Zoomin Tv
  • Home
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ: ಮಾರ್ಬಲ್ ಸಾಗಾಟದ ಲಾರಿ ಪಲ್ಟಿ: ನಾಲ್ವರು ಗಂಭೀರ, ಆಸ್ಪತ್ರೆಗೆ ದಾಖಲು

    ವಿಟ್ಲ: ಮಾರ್ಬಲ್ ಸಾಗಾಟದ ಲಾರಿ ಪಲ್ಟಿ: ನಾಲ್ವರು ಗಂಭೀರ, ಆಸ್ಪತ್ರೆಗೆ ದಾಖಲು

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು : ಸೆಲೂನ್ ಬಾಡಿಗೆ ವಿಚಾರದಲ್ಲಿ ತಕರಾರು : ವ್ಯಕ್ತಿಯೋರ್ವರನ್ನು ಕಾರಿನಲ್ಲಿ ಕರೆದೊಯ್ದು ಹಲ್ಲೆ, ಜೀವ ಬೆದರಿಕೆ ಆರೋಪ : ಪ್ರಕರಣ ದಾಖಲು

    ವಿಟ್ಲ : ಅಡ್ಯನಡ್ಕದಲ್ಲಿ ಅಂಗಡಿ ಹೊಂದಿದ್ದ ಶಿವಪ್ಪ ನಾಯ್ಕ್ ಹೃದಯಾಘಾತದಿಂದ ನಿಧನ..!!!

    ವಿಟ್ಲ : ಅಡ್ಯನಡ್ಕದಲ್ಲಿ ಅಂಗಡಿ ಹೊಂದಿದ್ದ ಶಿವಪ್ಪ ನಾಯ್ಕ್ ಹೃದಯಾಘಾತದಿಂದ ನಿಧನ..!!!

    ಮಂಗಳೂರು : ಒಂದೇ ಮನೆಯಲ್ಲಿದ್ದ ಅಕ್ಕ-ತಂಗಿ ಆತ್ಮಹತ್ಯೆ..!!!

    ಮಂಗಳೂರು : ಒಂದೇ ಮನೆಯಲ್ಲಿದ್ದ ಅಕ್ಕ-ತಂಗಿ ಆತ್ಮಹತ್ಯೆ..!!!

    ಗಡಿಪಾರು ಮಾಡಲು ಬಂಟ್ವಾಳ ಡಿವೈಎಸ್ ಪಿ ಪ್ರಸ್ತಾವನೆ : ಅ.9 ರಂದು ಮಂಗಳೂರು ಎಸಿ ಕೋರ್ಟ್ ಗೆ ಹಾಜರಾಗಲು ಅಕ್ಷಯ್ ರಜಪೂತ್ ಗೆ ನೋಟೀಸ್

    ಗಡಿಪಾರು ಮಾಡಲು ಬಂಟ್ವಾಳ ಡಿವೈಎಸ್ ಪಿ ಪ್ರಸ್ತಾವನೆ : ಅ.9 ರಂದು ಮಂಗಳೂರು ಎಸಿ ಕೋರ್ಟ್ ಗೆ ಹಾಜರಾಗಲು ಅಕ್ಷಯ್ ರಜಪೂತ್ ಗೆ ನೋಟೀಸ್

    ವಿಟ್ಲ : ಅನಾರೋಗ್ಯದಿಂದಾಗಿ ವಿವಾಹಿತ ಮಹಿಳೆ ನಿಧನ..!!!

    ವಿಟ್ಲ : ಅನಾರೋಗ್ಯದಿಂದಾಗಿ ವಿವಾಹಿತ ಮಹಿಳೆ ನಿಧನ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • Home
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ: ಮಾರ್ಬಲ್ ಸಾಗಾಟದ ಲಾರಿ ಪಲ್ಟಿ: ನಾಲ್ವರು ಗಂಭೀರ, ಆಸ್ಪತ್ರೆಗೆ ದಾಖಲು

    ವಿಟ್ಲ: ಮಾರ್ಬಲ್ ಸಾಗಾಟದ ಲಾರಿ ಪಲ್ಟಿ: ನಾಲ್ವರು ಗಂಭೀರ, ಆಸ್ಪತ್ರೆಗೆ ದಾಖಲು

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು : ಸೆಲೂನ್ ಬಾಡಿಗೆ ವಿಚಾರದಲ್ಲಿ ತಕರಾರು : ವ್ಯಕ್ತಿಯೋರ್ವರನ್ನು ಕಾರಿನಲ್ಲಿ ಕರೆದೊಯ್ದು ಹಲ್ಲೆ, ಜೀವ ಬೆದರಿಕೆ ಆರೋಪ : ಪ್ರಕರಣ ದಾಖಲು

