Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಬಸ್ ನಲ್ಲಿ ಅನುಚಿತ ವರ್ತನೆ ಆರೋಪ: ಯುವಕನಿಗೆ ಗೂಸಾ..!!

    ಪುತ್ತೂರು: ಬಸ್ ನಲ್ಲಿ ಅನುಚಿತ ವರ್ತನೆ ಆರೋಪ: ಯುವಕನಿಗೆ ಗೂಸಾ..!!

    ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!

    ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!

    ಪುತ್ತೂರು : ಜೆಟ್ ವಿಮಾನ ಹಾರಾಟ..!

    ಪುತ್ತೂರು : ಜೆಟ್ ವಿಮಾನ ಹಾರಾಟ..!

    (ಮಾ.15) : ಕೆಮ್ಮಿಂಜೆ ಗ್ರಾಮದೈವ ಶಿರಾಡಿ ರಾಜನ್ ದೈವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ..!!

    (ಮಾ.15) : ಕೆಮ್ಮಿಂಜೆ ಗ್ರಾಮದೈವ ಶಿರಾಡಿ ರಾಜನ್ ದೈವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ..!!

    (ಎ.05) : ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ನಾಗಮಂಡಲೋತ್ಸವ : ಪೂರ್ವಭಾವಿ ಸಭೆ : ಪದಾಧಿಕಾರಿಗಳ ಆಯ್ಕೆ..!!

    (ಎ.05) : ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ನಾಗಮಂಡಲೋತ್ಸವ : ಪೂರ್ವಭಾವಿ ಸಭೆ : ಪದಾಧಿಕಾರಿಗಳ ಆಯ್ಕೆ..!!

    ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ: ರಕ್ಷಿಸಿದ ಮೀನುಗಾರರು..!!!

    ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ: ರಕ್ಷಿಸಿದ ಮೀನುಗಾರರು..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಬಸ್ ನಲ್ಲಿ ಅನುಚಿತ ವರ್ತನೆ ಆರೋಪ: ಯುವಕನಿಗೆ ಗೂಸಾ..!!

    ಪುತ್ತೂರು: ಬಸ್ ನಲ್ಲಿ ಅನುಚಿತ ವರ್ತನೆ ಆರೋಪ: ಯುವಕನಿಗೆ ಗೂಸಾ..!!

    ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!

    ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!

    ಪುತ್ತೂರು : ಜೆಟ್ ವಿಮಾನ ಹಾರಾಟ..!

    ಪುತ್ತೂರು : ಜೆಟ್ ವಿಮಾನ ಹಾರಾಟ..!

    (ಮಾ.15) : ಕೆಮ್ಮಿಂಜೆ ಗ್ರಾಮದೈವ ಶಿರಾಡಿ ರಾಜನ್ ದೈವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ..!!

    (ಮಾ.15) : ಕೆಮ್ಮಿಂಜೆ ಗ್ರಾಮದೈವ ಶಿರಾಡಿ ರಾಜನ್ ದೈವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ..!!

    (ಎ.05) : ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ನಾಗಮಂಡಲೋತ್ಸವ : ಪೂರ್ವಭಾವಿ ಸಭೆ : ಪದಾಧಿಕಾರಿಗಳ ಆಯ್ಕೆ..!!

    (ಎ.05) : ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ನಾಗಮಂಡಲೋತ್ಸವ : ಪೂರ್ವಭಾವಿ ಸಭೆ : ಪದಾಧಿಕಾರಿಗಳ ಆಯ್ಕೆ..!!

    ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ: ರಕ್ಷಿಸಿದ ಮೀನುಗಾರರು..!!!

    ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ: ರಕ್ಷಿಸಿದ ಮೀನುಗಾರರು..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ರಾಜ್ಯ

ನಾಲ್ಕು ಚಕ್ರದ ವೈಯಕ್ತಿಕ ವಾಹನವಿದ್ದರೂ ಬಿಪಿಎಲ್‌ ಕಾರ್ಡ್‌ ಹೊಂದಿದ್ದರೆ ‘ದಂಡ’ದ ಶಿಕ್ಷೆ..!!

