Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ: ಓರ್ವನಿಗೆ ಗಂಭೀರ ಗಾಯ..!

    ಪುತ್ತೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ: ಓರ್ವನಿಗೆ ಗಂಭೀರ ಗಾಯ..!

    ಸುಲಿಗೆ ಪ್ರಕರಣ: ಇಬ್ಬರು ಆರೋಪಿಗಳಿಗೆ 7 ವರ್ಷ ಜೈಲು, ₹25 ಸಾವಿರ ದಂಡ..!

    ಸುಲಿಗೆ ಪ್ರಕರಣ: ಇಬ್ಬರು ಆರೋಪಿಗಳಿಗೆ 7 ವರ್ಷ ಜೈಲು, ₹25 ಸಾವಿರ ದಂಡ..!

    ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ, ರಕ್ತದಾನ ಶಿಬಿರ..!

    ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ, ರಕ್ತದಾನ ಶಿಬಿರ..!

    ವಿಟ್ಲ: ಹಿರಿಯ ರಾಜಕೀಯ, ಸಾಮಾಜಿಕ, ಧಾರ್ಮಿಕ ಮುಖಂಡ ಕೆ.ಎಸ್. ಸಂಕಪ್ಪ ಗೌಡ ನಿಧನ..!!

    ವಿಟ್ಲ: ಹಿರಿಯ ರಾಜಕೀಯ, ಸಾಮಾಜಿಕ, ಧಾರ್ಮಿಕ ಮುಖಂಡ ಕೆ.ಎಸ್. ಸಂಕಪ್ಪ ಗೌಡ ನಿಧನ..!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ವಿಟ್ಲ: ಅಕ್ರಮವಾಗಿ ಕೆಂಪುಕಲ್ಲು ಸಾಗಾಟ: ಎರಡು ಲಾರಿಗಳ ವಶ, ನಾಲ್ವರ ವಿರುದ್ಧ ಪ್ರಕರಣ..!

    ಆರು ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ..!!

    ಆರು ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ: ಓರ್ವನಿಗೆ ಗಂಭೀರ ಗಾಯ..!

    ಪುತ್ತೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ: ಓರ್ವನಿಗೆ ಗಂಭೀರ ಗಾಯ..!

    ಸುಲಿಗೆ ಪ್ರಕರಣ: ಇಬ್ಬರು ಆರೋಪಿಗಳಿಗೆ 7 ವರ್ಷ ಜೈಲು, ₹25 ಸಾವಿರ ದಂಡ..!

    ಸುಲಿಗೆ ಪ್ರಕರಣ: ಇಬ್ಬರು ಆರೋಪಿಗಳಿಗೆ 7 ವರ್ಷ ಜೈಲು, ₹25 ಸಾವಿರ ದಂಡ..!

    ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ, ರಕ್ತದಾನ ಶಿಬಿರ..!

    ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ, ರಕ್ತದಾನ ಶಿಬಿರ..!

    ವಿಟ್ಲ: ಹಿರಿಯ ರಾಜಕೀಯ, ಸಾಮಾಜಿಕ, ಧಾರ್ಮಿಕ ಮುಖಂಡ ಕೆ.ಎಸ್. ಸಂಕಪ್ಪ ಗೌಡ ನಿಧನ..!!

    ವಿಟ್ಲ: ಹಿರಿಯ ರಾಜಕೀಯ, ಸಾಮಾಜಿಕ, ಧಾರ್ಮಿಕ ಮುಖಂಡ ಕೆ.ಎಸ್. ಸಂಕಪ್ಪ ಗೌಡ ನಿಧನ..!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ವಿಟ್ಲ: ಅಕ್ರಮವಾಗಿ ಕೆಂಪುಕಲ್ಲು ಸಾಗಾಟ: ಎರಡು ಲಾರಿಗಳ ವಶ, ನಾಲ್ವರ ವಿರುದ್ಧ ಪ್ರಕರಣ..!

    ಆರು ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ..!!

