Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ಶಿಲಾಮಯ ದಾರಂದ ಅಳವಡಿಕೆ..!!

    ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ಶಿಲಾಮಯ ದಾರಂದ ಅಳವಡಿಕೆ..!!

    ಪುತ್ತೂರು: ಮಾತನಾಡಿದಾಗ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡನಿಂದ ಹೆಂಡತಿ ಮೇಲೆ ಹಲ್ಲೆ..!! ಆಸ್ಪತ್ರೆಗೆ ದಾಖಲು

    ವಿಟ್ಲದಲ್ಲಿ ಸುಡುಮದ್ದು ತಯಾರಿ ಪ್ರಕರಣ: 1.9 ಕೆ.ಜಿ ಸಂಶಯಾಸ್ಪದ ಸ್ಪೋಟಕ ವಶ, ಆರೋಪಿ ಬಂಧನ

    ಪುತ್ತೂರು : ಸಾರ್ವಜನಿಕ ಸುರಕ್ಷತೆಗಾಗಿ ಹಳೆಯ ಕಟ್ಟಡ ತೆರವು ಅಗತ್ಯ: ಶಾಸಕ ಅಶೋಕ್ ರೈ ಪರಿಶೀಲನೆ : ಸೂಕ್ತ ಕ್ರಮಕ್ಕೆ ಸೂಚನೆ..!!

    ಪುತ್ತೂರು : ಸಾರ್ವಜನಿಕ ಸುರಕ್ಷತೆಗಾಗಿ ಹಳೆಯ ಕಟ್ಟಡ ತೆರವು ಅಗತ್ಯ: ಶಾಸಕ ಅಶೋಕ್ ರೈ ಪರಿಶೀಲನೆ : ಸೂಕ್ತ ಕ್ರಮಕ್ಕೆ ಸೂಚನೆ..!!

    ಮಂಗಳೂರು: ಬೈಕ್ ನಡುವೆ ಅಪಘಾತ; ಚಿಕಿತ್ಸೆ ಫಲಿಸದೆ ಸವಾರ ಮೃತ್ಯು.!!

    ಮಂಗಳೂರು: ಬೈಕ್ ನಡುವೆ ಅಪಘಾತ; ಚಿಕಿತ್ಸೆ ಫಲಿಸದೆ ಸವಾರ ಮೃತ್ಯು.!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ವಿಟ್ಲ: ಕಲ್ಲಿನಿಂದ ಹಲ್ಲೆ: ವ್ಯಕ್ತಿಗೆ ಗಾಯ, ಆರೋಪಿ ವಶಕ್ಕೆ

    ಬೆಂಕಿ ಹಚ್ಚಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು.!!

    ಬೆಂಕಿ ಹಚ್ಚಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು.!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ಶಿಲಾಮಯ ದಾರಂದ ಅಳವಡಿಕೆ..!!

    ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ಶಿಲಾಮಯ ದಾರಂದ ಅಳವಡಿಕೆ..!!

    ಪುತ್ತೂರು: ಮಾತನಾಡಿದಾಗ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡನಿಂದ ಹೆಂಡತಿ ಮೇಲೆ ಹಲ್ಲೆ..!! ಆಸ್ಪತ್ರೆಗೆ ದಾಖಲು

    ವಿಟ್ಲದಲ್ಲಿ ಸುಡುಮದ್ದು ತಯಾರಿ ಪ್ರಕರಣ: 1.9 ಕೆ.ಜಿ ಸಂಶಯಾಸ್ಪದ ಸ್ಪೋಟಕ ವಶ, ಆರೋಪಿ ಬಂಧನ

    ಪುತ್ತೂರು : ಸಾರ್ವಜನಿಕ ಸುರಕ್ಷತೆಗಾಗಿ ಹಳೆಯ ಕಟ್ಟಡ ತೆರವು ಅಗತ್ಯ: ಶಾಸಕ ಅಶೋಕ್ ರೈ ಪರಿಶೀಲನೆ : ಸೂಕ್ತ ಕ್ರಮಕ್ಕೆ ಸೂಚನೆ..!!

