Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಂಟ್ವಾಳ : ಕೆಂಪುಕಲ್ಲು ಸಾಗಿಸುತ್ತಿದ್ದ ಲಾರಿ ಪಲ್ಟಿ: ಕಾರ್ಮಿಕ ಸಾವು, ಇಬ್ಬರಿಗೆ ಗಂಭೀರ ಗಾಯ..!!

    ಬಂಟ್ವಾಳ : ಕೆಂಪುಕಲ್ಲು ಸಾಗಿಸುತ್ತಿದ್ದ ಲಾರಿ ಪಲ್ಟಿ: ಕಾರ್ಮಿಕ ಸಾವು, ಇಬ್ಬರಿಗೆ ಗಂಭೀರ ಗಾಯ..!!

    ಎಸ್‌ಐಆರ್ ಕಾರ್ಯ: ಹೊಳೆ ದಾಟಿ ಮತದಾರರ ಮನೆ ತಲುಪಿದ ಬಿಎಲ್‌ಒ.!

    ಎಸ್‌ಐಆರ್ ಕಾರ್ಯ: ಹೊಳೆ ದಾಟಿ ಮತದಾರರ ಮನೆ ತಲುಪಿದ ಬಿಎಲ್‌ಒ.!

    ಸುರತ್ಕಲ್: ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ..!!

    ಸುರತ್ಕಲ್: ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ..!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಬಿಳಿನೆಲೆ: ಮಹಿಳಾ ಪಿಡಿಒಗೆ ಕಿರುಕುಳ, ಕರ್ತವ್ಯಕ್ಕೆ ಅಡ್ಡಿ ಆರೋಪ: ಮೂವರ ವಿರುದ್ಧ ಪ್ರಕರಣ ದಾಖಲು..!!

    ಉಪ್ಪಿನಂಗಡಿ: ನೇಣು ಬಿಗಿದು ಯುವಕ ಆತ್ಮಹತ್ಯೆ..!!

    ಉಪ್ಪಿನಂಗಡಿ: ನೇಣು ಬಿಗಿದು ಯುವಕ ಆತ್ಮಹತ್ಯೆ..!!

    ಒಮಾನ್ ಕರಾವಳಿಯಲ್ಲಿ ಹಡಗು ಮೇಲೆ ಕ್ಷಿಪಣಿ ದಾಳಿ: ಬಂಟ್ವಾಳದ ಯುವ ನಾವಿಕ ಸೇರಿ 10 ಭಾರತೀಯರ ರಕ್ಷಣೆ..!!!

    ಒಮಾನ್ ಕರಾವಳಿಯಲ್ಲಿ ಹಡಗು ಮೇಲೆ ಕ್ಷಿಪಣಿ ದಾಳಿ: ಬಂಟ್ವಾಳದ ಯುವ ನಾವಿಕ ಸೇರಿ 10 ಭಾರತೀಯರ ರಕ್ಷಣೆ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಂಟ್ವಾಳ : ಕೆಂಪುಕಲ್ಲು ಸಾಗಿಸುತ್ತಿದ್ದ ಲಾರಿ ಪಲ್ಟಿ: ಕಾರ್ಮಿಕ ಸಾವು, ಇಬ್ಬರಿಗೆ ಗಂಭೀರ ಗಾಯ..!!

    ಬಂಟ್ವಾಳ : ಕೆಂಪುಕಲ್ಲು ಸಾಗಿಸುತ್ತಿದ್ದ ಲಾರಿ ಪಲ್ಟಿ: ಕಾರ್ಮಿಕ ಸಾವು, ಇಬ್ಬರಿಗೆ ಗಂಭೀರ ಗಾಯ..!!

    ಎಸ್‌ಐಆರ್ ಕಾರ್ಯ: ಹೊಳೆ ದಾಟಿ ಮತದಾರರ ಮನೆ ತಲುಪಿದ ಬಿಎಲ್‌ಒ.!

    ಎಸ್‌ಐಆರ್ ಕಾರ್ಯ: ಹೊಳೆ ದಾಟಿ ಮತದಾರರ ಮನೆ ತಲುಪಿದ ಬಿಎಲ್‌ಒ.!

    ಸುರತ್ಕಲ್: ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ..!!

