Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!

    ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!

    ಭಾರೀ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ಶಾಲೆ, ಪಿಯು ಕಾಲೇಜು ಗಳಿಗೆ ನಾಳೆ(ಆ.08) ರಜೆ..!!

    ಭಾರೀ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ಶಾಲೆ, ಪಿಯು ಕಾಲೇಜು ಗಳಿಗೆ ನಾಳೆ(ಆ.08) ರಜೆ..!!

    ಪುತ್ತೂರಿನ ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಾಲಯಕ್ಕೆ ಸಿ.ಟಿ. ರವಿ ಭೇಟಿ..!

    ಪುತ್ತೂರಿನ ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಾಲಯಕ್ಕೆ ಸಿ.ಟಿ. ರವಿ ಭೇಟಿ..!

    ವಿಟ್ಲ: ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು..!!

    ವಿಟ್ಲ: ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು..!!

    ನೇಣು ಬಿಗಿದು ಯುವತಿ ಆತ್ಮಹತ್ಯೆ..!

    ನೇಣು ಬಿಗಿದು ಯುವತಿ ಆತ್ಮಹತ್ಯೆ..!

    ಬಂಟ್ವಾಳದಲ್ಲಿ ಭೀಕರ ಅಪಘಾತ: ಟಿಪ್ಪರ್ ಡಿಕ್ಕಿಗೆ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ..!!

    ಬಂಟ್ವಾಳದಲ್ಲಿ ಭೀಕರ ಅಪಘಾತ: ಟಿಪ್ಪರ್ ಡಿಕ್ಕಿಗೆ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!

    ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!

    ಭಾರೀ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ಶಾಲೆ, ಪಿಯು ಕಾಲೇಜು ಗಳಿಗೆ ನಾಳೆ(ಆ.08) ರಜೆ..!!

    ಭಾರೀ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ಶಾಲೆ, ಪಿಯು ಕಾಲೇಜು ಗಳಿಗೆ ನಾಳೆ(ಆ.08) ರಜೆ..!!

    ಪುತ್ತೂರಿನ ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಾಲಯಕ್ಕೆ ಸಿ.ಟಿ. ರವಿ ಭೇಟಿ..!

    ಪುತ್ತೂರಿನ ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಾಲಯಕ್ಕೆ ಸಿ.ಟಿ. ರವಿ ಭೇಟಿ..!

    ವಿಟ್ಲ: ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು..!!

    ವಿಟ್ಲ: ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು..!!

    ನೇಣು ಬಿಗಿದು ಯುವತಿ ಆತ್ಮಹತ್ಯೆ..!

    ನೇಣು ಬಿಗಿದು ಯುವತಿ ಆತ್ಮಹತ್ಯೆ..!

    ಬಂಟ್ವಾಳದಲ್ಲಿ ಭೀಕರ ಅಪಘಾತ: ಟಿಪ್ಪರ್ ಡಿಕ್ಕಿಗೆ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ..!!

    ಬಂಟ್ವಾಳದಲ್ಲಿ ಭೀಕರ ಅಪಘಾತ: ಟಿಪ್ಪರ್ ಡಿಕ್ಕಿಗೆ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ರಾಜಕೀಯ

ಕರ್ನಾಟಕದಲ್ಲಿ ಯೋಗಿ ಮಾದರಿ ಪ್ರಯೋಗದ ಯಜ್ಞ: ಎಲ್ಲರ ಬಾಯಲ್ಲೂ ಆದಿತ್ಯನಾಥ್ ಜಪ..!!

