Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ

    ರೋಹನ್ ಕಾರ್ಪೋರೇಶನ್ ವತಿಯಿಂದ ಉದ್ಯೋಗಿಗಳು ಮತ್ತು ಕಾರ್ಮಿಕರಿಗಾಗಿ ಉಚಿತ ವೈದ್ಯಕೀಯ ಶಿಬಿರ…!!

    ಕಾಲ್ ಗರ್ಲ್ ಬೇಕೆಂದು ಲಿಂಕ್ ಕ್ಲಿಕ್ ಮಾಡಿ ಪೇಮೆಂಟ್ : ಲಕ್ಷಾಂತರ ರೂ. ಪಂಗನಾಮ..!!!

    ಕಾಲ್ ಗರ್ಲ್ ಬೇಕೆಂದು ಲಿಂಕ್ ಕ್ಲಿಕ್ ಮಾಡಿ ಪೇಮೆಂಟ್ : ಲಕ್ಷಾಂತರ ರೂ. ಪಂಗನಾಮ..!!!

    ಪುತ್ತೂರು: ವೈದ್ಯೆ ಡಾ. ಕೀರ್ತನಾ ಜೋಶಿ ಆತ್ಮಹತ್ಯೆ.!!

    ಪುತ್ತೂರು: ವೈದ್ಯೆ ಡಾ. ಕೀರ್ತನಾ ಜೋಶಿ ಆತ್ಮಹತ್ಯೆ.!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ತಲವಾರು ಪ್ರದರ್ಶನ ಘಟನೆಯ ಸುಳ್ಳು ಮಾಹಿತಿ ಪ್ರಸಾರ ಆರೋಪ – SDPI ಅಧ್ಯಕ್ಷನ ವಿರುದ್ಧ ಪ್ರಕರಣ..!!

    ಪುತ್ತೂರು: ಮಾಜಿ ಶಾಸಕಿಯ ಗೌರವಾಧ್ಯಕ್ಷತೆಯಲ್ಲಿ ನಡೆಯುವ ‘ವರಮಹಾಲಕ್ಷ್ಮೀ’ ಪೂಜೆಗೆ ಈ ಬಾರಿ ಇಲ್ಲ ‘ದೇವಸ್ಥಾನದ’ ಅನ್ನಪ್ರಸಾದ..!!!

    ಪುತ್ತೂರು: ಮಾಜಿ ಶಾಸಕಿಯ ಗೌರವಾಧ್ಯಕ್ಷತೆಯಲ್ಲಿ ನಡೆಯುವ ‘ವರಮಹಾಲಕ್ಷ್ಮೀ’ ಪೂಜೆಗೆ ಈ ಬಾರಿ ಇಲ್ಲ ‘ದೇವಸ್ಥಾನದ’ ಅನ್ನಪ್ರಸಾದ..!!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಸರ್ಕಾರಿ ಬಸ್ ಮೇಲೆ ಕಲ್ಲು ತೂರಾಟ ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ

    ರೋಹನ್ ಕಾರ್ಪೋರೇಶನ್ ವತಿಯಿಂದ ಉದ್ಯೋಗಿಗಳು ಮತ್ತು ಕಾರ್ಮಿಕರಿಗಾಗಿ ಉಚಿತ ವೈದ್ಯಕೀಯ ಶಿಬಿರ…!!

    ಕಾಲ್ ಗರ್ಲ್ ಬೇಕೆಂದು ಲಿಂಕ್ ಕ್ಲಿಕ್ ಮಾಡಿ ಪೇಮೆಂಟ್ : ಲಕ್ಷಾಂತರ ರೂ. ಪಂಗನಾಮ..!!!

    ಕಾಲ್ ಗರ್ಲ್ ಬೇಕೆಂದು ಲಿಂಕ್ ಕ್ಲಿಕ್ ಮಾಡಿ ಪೇಮೆಂಟ್ : ಲಕ್ಷಾಂತರ ರೂ. ಪಂಗನಾಮ..!!!

