Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಚೆಕ್ ಅಮಾನ್ಯ ಪ್ರಕರಣ: 16.10 ಲಕ್ಷ ರೂ.ದಂಡ..!!

    ಪುತ್ತೂರು: ಚೆಕ್ ಅಮಾನ್ಯ ಪ್ರಕರಣ: 16.10 ಲಕ್ಷ ರೂ.ದಂಡ..!!

    ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

    ಅಪ್ರಾಪ್ತ ಬಾಲಕರಿಗೆ ಬೈಕ್ ಚಾಲನೆಗೆ ಅವಕಾಶ: ಇಬ್ಬರು ವಾಹನ ಮಾಲೀಕರಿಗೆ ತಲಾ ₹25,000 ದಂಡ..!!

    ಮಿತ್ತೂರು ಸಮೀಪ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಸ್ಕೂಟರ್ ಸವಾರ ಮೃತ್ಯು..!!

    ಮಿತ್ತೂರು ಸಮೀಪ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಸ್ಕೂಟರ್ ಸವಾರ ಮೃತ್ಯು..!!

    ಯುಎಇ : ಯುನೈಟೆಡ್ ಲೊರೆಟ್ಟೊ ಫ್ರೆಂಡ್ಸ್ ನೂತನ ಅಧ್ಯಕ್ಷರಾಗಿ ಡೊನಾಲ್ಡ್ ನೊರೊನ್ಹಾ ಅಲ್ಲಿಪಾದೆ ಆಯ್ಕೆ..!

    ಯುಎಇ : ಯುನೈಟೆಡ್ ಲೊರೆಟ್ಟೊ ಫ್ರೆಂಡ್ಸ್ ನೂತನ ಅಧ್ಯಕ್ಷರಾಗಿ ಡೊನಾಲ್ಡ್ ನೊರೊನ್ಹಾ ಅಲ್ಲಿಪಾದೆ ಆಯ್ಕೆ..!

    ಬಸ್ ನಿಲ್ದಾಣದಲ್ಲಿ ಜಟಾಪಟಿ : ಮಹಾರಾಷ್ಟ್ರ ಮೂಲದ ಚಾಲಕನಿಂದ ಕೆಎಸ್‌ಆರ್‌ಟಿಸಿ ಚಾಲಕನ ಮೇಲೆ ಹಲ್ಲೆ..!!

    ಬಸ್ ನಿಲ್ದಾಣದಲ್ಲಿ ಜಟಾಪಟಿ : ಮಹಾರಾಷ್ಟ್ರ ಮೂಲದ ಚಾಲಕನಿಂದ ಕೆಎಸ್‌ಆರ್‌ಟಿಸಿ ಚಾಲಕನ ಮೇಲೆ ಹಲ್ಲೆ..!!

    ಕೆಪಿಸಿಸಿ ಕಚೇರಿಯಲ್ಲಿಯೇ ಯೂತ್​​ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಹೊಡೆದಾಟ..!!

    ಕೆಪಿಸಿಸಿ ಕಚೇರಿಯಲ್ಲಿಯೇ ಯೂತ್​​ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಹೊಡೆದಾಟ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಚೆಕ್ ಅಮಾನ್ಯ ಪ್ರಕರಣ: 16.10 ಲಕ್ಷ ರೂ.ದಂಡ..!!

    ಪುತ್ತೂರು: ಚೆಕ್ ಅಮಾನ್ಯ ಪ್ರಕರಣ: 16.10 ಲಕ್ಷ ರೂ.ದಂಡ..!!

    ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

    ಅಪ್ರಾಪ್ತ ಬಾಲಕರಿಗೆ ಬೈಕ್ ಚಾಲನೆಗೆ ಅವಕಾಶ: ಇಬ್ಬರು ವಾಹನ ಮಾಲೀಕರಿಗೆ ತಲಾ ₹25,000 ದಂಡ..!!