July 31, 2022
in ರಾಜಕೀಯ, ರಾಜ್ಯ, ರಾಷ್ಟ್ರೀಯ
0
ಉತ್ತರ ಪ್ರದೇಶದಲ್ಲಿ ಜಯಭೇರಿ ಭಾರಿಸಿದ ಬಿಜೆಪಿ: 37 ವರ್ಷಗಳ ಬಳಿಕ ದಾಖಲೆ ಬರೆದು 2ನೇ ಬಾರಿ ಸಿಎಂ ಗದ್ದುಗೆ ಏರಿದ ‘ಯೋಗಿ’..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಸದ್ಯ ರಾಜ್ಯದಲ್ಲಿ ಕೋಮು ಸಾಮರಸ್ಯಕ್ಕೆ ಬಿದ್ದ ಕೊಳ್ಳಿ
ಮತ್ತು ಹತ್ಯಾ ಸರಣಿಯಿಂದ ಯುಪಿ ಆಡಳಿತದ ಮಾಡೆಲ್ ರಿಂಗಣಿಸುತ್ತಿದೆ. ರಾಜ್ಯ ಕೇಸರಿ ಪಡೆಯಲ್ಲಿ ಎಲ್ಲೆಲ್ಲೂ ಯೋಗಿ ಜಪ ಶುರುವಾಗಿದೆ. ಸಿಎಂ ಅವರಿಂದ ಹಿಡಿದು ಕಾರ್ಯಕರ್ತನವರೆಗೂ ಬುಲ್ಡೋಜರ್ ಬಾಬಾ ಮಹಿಮೆಯ ಮಂತ್ರ ಪಠಣವಾಗಿದೆ. ಕರಾವಳಿ ಪ್ರದೇಶ ಪ್ರಕ್ಷುಬ್ಧತೆಗೆ ತಿರುಗಿದ್ದರಿಂದ ಬಿಜೆಪಿ ನಾಯಕರಿಗೆ ಆದಿತ್ಯನಾಥ್ ಕ್ರಮಗಳು, ಯುಪಿ ಮಾದರಿ ಬೇಡಿಕೆ ಹಬ್ಬಲು ಕಾರಣಕೊಡ್ತಿದೆ.

Advertisement
Advertisement
Advertisement

ಕರ್ನಾಟಕದಲ್ಲಿ ಯೋಗಿ ಮಾದರಿ ಪ್ರಯೋಗದ ಯಜ್ಞ..!!

ಯೋಗಿ ಆದಿತ್ಯನಾಥ್ ಉತ್ತರ ಪ್ರದೇಶದಲ್ಲಿ ಪ್ರಚಂಡ
ಬಹುಮತದಿಂದ ಕೇಸರಿ ಪತಾಕೆಯನ್ನ ಹಾರಿಸಿದ ಕೇಸರಿ
ಕಲಿ. ಉತ್ತರ ಪ್ರದೇಶದಲ್ಲಿ ಯೋಗಿ ನಡೆದಿದ್ದೆ ಹಾದಿ. ಆದ್ರೆ,
ಈ ಹಾದಿ ಆರಂಭದಲ್ಲಿ ಅಷ್ಟು ಸುಲಭದ್ದಾಗಿರಲಿಲ್ಲ. ಸದಾ
ಕೋಮು ದಳ್ಳುರಿಯನ್ನೇ ಉಸಿರಾಡ್ತಿದ್ದ ಇಲ್ಲಿನ ಬೀದಿಗಳಲ್ಲಿ
ಕಲ್ಲು ತೂರಾಟಗಳೇ ಸಾಮ್ರಾಜ್ಯ ಸ್ಥಾಪಿಸಿದ್ದವು. ಆದ್ರೆ, ಯೋಗಿ ಹೆಜ್ಜೆ ಇಟ್ಟ ಬಳಿಕ ಇಡೀ ವ್ಯವಸ್ಥೆಯೇ ಬದಲಾಗಿತ್ತು. ಗಾಠಿ ಹಿಡಿದ ರಟ್ಟೆಗಳಿಗೆ ಬಲಿಷ್ಠ ಶಕ್ತಿ ಬಂದಿತ್ತು. ಚಾಣಾಕ್ಯ ಹಾಕಿಕೊಟ್ಟ ಸಾಮ,ದಾನ ಭೇದ, ದಂಡ ನಾಲ್ಕು ಮಂತ್ರಗಳನ್ನ ಯೋಗಿ ಚಾಚೂ ತಪ್ಪದೇ ಪಾಲಿಸಿದ್ದರು. ಇದರಲ್ಲಿ ದಂಡಕ್ಕೆ ಹೆಚ್ಚಿನ ಆದ್ಯತೆ ನೀಡಿದ ಯೋಗಿ ಸರ್ಕಾರ, ರಾಜ್ಯದಲ್ಲಿನ ಸಂಘರ್ಷಗಳಿಗೆ ತಮ್ಮದೇ ಮಾದರಿಯನ್ನ ದೇಶದಲ್ಲಿ ಪರಿಚಯಿಸಿದ್ದರು. ಸದ್ಯ
ರಾಜ್ಯದಲ್ಲಿ ಘಟಿಸುತ್ತಿರುವ ಘಟನೆಗಳಿಗೆ ಅಂತ್ಯಗಾಣಿಸಲು
ಇದೇ ಮಾದರಿ ಅಳವಡಿಕೆಗೆ ಕೂಗೆದ್ದಿದೆ.

