Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಕಡಬ : ಪ್ರೀತಿಸುವಂತೆ ಯುವತಿಗೆ ಕಿರುಕುಳ: ಪ್ರಕರಣ ದಾಖಲು..!!

    ಹೋಟೆಲ್‌ಗೆ ನುಗ್ಗಿ ಕುಟುಂಬದ ಮೇಲೆ ಹಲ್ಲೆ : ಮಹಿಳೆಗೆ ಕಿರುಕುಳ : 5 ಮಂದಿ ವಿರುದ್ಧ ಕೇಸ್..!

    ಹೋಟೆಲ್‌ಗೆ ನುಗ್ಗಿ ಕುಟುಂಬದ ಮೇಲೆ ಹಲ್ಲೆ : ಮಹಿಳೆಗೆ ಕಿರುಕುಳ : 5 ಮಂದಿ ವಿರುದ್ಧ ಕೇಸ್..!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ಯುತ್ತಿದ್ದ ಆರೋಪ: ವ್ಯಕ್ತಿಯ ಮೇಲೆ ಹಲ್ಲೆ- ಐವರ ವಿರುದ್ಧ ಕೇಸ್ ದಾಖಲು : ಕಾರಿನಲ್ಲಿ ಕರೆದುಕೊಂಡು ಹೋದಾತನ ವಿರುದ್ಧ ಬಾಲಕಿಯ ತಾಯಿಯಿಂದ ದೂರು ದಾಖಲು..!

    ಗುಂಡಿ ತಪ್ಪಿಸಲು ಹೋಗಿ ಭೀಕರ ರಸ್ತೆ ಅಪಘಾತ – ಬೈಕ್‌ನಲ್ಲಿ ಹಿಂಬದಿ ಕುಳಿತಿದ್ದ ಯುವತಿ ಸಾವು..!!

    ಗುಂಡಿ ತಪ್ಪಿಸಲು ಹೋಗಿ ಭೀಕರ ರಸ್ತೆ ಅಪಘಾತ – ಬೈಕ್‌ನಲ್ಲಿ ಹಿಂಬದಿ ಕುಳಿತಿದ್ದ ಯುವತಿ ಸಾವು..!!

    ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿಗೆ ಪುತ್ತಿಲ ಪರಿವಾರ ಮನವಿ..!

    ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿಗೆ ಪುತ್ತಿಲ ಪರಿವಾರ ಮನವಿ..!

    ಕೃಷ್ಣನಗರ: ಕಮಲಾಕ್ಷ ಆಚಾರ್ಯ ನಿಧನ..!!

    ಕೃಷ್ಣನಗರ: ಕಮಲಾಕ್ಷ ಆಚಾರ್ಯ ನಿಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಕಡಬ : ಪ್ರೀತಿಸುವಂತೆ ಯುವತಿಗೆ ಕಿರುಕುಳ: ಪ್ರಕರಣ ದಾಖಲು..!!

    ಹೋಟೆಲ್‌ಗೆ ನುಗ್ಗಿ ಕುಟುಂಬದ ಮೇಲೆ ಹಲ್ಲೆ : ಮಹಿಳೆಗೆ ಕಿರುಕುಳ : 5 ಮಂದಿ ವಿರುದ್ಧ ಕೇಸ್..!

    ಹೋಟೆಲ್‌ಗೆ ನುಗ್ಗಿ ಕುಟುಂಬದ ಮೇಲೆ ಹಲ್ಲೆ : ಮಹಿಳೆಗೆ ಕಿರುಕುಳ : 5 ಮಂದಿ ವಿರುದ್ಧ ಕೇಸ್..!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ಯುತ್ತಿದ್ದ ಆರೋಪ: ವ್ಯಕ್ತಿಯ ಮೇಲೆ ಹಲ್ಲೆ- ಐವರ ವಿರುದ್ಧ ಕೇಸ್ ದಾಖಲು : ಕಾರಿನಲ್ಲಿ ಕರೆದುಕೊಂಡು ಹೋದಾತನ ವಿರುದ್ಧ ಬಾಲಕಿಯ ತಾಯಿಯಿಂದ ದೂರು ದಾಖಲು..!

    ಗುಂಡಿ ತಪ್ಪಿಸಲು ಹೋಗಿ ಭೀಕರ ರಸ್ತೆ ಅಪಘಾತ – ಬೈಕ್‌ನಲ್ಲಿ ಹಿಂಬದಿ ಕುಳಿತಿದ್ದ ಯುವತಿ ಸಾವು..!!