    ಪುತ್ತೂರು: ವೈದ್ಯೆ ಡಾ. ಕೀರ್ತನಾ ಜೋಶಿ ಆತ್ಮಹತ್ಯೆ.!!

    ಪುತ್ತೂರು: ವೈದ್ಯೆ ಡಾ. ಕೀರ್ತನಾ ಜೋಶಿ ಆತ್ಮಹತ್ಯೆ.!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ತಲವಾರು ಪ್ರದರ್ಶನ ಘಟನೆಯ ಸುಳ್ಳು ಮಾಹಿತಿ ಪ್ರಸಾರ ಆರೋಪ – SDPI ಅಧ್ಯಕ್ಷನ ವಿರುದ್ಧ ಪ್ರಕರಣ..!!

    ಪುತ್ತೂರು: ಮಾಜಿ ಶಾಸಕಿಯ ಗೌರವಾಧ್ಯಕ್ಷತೆಯಲ್ಲಿ ನಡೆಯುವ ‘ವರಮಹಾಲಕ್ಷ್ಮೀ’ ಪೂಜೆಗೆ ಈ ಬಾರಿ ಇಲ್ಲ ‘ದೇವಸ್ಥಾನದ’ ಅನ್ನಪ್ರಸಾದ..!!!

    ಪುತ್ತೂರು: ಮಾಜಿ ಶಾಸಕಿಯ ಗೌರವಾಧ್ಯಕ್ಷತೆಯಲ್ಲಿ ನಡೆಯುವ ‘ವರಮಹಾಲಕ್ಷ್ಮೀ’ ಪೂಜೆಗೆ ಈ ಬಾರಿ ಇಲ್ಲ ‘ದೇವಸ್ಥಾನದ’ ಅನ್ನಪ್ರಸಾದ..!!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಸರ್ಕಾರಿ ಬಸ್ ಮೇಲೆ ಕಲ್ಲು ತೂರಾಟ ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ದಕ್ಷಿಣ ಕನ್ನಡದಲ್ಲೊಂದು ವಿಶೇಷ ಸಂಪ್ರದಾಯ: ಸತ್ತ 30 ವರ್ಷಗಳ ಬಳಿಕ ನಡೆಯಿತು ಪ್ರೇತಗಳ ಮದುವೆ..!!

July 30, 2022
in ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಮಂಗಳೂರು, ಸುಳ್ಯ
0
ದಕ್ಷಿಣ ಕನ್ನಡದಲ್ಲೊಂದು ವಿಶೇಷ ಸಂಪ್ರದಾಯ: ಸತ್ತ 30 ವರ್ಷಗಳ ಬಳಿಕ ನಡೆಯಿತು ಪ್ರೇತಗಳ ಮದುವೆ..!!
Share on WhatsAppShare on FacebookShare on Twitter
Advertisement
Advertisement
Advertisement

ಮಂಗಳೂರು: ಪ್ರೇತ ಕಲ್ಯಾಣವನ್ನು ಕರ್ನಾಟಕ ಮತ್ತು ಕೇರಳದ ಕೆಲವು ಭಾಗಗಳಲ್ಲಿ ಇಂದಿಗೂ ಆಚರಿಸುತ್ತಾ ಬಂದಿರುವ ಸಂಪ್ರದಾಯವಾಗಿದೆ. ಸಣ್ಣ ವಯಸ್ಸಿನಲ್ಲಿಯೇ ಮರಣ ಹೊಂದಿದವರಿಗೆ ಮದುವೆಯನ್ನು ಮಾಡಲಾಗುತ್ತದೆ. ಇದನ್ನು ಇಲ್ಲಿನ ಜನರು ಗೌರವಿಸುತ್ತಾರೆ ಮತ್ತು ನಂಬುತ್ತಾರೆ.

