Zoomin Tv
  • Home
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪ್ರವೀಣ್ ನೆಟ್ಟಾರು ಹತ್ಯೆಗೈದ ಆರೋಪಿಗಳ ಬಂಧನ: ಕುಟುಂಬಸ್ಥರು ಹೇಳಿದ್ದೇನು..!!??

    ಪ್ರವೀಣ್ ನೆಟ್ಟಾರು ಹತ್ಯೆಗೈದ ಆರೋಪಿಗಳ ಬಂಧನ: ಕುಟುಂಬಸ್ಥರು ಹೇಳಿದ್ದೇನು..!!??

    ಪ್ರವೀಣ್ ಹತ್ಯೆಗೈದ ಹಂತಕರ ಬಂಧನ:  ತಲೆ ಮರೆಸಿಕೊಂಡಿದ್ದ ಶಿಹಾಬ್‌, ರಿಯಾಝ್, ಬಶೀರ್ ನನ್ನು ಹೆಡೆಮುರಿ ಕಟ್ಟಿದ ಪೊಲೀಸರು..!!

    ಪ್ರವೀಣ್ ಹತ್ಯೆಗೈದ ಹಂತಕರ ಬಂಧನ: ತಲೆ ಮರೆಸಿಕೊಂಡಿದ್ದ ಶಿಹಾಬ್‌, ರಿಯಾಝ್, ಬಶೀರ್ ನನ್ನು ಹೆಡೆಮುರಿ ಕಟ್ಟಿದ ಪೊಲೀಸರು..!!

    ಕಡಬ: ಎರಡು ನಕಲಿ ನಂಬರ್ ಪ್ಲೇಟ್ ಗಳನ್ನು ಹೊಂದಿರುವ ಓಮ್ನಿ ಕಾರು ಪತ್ತೆ: ಪೊಲೀಸರಿಂದ ಕಾರಿಗೆ ಲಾಕ್: ಮಾಲಕರ ಪತ್ತೆಗಾಗಿ ಕಾರ್ಯಾಚರಣೆ

    ಕಡಬ: ಎರಡು ನಕಲಿ ನಂಬರ್ ಪ್ಲೇಟ್ ಗಳನ್ನು ಹೊಂದಿರುವ ಓಮ್ನಿ ಕಾರು ಪತ್ತೆ: ಪೊಲೀಸರಿಂದ ಕಾರಿಗೆ ಲಾಕ್: ಮಾಲಕರ ಪತ್ತೆಗಾಗಿ ಕಾರ್ಯಾಚರಣೆ

    ಮಂಗಳೂರು: ಚಪ್ಪಲಿಯಲ್ಲಿ ಮರೆಮಾಚಿ ಅಕ್ರಮ ಚಿನ್ನ ಸಾಗಾಟ: 17 ಲಕ್ಷ ರೂ. ಮೌಲ್ಯದ ಚಿನ್ನ ವಶ

    ಮಂಗಳೂರು: ಚಪ್ಪಲಿಯಲ್ಲಿ ಮರೆಮಾಚಿ ಅಕ್ರಮ ಚಿನ್ನ ಸಾಗಾಟ: 17 ಲಕ್ಷ ರೂ. ಮೌಲ್ಯದ ಚಿನ್ನ ವಶ

    ಕುಡ್ತಮುಗೇರು ಅಂಗನವಾಡಿ ಕೇಂದ್ರಕ್ಕೆ ಕರ್ಣಾಟಕ ಬ್ಯಾಂಕ್ ನಿಂದ ಕಟ್ಟಡ ಕೊಡುಗೆ : ಕೊಳ್ನಾಡು ಗ್ರಾ.ಪಂ. ಅಧ್ಯಕ್ಷರಿಂದ ಉದ್ಘಾಟನೆ

    ಕುಡ್ತಮುಗೇರು ಅಂಗನವಾಡಿ ಕೇಂದ್ರಕ್ಕೆ ಕರ್ಣಾಟಕ ಬ್ಯಾಂಕ್ ನಿಂದ ಕಟ್ಟಡ ಕೊಡುಗೆ : ಕೊಳ್ನಾಡು ಗ್ರಾ.ಪಂ. ಅಧ್ಯಕ್ಷರಿಂದ ಉದ್ಘಾಟನೆ

    ಉಪ್ಪಿನಂಗಡಿ ಗೃಹರಕ್ಷಕದಳ ವತಿಯಿಂದ ‘ಹರ್ ಘರ್ ತಿರಂಗಾ’ ಅಭಿಯಾನ

    ಉಪ್ಪಿನಂಗಡಿ ಗೃಹರಕ್ಷಕದಳ ವತಿಯಿಂದ ‘ಹರ್ ಘರ್ ತಿರಂಗಾ’ ಅಭಿಯಾನ

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • Home
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪ್ರವೀಣ್ ನೆಟ್ಟಾರು ಹತ್ಯೆಗೈದ ಆರೋಪಿಗಳ ಬಂಧನ: ಕುಟುಂಬಸ್ಥರು ಹೇಳಿದ್ದೇನು..!!??

    ಪ್ರವೀಣ್ ನೆಟ್ಟಾರು ಹತ್ಯೆಗೈದ ಆರೋಪಿಗಳ ಬಂಧನ: ಕುಟುಂಬಸ್ಥರು ಹೇಳಿದ್ದೇನು..!!??

    ಪ್ರವೀಣ್ ಹತ್ಯೆಗೈದ ಹಂತಕರ ಬಂಧನ:  ತಲೆ ಮರೆಸಿಕೊಂಡಿದ್ದ ಶಿಹಾಬ್‌, ರಿಯಾಝ್, ಬಶೀರ್ ನನ್ನು ಹೆಡೆಮುರಿ ಕಟ್ಟಿದ ಪೊಲೀಸರು..!!