Advertisement

ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆಯ ಬಳಿಕ ಯೋಗಿ ಮಾದರಿ ಹೆಚ್ಚು ಪ್ರತಿಧ್ವನಿಸುತ್ತಿದೆ. ಪಕ್ಷದ ಕಾರ್ಯಕರ್ತರಷ್ಟೇ ಅಲ್ಲ, ಸಿಎಂ ಬೊಮ್ಮಾಯಿ ಕೂಡ ಈ ಮಾದರಿಯ ಅಗತ್ಯತೆ ಬಗ್ಗೆ ಮಾತನಾಡ್ತಿದ್ದಾರೆ. ಕೋಮು ಸಾಮರಸ್ಯಕ್ಕಾಗಿ ಅಗತ್ಯ ಬಿದ್ದರೆ, ಅಂತಹ ಪ್ರಸಂಗ ಬಂದರೆ ಯೋಗಿ ಮಾದರಿಯನ್ನು ರಾಜ್ಯಕ್ಕೆ ತರಲಾಗುವುದು ಅಂತ ಸಿಎಂ ಬೊಮ್ಮಾಯಿ ಕನವರಿಸಿದ್ದಾರೆ.

Advertisement

ಬೊಮ್ಮಾಯಿ ಸಂಪುಟದ ಸಹದ್ಯೋಗಿ ಅಶ್ವತ್ಥ ನಾರಾಯಣ್, ಯೋಗಿ ಸರ್ಕಾರಕ್ಕಿಂತಲೂ 5 ಹೆಜ್ಜೆ ಮುಂದೆ ಹೋಗಿ ಕ್ರಮ ಕೈಗೊಳ್ಳುತ್ತೇವೆ. ಜನರ ತಾಳ್ಮೆಯನ್ನು ಕೆಲ ಪ್ರಚೋದಕರು ಪರೀಕ್ಷೆ ಮಾಡ್ತಿದ್ದಾರೆ. ಇಂತಹ ದುಷ್ಕರ್ಮಿಗಳನ್ನು ಅಗತ್ಯ ಬಿದ್ದರೆ ಎನ್‌ಕೌಂಟರ್ ಮಾಡಲು ಸಿದ್ಧ. ಇಂತವರು ಕನಸಿನಲ್ಲಿಯೂ ಹತ್ಯೆ ಮಾಡಲು ಹಿಂಜರಿಯಬೇಕು ಅಂತ ಎಚ್ಚರಿಸಿದ್ದಾರೆ. ಒಟ್ಟಾರೆ, ಎಸ್.ಎಂ ಕೃಷ್ಣ ಹಾಕಿಕೊಟ್ಟ ಸಿಂಗಪುರ ಮಾದರಿ, ಕುಮಾರಸ್ವಾಮಿ ಹೇಳಿದ ಕಾಂಪಿಟ್ತ್ ಚೀನಾ, ಬಿಎಸ್. ವೈ ಹೇಳಿದ್ದ ಗುಜರಾತ್ ಮಾದರಿಗಳು ಸದ್ಯ ಪಕ್ಕಕ್ಕೆ ಸರಿದಿವೆ. ದೇಶದಲ್ಲಿ ಹಬ್ಬುತ್ತಿರುವ ಕೋಮು ಸಾಮರಸ್ಯ ಕದಡುವ ದುಷ್ಕರ್ಮಿಗಳಿಗೆ ಯೋಗಿ ಮಾದರಿ ಸದ್ದು ಮಾಡ್ತಿದೆ…

Previous Post

ಕುಕ್ಕಿನಡ್ಕ: ಶ್ರೀ ಸುಬ್ರಾಯ ದೇವಸ್ಥಾನದ ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

Next Post

ಪ್ರವೀಣ್ ನೆಟ್ಟಾರು ರವರ ಮನೆಗೆ ಸಚಿವ ಎಸ್. ಅಂಗಾರ ಹಾಗೂ ಹಿಂದೂ ಕಾರ್ಯಕರ್ತರ ಸಹಕಾರದಲ್ಲಿ ನೀರಿನ ವ್ಯವಸ್ಥೆ

OtherNews

ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ ಖಚಿತ ‘ಕಾರ್ಯಕರ್ತರ ಭಾವನೆಗೆ ಸ್ಪಂದಿಸಿ ನಿರ್ಧಾರ’ – ಪೋಸ್ಟರ್ ವೈರಲ್..!!
Featured

ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ ಖಚಿತ ‘ಕಾರ್ಯಕರ್ತರ ಭಾವನೆಗೆ ಸ್ಪಂದಿಸಿ ನಿರ್ಧಾರ’ – ಪೋಸ್ಟರ್ ವೈರಲ್..!!