    ಪುತ್ತೂರು : ಸಾರ್ವಜನಿಕ ಸುರಕ್ಷತೆಗಾಗಿ ಹಳೆಯ ಕಟ್ಟಡ ತೆರವು ಅಗತ್ಯ: ಶಾಸಕ ಅಶೋಕ್ ರೈ ಪರಿಶೀಲನೆ : ಸೂಕ್ತ ಕ್ರಮಕ್ಕೆ ಸೂಚನೆ..!!

    ಮಂಗಳೂರು: ಬೈಕ್ ನಡುವೆ ಅಪಘಾತ; ಚಿಕಿತ್ಸೆ ಫಲಿಸದೆ ಸವಾರ ಮೃತ್ಯು.!!

    ಮಂಗಳೂರು: ಬೈಕ್ ನಡುವೆ ಅಪಘಾತ; ಚಿಕಿತ್ಸೆ ಫಲಿಸದೆ ಸವಾರ ಮೃತ್ಯು.!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ವಿಟ್ಲ: ಕಲ್ಲಿನಿಂದ ಹಲ್ಲೆ: ವ್ಯಕ್ತಿಗೆ ಗಾಯ, ಆರೋಪಿ ವಶಕ್ಕೆ

    ಬೆಂಕಿ ಹಚ್ಚಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು.!!

    ಬೆಂಕಿ ಹಚ್ಚಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು.!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಮಂಗಳೂರು

ಕೋವಿಡ್ ಸೋಂಕು ಹೆಚ್ಚಳ ಹಿನ್ನಲೆ : ಮಾರ್ಗಸೂಚಿ ಉಲ್ಲಂಘನೆಯಾದಲ್ಲಿ ದುಪ್ಪಟ್ಟು ದಂಡ

April 2, 2021
in ಮಂಗಳೂರು
0
ಕೋವಿಡ್ ಸೋಂಕು ಹೆಚ್ಚಳ ಹಿನ್ನಲೆ : ಮಾರ್ಗಸೂಚಿ ಉಲ್ಲಂಘನೆಯಾದಲ್ಲಿ ದುಪ್ಪಟ್ಟು ದಂಡ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಮಂಗಳೂರು: ಕೋವಿಡ್ ಆತಂಕದ ಹಿನ್ನೆಲೆಯಲ್ಲಿ ಸರಕಾರ ಈಗಾಗಲೇ ಆದೇಶಿಸಿರುವ ಪ್ರಕಾರ ಯುಗಾದಿ, ಗುಡ್‌ ಫ್ರೈಡೇ ಇತ್ಯಾದಿ ಹಬ್ಬಗಳ ಸಂದರ್ಭ ಸಾರ್ವಜನಿಕ ಸ್ಥಳ/ ಮೈದಾನ, ಉದ್ಯಾನವನಗಳು, ಮಾರುಕಟ್ಟೆಗಳು, ಧಾರ್ಮಿಕ ಪ್ರದೇಶ ಗಳಲ್ಲಿ ಸಾರ್ವಜನಿಕ ಸಮಾರಂಭ, ಸಭೆಗಳನ್ನು ನಡೆಸದಂತೆ ದ.ಕ. ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ. ಜಾತ್ರೆಗಳು, ಮೇಳಗಳಲ್ಲಿ ಜನರು ಗುಂಪು ಸೇರುವುದನ್ನು ನಿಷೇಧಿಸಲಾಗಿದೆ. ಕಡ್ಡಾಯವಾಗಿ ಮಾಸ್ಕ್ ಧರಿಸ ಬೇಕು ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳದೇ ಮಾರ್ಗಸೂಚಿ ಉಲ್ಲಂಘನೆಯಾದಲ್ಲಿ ಮುನ್ಸಿಪಲ್‌ ಕಾರ್ಪೊರೇಶನ್‌ ವ್ಯಾಪ್ತಿಯಲ್ಲಿ 250 ರೂ., ಇತರ ಪ್ರದೇಶಗಳಲ್ಲಿ 100 ರೂ. ದಂಡ ವಿಧಿಸಲಾಗುವುದು.