    ಆರು ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಕ್ರೈಮ್

ಮಂಗಳೂರು: ಸೌತಡ್ಕ ಮನೆಗಳ್ಳತನ ಹಾಗೂ ಸರಣಿ ದರೋಡೆ ಪ್ರಕರಣ : 9 ಮಂದಿ ದರೋಡೆಕೋರರ ಬಂಧನ

April 3, 2021
in ಕ್ರೈಮ್, ಮಂಗಳೂರು
0
ಮಂಗಳೂರು: ಸೌತಡ್ಕ  ಮನೆಗಳ್ಳತನ ಹಾಗೂ ಸರಣಿ ದರೋಡೆ ಪ್ರಕರಣ : 9 ಮಂದಿ ದರೋಡೆಕೋರರ ಬಂಧನ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಮಂಗಳೂರು: ಮೂಡಬಿದ್ರೆ, ಬಜಪೆ, ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ನಡೆದ ಸರಣಿ ದರೋಡೆ ಪ್ರಕರಣ ಹಾಗೂ ಹೊರ ಜಿಲ್ಲೆ ಹಾಗೂ ಜಿಲ್ಲೆಯ ವಿವಿಧೆಡೆ ಮನೆಗಳ್ಳತನ, ದರೋಡೆ , ಸುಲಿಗೆ, ವಾಹನ ಸವಾರರ ಸುಲಿಗೆ ಮಾಡುತ್ತಿದ್ದ ಒಟ್ಟು 12 ಪ್ರಕರಣವನ್ನು ಪೊಲೀಸರು ಭೇದಿಸಿದ್ದು, 9 ಮಂದಿ ದರೋಡೆಕೋರರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಅಬ್ದುಲ್ ರವೂಫ್ (24 ), ರಾಮಮೂರ್ತಿ (23) ಅಶ್ರಫ್ ಪೆರಾಡಿ(27), ಸಂತೋಷ್(24 , ನವೀದ್(36) , ರಮಾನಂದ ಎನ್ ಶೆಟ್ಟಿ(48), ಸುಮನ್(24) , ಸಿದ್ಧಿಕ್(27) , ಅಲಿಕೋಯಾ ಎಂದು ಗುರುತಿಸಲಾಗಿದೆ.

Advertisement
Advertisement

ಸೌತಡ್ಕದಲ್ಲಿ ಮನೆ ಮಂದಿಯನ್ನು ಕಟ್ಟಿ ಹಾಕಿ ಮಾಲಕಿಗೆ ಇರಿದು ಮನೆದರೋಡೆ ಪ್ರಕರಣ, ಪುಂಜಾಲಕಟ್ಟೆಯಲ್ಲಿ ಮನೆಕಳ್ಳತನ, ಮೂಡಬಿದಿರೆ, ಬಜಪೆ, ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ನಡೆದ ಸರಣಿ ದರೋಡೆ, ಬೆಂಗಳೂರು ವಿಜಯನಗರದಲ್ಲಿ ಮನೆಕಳ್ಳತನ ಯತ್ನ , ಅರೆಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕಳ್ಳತನ ಪ್ರಮುಖ ಪ್ರಕರಣಗಳಾಗಿವೆ. ಬಂಧಿತ ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ ಎರಡು ತಲವಾರು, ಏರ್ ಗನ್, ಒಂದು ಕಬ್ಬಿಣದ ರಾಡು ಒಂದು ಕಬ್ಬಿಣದ ಲಿವರ್ , ಒಂದು ಉದ್ದನೆಯ ಚಾಕು, ಮೆಣಸಿನ ಪುಡಿ ಮರದ ದೊಣ್ಣೆ ಗಳನ್ನು ವಶಪಡಿಸಿಕೊಳ್ಳಲಾಗಿದೆ.

Advertisement

ಈ ಒಂಬತ್ತು ಪ್ರಮುಖ ಆರೋಪಿಗಳಿಗೆ ಕೃತ್ಯವೆಸಗಲು ವಾಹನಗಳನ್ನು ಒದಗಿಸಿದವರು, ಹಣಕಾಸಿನ ಸಹಾಯ ಮಾಡಿದವರು, ಸಂಚು ರೂಪಿಸಲು ಭಾಗಿಯಾದವರು ತಲೆಮರೆಸಿಕೊಳ್ಳಲು ಆಶ್ರಯ ಕೊಟ್ಟವರು ಮುಂತಾದ ರೀತಿಯಲ್ಲಿ ಸುಮಾರು 30ರಿಂದ 35 ಜನ ಆರೋಪಿಗಳು ಈ ಕೃತ್ಯ ದಲ್ಲಿ ವಿವಿಧ ರೀತಿಯಲ್ಲಿ ಆರೋಪಿಗಳೊಂದಿಗೆ ಭಾಗಿಯಾಗಿದ್ದು ಇವರೆಲ್ಲರನ್ನೂ ಹೆಚ್ಚಿನ ತನಿಖೆ ನಡೆಸಿ ಬಂಧಿಸಬೇಕಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement
Previous Post

ವಿವೇಕಾನಂದ ಕಾಲೇಜಿನ ವಿಜಯಲಕ್ಷ್ಮಿಯವರಿಗೆ ಹಂಪಿ ವಿವಿ ಡಾಕ್ಟರೆಟ್ ಪದವಿ

Next Post

ಪುತ್ತೂರು: ಗಾಡಿಯಲ್ಲಿ ಕೊಂಡೊಯ್ಯುತ್ತಿದ್ದ ಕಬ್ಬಿಣದ ರಾಡು ಮತ್ತು ಸಲಾಕೆಗಳು ಏಕಾಏಕಿ ರಸ್ತೆಗೆ : ತಪ್ಪಿದ ಭಾರೀ ಅನಾಹುತ

OtherNews

ಒಂದೇ ನೋಂದಣಿ ಸಂಖ್ಯೆಯ ಎರಡು ಥಾರ್ ವಾಹನಗಳು ವಶಕ್ಕೆ..!
VIRAL

ಒಂದೇ ನೋಂದಣಿ ಸಂಖ್ಯೆಯ ಎರಡು ಥಾರ್ ವಾಹನಗಳು ವಶಕ್ಕೆ..!