    ಮಿತ್ತೂರು ಸಮೀಪ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಸ್ಕೂಟರ್ ಸವಾರ ಮೃತ್ಯು..!!

    ಮಿತ್ತೂರು ಸಮೀಪ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಸ್ಕೂಟರ್ ಸವಾರ ಮೃತ್ಯು..!!

    ಯುಎಇ : ಯುನೈಟೆಡ್ ಲೊರೆಟ್ಟೊ ಫ್ರೆಂಡ್ಸ್ ನೂತನ ಅಧ್ಯಕ್ಷರಾಗಿ ಡೊನಾಲ್ಡ್ ನೊರೊನ್ಹಾ ಅಲ್ಲಿಪಾದೆ ಆಯ್ಕೆ..!

    ಯುಎಇ : ಯುನೈಟೆಡ್ ಲೊರೆಟ್ಟೊ ಫ್ರೆಂಡ್ಸ್ ನೂತನ ಅಧ್ಯಕ್ಷರಾಗಿ ಡೊನಾಲ್ಡ್ ನೊರೊನ್ಹಾ ಅಲ್ಲಿಪಾದೆ ಆಯ್ಕೆ..!

    ಬಸ್ ನಿಲ್ದಾಣದಲ್ಲಿ ಜಟಾಪಟಿ : ಮಹಾರಾಷ್ಟ್ರ ಮೂಲದ ಚಾಲಕನಿಂದ ಕೆಎಸ್‌ಆರ್‌ಟಿಸಿ ಚಾಲಕನ ಮೇಲೆ ಹಲ್ಲೆ..!!

    ಬಸ್ ನಿಲ್ದಾಣದಲ್ಲಿ ಜಟಾಪಟಿ : ಮಹಾರಾಷ್ಟ್ರ ಮೂಲದ ಚಾಲಕನಿಂದ ಕೆಎಸ್‌ಆರ್‌ಟಿಸಿ ಚಾಲಕನ ಮೇಲೆ ಹಲ್ಲೆ..!!

    ಕೆಪಿಸಿಸಿ ಕಚೇರಿಯಲ್ಲಿಯೇ ಯೂತ್​​ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಹೊಡೆದಾಟ..!!

    ಕೆಪಿಸಿಸಿ ಕಚೇರಿಯಲ್ಲಿಯೇ ಯೂತ್​​ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಹೊಡೆದಾಟ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ಶಿವಮಣಿ ಕಲಾ ಸಂಘದ 5ನೇ ವರ್ಷದ ವಾರ್ಷಿಕೋತ್ಸವ ಹಾಗೂ ಪ್ರಥಮ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ

September 3, 2022
in ಪುತ್ತೂರು
0
ಶಿವಮಣಿ ಕಲಾ ಸಂಘದ 5ನೇ ವರ್ಷದ ವಾರ್ಷಿಕೋತ್ಸವ ಹಾಗೂ ಪ್ರಥಮ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ನಗರ ಹೊರವಲಯ ನೆಹರು ನಗರದ ಶಿವನಗರ ಎಂಬಲ್ಲಿ ಕಳೆದ 5 ವರ್ಷಗಳಿಂದ ನೃತ್ಯ,ಸಂಗೀತ, ಭಜನೆ, ಲಘು ಸಿನೆಮಾ ನಿರ್ಮಾಣ ಕಲಾ ಚಟುವಟಿಕೆಗಳೊಂದಿಗೆ ಕಾರ್ಯಾಚರಿಸುತ್ತಿರುವ ಶಿವಮಣಿ ಕಲಾ ಸಂಘ (ರಿ) ಇದರ 5ನೇ ವರ್ಷದ ವಾರ್ಷಿಕೋತ್ಸವ ಹಾಗೂ ಪ್ರಥಮ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ಲಿಂಗನಗುಡ್ಡೆ ಶ್ರೀ ಸೋಮಲಿಂಗೇಶ್ವರ ಮಂದಿರದ ವಠಾರದಲ್ಲಿ ಆ.28 ರಂದು ಜರುಗಿತು.

