Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಗೂನಡ್ಕ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಹರಕೆ ಹುಂಡಿ ಕಳವು – ಸಿಸಿಟಿವಿಯಲ್ಲಿ ಸೆರೆಯಾದ ಕಳ್ಳನ ಕೃತ್ಯ..!!

    ಗೂನಡ್ಕ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಹರಕೆ ಹುಂಡಿ ಕಳವು – ಸಿಸಿಟಿವಿಯಲ್ಲಿ ಸೆರೆಯಾದ ಕಳ್ಳನ ಕೃತ್ಯ..!!

    ಮೂಡುಬಿದಿರೆ: ಭೀಕರ ರಸ್ತೆ ಅಪಘಾತ; ತಾಯಿ-ಮಗ ಸಾವು..!!

    ಮೂಡುಬಿದಿರೆ: ಭೀಕರ ರಸ್ತೆ ಅಪಘಾತ; ತಾಯಿ-ಮಗ ಸಾವು..!!

    ದೇವಸ್ಥಾನ ಹುಂಡಿ ಕಳವು ಪ್ರಕರಣ: ಅಂತಾರಾಜ್ಯ ಆರೋಪಿಯನ್ನು ಬಂಧಿಸಿದ ಪೊಲೀಸರು..!!

    ದೇವಸ್ಥಾನ ಹುಂಡಿ ಕಳವು ಪ್ರಕರಣ: ಅಂತಾರಾಜ್ಯ ಆರೋಪಿಯನ್ನು ಬಂಧಿಸಿದ ಪೊಲೀಸರು..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಮಾದಕ ವಸ್ತು ಸೇವನೆ: ಓರ್ವನ ಬಂಧನ :ಪ್ರಕರಣ ದಾಖಲು..!!

    ಬಸ್‌ನಿಂದ ಬಿದ್ದ ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ..!!

    ಬಸ್‌ನಿಂದ ಬಿದ್ದ ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ..!!

    ಮಂಗಳೂರು : 12ನೇ ಮಹಡಿಯಿಂದ ಹಾರಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ..!!

    ಮಂಗಳೂರು : 12ನೇ ಮಹಡಿಯಿಂದ ಹಾರಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಗೂನಡ್ಕ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಹರಕೆ ಹುಂಡಿ ಕಳವು – ಸಿಸಿಟಿವಿಯಲ್ಲಿ ಸೆರೆಯಾದ ಕಳ್ಳನ ಕೃತ್ಯ..!!

    ಗೂನಡ್ಕ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಹರಕೆ ಹುಂಡಿ ಕಳವು – ಸಿಸಿಟಿವಿಯಲ್ಲಿ ಸೆರೆಯಾದ ಕಳ್ಳನ ಕೃತ್ಯ..!!

    ಮೂಡುಬಿದಿರೆ: ಭೀಕರ ರಸ್ತೆ ಅಪಘಾತ; ತಾಯಿ-ಮಗ ಸಾವು..!!

    ಮೂಡುಬಿದಿರೆ: ಭೀಕರ ರಸ್ತೆ ಅಪಘಾತ; ತಾಯಿ-ಮಗ ಸಾವು..!!

    ದೇವಸ್ಥಾನ ಹುಂಡಿ ಕಳವು ಪ್ರಕರಣ: ಅಂತಾರಾಜ್ಯ ಆರೋಪಿಯನ್ನು ಬಂಧಿಸಿದ ಪೊಲೀಸರು..!!

    ದೇವಸ್ಥಾನ ಹುಂಡಿ ಕಳವು ಪ್ರಕರಣ: ಅಂತಾರಾಜ್ಯ ಆರೋಪಿಯನ್ನು ಬಂಧಿಸಿದ ಪೊಲೀಸರು..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಮಾದಕ ವಸ್ತು ಸೇವನೆ: ಓರ್ವನ ಬಂಧನ :ಪ್ರಕರಣ ದಾಖಲು..!!

    ಬಸ್‌ನಿಂದ ಬಿದ್ದ ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ..!!

    ಬಸ್‌ನಿಂದ ಬಿದ್ದ ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ..!!

    ಮಂಗಳೂರು : 12ನೇ ಮಹಡಿಯಿಂದ ಹಾರಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ..!!