    ಗುಂಡಿ ತಪ್ಪಿಸಲು ಹೋಗಿ ಭೀಕರ ರಸ್ತೆ ಅಪಘಾತ – ಬೈಕ್‌ನಲ್ಲಿ ಹಿಂಬದಿ ಕುಳಿತಿದ್ದ ಯುವತಿ ಸಾವು..!!

    ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿಗೆ ಪುತ್ತಿಲ ಪರಿವಾರ ಮನವಿ..!

    ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿಗೆ ಪುತ್ತಿಲ ಪರಿವಾರ ಮನವಿ..!

    ಕೃಷ್ಣನಗರ: ಕಮಲಾಕ್ಷ ಆಚಾರ್ಯ ನಿಧನ..!!

    ಕೃಷ್ಣನಗರ: ಕಮಲಾಕ್ಷ ಆಚಾರ್ಯ ನಿಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

(ಸೆ.14) ‘ಬೆಳ್ಳಿಪ್ಪಾಡಿ ರಮಾನಾಥ ರೈ ಯವರ 70ನೇ ಹುಟ್ಟುಹಬ್ಬ ಆಚರಣೆ’, ’71 ಅಭಿಮಾನಿಗಳಿಂದ ರಕ್ತದಾನ ಸಂಕಲ್ಪ’ ಕಾರ್ಯಕ್ರಮ : ಆಮಂತ್ರಣ ಪತ್ರ ಬಿಡುಗಡೆ

September 8, 2022
in ಪುತ್ತೂರು, ಬಂಟ್ವಾಳ
0
(ಸೆ.14) ‘ಬೆಳ್ಳಿಪ್ಪಾಡಿ ರಮಾನಾಥ ರೈ ಯವರ 70ನೇ ಹುಟ್ಟುಹಬ್ಬ ಆಚರಣೆ’, ’71 ಅಭಿಮಾನಿಗಳಿಂದ ರಕ್ತದಾನ ಸಂಕಲ್ಪ’ ಕಾರ್ಯಕ್ರಮ : ಆಮಂತ್ರಣ ಪತ್ರ ಬಿಡುಗಡೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಬೆಳ್ಳಿಪ್ಪಾಡಿ ರಮಾನಾಥ ರೈ ಹುಟ್ಟುಹಬ್ಬ ಅಭಿನಂದನ ಸಮಿತಿ, ಯುವ ಕಾಂಗ್ರೆಸ್ ವಿಟ್ಲ-ಉಪ್ಪಿನಂಗಡಿ ಮತ್ತು ವಲಯ ಕಾಂಗ್ರೆಸ್ ಪೆರ್ನೆ-ಬಿಳಿಯೂರು ಇವರ ನೇತೃತ್ವದಲ್ಲಿ ಮಾಜಿ ಸಚಿವರಾದ ‘ಬೆಳ್ಳಿಪ್ಪಾಡಿ ರಮಾನಾಥ ರೈ ಯವರ 70ನೇ ಹುಟ್ಟುಹಬ್ಬ ಆಚರಣೆ’, ’71 ಅಭಿಮಾನಿಗಳಿಂದ ರಕ್ತದಾನ ಸಂಕಲ್ಪ’ ಕಾರ್ಯಕ್ರಮವು ಸೆ.14 ರಂದು ಪೆರ್ನೆ ಎ.ಎಮ್. ಆಡಿಟೋರಿಯಂ ನಲ್ಲಿ ನಡೆಯಲಿದೆ.

Advertisement
Advertisement
Advertisement

ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಗಣನೀಯವಾಗಿ ಸೇವೆ ಸಲ್ಲಿಸಿದ ಹಲವರಿಗೆ ರಮಾನಾಥ ರೈಯವರಿಂದ ಸನ್ಮಾನ ಕಾರ್ಯಕ್ರಮವು ನಡೆಯಲಿದೆ.

ಈ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆಯು ಸೆ.7 ರಂದು ನಡೆಯಿತು.

Advertisement

ರಕ್ತದಾನ ಶಿಬಿರದ ಉದ್ಘಾಟನೆಯನ್ನು ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ರವರು ನೆರವೇರಿಸಲಿದ್ದಾರೆ. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಶಾಸಕರಾದ ಹರೀಶ್ ಕುಮಾರ್ ರವರು ವಹಿಸಲಿದ್ದಾರೆ.