Advertisement
Advertisement
Advertisement
Advertisement
Advertisement
Advertisement

ಹೌದು, ಕರಾವಳಿ ಭಾಗದಲ್ಲೊಂದು ಪ್ರೇತಗಳ ಮದುವೆ ನಡೆದಿದೆ. 30 ವರ್ಷಗಳ ಹಿಂದೆ ಮೃತಪಟ್ಟ ಶೋಭಾ ಮತ್ತು ಚಂದಪ್ಪಗೆ ಈಗ ಮದುವೆ ಮಾಡಲಾಗಿದೆ. ಇದನ್ನು ‘ಪ್ರೇತ ಕಲ್ಯಾಣ’ ಅಥವಾ ‘ಸತ್ತವರ ಮದುವೆ’ ಎಂದು ಕರೆಯಲಾಗುತ್ತದೆ.

ಈ ಬಗ್ಗೆ ಅನ್ನಿ ಅರುಣ್ ಅವರು ತಮ್ಮ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ. ನಾನು ಮದುವೆ ಒಂದಕ್ಕೆ ಹೋಗಿದ್ದೆ. ಇದರ ವಿಶೇಷತೆ ಏನು ಎಂದು ನೀವು ಕೇಳಬಹುದು. ಯಾಕೆಂದರೆ ಇದರಲ್ಲಿ ಗಂಡು ಮತ್ತು ಹೆಣ್ಣು 30 ವರ್ಷಗಳ ಹಿಂದೆಯೇ ತೀರಿಕೊಂಡಿದ್ದಾರೆ. ಅವರ ಮದುವೆ ಈಗ ಮಾಡಲಾಯಿತು. ಪ್ರತಿವರ್ಷ ಆಷಾಢ ಮಾಸದಲ್ಲಿ ಇಲ್ಲಿ ಪ್ರೇತಗಳಿಗೆ ಮದುವೆ ಮಾಡಲಾಗುತ್ತಿದೆ. ಹಾಗೆಯೇ ಇಂದು ಕೂಡ ಇಬ್ಬರು ಅತೃಪ್ತ ಆತ್ಮಗಳಾಗಿ ತಿರುಗುತ್ತಿದ್ದಾರೆ ಎಂದು ಮದುವೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

Advertisement
Advertisement

ಸಣ್ಣ ವಯಸ್ಸಿನಲ್ಲೇ ಮೃತಪಟ್ಟವರು ಪ್ರೇತವಾಗಿ ತಿರುಗುತ್ತಾರೆ. ಮದುವೆ ವಯಸ್ಸಿಗೆ ಬಂದ ಪ್ರೇತ ಮನೆಯವರಿಗೆ ಕಾಟ ಕೊಡುತ್ತದೆ. ಆಗ ಮನೆಯವರು ಮಂತ್ರವಾದಿಗಳ ಬಳಿಗೆ ಹೋಗಿ ಸತ್ತ ಆತ್ಮಗಳ ಮದುವೆ ಮಾಡಿಸಿ ಶಾಂತಿ ಸಿಗುವಂತೆ ಮಾಡುತ್ತಾರೆ ಎಂದು ತಿಳಿಸಿದ್ದಾರೆ.

ಪ್ರೇತದ ಮದುವೆಗೂ ಗಂಡು ಹೆಣ್ಣು ಹುಡುಕಲಾಗುತ್ತದೆ. ಸಂಬಂಧ ನಿಗದಿಯಾದ ನಂತರ ಗೋತ್ರ, ನಕ್ಷತ್ರ ಹೊಂದಾಣಿಕೆ ಮಾಡಿ ಶಾಸ್ತ್ರ ಪ್ರಕಾರವಾಗಿ ಮದುವೆ ಮಾಡಿಸುತ್ತಾರೆ. ಒಂದು ವೇಲೆ ಜನನದ ವೇಳೆ ಮಗು ಮರಣ ಹೊಂದಿದರೆ, ಇದೇ ರೀತಿ ಜನನದ ಸಮಯದಲ್ಲಿ ಮರಣ ಹೊಂದಿದ ಮತ್ತೊಂದು ಮಗುವಿಗೆ ವಿವಾಹ ಮಾಡಲಾಗುತ್ತದೆ. ಆದರೆ ಈ ಮದುವೆಗೆ ಮಕ್ಕಳು ಮತ್ತು ಅವಿವಾಹಿತರಿಗೆ ಪ್ರವೇಶವಿರುವುದಿಲ್ಲ.