    ಮಂಗಳೂರು : 12ನೇ ಮಹಡಿಯಿಂದ ಹಾರಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ಮನೆ ನಿರ್ಮಾಣ ಮಾಡಲು ಸಾಧ್ಯವಾಗದೆ ಸಂಕಷ್ಟದ ಸ್ಥಿತಿ ಎದುರಿಸುತ್ತಿರುವ ಮಹಿಳೆಗೆ ಸಹಕಾರ : ನೆಕ್ಕಿಲಾಡಿ ಬಿತಲಾಪು ಪರಿಸರದಲ್ಲಿ ಸಮಸ್ಯೆ ಎದುರಿಸುತ್ತಿರುವ ಇತರ ಕುಟುಂಬಗಳಿಗೂ ಸಹಾಯಹಸ್ತದ ಭರವಸೆ ನೀಡಿದ ‘ಅಶೋಕ್ ರೈ ಕೋಡಿಂಬಾಡಿ’..

September 11, 2022
in ಪುತ್ತೂರು
0
ಮನೆ ನಿರ್ಮಾಣ ಮಾಡಲು ಸಾಧ್ಯವಾಗದೆ ಸಂಕಷ್ಟದ ಸ್ಥಿತಿ ಎದುರಿಸುತ್ತಿರುವ ಮಹಿಳೆಗೆ ಸಹಕಾರ : ನೆಕ್ಕಿಲಾಡಿ ಬಿತಲಾಪು ಪರಿಸರದಲ್ಲಿ ಸಮಸ್ಯೆ ಎದುರಿಸುತ್ತಿರುವ ಇತರ ಕುಟುಂಬಗಳಿಗೂ ಸಹಾಯಹಸ್ತದ ಭರವಸೆ ನೀಡಿದ ‘ಅಶೋಕ್ ರೈ ಕೋಡಿಂಬಾಡಿ’..
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ತಾಲೂಕಿನ 34 ನೇ ನೆಕ್ಕಿಲಾಡಿ ಗ್ರಾಮದ ಬಿತಾಲಾಪು ನಿವಾಸಿಯಾದ ಯಮುನ ರವರು ಸಣ್ಣ ಗುಡಿಸಲಿನಲ್ಲಿ ವಾಸಿಸುತ್ತಿದ್ದು, ಪ್ರಸ್ತುತ ಮನೆ ರಚನೆಗೆ ಸರಕಾರದಿಂದ ಸಹಾಯಧನ ಮಂಜೂರಾಗಿರುತ್ತದೆ. ಬಡವರಾದ ಇವರು ಕೂಲಿ ಮಾಡಿ ಜೀವನ ನಡೆಸುತ್ತಿದ್ದು, ಸರಕಾರದಿಂದ ಮನೆ ಕಟ್ಟಲು ಸಹಾಯಧನ ಮಂಜೂರಾಗಿದ್ದರೂ ಮನೆ ರಚನೆ ಮಾಡಲು ಕೈಯಲ್ಲಿ ಹಣ ಇಲ್ಲದೆ ಹೇಗೆ ಮನೆ ರಚನೆ ಪ್ರಾರಂಭ ಮಾಡುವುದು ಎಂದು ಚಿಂತೆಯಲ್ಲಿರುವಾಗ, ಸಂದರ್ಭದಲ್ಲಿ ಸ್ಥಳೀಯ ಅಶೋಕ್ ಕುಮಾರ್ ರೈ ಅಭಿಮಾನಿ ಬಳಗದವರು ಉದ್ಯಮಿ, ರೈ ಎಸ್ಟೇಟ್‌ ಮಾಲಕರಾದ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಇವರ ದರ್ಬೆಯ ಕಛೇರಿಗೆ ಬಂದು ಸಮಸ್ಯೆಯನ್ನು ಹೇಳಿಕೊಂಡಾಗ ಮನೆಗೆ ಭೇಟಿ ನೀಡುತ್ತೇನೆ ಮತ್ತು ಮನೆ ರಚನೆಗೆ ಸಹಕಾರ ನೀಡುತ್ತೇನೆ ಮತ್ತು ಮನೆಗೆ ಫೌಂಡೇಶನ್ ಹಾಕಿ ಎಂದು ಧೈರ್ಯ ತುಂಬಿದರು.