    ಸುರತ್ಕಲ್: ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ..!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಬಿಳಿನೆಲೆ: ಮಹಿಳಾ ಪಿಡಿಒಗೆ ಕಿರುಕುಳ, ಕರ್ತವ್ಯಕ್ಕೆ ಅಡ್ಡಿ ಆರೋಪ: ಮೂವರ ವಿರುದ್ಧ ಪ್ರಕರಣ ದಾಖಲು..!!

    ಉಪ್ಪಿನಂಗಡಿ: ನೇಣು ಬಿಗಿದು ಯುವಕ ಆತ್ಮಹತ್ಯೆ..!!

    ಉಪ್ಪಿನಂಗಡಿ: ನೇಣು ಬಿಗಿದು ಯುವಕ ಆತ್ಮಹತ್ಯೆ..!!

    ಒಮಾನ್ ಕರಾವಳಿಯಲ್ಲಿ ಹಡಗು ಮೇಲೆ ಕ್ಷಿಪಣಿ ದಾಳಿ: ಬಂಟ್ವಾಳದ ಯುವ ನಾವಿಕ ಸೇರಿ 10 ಭಾರತೀಯರ ರಕ್ಷಣೆ..!!!

    ಒಮಾನ್ ಕರಾವಳಿಯಲ್ಲಿ ಹಡಗು ಮೇಲೆ ಕ್ಷಿಪಣಿ ದಾಳಿ: ಬಂಟ್ವಾಳದ ಯುವ ನಾವಿಕ ಸೇರಿ 10 ಭಾರತೀಯರ ರಕ್ಷಣೆ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಮಂಗಳೂರು

ಕೋವಿಡ್ ಸೋಂಕು ಹೆಚ್ಚಳ ಹಿನ್ನಲೆ : ಮಾರ್ಗಸೂಚಿ ಉಲ್ಲಂಘನೆಯಾದಲ್ಲಿ ದುಪ್ಪಟ್ಟು ದಂಡ

April 2, 2021
in ಮಂಗಳೂರು
0
ಕೋವಿಡ್ ಸೋಂಕು ಹೆಚ್ಚಳ ಹಿನ್ನಲೆ : ಮಾರ್ಗಸೂಚಿ ಉಲ್ಲಂಘನೆಯಾದಲ್ಲಿ ದುಪ್ಪಟ್ಟು ದಂಡ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮಂಗಳೂರು: ಕೋವಿಡ್ ಆತಂಕದ ಹಿನ್ನೆಲೆಯಲ್ಲಿ ಸರಕಾರ ಈಗಾಗಲೇ ಆದೇಶಿಸಿರುವ ಪ್ರಕಾರ ಯುಗಾದಿ, ಗುಡ್‌ ಫ್ರೈಡೇ ಇತ್ಯಾದಿ ಹಬ್ಬಗಳ ಸಂದರ್ಭ ಸಾರ್ವಜನಿಕ ಸ್ಥಳ/ ಮೈದಾನ, ಉದ್ಯಾನವನಗಳು, ಮಾರುಕಟ್ಟೆಗಳು, ಧಾರ್ಮಿಕ ಪ್ರದೇಶ ಗಳಲ್ಲಿ ಸಾರ್ವಜನಿಕ ಸಮಾರಂಭ, ಸಭೆಗಳನ್ನು ನಡೆಸದಂತೆ ದ.ಕ. ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ. ಜಾತ್ರೆಗಳು, ಮೇಳಗಳಲ್ಲಿ ಜನರು ಗುಂಪು ಸೇರುವುದನ್ನು ನಿಷೇಧಿಸಲಾಗಿದೆ. ಕಡ್ಡಾಯವಾಗಿ ಮಾಸ್ಕ್ ಧರಿಸ ಬೇಕು ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳದೇ ಮಾರ್ಗಸೂಚಿ ಉಲ್ಲಂಘನೆಯಾದಲ್ಲಿ ಮುನ್ಸಿಪಲ್‌ ಕಾರ್ಪೊರೇಶನ್‌ ವ್ಯಾಪ್ತಿಯಲ್ಲಿ 250 ರೂ., ಇತರ ಪ್ರದೇಶಗಳಲ್ಲಿ 100 ರೂ. ದಂಡ ವಿಧಿಸಲಾಗುವುದು.

