Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬೆಳ್ತಂಗಡಿ: ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಜೆಸಿಬಿ ಚಾಲಕ ಮತ್ತು ಸಂಬಂಧಿಯಿಂದ ಅತ್ಯಾಚಾರ..!! ಗರ್ಭವತಿಯಾದ ಅಪ್ರಾಪ್ತೆ, ಆರೋಪಿಗಳು ನಾಪತ್ತೆ

    ಪುತ್ತೂರು: ಕಾರ್ಯಕ್ರಮದಿಂದ ಮನೆಗೆ ಬಿಡುವ ನೆಪದಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಪೋಕ್ಸೋ ಪ್ರಕರಣ ದಾಖಲು

    ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರಂಟ್ ಅಸಾಮಿ ದಸ್ತಗಿರಿ..!

    ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರಂಟ್ ಅಸಾಮಿ ದಸ್ತಗಿರಿ..!

    ದರ್ಬೆ ಪ್ರಕರಣ: ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!!

    ದರ್ಬೆ ಪ್ರಕರಣ: ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!!

    ಈದ್ ಮಿಲಾದ್ ಪ್ರಯುಕ್ತ ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್..!!

    ಈದ್ ಮಿಲಾದ್ ಪ್ರಯುಕ್ತ ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್..!!

    ಪುತ್ತೂರಿನಲ್ಲಿ ಪೊಲೀಸ್ ಪಥಸಂಚಲನ: ಬಲವಂತದ ಬಂದ್‌ಗೆ ಅವಕಾಶವಿಲ್ಲ..!

    ಪುತ್ತೂರಿನಲ್ಲಿ ಪೊಲೀಸ್ ಪಥಸಂಚಲನ: ಬಲವಂತದ ಬಂದ್‌ಗೆ ಅವಕಾಶವಿಲ್ಲ..!

    ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್‌ಗೆ ಸತತ 5ನೇ ಬಾರಿಗೆ ಸಾಧನಾ ಪ್ರಶಸ್ತಿ..!!

    ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್‌ಗೆ ಸತತ 5ನೇ ಬಾರಿಗೆ ಸಾಧನಾ ಪ್ರಶಸ್ತಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬೆಳ್ತಂಗಡಿ: ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಜೆಸಿಬಿ ಚಾಲಕ ಮತ್ತು ಸಂಬಂಧಿಯಿಂದ ಅತ್ಯಾಚಾರ..!! ಗರ್ಭವತಿಯಾದ ಅಪ್ರಾಪ್ತೆ, ಆರೋಪಿಗಳು ನಾಪತ್ತೆ

    ಪುತ್ತೂರು: ಕಾರ್ಯಕ್ರಮದಿಂದ ಮನೆಗೆ ಬಿಡುವ ನೆಪದಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಪೋಕ್ಸೋ ಪ್ರಕರಣ ದಾಖಲು

    ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರಂಟ್ ಅಸಾಮಿ ದಸ್ತಗಿರಿ..!

    ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರಂಟ್ ಅಸಾಮಿ ದಸ್ತಗಿರಿ..!

    ದರ್ಬೆ ಪ್ರಕರಣ: ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!!

    ದರ್ಬೆ ಪ್ರಕರಣ: ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!!

    ಈದ್ ಮಿಲಾದ್ ಪ್ರಯುಕ್ತ ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್..!!

    ಈದ್ ಮಿಲಾದ್ ಪ್ರಯುಕ್ತ ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್..!!

    ಪುತ್ತೂರಿನಲ್ಲಿ ಪೊಲೀಸ್ ಪಥಸಂಚಲನ: ಬಲವಂತದ ಬಂದ್‌ಗೆ ಅವಕಾಶವಿಲ್ಲ..!

    ಪುತ್ತೂರಿನಲ್ಲಿ ಪೊಲೀಸ್ ಪಥಸಂಚಲನ: ಬಲವಂತದ ಬಂದ್‌ಗೆ ಅವಕಾಶವಿಲ್ಲ..!

    ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್‌ಗೆ ಸತತ 5ನೇ ಬಾರಿಗೆ ಸಾಧನಾ ಪ್ರಶಸ್ತಿ..!!

    ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್‌ಗೆ ಸತತ 5ನೇ ಬಾರಿಗೆ ಸಾಧನಾ ಪ್ರಶಸ್ತಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ಮನೆ ನಿರ್ಮಾಣ ಮಾಡಲು ಸಾಧ್ಯವಾಗದೆ ಸಂಕಷ್ಟದ ಸ್ಥಿತಿ ಎದುರಿಸುತ್ತಿರುವ ಮಹಿಳೆಗೆ ಸಹಕಾರ : ನೆಕ್ಕಿಲಾಡಿ ಬಿತಲಾಪು ಪರಿಸರದಲ್ಲಿ ಸಮಸ್ಯೆ ಎದುರಿಸುತ್ತಿರುವ ಇತರ ಕುಟುಂಬಗಳಿಗೂ ಸಹಾಯಹಸ್ತದ ಭರವಸೆ ನೀಡಿದ ‘ಅಶೋಕ್ ರೈ ಕೋಡಿಂಬಾಡಿ’..

September 11, 2022
in ಪುತ್ತೂರು
0
ಮನೆ ನಿರ್ಮಾಣ ಮಾಡಲು ಸಾಧ್ಯವಾಗದೆ ಸಂಕಷ್ಟದ ಸ್ಥಿತಿ ಎದುರಿಸುತ್ತಿರುವ ಮಹಿಳೆಗೆ ಸಹಕಾರ : ನೆಕ್ಕಿಲಾಡಿ ಬಿತಲಾಪು ಪರಿಸರದಲ್ಲಿ ಸಮಸ್ಯೆ ಎದುರಿಸುತ್ತಿರುವ ಇತರ ಕುಟುಂಬಗಳಿಗೂ ಸಹಾಯಹಸ್ತದ ಭರವಸೆ ನೀಡಿದ ‘ಅಶೋಕ್ ರೈ ಕೋಡಿಂಬಾಡಿ’..
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ತಾಲೂಕಿನ 34 ನೇ ನೆಕ್ಕಿಲಾಡಿ ಗ್ರಾಮದ ಬಿತಾಲಾಪು ನಿವಾಸಿಯಾದ ಯಮುನ ರವರು ಸಣ್ಣ ಗುಡಿಸಲಿನಲ್ಲಿ ವಾಸಿಸುತ್ತಿದ್ದು, ಪ್ರಸ್ತುತ ಮನೆ ರಚನೆಗೆ ಸರಕಾರದಿಂದ ಸಹಾಯಧನ ಮಂಜೂರಾಗಿರುತ್ತದೆ. ಬಡವರಾದ ಇವರು ಕೂಲಿ ಮಾಡಿ ಜೀವನ ನಡೆಸುತ್ತಿದ್ದು, ಸರಕಾರದಿಂದ ಮನೆ ಕಟ್ಟಲು ಸಹಾಯಧನ ಮಂಜೂರಾಗಿದ್ದರೂ ಮನೆ ರಚನೆ ಮಾಡಲು ಕೈಯಲ್ಲಿ ಹಣ ಇಲ್ಲದೆ ಹೇಗೆ ಮನೆ ರಚನೆ ಪ್ರಾರಂಭ ಮಾಡುವುದು ಎಂದು ಚಿಂತೆಯಲ್ಲಿರುವಾಗ, ಸಂದರ್ಭದಲ್ಲಿ ಸ್ಥಳೀಯ ಅಶೋಕ್ ಕುಮಾರ್ ರೈ ಅಭಿಮಾನಿ ಬಳಗದವರು ಉದ್ಯಮಿ, ರೈ ಎಸ್ಟೇಟ್‌ ಮಾಲಕರಾದ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಇವರ ದರ್ಬೆಯ ಕಛೇರಿಗೆ ಬಂದು ಸಮಸ್ಯೆಯನ್ನು ಹೇಳಿಕೊಂಡಾಗ ಮನೆಗೆ ಭೇಟಿ ನೀಡುತ್ತೇನೆ ಮತ್ತು ಮನೆ ರಚನೆಗೆ ಸಹಕಾರ ನೀಡುತ್ತೇನೆ ಮತ್ತು ಮನೆಗೆ ಫೌಂಡೇಶನ್ ಹಾಕಿ ಎಂದು ಧೈರ್ಯ ತುಂಬಿದರು.

