Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬೆಳ್ತಂಗಡಿ: ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಜೆಸಿಬಿ ಚಾಲಕ ಮತ್ತು ಸಂಬಂಧಿಯಿಂದ ಅತ್ಯಾಚಾರ..!! ಗರ್ಭವತಿಯಾದ ಅಪ್ರಾಪ್ತೆ, ಆರೋಪಿಗಳು ನಾಪತ್ತೆ

    ಪುತ್ತೂರು: ಕಾರ್ಯಕ್ರಮದಿಂದ ಮನೆಗೆ ಬಿಡುವ ನೆಪದಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಪೋಕ್ಸೋ ಪ್ರಕರಣ ದಾಖಲು

    ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರಂಟ್ ಅಸಾಮಿ ದಸ್ತಗಿರಿ..!

    ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರಂಟ್ ಅಸಾಮಿ ದಸ್ತಗಿರಿ..!

    ದರ್ಬೆ ಪ್ರಕರಣ: ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!!

    ದರ್ಬೆ ಪ್ರಕರಣ: ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!!

    ಈದ್ ಮಿಲಾದ್ ಪ್ರಯುಕ್ತ ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್..!!

    ಈದ್ ಮಿಲಾದ್ ಪ್ರಯುಕ್ತ ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್..!!

    ಪುತ್ತೂರಿನಲ್ಲಿ ಪೊಲೀಸ್ ಪಥಸಂಚಲನ: ಬಲವಂತದ ಬಂದ್‌ಗೆ ಅವಕಾಶವಿಲ್ಲ..!

    ಪುತ್ತೂರಿನಲ್ಲಿ ಪೊಲೀಸ್ ಪಥಸಂಚಲನ: ಬಲವಂತದ ಬಂದ್‌ಗೆ ಅವಕಾಶವಿಲ್ಲ..!

    ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್‌ಗೆ ಸತತ 5ನೇ ಬಾರಿಗೆ ಸಾಧನಾ ಪ್ರಶಸ್ತಿ..!!

    ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್‌ಗೆ ಸತತ 5ನೇ ಬಾರಿಗೆ ಸಾಧನಾ ಪ್ರಶಸ್ತಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬೆಳ್ತಂಗಡಿ: ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಜೆಸಿಬಿ ಚಾಲಕ ಮತ್ತು ಸಂಬಂಧಿಯಿಂದ ಅತ್ಯಾಚಾರ..!! ಗರ್ಭವತಿಯಾದ ಅಪ್ರಾಪ್ತೆ, ಆರೋಪಿಗಳು ನಾಪತ್ತೆ

    ಪುತ್ತೂರು: ಕಾರ್ಯಕ್ರಮದಿಂದ ಮನೆಗೆ ಬಿಡುವ ನೆಪದಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಪೋಕ್ಸೋ ಪ್ರಕರಣ ದಾಖಲು

    ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರಂಟ್ ಅಸಾಮಿ ದಸ್ತಗಿರಿ..!

    ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರಂಟ್ ಅಸಾಮಿ ದಸ್ತಗಿರಿ..!

    ದರ್ಬೆ ಪ್ರಕರಣ: ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!!

    ದರ್ಬೆ ಪ್ರಕರಣ: ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!!

    ಈದ್ ಮಿಲಾದ್ ಪ್ರಯುಕ್ತ ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್..!!

    ಈದ್ ಮಿಲಾದ್ ಪ್ರಯುಕ್ತ ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್..!!

    ಪುತ್ತೂರಿನಲ್ಲಿ ಪೊಲೀಸ್ ಪಥಸಂಚಲನ: ಬಲವಂತದ ಬಂದ್‌ಗೆ ಅವಕಾಶವಿಲ್ಲ..!

    ಪುತ್ತೂರಿನಲ್ಲಿ ಪೊಲೀಸ್ ಪಥಸಂಚಲನ: ಬಲವಂತದ ಬಂದ್‌ಗೆ ಅವಕಾಶವಿಲ್ಲ..!

    ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್‌ಗೆ ಸತತ 5ನೇ ಬಾರಿಗೆ ಸಾಧನಾ ಪ್ರಶಸ್ತಿ..!!

    ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್‌ಗೆ ಸತತ 5ನೇ ಬಾರಿಗೆ ಸಾಧನಾ ಪ್ರಶಸ್ತಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್