Advertisement
Advertisement
Advertisement

ದಂಡ ಮೊತ್ತ ನಿಗದಿ : ಮಾಸ್ಕ್ ಧರಿಸದಿದ್ದರೆ, ದೈಹಿಕ ಅಂತರ ಕಾಪಾಡಿಕೊಳ್ಳದಿದ್ದರೆ ಹವಾ ನಿಯಂತ್ರಿತವಲ್ಲದ ಪಾರ್ಟಿ ಹಾಲ್‌ಗ‌ಳು, ಡಿಪಾರ್ಟ್‌ಮೆಂಟಲ್‌ ಸ್ಟೋರ್‌ಗಳಲ್ಲಿ 5,000 ರೂ. ದಂಡ, ಹವಾನಿಯಂತ್ರಿತ ಪಾರ್ಟಿ ಹಾಲ್‌ಗ‌ಳು, ಡಿಪಾರ್ಟ್‌ಮೆಂಟಲ್‌ ಸ್ಟೋರ್‌ಗಳು, ಬ್ರ್ಯಾಂಡೆಡ್‌ ಶಾಪ್‌, ಶಾಪಿಂಗ್‌ ಮಾಲ್‌ಗ‌ಳಲ್ಲಿ 10,000 ರೂ. ದಂಡವನ್ನು ವಿಧಿಸಲಾಗುವುದು.

‌
ಜನರ ಮಿತಿ : ಸಮಾರಂಭಗಳಲ್ಲಿ ಅತಿಥಿಗಳ ಸಂಖ್ಯೆ ಮಿತಿ ಜಾರಿಗೊಳಿಸಲಾಗಿದೆ. ಮದುವೆ ಸಮಾರಂಭಗಳು-ತೆರೆದ ಸ್ಥಳಗಳಲ್ಲಿ 500 ಜನರು ಹಾಗೂ ಮುಚ್ಚಿದ ಸ್ಥಳಗಳಲ್ಲಿ 200 ಜನರು, ಜನ್ಮದಿನ ಹಾಗೂ ಇತರ ಆಚರಣೆಗಳು ತೆರೆದ ಸ್ಥಳಗಳಲ್ಲಿ 100 ಜನರು ಹಾಗೂ ಮುಚ್ಚಿದ ಸ್ಥಳಗಳಲ್ಲಿ 50 ಜನರು, ಮರಣ ಅಥವಾ ಅಂತ್ಯಕ್ರಿಯೆ ತೆರೆದ ಸ್ಥಳಗಳಲ್ಲಿ 100 ಜನರು ಹಾಗೂ ಮುಚ್ಚಿದ ಸ್ಥಳಗಳಲ್ಲಿ 50 ಜನರು, ಶವಸಂಸ್ಕಾರ ಅಥವಾ ಸಮಾಧಿ ಕ್ರಿಯೆಯಲ್ಲಿ 50 ಜನರು, ಇತರ ಆಚರಣೆ 100 ಜನರು, ಧಾರ್ಮಿಕ ಆಚರಣೆ ಹಾಗೂ ಕಾರ್ಯಗಳು ತೆರೆದ ಸ್ಥಳಗ ಳಲ್ಲಿ 500 ಜನರು, ರಾಜಕೀಯ ಸಮಾವೇಶಗಳು ಅಥವಾ ಕಾರ್ಯಗಳು ತೆರೆದ ಸ್ಥಳಗಳಲ್ಲಿ 500 ಜನರಿಗೆ ಸೀಮಿತಗೊಳಿಸಲಾಗಿದೆ.