Advertisement
Advertisement

ದಂಡ ಮೊತ್ತ ನಿಗದಿ : ಮಾಸ್ಕ್ ಧರಿಸದಿದ್ದರೆ, ದೈಹಿಕ ಅಂತರ ಕಾಪಾಡಿಕೊಳ್ಳದಿದ್ದರೆ ಹವಾ ನಿಯಂತ್ರಿತವಲ್ಲದ ಪಾರ್ಟಿ ಹಾಲ್‌ಗ‌ಳು, ಡಿಪಾರ್ಟ್‌ಮೆಂಟಲ್‌ ಸ್ಟೋರ್‌ಗಳಲ್ಲಿ 5,000 ರೂ. ದಂಡ, ಹವಾನಿಯಂತ್ರಿತ ಪಾರ್ಟಿ ಹಾಲ್‌ಗ‌ಳು, ಡಿಪಾರ್ಟ್‌ಮೆಂಟಲ್‌ ಸ್ಟೋರ್‌ಗಳು, ಬ್ರ್ಯಾಂಡೆಡ್‌ ಶಾಪ್‌, ಶಾಪಿಂಗ್‌ ಮಾಲ್‌ಗ‌ಳಲ್ಲಿ 10,000 ರೂ. ದಂಡವನ್ನು ವಿಧಿಸಲಾಗುವುದು.

‌
ಜನರ ಮಿತಿ : ಸಮಾರಂಭಗಳಲ್ಲಿ ಅತಿಥಿಗಳ ಸಂಖ್ಯೆ ಮಿತಿ ಜಾರಿಗೊಳಿಸಲಾಗಿದೆ. ಮದುವೆ ಸಮಾರಂಭಗಳು-ತೆರೆದ ಸ್ಥಳಗಳಲ್ಲಿ 500 ಜನರು ಹಾಗೂ ಮುಚ್ಚಿದ ಸ್ಥಳಗಳಲ್ಲಿ 200 ಜನರು, ಜನ್ಮದಿನ ಹಾಗೂ ಇತರ ಆಚರಣೆಗಳು ತೆರೆದ ಸ್ಥಳಗಳಲ್ಲಿ 100 ಜನರು ಹಾಗೂ ಮುಚ್ಚಿದ ಸ್ಥಳಗಳಲ್ಲಿ 50 ಜನರು, ಮರಣ ಅಥವಾ ಅಂತ್ಯಕ್ರಿಯೆ ತೆರೆದ ಸ್ಥಳಗಳಲ್ಲಿ 100 ಜನರು ಹಾಗೂ ಮುಚ್ಚಿದ ಸ್ಥಳಗಳಲ್ಲಿ 50 ಜನರು, ಶವಸಂಸ್ಕಾರ ಅಥವಾ ಸಮಾಧಿ ಕ್ರಿಯೆಯಲ್ಲಿ 50 ಜನರು, ಇತರ ಆಚರಣೆ 100 ಜನರು, ಧಾರ್ಮಿಕ ಆಚರಣೆ ಹಾಗೂ ಕಾರ್ಯಗಳು ತೆರೆದ ಸ್ಥಳಗ ಳಲ್ಲಿ 500 ಜನರು, ರಾಜಕೀಯ ಸಮಾವೇಶಗಳು ಅಥವಾ ಕಾರ್ಯಗಳು ತೆರೆದ ಸ್ಥಳಗಳಲ್ಲಿ 500 ಜನರಿಗೆ ಸೀಮಿತಗೊಳಿಸಲಾಗಿದೆ.

