Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಯ ಲೋಗೋ ಹಾಗೂ ಟ್ಯಾಗ್ ಲೈನ್ ( ಧ್ಯೇಯ ವಾಕ್ಯ) ವಿನ್ಯಾಸ ಸ್ಪರ್ಧೆ

    ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಯ ಲೋಗೋ ಹಾಗೂ ಟ್ಯಾಗ್ ಲೈನ್ ( ಧ್ಯೇಯ ವಾಕ್ಯ) ವಿನ್ಯಾಸ ಸ್ಪರ್ಧೆ

    ಪುತ್ತೂರು: ಬನ್ನೂರು ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಸೂರಜ್ ನಿಧನ..!!

    ಪುತ್ತೂರು: ಬನ್ನೂರು ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಸೂರಜ್ ನಿಧನ..!!

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ತೃತೀಯ ವರ್ಷದ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ ; ಪದಾಧಿಕಾರಿಗಳ ಆಯ್ಕೆ.!!

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ತೃತೀಯ ವರ್ಷದ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ ; ಪದಾಧಿಕಾರಿಗಳ ಆಯ್ಕೆ.!!

    ಪುತ್ತೂರು : ರಸಿಕಾ ಕಂಬ್ಳೆ ನಿಧನ..!!

    ಪುತ್ತೂರು : ರಸಿಕಾ ಕಂಬ್ಳೆ ನಿಧನ..!!

    ಪುತ್ತೂರು ಇಂಟರ್‌ನೆಟ್ ಕೇಬಲ್ ಅಳವಡಿಸುವ ವೇಳೆ ವಿದ್ಯುತ್ ಸ್ಪರ್ಶಗೊಂಡು ಪದ್ಮನಾಭ ಮೃತ್ಯು

    ಉಪ್ಪಿನಂಗಡಿ: ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ..!!

    ಪುತ್ತೂರು: ವಿಚಾರಣೆಗೆ ಗೈರಾಗಿದ್ದ ಪೋಕ್ಸೋ ಪ್ರಕರಣದ ಆರೋಪಿ ಬಂಧನ..!!

    ಪುತ್ತೂರು: ವಿಚಾರಣೆಗೆ ಗೈರಾಗಿದ್ದ ಪೋಕ್ಸೋ ಪ್ರಕರಣದ ಆರೋಪಿ ಬಂಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಯ ಲೋಗೋ ಹಾಗೂ ಟ್ಯಾಗ್ ಲೈನ್ ( ಧ್ಯೇಯ ವಾಕ್ಯ) ವಿನ್ಯಾಸ ಸ್ಪರ್ಧೆ

    ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಯ ಲೋಗೋ ಹಾಗೂ ಟ್ಯಾಗ್ ಲೈನ್ ( ಧ್ಯೇಯ ವಾಕ್ಯ) ವಿನ್ಯಾಸ ಸ್ಪರ್ಧೆ

    ಪುತ್ತೂರು: ಬನ್ನೂರು ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಸೂರಜ್ ನಿಧನ..!!

    ಪುತ್ತೂರು: ಬನ್ನೂರು ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಸೂರಜ್ ನಿಧನ..!!

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ತೃತೀಯ ವರ್ಷದ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ ; ಪದಾಧಿಕಾರಿಗಳ ಆಯ್ಕೆ.!!

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ತೃತೀಯ ವರ್ಷದ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ ; ಪದಾಧಿಕಾರಿಗಳ ಆಯ್ಕೆ.!!

    ಪುತ್ತೂರು : ರಸಿಕಾ ಕಂಬ್ಳೆ ನಿಧನ..!!

    ಪುತ್ತೂರು : ರಸಿಕಾ ಕಂಬ್ಳೆ ನಿಧನ..!!

    ಪುತ್ತೂರು ಇಂಟರ್‌ನೆಟ್ ಕೇಬಲ್ ಅಳವಡಿಸುವ ವೇಳೆ ವಿದ್ಯುತ್ ಸ್ಪರ್ಶಗೊಂಡು ಪದ್ಮನಾಭ ಮೃತ್ಯು

    ಉಪ್ಪಿನಂಗಡಿ: ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ..!!

    ಪುತ್ತೂರು: ವಿಚಾರಣೆಗೆ ಗೈರಾಗಿದ್ದ ಪೋಕ್ಸೋ ಪ್ರಕರಣದ ಆರೋಪಿ ಬಂಧನ..!!

