Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ : ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ

    ಸಂತ ಫಿಲೋಮಿನಾ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಎಲಿಯಾಸ್ ಪಿಂಟೋಗೆ ಐದು ವರ್ಷ ಜೈಲು ಶಿಕ್ಷೆ: ಪುತ್ತೂರು ಪೋಕ್ಸೋ ನ್ಯಾಯಾಲಯ ಆದೇಶ

    ಬೆಳ್ಳಿಪ್ಪಾಡಿ ಕಟಾರ ಮೂರು ರಸ್ತೆ ಸೇರುವಲ್ಲಿ ವಾಮಾಚಾರ …!!

    ಬೆಳ್ಳಿಪ್ಪಾಡಿ ಕಟಾರ ಮೂರು ರಸ್ತೆ ಸೇರುವಲ್ಲಿ ವಾಮಾಚಾರ …!!

    ಕುಕ್ಕೆ ಸುಬ್ರಹ್ಮಣ್ಯ ಕುಮಾರಧಾರಾ ನದಿಯಲ್ಲಿ ಮುಳುಗಿ ಇಬ್ಬರ ದುರ್ಮರಣ..!

    ಕುಕ್ಕೆ ಸುಬ್ರಹ್ಮಣ್ಯ ಕುಮಾರಧಾರಾ ನದಿಯಲ್ಲಿ ಮುಳುಗಿ ಇಬ್ಬರ ದುರ್ಮರಣ..!

    ಕದ್ರಿ ಪೊಲೀಸರ ಕಾರ್ಯಚರಣೆ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದವನ ಬಂಧನ..!!

    ಕದ್ರಿ ಪೊಲೀಸರ ಕಾರ್ಯಚರಣೆ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದವನ ಬಂಧನ..!!

    ಮಹೇಶ್ ಬಾಬು ಚಿತ್ರಮಂದಿರದಲ್ಲಿ ದರ್ಶನ್​​ಗಿಲ್ಲ ಜಾಗ..!!

    ಮಹೇಶ್ ಬಾಬು ಚಿತ್ರಮಂದಿರದಲ್ಲಿ ದರ್ಶನ್​​ಗಿಲ್ಲ ಜಾಗ..!!

    ಮದುವೆ ಸಂಭ್ರಮದಲ್ಲಿದ್ದ ತಮ್ಮನಿಗೆ ಚಟ್ಟ ಕಟ್ಟಿದ ಅಣ್ಣ: ಹಸೆಮಣೆ ಏರಬೇಕಿದ್ದವ ಸೇರಿದ್ದು ಸ್ಮಶಾನಕ್ಕೆ..!!

    ಮದುವೆ ಸಂಭ್ರಮದಲ್ಲಿದ್ದ ತಮ್ಮನಿಗೆ ಚಟ್ಟ ಕಟ್ಟಿದ ಅಣ್ಣ: ಹಸೆಮಣೆ ಏರಬೇಕಿದ್ದವ ಸೇರಿದ್ದು ಸ್ಮಶಾನಕ್ಕೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ : ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ

    ಸಂತ ಫಿಲೋಮಿನಾ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಎಲಿಯಾಸ್ ಪಿಂಟೋಗೆ ಐದು ವರ್ಷ ಜೈಲು ಶಿಕ್ಷೆ: ಪುತ್ತೂರು ಪೋಕ್ಸೋ ನ್ಯಾಯಾಲಯ ಆದೇಶ

    ಬೆಳ್ಳಿಪ್ಪಾಡಿ ಕಟಾರ ಮೂರು ರಸ್ತೆ ಸೇರುವಲ್ಲಿ ವಾಮಾಚಾರ …!!

    ಬೆಳ್ಳಿಪ್ಪಾಡಿ ಕಟಾರ ಮೂರು ರಸ್ತೆ ಸೇರುವಲ್ಲಿ ವಾಮಾಚಾರ …!!

    ಕುಕ್ಕೆ ಸುಬ್ರಹ್ಮಣ್ಯ ಕುಮಾರಧಾರಾ ನದಿಯಲ್ಲಿ ಮುಳುಗಿ ಇಬ್ಬರ ದುರ್ಮರಣ..!

    ಕುಕ್ಕೆ ಸುಬ್ರಹ್ಮಣ್ಯ ಕುಮಾರಧಾರಾ ನದಿಯಲ್ಲಿ ಮುಳುಗಿ ಇಬ್ಬರ ದುರ್ಮರಣ..!