September 16, 2026
ಪುತ್ತೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ: ಓರ್ವನಿಗೆ ಗಂಭೀರ ಗಾಯ..!
Featured

ಪುತ್ತೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ: ಓರ್ವನಿಗೆ ಗಂಭೀರ ಗಾಯ..!

September 16, 2026
ಸುಲಿಗೆ ಪ್ರಕರಣ: ಇಬ್ಬರು ಆರೋಪಿಗಳಿಗೆ 7 ವರ್ಷ ಜೈಲು, ₹25 ಸಾವಿರ ದಂಡ..!
ಕ್ರೈಮ್

ಸುಲಿಗೆ ಪ್ರಕರಣ: ಇಬ್ಬರು ಆರೋಪಿಗಳಿಗೆ 7 ವರ್ಷ ಜೈಲು, ₹25 ಸಾವಿರ ದಂಡ..!

September 16, 2026
ಗ್ರಾಮ ಪಂಚಾಯಿತಿ ಕಚೇರಿಯೊಳಗೇ ಹಾಡಹಗಲೇ ತಂದೆ- ಮಗಳ ಭೀಕರ ಹತ್ಯೆ.!
ಕ್ರೈಮ್

ಗ್ರಾಮ ಪಂಚಾಯಿತಿ ಕಚೇರಿಯೊಳಗೇ ಹಾಡಹಗಲೇ ತಂದೆ- ಮಗಳ ಭೀಕರ ಹತ್ಯೆ.!

September 16, 2026
ಸ್ನೇಹಿತರ ಜೊತೆ ಟ್ರಿಪ್ ಬಂದಿದ್ದ ಯುವತಿ ಲಾಡ್ಜ್‌ನಲ್ಲಿ ಅನುಮಾನಾಸ್ಪದ ಸಾವು..!!
Featured

ಸ್ನೇಹಿತರ ಜೊತೆ ಟ್ರಿಪ್ ಬಂದಿದ್ದ ಯುವತಿ ಲಾಡ್ಜ್‌ನಲ್ಲಿ ಅನುಮಾನಾಸ್ಪದ ಸಾವು..!!

September 16, 2026
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!
ಕ್ರೈಮ್

ವಿಟ್ಲ: ಅಕ್ರಮವಾಗಿ ಕೆಂಪುಕಲ್ಲು ಸಾಗಾಟ: ಎರಡು ಲಾರಿಗಳ ವಶ, ನಾಲ್ವರ ವಿರುದ್ಧ ಪ್ರಕರಣ..!

September 16, 2026

Leave a Reply Cancel reply

Your email address will not be published. Required fields are marked *

Recent News

ಒಂದೇ ನೋಂದಣಿ ಸಂಖ್ಯೆಯ ಎರಡು ಥಾರ್ ವಾಹನಗಳು ವಶಕ್ಕೆ..!

ಒಂದೇ ನೋಂದಣಿ ಸಂಖ್ಯೆಯ ಎರಡು ಥಾರ್ ವಾಹನಗಳು ವಶಕ್ಕೆ..!

September 16, 2026
ಪುತ್ತೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ: ಓರ್ವನಿಗೆ ಗಂಭೀರ ಗಾಯ..!

ಪುತ್ತೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ: ಓರ್ವನಿಗೆ ಗಂಭೀರ ಗಾಯ..!

September 16, 2026
ಸುಲಿಗೆ ಪ್ರಕರಣ: ಇಬ್ಬರು ಆರೋಪಿಗಳಿಗೆ 7 ವರ್ಷ ಜೈಲು, ₹25 ಸಾವಿರ ದಂಡ..!

ಸುಲಿಗೆ ಪ್ರಕರಣ: ಇಬ್ಬರು ಆರೋಪಿಗಳಿಗೆ 7 ವರ್ಷ ಜೈಲು, ₹25 ಸಾವಿರ ದಂಡ..!

September 16, 2026
ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ, ರಕ್ತದಾನ ಶಿಬಿರ..!

ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ, ರಕ್ತದಾನ ಶಿಬಿರ..!

September 16, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.