Advertisement

ಕಾರ್ಯಕ್ರಮದ ಉದ್ಘಾಟನೆಯನ್ನು ಕೆಪಿಸಿಸಿ ಉಪಾಧ್ಯಕ್ಷರು, ಮಾಜಿ ಶಾಸಕರಾದ ಮಧುಬಂಗಾರಪ್ಪ ರವರು ನೆರವೇರಿಸಲಿದ್ದಾರೆ.

ವೇದಮೂರ್ತಿ ವಿದ್ವಾನ್ ಕೆ. ಕೃಷ್ಣಮೂರ್ತಿ ಕಾರಂತ, ಶಂಕರಾಯರಪಾಲು, ಕಳೆಂಜ ರವರು, ಕೆಮ್ಮಾರ ಸಂಶುಲ್ ಉಲೇಮ ಮೆಮೋರಿಯಲ್ ಕಾಲೇಜಿನ ಅಧ್ಯಕ್ಷರಾದ ಎಸ್. ಬಿ., ಮಹಮ್ಮದ್ ಧಾರಿಮಿ, ಪುತ್ತೂರು ಮಾಯಿದೆ ದೇವುಸ್ ಚರ್ಚ್ ಗುರುಗಳಾದ ಲಾರೆನ್ಸ್ ಮಸ್ಕರೆನ್ಸ್ ರವರು ಶುಭಾಶಿರ್ವಾದ ನೀಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್, ಯೂತ್ ಕಾಂಗ್ರೆಸ್ ಅಧ್ಯಕ್ಷರಾದ ಲುಕ್ಮಾನ್ ಬಂಟ್ವಾಳ, ರಾಜೀವ್ ಗಾಂಧಿ ವಿಶ್ವವಿದ್ಯಾನಿಲಯದ ನಿಕಟಪೂರ್ವ ಸಿಂಡಿಕೇಟ್ ಸದಸ್ಯರಾದ ಡಾ. ಬಿ. ರಘು, ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷರಾದ ನಿತ್ಯಾನಂದ ಮುಂಡೋಡಿ, ಉಪ್ಪಿನಂಗಡಿ ನಾಗರಿಕ ಹಿತರಕ್ಷಣಾ ವೇದಿಕೆ ಅಧ್ಯಕ್ಷರಾದ ಹಾಜಿ ಮುಸ್ತಫಾ ಕೆಂಪಿ ರವರು ಆಗಮಿಸಲಿದ್ದಾರೆ ಎಂದು ಅಭಿನಂದನಾ ಸಮಿತಿಯ ಅಧ್ಯಕ್ಷರಾದ ಮುರಳೀಧರ ರೈ ಮಠಂತಬೆಟ್ಟು, ಗೌರವಾಧ್ಯಕ್ಷರಾದ ಡಾ. ರಾಜಾರಾಂ ಕೆ.ಬಿ., ಪ್ರಧಾನ ಕಾರ್ಯದರ್ಶಿಗಳಾದ ಉಮಾನಾಥ ಶೆಟ್ಟಿ, ಯುವ ಕಾಂಗ್ರೆಸ್ ಅಧ್ಯಕ್ಷರಾದ ಮಹಮ್ಮದ್ ಫಾರೂಕ್ ಪೆರ್ನೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Previous Post

ಪುತ್ತೂರು: ಪ್ರಗತಿ ಅಲೈಡ್ ಹೆಲ್ತ್ ಸೈನ್ಸ್ ಕಾಲೇಜಿನಲ್ಲಿ ದಾಖಲಾತಿ ಆರಂಭ

Next Post

ಕೆಲಸದ ವೇಳೆ ವಿದ್ಯುತ್ ಸ್ಪರ್ಶ : ಬಂಟ್ವಾಳ ಮೂಲದ ವ್ಯಕ್ತಿ ಕೇರಳದಲ್ಲಿ ಸಾವು..!!

OtherNews

ಹೋಟೆಲ್‌ಗೆ ನುಗ್ಗಿ ಕುಟುಂಬದ ಮೇಲೆ ಹಲ್ಲೆ : ಮಹಿಳೆಗೆ ಕಿರುಕುಳ : 5 ಮಂದಿ ವಿರುದ್ಧ ಕೇಸ್..!
Featured

ಹೋಟೆಲ್‌ಗೆ ನುಗ್ಗಿ ಕುಟುಂಬದ ಮೇಲೆ ಹಲ್ಲೆ : ಮಹಿಳೆಗೆ ಕಿರುಕುಳ : 5 ಮಂದಿ ವಿರುದ್ಧ ಕೇಸ್..!