    ಕದ್ರಿ ಪೊಲೀಸರ ಕಾರ್ಯಚರಣೆ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದವನ ಬಂಧನ..!!

    ಕದ್ರಿ ಪೊಲೀಸರ ಕಾರ್ಯಚರಣೆ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದವನ ಬಂಧನ..!!

    ಮಹೇಶ್ ಬಾಬು ಚಿತ್ರಮಂದಿರದಲ್ಲಿ ದರ್ಶನ್​​ಗಿಲ್ಲ ಜಾಗ..!!

    ಮಹೇಶ್ ಬಾಬು ಚಿತ್ರಮಂದಿರದಲ್ಲಿ ದರ್ಶನ್​​ಗಿಲ್ಲ ಜಾಗ..!!

    ಮದುವೆ ಸಂಭ್ರಮದಲ್ಲಿದ್ದ ತಮ್ಮನಿಗೆ ಚಟ್ಟ ಕಟ್ಟಿದ ಅಣ್ಣ: ಹಸೆಮಣೆ ಏರಬೇಕಿದ್ದವ ಸೇರಿದ್ದು ಸ್ಮಶಾನಕ್ಕೆ..!!

    ಮದುವೆ ಸಂಭ್ರಮದಲ್ಲಿದ್ದ ತಮ್ಮನಿಗೆ ಚಟ್ಟ ಕಟ್ಟಿದ ಅಣ್ಣ: ಹಸೆಮಣೆ ಏರಬೇಕಿದ್ದವ ಸೇರಿದ್ದು ಸ್ಮಶಾನಕ್ಕೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಬೆಂಗಳೂರು

ಡೇಟಿಂಗ್ ಆ್ಯಪ್ ತಂದ ಅವಾಂತರ: ಪ್ರಿಯಕರನನ್ನೇ ಕಿಡ್ನ್ಯಾಪ್ ಮಾಡಿ ಹಲ್ಲೆ ನಡೆಸಿದ ಪ್ರಿಯತಮೆ:; ಸಿಲಿಕಾನ್ ಸಿಟಿಯಲ್ಲೊಂದು ವಿಚಿತ್ರ ಲವ್ ಸ್ಟೋರಿ

August 27, 2022
in ಬೆಂಗಳೂರು
0
ಡೇಟಿಂಗ್ ಆ್ಯಪ್ ತಂದ ಅವಾಂತರ: ಪ್ರಿಯಕರನನ್ನೇ ಕಿಡ್ನ್ಯಾಪ್ ಮಾಡಿ ಹಲ್ಲೆ ನಡೆಸಿದ ಪ್ರಿಯತಮೆ:; ಸಿಲಿಕಾನ್ ಸಿಟಿಯಲ್ಲೊಂದು ವಿಚಿತ್ರ ಲವ್ ಸ್ಟೋರಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಂಗಳೂರು: ಪ್ರೀತಿ ಮಾಡಿದ ಪ್ರಿಯಕರನನ್ನು ಕಿಡ್ನ್ಯಾಪ್ ಮಾಡಿಸಿ ಪ್ರಿಯತಮೆ ಹಾಗೂ ಆಕೆಯ ಸ್ನೇಹಿತರು ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಹನುಂತನಗರದಲ್ಲಿ ನಡೆದಿದೆ.

Advertisement
Advertisement
Advertisement

ಹಲ್ಲೆಗೊಳಗಾದ ಯುವಕನನ್ನು ಮಹದೇವ್ ಎಂದು ಗುರುತಿಸಲಾಗಿದೆ. ಇದೀಗ ಪೊಲೀಸರು ಈ ಪ್ರಕರಣ ಸಂಬಂಧ ಇಬ್ಬರು ಯುವತಿಯರು ಸೇರಿದಂತೆ 8 ಮಂದಿಯನ್ನು ಬಂಧಿಸಿದ್ದಾರೆ.

ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಮಹದೇವ್ ಹಾಗೂ ಯುವತಿ ನಂತರ ಲೀವಿಂಗ್ ರಿಲೇಶನ್ ಶಿಪ್‍ನಲ್ಲಿ ಒಟ್ಟಿಗೆ ವಾಸಿಸುತ್ತಿದ್ದರು. ಆದರೆ ದಿನ ಕಳೆದಂತೆ ಇಬ್ಬರ ನಡುವೆ ವೈಮನಸ್ಸು ಮೂಡಿದೆ. ಮಹದೇವ್‍ಗೆ ಬೇರೆ ಹುಡುಗಿಯೊಂದಿಗೆ ಸಂಬಂಧ ಇದೆ ಎಂದು ಯುವತಿ ಅನುಮಾನಗೊಂಡಿದ್ದಾಳೆ. ಇದೇ ರೀತಿ ಯುವತಿ ಬಗ್ಗೆಯೂ ಮಹದೇವ್ ಸಂಶಯ ವ್ಯಕ್ತಪಡಿಸಿದ್ದನು. ಹೀಗಾಗಿ ಇಬ್ಬರು ಬೇರೆ, ಬೇರೆ ಕಡೆ ಮನೆ ಮಾಡಿಕೊಂಡು ವಾಸ ಮಾಡುತ್ತಿದ್ದರು.

Advertisement
Advertisement

ಇದ್ದಕ್ಕಿದ್ದಂತೆ ಕಳೆದ ವಾರ ಕೊನೆ ಬಾರಿ ನಿನ್ನ ನೋಡಬೇಕು ಎಂದು ಯುವತಿ ಕರೆ ಮಾಡಿ ಮಹದೇವ್‍ಗೆ ತಿಳಿಸಿದ್ದಾಳೆ. ಹೀಗಾಗಿ ಯುವತಿಯನ್ನು ಭೇಟಿಯಾಗಲು ಮನೆ ಬಳಿ ಬಂದಿದ್ದ ಮಹದೇವ್ ಅನ್ನು ಸ್ನೇಹಿತರ ಜೊತೆಗೂಡಿ ಕಾರಿನಲ್ಲಿ ಯುವತಿ ಕಿಡ್ನ್ಯಾಪ್ ಮಾಡಿದ್ದಾಳೆ. ನಂತರ ಯುವಕನ ಮೇಲೆ ಹಲ್ಲೆ ನಡೆಸಿ ಆತನ ಮನೆಗೆ ವಾಪಸ್ ಬಿಟ್ಟು ಪರಾರಿಯಾಗಿದ್ದಾಳೆ.

ಇದೀಗ ಈ ಘಟನೆ ಸಂಬಂಧ ಹನುಂತನಗರ ಪೊಲೀಸ್ ಠಾಣೆಯಲ್ಲಿ ಯುವಕ ದೂರು ದಾಖಲಿಸಿದ್ದು, ಪ್ರಕರಣ ಸಂಬಂಧ 8 ಮಂದಿಯನ್ನು ಹನುಮಂತನಗರ ಪೊಲೀಸರು ಬಂಧಿಸಿದ್ದಾರೆ.

Advertisement
Previous Post

ಪುಟ್ಟ ಬಾಲಕಿಯ ಚಿಕಿತ್ಸೆಗೆಗಾಗಿ ಮಿಡಿಯಿತು ಹೃದಯ: ಅಷ್ಟಮಿಯಂದು ವೇಷ ಧರಿಸಿ ಧನಸಹಾಯ ಮಾಡಿದ ‘ರವಿ ಕಟಪಾಡಿ’ ಹಾಗೂ ‘ಯೂಟ್ಯೂಬರ್ ಸಚಿನ್ ಶೆಟ್ಟಿ ಮತ್ತು ತಂಡ’

Next Post

ಮೆಸೇಜ್ ಮಾಡ್ಲಿಲ್ಲ ಎಂದು ಅಪ್ರಾಪ್ತೆ ಮೇಲೆ ಗುಂಡಿನ ದಾಳಿ: ಮೂವರ ಬಂಧನ..!!

OtherNews

ಮಹೇಶ್ ಬಾಬು ಚಿತ್ರಮಂದಿರದಲ್ಲಿ ದರ್ಶನ್​​ಗಿಲ್ಲ ಜಾಗ..!!
ಬೆಂಗಳೂರು

ಮಹೇಶ್ ಬಾಬು ಚಿತ್ರಮಂದಿರದಲ್ಲಿ ದರ್ಶನ್​​ಗಿಲ್ಲ ಜಾಗ..!!

January 17, 2026
ಮದುವೆ ಸಂಭ್ರಮದಲ್ಲಿದ್ದ ತಮ್ಮನಿಗೆ ಚಟ್ಟ ಕಟ್ಟಿದ ಅಣ್ಣ: ಹಸೆಮಣೆ ಏರಬೇಕಿದ್ದವ ಸೇರಿದ್ದು ಸ್ಮಶಾನಕ್ಕೆ..!!
ಕ್ರೈಮ್

ಮದುವೆ ಸಂಭ್ರಮದಲ್ಲಿದ್ದ ತಮ್ಮನಿಗೆ ಚಟ್ಟ ಕಟ್ಟಿದ ಅಣ್ಣ: ಹಸೆಮಣೆ ಏರಬೇಕಿದ್ದವ ಸೇರಿದ್ದು ಸ್ಮಶಾನಕ್ಕೆ..!!