    ಪುತ್ತೂರು: ವಿಚಾರಣೆಗೆ ಗೈರಾಗಿದ್ದ ಪೋಕ್ಸೋ ಪ್ರಕರಣದ ಆರೋಪಿ ಬಂಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಬೆಳ್ತಂಗಡಿ

ರಾಜ್ಯಸಭೆಯ ಸದಸ್ಯರಾಗಿ ‘ಡಾ. ಡಿ. ವೀರೇಂದ್ರ ಹೆಗ್ಗಡೆ’ ಪ್ರಮಾಣವಚನ ಸ್ವೀಕಾರ: ಧರ್ಮಕ್ಷೇತ್ರದಿಂದ ರಾಜಧರ್ಮದೆಡೆಗೆ ‘ರಾಜರ್ಷಿ’

July 21, 2022
in ಬೆಳ್ತಂಗಡಿ, ರಾಷ್ಟ್ರೀಯ
0
ರಾಜ್ಯಸಭೆಯ ಸದಸ್ಯರಾಗಿ ‘ಡಾ. ಡಿ. ವೀರೇಂದ್ರ ಹೆಗ್ಗಡೆ’ ಪ್ರಮಾಣವಚನ ಸ್ವೀಕಾರ: ಧರ್ಮಕ್ಷೇತ್ರದಿಂದ ರಾಜಧರ್ಮದೆಡೆಗೆ ‘ರಾಜರ್ಷಿ’
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬೆಳ್ತಂಗಡಿ: ನಾಡಿನ ಪುಣ್ಯದ ನೆಲೆವೀಡಾಗಿ ಚತುರ್ದಾನ ಪರಂಪರೆಯೊಂದಿಗೆ ಸಮಾಜಮುಖೀ ಯೋಜನೆಗಳಿಂದ ಐತಿಹಾಸಿಕ ಗೌರವ ಗಳಿಗೆ ಸಾಕ್ಷಿಯಾಗಿರುವ ಧರ್ಮಸ್ಥಳ ಕ್ಷೇತ್ರವಿಂದು ಮಗದೊಂದು ಇತಿಹಾಸ ಬರೆಯುತ್ತಿದೆ.

Advertisement
Advertisement
Advertisement

ಕ್ಷೇತ್ರದ ಧರ್ಮಾಧಿಕಾರಿಯವರಾದ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ರಾಜ್ಯ ಸಭೆಗೆ ಪ್ರವೇಶಿಸುವ ಮೂಲಕ ರಾಜಧರ್ಮ ಪರಿಪಾಲನೆಯ ಮತ್ತೊಂದು ಅಧ್ಯಾಯ ಬರೆಯಲಿದ್ದಾರೆ.

ಜನಸಾಮಾನ್ಯರ ಏಳಿಗೆಗಾಗಿ ಹಲವು ಸೇವೆಗಳನ್ನು ಸಲ್ಲಿಸಿರುವ ಧರ್ಮಾಧಿಕಾರಿಗಳ ಅಗ್ರಮಾನ್ಯ ಸೇವೆ ಯನ್ನು ಗುರುತಿಸಿ ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯಸಭೆಗೆ ನಾಮ ನಿರ್ದೇಶನಗೊಳಿಸಿದ ಕ್ಷಣದಿಂದ ನಾಡಿನಾದ್ಯಂತ ಅಭಿನಂದನೆಯ ಮಹಾಪೂರವೆ ಹರಿದುಬಂದಿತ್ತು. ಇದೀಗ ಮತ್ತೊಂದು ಐತಿಹಾಸಿಕ ಕ್ಷಣವನ್ನು ಭಕ್ತರು ಕಣ್ತುಂಬಿಕೊಂಡಿದ್ದಾರೆ.

Advertisement

ಜು. 21 (ಇಂದು) ದೆಹಲಿಯ ಸಂಸತ್‌ ಭವನದಲ್ಲಿ ಬೆಳಗ್ಗೆ 10.30ಕ್ಕೆ ಡಾ. ಡಿ. ಹೆಗ್ಗಡೆಯವರು ರಾಜ್ಯಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಡಾ. ಹೆಗ್ಗಡೆಯವರು ಬುಧವಾರ ರಾತ್ರಿ 8.30ಕ್ಕೆ ದೆಹಲಿ ವಿಮಾನ ನಿಲ್ದಾಣ ತಲುಪಿದ್ದು, ಬಳಿಕ ತನ್ನ ಆಪ್ತ ಸ್ನೇಹಿತರೋರ್ವರ ನಿವಾಸ (ವಸಂತ್‌ ವಿಹಾರ್‌)ದಲ್ಲಿ ತಂಗಿದ್ದರು.

ಪ್ರಮಾಣವಚನ ಸಂದರ್ಭದಲ್ಲಿ ಡಾ.ಹೆಗ್ಗಡೆ ಕುಟುಂಬ ವರ್ಗದಿಂದ ಸಹೋದರ ಡಿ. ಸುರೇಂದ್ರ ಕುಮಾರ್‌, ಶ್ರೇಯಸ್‌ ಕುಮಾರ್‌, ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು, ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್‌ ಪೂಂಜ, ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್‌ ಕೋಟ್ಯಾನ್‌, ಧರ್ಮಸ್ಥಳ ಸಿರಿ ಸಂಸ್ಥೆಯ ಆಡಳಿತ ನಿರ್ದೇಶಕ ಕೆ.ಎನ್‌. ಜನಾರ್ಧನ, ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ ಜೊತೆಗಿದ್ದರು.