ಸ್ವಾತಂತ್ರ್ಯ ಅಮೃತ ಮಹೋತ್ಸವ: ರೇಡಿಯೋ ಪಾಂಚಜನ್ಯದಲ್ಲಿ ರಸಪ್ರಶ್ನೆ ಸ್ಪರ್ಧೆ

August 8, 2022
in ನ್ಯೂಸ್, ಪುತ್ತೂರು, ಶಿಕ್ಷಣ
0
ಸ್ವಾತಂತ್ರ್ಯ ಅಮೃತ ಮಹೋತ್ಸವ: ರೇಡಿಯೋ ಪಾಂಚಜನ್ಯದಲ್ಲಿ ರಸಪ್ರಶ್ನೆ ಸ್ಪರ್ಧೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ರೇಡಿಯೋ ಪಾಂಚಜನ್ಯ 90.8 ಎಫ್‍ಎಂ ನೇತೃತ್ವದಲ್ಲಿ ಇನ್ನರ್‍ವೀಲ್ ಹಾಗೂ ಮುಳಿಯ ಸಹಯೋಗದಲ್ಲಿ ಸ್ವಾತಂತ್ರ್ಯದ 75ನೇ ಅಮೃತ ಮಹೋತ್ಸವದ ಪ್ರಯುಕ್ತ ಸ್ವಾತಂತ್ರ್ಯ ಹೋರಾಟಗಾರರು ಮತ್ತು ಸ್ವಾತಂತ್ರ್ಯ ಸಂಗ್ರಾಮದ ರಸಪ್ರಸ್ನೆ ಸ್ಪರ್ಧೆ ಆ. 8ರಂದು ನಡೆಯಿತು.

Advertisement
Advertisement
Advertisement


20 ತಂಡಗಳು ಭಾಗವಹಿಸಿದ್ದು ಬಹಳ ಸಂತಸದಾಯಕವಾಗಿದೆ. ಮೊದಲಿಗೆ ಲಿಖಿತ ಪರೀಕ್ಷೆ ನಡೆಯಿತು. ಅದರಲ್ಲಿ ಉತ್ತಮವಾದ ನಾಲ್ಕು ತಂಡಗಳನ್ನು ಆಯ್ಕೆ ಮಾಡಿ ರಸಪ್ರಸ್ನೆ ರೇಡಿಯೋ ಪಾಂಚಜನ್ಯ ಸ್ಟುಡಿಯೊದಲ್ಲಿ ನಡೆಸಲಾಯಿತು.ಪ್ರಶ್ನೊತ್ತರ ಸುತ್ತು , ಚಿತ್ರಪಠ ಸುತ್ತು , ಥಟ್ ಅಂತ ಹೇಳಿ ಜೊತೆಗೆ 75ರ ಅಮೃತ ಮಹೋತ್ಸವದ ಕುರಿತಾದ ಸುತ್ತು ನಡೆಯಿತು.


ಸ್ಪರ್ಧಾ ವಿಜೇತರಾಗಿ ಉಪ್ಪಿನಂಗಡಿ ಇಂದ್ರಪ್ರಸ್ತ ವಿದ್ಯಾಲಯದ ತೇಜಸ್ವಿ ಕೆ. ಮತ್ತು ವೈಶಾಕ್ ಕೆ.ವಿ (ಪ್ರಥಮ), ಪುತ್ತೂರು ಸುದಾನ ವಸತಿಯುತ ಶಾಲಾ ವಿದ್ಯಾರ್ಥಿಗಳಾದ ಆರ್ನವ್ ಅನಂತ ಆರಿಗ, ಅನಿಶ್ ಎಲ್.ರೈ (ದ್ವಿತೀಯ), ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳಾದ ಸಂಜನ್ ಜೆ.ಎಸ್ ಹಾಗೂ ಎಂ. ಶ್ರೀವತ್ಸ (ತೃತೀಯ) ಹಾಗೂ ಉಪ್ಪಿನಂಗಡಿ ಸರಕಾರಿ ಪ್ರೌಢ ಶಾಲಾ ವಿದ್ಯಾರ್ಥಿಗಳಾದ ಅದಿತಿ ಆರ್ ರೈ ಮತ್ತು ಅರ್ಪಿತ ಎ. (ನಾಲ್ಕನೇ) ಸ್ಥಾನ ಪಡೆದುಕೊಂಡಿದೆ.

Advertisement


ಸಭಾಕಾರ್ಯಕ್ರಮದಲ್ಲಿ ರೇಡಿಯೋ ಪಾಂಚಜನ್ಯ ಸಮಿತಿ ಅಧ್ಯಕ್ಷೆ ಕೃಷ್ಣವೇಣಿ ಪ್ರಸಾದ್ ಮುಳಿಯ ಸ್ವಾಗತಿಸಿ, ಇನ್ನರ್‍ವೀಲ್ ಅಧ್ಯಕ್ಷೆ ಟೈನಿ ದೀಪಕ್ ವಂದಿಸಿದರು.
ರಸಪ್ರಸ್ನೆ ಕಾರ್ಯಕ್ರಮವನ್ನು ಇನ್ನರ್ ವೀಲ್ ಸದಸ್ಯೆಯಾದ ಶ್ರೀದೇವಿ ಹಾಗೂ ನ್ಯಾಯವಾದಿ ಸೀಮಾ ನಾಗರಾಜ್ ನೆರವೇರಿಸಿದರು. ರೇಡಿಯೋ ಪಾಂಚಜನ್ಯದ ಸಂಯೋಜಕಿ ತೇಜಸ್ವಿ ರಾಜೇಶ್ ಮತ್ತು ತಾಂತ್ರಿಕ ವಿಭಾಗದ ಪ್ರಶಾಂತ್ ಸಹಕರಿಸಿದರು.