July 26, 2022
in ರಾಜ್ಯ
0
ನಾಲ್ಕು ಚಕ್ರದ ವೈಯಕ್ತಿಕ ವಾಹನವಿದ್ದರೂ ಬಿಪಿಎಲ್‌ ಕಾರ್ಡ್‌ ಹೊಂದಿದ್ದರೆ ‘ದಂಡ’ದ ಶಿಕ್ಷೆ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ನಾಲ್ಕು ಚಕ್ರಗಳ ವೈಯಕ್ತಿಕ ವಾಹನ ಹೊಂದಿದ್ದರೂ ನಿಯಮಕ್ಕೆ ವಿರುದ್ಧವಾಗಿ ಅಂತ್ಯೋದಯ, ಬಿಪಿಎಲ್‌ ಪಡಿತರ ಚೀಟಿ ಹೊಂದಿದ್ದೀರಾ..? ಹಾಗಿದ್ದರೆ ಹೋಗಿ ದಂಡ ಕಟ್ಟಿ ಬನ್ನಿ.. ಹೌದು, ಇಂಥವರ ಪಟ್ಟಿಯನ್ನು ಸಿದ್ಧಪಡಿಸಲಾಗಿದ್ದು, ರಾಜ್ಯದ 12,584 ಪಡಿತರ ಚೀಟಿದಾರರಿಗೆ ದಂಡ ಪಾವತಿಸುವಂತೆ ನೋಟಿಸ್‌ ಜಾರಿ ಮಾಡಲಾಗಿದೆ.

Advertisement
Advertisement
Advertisement

ಸರ್ಕಾರವು ಈ ಪಡಿತರ ಚೀಟಿ ಹಿಂದೊಪ್ಪಿಸಲು ಹಲವು ಅವಕಾಶ ನೀಡಿದ್ದರೂ ನಿರ್ಲಕ್ಷಿಸಿದ ಅನರ್ಹರ ಮಾಹಿತಿ ಸಂಗ್ರಹಿಸಿ ಅವರಿಂದ ಈ ತನಕ ಪಡೆದ ಆಹಾರ ಸಾಮಗ್ರಿಗೆ ದಂಡ ವಸೂಲಿ ಮಾಡಲಿದೆ.

ನಾಲ್ಕು ಚಕ್ರಗಳ ವಾಹನ ಹೊಂದಿರುವವರು ಅಂತ್ಯೋದಯ, ಬಿಪಿಎಲ್‌ ಪಡಿತರ ಚೀಟಿ ಹೊಂದಿದ್ದರೆ, ಅಂಥವರು ದಂಡ ರಹಿತವಾಗಿ 2019ರ ಸೆ.3ರೊಳಗೆ ಆಯಾ ತಾಲೂಕು ಕಚೇರಿಯ ಆಹಾರ ಶಾಖೆಗೆ ತೆರಳಿ ಪಡಿತರ ಚೀಟಿ ವಾಪಸ್‌ ಕೊಟ್ಟು, ರದ್ದು ಮಾಡಿಸುವಂತೆ ಸರ್ಕಾರ ಸೂಚನೆ ನೀಡಿತ್ತು. ಬಳಿಕ ಅವಧಿಯನ್ನು ಅ.15ರ ತನಕ ವಿಸ್ತರಿಸಿತು. ಹೀಗೆ ಒಟ್ಟು ನಾಲ್ಕಾರು ಬಾರಿ ಸರೆಂಡರ್‌ಗೆ ಅವಕಾಶ ನೀಡಲಾಗಿತ್ತು. ಆದರೂ ರದ್ದು ಮಾಡದೇ ಸೌಲಭ್ಯ ಪಡೆಯುತ್ತಿರುವ ಅನರ್ಹ ಪಡಿತರ ಚೀಟಿದಾರರಿಗೆ ದಂಡ ವಿಧಿಸಲು ಕ್ರಮ ಕೈಗೊಳ್ಳಲಾಗಿದೆ.