Advertisement
Advertisement
Advertisement

ಸೆ.11 ರಂದು ಅವರ ಮನೆಗೆ ಖುದ್ದು ಭೇಟಿ ನೀಡಿ ಅವರ ಪರಿಸ್ಥಿತಿಯನ್ನು ವೀಕ್ಷಿಸಿದರು. ಯಮುನ ರವರಿಗೆ ಮಾನಸಿಕ ಸ್ಥಿತಿ ಸರಿ ಇಲ್ಲ, ಇನ್ನೊಬ್ಬ ಮಗನ ಆರೋಗ್ಯ ಕೂಡ ಸರಿ ಇಲ್ಲ, ಮಗಳ ದುಡಿಮೆಯಿಂದ ಜೀವನ ಸಾಗಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಮನೆ ನಿರ್ಮಾಣಕ್ಕೆ ಸಹಕಾರ ನೀಡುವುದಾಗಿ ಅಶೋಕ್ ಕುಮಾರ್ ರೈ ತಿಳಿಸಿರುತ್ತಾರೆ.

ಅದೇ ಪರಿಸರದ ಗೀತಾ ಎಂಬವರ ಮನೆಯ ಛಾವಣಿ ಕೂಡ ಕುಸಿದು ಬೀಳುವ ಹಂತದಲ್ಲಿದ್ದು, ಇವರ ಮನೆ ಛಾವಣಿ ದುರಸ್ಥಿ ಮಾಡುವ ಸಂದರ್ಭದಲ್ಲಿ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಅದೇ ರೀತಿ ಆ ಪರಿಸರದ ಸುನೀತಾ ರವರ ಮನೆಗೂ ಭೇಟಿ ನೀಡಿ ಅವರ ಸಮಸ್ಯೆಯನ್ನು ಕೇಳಿ, ಇವರು 94 ಸಿ ಅರ್ಜಿ ನೀಡಿ 3 ವರ್ಷ ಕಳೆದರೂ ಹಕ್ಕು ಪತ್ರ ಇನ್ನೂ ಸಿಕ್ಕಿಲ್ಲ ಮನೆ ಛಾವಣಿ ಕೂಡ ಕುಸಿದು ಬೀಳುವ ಹಂತದಲ್ಲಿದೆ. ಅವರ ಮಕ್ಕಳ ಜನನ ಸರ್ಟಿಫಿಕೇಟ್ ಕೂಡ ಪಡಕೊಳ್ಳಲು ಆಗಿಲ್ಲ ಎಂದು ತಮ್ಮ ಆಳಲು ತೋಡಿಕೊಂಡರು, ತಮ್ಮ ಸಮಸ್ಯೆಗೂ ಸಹಕಾರ ನೀಡುವುದಾಗಿ ಅಶೋಕ್ ರೈ ರವರು ಭರವಸೆ ನೀಡಿದರು.

Advertisement

ಈ ಸಂದರ್ಭದಲ್ಲಿ ಗೀತಾ ಬಿತಲಾಪು, ಯಮುನಾ ಬಿತಲಾಪು , ಕವಿತಾ ಬಿತಲಾಪು, ಸತೀಶ ಬಿತಲಾಪು, ಅಣ್ಣು ಬಿತಲಾಪು, ಸುನಿತಾ ಬಿತಲಾಪು, ಜಯಶೀಲಾ ಶೆಟ್ಟಿ ಶಾಂತಿನಗರ, ಸತ್ಯವತಿ, ಹರೀಶ್ ಪೂಂಜ ಅಲಿಮಾರ್ , ಜತೀಂದ್ರ ಶೆಟ್ಟಿ ಅಲಿಮಾರ್ , ಮಾರ್ಕೋನ್ ಟೈಲರ್ ಕೊಳಕ್ಕೆ ಉಪಸ್ಥಿತರಿದ್ದರು.

Advertisement
Advertisement
Previous Post

ಯೋಗಾಸನ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ
ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

Next Post

ಪೆರ್ನೆ: ನಿಯಂತ್ರಣ ತಪ್ಪಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ: ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತ..!!

OtherNews

ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ಗೆ ನೂತನ ಜೀವ ರಕ್ಷಕ ವಾಹನ ಹಸ್ತಾಂತರ..!!
Featured

ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ಗೆ ನೂತನ ಜೀವ ರಕ್ಷಕ ವಾಹನ ಹಸ್ತಾಂತರ..!!