    ಪ್ರವೀಣ್ ಹತ್ಯೆಗೈದ ಹಂತಕರ ಬಂಧನ: ತಲೆ ಮರೆಸಿಕೊಂಡಿದ್ದ ಶಿಹಾಬ್‌, ರಿಯಾಝ್, ಬಶೀರ್ ನನ್ನು ಹೆಡೆಮುರಿ ಕಟ್ಟಿದ ಪೊಲೀಸರು..!!

    ಕಡಬ: ಎರಡು ನಕಲಿ ನಂಬರ್ ಪ್ಲೇಟ್ ಗಳನ್ನು ಹೊಂದಿರುವ ಓಮ್ನಿ ಕಾರು ಪತ್ತೆ: ಪೊಲೀಸರಿಂದ ಕಾರಿಗೆ ಲಾಕ್: ಮಾಲಕರ ಪತ್ತೆಗಾಗಿ ಕಾರ್ಯಾಚರಣೆ

    ಕಡಬ: ಎರಡು ನಕಲಿ ನಂಬರ್ ಪ್ಲೇಟ್ ಗಳನ್ನು ಹೊಂದಿರುವ ಓಮ್ನಿ ಕಾರು ಪತ್ತೆ: ಪೊಲೀಸರಿಂದ ಕಾರಿಗೆ ಲಾಕ್: ಮಾಲಕರ ಪತ್ತೆಗಾಗಿ ಕಾರ್ಯಾಚರಣೆ

    ಮಂಗಳೂರು: ಚಪ್ಪಲಿಯಲ್ಲಿ ಮರೆಮಾಚಿ ಅಕ್ರಮ ಚಿನ್ನ ಸಾಗಾಟ: 17 ಲಕ್ಷ ರೂ. ಮೌಲ್ಯದ ಚಿನ್ನ ವಶ

    ಮಂಗಳೂರು: ಚಪ್ಪಲಿಯಲ್ಲಿ ಮರೆಮಾಚಿ ಅಕ್ರಮ ಚಿನ್ನ ಸಾಗಾಟ: 17 ಲಕ್ಷ ರೂ. ಮೌಲ್ಯದ ಚಿನ್ನ ವಶ

    ಕುಡ್ತಮುಗೇರು ಅಂಗನವಾಡಿ ಕೇಂದ್ರಕ್ಕೆ ಕರ್ಣಾಟಕ ಬ್ಯಾಂಕ್ ನಿಂದ ಕಟ್ಟಡ ಕೊಡುಗೆ : ಕೊಳ್ನಾಡು ಗ್ರಾ.ಪಂ. ಅಧ್ಯಕ್ಷರಿಂದ ಉದ್ಘಾಟನೆ

    ಕುಡ್ತಮುಗೇರು ಅಂಗನವಾಡಿ ಕೇಂದ್ರಕ್ಕೆ ಕರ್ಣಾಟಕ ಬ್ಯಾಂಕ್ ನಿಂದ ಕಟ್ಟಡ ಕೊಡುಗೆ : ಕೊಳ್ನಾಡು ಗ್ರಾ.ಪಂ. ಅಧ್ಯಕ್ಷರಿಂದ ಉದ್ಘಾಟನೆ

    ಉಪ್ಪಿನಂಗಡಿ ಗೃಹರಕ್ಷಕದಳ ವತಿಯಿಂದ ‘ಹರ್ ಘರ್ ತಿರಂಗಾ’ ಅಭಿಯಾನ

    ಉಪ್ಪಿನಂಗಡಿ ಗೃಹರಕ್ಷಕದಳ ವತಿಯಿಂದ ‘ಹರ್ ಘರ್ ತಿರಂಗಾ’ ಅಭಿಯಾನ

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home Featured

ಫಾಸಿಲ್ ಹತ್ಯೆ : ಬಂಧಿತ ಆರೋಪಿಗಳ ಹಿನ್ನಲೆ : ಕೃತ್ಯದಲ್ಲಿ ಭಾಗಿಯಾದ ರೀತಿ ಹೇಗೆ..!?? ಪ್ರೀತಿ – ಪ್ರೇಮ, ಆಂತರಿಕ ಘರ್ಷಣೆ, ರಾಂಗ್ ಟಾರ್ಗೆಟ್ ಎಂಬಿತ್ಯಾದಿ ಗಾಳಿ ಸುದ್ದಿ :ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್..!!!

August 3, 2022
in Featured, ಕ್ರೈಮ್, ನ್ಯೂಸ್, ಪುತ್ತೂರು, ಬಂಟ್ವಾಳ, ಮಂಗಳೂರು
0
ಫಾಸಿಲ್ ಹತ್ಯೆ : ಬಂಧಿತ ಆರೋಪಿಗಳ ಹಿನ್ನಲೆ : ಕೃತ್ಯದಲ್ಲಿ ಭಾಗಿಯಾದ ರೀತಿ ಹೇಗೆ..!?? ಪ್ರೀತಿ – ಪ್ರೇಮ, ಆಂತರಿಕ ಘರ್ಷಣೆ, ರಾಂಗ್ ಟಾರ್ಗೆಟ್ ಎಂಬಿತ್ಯಾದಿ ಗಾಳಿ ಸುದ್ದಿ :ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್..!!!
Share on WhatsAppShare on FacebookShare on Twitter

