Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಬೈಕ್ ಸ್ಕಿಡ್ ಆಗಿ ಯುವಕನಿಗೆ ಗಾಯ..!!

    ಪುತ್ತೂರು: ಬೈಕ್ ಸ್ಕಿಡ್ ಆಗಿ ಯುವಕನಿಗೆ ಗಾಯ..!!

    ಬಸ್‌ನಲ್ಲಿ ಗುಪ್ತಾಂಗ ಪ್ರದರ್ಶಿಸಿ ಕಿರುಕುಳ: ಉಪ್ಪಿನಂಗಡಿ ಮೂಲದ ಕಂಡಕ್ಟರ್ ಬಂಧನ ..!!

    ಬಸ್‌ನಲ್ಲಿ ಗುಪ್ತಾಂಗ ಪ್ರದರ್ಶಿಸಿ ಕಿರುಕುಳ: ಉಪ್ಪಿನಂಗಡಿ ಮೂಲದ ಕಂಡಕ್ಟರ್ ಬಂಧನ ..!!

    ಮುಂಡಾಜೆ: ಗ್ರಾಮ ಪಂಚಾಯತ್ ಸಿಬ್ಬಂದಿ ಜನಾರ್ದನ ನಾಯ್ಕ ನಿಧನ..!!

    ಮುಂಡಾಜೆ: ಗ್ರಾಮ ಪಂಚಾಯತ್ ಸಿಬ್ಬಂದಿ ಜನಾರ್ದನ ನಾಯ್ಕ ನಿಧನ..!!

    ಮೈಸೂರು ದಸರಾದಲ್ಲಿ ಕಂಬಳ ನಿಶ್ಚಿತ: ಹೈಪವರ್ ಕಮಿಟಿ ಸಭೆಯಲ್ಲಿ ತೀರ್ಮಾನ : ದಸರಾಗೆ ಅವಕಾಶ ಕಲ್ಪಿಸಿದ ಮುಖ್ಯಮಂತ್ರಿಯನ್ನು ಸನ್ಮಾನಿಸಿದ ಜಿಲ್ಲಾ ಕಂಬಳ ಸಮಿತಿ..!!

    ಮೈಸೂರು ದಸರಾದಲ್ಲಿ ಕಂಬಳ ನಿಶ್ಚಿತ: ಹೈಪವರ್ ಕಮಿಟಿ ಸಭೆಯಲ್ಲಿ ತೀರ್ಮಾನ : ದಸರಾಗೆ ಅವಕಾಶ ಕಲ್ಪಿಸಿದ ಮುಖ್ಯಮಂತ್ರಿಯನ್ನು ಸನ್ಮಾನಿಸಿದ ಜಿಲ್ಲಾ ಕಂಬಳ ಸಮಿತಿ..!!

    ಸುರತ್ಕಲ್‌ನಲ್ಲಿ ಅಕ್ರಮವಾಗಿ ನೆಲೆಸಿದ್ದ 8 ಬಾಂಗ್ಲಾದೇಶ ಪ್ರಜೆಗಳ ಪತ್ತೆ ..!!

    ಸುರತ್ಕಲ್‌ನಲ್ಲಿ ಅಕ್ರಮವಾಗಿ ನೆಲೆಸಿದ್ದ 8 ಬಾಂಗ್ಲಾದೇಶ ಪ್ರಜೆಗಳ ಪತ್ತೆ ..!!

    ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ ಯುವಕ ಗಾಜಿನ ಚೂರಿಗೆ ಬಿದ್ದು ಮೃತ್ಯು..!!

    ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ ಯುವಕ ಗಾಜಿನ ಚೂರಿಗೆ ಬಿದ್ದು ಮೃತ್ಯು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಬೈಕ್ ಸ್ಕಿಡ್ ಆಗಿ ಯುವಕನಿಗೆ ಗಾಯ..!!

    ಪುತ್ತೂರು: ಬೈಕ್ ಸ್ಕಿಡ್ ಆಗಿ ಯುವಕನಿಗೆ ಗಾಯ..!!

    ಬಸ್‌ನಲ್ಲಿ ಗುಪ್ತಾಂಗ ಪ್ರದರ್ಶಿಸಿ ಕಿರುಕುಳ: ಉಪ್ಪಿನಂಗಡಿ ಮೂಲದ ಕಂಡಕ್ಟರ್ ಬಂಧನ ..!!

    ಬಸ್‌ನಲ್ಲಿ ಗುಪ್ತಾಂಗ ಪ್ರದರ್ಶಿಸಿ ಕಿರುಕುಳ: ಉಪ್ಪಿನಂಗಡಿ ಮೂಲದ ಕಂಡಕ್ಟರ್ ಬಂಧನ ..!!

