Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಉದ್ಯಮ ಅಭಿವೃದ್ಧಿ ಕಾರ್ಯಾಗಾರ..!

    ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಉದ್ಯಮ ಅಭಿವೃದ್ಧಿ ಕಾರ್ಯಾಗಾರ..!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಧರ್ಮಸ್ಥಳ: ನಿನ್ನೆ ನಡೆದ ಘಟನೆ ಸಂಭಂದ: ಧರ್ಮಸ್ಥಳ ಠಾಣೆಯಲ್ಲಿ 4 ಮತ್ತು ಬೆಳ್ತಂಗಡಿ ಠಾಣೆಯಲ್ಲಿ 3 ಪ್ರಕರಣ ದಾಖಲು..!! ಇಲ್ಲಿದೆ ಸಂಪೂರ್ಣ ಮಾಹಿತಿ..!!

    ಪುತ್ತೂರು:  ಧನ್ವಂತರಿ ಆಸ್ಪತ್ರೆಯ ಬಳಿ ರಸ್ತೆ ಕಾಮಗಾರಿ ನಡೆಯುತ್ತಿರುವುದರಿಂದ ಬಸ್‌ ಮತ್ತು ಇತರ ಘನ ವಾಹನಗಳ ಬದಲಿ ಮಾರ್ಗದ ಸೂಚನೆ..!

    ಪುತ್ತೂರು: ಧನ್ವಂತರಿ ಆಸ್ಪತ್ರೆಯ ಬಳಿ ರಸ್ತೆ ಕಾಮಗಾರಿ ನಡೆಯುತ್ತಿರುವುದರಿಂದ ಬಸ್‌ ಮತ್ತು ಇತರ ಘನ ವಾಹನಗಳ ಬದಲಿ ಮಾರ್ಗದ ಸೂಚನೆ..!

    ವಿವಾಹಿತ ಮಹಿಳೆ ನೇಣು ಬಿಗಿದು ಆತ್ಮಹತ್ಯೆ…!!

    ವಿವಾಹಿತ ಮಹಿಳೆ ನೇಣು ಬಿಗಿದು ಆತ್ಮಹತ್ಯೆ…!!

    ಗಿರೀಶ್‌ ಮಟ್ಟಣನವರ್‌, ಮಹೇಶ್‌ ಶೆಟ್ಟಿ ತಿಮರೋಡಿ, ಸಮೀರ್‌ ವಿರುದ್ಧ ಎಫ್‌ಐಆರ್‌ ದಾಖಲು..!!

    ಗಿರೀಶ್‌ ಮಟ್ಟಣನವರ್‌, ಮಹೇಶ್‌ ಶೆಟ್ಟಿ ತಿಮರೋಡಿ, ಸಮೀರ್‌ ವಿರುದ್ಧ ಎಫ್‌ಐಆರ್‌ ದಾಖಲು..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಧರ್ಮಸ್ಥಳ: ಇಂದು ನಡೆದ ಘರ್ಷಣೆ ಸಂಬಂಧಿಸಿ ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಉದ್ಯಮ ಅಭಿವೃದ್ಧಿ ಕಾರ್ಯಾಗಾರ..!

    ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಉದ್ಯಮ ಅಭಿವೃದ್ಧಿ ಕಾರ್ಯಾಗಾರ..!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಧರ್ಮಸ್ಥಳ: ನಿನ್ನೆ ನಡೆದ ಘಟನೆ ಸಂಭಂದ: ಧರ್ಮಸ್ಥಳ ಠಾಣೆಯಲ್ಲಿ 4 ಮತ್ತು ಬೆಳ್ತಂಗಡಿ ಠಾಣೆಯಲ್ಲಿ 3 ಪ್ರಕರಣ ದಾಖಲು..!! ಇಲ್ಲಿದೆ ಸಂಪೂರ್ಣ ಮಾಹಿತಿ..!!