ಮಂಗಳೂರು: ಫಾಜಿಲ್​ ಹತ್ಯೆ ಪ್ರಕರಣದಲ್ಲಿ ಬಂಧನವಾಗಿದ್ದ ಅಜಿತ್​ ಡಿಸೋಜಾ ನೀಡಿದ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 6 ಮಂದಿ ಆರೋಪಿಗಳನ್ನು ಇಂದು ಬೆಳಗ್ಗೆ ಬಂಧನ ಮಾಡಿದ್ದಾರೆ. ಸಂಜೆ ವೇಳೆಗೆ ಆರೋಪಿಗಳನ್ನು ಕೋರ್ಟ್​​ಗೆ ಹಾಜರು ಪಡಿಸಿ, 14 ದಿನಗಳ ಕಾಲ ಪೊಲೀಸ್​ ವಶಕ್ಕೆ ನೀಡಲು ಮನವಿ ಮಾಡೋದಾಗಿ ಕಮಿಷನರ್ ಶಶಿ ಕುಮಾರ್ ಮಾಹಿತಿ ನೀಡಿದ್ದಾರೆ. ಈ ನಡುವೆ ಆರೋಪಿಗಳ ಬಂಧನ ಕುರಿತು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಕಮಿಷನರ್, 6 ಮಂದಿಯ ಹಿನ್ನೆಲೆಯನ್ನು ಬಿಚ್ಚಿಟ್ಟಿದ್ದಾರೆ.

Advertisement
Advertisement
Advertisement
Advertisement
Advertisement

ಕೊಲೆ ಪ್ರಕರಣದಲ್ಲಿ ಸದ್ಯ ಸುಹಾಸ್ ಶೆಟ್ಟಿ (29), ಮೋಹನ್ (26), ಗಿರಿಧರ್ (23), ಅಭಿಷೇಕ್ (21), ಧೀಕ್ಷಿತ್ (21), ಶ್ರೀನಿವಾಸ್ (23) ಎಂಬ ಆರೋಪಿಗಳನ್ನು ಪೊಲೀಸರು ಬಂಧನ ಮಾಡಿದ್ದು, ಬಂಧಿತರೆಲ್ಲರ ವಿರುದ್ಧ ಅನೇಕ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದು, ರೌಡಿ ಶೀಟರ್​ಗಳನ್ನು ತೆರೆಯಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

Advertisement
Advertisement

ಆರೋಪಿಗಳ ಹಿನ್ನಲೆ:

Advertisement

ಸುಹಾಸ್ ಶೆಟ್ಟಿ – 29 ವರ್ಷದ ಆರೋಪಿ ಸುಹಾಸ್​ ಮಂಗಳೂರಿನ ಬಜ್ಪೆಯ ಕೊಂಚಾರುವಿನ ಬಜ್ಪೆ ಚೆಕ್ ಪೋಸ್ಟ್​ನಲ್ಲಿ ವಾಸಿಸುತ್ತಿದ್ದು, ಆತನ ಮೇಲೆ ಗಲಾಟೆ, ಹಲ್ಲೆ, ಬೆದರಿಕೆ ಆರೋಪಗಳ ಹಿನ್ನೆಲೆಯಲ್ಲಿ ಬಜ್ಪೆಯಲ್ಲಿ 4, ಬೆಳ್ತಂಗಡಿ ಯಲ್ಲಿ ಒಂದು ಪ್ರಕರಣ ದಾಖಲಾಗಿದೆ.

ಮೋಹನ್ ಅಲಿಯಾಸ್ ಮೋಹನ್ ಸಿಂಗ್ – 26 ವರ್ಷದ ಆರೋಪಿ ಮೋಹನ್ ಮಂಗಳೂರಿನ ಕುಳಾಯಿಯ ಕಾವಿನ ಕಲ್ಲು 2ನೇ ಅಡ್ಡ ರಸ್ತೆಯಲ್ಲಿ ವಾಸಿಸುತ್ತಿದ್ದಾನೆ. ಆತನ ವಿರುದ್ಧ ಹಲ್ಲೆ, ಗಲಾಟೆ, ಬೆದರಿಕೆ ಆರೋಪಗಳ ಹಿನ್ನೆಲೆಯಲ್ಲಿ ಸುರತ್ಕಲ್​​​ ಹಾಗೂ ಕಾವುರು ಠಾಣೆಯಲ್ಲಿ ತಲಾ ಒಂದು ಪ್ರಕರಣ ದಾಖಲಾಗಿದೆ.

ಗಿರಿಧರ– 23 ವರ್ಷದ ಆರೋಪಿ ಗಿರಿಧರ ಮಂಗಳೂರಿನ ಸುರತ್ಕಲ್​​ನ ವಿದ್ಯಾನಗರ ಕುಳಾಯಿ ನಿವಾಸಿಯಾಗಿದ್ದು, ಈತನ ವಿರುದ್ಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಹಲ್ಲೆ, ಗಲಾಟೆ, ಬೆದರಿಕೆ ಸಂಬಂಧ 2 ಪ್ರಕರಣಗಳು ದಾಖಲಾಗಿದೆ.

ಅಭಿಷೇಕ್– 21 ವರ್ಷ ವರ್ಷದ ಆರೋಪಿ ಅಭಿಷೇಕ್ ಮಂಗಳೂರಿನ ಸುರತ್ಕಲ್​​ನ ಕಾಟಿಪಳ್ಳ 3ನೇ ಬ್ಲಾಕ್ ನಿವಾಸಿಯಾಗಿದ್ದು, ಈತನ ವಿರುದ್ಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಹಲ್ಲೆ, ಗಲಾಟೆ, ಬೆದರಿಕೆ ಸಂಬಂಧ 2 ಪ್ರಕರಣಗಳು ದಾಖಲಾಗಿದೆ.

ಶ್ರೀನಿವಾಸ-23 ವರ್ಷದ ಆರೋಪಿ ಶ್ರೀನಿವಾಸ ಮಂಗಳೂರಿನ ಸುರತ್ಕಲ್​​ನ ಕಾಟಿಪಳ್ಳ 3ನೇ ಬ್ಲಾಕ್ ನಿವಾಸಿಯಾಗಿದ್ದು, ಈತನ ವಿರುದ್ಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ 3, ಉರ್ವ ಪೊಲೀಸ್​ ಠಾಣೆಯಲ್ಲಿ 1 ಪ್ರಕರಣ ದಾಖಲಾಗಿದೆ.