    ವಿಟ್ಲ : ಅಡ್ಯನಡ್ಕದಲ್ಲಿ ಅಂಗಡಿ ಹೊಂದಿದ್ದ ಶಿವಪ್ಪ ನಾಯ್ಕ್ ಹೃದಯಾಘಾತದಿಂದ ನಿಧನ..!!!

    ವಿಟ್ಲ : ಅಡ್ಯನಡ್ಕದಲ್ಲಿ ಅಂಗಡಿ ಹೊಂದಿದ್ದ ಶಿವಪ್ಪ ನಾಯ್ಕ್ ಹೃದಯಾಘಾತದಿಂದ ನಿಧನ..!!!

    ಮಂಗಳೂರು : ಒಂದೇ ಮನೆಯಲ್ಲಿದ್ದ ಅಕ್ಕ-ತಂಗಿ ಆತ್ಮಹತ್ಯೆ..!!!

    ಮಂಗಳೂರು : ಒಂದೇ ಮನೆಯಲ್ಲಿದ್ದ ಅಕ್ಕ-ತಂಗಿ ಆತ್ಮಹತ್ಯೆ..!!!

    ಗಡಿಪಾರು ಮಾಡಲು ಬಂಟ್ವಾಳ ಡಿವೈಎಸ್ ಪಿ ಪ್ರಸ್ತಾವನೆ : ಅ.9 ರಂದು ಮಂಗಳೂರು ಎಸಿ ಕೋರ್ಟ್ ಗೆ ಹಾಜರಾಗಲು ಅಕ್ಷಯ್ ರಜಪೂತ್ ಗೆ ನೋಟೀಸ್

    ಗಡಿಪಾರು ಮಾಡಲು ಬಂಟ್ವಾಳ ಡಿವೈಎಸ್ ಪಿ ಪ್ರಸ್ತಾವನೆ : ಅ.9 ರಂದು ಮಂಗಳೂರು ಎಸಿ ಕೋರ್ಟ್ ಗೆ ಹಾಜರಾಗಲು ಅಕ್ಷಯ್ ರಜಪೂತ್ ಗೆ ನೋಟೀಸ್

    ವಿಟ್ಲ : ಅನಾರೋಗ್ಯದಿಂದಾಗಿ ವಿವಾಹಿತ ಮಹಿಳೆ ನಿಧನ..!!!

    ವಿಟ್ಲ : ಅನಾರೋಗ್ಯದಿಂದಾಗಿ ವಿವಾಹಿತ ಮಹಿಳೆ ನಿಧನ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಕ್ರೀಡೆ

ಎಲ್ಲಾ ಮಾದರಿ ಕ್ರಿಕೆಟ್ ಗೆ ವಿದಾಯ ಹೇಳಿದ ಸುರೇಶ್ ರೈನಾ: ಹೊಸ ನಿರ್ಧಾರ ತಿಳಿಸಿದ ಮಿಸ್ಟರ್ ಐಪಿಎಲ್

September 6, 2022
in ಕ್ರೀಡೆ, ರಾಷ್ಟ್ರೀಯ
0
ಎಲ್ಲಾ ಮಾದರಿ ಕ್ರಿಕೆಟ್ ಗೆ ವಿದಾಯ ಹೇಳಿದ ಸುರೇಶ್ ರೈನಾ: ಹೊಸ ನಿರ್ಧಾರ ತಿಳಿಸಿದ ಮಿಸ್ಟರ್ ಐಪಿಎಲ್
Share on WhatsAppShare on FacebookShare on Twitter

ಮುಂಬೈ: ಟೀಂ ಇಂಡಿಯಾ ಮಾಜಿ ಆಟಗಾರ, ಮಿಸ್ಟರ್ ಐಪಿಎಲ್ ಎಂದೇ ಹೆಸರಾಗಿದ್ದ ಎಡಗೈ ಬ್ಯಾಟರ್ ಸುರೇಶ್ ರೈನಾ ಅವರು ಎಲ್ಲಾ ಮಾದರಿ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ. ಹೀಗಾಗಿ ಇನ್ನು ಮುಂದೆ ಅವರು ಐಪಿಎಲ್ ನಲ್ಲೂ ಕಾಣಿಸಿಕೊಳ್ಳುವುದಿಲ್ಲ.