July 12, 2026
ಪುತ್ತೂರು: ಗ್ರಾಮಾಂತರ ಯುವಮೋರ್ಚ ಪ್ರಧಾನ ಕಾರ್ಯದರ್ಶಿಯಾಗಿ ನಿತೀನ್ ಬೊಡ್ಡೊಣಿ ನೇಮಕ.!!
ರಾಜಕೀಯ

ಪುತ್ತೂರು: ಗ್ರಾಮಾಂತರ ಯುವಮೋರ್ಚ ಪ್ರಧಾನ ಕಾರ್ಯದರ್ಶಿಯಾಗಿ ನಿತೀನ್ ಬೊಡ್ಡೊಣಿ ನೇಮಕ.!!

July 7, 2026
ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್..!!
ರಾಜಕೀಯ

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್..!!

July 5, 2026
“ವಿಜಯೇಂದ್ರನನ್ನು ಕಿತ್ತು ಬಿಸಾಕಿ”: ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ ಆಡಿಯೋ..!!
ಬೆಂಗಳೂರು

“ವಿಜಯೇಂದ್ರನನ್ನು ಕಿತ್ತು ಬಿಸಾಕಿ”: ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ ಆಡಿಯೋ..!!

June 29, 2026
ನನಗೂ, ಡಿಕೆ ಶಿವಕುಮಾರ್​ಗೂ ರಾಜಕೀಯ, ವ್ಯವಾಹಾರಿಕ ಸಂಬಂಧ ಇಲ್ಲ: ಧರ್ಮಸ್ಥಳದಲ್ಲಿ ವಿಜಯೇಂದ್ರ ಸ್ಪಷ್ಟನೆ..!!
ಬೆಳ್ತಂಗಡಿ

ನನಗೂ, ಡಿಕೆ ಶಿವಕುಮಾರ್​ಗೂ ರಾಜಕೀಯ, ವ್ಯವಾಹಾರಿಕ ಸಂಬಂಧ ಇಲ್ಲ: ಧರ್ಮಸ್ಥಳದಲ್ಲಿ ವಿಜಯೇಂದ್ರ ಸ್ಪಷ್ಟನೆ..!!

June 26, 2026
ಆಣೆ – ಪ್ರಮಾಣಕ್ಕೆ ಬ್ರೇಕ್ ಬೆನ್ನಲ್ಲೇ ಧರ್ಮಸ್ಥಳಕ್ಕೆ ವಿಜಯೇಂದ್ರ..!!
ಬೆಂಗಳೂರು

ಆಣೆ – ಪ್ರಮಾಣಕ್ಕೆ ಬ್ರೇಕ್ ಬೆನ್ನಲ್ಲೇ ಧರ್ಮಸ್ಥಳಕ್ಕೆ ವಿಜಯೇಂದ್ರ..!!

June 25, 2026

Leave a Reply Cancel reply

Your email address will not be published. Required fields are marked *

Recent News

ರಸ್ತೆ ತಿರುವಿನಲ್ಲಿ ಲಾರಿ ನಿಲ್ಲಿಸಿ, ಕೀ ಸಮೇತ ಚಾಲಕ ಪರಾರಿ..!!

ರಸ್ತೆ ತಿರುವಿನಲ್ಲಿ ಲಾರಿ ನಿಲ್ಲಿಸಿ, ಕೀ ಸಮೇತ ಚಾಲಕ ಪರಾರಿ..!!

August 7, 2026
ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!

ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!

August 7, 2026
ಭಾರೀ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ಶಾಲೆ, ಪಿಯು ಕಾಲೇಜು ಗಳಿಗೆ ನಾಳೆ(ಆ.08) ರಜೆ..!!

ಭಾರೀ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ಶಾಲೆ, ಪಿಯು ಕಾಲೇಜು ಗಳಿಗೆ ನಾಳೆ(ಆ.08) ರಜೆ..!!

August 7, 2026
ಉಡುಪಿಯಲ್ಲಿ ಮತ್ತೊಂದು ಶೂಟೌಟ್‌; ಗುಂಡಿಕ್ಕಿ ವ್ಯಕ್ತಿಯ ಬರ್ಬರ ಹತ್ಯೆ..!

ಉಡುಪಿಯಲ್ಲಿ ಮತ್ತೊಂದು ಶೂಟೌಟ್‌; ಗುಂಡಿಕ್ಕಿ ವ್ಯಕ್ತಿಯ ಬರ್ಬರ ಹತ್ಯೆ..!

August 7, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.