ದೀಕ್ಷಿತ್– 21 ವರ್ಷದ ಆರೋಪಿ ದೀಕ್ಷಿತ್ ಮಂಗಳೂರಿನ ಸುರತ್ಕಲ್​​ನ ಕಾವಳ 2ನೇ ಬ್ಲಾಕ್ ನಿವಾಸಿಯಾಗಿದ್ದು, ಈತನ ವಿರುದ್ಧ ಸುರತ್ಕಲ್, ಮಂಪೂರ್ವ, ಕಾವೂರು ಪೊಲೀಸ್​ ಠಾಣೆಗಳಲ್ಲಿ ತಲಾ ಒಂದು ಪ್ರಕರಣ ದಾಖಲಾಗಿದೆ.

ತಂಡಗಳಾಗಿ ಕಾರ್ಯಚರಣೆ:ಡಿಸಿಪಿ ಅಂಶು ಕುಮಾರ್ ನೇತೃತ್ವದಲ್ಲಿ ಕ್ರೈಂ ಡಿಸಿಪಿ ದಿನೇಶ್ ಕುಮಾರ್, ನಾರ್ತ್ ಎಸಿಪಿ ಮಹೇಶ್ ಕುಮಾರ್ ಅವರ ಉಪವಿಭಾಗದ ಅಧಿಕಾರಿಗಳು, ಸಿಸಿಬಿ ಯ ಮಹೇಶ್ ಪ್ರಸಾದ್ ಮತ್ತು ಸಿಬ್ಬಂದಿಗಳು ನಿರಂತರ ಹಲವು ತಂಡಗಳಾಗಿ ಕಾರ್ಯಚರಣೆ ನಡೆಸಲಾಗಿ ಆರೋಪಿಗಳನ್ನು ಬಂಧಿಸಲಾಗಿದೆ.

ಹತ್ಯೆ ಸಂಚು ರೂಪಿಸಿದ್ದ ಸುಹಾಸ್ ಶೆಟ್ಟಿ : ಈ ತಂಡದ ಆರೋಪಿಗಳು ಒಬ್ಬರಿಗೊಬ್ಬರು ಪರಿಚಯಸ್ಥರಲ್ಲ, ಕೃತ್ಯಕ್ಕೆ ಸುಹಾಸ್ ಶೆಟ್ಟಿ ಮೊದಲು ಆರೋಪಿ ಅಭಿಷೇಕ್ ಜೊತೆ ಸೇರಿ ಜುಲೈ 26 ರಂದು ಯೋಜನೆ ರೂಪಿಸಿದ್ದು ಒಬ್ಬೊಬ್ಬರಾಗಿ ಸೇರಿಕೊಂಡು ತಂಡವಾಗಿ ಕೆಲಸ ಮಾಡಿದ್ದಾರೆ. ಯಾರನ್ನಾದರೂ ಹೊಡೆಯಬೇಕು ಎಂದು ಯೋಜಿಸಿ, ಹತ್ಯೆಗಾಗಿ ಮೊದಲು 6-7 ಮಂದಿಯನ್ನು ಟಾರ್ಗೆಟ್ ಮಾಡಿ ಅಂತಿಮವಾಗಿ ಫಾಝಿಲ್ ನನ್ನು ಗುರಿಯಾಗಿಸಿದ್ದಾರೆ. 27 ನೇ ತಾರೀಕಿಗೆ ಸುಹಾಸ್ ಶೆಟ್ಟಿ ಸುರತ್ಕಲ್ ಹೋಟೆಲ್ ಗೆ ಹೋಗಿ ಗಿರಿಧರ್ ನನ್ನು ಅಲ್ಲಿಗೆ ಕರಿಸಿಕೊಳ್ಳುತ್ತಾರೆ. ಕಾರ್ ಬೇಕು ವೆಪನ್ ನನ್ನ ಬಳಿ ಇದೆ ಸ್ವಲ್ಪ ಹುಡುಗರು ಬೇಕು ಅಂತ ಚರ್ಚೆ ಮಾಡ್ತಾರೆ.ಅಲ್ಲಿಗೆ ಮೋಹನ್ ಕೂಡ ಇವರ ಜೊತೆ ಸೇರಿಕೊಳ್ಳುತ್ತಾನೆ. ನಂತರ ಮೋಹನ್ ತನ್ನ ಪರಿಚಯದ ಅಜಿತ್ ಕ್ರಾಸ್ತಾ ಬಳಿ ಗಿರಿಧರ್ ಜೊತೆ ಬಂದು ಕಾರ್ ಪಡೆಯುತ್ತಾರೆ. ಈ ವೇಳೆ ಹೋಟೆಲೊಂದರಲ್ಲಿ ಚರ್ಚೆ ನಡೆಸಿದ್ದು ಆರೋಪಿ ಮೋಹನ್ ತನ್ನ ಮತ್ತಿಬ್ಬರು ಸ್ನೇಹಿತರಿಗೆ ಯೋಜನೆಗೆ ಸೇರಲು ಕರೆ ಮಾಡಿ ಆಹ್ವಾನ ನೀಡಿದ್ದಾನೆ.

