Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಅಂಡರ್‌ಪಾಸ್ ನಿರ್ಮಾಣಕ್ಕೆ 11.63 ಕೋಟಿ ಮಂಜೂರು: ಬ್ರಿಜೇಶ್ ಚೌಟ..!!

    ಅಂಡರ್‌ಪಾಸ್ ನಿರ್ಮಾಣಕ್ಕೆ 11.63 ಕೋಟಿ ಮಂಜೂರು: ಬ್ರಿಜೇಶ್ ಚೌಟ..!!

    ಬೃಹತ್ ಡ್ರಗ್ಸ್ ಜಾಲ ಪತ್ತೆ – 35 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ, ಎಂಟು ಜನ ಅರೆಸ್ಟ್

    ಬೃಹತ್ ಡ್ರಗ್ಸ್ ಜಾಲ ಪತ್ತೆ – 35 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ, ಎಂಟು ಜನ ಅರೆಸ್ಟ್

    ದಿ ಆರ್ಟ್ ಆಫ್‌ ಜ್ಯುವೆಲ್ಲರಿ ಮ್ಯಾಗಜೀನ್ ವಿಶೇಷ ಸಂಚಿಕೆಯಲ್ಲಿ ಜ್ಯುವೆಲ್ಲರಿಗಳಿಗೆ ಶ್ರೇಯಾಂಕ :ಭಾರತದ 100 ಜ್ಯುವೆಲ್ಲರಿ ಮಳಿಗೆಗಳಲ್ಲಿ ಪುತ್ತೂರಿನ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಸ್ಥಾನ..!!

    ದಿ ಆರ್ಟ್ ಆಫ್‌ ಜ್ಯುವೆಲ್ಲರಿ ಮ್ಯಾಗಜೀನ್ ವಿಶೇಷ ಸಂಚಿಕೆಯಲ್ಲಿ ಜ್ಯುವೆಲ್ಲರಿಗಳಿಗೆ ಶ್ರೇಯಾಂಕ :ಭಾರತದ 100 ಜ್ಯುವೆಲ್ಲರಿ ಮಳಿಗೆಗಳಲ್ಲಿ ಪುತ್ತೂರಿನ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಸ್ಥಾನ..!!

    (ಜು.8)ವಿದ್ಯುತ್ ನಿಲುಗಡೆ

    ಪುತ್ತೂರು: ಕೆಲವೆಡೆ ನಾಳೆ(ಮೇ.21) ವಿದ್ಯುತ್ ನಿಲುಗಡೆ..!!

    ಪುತ್ತೂರು: ಎಮ್‌ಡಿಎಮ್ಎ ಅಕ್ರಮ ಸಾಗಾಟ : ಆರೋಪಿ ವಶಕ್ಕೆ..!!

    ಪುತ್ತೂರು: ಎಮ್‌ಡಿಎಮ್ಎ ಅಕ್ರಮ ಸಾಗಾಟ : ಆರೋಪಿ ವಶಕ್ಕೆ..!!

    ಪುತ್ತೂರು: ವಿವಾಹ ವಿಚ್ಚೇದನ ನೀಡುವಂತೆ ಒತ್ತಾಯಿಸಿ ಕಿರುಕುಳ : ದೂರು ದಾಖಲು..!!

    ಪುತ್ತೂರು: ವಿವಾಹ ವಿಚ್ಚೇದನ ನೀಡುವಂತೆ ಒತ್ತಾಯಿಸಿ ಕಿರುಕುಳ : ದೂರು ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಅಂಡರ್‌ಪಾಸ್ ನಿರ್ಮಾಣಕ್ಕೆ 11.63 ಕೋಟಿ ಮಂಜೂರು: ಬ್ರಿಜೇಶ್ ಚೌಟ..!!

    ಅಂಡರ್‌ಪಾಸ್ ನಿರ್ಮಾಣಕ್ಕೆ 11.63 ಕೋಟಿ ಮಂಜೂರು: ಬ್ರಿಜೇಶ್ ಚೌಟ..!!

    ಬೃಹತ್ ಡ್ರಗ್ಸ್ ಜಾಲ ಪತ್ತೆ – 35 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ, ಎಂಟು ಜನ ಅರೆಸ್ಟ್

    ಬೃಹತ್ ಡ್ರಗ್ಸ್ ಜಾಲ ಪತ್ತೆ – 35 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ, ಎಂಟು ಜನ ಅರೆಸ್ಟ್

    ದಿ ಆರ್ಟ್ ಆಫ್‌ ಜ್ಯುವೆಲ್ಲರಿ ಮ್ಯಾಗಜೀನ್ ವಿಶೇಷ ಸಂಚಿಕೆಯಲ್ಲಿ ಜ್ಯುವೆಲ್ಲರಿಗಳಿಗೆ ಶ್ರೇಯಾಂಕ :ಭಾರತದ 100 ಜ್ಯುವೆಲ್ಲರಿ ಮಳಿಗೆಗಳಲ್ಲಿ ಪುತ್ತೂರಿನ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಸ್ಥಾನ..!!