Advertisement
Advertisement
Advertisement

ಸೆ.11 ರಂದು ಅವರ ಮನೆಗೆ ಖುದ್ದು ಭೇಟಿ ನೀಡಿ ಅವರ ಪರಿಸ್ಥಿತಿಯನ್ನು ವೀಕ್ಷಿಸಿದರು. ಯಮುನ ರವರಿಗೆ ಮಾನಸಿಕ ಸ್ಥಿತಿ ಸರಿ ಇಲ್ಲ, ಇನ್ನೊಬ್ಬ ಮಗನ ಆರೋಗ್ಯ ಕೂಡ ಸರಿ ಇಲ್ಲ, ಮಗಳ ದುಡಿಮೆಯಿಂದ ಜೀವನ ಸಾಗಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಮನೆ ನಿರ್ಮಾಣಕ್ಕೆ ಸಹಕಾರ ನೀಡುವುದಾಗಿ ಅಶೋಕ್ ಕುಮಾರ್ ರೈ ತಿಳಿಸಿರುತ್ತಾರೆ.

ಅದೇ ಪರಿಸರದ ಗೀತಾ ಎಂಬವರ ಮನೆಯ ಛಾವಣಿ ಕೂಡ ಕುಸಿದು ಬೀಳುವ ಹಂತದಲ್ಲಿದ್ದು, ಇವರ ಮನೆ ಛಾವಣಿ ದುರಸ್ಥಿ ಮಾಡುವ ಸಂದರ್ಭದಲ್ಲಿ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಅದೇ ರೀತಿ ಆ ಪರಿಸರದ ಸುನೀತಾ ರವರ ಮನೆಗೂ ಭೇಟಿ ನೀಡಿ ಅವರ ಸಮಸ್ಯೆಯನ್ನು ಕೇಳಿ, ಇವರು 94 ಸಿ ಅರ್ಜಿ ನೀಡಿ 3 ವರ್ಷ ಕಳೆದರೂ ಹಕ್ಕು ಪತ್ರ ಇನ್ನೂ ಸಿಕ್ಕಿಲ್ಲ ಮನೆ ಛಾವಣಿ ಕೂಡ ಕುಸಿದು ಬೀಳುವ ಹಂತದಲ್ಲಿದೆ. ಅವರ ಮಕ್ಕಳ ಜನನ ಸರ್ಟಿಫಿಕೇಟ್ ಕೂಡ ಪಡಕೊಳ್ಳಲು ಆಗಿಲ್ಲ ಎಂದು ತಮ್ಮ ಆಳಲು ತೋಡಿಕೊಂಡರು, ತಮ್ಮ ಸಮಸ್ಯೆಗೂ ಸಹಕಾರ ನೀಡುವುದಾಗಿ ಅಶೋಕ್ ರೈ ರವರು ಭರವಸೆ ನೀಡಿದರು.

Advertisement

ಈ ಸಂದರ್ಭದಲ್ಲಿ ಗೀತಾ ಬಿತಲಾಪು, ಯಮುನಾ ಬಿತಲಾಪು , ಕವಿತಾ ಬಿತಲಾಪು, ಸತೀಶ ಬಿತಲಾಪು, ಅಣ್ಣು ಬಿತಲಾಪು, ಸುನಿತಾ ಬಿತಲಾಪು, ಜಯಶೀಲಾ ಶೆಟ್ಟಿ ಶಾಂತಿನಗರ, ಸತ್ಯವತಿ, ಹರೀಶ್ ಪೂಂಜ ಅಲಿಮಾರ್ , ಜತೀಂದ್ರ ಶೆಟ್ಟಿ ಅಲಿಮಾರ್ , ಮಾರ್ಕೋನ್ ಟೈಲರ್ ಕೊಳಕ್ಕೆ ಉಪಸ್ಥಿತರಿದ್ದರು.

Advertisement

Previous Post

ಯೋಗಾಸನ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ
ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

Next Post

ಪೆರ್ನೆ: ನಿಯಂತ್ರಣ ತಪ್ಪಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ: ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತ..!!

