ಪುತ್ತೂರು : ಬೆಳ್ಳಾರೆ ಯ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಮತ್ತೆ ಇಬ್ಬರನ್ನು ಬಂಧಿಸಿದ್ದಾರೆ.
ಬಂಧಿತರನ್ನು ಬೆಳ್ಳಾರೆ ಪಲ್ಲಿಮಜಲು ನಿವಾಸಿಗಳಾದ ಸದ್ದಾಂ (32) ಹಾರಿಸ್ (42) ಎಂದು ಗುರುತಿಸಲಾಗಿದೆ.
ಶಫೀಕ್ ಹಾಗೂ ಜಾಕಿರ್ ನನ್ನು ಮೊನ್ನೆ ಬಂಧಿಸಲಾಗಿತ್ತು ಹಾಗೂ ವಿಚಾರಣೆ ನಡೆಸಲಾಗುತ್ತಿದ್ದು ವಿಚಾರಣೆಯ ಮಾಹಿತಿ ಮೇರೆಗೆ ಪೊಲೀಸರು ಮತ್ತಿಬ್ಬರನ್ನು ಬಂಧಿಸಿದ್ದಾರೆ.