Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಯುವತಿ ನಾಪತ್ತೆ: ಪ್ರಕರಣ ದಾಖಲು…!!!

    ಪುತ್ತೂರು: ಯುವತಿ ನಾಪತ್ತೆ: ಪ್ರಕರಣ ದಾಖಲು…!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಯುವತಿಗೆ ವಂಚನೆ ಪ್ರಕರಣ ಆರೋಪಿಯ ತಂದೆ ದಾಖಲಾಗಿರುವ ಆಸ್ಪತ್ರೆಯಲ್ಲಿ ಪೊಲೀಸರಿಂದ ವಿಚಾರಣೆ..!!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು : ಅನೈತಿಕ ಚಟುವಟಿಕೆ : ಪೊಲೀಸ್ ದಾಳಿ – ಯುವತಿಯ ರಕ್ಷಣೆ ಮನೆ ಮಾಲಕ ಸಹಿತ ಇಬ್ಬರ ವಿರುದ್ದ ಪ್ರಕರಣ ದಾಖಲು ..!!

    ವಿಟ್ಲ: ಕಾಂಗ್ರೆಸ್ ಮುಖಂಡ ರಘು ಪೂಜಾರಿ ನಿಧನ..!!

    ವಿಟ್ಲ: ಕಾಂಗ್ರೆಸ್ ಮುಖಂಡ ರಘು ಪೂಜಾರಿ ನಿಧನ..!!

    ಆಶ್ಲೀಲ ಪದ ಬಳಕೆ: ಫೇಸ್ ಬುಕ್ ಫೇಜ್ ವಿರುದ್ಧ ಪ್ರಕರಣ ದಾಖಲು..!!

    ಆಶ್ಲೀಲ ಪದ ಬಳಕೆ: ಫೇಸ್ ಬುಕ್ ಫೇಜ್ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು ಧಾನ್ಯದ ಸಹಕಾರಿ ಸಂಘದ ಅಧ್ಯಕ್ಷರಾಗಿ ಯು.ಪೂವಪ್ಪ, ಉಪಾಧ್ಯಕ್ಷರಾಗಿ ಲೋಕೇಶ್‍ ಹೆಗ್ಡೆ ಅವಿರೋಧ ಆಯ್ಕೆ..!!

    ಪುತ್ತೂರು ಧಾನ್ಯದ ಸಹಕಾರಿ ಸಂಘದ ಅಧ್ಯಕ್ಷರಾಗಿ ಯು.ಪೂವಪ್ಪ, ಉಪಾಧ್ಯಕ್ಷರಾಗಿ ಲೋಕೇಶ್‍ ಹೆಗ್ಡೆ ಅವಿರೋಧ ಆಯ್ಕೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಯುವತಿ ನಾಪತ್ತೆ: ಪ್ರಕರಣ ದಾಖಲು…!!!

    ಪುತ್ತೂರು: ಯುವತಿ ನಾಪತ್ತೆ: ಪ್ರಕರಣ ದಾಖಲು…!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಯುವತಿಗೆ ವಂಚನೆ ಪ್ರಕರಣ ಆರೋಪಿಯ ತಂದೆ ದಾಖಲಾಗಿರುವ ಆಸ್ಪತ್ರೆಯಲ್ಲಿ ಪೊಲೀಸರಿಂದ ವಿಚಾರಣೆ..!!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು : ಅನೈತಿಕ ಚಟುವಟಿಕೆ : ಪೊಲೀಸ್ ದಾಳಿ – ಯುವತಿಯ ರಕ್ಷಣೆ ಮನೆ ಮಾಲಕ ಸಹಿತ ಇಬ್ಬರ ವಿರುದ್ದ ಪ್ರಕರಣ ದಾಖಲು ..!!

    ವಿಟ್ಲ: ಕಾಂಗ್ರೆಸ್ ಮುಖಂಡ ರಘು ಪೂಜಾರಿ ನಿಧನ..!!

    ವಿಟ್ಲ: ಕಾಂಗ್ರೆಸ್ ಮುಖಂಡ ರಘು ಪೂಜಾರಿ ನಿಧನ..!!