ಕಾರಿಗೆ ಬಾಡಿಗೆ ನಿಗದಿ: ಆರೋಪಿ ಮೋಹನ್ ಜು.27 ರಂದು ತಮ್ಮ ಪರಿಚಯಸ್ಥ ಅಜಿತ್ ಕ್ರಾಸ್ತಾ ಎಂಬಾತನ ಬಳಿ, “ಮಹತ್ವದ ಕೆಲಸವೊಂದಿದೆ” ಎಂದು 15000 ರೂ ಬಾಡಿಗೆ ನಿಗದಿ ಮಾಡಿ ಒಂದು ಸಾವಿರ ಅಡ್ವಾನ್ಸ್ ನೀಡಿ ಕಾರು ಪಡೆದು ಕೃತ್ಯಕ್ಕೆ ಬಳಸಿಕೊಂಡಿದ್ದಾರೆ. ಹೀಗಾಗಿ ಅಜಿತ್ ಕ್ರಾಸ್ತಾಗೂ ಘಟನೆಯ ಬಗ್ಗೆ ಅಸ್ಪಷ್ಟವಾದ ಮಾಹಿತಿ ಇತ್ತು.

ಹತ್ಯೆಗೂ ಮುನ್ನ ದೇವಾಲಯ ಭೇಟಿ :ಜು.27 ರಂದು ಸುಹಾಸ್ ಶೆಟ್ಟಿ ಕಾವೂರಿನಲ್ಲಿ ಸ್ನೇಹಿತರ ಮನೆಯಲ್ಲಿ ತಂಗಿದ್ದು, ಜುಲೈ 28 ರಂದು ಮುಂಜಾನೆ ಕಾರಿನಲ್ಲಿ ಕಾರಿಂಜೇಶ್ವರ ದೇವಸ್ಥಾನಕ್ಕೆ ತೆರಳಿದ್ದಾನೆ. ಬಳಿಕ ಸುಹಾಸ್ ಶೆಟ್ಟಿ ಸೇರಿದಂತೆ ಪ್ರಕರಣದ ಇತರ ಕೆಲವು ಆರೋಪಿಗಳ ಕೋರ್ಟ್ ಇರುವ ಕಾರಣ ಕೋರ್ಟ್ ಗೆ ಬರುತ್ತಾರೆ. ಕೋರ್ಟ್ ಗೆ ಹಾಜರಾದ ಬಳಿಕ ಸುಹಾಸ್ ಶೆಟ್ಟಿ ,ಅಭಿಷೇಕ್ , ಶ್ರೀನಿವಾಸ್ ಚರ್ಚೆ ನಡೆಸಿ ಟಾರ್ಗೆಟ್ ಗುರುತಿಸಿ ಮಂಕಿ ಕ್ಯಾಪ್ ಬೇಕು ಎಂದು ಮಂಕಿ ಕ್ಯಾಪ್ ಅರೇಂಜ್ ಮಾಡ್ತಾರೆ. ಬಳಿಕ ಎಲ್ಲರೂ ಕಿನ್ನಿಗೋಳಿ ಬಳಿಯ ಬಾರಿನಲ್ಲಿ ಊಟ ಮಾಡಿ ಫಾಸಿಲ್ ಹತ್ಯೆಗೆ ಹೊರಡುತ್ತಾರೆ.

ಯೋಜಿತ ಸಂಚು:ಫಾಝಿಲ್ ಹತ್ಯೆಯಲ್ಲಿ ಪ್ರೀತಿ – ಪ್ರೇಮ, ಆಂತರಿಕ ಘರ್ಷಣೆ, ರಾಂಗ್ ಟಾರ್ಗೆಟ್ ಎಂಬಿತ್ಯಾದಿ ವಿಚಾರವಾಗಿ ಗಾಳಿ ಸುದ್ದಿ ಹಬ್ಬಿದ್ದು, ಇದೆಲ್ಲವನ್ನೂ ತಳ್ಳಿ ಹಾಕಿದ ಪೊಲೀಸ್ ಆಯುಕ್ತರು,
ಹಂತಕರ ಅಂತಿಮ ಟಾರ್ಗೆಟ್ ಫಾಝಿಲ್ ಆಗಿದ್ದು, ಆತನ ಚಲನವಲನಗಳ ಮೇಲೆ ಕಣ್ಣಿಟ್ಟಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.ಸುರತ್ಕಲ್ ನಲ್ಲಿ ಸಂಜೆಗತ್ತಲು ಆವರಿಸುತ್ತಿದ್ದಂತೆ ಚಲನವಲವನ್ನು ಫಾಲೋ ಮಾಡಿ ಹಂತಕರು ಏಕಾಏಕಿ ಮುಗಿಬಿದ್ದಿದ್ದಾರೆ. ಸುಹಾಸ್, ಮೋಹನ್, ಅಭಿಷೇಕ್ ಹಲ್ಲೆ ಮಾಡಿದ್ದು, ಈ ಪೈಕಿ ಗಿರಿಧರ್ ಡೈವಿಂಗ್ ಸೀಟಿನಲ್ಲಿದ್ದ. ದೀಕ್ಷಿತ್ ಕಾರಿನಲ್ಲಿದ್ದ.ಶ್ರೀನಿವಾಸ್ ಕವರಿಂಗ್ ಮಾಡುತ್ತಿದ್ದ.ಹತ್ಯೆಯ ನಂತರ 6 ಆರೋಪಿಗಳು ಪಲಿಮಾರು ಕಡೆಗೆ ಪರಾರಿಯಾಗಿದ್ದಾರೆ.ಬಳಿಕ ಕಾರನ್ನು ಕಾರ್ಕಳದ ಇನ್ನಾ ಗ್ರಾಮದಲ್ಲಿ ಬಿಟ್ಟು ಅಲ್ಲಿಂದ ಶ್ರೀನಿವಾಸ್ ತನ್ನ ಸ್ನೇಹಿತನಿಗೆ ಕರೆ ಮಾಡಿ ಬೇರೆ ಕಾರ್ ತರಿಸಿ ಅಲ್ಲಿಂದ ಬೇರೆ ಬೇರೆ ಕಡೆ ಚಲಿಸಲು ಯತ್ನಿಸಿದರು ಅದು ವಿಫಲವಾಗುತ್ತದೆ.ಬಳಿಕ ಇಂದು ಬೆಳಿಗ್ಗೆ ಇನ್ನರ್ ರೋಡ್ ಬಳಸಿ ಮೂಡುಬಿದ್ರೆ ಕಾರ್ಕಳ ರಸ್ತೆ ಮೂಲಕ ಉದ್ಯಾವರ ಬಳಿ ತಲುಪಿದಾಗ ಬೆಳಗ್ಗೆ 5.30 ಗೆ ಸಿಸಿಬಿ ಹಾಗೂ ನಾರ್ತ್ ಎಸಿಪಿ ಅವರ ತಂಡಕ್ಕೆ ಸಿಕ್ಕಿ ಬಿದ್ದಿದ್ದಾರೆ.