    ಪುತ್ತೂರು:  ಧನ್ವಂತರಿ ಆಸ್ಪತ್ರೆಯ ಬಳಿ ರಸ್ತೆ ಕಾಮಗಾರಿ ನಡೆಯುತ್ತಿರುವುದರಿಂದ ಬಸ್‌ ಮತ್ತು ಇತರ ಘನ ವಾಹನಗಳ ಬದಲಿ ಮಾರ್ಗದ ಸೂಚನೆ..!

    ಪುತ್ತೂರು: ಧನ್ವಂತರಿ ಆಸ್ಪತ್ರೆಯ ಬಳಿ ರಸ್ತೆ ಕಾಮಗಾರಿ ನಡೆಯುತ್ತಿರುವುದರಿಂದ ಬಸ್‌ ಮತ್ತು ಇತರ ಘನ ವಾಹನಗಳ ಬದಲಿ ಮಾರ್ಗದ ಸೂಚನೆ..!

    ವಿವಾಹಿತ ಮಹಿಳೆ ನೇಣು ಬಿಗಿದು ಆತ್ಮಹತ್ಯೆ…!!

    ವಿವಾಹಿತ ಮಹಿಳೆ ನೇಣು ಬಿಗಿದು ಆತ್ಮಹತ್ಯೆ…!!

    ಗಿರೀಶ್‌ ಮಟ್ಟಣನವರ್‌, ಮಹೇಶ್‌ ಶೆಟ್ಟಿ ತಿಮರೋಡಿ, ಸಮೀರ್‌ ವಿರುದ್ಧ ಎಫ್‌ಐಆರ್‌ ದಾಖಲು..!!

    ಗಿರೀಶ್‌ ಮಟ್ಟಣನವರ್‌, ಮಹೇಶ್‌ ಶೆಟ್ಟಿ ತಿಮರೋಡಿ, ಸಮೀರ್‌ ವಿರುದ್ಧ ಎಫ್‌ಐಆರ್‌ ದಾಖಲು..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಧರ್ಮಸ್ಥಳ: ಇಂದು ನಡೆದ ಘರ್ಷಣೆ ಸಂಬಂಧಿಸಿ ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಬೆಂಗಳೂರು

ಚಿತ್ತೂರಿನಲ್ಲಿ ಭೀಕರ ಅಪಘಾತ: ಕರ್ನಾಟಕದ ಇಬ್ಬರು ಪೊಲೀಸರು ಸೇರಿ ಮೂವರು ಸಾವು…!!

July 24, 2022
in ಬೆಂಗಳೂರು, ರಾಜ್ಯ
0
ಚಿತ್ತೂರಿನಲ್ಲಿ ಭೀಕರ ಅಪಘಾತ: ಕರ್ನಾಟಕದ ಇಬ್ಬರು ಪೊಲೀಸರು ಸೇರಿ ಮೂವರು ಸಾವು…!!
Share on WhatsAppShare on FacebookShare on Twitter
Advertisement
Advertisement
Advertisement

ಬೆಂಗಳೂರು: ರಸ್ತೆ ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದು ಕರ್ನಾಟಕದ ಇಬ್ಬರು ಪೊಲೀಸರು, ಓರ್ವ ಖಾಸಗಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಆಂಧ್ರ ಪ್ರದೇಶದ ಚಿತ್ತೂರು ಪೂತಲಪಟ್ಟು ಮಂಡಲ ಪಿ.ಕೊಟ್ಟಕೋಟ ರೈಲ್ವೆ ಕೆಳ ಸೇತುವೆ ಬಳಿ ನಡೆದಿದೆ.