Advertisement
Advertisement
Advertisement
Advertisement

ಈ ಬಗ್ಗೆ ಟ್ವೀಟ್ ಮಾಡಿರುವ ಸುರೇಶ್ ರೈನಾ, “ಈ ದೇಶದ ಪರವಾಗಿ ಮತ್ತು ಉತ್ತರ ಪ್ರದೇಶ ರಾಜ್ಯದ ಪರವಾಗಿ ಆಡಿರುವುದು ನನಗೆ ಗೌರವದ ವಿಚಾರ. ನಾನು ಎಲ್ಲಾ ಮಾದರಿ ಕ್ರಿಕೆಟ್ ಗೆ ವಿದಾಯ ಹೇಳಲು ಇಚ್ಚೆ ಪಡುತ್ತೇನೆ. ಹೀಗಾಗಿ ಬಿಸಿಸಿಐ, ಉತ್ತರ ಪ್ರದೇಶ ರಾಜ್ಯ ಕ್ರಿಕೆಟ್, ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಜೀವ್ ಶುಕ್ಲಾ ಅವರಿಗೆ ಧನ್ಯವಾದ ಹೇಳಲಿಚ್ಛಿಸುತ್ತೇನೆ. ನನ್ನ ಮೇಲೆ ಭರವಸೆಯಿಟ್ಟ ಮತ್ತು ಸದಾ ಬೆಂಬಲ ಸೂಚಿಸಿದ ಅಭಿಮಾನಿಗಳಿಗೆ ಧನ್ಯವಾದಗಳು” ಎಂದಿದ್ದಾರೆ.

Advertisement

ಐಪಿಎಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಮ್ಯಾಚ್ ವಿನ್ನರ್ ಆಗಿದ್ದ ರೈನಾ, 136.7ರ ಸರಾಸರಿಯಲ್ಲಿ 5528 ರನ್ ಗಳಿಸಿದ್ದಾರೆ. ಸುರೇಶ್ ರೈನಾ ಅವರು 2021ರ ಐಪಿಎಲ್ ನಲ್ಲಿ ವೈಯಕ್ತಿಕ ಕಾರಣಗಳಿಂದ ಆಡಿರಲಿಲ್ಲ. 2022ರ ಹರಾಜಿನಲ್ಲಿ ಅವರನ್ನು ಯಾವ ತಂಡವೂ ಖರೀದಿ ಮಾಡಿರಲಿಲ್ಲ.

ರೈನಾ ಅವರು 2019ರ ಆಗಸ್ಟ್ 15 ರಂದು ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ್ದರು. ಆಪ್ತ ಮಹೇಂದ್ರ ಸಿಂಗ್ ಧೋನಿ ವಿದಾಯ ಹೇಳಿದ ಕೆಲವೇ ಕ್ಷಣಗಳಲ್ಲಿ ರೈನಾ ಕೂಡಾ ಘೋಷಣೆ ಮಾಡಿದ್ದರು. ಇದೀಗ ರೈನಾ ದೇಶಿಯ ಕ್ರಿಕೆಟ್ ಗೂ ರಾಜೀನಾಮೆ ಘೋಷಣೆ ಮಾಡಿದ್ದಾರೆ.

It has been an absolute honour to represent my country & state UP. I would like to announce my retirement from all formats of Cricket. I would like to thank @BCCI, @UPCACricket, @ChennaiIPL, @ShuklaRajiv sir & all my fans for their support and unwavering faith in my abilities 🇮🇳

— Suresh Raina🇮🇳 (@ImRaina) September 6, 2022

Advertisement
Advertisement
Advertisement
Previous Post

ವಿಟ್ಲ: ವಿಠ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Next Post

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮಿತ್ತೂರಿನ ಫ್ರೀಡಂ ಕಮ್ಯೂನಿಟಿ ಹಾಲ್ ಗೆ ಎನ್ಐಎ ದಾಳಿ:; ಓರ್ವ ಆರೋಪಿಗೆ ಈ ಸೆಂಟರ್ ನಲ್ಲೇ ತರಬೇತಿ..!!??