14 ದಿನಗಳ ಕಸ್ಟಡಿಗೆ ಕೋರಿದ ಪೊಲೀಸರು:ಫಾಝಿಲ್‌ನನ್ನು ಹತ್ಯೆಗೈದ ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 14 ದಿನಗಳ ಪೊಲೀಸ್ ಕಸ್ಟಡಿಗೆ ಕೋರಲಾಗಿದೆ. ಮುಂದೆ ಪೊಲೀಸ್ ಕಸ್ಟಡಿಗೆ ದೊರೆತ ಬಳಿಕ ಆರೋಪಿಗಳ ವಿಚಾರಣೆಯ ನಂತರ ಫಾಝಿಲ್‌ನನ್ನು ಏಕೆ ಟಾರ್ಗೆಟ್ ಮಾಡಲಾಗಿದೆ ಆರೋಪಿಗಳು ಯಾರ ಜೊತೆ ಮತ್ತು ಯಾವ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದರು ಎಂಬುದು ತಿಳಿದು ಬರಲಿದೆ ಎಂದು ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ.

ವಿಡಿಯೋ ನೋಡಿ

Advertisement
Previous Post

ಕರ್ನಾಟಕ ರಾಜ್ಯ ದೈಹಿಕ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರಾಗಿ ವಿಟ್ಲದ ಲಿಲ್ಲಿ ಪಾಯಸ್ ಆಯ್ಕೆ.!

Next Post

ವಿಟ್ಲ: ಕೇಪು ನಿವಾಸಿ ಜಯಲಕ್ಷ್ಮಿ ಆತ್ಮಹತ್ಯೆಗೆ ಶರಣು..!!!

OtherNews

ಪ್ರವೀಣ್ ನೆಟ್ಟಾರು ಹತ್ಯೆಗೈದ ಆರೋಪಿಗಳ ಬಂಧನ: ಕುಟುಂಬಸ್ಥರು ಹೇಳಿದ್ದೇನು..!!??
ಪುತ್ತೂರು

ಪ್ರವೀಣ್ ನೆಟ್ಟಾರು ಹತ್ಯೆಗೈದ ಆರೋಪಿಗಳ ಬಂಧನ: ಕುಟುಂಬಸ್ಥರು ಹೇಳಿದ್ದೇನು..!!??

August 11, 2022
ಪ್ರವೀಣ್ ಹತ್ಯೆಗೈದ ಹಂತಕರ ಬಂಧನ:  ತಲೆ ಮರೆಸಿಕೊಂಡಿದ್ದ ಶಿಹಾಬ್‌, ರಿಯಾಝ್, ಬಶೀರ್ ನನ್ನು ಹೆಡೆಮುರಿ ಕಟ್ಟಿದ ಪೊಲೀಸರು..!!
Featured

ಪ್ರವೀಣ್ ಹತ್ಯೆಗೈದ ಹಂತಕರ ಬಂಧನ: ತಲೆ ಮರೆಸಿಕೊಂಡಿದ್ದ ಶಿಹಾಬ್‌, ರಿಯಾಝ್, ಬಶೀರ್ ನನ್ನು ಹೆಡೆಮುರಿ ಕಟ್ಟಿದ ಪೊಲೀಸರು..!!

August 11, 2022
ಕಡಬ: ಎರಡು ನಕಲಿ ನಂಬರ್ ಪ್ಲೇಟ್ ಗಳನ್ನು ಹೊಂದಿರುವ ಓಮ್ನಿ ಕಾರು ಪತ್ತೆ: ಪೊಲೀಸರಿಂದ ಕಾರಿಗೆ ಲಾಕ್: ಮಾಲಕರ ಪತ್ತೆಗಾಗಿ ಕಾರ್ಯಾಚರಣೆ
Featured

ಕಡಬ: ಎರಡು ನಕಲಿ ನಂಬರ್ ಪ್ಲೇಟ್ ಗಳನ್ನು ಹೊಂದಿರುವ ಓಮ್ನಿ ಕಾರು ಪತ್ತೆ: ಪೊಲೀಸರಿಂದ ಕಾರಿಗೆ ಲಾಕ್: ಮಾಲಕರ ಪತ್ತೆಗಾಗಿ ಕಾರ್ಯಾಚರಣೆ

August 11, 2022
ಮಂಗಳೂರು: ಚಪ್ಪಲಿಯಲ್ಲಿ ಮರೆಮಾಚಿ ಅಕ್ರಮ ಚಿನ್ನ ಸಾಗಾಟ: 17 ಲಕ್ಷ ರೂ. ಮೌಲ್ಯದ ಚಿನ್ನ ವಶ
ಕ್ರೈಮ್