    ಆಶ್ಲೀಲ ಪದ ಬಳಕೆ: ಫೇಸ್ ಬುಕ್ ಫೇಜ್ ವಿರುದ್ಧ ಪ್ರಕರಣ ದಾಖಲು..!!

    ಆಶ್ಲೀಲ ಪದ ಬಳಕೆ: ಫೇಸ್ ಬುಕ್ ಫೇಜ್ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು ಧಾನ್ಯದ ಸಹಕಾರಿ ಸಂಘದ ಅಧ್ಯಕ್ಷರಾಗಿ ಯು.ಪೂವಪ್ಪ, ಉಪಾಧ್ಯಕ್ಷರಾಗಿ ಲೋಕೇಶ್‍ ಹೆಗ್ಡೆ ಅವಿರೋಧ ಆಯ್ಕೆ..!!

    ಪುತ್ತೂರು ಧಾನ್ಯದ ಸಹಕಾರಿ ಸಂಘದ ಅಧ್ಯಕ್ಷರಾಗಿ ಯು.ಪೂವಪ್ಪ, ಉಪಾಧ್ಯಕ್ಷರಾಗಿ ಲೋಕೇಶ್‍ ಹೆಗ್ಡೆ ಅವಿರೋಧ ಆಯ್ಕೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಧಾರ್ಮಿಕ

ಪಡುಮಲೆ ಬ್ರಹ್ಮಕಶೋತ್ಸವದ ಪೂರ್ವಭಾವಿ ಸಭೆ

April 13, 2021
in ಧಾರ್ಮಿಕ, ಪುತ್ತೂರು
0
ಪಡುಮಲೆ ಬ್ರಹ್ಮಕಶೋತ್ಸವದ ಪೂರ್ವಭಾವಿ ಸಭೆ
Share on WhatsAppShare on FacebookShare on Twitter
Advertisement
Advertisement
Advertisement

ಬಡಗನ್ನೂರು: ಪಡುಮಲೆ ಅವಳಿ ವೀರ ಪುರುಷರ ಹಾಗೂ ಮಾತೆ ದೇಯಿಬೈದೇತಿ ಜನ್ಮಸ್ಥಳ ಪಡುಮಲೆ ಅಭಿವೃದ್ಧಿ ದೃಷ್ಟಿಯಿಂದ ಪ್ರಪ್ರಥಮ ಬಾರಿಗೆ ಸುಮಾರು 500 ವರ್ಷಗಳ ಹಿಂದೆ ಶ್ರೀ ಕೋಟಿ ಚೆನ್ನಯರು ಅರಾಧಿಸುತ್ತಾ ಬಂದಿರುವ ನಾಗ ಬಿರ್ಮೆರ್ , ನಾಗ, ದೇವರು, ರಕ್ತೇಶ್ವರಿ ಸಾನಿಧ್ಯ ಹಾಗೂ ಮಾತೆ ದೇಯಿಬೈದೇತಿ ಸಮಾಧಿ ಜೀರ್ಣೋದ್ಧಾರ ಪ್ರತಿಷ್ಠಾ ಬ್ರಹ್ಮ ಕಲಶ ಕಾರ್ಯವು ಶ್ರೀ ಕೋಟಿ ಚೆನ್ನಯ ಜನ್ಮಸ್ಥಳ ಸಂಚಲನ ಸಮಿತಿ ಪಡುಮಲೆ ಇದರ ವತಿಯಿಂದ ಏಪ್ರಿಲ್ 22 , 23,ಮತ್ತು 24 ರಂದು ನಡೆಯಲಿದ್ದು ಇದರ ಪೂರ್ವಭಾವಿ ಸಭೆಯು ಸಮಿತಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ ಅಧ್ಯಕ್ಷತೆಯಲ್ಲಿ ಏ 3 ರಂದು ಎರುಕೊಟ್ಯ ನಾಗ ಸಾನಿಧ್ಯ ಆವರಣದಲ್ಲಿ ನಡೆಯಿತು.