    ದಿ ಆರ್ಟ್ ಆಫ್‌ ಜ್ಯುವೆಲ್ಲರಿ ಮ್ಯಾಗಜೀನ್ ವಿಶೇಷ ಸಂಚಿಕೆಯಲ್ಲಿ ಜ್ಯುವೆಲ್ಲರಿಗಳಿಗೆ ಶ್ರೇಯಾಂಕ :ಭಾರತದ 100 ಜ್ಯುವೆಲ್ಲರಿ ಮಳಿಗೆಗಳಲ್ಲಿ ಪುತ್ತೂರಿನ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಸ್ಥಾನ..!!

    (ಜು.8)ವಿದ್ಯುತ್ ನಿಲುಗಡೆ

    ಪುತ್ತೂರು: ಕೆಲವೆಡೆ ನಾಳೆ(ಮೇ.21) ವಿದ್ಯುತ್ ನಿಲುಗಡೆ..!!

    ಪುತ್ತೂರು: ಎಮ್‌ಡಿಎಮ್ಎ ಅಕ್ರಮ ಸಾಗಾಟ : ಆರೋಪಿ ವಶಕ್ಕೆ..!!

    ಪುತ್ತೂರು: ಎಮ್‌ಡಿಎಮ್ಎ ಅಕ್ರಮ ಸಾಗಾಟ : ಆರೋಪಿ ವಶಕ್ಕೆ..!!

    ಪುತ್ತೂರು: ವಿವಾಹ ವಿಚ್ಚೇದನ ನೀಡುವಂತೆ ಒತ್ತಾಯಿಸಿ ಕಿರುಕುಳ : ದೂರು ದಾಖಲು..!!

    ಪುತ್ತೂರು: ವಿವಾಹ ವಿಚ್ಚೇದನ ನೀಡುವಂತೆ ಒತ್ತಾಯಿಸಿ ಕಿರುಕುಳ : ದೂರು ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ಪುತ್ತೂರು: ಅಕ್ಷಯ ಕಾಲೇಜಿನಲ್ಲಿ ‘ಕಾರ್ಗಿಲ್ ವಿಜಯ್ ದಿವಸ್’ ಆಚರಣೆ

August 3, 2022
in ಪುತ್ತೂರು, ಶಿಕ್ಷಣ
0
ಪುತ್ತೂರು: ಅಕ್ಷಯ ಕಾಲೇಜಿನಲ್ಲಿ ‘ಕಾರ್ಗಿಲ್ ವಿಜಯ್ ದಿವಸ್’ ಆಚರಣೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಅಕ್ಷಯ ಎಜ್ಯುಕೇಶನಲ್ ಅಂಡ್ ಚಾರಿಟೇಬಲ್ ಟ್ರಸ್ಟ್(ರಿ) ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಸಂಪ್ಯ ಅಕ್ಷಯ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಕಾರ್ಯಕ್ರಮದಡಿಯಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆ ಮಾಡಲಾಯಿತು.

Advertisement
Advertisement

ಕಾರ್ಯಕ್ರಮವನ್ನು ದೀಪಪ್ರಜ್ವಲನ ಮಾಡಿ, ಭಾರತಾಂಬೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಲಾಯಿತು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ನಿವೃತ್ತ ಕಾರ್ಗಿಲ್ ಯೋಧರಾದ ಕೆ.ಸುಂದರ್ ಗೌಡ ರವರನ್ನು ಸನ್ಮಾನಿಸಲಾಯಿತು. ಬಳಿಕ ಮಾತನಾಡಿದ ಅವರು ಕಾರ್ಗಿಲ್ ನಲ್ಲಿ ನಡೆದಂತಹ ಘಟನೆಗಳ ಬಗ್ಗೆ ತಿಳಿಸಿ ಮಿಲಿಟರಿಯಲ್ಲಿರುವ ವಿವಿಧ ಅವಕಾಶಗಳ ಬಗ್ಗೆ ವಿವರಿಸಿ ವಿದ್ಯಾರ್ಥಿಗಳಿಗೆ ಸೇನೆಗೆ ಸೇರಲು ಹುರಿದುಂಬಿಸಿದರು.