Advertisement
Advertisement

ನಾಲ್ಕು ಚಕ್ರಗಳ ವಾಹನ ಹೊಂದಿರುವ ಅಂತ್ಯೋದಯ ಮತ್ತು ಆದ್ಯತಾ ಪಡಿತರ ಚೀಟಿದಾರರ ಕುಟುಂಬಗಳ ಮಾಹಿತಿ ನೀಡುವಂತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯು ಸಾರಿಗೆ ಇಲಾಖೆಯನ್ನು ಕೋರಿತ್ತು. ಇಲಾಖೆಯು ಅಂಥವರ ಪಟ್ಟಿ ಸಿದ್ಧಪಡಿಸಿ ಮಾಹಿತಿ ನೀಡಿದೆ. ಅದರ ಅನ್ವಯ ಆಯಾ ತಾಲೂಕು ಕಚೇರಿಯ ಆಹಾರ ಶಿರಸ್ತೇದಾರ/ನಿರೀಕ್ಷಕರಿಗೆ ಅನರ್ಹ ಪಡಿತರ ಚೀಟಿದಾರರ ಪಟ್ಟಿ ಕಳುಹಿಸಲಾಗಿದೆ. ನಿಯಮ ಉಲ್ಲಂಸಿದವರಿಗೆ ಅಧಿಕಾರಿಗಳು ನೋಟಿಸ್‌ ಜಾರಿ ಮಾಡಿದ್ದಾರೆ. ದಾಖಲೆಗಳು, ಹೆಸರಿನ ವ್ಯತ್ಯಾಸ ಗೊಂದಲ ಇದ್ದಲ್ಲಿ ಸ್ಥಳ ಪರಿಶೀಲಿಸುವ ಅಧಿಕಾರವನ್ನು ನೀಡಲಾಗಿದ್ದು, ಅನರ್ಹರು ದಂಡ ಪಾವತಿಸಲೇಬೇಕಿದೆ.

ಮೂರು ದಿನ ಕಾಲಾವಕಾಶ:

ನೋಟಿಸ್‌ ತಲುಪಿದ 3 ದಿನಗಳ ಒಳಗೆ ಕಾರ್ಡುದಾರ ತಾಲೂಕು ಕಚೇರಿಯ ಆಹಾರ ವಿಭಾಗಕ್ಕೆ ಹಾಜರಾಗಬೇಕು. ಅಲ್ಲಿ ಪಾವತಿಸಬೇಕಾದ ದಂಡದ ಮೊತ್ತವನ್ನು ತಿಳಿಸಲಾಗುತ್ತದೆ. ದಂಡ ಮೊತ್ತವನ್ನು ಸರ್ಕಾರದ ಟ್ರೆಜರಿಗೆ ಪಾವತಿಸಬೇಕಾದ ಕಾರಣ ಚಲನ್‌ ನೀಡಲಾಗುತ್ತದೆ. ಬ್ಯಾಂಕ್‌ನಲ್ಲಿ ದಂಡ ಮೊತ್ತ ಕಟ್ಟಿದ ರಶೀದಿಯನ್ನು ಪುನಃ ಆಹಾರ ನಿರೀಕ್ಷಕರಿಗೆ ನೀಡಬೇಕು. ಬಳಿಕ ಅಂತ್ಯೋದಯ ಅಥವಾ ಬಿಪಿಎಲ್‌ ಕಾರ್ಡನ್ನು ಎಪಿಎಲ್‌ ಆಗಿ ಪರಿವರ್ತಿಸಲಾಗುತ್ತದೆ. ರಶೀದಿ ಒಪ್ಪಿಸುವ ತನಕ ಕಾರ್ಡನ್ನು ಅಮಾನತಿನಲ್ಲಿಡಲಾಗುತ್ತದೆ.