January 16, 2026
ಹುಡುಗರ ಡ್ರೆಸ್‌ ಧರಿಸಿ ಕಳ್ಳತನ : ಇಬ್ಬರು ಹುಡುಗಿಯರು ಅರೆಸ್ಟ್‌..!!
ಕ್ರೈಮ್

ಹುಡುಗರ ಡ್ರೆಸ್‌ ಧರಿಸಿ ಕಳ್ಳತನ : ಇಬ್ಬರು ಹುಡುಗಿಯರು ಅರೆಸ್ಟ್‌..!!

January 16, 2026
ಕಾರಿನ ಸೈಲೆನ್ಸರ್ ಮಾಡಿಫೈ ಮಾಡಿಸಿದ್ದ ವಿದ್ಯಾರ್ಥಿಗೆ 1.11 ಲಕ್ಷ ರೂ. ದಂಡದ ಬರೆ..!!
ಕ್ರೈಮ್

ಕಾರಿನ ಸೈಲೆನ್ಸರ್ ಮಾಡಿಫೈ ಮಾಡಿಸಿದ್ದ ವಿದ್ಯಾರ್ಥಿಗೆ 1.11 ಲಕ್ಷ ರೂ. ದಂಡದ ಬರೆ..!!

January 16, 2026
ಅನ್ಯಕೋಮಿನ ಯುವಕನೊಂದಿಗೆ 3 ಮಕ್ಕಳ ತಾಯಿ ಲವ್ವಿಡವ್ವಿ: ಪ್ರೀತಿಗೆ ಮನಸೋತು ಹೆಣವಾದಳು..!!
ಕ್ರೈಮ್

ಅನ್ಯಕೋಮಿನ ಯುವಕನೊಂದಿಗೆ 3 ಮಕ್ಕಳ ತಾಯಿ ಲವ್ವಿಡವ್ವಿ: ಪ್ರೀತಿಗೆ ಮನಸೋತು ಹೆಣವಾದಳು..!!

January 15, 2026
ಸಚಿವ ದಿನೇಶ್‌ ಗುಂಡೂರಾವ್‌ ಕಾರ್ಯಕ್ರಮದ ವೇಳೆ ಅಗ್ನಿ ಅವಘಡ..!!
ಕ್ರೈಮ್

ಸಚಿವ ದಿನೇಶ್‌ ಗುಂಡೂರಾವ್‌ ಕಾರ್ಯಕ್ರಮದ ವೇಳೆ ಅಗ್ನಿ ಅವಘಡ..!!

January 15, 2026

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ : ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ

ಸಂತ ಫಿಲೋಮಿನಾ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಎಲಿಯಾಸ್ ಪಿಂಟೋಗೆ ಐದು ವರ್ಷ ಜೈಲು ಶಿಕ್ಷೆ: ಪುತ್ತೂರು ಪೋಕ್ಸೋ ನ್ಯಾಯಾಲಯ ಆದೇಶ

January 19, 2026
ಬೆಳ್ಳಿಪ್ಪಾಡಿ ಕಟಾರ ಮೂರು ರಸ್ತೆ ಸೇರುವಲ್ಲಿ ವಾಮಾಚಾರ …!!

ಬೆಳ್ಳಿಪ್ಪಾಡಿ ಕಟಾರ ಮೂರು ರಸ್ತೆ ಸೇರುವಲ್ಲಿ ವಾಮಾಚಾರ …!!

January 19, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಕಡಬದಲ್ಲಿ ಜಾತಿ ನಿಂದನೆ ಹಾಗೂ ಹಲ್ಲೆ: ಮೂವರ ವಿರುದ್ಧ ಪ್ರಕರಣ ದಾಖಲು..!!

January 19, 2026
ಪಡುಮಲೆ : ಜಾತ್ರಾಗದ್ದೆ ಬಳಿ ಅವಘಡ : ಧಗಧಗಿಸಿದ ಕಾರು..!!

ಪಡುಮಲೆ : ಜಾತ್ರಾಗದ್ದೆ ಬಳಿ ಅವಘಡ : ಧಗಧಗಿಸಿದ ಕಾರು..!!

January 19, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page