Advertisement
Advertisement
Advertisement
Advertisement
Advertisement
Advertisement

ಸಭೆಯಲ್ಲಿ ಆಮಂತ್ರಣ ಪತ್ರ ಹಂಚುವಿಕೆ ಹಾಗೂ ಇತರ ವ್ಯವಸ್ಥೆ ಮತ್ತು ವಿವಿಧ ಸಮಿತಿಗೆ ನೀಡಿದ ಜವಾಬ್ದಾರಿ ಬಗ್ಗೆ ಚರ್ಚಿಸಲಾಯಿತು. ಏಪ್ರಿಲ್ 9 ರಂದು ಪುತ್ತೂರು ಪೇಟೆಯಲ್ಲಿ ಆಮಂತ್ರಣ ಪತ್ರಿಕೆ ಹಂಚುವುದು.

ಹಸಿರುವಾಣಿ ಹೊರೆ ಕಾಣಿಕೆ ಮೆರವಣಿಗೆ: 22 ರಂದು ಸಂಜೆ ಗಂ 4ಕ್ಕೆ ಪುತ್ತೂರು ಮಹಾಲಿಂಗೇಶ್ವರ ದೇವಾಲಯದ ವಠಾರದಿಂದ ಹಸಿರುವಾಣಿ ಹೊರಕಾಣಿಕೆ ಮೆರವಣಿಗೆ ಉದ್ಘಾಟನೆಗೊಂಡು ಪುತ್ತೂರು ರಾಜ್ಯ ರಸ್ತೆ ಮೂಲಕ ಧರ್ಭೆ, ಸಂಟ್ಯಾರು,ಕುಂಬ್ರ, ಕೌಡಿಚ್ಚಾರ್ ಮೂಲಕ ಪಡುಮಲೆ ಎರುಕೊಟ್ಯ ನಾಗ ಸಾನಿಧ್ಯಕ್ಕೆ ಆಗಮಿಸಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಮೆರವಣಿಗೆಯಲ್ಲಿ ಭಾಗವಹಿಸುವಂತೆ ಸಮಿತಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ ಹೇಳಿದರು.

Advertisement
Advertisement

ಈ ಸಂದರ್ಭದಲ್ಲಿ ಆಡಳಿತ ಮೊಕ್ತೇಸರ ವಿನೋದ್ ಆಳ್ವ ಮೂಡಾಯೂರು, ಗೌರವ ಅಧ್ಯಕ್ಷರಾದ ಬಂಟ್ವಾಳ ಮಾಜಿ ಶಾಸಕ ರುಕ್ಮಯ ಪೂಜಾರಿ, ಉಪಾಧ್ಯಕ್ಷ, ವಿಜಯ ಕುಮಾರ್ ಸೊರಕೆ ಪ್ರಧಾನ ಕಾರ್ಯದರ್ಶಿ ಶ್ರೀಧರ ಪಟ್ಲ ಪುತ್ತೂರು, ಭಗೀರಥ ಜಿ ಬೆಳ್ತಂಗಡಿ, ಶೈಲೇಶ್ ಕುಮಾರ್ ಕುರ್ತೋಡಿ ಬೆಳ್ತಂಗಡಿ, ರತನ್ ಕುಮಾರ್ ಕರ್ನೂರು ಗುತ್ತು,, ರತ್ನಾಕರ ನಾಯಿಕ್ ಪುತ್ತೂರು, ಚರಣ್ ಬೆಳ್ತಂಗಡಿ., ಸುರೇಶ್ ಚಂದ್ರ ಕೋಟ್ಯಾನ್ ರಂಜಿತ್ ಬರ್ಕೆ, ಮಂಗಳೂರು ಬೈಕಂಪ್ಪಾಡಿ ಗಣೇಶ ಇಂಜಿನಿಯರಿಂಗ್ ಇಂಡಸ್ಟ್ರಿ ಮಾಲಕ ಯತೀಶ್ ಚೆಲ್ಯಡ್ಕ, ಸೀತಾರಾಮ ರೈ ಕೆದಂಬಾಡಿ ಗುತ್ತು ಕೃಷ್ಣಪ್ಪ ಪೂಜಾರಿ ಕಲ್ಲಡ್ಕ, ಬಿಜೆಪಿ ಹಿಂದೂಳಿದ ವರ್ಗ ಜಿಲ್ಲಾಧ್ಯಕ್ಷ ಪುರುಷೋತ್ತಮ, ಬಿಜೆಪಿ ಜಿಲ್ಲಾಧ್ಯಕ್ಷ ರಾಮ್ ದಾಸ್ ಬಂಟ್ವಾಳ,ಸುಧಾಕರ ಬೋಳುರು, ಜಿತೇಂದ್ರ ಜೆ ಸುವರ್ಣ ಮಂಗಳೂರು, ದಿವಾಕರ ಉರ್ವ, ವೆಂಕಟೇಶ್ ದಸ್ ಬೋಳೂರು ವೇಧನಾಥ ಸುವರ್ಣ ನರಿಮೂಗ್ರ , ಮುಕುಂದ ಎಂ ಎಸ್, ಜಿಕೆ ಸುವರ್ಣ ಗಣಸಿನಕುಮೆರು, ಗುರುಪ್ರಸಾದ್ ರೈ ಕುದ್ಕಾಡಿ ಉಪಸ್ಥಿತರಿದ್ದರು.