March 30, 2026
ಕಬಕ – ಪುತ್ತೂರು ರೈಲು ನಿಲ್ದಾಣ ಸುಸಜ್ಜಿತ ಶೆಲ್ಟರ್ ನಿರ್ಮಾಣಕ್ಕೆ 2.91 ಕೋಟಿ ರೂ. ಮಂಜೂರು: ಸಂಸದ ಕ್ಯಾ. ಚೌಟ..!!
Featured

ಕಬಕ – ಪುತ್ತೂರು ರೈಲು ನಿಲ್ದಾಣ ಸುಸಜ್ಜಿತ ಶೆಲ್ಟರ್ ನಿರ್ಮಾಣಕ್ಕೆ 2.91 ಕೋಟಿ ರೂ. ಮಂಜೂರು: ಸಂಸದ ಕ್ಯಾ. ಚೌಟ..!!

March 30, 2026
ಉಪ್ಪಿನಂಗಡಿ ಕಂಬಳ: ನದಿಯಲ್ಲಿ ಮುಳುಗುತ್ತಿದ್ದ ಬಾಲಕನ ರಕ್ಷಣೆ: ರಕ್ಷಿತ್ ಸಾಹಸಕ್ಕೆ ಶಾಸಕ ರಿಂದ ಸನ್ಮಾನ..!!
Featured

ಉಪ್ಪಿನಂಗಡಿ ಕಂಬಳ: ನದಿಯಲ್ಲಿ ಮುಳುಗುತ್ತಿದ್ದ ಬಾಲಕನ ರಕ್ಷಣೆ: ರಕ್ಷಿತ್ ಸಾಹಸಕ್ಕೆ ಶಾಸಕ ರಿಂದ ಸನ್ಮಾನ..!!

March 30, 2026
ನೆಲ್ಯಾಡಿ: ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಮೃತ್ಯು…!!!
Featured

ನೆಲ್ಯಾಡಿ: ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಮೃತ್ಯು…!!!

March 29, 2026
ಪುತ್ತೂರು: ಹವ್ಯಾಕ ಭವನದ ತಡೆಗೋಡೆ ಕುಸಿತ..!!!
Featured

ಪುತ್ತೂರು: ಹವ್ಯಾಕ ಭವನದ ತಡೆಗೋಡೆ ಕುಸಿತ..!!!

March 29, 2026
ಬೆಳ್ತಂಗಡಿ: ಬೈಕ್ ಅಪಘಾತ : ವಿದ್ಯಾರ್ಥಿ ಸಾವು : ಪುತ್ತೂರಿನ ಯುವಕ ಗಂಭೀರ..!!
Featured

ಬೆಳ್ತಂಗಡಿ: ಬೈಕ್ ಅಪಘಾತ : ವಿದ್ಯಾರ್ಥಿ ಸಾವು : ಪುತ್ತೂರಿನ ಯುವಕ ಗಂಭೀರ..!!

March 29, 2026

Leave a Reply Cancel reply

Your email address will not be published. Required fields are marked *

Recent News

ಗೂನಡ್ಕ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಹರಕೆ ಹುಂಡಿ ಕಳವು – ಸಿಸಿಟಿವಿಯಲ್ಲಿ ಸೆರೆಯಾದ ಕಳ್ಳನ ಕೃತ್ಯ..!!

ಗೂನಡ್ಕ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಹರಕೆ ಹುಂಡಿ ಕಳವು – ಸಿಸಿಟಿವಿಯಲ್ಲಿ ಸೆರೆಯಾದ ಕಳ್ಳನ ಕೃತ್ಯ..!!

March 31, 2026
ಮೂಡುಬಿದಿರೆ: ಭೀಕರ ರಸ್ತೆ ಅಪಘಾತ; ತಾಯಿ-ಮಗ ಸಾವು..!!

ಮೂಡುಬಿದಿರೆ: ಭೀಕರ ರಸ್ತೆ ಅಪಘಾತ; ತಾಯಿ-ಮಗ ಸಾವು..!!

March 31, 2026
ದೇವಸ್ಥಾನ ಹುಂಡಿ ಕಳವು ಪ್ರಕರಣ: ಅಂತಾರಾಜ್ಯ ಆರೋಪಿಯನ್ನು ಬಂಧಿಸಿದ ಪೊಲೀಸರು..!!

ದೇವಸ್ಥಾನ ಹುಂಡಿ ಕಳವು ಪ್ರಕರಣ: ಅಂತಾರಾಜ್ಯ ಆರೋಪಿಯನ್ನು ಬಂಧಿಸಿದ ಪೊಲೀಸರು..!!

March 31, 2026
ದಂಪತಿ ಆತ್ಮಹತ್ಯೆ..!!

ದಂಪತಿ ಆತ್ಮಹತ್ಯೆ..!!

March 31, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page