    ಮುಂಡಾಜೆ: ಗ್ರಾಮ ಪಂಚಾಯತ್ ಸಿಬ್ಬಂದಿ ಜನಾರ್ದನ ನಾಯ್ಕ ನಿಧನ..!!

    ಮುಂಡಾಜೆ: ಗ್ರಾಮ ಪಂಚಾಯತ್ ಸಿಬ್ಬಂದಿ ಜನಾರ್ದನ ನಾಯ್ಕ ನಿಧನ..!!

    ಮೈಸೂರು ದಸರಾದಲ್ಲಿ ಕಂಬಳ ನಿಶ್ಚಿತ: ಹೈಪವರ್ ಕಮಿಟಿ ಸಭೆಯಲ್ಲಿ ತೀರ್ಮಾನ : ದಸರಾಗೆ ಅವಕಾಶ ಕಲ್ಪಿಸಿದ ಮುಖ್ಯಮಂತ್ರಿಯನ್ನು ಸನ್ಮಾನಿಸಿದ ಜಿಲ್ಲಾ ಕಂಬಳ ಸಮಿತಿ..!!

    ಮೈಸೂರು ದಸರಾದಲ್ಲಿ ಕಂಬಳ ನಿಶ್ಚಿತ: ಹೈಪವರ್ ಕಮಿಟಿ ಸಭೆಯಲ್ಲಿ ತೀರ್ಮಾನ : ದಸರಾಗೆ ಅವಕಾಶ ಕಲ್ಪಿಸಿದ ಮುಖ್ಯಮಂತ್ರಿಯನ್ನು ಸನ್ಮಾನಿಸಿದ ಜಿಲ್ಲಾ ಕಂಬಳ ಸಮಿತಿ..!!

    ಸುರತ್ಕಲ್‌ನಲ್ಲಿ ಅಕ್ರಮವಾಗಿ ನೆಲೆಸಿದ್ದ 8 ಬಾಂಗ್ಲಾದೇಶ ಪ್ರಜೆಗಳ ಪತ್ತೆ ..!!

    ಸುರತ್ಕಲ್‌ನಲ್ಲಿ ಅಕ್ರಮವಾಗಿ ನೆಲೆಸಿದ್ದ 8 ಬಾಂಗ್ಲಾದೇಶ ಪ್ರಜೆಗಳ ಪತ್ತೆ ..!!

    ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ ಯುವಕ ಗಾಜಿನ ಚೂರಿಗೆ ಬಿದ್ದು ಮೃತ್ಯು..!!

    ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ ಯುವಕ ಗಾಜಿನ ಚೂರಿಗೆ ಬಿದ್ದು ಮೃತ್ಯು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಕ್ರೀಡೆ

ಎಲ್ಲಾ ಮಾದರಿ ಕ್ರಿಕೆಟ್ ಗೆ ವಿದಾಯ ಹೇಳಿದ ಸುರೇಶ್ ರೈನಾ: ಹೊಸ ನಿರ್ಧಾರ ತಿಳಿಸಿದ ಮಿಸ್ಟರ್ ಐಪಿಎಲ್

September 6, 2022
in ಕ್ರೀಡೆ, ರಾಷ್ಟ್ರೀಯ
0
ಎಲ್ಲಾ ಮಾದರಿ ಕ್ರಿಕೆಟ್ ಗೆ ವಿದಾಯ ಹೇಳಿದ ಸುರೇಶ್ ರೈನಾ: ಹೊಸ ನಿರ್ಧಾರ ತಿಳಿಸಿದ ಮಿಸ್ಟರ್ ಐಪಿಎಲ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮುಂಬೈ: ಟೀಂ ಇಂಡಿಯಾ ಮಾಜಿ ಆಟಗಾರ, ಮಿಸ್ಟರ್ ಐಪಿಎಲ್ ಎಂದೇ ಹೆಸರಾಗಿದ್ದ ಎಡಗೈ ಬ್ಯಾಟರ್ ಸುರೇಶ್ ರೈನಾ ಅವರು ಎಲ್ಲಾ ಮಾದರಿ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ. ಹೀಗಾಗಿ ಇನ್ನು ಮುಂದೆ ಅವರು ಐಪಿಎಲ್ ನಲ್ಲೂ ಕಾಣಿಸಿಕೊಳ್ಳುವುದಿಲ್ಲ.

