ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರದ 56ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಚಪ್ಪರ ಮುಹೂರ್ತ ಆ.5 ರಂದು ಬೆಳಿಗ್ಗೆ ನಡೆಯಿತು.
ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ವೇ. ಮೂ. ವಿ.ಎಸ್ ಭಟ್ ರವರು ಧಾರ್ಮಿಕ ಕಾರ್ಯಕ್ರಮದೊಂದಿಗೆ ಚಪ್ಪರ ಮುಹೂರ್ತ ನೆರವೇರಿಸಿದರು.
ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿ ಅಧ್ಯಕ್ಷ ಶಶಾಂಕ ಜೆ ಕೊಟೇಚಾ, ಕಾರ್ಯಾಧ್ಯಕ್ಷ ಅರುಣ್ ಕುಮಾರ್ ಪುತ್ತಿಲ, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್, ಕೋಶಾಧಿಕಾರಿ ಶ್ರೀನಿವಾಸ,
ಜೊತೆ ಕಾರ್ಯದರ್ಶಿ ನೀಲಂತ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.