Advertisement
Advertisement

ಕಾರ್ಯಕ್ರಮದ ಉದ್ಘಾಟನೆಯನ್ನು ಸೋಮಲಿಂಗೇಶ್ವರ ಮಂದಿರದಲ್ಲಿ ದೇವತಾ ಪ್ರಾರ್ಥನೆಯೊಂದಿಗೆ ಸ್ಥಳೀಯ ನಗರಸಭಾ ಸದಸ್ಯರಾದ  ಶಿವರಾಮ ಸಪಲ್ಯ ದೀಪ ಬೆಳಗಿಸಿ ಶುಭ ಹಾರೈಕೆಗಳೊಂದಿಗೆ ಚಾಲನೆ ನೀಡಿದರು.

ಅರುಣಾ ಆಚಾರ್ಯ ಪ್ರಾರ್ಥನೆ ಹಾಡಿದರು. ಶ್ರೀಮಾನ್ ಸ್ವಾಗತಿಸಿ, ಸಂಘದ ಉಪಾಧ್ಯಕ್ಷ ಸುದರ್ಶನ್ ರವರು ಪ್ರಾಸ್ತಾವಿಕ ಭಾಷಣ ಮಾಡಿದರು. ಪಟ್ಲ ಸ್ಪೋರ್ಟ್ಸ್  ನೆಹರು ನಗರ ಮಾಲಕರಾದ ಧನಂಜಯ್ ಪಟ್ಲ ರವರು ಮುಖ್ಯ ಅಥಿತಿಗಳಾಗಿ ಪಾಲ್ಗೊಂಡು ಶುಭ ಹಾರೈಸಿದರು. ವೇದಿಕೆಯಲ್ಲಿ ಸಂಜೀವ ಸಪಲ್ಯ, ಚಂದ್ರಾವತಿ ಶೇವಿರೆ ಹಾಗೂ ದೇವಸ್ಥಾನದ ಆಡಳಿತ ಸಮಿತಿಯ ಪ್ರಧಾನ ಕಾರ್ಯದರ್ಶಿ ರಾಮಕೃಷ್ಣ ಹಾಗೂ ಶಿವಮಣಿ ಸಾಂಸ್ಕೃತಿಕ ಕಲಾಸಂಘದ ಅಧ್ಯಕ್ಷರುಗಳು ಉಪಸ್ಥಿತರಿದ್ದರು. 

Advertisement

ಆರು ತಿಂಗಳ ಶಿಶು ವಯೋಮಾನದಿಂದ 5 ವರ್ಷದ ವರೆಗಿನ ಮಕ್ಕಳ  ಕೃಷ್ಣ ವೇಷ ಸ್ಪರ್ಧೆ  ಹಾಗೂ ವಿವಿಧ ಕೃಷ್ಣ ವೇಷ ಪ್ರದರ್ಶನ ನಡೆಯಿತು. ಒಟ್ಟು 24 ಕಂದಮ್ಮಗಳು  ಕೃಷ್ಣ ವೇಷ ಸ್ಪರ್ದೆಯಲ್ಲಿ  ಪಾಲ್ಗೊಂಡಿದ್ದರು. ಆಟೋಟ ಸ್ಪರ್ದೆಯಲ್ಲಿ ಪುಟ್ಟ ಮಕ್ಕಳಿಗೆ ಬಾಲ್ ಪಾಸಿಂಗ್,  ಬಕೆಟ್ಟಿಗೆ ಬಾಲ್ ಎಸೆತ,  ಬಾಲಕ,ಬಾಲಕಿಯರಿಗೆ ಸಂಗೀತ ಕುರ್ಚಿ,ವಯಸ್ಕ  ಮಹಿಳೆ ಯರಿಗೆ ನಿಂಬೆ ಚಮಚ ಓಟ, ಹಗ್ಗ ಜಗ್ಗಾಟ, ಸಂಗೀತ ಕುರ್ಚಿ  ಆಟ, ಪುರುಷರಿಗೆ ಹಗ್ಗ ಜಗ್ಗಾಟ,ಸಂಗೀತ ಕುರ್ಚಿ ಸ್ಪರ್ದೆ  ಏರ್ಪಡಿಸಲಾಯಿತು. 