Advertisement
Advertisement
Advertisement
Advertisement
Advertisement
Advertisement

ಘಟನೆಯಲ್ಲಿ ಶಿವಾಜಿನಗರ ಪಿಎಸ್ ಐ ಅವಿನಾಶ್, ಪಿಸಿ ಅನಿಲ್ ಹಾಗೂ ಕಾರು ಚಾಲಕ ಸಾವನ್ನಪ್ಪಿದ್ದಾರೆ. ಕಾನ್ಸ್‌ಟೇಬಲ್ ಶರಣಬಸವ, ಪಿಎಸ್ ಐ ದೀಕ್ಷಿತ್ ಅವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಳುಗಳನ್ನು ವೇಲೂರು ಸಿಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಾಂಜಾ ಕೇಸ್‌ಗೆ ಸಂಬಂಧಿಸಿದಂತೆ ಆರೋಪಿಗಳ ಬಂಧನಕ್ಕಾಗಿ ಶಿವಾಜಿನಗರದ ಓರ್ವ ಎಸ್‌ಐ, ಪಿಎಸ್ಐ, ಮೂವರು ಪೇದೆಗಳು ಸೇರಿ 6 ಪೊಲೀಸರ ತಂಡ ಆಂಧ್ರ ಪ್ರದೇಶದ ಚಿತ್ತೂರಿಗೆ ಖಾಸಗಿ ಟ್ಯಾವೆಲ್ಸ್‌ನಿಂದ ಕಾರನ್ನು ಬಾಡಿಗೆ ಪಡೆದು ತೆರಳಿತ್ತು. ಬೆಳಗ್ಗಿನ ಜಾವ 3 ಗಂಟೆ ಸುಮಾರಿಗೆ ಚಿತ್ತೂರು ಬಳಿ ಅಪಘಾತ ಸಂಭವಿಸಿದ್ದು, ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.
ಘಟನೆ ಸಂಬಂಧ ಸ್ಥಳೀಯ ಪೊಲೀಸರಿಂದ ಬೆಂಗಳೂರು ಪೊಲೀಸರು ಮಾಹಿತಿ ಪಡೆದುಕೊಂಡಿದ್ದು, ಅಪಘಾತ ಸ್ಥಳಕ್ಕೆ ಪುಲಿಕೇಶಿನಗರ ಎಸಿಪಿ ಅಬ್ದುಲ್, ಶಿವಾಜಿನಗರ ಪೊಲೀಸರು ತೆರಳಿದ್ದಾರೆ. ನಿದ್ದೆ ಮಂಪರಿನಲ್ಲಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ ಎಂಬ ಶಂಕೆ ವ್ಯಕ್ತವಾಗಿದೆ.

Advertisement
Advertisement

ಇನ್ನು, ಇಂದು ಮುಂಜಾನೆ ಚಿತ್ತೂರು ಸಮೀಪ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿಗಳು ಮರಣ ಹೊಂದಿ, ಇತರ ಐದು ಸಿಬ್ಬಂದಿಗಳು ಗಾಯಗೊಂಡ ಘಟನೆ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ದಿಗ್ಧಮೆ ವ್ಯಕ್ತಪಡಿಸಿದ್ದಾರೆ.

ಅಪಘಾತದ ಸುದ್ದಿ ತಿಳಿದ ತಕ್ಷಣ ಸಚಿವರು, ಹಿರಿಯ ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸಿ ಸೂಕ್ತ ಕ್ರಕೈಗೊಳ್ಳುವಂತೆ ಸೂಚಿಸಿದ್ದಾರೆ. ಇವರೆಲ್ಲರೂ ಬೆಂಗಳೂರಿನ ಶಿವಾಜಿ ನಗರದ ಪೊಲೀಸ್ ಠಾಣೆಯ ಸಿಬ್ಬಂದಿಗಳಾಗಿದ್ದು ತನಿಖೆಯ ಸಂಬಂಧ ತೆರಳುತ್ತಿದ್ದರು.