Previous Post

ಮಂಗಳೂರು: ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳ ಮುತ್ತಿನಾಟ: ಸಾಮಾಜಿಕ ಜಾಲತಾಣಗಳಲ್ಲಿ ಕಿಸ್ಸಿಂಗ್ ವೀಡಿಯೊ ವೈರಲ್..!!

Next Post

ಸುಳ್ಯ, ಕಡಬ ಅಸಂಘಟಿತ ಕಾರ್ಮಿಕ ಸಮಿತಿಯ ವಿಧಾನಸಭಾ ಕ್ಷೇತ್ರದ ಉಸ್ತುವಾರಿಯಾಗಿ ಶರೀಫ್ ಬಲ್ನಾಡ್ ಆಯ್ಕೆ

OtherNews

ಬೆಳ್ತಂಗಡಿ : ವಿವಾಹಿತ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣ: ಆರೋಪಿ ಬಂಧನ..!
Featured

ಬೆಳ್ತಂಗಡಿ : ವಿವಾಹಿತ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣ: ಆರೋಪಿ ಬಂಧನ..!

June 10, 2026
ಧರ್ಮಸ್ಥಳದ ಅರಣ್ಯ ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಯ ಅಸ್ಥಿಪಂಜರ ಪತ್ತೆ..!!
ಕ್ರೈಮ್

ಧರ್ಮಸ್ಥಳದ ಅರಣ್ಯ ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಯ ಅಸ್ಥಿಪಂಜರ ಪತ್ತೆ..!!

June 9, 2026
ಕಾರು ಚರಂಡಿಗೆ ಉರುಳಿ ಮೂವರಿಗೆ ಗಾಯ..!!
ಕ್ರೈಮ್

ಕಾರು ಚರಂಡಿಗೆ ಉರುಳಿ ಮೂವರಿಗೆ ಗಾಯ..!!

June 9, 2026
ಮದ್ದಡ್ಕ ಸಮೀಪ ನಿಯಂತ್ರಣ ತಪ್ಪಿದ ಕಾರು ಡಿವೈಡರ್‌ಗೆ ಡಿಕ್ಕಿ..!!
ಕ್ರೈಮ್

ಮದ್ದಡ್ಕ ಸಮೀಪ ನಿಯಂತ್ರಣ ತಪ್ಪಿದ ಕಾರು ಡಿವೈಡರ್‌ಗೆ ಡಿಕ್ಕಿ..!!

June 9, 2026
ದಕ್ಷಿಣ ಕನ್ನಡ: ಇಬ್ಬರು ಅಂತರರಾಜ್ಯ ಕಳ್ಳರ ಬಂಧನ – ₹20.67 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ವಶ..!!
ಕ್ರೈಮ್

ದಕ್ಷಿಣ ಕನ್ನಡ: ಇಬ್ಬರು ಅಂತರರಾಜ್ಯ ಕಳ್ಳರ ಬಂಧನ – ₹20.67 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ವಶ..!!

June 9, 2026
ಆಕ್ಟಿವಾ–ಪಿಕಪ್ ವಾಹನ ಡಿಕ್ಕಿ: ಇಬ್ಬರು ದುರ್ಮರಣ..!!
ಕ್ರೈಮ್

ಆಕ್ಟಿವಾ–ಪಿಕಪ್ ವಾಹನ ಡಿಕ್ಕಿ: ಇಬ್ಬರು ದುರ್ಮರಣ..!!

June 8, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಯ ಲೋಗೋ ಹಾಗೂ ಟ್ಯಾಗ್ ಲೈನ್ ( ಧ್ಯೇಯ ವಾಕ್ಯ) ವಿನ್ಯಾಸ ಸ್ಪರ್ಧೆ

ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಯ ಲೋಗೋ ಹಾಗೂ ಟ್ಯಾಗ್ ಲೈನ್ ( ಧ್ಯೇಯ ವಾಕ್ಯ) ವಿನ್ಯಾಸ ಸ್ಪರ್ಧೆ

June 11, 2026
ಉಡುಪಿಯಲ್ಲಿ ತೆಂಗಿನಕಾಯಿ ಬಿದ್ದು ಹಸುಗೂಸು ಸಾವು..!!

ಉಡುಪಿಯಲ್ಲಿ ತೆಂಗಿನಕಾಯಿ ಬಿದ್ದು ಹಸುಗೂಸು ಸಾವು..!!

June 11, 2026
40 ಅಡಿ ಕಂದಕಕ್ಕೆ ಉರುಳಿದ ಕಾರು : ಚಾಲಕ ಪಾರು..!!

40 ಅಡಿ ಕಂದಕಕ್ಕೆ ಉರುಳಿದ ಕಾರು : ಚಾಲಕ ಪಾರು..!!

June 11, 2026
ಪುತ್ತೂರು: ಬನ್ನೂರು ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಸೂರಜ್ ನಿಧನ..!!

ಪುತ್ತೂರು: ಬನ್ನೂರು ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಸೂರಜ್ ನಿಧನ..!!

June 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.