ಮದ್ಯಾಹ್ನ ಸಿಂಪಲ್ ಮೆಲೊಡಿಸ್ ತಂಡ ಪಡ್ಡಾಯೂರು ಬಳಗದ ಆಹ್ವಾನಿತ ಕಲಾವಿದರಿಂದ ಸುಗಮ ಸಂಗೀತ, ಭಕ್ತಿ ಗೀತೆ, ನೃತ್ಯಗೀತೆ ರಸಮಂಜರಿ ನಡೆಯಿತು. ದಾನಿಗಳ ಸಹಕಾರದಲ್ಲಿ ಮದ್ಯಾಹ್ನ ನಡೆದ ಅನ್ನಸಂತರ್ಪಣೆಯಲ್ಲಿ 300 ಕ್ಕೂ ಅಧಿಕ ಸಂಖ್ಯೆಯಲ್ಲಿ ಜನ ಪಾಲ್ಗೊಂಡಿದ್ದರು. ಸಂಜೆ ಗಂಟೆ 4 ರಿಂದ ನಡೆದ  ಸಭಾ ಕಾರ್ಯಕ್ರಮ, ಪ್ರಶಸ್ತಿ ಪ್ರಧಾನ ಕಾರ್ಯಕ್ರಮ,ಅಟೋಟ ಸ್ಪರ್ದೆಗಳ ಬಹುಮಾನ  ವಿತರಣೆಯಲ್ಲಿ ಸಮಾರಂಭದ ಅಧ್ಯಕ್ಷತೆಯನ್ನು ನಗರಸಭೆ ಅದ್ಯಕ್ಷ ಜೀವಂಧರ್ ಜೈನ್ ಅನುಪಸ್ಥಿತಿಯಲ್ಲಿ ಸ್ಥಳೀಯ ಕೌನ್ಸಿಲರ್ ಶಿವರಾಮ ಸಪಲ್ಯ ಅಲಂಕರಿಸಿದರು.

ಮುಖ್ಯ ಅತಿಥಿಗಳಾಗಿ ಅಶೋಕ್ ಕುಮಾರ್ ರೈ ಅರ್ಪಿಣಿ ಗುತ್ತು, ಸಹಜ್ ರೈ ಬಳಜ್ಜ, ಜಿ. ಜಗದೀಶ್ ನಾಯಕ್ ಉಪ್ಪಿನಂಗಡಿ, ಪುತ್ತೂರು ತಾಲೂಕು ಕ್ರೀಡಾಧಿಕಾರಿ ಶ್ರೀಕಾಂತ್ ಪೂಜಾರಿ ಬಿರಾವು, ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಉಮೇಶ ನಾಯಕ್, ಕೆ.ಬಿ.  ಜನಾರ್ಧನ್ ಗೌಡ, ಶಿವರಾಮ ಸಪಲ್ಯ ಮತ್ತು  ಶಿವಮಣಿ ಕಲಾ ಸಂಘದ ಅಧ್ಯಕ್ಷರಾದ ದೀಪಕ್ ಪೈ ಉಪ್ಪಿನಂಗಡಿ ಹಾಗೂ ಸಾಂಸ್ಕೃತಿಕ ಸಲಹಾ ಸಮಿತಿಯ ಅಧ್ಯಕ್ಷರಾದ ಸಂತೋಷ್ ಜೆ.ಪಿ. ಮುರ ಉಪಸ್ಥಿತರಿದ್ದರು. 