ಕೋಟಿ ಚೆನ್ನಯರ ಅಭಯ: ಕೋಟಿ ಚೆನ್ನಯರು ಪಡುಮಲೆಗೆ ಬರುತ್ತಾರಾ ಎಂಬ ಪ್ರಶ್ನೆಗೆ ಎಣ್ಮೂರು ಬ್ರಹ್ಮಬೈದರ್ಕಳ ಗರಡಿ ನೇಮದ ಸಂದರ್ಭದಲ್ಲಿ ದೈವದ ನುಡಿ ಸಾಕ್ಷಿ.ಪಡುಮಲೆ ಕೋಟಿ ಚೆನ್ನಯರ ಜನ್ಮಸ್ಥಳ ಅಭಿವೃದ್ಧಿ ಪಡಿಸಿ ಲೋಕ ಸಮರ್ಪಣೆ ಮಾಡುವ ದೃಷ್ಟಿಯಿಂದ ಶ್ರೀ ದೈವಗಳ ಎದುರು ಸಮಿತಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ ಪ್ರಾರ್ಥಿಸಿ ಮಾನವತ್ವದಿಂದ ದೈವತ್ವವನ್ನು ಸೇರಿದ ಬಳಿಕ ಯಾವುದೇ ಗಡಿ ಇರುವುದಿಲ್ಲ ನನ್ನ ನಂಬಿಕೆ ದ.ಕ ಮತ್ತು ಉಡುಪಿ ಜಿಲ್ಲೆಯಲ್ಲಿ ಸುಮಾರು 256 ಗಡಿಗಳಲ್ಲಿ ತಮ್ಮ ಪಾದ ಸ್ಪರ್ಶ ಮಾಡಿ ಗಂಧ ಪ್ರಸಾದ ಆಗುತ್ತಿದೆ. ಆದರೆ ಪಡುಮಲೆ ಹುಟ್ಟಿ ಬೆಳೆದ ನಾಡು ಈ ಪ್ರದೇಶಕ್ಕೆ ತಮ್ಮ ಪಾದ ಸ್ಪರ್ಶ ಅಗುತ್ತದಾ ಎಂದು ಕೇಳಿದಾಗ ದೈವಗಳು ಕೊಡಿ ಬಾಲೆ ಎಲೆಯನ್ನು ಹರಿಕೃಷ್ಣ ಬಂಟ್ವಾಳ ಇವರಲ್ಲಿ ಕೊಟ್ಟು ಅದಕ್ಕೆ ಒಂದು ಹಿಡಿ ಹಿಂಗಾರ ತುಂಡು ಮಾಡಿ ಹಾಕಿ ಸಮ ಸಂಖ್ಯೆ ಬಂದರೆ, ಇಲ್ಲ, ಬೆಸ ಸಂಖ್ಯೆ ಬಂದರೆ ಪಡುಮಲೆಗೆ ಬರುತ್ತೇವೆ ಎಂದು ನುಡಿ ಮಾತು ನೀಡಿದರು. ಬಳಿಕ ಎಣ್ಮೂರು ಗರಡಿ ಅಧ್ಯಕ್ಷ ರಾಮಕೃಷ್ಣ ಹಿಂಗಾರ ಹೆಸಲು ಲೆಕ್ಕ ಮಾಡಿದಾಗ ಬೆಸ ಸಂಖ್ಯೆ ಬಂತು. ಎಣ್ಮೂರು ಗರಡಿ ಪ್ರದೇಶದಿಂದ ಒಂದು ಹಿಡಿ ಮಣ್ಣು ಮತ್ತು ಒಂದು ಒಂದು ಚೆಂಬು ನೀರು ಪಡುಮಲೆ ಕೊಂಡುಹೋಗಿ ಸ್ಪರ್ಶಿಸಿ ಆಗ ನಾವು ಬರುತ್ತೇವೆ ಎಂದು ಕೋಟಿ ಚೆನ್ನಯರ ನುಡಿ.