Advertisement

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಅಧ್ಯಕ್ಷರಾದ ಜಯಂತ್ ನಡುಬೈಲು ರವರು ಮಾತನಾಡಿ, ವಿದ್ಯಾರ್ಥಿಗಳು ಯಾವ ರೀತಿ ಶಿಸ್ತು ಪಾಲನೆ ಮಾಡಬೇಕು ಎಂಬುದನ್ನು ನಮ್ಮ ಯೋಧರಿಂದ ತಿಳಿಯಬಹುದು. ನಾವು ಇಂದು ಸಮಾಜದಲ್ಲಿ ನೆಮ್ಮದಿಯಾಗಿ ಬದುಕಲು ಅವರ ನಿಶ್ಕಲ್ಮಶ ಸೇವೆಯೇ ಕಾರಣ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಎನ್.ಎಸ್.ಎಸ್ ನಾಯಕ ಗಗನ್‌ದೀಪ್ ಸ್ವಾಗತಿಸಿ, ವಿದ್ಯಾರ್ಥಿ ಗೌತಮ್ ಆರ್ ಸುವರ್ಣ ವಂದಿಸಿದರು. ಎನ್.ಎಸ್.ಎಸ್ ನಾಯಕಿ ಪ್ರಣಮ್ಯ ಅತಿಥಿಗಳನ್ನು ಪರಿಚಯಿಸಿದರು. ಸಮಾರಂಭದಲ್ಲಿ ಗವರ್ನಿಂಗ್ ಕೌನ್ಸಿಲ್ ಸದಸ್ಯರಾದ ನಾರಾಯಣನ್, ಪ್ರಾಂಶುಪಾಲರಾದ ಸಂಪತ್ ಕೆ ಪಕ್ಕಳ, ಆಡಳಿತಾಧಿಕಾರಿ ಅರ್ಪಿತ್ ಟಿ.ಎ, ಬೋಧಕ ಹಾಗೂ ಬೋಧಕಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಪ್ರಥಮ ಬಿ.ಕಾಂ ವಿದ್ಯಾರ್ಥಿನಿ ಸಾಕ್ಷಿ ಎಂ ನಿರೂಪಿಸಿದರು.

Previous Post

(ಆ.5) ಬೂಡಿಯಾರು: ಶ್ರೀ ಚಕ್ರರಾಜರಾಜೇಶ್ವರಿ ದೇವಸ್ಥಾನದಲ್ಲಿ ‘ಶ್ರೀ ವರಮಹಾಲಕ್ಷ್ಮಿ ಪೂಜೆ’

Next Post

ಮಂಗಳೂರು: ಮೇರಿಹೀಲ್‌ ಪರಿಸರದಲ್ಲಿ ಭೂ ಕಂಪನ: ಕೆಲ ಕಾಲ ಆತಂಕ

OtherNews

ಅಂಡರ್‌ಪಾಸ್ ನಿರ್ಮಾಣಕ್ಕೆ 11.63 ಕೋಟಿ ಮಂಜೂರು: ಬ್ರಿಜೇಶ್ ಚೌಟ..!!
Featured

ಅಂಡರ್‌ಪಾಸ್ ನಿರ್ಮಾಣಕ್ಕೆ 11.63 ಕೋಟಿ ಮಂಜೂರು: ಬ್ರಿಜೇಶ್ ಚೌಟ..!!

May 20, 2026
ದಿ ಆರ್ಟ್ ಆಫ್‌ ಜ್ಯುವೆಲ್ಲರಿ ಮ್ಯಾಗಜೀನ್ ವಿಶೇಷ ಸಂಚಿಕೆಯಲ್ಲಿ ಜ್ಯುವೆಲ್ಲರಿಗಳಿಗೆ ಶ್ರೇಯಾಂಕ :ಭಾರತದ 100 ಜ್ಯುವೆಲ್ಲರಿ ಮಳಿಗೆಗಳಲ್ಲಿ ಪುತ್ತೂರಿನ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಸ್ಥಾನ..!!
ಪುತ್ತೂರು

ದಿ ಆರ್ಟ್ ಆಫ್‌ ಜ್ಯುವೆಲ್ಲರಿ ಮ್ಯಾಗಜೀನ್ ವಿಶೇಷ ಸಂಚಿಕೆಯಲ್ಲಿ ಜ್ಯುವೆಲ್ಲರಿಗಳಿಗೆ ಶ್ರೇಯಾಂಕ :ಭಾರತದ 100 ಜ್ಯುವೆಲ್ಲರಿ ಮಳಿಗೆಗಳಲ್ಲಿ ಪುತ್ತೂರಿನ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಸ್ಥಾನ..!!