ಸಂಚಾಲಕರಾದ ಮನುಕುಮಾರ್ ಶಿವನಗರ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಭಾ ಕಾರ್ಯಕ್ರಮದಲ್ಲಿ ಕಲಾವಿದರು ಮತ್ತು ಕಲಾ ಪೋಷಕ 17 ಸಾಧಕರಿಗೆ  ಬಿರುದು, ಪ್ರಶಸ್ತಿ ಹಾಗೂ ಸನ್ಮಾನ ಕಾರ್ಯಕ್ರಮ ನಡೆಸಲಾಯಿತು. ಉಪ್ಪಿನಂಗಡಿ ಗಂಗಾಧರ್ ಟೈಲರ್ ಕೋಟೆ ಇವರಿಗೆ ಕಲಾ ಕೌಸ್ತುಭ, ರಾಜಶೇಖರ್ ಶಾಂತಿನಗರ ಇವರಿಗೆ ಹಾಸ್ಯ ಸಿಂಧೂರ , ಅಶೋಕ್ ಬನ್ನೂರು ರವರಿಗೆ ಕಲಾ ಚತುರ, ದೀಪಕ್ ಯು. ಪೈ ಯವರಿಗೆ ಸವ್ಯಸಾಚಿ,  ಪುತ್ತೂರು ತಾಲೂಕು ಕ್ರೀಡಾಧಿಕಾರಿ ಶ್ರೀಕಾಂತ್ ಬಿರಾವು ವರಿಗೆ ಪ್ರತಿಭಾ ರತ್ನ ಬಿರುದು , ಶಿವಮಣಿ ಕಲಾ ಸಂಘದ ನವೀನ್ ಸೀಟಿ ಗುಡ್ಡೆ ಇವರಿಗೆ ಸೌಖ್ಯ ಸಂಧಾನಕಾರ ಬಿರುದು , ಸುದರ್ಶನ್ ಪುತ್ತೂರು, ಕಲಾವಿಧ ಕೃಷ್ಣಪ್ಪ ಶಿವನಗರ ಸಂತೋಷ್ ಜೆ.ಪಿ. ಮುರ, ಶ್ರಿಧರ್ ಯು.ಕೆ. ಕುಂಜಾರು, ಅನ್ನಪೂರ್ಣಾ ಟೀಚರ್, ಅರುಣಾ ಆಚಾರ್ಯ, ನಿರ್ಮಲಾ ದೇವಾಡಿಗ, ನಳಿನಿ ಪಡ್ಡಾಯೂರು ಗಳವರಿಗೆ ಸೇವಾ ರತ್ನ ಪ್ರಶಸ್ತಿ,

ಬಾಲ ಕಲಾವಿಧರಾದ ನಿಹಾರಿಕಾ ಕಾಟುಕುಕ್ಕೆ,ಮೋನಿಕ ಬಿ.ವಿ. ಹಾಗೂ ಮನಸ್ವೀ ಪಿ. ಇವರಿಗೆ ಸ್ಟಾರ್ ಅಪ್ ದಿ ಶಿವಮಣಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಂಚಾಲಕ ಮನುಕುಮಾರ್ ರವರಿಗೆ ಸಂಘಟನಾ ಸಾರಥಿ ಪ್ರಶಸ್ತಿಯನ್ನು ನೀಡಿ ಸನ್ಮಾನಿಸಲಾಯಿತು. ಹಲವರಿಗೆ ಸ್ಮರಣಿಕೆಗಳನ್ನು ನೀಡಲಾಯಿತು.