Advertisement
Advertisement

ಈ ಬಗ್ಗೆ ಟ್ವೀಟ್ ಮಾಡಿರುವ ಸುರೇಶ್ ರೈನಾ, “ಈ ದೇಶದ ಪರವಾಗಿ ಮತ್ತು ಉತ್ತರ ಪ್ರದೇಶ ರಾಜ್ಯದ ಪರವಾಗಿ ಆಡಿರುವುದು ನನಗೆ ಗೌರವದ ವಿಚಾರ. ನಾನು ಎಲ್ಲಾ ಮಾದರಿ ಕ್ರಿಕೆಟ್ ಗೆ ವಿದಾಯ ಹೇಳಲು ಇಚ್ಚೆ ಪಡುತ್ತೇನೆ. ಹೀಗಾಗಿ ಬಿಸಿಸಿಐ, ಉತ್ತರ ಪ್ರದೇಶ ರಾಜ್ಯ ಕ್ರಿಕೆಟ್, ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಜೀವ್ ಶುಕ್ಲಾ ಅವರಿಗೆ ಧನ್ಯವಾದ ಹೇಳಲಿಚ್ಛಿಸುತ್ತೇನೆ. ನನ್ನ ಮೇಲೆ ಭರವಸೆಯಿಟ್ಟ ಮತ್ತು ಸದಾ ಬೆಂಬಲ ಸೂಚಿಸಿದ ಅಭಿಮಾನಿಗಳಿಗೆ ಧನ್ಯವಾದಗಳು” ಎಂದಿದ್ದಾರೆ.

ಐಪಿಎಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಮ್ಯಾಚ್ ವಿನ್ನರ್ ಆಗಿದ್ದ ರೈನಾ, 136.7ರ ಸರಾಸರಿಯಲ್ಲಿ 5528 ರನ್ ಗಳಿಸಿದ್ದಾರೆ. ಸುರೇಶ್ ರೈನಾ ಅವರು 2021ರ ಐಪಿಎಲ್ ನಲ್ಲಿ ವೈಯಕ್ತಿಕ ಕಾರಣಗಳಿಂದ ಆಡಿರಲಿಲ್ಲ. 2022ರ ಹರಾಜಿನಲ್ಲಿ ಅವರನ್ನು ಯಾವ ತಂಡವೂ ಖರೀದಿ ಮಾಡಿರಲಿಲ್ಲ.

Advertisement

ರೈನಾ ಅವರು 2019ರ ಆಗಸ್ಟ್ 15 ರಂದು ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ್ದರು. ಆಪ್ತ ಮಹೇಂದ್ರ ಸಿಂಗ್ ಧೋನಿ ವಿದಾಯ ಹೇಳಿದ ಕೆಲವೇ ಕ್ಷಣಗಳಲ್ಲಿ ರೈನಾ ಕೂಡಾ ಘೋಷಣೆ ಮಾಡಿದ್ದರು. ಇದೀಗ ರೈನಾ ದೇಶಿಯ ಕ್ರಿಕೆಟ್ ಗೂ ರಾಜೀನಾಮೆ ಘೋಷಣೆ ಮಾಡಿದ್ದಾರೆ.

It has been an absolute honour to represent my country & state UP. I would like to announce my retirement from all formats of Cricket. I would like to thank @BCCI, @UPCACricket, @ChennaiIPL, @ShuklaRajiv sir & all my fans for their support and unwavering faith in my abilities 🇮🇳

— Suresh Raina🇮🇳 (@ImRaina) September 6, 2022

Previous Post

ವಿಟ್ಲ: ವಿಠ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Next Post

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮಿತ್ತೂರಿನ ಫ್ರೀಡಂ ಕಮ್ಯೂನಿಟಿ ಹಾಲ್ ಗೆ ಎನ್ಐಎ ದಾಳಿ:; ಓರ್ವ ಆರೋಪಿಗೆ ಈ ಸೆಂಟರ್ ನಲ್ಲೇ ತರಬೇತಿ..!!??

OtherNews

(ಜು.12) ಬೆದ್ರಾಳದಲ್ಲಿ ಎರಡನೇ ವರ್ಷದ ‘ಕೆಸರ್ಡ್ ಒಂಜಿ ದಿನ ಕುಸಲ್ದ ಗೊಬ್ಬು’ ಕಾರ್ಯಕ್ರಮ.!!
ಕ್ರೀಡೆ

(ಜು.12) ಬೆದ್ರಾಳದಲ್ಲಿ ಎರಡನೇ ವರ್ಷದ ‘ಕೆಸರ್ಡ್ ಒಂಜಿ ದಿನ ಕುಸಲ್ದ ಗೊಬ್ಬು’ ಕಾರ್ಯಕ್ರಮ.!!