ಮಾರುಕಟ್ಟೆ ಮೌಲ್ಯ ಆಧರಿಸಿ ದಂಡ:

ಪಡಿತರ ಚೀಟಿದಾರ ವಾಹನ ಖರೀದಿಸಿದ ದಿನಾಂಕ, ಪಡಿತರ ಚೀಟಿ ನೋಂದಣಿ ಆದ ದಿನಾಂಕವನ್ನು ಇಲಾಖೆಯು ವೆಬ್‌ಸೈಟ್‌ನಲ್ಲಿ ಗಮನಿಸುತ್ತದೆ. ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವ ಮೊದಲೇ ವಾಹನ ಹೊಂದಿದ್ದರೆ ಆತ ಸುಳ್ಳು ಮಾಹಿತಿ ನೀಡಿ ಕಾರ್ಡ್‌ ಪಡೆದಿದ್ದಾನೆ ಎಂದರ್ಥ. ಅಂಥವರಿಗೆ ದಂಡ ಹೆಚ್ಚಿರುತ್ತದೆ. ಪಡಿತರ ಚೀಟಿ ಆದ ಬಳಿಕ ವಾಹನ ಖರೀದಿಸಿದ್ದರೆ, ವಾಹನ ಪಡೆದ ದಿನದಿಂದ ದಂಡ ಅನ್ವಯ ಆಗುತ್ತದೆ. ಕಾರ್ಡುದಾರ ಈ ತನಕ ಪಡೆದಿರುವ ಪಡಿತರ ಸಾಮಗ್ರಿಗೆ ಈಗಿನ ಮಾರುಕಟ್ಟೆ ಮೌಲ್ಯ ಆಧರಿಸಿ ದಂಡ ಕಟ್ಟಬೇಕು. ಅಂದರೆ ಪಡಿತರ ಇಲಾಖೆಯಿಂದ 1 ರೂ.ಗೆ ಅಕ್ಕಿ ಪಡೆಯುತ್ತಿದ್ದರೆ ಈಗಿನ ಮಾರುಕಟ್ಟೆ ಮೌಲ್ಯ ಕೆ.ಜಿ.ಗೆ 28 ರೂ. ಎಂದು ಪರಿಗಣಿಸಬಹುದು. ಆರಂಭದಿಂದ ಈ ತನಕ ಪಡೆದ ಪಡಿತರ ಸಾಮಗ್ರಿಗೆ ಈಗಿನ ಮಾರುಕಟ್ಟೆ ಮೌಲ್ಯ ಪ್ರಕಾರವೇ ದಂಡ ಪಾವತಿಸಬೇಕು.

Advertisement
Previous Post

ಕಾರ್ಗಿಲ್ ವಿಜಯ್ ದಿವಸ್: ಕಾರ್ಗಿಲ್ ಯುದ್ಧದ ಇತಿಹಾಸ, ಮಹತ್ವ, ಪ್ರಾಮುಖ್ಯತೆ ಮತ್ತು ನೆನಪುಗಳು

Next Post

ಮಂಗಳೂರು ಪಬ್ ದಾಳಿ ಪ್ರಕರಣ: ಸ್ಥಳಕ್ಕೆ ಭೇಟಿ ನೀಡಿದ ಪೊಲೀಸ್ ಕಮೀಷನರ್ ಏನಂದ್ರು..!??

OtherNews

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025
ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!
ಪುತ್ತೂರು

ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!

April 1, 2025
ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!
Featured

ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!

March 28, 2025
ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!
Featured

ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!

March 27, 2025

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಬಸ್ ನಲ್ಲಿ ಅನುಚಿತ ವರ್ತನೆ ಆರೋಪ: ಯುವಕನಿಗೆ ಗೂಸಾ..!!

ಪುತ್ತೂರು: ಬಸ್ ನಲ್ಲಿ ಅನುಚಿತ ವರ್ತನೆ ಆರೋಪ: ಯುವಕನಿಗೆ ಗೂಸಾ..!!

March 3, 2026
ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!

ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!

March 3, 2026
ಪುತ್ತೂರು : ಜೆಟ್ ವಿಮಾನ ಹಾರಾಟ..!

ಪುತ್ತೂರು : ಜೆಟ್ ವಿಮಾನ ಹಾರಾಟ..!

March 3, 2026
(ಮಾ.15) : ಕೆಮ್ಮಿಂಜೆ ಗ್ರಾಮದೈವ ಶಿರಾಡಿ ರಾಜನ್ ದೈವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ..!!

(ಮಾ.15) : ಕೆಮ್ಮಿಂಜೆ ಗ್ರಾಮದೈವ ಶಿರಾಡಿ ರಾಜನ್ ದೈವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ..!!

March 3, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page