ಸಭಾಕಾರ್ಯಕ್ರಮದ ಅತಿಥಿ ಶ್ರೀಯುತ ಅಶೋಕ್ ಕುಮಾರ್ ರೈ ಅರ್ಪಿಣಿ ಗುತ್ತು, ಸಹಜ್ ರೈ ಬಳಜ್ಜ, ಜಿ. ಜಗದೀಶ್ ನಾಯಕ್ ಉಪ್ಪಿನಂಗಡಿ, ಪುತ್ತೂರು ತಾಲೂಕು ಶ್ರೀಕಾಂತ್ ಪೂಜಾರಿ ಯು. ಬಿರಾವು, ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಉಮೇಶ ನಾಯಕ್, ಕೆ.ಬಿ.  ಜನಾರ್ಧನ್ ಗೌಡ ಶಿವಮಣಿ ಕಲಾಸಂಘದ ಚಟುವಟಿಕೆ ಹಾಗೂ ಯಶಸ್ವಿ ಕಾರ್ಯಕ್ರಮವನ್ನು ಮನತುಂಬಿ ಕೊಂಡಾಡಿದರು.

ಐದು ವರ್ಷಗಳ ಹಿಂದೆ ಯುವ ಕಣ್ಮಣಿ ಮನು ಕುಮಾರ್ ಸಾರಥ್ಯದಲ್ಲಿ ಬೆರಳೆಣಿಕೆಯ ಯುವಕರೊಂದಿಗೆ ಆರಂಭಗೊಂಡ ಶಿವಮಣಿ  ಕಲಾ ತಂಡ 5 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ತಂಡವನ್ನು ಹಿರಿಯ ಸುದರ್ಶನ್ ಪುತ್ತೂರು ರವರ ಮಾರ್ಗದರ್ಶನ ಮತ್ತು ಸಹಕಾರದಲ್ಲಿ ಶಿವಮಣಿ ಕಲಾ ಸಂಘ ಎಂದು ಮರುನಾಮಕರಣಗೊಂಡು ಸರಕಾರದ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ನೊಂದಾವಣೆ ಮಾಡಲಾಗಿತ್ತು. ಅನ್ನಪೂರ್ಣ ಧನ್ಯವಾದ ಸಮರ್ಪಿಸಿದರು. ವಿನೋದ್ ಪಿ. ಕಲ್ಲೇಗ ಕಾರ್ಯಕ್ರಮದ ನಿರೂಪಣೆಗೈದರು.   

Previous Post

ಬಂಟ್ವಾಳ: ಕಾರು ಡಿಕ್ಕಿಯಾಗಿ ಬಾಲಕ ಮೃತ್ಯು..!!

Next Post

ಕಾರ್ತಿಕ್ ಮೇರ್ಲ ಹತ್ಯೆಯಾಗಿ ಮೂರು ವರ್ಷ : ಹಿಂ.ಜಾ.ವೇ. ವತಿಯಿಂದ ಕಾರ್ತಿಕ್ ಸ್ಮರಣಾರ್ಥ ನಿರ್ಮಿಸಲಾದ ಬಸ್ ತಂಗುದಾಣಕ್ಕೆ ತೆರಳಿ ನಮನ

OtherNews

ಪುತ್ತೂರು: ಚೆಕ್ ಅಮಾನ್ಯ ಪ್ರಕರಣ: 16.10 ಲಕ್ಷ ರೂ.ದಂಡ..!!
Featured

ಪುತ್ತೂರು: ಚೆಕ್ ಅಮಾನ್ಯ ಪ್ರಕರಣ: 16.10 ಲಕ್ಷ ರೂ.ದಂಡ..!!

May 19, 2026
ಮಿತ್ತೂರು ಸಮೀಪ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಸ್ಕೂಟರ್ ಸವಾರ ಮೃತ್ಯು..!!
Featured

ಮಿತ್ತೂರು ಸಮೀಪ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಸ್ಕೂಟರ್ ಸವಾರ ಮೃತ್ಯು..!!