Advertisement

ಸಮಾರಂಭ ಸ್ಥಳಗಳಲ್ಲಿ ಆವರಣಗಳ ಮಾಲಕರು, ಸಮಾರಂಭಗಳ ಯೋಜಕರು/ಸಂಘಟಕರು ಅಥವಾ ಅತಿಥೇಯರು ಮಾರ್ಗಸೂಚಿಗಳ ಉಲ್ಲಂಘನೆಯಾದಲ್ಲಿ ಸ್ವತಃ ಜವಾಬ್ದಾರರಾಗಿರುತ್ತಾರೆ. ತಾರಾ ಶ್ರೇಣಿಯ ಹೊಟೇಲ್‌ಗ‌ಳು ಕನಿಷ್ಠ 500 ಜನರು ಸೇರುವ ಸಾಮರ್ಥ್ಯ ಹೊಂದಿರುವ ಮದುವೆ ಸಭಾಂಗಣ/ಛತ್ರಗಳು ಹಾಗೂ ಅಥವಾ ಇಂತಹ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ನಿಯಮಗಳ ಉಲ್ಲಂಘನೆಯಾದಲ್ಲಿ 10,000 ರೂ. ಹಾಗೂ ಸಾರ್ವಜನಿಕ ಸಮಾರಂಭಗಳ ಆಯೋಜಕರಿಗೆ 10,000 ರೂ. ದಂಡ ವಿಧಿಸಲಾಗುವುದು ಎಂದು ತಿಳಿಸಿದ್ದಾರೆ.

Previous Post

ಮಾರ್ಚ್ ನಲ್ಲಿ ಜಿ.ಎಸ್. ಟಿ ಆದಾಯದಲ್ಲಿ ದಾಖಲೆ : 1.23 ಲಕ್ಷ ಕೋಟಿ ಹಣ ಸಂಗ್ರಹ

Next Post

ಕರಾವಳಿಗೆ ಹೆಚ್ಚಿನ ಭದ್ರತೆ – ಕೋಸ್ಟ್‌ ಗಾರ್ಡ್‌ಗೆ 2 ಫಾಸ್ಟ್ ಪಟ್ರೋಲ್ ಹಡಗುಗಳು ಸೇರ್ಪಡೆ

OtherNews

ಸುರತ್ಕಲ್: ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ..!!
ಕ್ರೈಮ್

ಸುರತ್ಕಲ್: ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ..!!

July 15, 2026
ಬುರ್ಖಾ ಧರಿಸಿ ಪೊಲೀಸರಿಂದ ತಪ್ಪಿಸಿಕೊಳ್ಳುತ್ತಿದ್ದ ಕುಖ್ಯಾತ ರೌಡಿ ಇಮ್ರಾನ್ ಬಂಧನ..!
ಕ್ರೈಮ್

ಬುರ್ಖಾ ಧರಿಸಿ ಪೊಲೀಸರಿಂದ ತಪ್ಪಿಸಿಕೊಳ್ಳುತ್ತಿದ್ದ ಕುಖ್ಯಾತ ರೌಡಿ ಇಮ್ರಾನ್ ಬಂಧನ..!

July 14, 2026
ಬಸ್‌ನಲ್ಲಿ ಗುಪ್ತಾಂಗ ಪ್ರದರ್ಶಿಸಿ ಕಿರುಕುಳ: ಉಪ್ಪಿನಂಗಡಿ ಮೂಲದ ಕಂಡಕ್ಟರ್ ಬಂಧನ ..!!
Featured

ಬಸ್‌ನಲ್ಲಿ ಗುಪ್ತಾಂಗ ಪ್ರದರ್ಶಿಸಿ ಕಿರುಕುಳ: ಉಪ್ಪಿನಂಗಡಿ ಮೂಲದ ಕಂಡಕ್ಟರ್ ಬಂಧನ ..!!

July 11, 2026
ಸುರತ್ಕಲ್‌ನಲ್ಲಿ ಅಕ್ರಮವಾಗಿ ನೆಲೆಸಿದ್ದ 8 ಬಾಂಗ್ಲಾದೇಶ ಪ್ರಜೆಗಳ ಪತ್ತೆ ..!!
Featured

ಸುರತ್ಕಲ್‌ನಲ್ಲಿ ಅಕ್ರಮವಾಗಿ ನೆಲೆಸಿದ್ದ 8 ಬಾಂಗ್ಲಾದೇಶ ಪ್ರಜೆಗಳ ಪತ್ತೆ ..!!

July 10, 2026
ಅಂಡರ್ ಆರ್ಮ್ ಕ್ರಿಕೆಟ್‌ಗೆ ದೊಡ್ಡ ನಷ್ಟ: ತಿಲಕ್ ಗುರು ನಿಧನ..!!
ನಿಧನ

ಅಂಡರ್ ಆರ್ಮ್ ಕ್ರಿಕೆಟ್‌ಗೆ ದೊಡ್ಡ ನಷ್ಟ: ತಿಲಕ್ ಗುರು ನಿಧನ..!!