ಪಡುಮಲೆ ಚಪ್ಪರ ಮುಹೂರ್ತ ಕಾರ್ಯಕ್ರಮದ ಈ ಶುಭ ಸಂದರ್ಭದಲ್ಲಿ ಕೋಟಿ ಚೆನ್ನಯರ ಅಭಯದಂತೆ ಎಣ್ಮೂರು ಪ್ರದೇಶದಿಂದ ಒಂದು ಹಿಡಿ ಮಣ್ಣು ಮತ್ತು ಒಂದು ಚೆಂಬು ನೀರು ತಂದು ಸ್ಪರ್ಶಿಸುವ ವಿಶೇಷ ಕಾರ್ಯಕ್ರಮ ನಡೆಯಲಿದೆ.

Advertisement
Previous Post

(ಏ.5) ಬನ್ನೂರು ರೈತರ ಸೇವಾ ಸಹಕಾರಿ ಸಂಘ ನಿಯಮಿತ ಇದರ ವತಿಯಿಂದ ಅಡಿಕೆ ಕೊಯ್ಲು ಮತ್ತು ದ್ರಾವಣ ಸಿಂಪಡಣೆ ಪ್ರಾತ್ಯಕ್ಷಿತೆ ಕಾರ್ಯಕ್ರಮ : ಕೃಷಿ ಸಾಲ ಇದ್ದ ಸದಸ್ಯರಿಗೆ ಒಂದು ಗಂಟೆಯಲ್ಲಿ ಡೋಂಟಿಯಂತ್ರಕ್ಕೆ ಸಾಲದ ವ್ಯವಸ್ಥೆ

Next Post

ಆಟೋದಲ್ಲಿ ಬಿಟ್ಟು ಹೋದ ಪರ್ಸ್ ಹಿಂತಿರುಗಿಸಿ ಮಾನವೀಯತೆ ಮೆರೆದ ಆಟೋ ಚಾಲಕ ದಿನೇಶ್ ಬನ್ನೂರು

OtherNews

ಪುತ್ತೂರು: ಯುವತಿ ನಾಪತ್ತೆ: ಪ್ರಕರಣ ದಾಖಲು…!!!
Featured

ಪುತ್ತೂರು: ಯುವತಿ ನಾಪತ್ತೆ: ಪ್ರಕರಣ ದಾಖಲು…!!!

July 2, 2025
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು: ಯುವತಿಗೆ ವಂಚನೆ ಪ್ರಕರಣ ಆರೋಪಿಯ ತಂದೆ ದಾಖಲಾಗಿರುವ ಆಸ್ಪತ್ರೆಯಲ್ಲಿ ಪೊಲೀಸರಿಂದ ವಿಚಾರಣೆ..!!!

July 2, 2025
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಪುತ್ತೂರು : ಅನೈತಿಕ ಚಟುವಟಿಕೆ : ಪೊಲೀಸ್ ದಾಳಿ – ಯುವತಿಯ ರಕ್ಷಣೆ ಮನೆ ಮಾಲಕ ಸಹಿತ ಇಬ್ಬರ ವಿರುದ್ದ ಪ್ರಕರಣ ದಾಖಲು ..!!