August 13, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ಯುತ್ತಿದ್ದ ಆರೋಪ: ವ್ಯಕ್ತಿಯ ಮೇಲೆ ಹಲ್ಲೆ- ಐವರ ವಿರುದ್ಧ ಕೇಸ್ ದಾಖಲು : ಕಾರಿನಲ್ಲಿ ಕರೆದುಕೊಂಡು ಹೋದಾತನ ವಿರುದ್ಧ ಬಾಲಕಿಯ ತಾಯಿಯಿಂದ ದೂರು ದಾಖಲು..!

August 12, 2026
ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿಗೆ ಪುತ್ತಿಲ ಪರಿವಾರ ಮನವಿ..!
ಪುತ್ತೂರು

ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿಗೆ ಪುತ್ತಿಲ ಪರಿವಾರ ಮನವಿ..!

August 12, 2026
ಕೃಷ್ಣನಗರ: ಕಮಲಾಕ್ಷ ಆಚಾರ್ಯ ನಿಧನ..!!
ನಿಧನ

ಕೃಷ್ಣನಗರ: ಕಮಲಾಕ್ಷ ಆಚಾರ್ಯ ನಿಧನ..!!

August 12, 2026
ಬಳ್ಳಾರಿ ಬಸ್ ನಿಲ್ದಾಣದಲ್ಲಿ ಪುತ್ತೂರು ಮೂಲದ ಉದ್ಯಮಿ ಹೃದಯಾಘಾತದಿಂದ ಸಾವು..!!
Featured

ಬಳ್ಳಾರಿ ಬಸ್ ನಿಲ್ದಾಣದಲ್ಲಿ ಪುತ್ತೂರು ಮೂಲದ ಉದ್ಯಮಿ ಹೃದಯಾಘಾತದಿಂದ ಸಾವು..!!

August 12, 2026
ಪುತ್ತೂರು: ತಿರುವು ಪಡೆಯುವ ವೇಳೆ ಚರಂಡಿಗೆ ಸಿಲುಕಿದ ಸಿಮೆಂಟ್ ಮಿಕ್ಸರ್ ಲಾರಿ..!!
Featured

ಪುತ್ತೂರು: ತಿರುವು ಪಡೆಯುವ ವೇಳೆ ಚರಂಡಿಗೆ ಸಿಲುಕಿದ ಸಿಮೆಂಟ್ ಮಿಕ್ಸರ್ ಲಾರಿ..!!

August 12, 2026

Leave a Reply Cancel reply

Your email address will not be published. Required fields are marked *

Recent News

ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

ಕಡಬ : ಪ್ರೀತಿಸುವಂತೆ ಯುವತಿಗೆ ಕಿರುಕುಳ: ಪ್ರಕರಣ ದಾಖಲು..!!

August 13, 2026
ಹೋಟೆಲ್‌ಗೆ ನುಗ್ಗಿ ಕುಟುಂಬದ ಮೇಲೆ ಹಲ್ಲೆ : ಮಹಿಳೆಗೆ ಕಿರುಕುಳ : 5 ಮಂದಿ ವಿರುದ್ಧ ಕೇಸ್..!

ಹೋಟೆಲ್‌ಗೆ ನುಗ್ಗಿ ಕುಟುಂಬದ ಮೇಲೆ ಹಲ್ಲೆ : ಮಹಿಳೆಗೆ ಕಿರುಕುಳ : 5 ಮಂದಿ ವಿರುದ್ಧ ಕೇಸ್..!

August 13, 2026
ಮೊಬೈಲ್ ಗೇಮಿಂಗ್ ಚಟ; ದುಬಾರಿ ವೆಚ್ಚದಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ ನಟಿ ಶಕೀಲಾ.!

ಮೊಬೈಲ್ ಗೇಮಿಂಗ್ ಚಟ; ದುಬಾರಿ ವೆಚ್ಚದಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ ನಟಿ ಶಕೀಲಾ.!

August 13, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ಯುತ್ತಿದ್ದ ಆರೋಪ: ವ್ಯಕ್ತಿಯ ಮೇಲೆ ಹಲ್ಲೆ- ಐವರ ವಿರುದ್ಧ ಕೇಸ್ ದಾಖಲು : ಕಾರಿನಲ್ಲಿ ಕರೆದುಕೊಂಡು ಹೋದಾತನ ವಿರುದ್ಧ ಬಾಲಕಿಯ ತಾಯಿಯಿಂದ ದೂರು ದಾಖಲು..!

August 12, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.