Advertisement

ಸಮಾರಂಭ ಸ್ಥಳಗಳಲ್ಲಿ ಆವರಣಗಳ ಮಾಲಕರು, ಸಮಾರಂಭಗಳ ಯೋಜಕರು/ಸಂಘಟಕರು ಅಥವಾ ಅತಿಥೇಯರು ಮಾರ್ಗಸೂಚಿಗಳ ಉಲ್ಲಂಘನೆಯಾದಲ್ಲಿ ಸ್ವತಃ ಜವಾಬ್ದಾರರಾಗಿರುತ್ತಾರೆ. ತಾರಾ ಶ್ರೇಣಿಯ ಹೊಟೇಲ್‌ಗ‌ಳು ಕನಿಷ್ಠ 500 ಜನರು ಸೇರುವ ಸಾಮರ್ಥ್ಯ ಹೊಂದಿರುವ ಮದುವೆ ಸಭಾಂಗಣ/ಛತ್ರಗಳು ಹಾಗೂ ಅಥವಾ ಇಂತಹ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ನಿಯಮಗಳ ಉಲ್ಲಂಘನೆಯಾದಲ್ಲಿ 10,000 ರೂ. ಹಾಗೂ ಸಾರ್ವಜನಿಕ ಸಮಾರಂಭಗಳ ಆಯೋಜಕರಿಗೆ 10,000 ರೂ. ದಂಡ ವಿಧಿಸಲಾಗುವುದು ಎಂದು ತಿಳಿಸಿದ್ದಾರೆ.

Advertisement
Advertisement
Previous Post

ಮಾರ್ಚ್ ನಲ್ಲಿ ಜಿ.ಎಸ್. ಟಿ ಆದಾಯದಲ್ಲಿ ದಾಖಲೆ : 1.23 ಲಕ್ಷ ಕೋಟಿ ಹಣ ಸಂಗ್ರಹ

Next Post

ಕರಾವಳಿಗೆ ಹೆಚ್ಚಿನ ಭದ್ರತೆ – ಕೋಸ್ಟ್‌ ಗಾರ್ಡ್‌ಗೆ 2 ಫಾಸ್ಟ್ ಪಟ್ರೋಲ್ ಹಡಗುಗಳು ಸೇರ್ಪಡೆ

OtherNews

ಮಂಗಳೂರು: ಬೈಕ್ ನಡುವೆ ಅಪಘಾತ; ಚಿಕಿತ್ಸೆ ಫಲಿಸದೆ ಸವಾರ ಮೃತ್ಯು.!!
Featured

ಮಂಗಳೂರು: ಬೈಕ್ ನಡುವೆ ಅಪಘಾತ; ಚಿಕಿತ್ಸೆ ಫಲಿಸದೆ ಸವಾರ ಮೃತ್ಯು.!!

April 14, 2026
ಮಂಗಳೂರು ಯುವಕನ ಆತ್ಮಹತ್ಯೆ ;ಪ್ರೀತಿಸಿದ ಯುವತಿಯಿಂದಾದ ಅವಮಾನಕ್ಕೆ ನೊಂದು ಆತ್ಮಹತ್ಯೆ..??
ಕ್ರೈಮ್

ಮಂಗಳೂರು ಯುವಕನ ಆತ್ಮಹತ್ಯೆ ;ಪ್ರೀತಿಸಿದ ಯುವತಿಯಿಂದಾದ ಅವಮಾನಕ್ಕೆ ನೊಂದು ಆತ್ಮಹತ್ಯೆ..??

April 12, 2026
ಟಿಪ್ಪರ್ ಲಾರಿ ಡಿಕ್ಕಿ: ದ್ವಿಚಕ್ರ ಸವಾರ ಮೃತ್ಯು..!!
ಕ್ರೈಮ್

ಟಿಪ್ಪರ್ ಲಾರಿ ಡಿಕ್ಕಿ: ದ್ವಿಚಕ್ರ ಸವಾರ ಮೃತ್ಯು..!!