OtherNews

ಟ್ರಿಪಲ್ ಜಂಪ್ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ನಿಹಾಲ್ ರಾಜ್‌ಗೆ ಬೆಳ್ಳಿ ಪದಕ
ಕ್ರೀಡೆ

ಟ್ರಿಪಲ್ ಜಂಪ್ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ನಿಹಾಲ್ ರಾಜ್‌ಗೆ ಬೆಳ್ಳಿ ಪದಕ

October 2, 2023
ಮಳೆಯಲ್ಲಿ ನದಿಯನ್ನು ರಸ್ತೆ ಎಂದು ತೋರಿಸಿದ ಜಿಪಿಎಸ್ : ಕಾರು ಮುಳುಗಿ ಕೇರಳದ ಇಬ್ಬರು ವೈದ್ಯರು ಸಾವು
ರಾಷ್ಟ್ರೀಯ

ಮಳೆಯಲ್ಲಿ ನದಿಯನ್ನು ರಸ್ತೆ ಎಂದು ತೋರಿಸಿದ ಜಿಪಿಎಸ್ : ಕಾರು ಮುಳುಗಿ ಕೇರಳದ ಇಬ್ಬರು ವೈದ್ಯರು ಸಾವು

October 2, 2023
350 ವರ್ಷಗಳ ಬಳಿಕ ಭಾರತಕ್ಕೆ ಮರಳಲಿದೆ ಶಿವಾಜಿ ಮಹಾರಾಜರ `ವ್ಯಾಘ್ರ ನಖ’
ರಾಷ್ಟ್ರೀಯ

350 ವರ್ಷಗಳ ಬಳಿಕ ಭಾರತಕ್ಕೆ ಮರಳಲಿದೆ ಶಿವಾಜಿ ಮಹಾರಾಜರ `ವ್ಯಾಘ್ರ ನಖ’

October 2, 2023
ಪುತ್ತೂರು : ಪ್ರೊ ಕಬಡ್ಡಿ ಮಾದರಿಯ ‘ಅಹರ್ನಿಶಿ’ ಕಬಡ್ಡಿ ಪಂದ್ಯಾಟ :  ‘ಹೊಳ್ಳ ಕ್ರ್ಯಾಕರ್ಸ್’ ತಂಡ ಪ್ರಥಮ
ಕ್ರೀಡೆ

ಪುತ್ತೂರು : ಪ್ರೊ ಕಬಡ್ಡಿ ಮಾದರಿಯ ‘ಅಹರ್ನಿಶಿ’ ಕಬಡ್ಡಿ ಪಂದ್ಯಾಟ : ‘ಹೊಳ್ಳ ಕ್ರ್ಯಾಕರ್ಸ್’ ತಂಡ ಪ್ರಥಮ

October 1, 2023
ಮಂಗಳೂರು : ಬೆಂಗಳೂರು ಕಂಬಳ ಸಮಿತಿ ಮತ್ತು ಜಿಲ್ಲಾ ಕಂಬಳ ಸಮಿತಿಯ ಆಶ್ರಯದಲ್ಲಿ ಕಂಬಳ ಕೋಣದ ಯಜಮಾನರುಗಳ ಸಭೆ
ಕ್ರೀಡೆ

ಮಂಗಳೂರು : ಬೆಂಗಳೂರು ಕಂಬಳ ಸಮಿತಿ ಮತ್ತು ಜಿಲ್ಲಾ ಕಂಬಳ ಸಮಿತಿಯ ಆಶ್ರಯದಲ್ಲಿ ಕಂಬಳ ಕೋಣದ ಯಜಮಾನರುಗಳ ಸಭೆ

September 30, 2023
ಪ್ರವಾಸಕ್ಕೆ ತೆರಳಿದ್ದ ಪುತ್ತೂರು ಮೂಲದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು..!!!
Featured

ಪ್ರವಾಸಕ್ಕೆ ತೆರಳಿದ್ದ ಪುತ್ತೂರು ಮೂಲದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು..!!!

September 30, 2023

Leave a Reply Cancel reply

Your email address will not be published. Required fields are marked *

  • Trending
  • Comments
  • Latest
ವಿಟ್ಲ : ಕೆಲಸಕ್ಕೆಂದು ತೆರಳಿದ್ದ ಯುವತಿ ನಾಪತ್ತೆ..!!!

ವಿಟ್ಲ : ನಾಪತ್ತೆಯಾಗಿದ್ದ ಯುವತಿ ಮಂಗಳೂರಿನಲ್ಲಿ ಪತ್ತೆ..!!!