ಮಂಗಳೂರು: ಚಪ್ಪಲಿಯಲ್ಲಿ ಮರೆಮಾಚಿ ಅಕ್ರಮ ಚಿನ್ನ ಸಾಗಾಟ: 17 ಲಕ್ಷ ರೂ. ಮೌಲ್ಯದ ಚಿನ್ನ ವಶ

August 11, 2022
ಕುಡ್ತಮುಗೇರು ಅಂಗನವಾಡಿ ಕೇಂದ್ರಕ್ಕೆ ಕರ್ಣಾಟಕ ಬ್ಯಾಂಕ್ ನಿಂದ ಕಟ್ಟಡ ಕೊಡುಗೆ : ಕೊಳ್ನಾಡು ಗ್ರಾ.ಪಂ. ಅಧ್ಯಕ್ಷರಿಂದ ಉದ್ಘಾಟನೆ
ಉದ್ಘಾಟನೆ

ಕುಡ್ತಮುಗೇರು ಅಂಗನವಾಡಿ ಕೇಂದ್ರಕ್ಕೆ ಕರ್ಣಾಟಕ ಬ್ಯಾಂಕ್ ನಿಂದ ಕಟ್ಟಡ ಕೊಡುಗೆ : ಕೊಳ್ನಾಡು ಗ್ರಾ.ಪಂ. ಅಧ್ಯಕ್ಷರಿಂದ ಉದ್ಘಾಟನೆ

August 11, 2022
ಉಪ್ಪಿನಂಗಡಿ ಗೃಹರಕ್ಷಕದಳ ವತಿಯಿಂದ ‘ಹರ್ ಘರ್ ತಿರಂಗಾ’ ಅಭಿಯಾನ
ಪುತ್ತೂರು

ಉಪ್ಪಿನಂಗಡಿ ಗೃಹರಕ್ಷಕದಳ ವತಿಯಿಂದ ‘ಹರ್ ಘರ್ ತಿರಂಗಾ’ ಅಭಿಯಾನ

August 11, 2022

Leave a Reply Cancel reply

Your email address will not be published. Required fields are marked *

  • Trending
  • Comments
  • Latest
ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಮಾನವೀಯ ಘಟನೆ.!! ಮುಸ್ಲಿಂ ಸಮದಾಯದ ಮದುವೆ ದಿನ ರಾತ್ರಿ ವಧುವಿನ ಮನೆಗೆ ಕೊರಗಜ್ಜನ ವೇಷ ಧರಿಸಿ ಕುಣಿದು ಕುಪ್ಪಳಿಸುವ ಮೂಲಕ ಬಂದ ವರಮಹಾಶಯ.!! ದೈವ ನಿಂದನೆಗೈದ ವಿಡಿಯೋ ವೈರಲ್..!!!

ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಮಾನವೀಯ ಘಟನೆ.!! ಮುಸ್ಲಿಂ ಸಮದಾಯದ ಮದುವೆ ದಿನ ರಾತ್ರಿ ವಧುವಿನ ಮನೆಗೆ ಕೊರಗಜ್ಜನ ವೇಷ ಧರಿಸಿ ಕುಣಿದು ಕುಪ್ಪಳಿಸುವ ಮೂಲಕ ಬಂದ ವರಮಹಾಶಯ.!! ದೈವ ನಿಂದನೆಗೈದ ವಿಡಿಯೋ ವೈರಲ್..!!!

January 7, 2022
ಪುತ್ತೂರು: ಸರಕಾರಿ ಆಸ್ಪತ್ರೆಯ ಖ್ಯಾತ ಹೆರಿಗೆ ತಜ್ಞ ಡಾ.ಸಂದೀಪ್ ನಿಧನ

ಪುತ್ತೂರು: ಸರಕಾರಿ ಆಸ್ಪತ್ರೆಯ ಖ್ಯಾತ ಹೆರಿಗೆ ತಜ್ಞ ಡಾ.ಸಂದೀಪ್ ನಿಧನ

August 28, 2021
ಪುತ್ತೂರು: ಎರಡು ವರ್ಷಗಳ ಹಿಂದೆ ನಡೆದ ಹಿಂ.ಜಾ.ವೇ. ಕಾರ್ಯಕರ್ತ ಕಾರ್ತಿಕ್ ಮೇರ್ಲ ಹತ್ಯೆಯ ಆರೋಪಿ ಚರಣ್ ರಾಜ್ ನ ಮರ್ಡರ್..!!!

ಪುತ್ತೂರು: ಎರಡು ವರ್ಷಗಳ ಹಿಂದೆ ನಡೆದ ಹಿಂ.ಜಾ.ವೇ. ಕಾರ್ಯಕರ್ತ ಕಾರ್ತಿಕ್ ಮೇರ್ಲ ಹತ್ಯೆಯ ಆರೋಪಿ ಚರಣ್ ರಾಜ್ ನ ಮರ್ಡರ್..!!!

July 8, 2022
ಕಾರಿಂಜ: ಅನ್ಯಕೋಮಿನ ಯುವಕರ ಜೊತೆ ಹಿಂದೂ ಯುವತಿಯರ ತಿರುಗಾಟ:; ಹಿಂ.ಜಾ. ವೇ ಕಾರ್ಯಕರ್ತರಿಂದ ದಾಳಿ:; ಅನ್ಯಕೋಮಿನ ಜೋಡಿ ಪೊಲೀಸ್ ವಶಕ್ಕೆ

ಕಾರಿಂಜ: ಅನ್ಯಕೋಮಿನ ಯುವಕರ ಜೊತೆ ಹಿಂದೂ ಯುವತಿಯರ ತಿರುಗಾಟ:; ಹಿಂ.ಜಾ. ವೇ ಕಾರ್ಯಕರ್ತರಿಂದ ದಾಳಿ:; ಅನ್ಯಕೋಮಿನ ಜೋಡಿ ಪೊಲೀಸ್ ವಶಕ್ಕೆ

August 26, 2021
ಎಸ್ಎಸ್ ಎಲ್ ಸಿ ಪರೀಕ್ಷೆ ನಡೆಸಲು ಹೈಕೋರ್ಟ್ ಸಮ್ಮತಿ

ಎಸಿಬಿ ರದ್ದುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ..!!