ಗಾಯಗೊಂಡ ಸಿಬ್ಬಂದಿಗಳ ನೆರವಿಗೆ ಧಾವಿಸಿ, ಅತ್ಯುತ್ತಮ ಚಿಕಿತ್ಸೆ ದೊರಕಿಸಲು ಎಲ್ಲಾ ಅಗತ್ಯ ಕ್ರಮ ಜರುಗಿಸಬೇಕು ಎಂದೂ ಸೂಚಿಸಿದ್ದಾರೆ. ಸಾರ್ವಜನಿಕರ ಪ್ರಾಣ ಹಾಗೂ ಆಸ್ತಿಪಾಸ್ತಿಗಳ ರಕ್ಷಿಸುವ ಕಾರ್ಯದಲ್ಲಿ ಪೊಲೀಸ್ ಸಿಬ್ಬಂದಿ ಮೃತ ಪಟ್ಟಿರುವುದು ಅತ್ಯಂತ ನೋವು ತಂದಿದೆ ಎಂದೂ ಸಚಿವರು ಹೇಳಿದ್ದಾರೆ.

ಕೊಪ್ಪಳ ಜಿಲ್ಲೆಯ ಕುಕನೂರಿನ ಬಳಿ ಸಂಭವಿಸಿದ ಇನ್ನೊಂದು ಭೀಕರ ಅಪಘಾತದಲ್ಲಿ ಐದು ಮಂದಿ ಮೃತಪಟ್ಟ ಘಟನೆಯ ಬಗ್ಗೆಯೂ ಸಚಿವರು ಪ್ರತಿಕ್ರಿಯಿಸಿ ಸಂತಾಪ ಸೂಚಿಸಿದ್ದಾರೆ. ಸ್ಥಳೀಯ ಪೊಲೀಸರು ಘಟನೆಯ ಸಂಬಂಧ ತನಿಖೆಯನ್ನು ನಡೆಸುತ್ತಿದ್ದಾರೆ ಎಂದು ಹೇಳಿದರು.

Advertisement
Advertisement
Previous Post

ಪುತ್ತೂರು: ಖಾಸಗಿ ಸ್ಟಡಿ ಸೆಂಟರ್ ನಲ್ಲಿ ಭಿನ್ನಕೋಮಿನ ವಿದ್ಯಾರ್ಥಿ ತಂಡಗಳ ನಡುವೆ ಹೊಡೆದಾಟ: ಮತ್ತಿಬ್ಬರು ವಿದ್ಯಾರ್ಥಿಗಳು ಆಸ್ಪತ್ರೆ ದಾಖಲು..!!

Next Post

ಬೆಳ್ತಂಗಡಿ: ವೃದ್ದೆಯನ್ನು ಕೊಲೆಗೈದು ಚಿನ್ನ, ಹಣದೊಂದಿಗೆ ಪರಾರಿಯಾಗಿದ್ದ ಪ್ರಕರಣ: ಆರೋಪಿಯನ್ನು ಬಂಧಿಸಿದ ಎಸ್.ಐ. ಕೃಷ್ಣಕಾಂತ್ ಪಾಟೀಲ್ ಮತ್ತು ತಂಡ

OtherNews

ಕಾಲ್ ಗರ್ಲ್ ಬೇಕೆಂದು ಲಿಂಕ್ ಕ್ಲಿಕ್ ಮಾಡಿ ಪೇಮೆಂಟ್ : ಲಕ್ಷಾಂತರ ರೂ. ಪಂಗನಾಮ..!!!
Featured

ಕಾಲ್ ಗರ್ಲ್ ಬೇಕೆಂದು ಲಿಂಕ್ ಕ್ಲಿಕ್ ಮಾಡಿ ಪೇಮೆಂಟ್ : ಲಕ್ಷಾಂತರ ರೂ. ಪಂಗನಾಮ..!!!

August 6, 2025
ಗಣಪ ಖ್ಯಾತಿಯ ನಟ ಸಂತೋಷ್ ಬಾಲರಾಜ್ ನಿಧನ..!
ನಿಧನ

ಗಣಪ ಖ್ಯಾತಿಯ ನಟ ಸಂತೋಷ್ ಬಾಲರಾಜ್ ನಿಧನ..!

August 5, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಕಾಲೇಜ್​ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ; ಪಿಜಿ ಮಾಲೀಕನ ಬಂಧನ…!!
Featured

ಕಾಲೇಜ್​ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ; ಪಿಜಿ ಮಾಲೀಕನ ಬಂಧನ…!!