July 10, 2026
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರ ಸರ್ಕಾರದಿಂದ 49.22 ಕೋಟಿ ರೂ. ವಿಶೇಷ ಅನುದಾನ ಮಂಜೂರು : ದ.ಕ.ಜಿಲ್ಲೆಯ ಪ್ರಮುಖ ಹೆದ್ದಾರಿ ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಸಚಿವಾಲಯ ಕಾರ್ಯದರ್ಶಿ ಭೇಟಿಯಾದ ದ.ಕ. ಸಂಸದ ಕ್ಯಾ.ಚೌಟ.!
ಮಂಗಳೂರು

ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರ ಸರ್ಕಾರದಿಂದ 49.22 ಕೋಟಿ ರೂ. ವಿಶೇಷ ಅನುದಾನ ಮಂಜೂರು : ದ.ಕ.ಜಿಲ್ಲೆಯ ಪ್ರಮುಖ ಹೆದ್ದಾರಿ ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಸಚಿವಾಲಯ ಕಾರ್ಯದರ್ಶಿ ಭೇಟಿಯಾದ ದ.ಕ. ಸಂಸದ ಕ್ಯಾ.ಚೌಟ.!

July 7, 2026

Leave a Reply Cancel reply

Your email address will not be published. Required fields are marked *

Recent News

ಬಂಟ್ವಾಳ : ಕೆಂಪುಕಲ್ಲು ಸಾಗಿಸುತ್ತಿದ್ದ ಲಾರಿ ಪಲ್ಟಿ: ಕಾರ್ಮಿಕ ಸಾವು, ಇಬ್ಬರಿಗೆ ಗಂಭೀರ ಗಾಯ..!!

ಬಂಟ್ವಾಳ : ಕೆಂಪುಕಲ್ಲು ಸಾಗಿಸುತ್ತಿದ್ದ ಲಾರಿ ಪಲ್ಟಿ: ಕಾರ್ಮಿಕ ಸಾವು, ಇಬ್ಬರಿಗೆ ಗಂಭೀರ ಗಾಯ..!!

July 15, 2026
ಎಸ್‌ಐಆರ್ ಕಾರ್ಯ: ಹೊಳೆ ದಾಟಿ ಮತದಾರರ ಮನೆ ತಲುಪಿದ ಬಿಎಲ್‌ಒ.!

ಎಸ್‌ಐಆರ್ ಕಾರ್ಯ: ಹೊಳೆ ದಾಟಿ ಮತದಾರರ ಮನೆ ತಲುಪಿದ ಬಿಎಲ್‌ಒ.!

July 15, 2026
ಮುಳಿಯ ಗೋಲ್ಡ್ & ಡೈಮಂಡ್ಸ್‌ನಿಂದ ‘ ಮನ್ಸೂನ್ ಸೇಲ್’ – ಚಿನ್ನದ ಆಭರಣಗಳು 0% VA/ಮೇಕಿಂಗ್ ನಲ್ಲಿ 100% ರಿಯಾಯಿತಿ

ಮುಳಿಯ ಗೋಲ್ಡ್ & ಡೈಮಂಡ್ಸ್‌ನಿಂದ ‘ ಮನ್ಸೂನ್ ಸೇಲ್’ – ಚಿನ್ನದ ಆಭರಣಗಳು 0% VA/ಮೇಕಿಂಗ್ ನಲ್ಲಿ 100% ರಿಯಾಯಿತಿ

July 15, 2026
ಪ್ರವೀಣ್ ಮಾಡತಡ್ಕ ಹಾಗೂ ಪುರಂದರ ಅಂಚನ್‌ಗೆ ವಿಟ್ಲ ಪುತ್ತಿಲ ಪರಿವಾರದ ಅಭಿನಂದನೆ

ಪ್ರವೀಣ್ ಮಾಡತಡ್ಕ ಹಾಗೂ ಪುರಂದರ ಅಂಚನ್‌ಗೆ ವಿಟ್ಲ ಪುತ್ತಿಲ ಪರಿವಾರದ ಅಭಿನಂದನೆ

July 15, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.