ಸಪ್ತಪದಿ ಸೇರಿದಂತೆ ಹಲವಾರು ಶಾಸ್ತ್ರಗಳನ್ನು ಜೀವಂತ ಇರುವವರಿಗೆ ಮಾಡುವಂತೆ, ಪ್ರೇತಗಳಿಗೂ ಮದುವೆ ಶಾಸ್ತ್ರವನ್ನು ಮಾಡಲಾಗುತ್ತದೆ. ಮದುವೆಯಲ್ಲಿ ವಧುವರ ಬದಲಾಗಿ ಭಾವಚಿತ್ರಗಳನ್ನು ಇಡಲಾಗುತ್ತದೆ. ಇಷ್ಟೇ ಅಲ್ಲದೇ ಪ್ರೇತಗಳ ಮದುವೆ ಸಮಾರಂಭದಲ್ಲಿ ಮೀನಿನ ಫ್ರೈ, ಚಿಕನ್ ಸುಕ್ಕ, ಕಡ್ಲೆ ಬಲ್ಯಾರ್, ಇಡ್ಲಿಯೊಂದಿಗೆ ಮಟನ್ ಗ್ರೇವಿ ಹೀಗೆ ಹಲವಾರು ವಿಧವಿಧವಾದ ಖಾದ್ಯಗಳನ್ನು ಮಾಡಿಸಲಾಗುತ್ತದೆ.

I reached a bit late and missed the procession. Marriage function already started. First groom brings the 'Dhare Saree' which should be worn by the bride. They also give enough time for the bride to get dressed! pic.twitter.com/KqHuKhmqnj

— AnnyArun (@anny_arun) July 28, 2022
Advertisement
Advertisement
Previous Post

ವೀರಕಂಭ: ರೋಟರಿ ಕ್ಲಬ್ ಬಂಟ್ವಾಳ ಟೌನ್ ವತಿಯಿಂದ ‘ವನಸಿರಿ’ ಹಾಗೂ ‘ಆರೋಗ್ಯ ಸಿರಿ’ ವಿಶೇಷ ಕಾರ್ಯಕ್ರಮ

Next Post

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಆರೋಪಿಗಳು ಪೊಲೀಸ್ ಕಸ್ಟಡಿಗೆ: ಗೌಪ್ಯ ಸ್ಥಳದಲ್ಲಿ ವಿಚಾರಣೆ..!!

OtherNews

ಮಂಗಳೂರು

ರೋಹನ್ ಕಾರ್ಪೋರೇಶನ್ ವತಿಯಿಂದ ಉದ್ಯೋಗಿಗಳು ಮತ್ತು ಕಾರ್ಮಿಕರಿಗಾಗಿ ಉಚಿತ ವೈದ್ಯಕೀಯ ಶಿಬಿರ…!!

August 6, 2025
ಪುತ್ತೂರು: ವೈದ್ಯೆ ಡಾ. ಕೀರ್ತನಾ ಜೋಶಿ ಆತ್ಮಹತ್ಯೆ.!!
Featured

ಪುತ್ತೂರು: ವೈದ್ಯೆ ಡಾ. ಕೀರ್ತನಾ ಜೋಶಿ ಆತ್ಮಹತ್ಯೆ.!!

August 6, 2025
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ಪುತ್ತೂರು: ತಲವಾರು ಪ್ರದರ್ಶನ ಘಟನೆಯ ಸುಳ್ಳು ಮಾಹಿತಿ ಪ್ರಸಾರ ಆರೋಪ – SDPI ಅಧ್ಯಕ್ಷನ ವಿರುದ್ಧ ಪ್ರಕರಣ..!!