August 3, 2025
ನಟಿ ರಮ್ಯಾಗೆ ಅವಹೇಳನ – ಮೂವರು ಅರೆಸ್ಟ್‌..!!
ಕ್ರೈಮ್

ನಟಿ ರಮ್ಯಾಗೆ ಅವಹೇಳನ – ಮೂವರು ಅರೆಸ್ಟ್‌..!!

August 2, 2025
ಧರ್ಮಸ್ಥಳ ಕೇಸ್‌ : ಪಾಯಿಂಟ್‌ ನಂ.1ರಲ್ಲಿ ಸಿಕ್ಕ ಡೆಬಿಟ್‌, ಪಾನ್ ಕಾರ್ಡ್‌ |ಧರ್ಮಸ್ಥಳ ಪ್ರಕರಣಕ್ಕೂ ಇದಕ್ಕೂ ಸಂಬಂಧ ಇಲ್ಲವೆಂದ ಕುಟುಂಬಸ್ಥರು..!!
Featured

ಧರ್ಮಸ್ಥಳ ಕೇಸ್‌ : ಪಾಯಿಂಟ್‌ ನಂ.1ರಲ್ಲಿ ಸಿಕ್ಕ ಡೆಬಿಟ್‌, ಪಾನ್ ಕಾರ್ಡ್‌ |ಧರ್ಮಸ್ಥಳ ಪ್ರಕರಣಕ್ಕೂ ಇದಕ್ಕೂ ಸಂಬಂಧ ಇಲ್ಲವೆಂದ ಕುಟುಂಬಸ್ಥರು..!!

August 1, 2025

Leave a Reply Cancel reply

Your email address will not be published. Required fields are marked *

Recent News

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಉದ್ಯಮ ಅಭಿವೃದ್ಧಿ ಕಾರ್ಯಾಗಾರ..!

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಉದ್ಯಮ ಅಭಿವೃದ್ಧಿ ಕಾರ್ಯಾಗಾರ..!

August 7, 2025
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಧರ್ಮಸ್ಥಳ: ನಿನ್ನೆ ನಡೆದ ಘಟನೆ ಸಂಭಂದ: ಧರ್ಮಸ್ಥಳ ಠಾಣೆಯಲ್ಲಿ 4 ಮತ್ತು ಬೆಳ್ತಂಗಡಿ ಠಾಣೆಯಲ್ಲಿ 3 ಪ್ರಕರಣ ದಾಖಲು..!! ಇಲ್ಲಿದೆ ಸಂಪೂರ್ಣ ಮಾಹಿತಿ..!!

August 7, 2025
ಪುತ್ತೂರು:  ಧನ್ವಂತರಿ ಆಸ್ಪತ್ರೆಯ ಬಳಿ ರಸ್ತೆ ಕಾಮಗಾರಿ ನಡೆಯುತ್ತಿರುವುದರಿಂದ ಬಸ್‌ ಮತ್ತು ಇತರ ಘನ ವಾಹನಗಳ ಬದಲಿ ಮಾರ್ಗದ ಸೂಚನೆ..!

ಪುತ್ತೂರು: ಧನ್ವಂತರಿ ಆಸ್ಪತ್ರೆಯ ಬಳಿ ರಸ್ತೆ ಕಾಮಗಾರಿ ನಡೆಯುತ್ತಿರುವುದರಿಂದ ಬಸ್‌ ಮತ್ತು ಇತರ ಘನ ವಾಹನಗಳ ಬದಲಿ ಮಾರ್ಗದ ಸೂಚನೆ..!

August 7, 2025
ವಿವಾಹಿತ ಮಹಿಳೆ ನೇಣು ಬಿಗಿದು ಆತ್ಮಹತ್ಯೆ…!!

ವಿವಾಹಿತ ಮಹಿಳೆ ನೇಣು ಬಿಗಿದು ಆತ್ಮಹತ್ಯೆ…!!

August 7, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page