April 12, 2026
ಮಂಗಳೂರು: ದೋಣಿ ಮಗುಚಿ ಇಬ್ಬರು ಯುವಕರ ದುರ್ಮರಣ .!!
ಕ್ರೈಮ್

ಮಂಗಳೂರು: ದೋಣಿ ಮಗುಚಿ ಇಬ್ಬರು ಯುವಕರ ದುರ್ಮರಣ .!!

April 2, 2026
ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ..!
ಕ್ರೈಮ್

ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ..!

March 31, 2026
ಮೂಡುಬಿದಿರೆ: ಭೀಕರ ರಸ್ತೆ ಅಪಘಾತ; ತಾಯಿ-ಮಗ ಸಾವು..!!
ಕ್ರೈಮ್

ಮೂಡುಬಿದಿರೆ: ಭೀಕರ ರಸ್ತೆ ಅಪಘಾತ; ತಾಯಿ-ಮಗ ಸಾವು..!!

March 31, 2026

Leave a Reply Cancel reply

Your email address will not be published. Required fields are marked *

Recent News

ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ಶಿಲಾಮಯ ದಾರಂದ ಅಳವಡಿಕೆ..!!

ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ಶಿಲಾಮಯ ದಾರಂದ ಅಳವಡಿಕೆ..!!

April 14, 2026
ಪುತ್ತೂರು: ಮಾತನಾಡಿದಾಗ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡನಿಂದ ಹೆಂಡತಿ ಮೇಲೆ ಹಲ್ಲೆ..!! ಆಸ್ಪತ್ರೆಗೆ ದಾಖಲು

ವಿಟ್ಲದಲ್ಲಿ ಸುಡುಮದ್ದು ತಯಾರಿ ಪ್ರಕರಣ: 1.9 ಕೆ.ಜಿ ಸಂಶಯಾಸ್ಪದ ಸ್ಪೋಟಕ ವಶ, ಆರೋಪಿ ಬಂಧನ

April 14, 2026
ಕೊಪ್ಪಳ ಲವ್ ಜಿಹಾದ್‌ಗೆ ಟ್ವಿಸ್ಟ್ : ಆರೋಪಿಗೆ ಅಂತರಾಜ್ಯ ಲಿಂಕ್, ಹೈಫೈ ಜೀವನಕ್ಕಾಗಿ ಬುಕ್ಕಿಗಳಿಂದ ಆರ್ಥಿಕ ಸಹಾಯ..!!

ಕೊಪ್ಪಳ ಲವ್ ಜಿಹಾದ್‌ಗೆ ಟ್ವಿಸ್ಟ್ : ಆರೋಪಿಗೆ ಅಂತರಾಜ್ಯ ಲಿಂಕ್, ಹೈಫೈ ಜೀವನಕ್ಕಾಗಿ ಬುಕ್ಕಿಗಳಿಂದ ಆರ್ಥಿಕ ಸಹಾಯ..!!

April 14, 2026
ಪುತ್ತೂರು : ಸಾರ್ವಜನಿಕ ಸುರಕ್ಷತೆಗಾಗಿ ಹಳೆಯ ಕಟ್ಟಡ ತೆರವು ಅಗತ್ಯ: ಶಾಸಕ ಅಶೋಕ್ ರೈ ಪರಿಶೀಲನೆ : ಸೂಕ್ತ ಕ್ರಮಕ್ಕೆ ಸೂಚನೆ..!!

ಪುತ್ತೂರು : ಸಾರ್ವಜನಿಕ ಸುರಕ್ಷತೆಗಾಗಿ ಹಳೆಯ ಕಟ್ಟಡ ತೆರವು ಅಗತ್ಯ: ಶಾಸಕ ಅಶೋಕ್ ರೈ ಪರಿಶೀಲನೆ : ಸೂಕ್ತ ಕ್ರಮಕ್ಕೆ ಸೂಚನೆ..!!

April 14, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.