June 16, 2023
ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಮಾನವೀಯ ಘಟನೆ.!! ಮುಸ್ಲಿಂ ಸಮದಾಯದ ಮದುವೆ ದಿನ ರಾತ್ರಿ ವಧುವಿನ ಮನೆಗೆ ಕೊರಗಜ್ಜನ ವೇಷ ಧರಿಸಿ ಕುಣಿದು ಕುಪ್ಪಳಿಸುವ ಮೂಲಕ ಬಂದ ವರಮಹಾಶಯ.!! ದೈವ ನಿಂದನೆಗೈದ ವಿಡಿಯೋ ವೈರಲ್..!!!

ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಮಾನವೀಯ ಘಟನೆ.!! ಮುಸ್ಲಿಂ ಸಮದಾಯದ ಮದುವೆ ದಿನ ರಾತ್ರಿ ವಧುವಿನ ಮನೆಗೆ ಕೊರಗಜ್ಜನ ವೇಷ ಧರಿಸಿ ಕುಣಿದು ಕುಪ್ಪಳಿಸುವ ಮೂಲಕ ಬಂದ ವರಮಹಾಶಯ.!! ದೈವ ನಿಂದನೆಗೈದ ವಿಡಿಯೋ ವೈರಲ್..!!!

January 7, 2022
ದ.ಕ., ಉಡುಪಿ ಜಿಲ್ಲೆಯಲ್ಲಿ ಜನಮನ್ನಣೆಗಳಿಸಿದ ‘ಮಹೇಶ್’ ಬಸ್ ಮಾಲಕ ಪ್ರಕಾಶ್ ಆತ್ಮಹತ್ಯೆ..!!!

ದ.ಕ., ಉಡುಪಿ ಜಿಲ್ಲೆಯಲ್ಲಿ ಜನಮನ್ನಣೆಗಳಿಸಿದ ‘ಮಹೇಶ್’ ಬಸ್ ಮಾಲಕ ಪ್ರಕಾಶ್ ಆತ್ಮಹತ್ಯೆ..!!!

October 1, 2023
ಪುತ್ತೂರು: ಸರಕಾರಿ ಆಸ್ಪತ್ರೆಯ ಖ್ಯಾತ ಹೆರಿಗೆ ತಜ್ಞ ಡಾ.ಸಂದೀಪ್ ನಿಧನ

ಪುತ್ತೂರು: ಸರಕಾರಿ ಆಸ್ಪತ್ರೆಯ ಖ್ಯಾತ ಹೆರಿಗೆ ತಜ್ಞ ಡಾ.ಸಂದೀಪ್ ನಿಧನ

August 28, 2021
ವಿಟ್ಲ: ಮಾರ್ಬಲ್ ಸಾಗಾಟದ ಲಾರಿ ಪಲ್ಟಿ: ನಾಲ್ವರು ಗಂಭೀರ, ಆಸ್ಪತ್ರೆಗೆ ದಾಖಲು

ವಿಟ್ಲ: ಮಾರ್ಬಲ್ ಸಾಗಾಟದ ಲಾರಿ ಪಲ್ಟಿ: ನಾಲ್ವರು ಗಂಭೀರ, ಆಸ್ಪತ್ರೆಗೆ ದಾಖಲು

0
ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯ ಸಂಪರ್ಕ ರಸ್ತೆಯಲ್ಲಿ ವಾಹನಗಳ ವೇಗಕ್ಕೆ ನಿಯಂತ್ರಣ

ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯ ಸಂಪರ್ಕ ರಸ್ತೆಯಲ್ಲಿ ವಾಹನಗಳ ವೇಗಕ್ಕೆ ನಿಯಂತ್ರಣ

0
ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ ಕಡ್ಡಾಯ, ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶನಕ್ಕೆ ನಿಬಂಧ.

ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ ಕಡ್ಡಾಯ, ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶನಕ್ಕೆ ನಿಬಂಧ.