July 11, 2026
(ಜು.12) : ನಂದಿ ಫ್ರೆಂಡ್ಸ್ ಬೆದ್ರಾಳ ವತಿಯಿಂದ 2ನೇ ವರ್ಷದ ‘ಕೆಸರ್ಡ್ ಒಂಜಿ ದಿನ ಕುಸಲ್ದ ಗೊಬ್ಬು’ : ಆಮಂತ್ರಣ ಪತ್ರಿಕೆ ಬಿಡುಗಡೆ, ಲೋಗೋ ಅನಾವರಣ..!!
ಕ್ರೀಡೆ

(ಜು.12) : ನಂದಿ ಫ್ರೆಂಡ್ಸ್ ಬೆದ್ರಾಳ ವತಿಯಿಂದ 2ನೇ ವರ್ಷದ ‘ಕೆಸರ್ಡ್ ಒಂಜಿ ದಿನ ಕುಸಲ್ದ ಗೊಬ್ಬು’ : ಆಮಂತ್ರಣ ಪತ್ರಿಕೆ ಬಿಡುಗಡೆ, ಲೋಗೋ ಅನಾವರಣ..!!

June 29, 2026
ಮೈದಾನದಲ್ಲಿ ಕಿರಿಕ್… ಆಟಗಾರನ ಮೇಲೆ ಕೈ ಮಾಡಿದ ವೈಭವ್ ಸೂರ್ಯವಂಶಿ..!
ಕ್ರೀಡೆ

ಮೈದಾನದಲ್ಲಿ ಕಿರಿಕ್… ಆಟಗಾರನ ಮೇಲೆ ಕೈ ಮಾಡಿದ ವೈಭವ್ ಸೂರ್ಯವಂಶಿ..!

June 16, 2026
3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!

May 16, 2026
ರಾಷ್ಟ್ರೀಯ ಹಾಕಿ ಪಂದ್ಯಾಕೂಟಕ್ಕೆ ರಕ್ಷಿತಾ ಕೊಡಂಗೆ ಆಯ್ಕೆ..!!
ಕ್ರೀಡೆ

ರಾಷ್ಟ್ರೀಯ ಹಾಕಿ ಪಂದ್ಯಾಕೂಟಕ್ಕೆ ರಕ್ಷಿತಾ ಕೊಡಂಗೆ ಆಯ್ಕೆ..!!

May 12, 2026
ನರಿಮೊಗರು ಮೇ. 3 ರಂದು ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ಮತ್ತು ಸನ್ಮಾನ ಕಾರ್ಯಕ್ರಮ
ಕ್ರೀಡೆ

ನರಿಮೊಗರು ಮೇ. 3 ರಂದು ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ಮತ್ತು ಸನ್ಮಾನ ಕಾರ್ಯಕ್ರಮ

May 2, 2026

Leave a Reply Cancel reply

Your email address will not be published. Required fields are marked *

Recent News

ಖ್ಯಾತ ಗಾಯಕಿ, ಗಾನಕೋಗಿಲೆ ಎಸ್‌.ಜಾನಕಿ ಇನ್ನಿಲ್ಲ..!!

ಖ್ಯಾತ ಗಾಯಕಿ, ಗಾನಕೋಗಿಲೆ ಎಸ್‌.ಜಾನಕಿ ಇನ್ನಿಲ್ಲ..!!

July 11, 2026
ಪುತ್ತೂರು: ಬೈಕ್ ಸ್ಕಿಡ್ ಆಗಿ ಯುವಕನಿಗೆ ಗಾಯ..!!

ಪುತ್ತೂರು: ಬೈಕ್ ಸ್ಕಿಡ್ ಆಗಿ ಯುವಕನಿಗೆ ಗಾಯ..!!

July 11, 2026
ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದ ಕೇರಳ ಸಿಎಂ..!

ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದ ಕೇರಳ ಸಿಎಂ..!

July 11, 2026
ಬಸ್‌ನಲ್ಲಿ ಗುಪ್ತಾಂಗ ಪ್ರದರ್ಶಿಸಿ ಕಿರುಕುಳ: ಉಪ್ಪಿನಂಗಡಿ ಮೂಲದ ಕಂಡಕ್ಟರ್ ಬಂಧನ ..!!

ಬಸ್‌ನಲ್ಲಿ ಗುಪ್ತಾಂಗ ಪ್ರದರ್ಶಿಸಿ ಕಿರುಕುಳ: ಉಪ್ಪಿನಂಗಡಿ ಮೂಲದ ಕಂಡಕ್ಟರ್ ಬಂಧನ ..!!

July 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.