OtherNews

ಬೆಳ್ತಂಗಡಿ: ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಜೆಸಿಬಿ ಚಾಲಕ ಮತ್ತು ಸಂಬಂಧಿಯಿಂದ ಅತ್ಯಾಚಾರ..!! ಗರ್ಭವತಿಯಾದ ಅಪ್ರಾಪ್ತೆ, ಆರೋಪಿಗಳು ನಾಪತ್ತೆ
Featured

ಪುತ್ತೂರು: ಕಾರ್ಯಕ್ರಮದಿಂದ ಮನೆಗೆ ಬಿಡುವ ನೆಪದಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಪೋಕ್ಸೋ ಪ್ರಕರಣ ದಾಖಲು

August 24, 2026
ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರಂಟ್ ಅಸಾಮಿ ದಸ್ತಗಿರಿ..!
ಪುತ್ತೂರು

ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರಂಟ್ ಅಸಾಮಿ ದಸ್ತಗಿರಿ..!

August 24, 2026
ದರ್ಬೆ ಪ್ರಕರಣ: ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!!
Featured

ದರ್ಬೆ ಪ್ರಕರಣ: ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!!

August 24, 2026
ಈದ್ ಮಿಲಾದ್ ಪ್ರಯುಕ್ತ ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್..!!
ಪುತ್ತೂರು

ಈದ್ ಮಿಲಾದ್ ಪ್ರಯುಕ್ತ ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್..!!

August 24, 2026
ಪುತ್ತೂರಿನಲ್ಲಿ ಪೊಲೀಸ್ ಪಥಸಂಚಲನ: ಬಲವಂತದ ಬಂದ್‌ಗೆ ಅವಕಾಶವಿಲ್ಲ..!
Featured

ಪುತ್ತೂರಿನಲ್ಲಿ ಪೊಲೀಸ್ ಪಥಸಂಚಲನ: ಬಲವಂತದ ಬಂದ್‌ಗೆ ಅವಕಾಶವಿಲ್ಲ..!

August 24, 2026
ಪುತ್ತೂರಲ್ಲಿ ವಂದೇ ಭಾರತ್‌ ನಿಲುಗಡೆಗೆ ಆನ್‌ಲೈನ್ ಅಭಿಯಾನ; 2,500ಕ್ಕೂ ಅಧಿಕ ಸಹಿ ಸಂಗ್ರಹ..!
ಪುತ್ತೂರು

ಪುತ್ತೂರಲ್ಲಿ ವಂದೇ ಭಾರತ್‌ ನಿಲುಗಡೆಗೆ ಆನ್‌ಲೈನ್ ಅಭಿಯಾನ; 2,500ಕ್ಕೂ ಅಧಿಕ ಸಹಿ ಸಂಗ್ರಹ..!

August 24, 2026

Leave a Reply Cancel reply

Your email address will not be published. Required fields are marked *

Recent News

ಬೆಳ್ತಂಗಡಿ: ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಜೆಸಿಬಿ ಚಾಲಕ ಮತ್ತು ಸಂಬಂಧಿಯಿಂದ ಅತ್ಯಾಚಾರ..!! ಗರ್ಭವತಿಯಾದ ಅಪ್ರಾಪ್ತೆ, ಆರೋಪಿಗಳು ನಾಪತ್ತೆ

ಪುತ್ತೂರು: ಕಾರ್ಯಕ್ರಮದಿಂದ ಮನೆಗೆ ಬಿಡುವ ನೆಪದಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಪೋಕ್ಸೋ ಪ್ರಕರಣ ದಾಖಲು

August 24, 2026
ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರಂಟ್ ಅಸಾಮಿ ದಸ್ತಗಿರಿ..!

ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರಂಟ್ ಅಸಾಮಿ ದಸ್ತಗಿರಿ..!

August 24, 2026
ದರ್ಬೆ ಪ್ರಕರಣ: ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!!

ದರ್ಬೆ ಪ್ರಕರಣ: ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!!

August 24, 2026
ಈದ್ ಮಿಲಾದ್ ಪ್ರಯುಕ್ತ ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್..!!

ಈದ್ ಮಿಲಾದ್ ಪ್ರಯುಕ್ತ ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್..!!

August 24, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.