0
ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯ ಸಂಪರ್ಕ ರಸ್ತೆಯಲ್ಲಿ ವಾಹನಗಳ ವೇಗಕ್ಕೆ ನಿಯಂತ್ರಣ

ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯ ಸಂಪರ್ಕ ರಸ್ತೆಯಲ್ಲಿ ವಾಹನಗಳ ವೇಗಕ್ಕೆ ನಿಯಂತ್ರಣ

0
ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ ಕಡ್ಡಾಯ, ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶನಕ್ಕೆ ನಿಬಂಧ.

ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ ಕಡ್ಡಾಯ, ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶನಕ್ಕೆ ನಿಬಂಧ.

0
ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ 13ನೇ ವರ್ಷದ ಶಾರದೋತ್ಸವ

ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ 13ನೇ ವರ್ಷದ ಶಾರದೋತ್ಸವ

0
ಎಸ್ಎಸ್ ಎಲ್ ಸಿ ಪರೀಕ್ಷೆ ನಡೆಸಲು ಹೈಕೋರ್ಟ್ ಸಮ್ಮತಿ

ಎಸಿಬಿ ರದ್ದುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ..!!

August 11, 2022
ಪ್ರವೀಣ್ ನೆಟ್ಟಾರು ಹತ್ಯೆಗೈದ ಆರೋಪಿಗಳ ಬಂಧನ: ಕುಟುಂಬಸ್ಥರು ಹೇಳಿದ್ದೇನು..!!??

ಪ್ರವೀಣ್ ನೆಟ್ಟಾರು ಹತ್ಯೆಗೈದ ಆರೋಪಿಗಳ ಬಂಧನ: ಕುಟುಂಬಸ್ಥರು ಹೇಳಿದ್ದೇನು..!!??

August 11, 2022
ಉಡುಪಿ: ಮಾಸ್ಕ್ ಧರಿಸದೇ ಓಡಾಡುತ್ತಿದ್ದವರಿಂದ ಒಂದು ದಿನದಲ್ಲೇ 41 ಸಾವಿರ ರೂ. ದಂಡ ವಸೂಲಿ

ರಾಜ್ಯದಲ್ಲಿ ಮಾಸ್ಕ್ ಕಡ್ಡಾಯ: ಆರೋಗ್ಯ ಸಚಿವ ಡಾ. ಸುಧಾಕರ್

August 11, 2022
ಪ್ರವೀಣ್ ಹತ್ಯೆಗೈದ ಹಂತಕರ ಬಂಧನ:  ತಲೆ ಮರೆಸಿಕೊಂಡಿದ್ದ ಶಿಹಾಬ್‌, ರಿಯಾಝ್, ಬಶೀರ್ ನನ್ನು ಹೆಡೆಮುರಿ ಕಟ್ಟಿದ ಪೊಲೀಸರು..!!

ಪ್ರವೀಣ್ ಹತ್ಯೆಗೈದ ಹಂತಕರ ಬಂಧನ: ತಲೆ ಮರೆಸಿಕೊಂಡಿದ್ದ ಶಿಹಾಬ್‌, ರಿಯಾಝ್, ಬಶೀರ್ ನನ್ನು ಹೆಡೆಮುರಿ ಕಟ್ಟಿದ ಪೊಲೀಸರು..!!

August 11, 2022

Recent News

ಎಸ್ಎಸ್ ಎಲ್ ಸಿ ಪರೀಕ್ಷೆ ನಡೆಸಲು ಹೈಕೋರ್ಟ್ ಸಮ್ಮತಿ

ಎಸಿಬಿ ರದ್ದುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ..!!

August 11, 2022
ಪ್ರವೀಣ್ ನೆಟ್ಟಾರು ಹತ್ಯೆಗೈದ ಆರೋಪಿಗಳ ಬಂಧನ: ಕುಟುಂಬಸ್ಥರು ಹೇಳಿದ್ದೇನು..!!??

ಪ್ರವೀಣ್ ನೆಟ್ಟಾರು ಹತ್ಯೆಗೈದ ಆರೋಪಿಗಳ ಬಂಧನ: ಕುಟುಂಬಸ್ಥರು ಹೇಳಿದ್ದೇನು..!!??

August 11, 2022
ಉಡುಪಿ: ಮಾಸ್ಕ್ ಧರಿಸದೇ ಓಡಾಡುತ್ತಿದ್ದವರಿಂದ ಒಂದು ದಿನದಲ್ಲೇ 41 ಸಾವಿರ ರೂ. ದಂಡ ವಸೂಲಿ

ರಾಜ್ಯದಲ್ಲಿ ಮಾಸ್ಕ್ ಕಡ್ಡಾಯ: ಆರೋಗ್ಯ ಸಚಿವ ಡಾ. ಸುಧಾಕರ್

August 11, 2022
ಪ್ರವೀಣ್ ಹತ್ಯೆಗೈದ ಹಂತಕರ ಬಂಧನ:  ತಲೆ ಮರೆಸಿಕೊಂಡಿದ್ದ ಶಿಹಾಬ್‌, ರಿಯಾಝ್, ಬಶೀರ್ ನನ್ನು ಹೆಡೆಮುರಿ ಕಟ್ಟಿದ ಪೊಲೀಸರು..!!

ಪ್ರವೀಣ್ ಹತ್ಯೆಗೈದ ಹಂತಕರ ಬಂಧನ: ತಲೆ ಮರೆಸಿಕೊಂಡಿದ್ದ ಶಿಹಾಬ್‌, ರಿಯಾಝ್, ಬಶೀರ್ ನನ್ನು ಹೆಡೆಮುರಿ ಕಟ್ಟಿದ ಪೊಲೀಸರು..!!

August 11, 2022
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Swagath Building,
Near Aruna Theatre, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Privacy Policy
  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page