೆಂಗಳೂರು
- ಶರಣಂ ಭೀಮಣ್ಣ ತಳ್ಳಿಕೇರಿ- ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ, ಬೆಂಗಳೂರು.
- ಹೆಚ್. ಹನುಮಂತಪ್ಪ- ಕರ್ನಾಟಕ ರಾಜ್ಯ ಸಫಾಯಿ ಕರ್ಮಾಚಾರಿ ಅಭಿವೃದ್ಧಿ ನಿಗಮ, ಬೆಂಗಳೂರು
- ಎಂ.ರಾಮಚಂದ್ರಪ್ಪ: ಕೇಂದ್ರ ಪರಿಹಾರ ಸಮಿತಿ, ಬೆಂಗಳೂರು
- ಬಾಬು ಪತ್ತಾರ್: ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ ನಿಯಮಿತ ಬೆಂಗಳೂರು
- ಕೆ.ರವೀಂದ್ರ ಶೆಟ್ಟಿ: ಕರ್ನಾಟಕ ಅಲೆಮಾರಿ/ ಅರೆ ಅಲೆಮಾರಿ ಅಭಿವೃದ್ಧಿ ನಿಗಮ
- ಡಾ.ಆರ್ ಅನುರಾಧ ಪಾಟೀಲ್: ಡಿ.ದೇವರಾಜ ಅರಸ್ ಸಂಶೋಧನಾ ಸಂಸ್ಥೆ
- ಕೆ.ರತ್ನಪ್ರಭ: ಕರ್ನಾಟಕ ಕೌಶಲ್ಯ ಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರು
- ಎನ್.ವಿ.ಪಣೀಶ್: ಮೈಸೂರು ಪೈಂಟ್ಸ್ ಮತ್ತು ವಾರ್ನಿಸ್ ನಿಯಮಿತ, ಮೈಸೂರು
- ಈರಣ್ಣ, ಶಿ.ಜಡಿ: ಕರ್ನಾಟಕ ಬಾಲ ವಿಕಾಸ ಅಕಾಡೆಮಿ, ಧಾರವಾಡ
- ಶೃತಿ: ಕರ್ನಾಟಕ ರಾಜ್ಯ ಮಧ್ಯಪಾನ ಸಂಯಮ ಮಂಡಳಿ, ಬೆಂಗಳೂರು
- ಅಣ್ಣಪ್ಪ – ಅರಣ್ಯ ವಸತಿ ಮತ್ತು ವಿಹಾರಧಾಮಗಳ ಸಂಸ್ಥೆ (ಜಂಗಲ್ ಲಾಡ್ಜ್ಸ್ ಅಂಡ್ ರೆಸಾರ್ಟ್ಸ್ ಲಿಮಿಟೆಡ್), ಬೆಂಗಳೂರು
- ಕೆ. ಹೇಮಂತ ಕುಮಾರ್ ಗೌಡ – ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರ, ಮೈಸೂರು
- ಶಶಿಕಲಾ ವಿ. ಟೆಂಗಳಿ – ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ಹಾಗೂ ವಿಕಲಚೇತನ ಮತ್ತು ಹಿರಿಯ ನಾಗರಿಕರ ಸಬಲೀಕರಣ ನಿಗಮ
- ಅಂತೋಣಿ ಸಬಾಸ್ಟೀಯನ್ – ಕರ್ನಾಟಕ ರಾಜ್ಯ, ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಬೆಂಗಳೂರು
- ಪ್ರಮೀಳ ನಾಯ್ಡು ಆರ್. – ಕರ್ನಾಟಕ ರಾಜ್ಯ ಮಹಿಳಾ ಆಯೋಗ, ಬೆಂಗಳೂರು
- ಚಿಕ್ಕಮ್ಮ ಬಸವರಾಜ – ಬಾಲ ಭವನ ಸೂಸೈಟಿ, ಬೆಂಗಳೂರು
- ಹರಿಕೃಷ್ಣ ಬಂಟ್ಟಾಳ – ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ (ಕಿಯೋನಿಕ್ಸ್)
- ಜೀವನ ಮೂರ್ತಿ ಎಸ್. – ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ, ಚಿತ್ರದುರ್ಗ
- ಸಿ. ಮುನಿಕೃಷ್ಣ – ಕರ್ನಾಟಕ ಮಾರುಕಟ್ಟೆ, ಕನ್ಸಲ್ಟೆಂಟ್ಸ್ ಮತ್ತು ಏಜೆನ್ಸಿಸ್ ಲಿಮಿಟೆಡ್
- ಬೇಳೂರು ರಾಘವೇಂದ್ರ ಶೆಟ್ಟಿ – ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ, ನಿಗಮ ನಿಯಮಿತ, ಬೆಂಗಳೂರು
- ಕೃಷ್ಣಪ್ಪ ಗೌಡ ಎನ್. ಆರ್. – ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಬೆಂಗಳೂರು
- ಎಸ್. ಲಿಂಗಮೂರ್ತಿ – ಮೈಸೂರು ಸ್ಟೇಟ್ ಮಿನರಲ್ಸ್ ಕಾರ್ಪೋರೇಷನ್ ಲಿಮಿಟೆಡ್, ಬೆಂಗಳೂರು
- ಬಿ.ಕೆ. ಮಂಜುನಾಥ್ – ಕರ್ನಾಟಕ ರಾಜ್ಯ ತೆಂಗಿನ ನಾರಿನ ಅಭಿವೃದ್ಧಿ ನಿಗಮ ನಿಯಮಿತ, ಬೆಂಗಳೂರು
- ಶಿವಲಿಂಗೇಗೌಡ ಜೆ. ಬಿನ್ ಜವರೇಗೌಡ – ಮೈಸೂರು ಸಕ್ಕರೆ ಕಾರ್ಖಾನೆ, ಮಂಡ್ಯ.
- ಕೆ.ರೇವಣ್ಪ ಕೋಳಗಿ: ಕರ್ನಾಟಕ ಅರಣ್ಯ ಅಭಿವೃದ್ಧಿ ನಿಮಗ ನಿಯಮಿತ, ಬೆಂಗಳೂರು
- ಕೆ.ಪಿ.ಪುರುಷೋತ್ತಮ್: ಕರ್ನಾಟಕ ಕ್ರೀಡಾ ಪ್ರಾಧಿಕಾರ
- ನೀಲಕಂಠ ಬಿ.ಮಾಸ್ತರಮರಡಿ: ಕರ್ನಾಟಕ ರಾಜ್ಯ ಜವಳಿ ಮೂಲಸೌಲಭ್ಯ ಅಭಿವೃದ್ಧಿ, ಬೆಳಗಾವಿ
- ಎಸ್.ದತ್ತಾತ್ರಿ ಬಿನ್ ಸೂರ್ಯನಾರಾಯಣ ರಾವ್: ಕರ್ನಾಟಕ ಸಣ್ಣ, ಕೈಗಾರಿಕೆಗಳ ಅಭಿವೃದ್ಧಿ ನಿಗಮ, ನಿಯಮಿತ, ಬೆಂಗಳೂರು
- ಎಸ್.ಎನ್. ಈಶ್ವರಪ್ಪ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ಬೆಂಗಳೂರು
- ಎಂ.ಆರ್.ವೆಂಕಟೇಶ್: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ



