0
ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ 13ನೇ ವರ್ಷದ ಶಾರದೋತ್ಸವ

ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ 13ನೇ ವರ್ಷದ ಶಾರದೋತ್ಸವ

0
ವಿಟ್ಲ: ಮಾರ್ಬಲ್ ಸಾಗಾಟದ ಲಾರಿ ಪಲ್ಟಿ: ನಾಲ್ವರು ಗಂಭೀರ, ಆಸ್ಪತ್ರೆಗೆ ದಾಖಲು

ವಿಟ್ಲ: ಮಾರ್ಬಲ್ ಸಾಗಾಟದ ಲಾರಿ ಪಲ್ಟಿ: ನಾಲ್ವರು ಗಂಭೀರ, ಆಸ್ಪತ್ರೆಗೆ ದಾಖಲು

October 4, 2023
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು : ಸೆಲೂನ್ ಬಾಡಿಗೆ ವಿಚಾರದಲ್ಲಿ ತಕರಾರು : ವ್ಯಕ್ತಿಯೋರ್ವರನ್ನು ಕಾರಿನಲ್ಲಿ ಕರೆದೊಯ್ದು ಹಲ್ಲೆ, ಜೀವ ಬೆದರಿಕೆ ಆರೋಪ : ಪ್ರಕರಣ ದಾಖಲು

October 4, 2023
ವಿಟ್ಲ : ಅಡ್ಯನಡ್ಕದಲ್ಲಿ ಅಂಗಡಿ ಹೊಂದಿದ್ದ ಶಿವಪ್ಪ ನಾಯ್ಕ್ ಹೃದಯಾಘಾತದಿಂದ ನಿಧನ..!!!

ವಿಟ್ಲ : ಅಡ್ಯನಡ್ಕದಲ್ಲಿ ಅಂಗಡಿ ಹೊಂದಿದ್ದ ಶಿವಪ್ಪ ನಾಯ್ಕ್ ಹೃದಯಾಘಾತದಿಂದ ನಿಧನ..!!!

October 4, 2023
ಮಂಗಳೂರು : ಒಂದೇ ಮನೆಯಲ್ಲಿದ್ದ ಅಕ್ಕ-ತಂಗಿ ಆತ್ಮಹತ್ಯೆ..!!!

ಮಂಗಳೂರು : ಒಂದೇ ಮನೆಯಲ್ಲಿದ್ದ ಅಕ್ಕ-ತಂಗಿ ಆತ್ಮಹತ್ಯೆ..!!!

October 4, 2023

Recent News

ವಿಟ್ಲ: ಮಾರ್ಬಲ್ ಸಾಗಾಟದ ಲಾರಿ ಪಲ್ಟಿ: ನಾಲ್ವರು ಗಂಭೀರ, ಆಸ್ಪತ್ರೆಗೆ ದಾಖಲು

ವಿಟ್ಲ: ಮಾರ್ಬಲ್ ಸಾಗಾಟದ ಲಾರಿ ಪಲ್ಟಿ: ನಾಲ್ವರು ಗಂಭೀರ, ಆಸ್ಪತ್ರೆಗೆ ದಾಖಲು

October 4, 2023
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು : ಸೆಲೂನ್ ಬಾಡಿಗೆ ವಿಚಾರದಲ್ಲಿ ತಕರಾರು : ವ್ಯಕ್ತಿಯೋರ್ವರನ್ನು ಕಾರಿನಲ್ಲಿ ಕರೆದೊಯ್ದು ಹಲ್ಲೆ, ಜೀವ ಬೆದರಿಕೆ ಆರೋಪ : ಪ್ರಕರಣ ದಾಖಲು

October 4, 2023
ವಿಟ್ಲ : ಅಡ್ಯನಡ್ಕದಲ್ಲಿ ಅಂಗಡಿ ಹೊಂದಿದ್ದ ಶಿವಪ್ಪ ನಾಯ್ಕ್ ಹೃದಯಾಘಾತದಿಂದ ನಿಧನ..!!!

ವಿಟ್ಲ : ಅಡ್ಯನಡ್ಕದಲ್ಲಿ ಅಂಗಡಿ ಹೊಂದಿದ್ದ ಶಿವಪ್ಪ ನಾಯ್ಕ್ ಹೃದಯಾಘಾತದಿಂದ ನಿಧನ..!!!

October 4, 2023
ಮಂಗಳೂರು : ಒಂದೇ ಮನೆಯಲ್ಲಿದ್ದ ಅಕ್ಕ-ತಂಗಿ ಆತ್ಮಹತ್ಯೆ..!!!

ಮಂಗಳೂರು : ಒಂದೇ ಮನೆಯಲ್ಲಿದ್ದ ಅಕ್ಕ-ತಂಗಿ ಆತ್ಮಹತ್ಯೆ..!!!

October 4, 2023
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Privacy Policy
  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page