May 20, 2026
(ಜು.8)ವಿದ್ಯುತ್ ನಿಲುಗಡೆ
ಪುತ್ತೂರು

ಪುತ್ತೂರು: ಕೆಲವೆಡೆ ನಾಳೆ(ಮೇ.21) ವಿದ್ಯುತ್ ನಿಲುಗಡೆ..!!

May 20, 2026
ಪುತ್ತೂರು: ಎಮ್‌ಡಿಎಮ್ಎ ಅಕ್ರಮ ಸಾಗಾಟ : ಆರೋಪಿ ವಶಕ್ಕೆ..!!
Featured

ಪುತ್ತೂರು: ಎಮ್‌ಡಿಎಮ್ಎ ಅಕ್ರಮ ಸಾಗಾಟ : ಆರೋಪಿ ವಶಕ್ಕೆ..!!

May 20, 2026
ಪುತ್ತೂರು: ವಿವಾಹ ವಿಚ್ಚೇದನ ನೀಡುವಂತೆ ಒತ್ತಾಯಿಸಿ ಕಿರುಕುಳ : ದೂರು ದಾಖಲು..!!
Featured

ಪುತ್ತೂರು: ವಿವಾಹ ವಿಚ್ಚೇದನ ನೀಡುವಂತೆ ಒತ್ತಾಯಿಸಿ ಕಿರುಕುಳ : ದೂರು ದಾಖಲು..!!

May 20, 2026
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!
ಕ್ರೈಮ್

ಪುತ್ತೂರು: ರೌಡಿ ಶೀಟರ್ ವಿರುದ್ಧ ಶಾಂತಿಭಂಗ ಪ್ರಕರಣ ದಾಖಲು..!!

May 20, 2026

Leave a Reply Cancel reply

Your email address will not be published. Required fields are marked *

Recent News

ಅಂಡರ್‌ಪಾಸ್ ನಿರ್ಮಾಣಕ್ಕೆ 11.63 ಕೋಟಿ ಮಂಜೂರು: ಬ್ರಿಜೇಶ್ ಚೌಟ..!!

ಅಂಡರ್‌ಪಾಸ್ ನಿರ್ಮಾಣಕ್ಕೆ 11.63 ಕೋಟಿ ಮಂಜೂರು: ಬ್ರಿಜೇಶ್ ಚೌಟ..!!

May 20, 2026
ಬೃಹತ್ ಡ್ರಗ್ಸ್ ಜಾಲ ಪತ್ತೆ – 35 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ, ಎಂಟು ಜನ ಅರೆಸ್ಟ್

ಬೃಹತ್ ಡ್ರಗ್ಸ್ ಜಾಲ ಪತ್ತೆ – 35 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ, ಎಂಟು ಜನ ಅರೆಸ್ಟ್

May 20, 2026
ಹುಡುಗಿ ಕೈಕೊಟ್ಟಿದ್ದಕ್ಕೆ ಹೈಟೆನ್ಷನ್ ಕಂಬ ಹತ್ತಿದ ಪಾಗಲ್‌ ಪ್ರೇಮಿ..!

ಹುಡುಗಿ ಕೈಕೊಟ್ಟಿದ್ದಕ್ಕೆ ಹೈಟೆನ್ಷನ್ ಕಂಬ ಹತ್ತಿದ ಪಾಗಲ್‌ ಪ್ರೇಮಿ..!

May 20, 2026
ದಿ ಆರ್ಟ್ ಆಫ್‌ ಜ್ಯುವೆಲ್ಲರಿ ಮ್ಯಾಗಜೀನ್ ವಿಶೇಷ ಸಂಚಿಕೆಯಲ್ಲಿ ಜ್ಯುವೆಲ್ಲರಿಗಳಿಗೆ ಶ್ರೇಯಾಂಕ :ಭಾರತದ 100 ಜ್ಯುವೆಲ್ಲರಿ ಮಳಿಗೆಗಳಲ್ಲಿ ಪುತ್ತೂರಿನ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಸ್ಥಾನ..!!

ದಿ ಆರ್ಟ್ ಆಫ್‌ ಜ್ಯುವೆಲ್ಲರಿ ಮ್ಯಾಗಜೀನ್ ವಿಶೇಷ ಸಂಚಿಕೆಯಲ್ಲಿ ಜ್ಯುವೆಲ್ಲರಿಗಳಿಗೆ ಶ್ರೇಯಾಂಕ :ಭಾರತದ 100 ಜ್ಯುವೆಲ್ಲರಿ ಮಳಿಗೆಗಳಲ್ಲಿ ಪುತ್ತೂರಿನ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಸ್ಥಾನ..!!

May 20, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.