ಬೆಳ್ತಂಗಡಿ: ತುಳುನಾಡಿನ ಕಾರಣಿಕ ಪುರುಷರಾದ ಕೋಟಿ-ಚೆನ್ನಯರ ಜನ್ಮಸ್ಥಾನ ಹಾಗೂ ಮೂಲಸ್ಥಾನ ಪಡುಮಲೆಯಲ್ಲಿ ಏಪ್ರಿಲ್ 22ರಿಂದ 24ರ ವರೆಗೆ ನಡೆಯಲಿರುವ ಪ್ರತಿಷ್ಠೆ ಹಾಗೂ ಬ್ರಹ್ಮಕಲಶಾಭಿಷೇಕದ ‘ಆಮಂತ್ರಣ ಪತ್ರಿಕೆ’ಯನ್ನು ಪಡುಮಲೆ ಕೋಟಿ ಚೆನ್ನಯ ಜನ್ಮಸ್ಥಾನ ಸಂಚಲನ ಸಮಿತಿ ಬೆಳ್ತಂಗಡಿ ತಾಲೂಕು ವತಿಯಿಂದ ಬಿಡುಗಡೆಗೊಳಿಸಲಾಯಿತು.
![](https://zoomintv.online/wp-content/uploads/2021/04/WhatsApp-Image-2021-04-05-at-11.51.14-AM-1-1024x461.jpeg)