May 18, 2026
ಪುತ್ತೂರು– ಉಪ್ಪಿನಂಗಡಿ ಚತುಷ್ಪಥಕ್ಕೆ ವೇಗ: ಬೊಳುವಾರಿನಲ್ಲಿ ಕಟ್ಟಡ ತೆರವು : ಅಭಿವೃದ್ಧಿ ಆದರೆ ಓಟು ಕೊಡಿ – ಶಾಸಕ ಅಶೋಕ್ ಕುಮಾರ್ ರೈ
Featured

ಪುತ್ತೂರು– ಉಪ್ಪಿನಂಗಡಿ ಚತುಷ್ಪಥಕ್ಕೆ ವೇಗ: ಬೊಳುವಾರಿನಲ್ಲಿ ಕಟ್ಟಡ ತೆರವು : ಅಭಿವೃದ್ಧಿ ಆದರೆ ಓಟು ಕೊಡಿ – ಶಾಸಕ ಅಶೋಕ್ ಕುಮಾರ್ ರೈ

May 17, 2026
ರಾಮಕುಂಜ: ಯುವಕ ನಿಧನ..!!
Featured

ರಾಮಕುಂಜ: ಯುವಕ ನಿಧನ..!!

May 17, 2026
ಪುತ್ತೂರು: ಸೂತ್ರಬೆಟ್ಟು ನಿವಾಸಿ: ದುರ್ಗಾ ಲೈಟಿಂಗ್ಸ್ ನ ಕೃಷ್ಣಪ್ಪ ನಿಧನ..!!
ನಿಧನ

ಪುತ್ತೂರು: ಸೂತ್ರಬೆಟ್ಟು ನಿವಾಸಿ: ದುರ್ಗಾ ಲೈಟಿಂಗ್ಸ್ ನ ಕೃಷ್ಣಪ್ಪ ನಿಧನ..!!

May 16, 2026
ಪುತ್ತೂರು: ನಿಲ್ಲಿಸಿದ್ದ ಲಾರಿ ಬ್ಯಾಟರಿ ಕಳವು..!!
Featured

ಪುತ್ತೂರು: ನಿಲ್ಲಿಸಿದ್ದ ಲಾರಿ ಬ್ಯಾಟರಿ ಕಳವು..!!

May 16, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಚೆಕ್ ಅಮಾನ್ಯ ಪ್ರಕರಣ: 16.10 ಲಕ್ಷ ರೂ.ದಂಡ..!!

ಪುತ್ತೂರು: ಚೆಕ್ ಅಮಾನ್ಯ ಪ್ರಕರಣ: 16.10 ಲಕ್ಷ ರೂ.ದಂಡ..!!

May 19, 2026
ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

ಅಪ್ರಾಪ್ತ ಬಾಲಕರಿಗೆ ಬೈಕ್ ಚಾಲನೆಗೆ ಅವಕಾಶ: ಇಬ್ಬರು ವಾಹನ ಮಾಲೀಕರಿಗೆ ತಲಾ ₹25,000 ದಂಡ..!!

May 18, 2026
ದುಬಾರೆ ಶಿಬಿರದಲ್ಲಿ ಸಾಕಾನೆಗಳ ಕಾದಾಟದ ವೇಳೆ ಅವುಗಳ ನಡುವೆ ಸಿಲುಕಿ ಮಹಿಳೆ ಸಾವು..!!

ದುಬಾರೆ ಶಿಬಿರದಲ್ಲಿ ಸಾಕಾನೆಗಳ ಕಾದಾಟದ ವೇಳೆ ಅವುಗಳ ನಡುವೆ ಸಿಲುಕಿ ಮಹಿಳೆ ಸಾವು..!!

May 18, 2026
ಮಿತ್ತೂರು ಸಮೀಪ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಸ್ಕೂಟರ್ ಸವಾರ ಮೃತ್ಯು..!!

ಮಿತ್ತೂರು ಸಮೀಪ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಸ್ಕೂಟರ್ ಸವಾರ ಮೃತ್ಯು..!!

May 18, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.