August 6, 2025
ಪುತ್ತೂರು: ಮಾಜಿ ಶಾಸಕಿಯ ಗೌರವಾಧ್ಯಕ್ಷತೆಯಲ್ಲಿ ನಡೆಯುವ ‘ವರಮಹಾಲಕ್ಷ್ಮೀ’ ಪೂಜೆಗೆ ಈ ಬಾರಿ ಇಲ್ಲ ‘ದೇವಸ್ಥಾನದ’ ಅನ್ನಪ್ರಸಾದ..!!!
Featured

ಪುತ್ತೂರು: ಮಾಜಿ ಶಾಸಕಿಯ ಗೌರವಾಧ್ಯಕ್ಷತೆಯಲ್ಲಿ ನಡೆಯುವ ‘ವರಮಹಾಲಕ್ಷ್ಮೀ’ ಪೂಜೆಗೆ ಈ ಬಾರಿ ಇಲ್ಲ ‘ದೇವಸ್ಥಾನದ’ ಅನ್ನಪ್ರಸಾದ..!!!

August 6, 2025
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಸರ್ಕಾರಿ ಬಸ್ ಮೇಲೆ ಕಲ್ಲು ತೂರಾಟ ಪ್ರಕರಣ ದಾಖಲು..!!

August 6, 2025
ಮುಕ್ಕೂರು : ನೇಸರ ವಾರ್ಷಿಕ ಪ್ರಶಸ್ತಿ-2025 : ಸಮಾಜ ಸೇವಾ ವಿಭಾಗದಲ್ಲಿ ರಕ್ಷಿತ್ ಕುಮಾರ್ ಪೆರುವಾಜೆ ಆಯ್ಕೆ : ಆ.,27 ರಂದು ಮುಕ್ಕೂರು ಗಣೇಶೋತ್ಸವ ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ ..!!
ಪುತ್ತೂರು

ಮುಕ್ಕೂರು : ನೇಸರ ವಾರ್ಷಿಕ ಪ್ರಶಸ್ತಿ-2025 : ಸಮಾಜ ಸೇವಾ ವಿಭಾಗದಲ್ಲಿ ರಕ್ಷಿತ್ ಕುಮಾರ್ ಪೆರುವಾಜೆ ಆಯ್ಕೆ : ಆ.,27 ರಂದು ಮುಕ್ಕೂರು ಗಣೇಶೋತ್ಸವ ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ ..!!

August 5, 2025

Leave a Reply Cancel reply

Your email address will not be published. Required fields are marked *

Recent News

ರೋಹನ್ ಕಾರ್ಪೋರೇಶನ್ ವತಿಯಿಂದ ಉದ್ಯೋಗಿಗಳು ಮತ್ತು ಕಾರ್ಮಿಕರಿಗಾಗಿ ಉಚಿತ ವೈದ್ಯಕೀಯ ಶಿಬಿರ…!!

August 6, 2025
ಕಾರು ಮತ್ತು ಬೊಲೆರೋ ನಡುವೆ ಡಿಕ್ಕಿ..!

ಕಾರು ಮತ್ತು ಬೊಲೆರೋ ನಡುವೆ ಡಿಕ್ಕಿ..!

August 6, 2025
ಕಾಲ್ ಗರ್ಲ್ ಬೇಕೆಂದು ಲಿಂಕ್ ಕ್ಲಿಕ್ ಮಾಡಿ ಪೇಮೆಂಟ್ : ಲಕ್ಷಾಂತರ ರೂ. ಪಂಗನಾಮ..!!!

ಕಾಲ್ ಗರ್ಲ್ ಬೇಕೆಂದು ಲಿಂಕ್ ಕ್ಲಿಕ್ ಮಾಡಿ ಪೇಮೆಂಟ್ : ಲಕ್ಷಾಂತರ ರೂ. ಪಂಗನಾಮ..!!!

August 6, 2025
ಪುತ್ತೂರು: ವೈದ್ಯೆ ಡಾ. ಕೀರ್ತನಾ ಜೋಶಿ ಆತ್ಮಹತ್ಯೆ.!!

ಪುತ್ತೂರು: ವೈದ್ಯೆ ಡಾ. ಕೀರ್ತನಾ ಜೋಶಿ ಆತ್ಮಹತ್ಯೆ.!!

August 6, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page