July 2, 2025
ವಿಟ್ಲ: ಕಾಂಗ್ರೆಸ್ ಮುಖಂಡ ರಘು ಪೂಜಾರಿ ನಿಧನ..!!
Featured

ವಿಟ್ಲ: ಕಾಂಗ್ರೆಸ್ ಮುಖಂಡ ರಘು ಪೂಜಾರಿ ನಿಧನ..!!

July 2, 2025
ಪುತ್ತೂರು ಧಾನ್ಯದ ಸಹಕಾರಿ ಸಂಘದ ಅಧ್ಯಕ್ಷರಾಗಿ ಯು.ಪೂವಪ್ಪ, ಉಪಾಧ್ಯಕ್ಷರಾಗಿ ಲೋಕೇಶ್‍ ಹೆಗ್ಡೆ ಅವಿರೋಧ ಆಯ್ಕೆ..!!
ಪುತ್ತೂರು

ಪುತ್ತೂರು ಧಾನ್ಯದ ಸಹಕಾರಿ ಸಂಘದ ಅಧ್ಯಕ್ಷರಾಗಿ ಯು.ಪೂವಪ್ಪ, ಉಪಾಧ್ಯಕ್ಷರಾಗಿ ಲೋಕೇಶ್‍ ಹೆಗ್ಡೆ ಅವಿರೋಧ ಆಯ್ಕೆ..!!

July 1, 2025
ಪುತ್ತೂರು: ಅಕ್ಷಯ್ ಕಲ್ಲೇಗ ಜನ್ಮದಿನದ ಪ್ರಯುಕ್ತ: ಬಿ ಇ ಎಂ ಶಾಲೆಗೆ ಕಂಪ್ಯೂಟರ್ ಕೊಡುಗೆ : ಇತರ ಕೆಲ ಸರಕಾರಿ ಶಾಲೆಗಳಿಗೆ ಫ್ಯಾನ್ ಪುಸ್ತಕ ವಿತರಣೆ…!!
ಪುತ್ತೂರು

ಪುತ್ತೂರು: ಅಕ್ಷಯ್ ಕಲ್ಲೇಗ ಜನ್ಮದಿನದ ಪ್ರಯುಕ್ತ: ಬಿ ಇ ಎಂ ಶಾಲೆಗೆ ಕಂಪ್ಯೂಟರ್ ಕೊಡುಗೆ : ಇತರ ಕೆಲ ಸರಕಾರಿ ಶಾಲೆಗಳಿಗೆ ಫ್ಯಾನ್ ಪುಸ್ತಕ ವಿತರಣೆ…!!

July 1, 2025

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಯುವತಿ ನಾಪತ್ತೆ: ಪ್ರಕರಣ ದಾಖಲು…!!!

ಪುತ್ತೂರು: ಯುವತಿ ನಾಪತ್ತೆ: ಪ್ರಕರಣ ದಾಖಲು…!!!

July 2, 2025
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು: ಯುವತಿಗೆ ವಂಚನೆ ಪ್ರಕರಣ ಆರೋಪಿಯ ತಂದೆ ದಾಖಲಾಗಿರುವ ಆಸ್ಪತ್ರೆಯಲ್ಲಿ ಪೊಲೀಸರಿಂದ ವಿಚಾರಣೆ..!!!

July 2, 2025
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪುತ್ತೂರು : ಅನೈತಿಕ ಚಟುವಟಿಕೆ : ಪೊಲೀಸ್ ದಾಳಿ – ಯುವತಿಯ ರಕ್ಷಣೆ ಮನೆ ಮಾಲಕ ಸಹಿತ ಇಬ್ಬರ ವಿರುದ್ದ ಪ್ರಕರಣ ದಾಖಲು ..!!

July 2, 2025
ವಿಟ್ಲ: ಕಾಂಗ್ರೆಸ್ ಮುಖಂಡ ರಘು ಪೂಜಾರಿ ನಿಧನ..!!

ವಿಟ್ಲ: ಕಾಂಗ್ರೆಸ್ ಮುಖಂಡ ರಘು ಪೂಜಾರಿ ನಿಧನ..!!

July 2, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page