Advertisement
Previous Post

ವಿದ್ಯಾಮಾತಾ ಅಕಾಡೆಮಿಯಲ್ಲಿ ಭಾರತೀಯ ನೌಕಾಸೇನೆಗೆ ಆಯ್ಕೆಯಾದವರಿಗೆ ಸನ್ಮಾನ ಸಮಾರಂಭ ಮತ್ತು ಮಾಹಿತಿ ಕಾರ್ಯಾಗಾರ

Next Post

ಅನಂತಾಡಿ: ಜೋಕಾಲಿಯ ಹಗ್ಗ ಕುತ್ತಿಗೆಗೆ ಸಿಲುಕಿ ಆರನೇ ತರಗತಿಯ ಬಾಲಕಿ ಮೃತ್ಯು..!!

OtherNews

ಬೆಳ್ತಂಗಡಿ: ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಜೆಸಿಬಿ ಚಾಲಕ ಮತ್ತು ಸಂಬಂಧಿಯಿಂದ ಅತ್ಯಾಚಾರ..!! ಗರ್ಭವತಿಯಾದ ಅಪ್ರಾಪ್ತೆ, ಆರೋಪಿಗಳು ನಾಪತ್ತೆ
Featured

ಪುತ್ತೂರು: ಕಾರ್ಯಕ್ರಮದಿಂದ ಮನೆಗೆ ಬಿಡುವ ನೆಪದಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಪೋಕ್ಸೋ ಪ್ರಕರಣ ದಾಖಲು

August 24, 2026
ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರಂಟ್ ಅಸಾಮಿ ದಸ್ತಗಿರಿ..!
ಪುತ್ತೂರು

ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರಂಟ್ ಅಸಾಮಿ ದಸ್ತಗಿರಿ..!

August 24, 2026
ದರ್ಬೆ ಪ್ರಕರಣ: ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!!
Featured

ದರ್ಬೆ ಪ್ರಕರಣ: ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!!

August 24, 2026
ಈದ್ ಮಿಲಾದ್ ಪ್ರಯುಕ್ತ ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್..!!
ಪುತ್ತೂರು

ಈದ್ ಮಿಲಾದ್ ಪ್ರಯುಕ್ತ ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್..!!

August 24, 2026
ಪುತ್ತೂರಿನಲ್ಲಿ ಪೊಲೀಸ್ ಪಥಸಂಚಲನ: ಬಲವಂತದ ಬಂದ್‌ಗೆ ಅವಕಾಶವಿಲ್ಲ..!
Featured

ಪುತ್ತೂರಿನಲ್ಲಿ ಪೊಲೀಸ್ ಪಥಸಂಚಲನ: ಬಲವಂತದ ಬಂದ್‌ಗೆ ಅವಕಾಶವಿಲ್ಲ..!

August 24, 2026
ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್‌ಗೆ ಸತತ 5ನೇ ಬಾರಿಗೆ ಸಾಧನಾ ಪ್ರಶಸ್ತಿ..!!
ಮಂಗಳೂರು

ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್‌ಗೆ ಸತತ 5ನೇ ಬಾರಿಗೆ ಸಾಧನಾ ಪ್ರಶಸ್ತಿ..!!

August 24, 2026

Leave a Reply Cancel reply

Your email address will not be published. Required fields are marked *

Recent News

ಬೆಳ್ತಂಗಡಿ: ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಜೆಸಿಬಿ ಚಾಲಕ ಮತ್ತು ಸಂಬಂಧಿಯಿಂದ ಅತ್ಯಾಚಾರ..!! ಗರ್ಭವತಿಯಾದ ಅಪ್ರಾಪ್ತೆ, ಆರೋಪಿಗಳು ನಾಪತ್ತೆ

ಪುತ್ತೂರು: ಕಾರ್ಯಕ್ರಮದಿಂದ ಮನೆಗೆ ಬಿಡುವ ನೆಪದಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಪೋಕ್ಸೋ ಪ್ರಕರಣ ದಾಖಲು

August 24, 2026
ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರಂಟ್ ಅಸಾಮಿ ದಸ್ತಗಿರಿ..!

ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರಂಟ್ ಅಸಾಮಿ ದಸ್ತಗಿರಿ..!

August 24, 2026
ದರ್ಬೆ ಪ್ರಕರಣ: ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!!

ದರ್ಬೆ ಪ್ರಕರಣ: ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!!

August 24, 2026
ಈದ್ ಮಿಲಾದ್ ಪ್ರಯುಕ್ತ ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್..!!

ಈದ್ ಮಿಲಾದ್ ಪ್ರಯುಕ್ತ ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್..!!

August 24, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.