Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಇಂಟೆಕ್ ಯುವ ಕಾಂಗ್ರೆಸ್ ತಾಲೂಕು ಘಟಕಕ್ಕೆ ನೂತನ ಪದಾಧಿಕಾರಿಗಳ ನೇಮಕ.!

    ಪುತ್ತೂರು: ಇಂಟೆಕ್ ಯುವ ಕಾಂಗ್ರೆಸ್ ತಾಲೂಕು ಘಟಕಕ್ಕೆ ನೂತನ ಪದಾಧಿಕಾರಿಗಳ ನೇಮಕ.!

    ವಿಶ್ವ ಹಿಂದೂ ಪರಿಷದ್ ಸ್ಥಾಪನಾ ದಿನದ ಅಂಗವಾಗಿ ನಡೆಯುವ 16ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿಗೆ ಆಯ್ಕೆ..!!

    ವಿಶ್ವ ಹಿಂದೂ ಪರಿಷದ್ ಸ್ಥಾಪನಾ ದಿನದ ಅಂಗವಾಗಿ ನಡೆಯುವ 16ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿಗೆ ಆಯ್ಕೆ..!!

    ಮಂಗಳೂರು: ತಮ್ಮನನ್ನು ಕೊಡಲಿಯಿಂದ ಕೊಲೆ ಮಾಡಿದ ಅಣ್ಣ ಅರೆಸ್ಟ್..!!

    ಮಂಗಳೂರು: ತಮ್ಮನನ್ನು ಕೊಡಲಿಯಿಂದ ಕೊಲೆ ಮಾಡಿದ ಅಣ್ಣ ಅರೆಸ್ಟ್..!!

    ಬಂಟ್ವಾಳ: ಯುವತಿ ಹತ್ಯೆ ಪ್ರಕರಣದ ಆರೋಪಿ ಚೇತನ್ ಪತ್ತೆ : ಇಲಿಪಾಷಣ ಸೇವಿಸಿರುವ ಶಂಕೆ ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲು..!!

    ಬಿ.ಸಿ.ರೋಡ್ ಬಸ್ ನಿಲ್ದಾಣದಲ್ಲಿ ಯುವತಿಯ ಕೊಲೆ ಪ್ರಕರಣ: ಆರೋಪಿ ಚೇತನ್‌ಗೆ ಐಸಿಯುನಲ್ಲಿ ಚಿಕಿತ್ಸೆ..!!!

    (ಜು.21) ವಿಟ್ಲದಲ್ಲಿ ಬೃಹತ್ ಕಾರ್ಮಿಕ ಕಾರ್ಡ್ ನೋಂದಣಿ ಅಭಿಯಾನ..!!

    (ಜು.21) ವಿಟ್ಲದಲ್ಲಿ ಬೃಹತ್ ಕಾರ್ಮಿಕ ಕಾರ್ಡ್ ನೋಂದಣಿ ಅಭಿಯಾನ..!!

    ಕಜೆಯಲ್ಲಿ ನಿಧಿಗಾಗಿ ಶೋಧ..!!

    ಕಜೆಯಲ್ಲಿ ನಿಧಿಗಾಗಿ ಶೋಧ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಇಂಟೆಕ್ ಯುವ ಕಾಂಗ್ರೆಸ್ ತಾಲೂಕು ಘಟಕಕ್ಕೆ ನೂತನ ಪದಾಧಿಕಾರಿಗಳ ನೇಮಕ.!

    ಪುತ್ತೂರು: ಇಂಟೆಕ್ ಯುವ ಕಾಂಗ್ರೆಸ್ ತಾಲೂಕು ಘಟಕಕ್ಕೆ ನೂತನ ಪದಾಧಿಕಾರಿಗಳ ನೇಮಕ.!

    ವಿಶ್ವ ಹಿಂದೂ ಪರಿಷದ್ ಸ್ಥಾಪನಾ ದಿನದ ಅಂಗವಾಗಿ ನಡೆಯುವ 16ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿಗೆ ಆಯ್ಕೆ..!!

    ವಿಶ್ವ ಹಿಂದೂ ಪರಿಷದ್ ಸ್ಥಾಪನಾ ದಿನದ ಅಂಗವಾಗಿ ನಡೆಯುವ 16ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿಗೆ ಆಯ್ಕೆ..!!

    ಮಂಗಳೂರು: ತಮ್ಮನನ್ನು ಕೊಡಲಿಯಿಂದ ಕೊಲೆ ಮಾಡಿದ ಅಣ್ಣ ಅರೆಸ್ಟ್..!!

    ಮಂಗಳೂರು: ತಮ್ಮನನ್ನು ಕೊಡಲಿಯಿಂದ ಕೊಲೆ ಮಾಡಿದ ಅಣ್ಣ ಅರೆಸ್ಟ್..!!

    ಬಂಟ್ವಾಳ: ಯುವತಿ ಹತ್ಯೆ ಪ್ರಕರಣದ ಆರೋಪಿ ಚೇತನ್ ಪತ್ತೆ : ಇಲಿಪಾಷಣ ಸೇವಿಸಿರುವ ಶಂಕೆ ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲು..!!

    ಬಿ.ಸಿ.ರೋಡ್ ಬಸ್ ನಿಲ್ದಾಣದಲ್ಲಿ ಯುವತಿಯ ಕೊಲೆ ಪ್ರಕರಣ: ಆರೋಪಿ ಚೇತನ್‌ಗೆ ಐಸಿಯುನಲ್ಲಿ ಚಿಕಿತ್ಸೆ..!!!

    (ಜು.21) ವಿಟ್ಲದಲ್ಲಿ ಬೃಹತ್ ಕಾರ್ಮಿಕ ಕಾರ್ಡ್ ನೋಂದಣಿ ಅಭಿಯಾನ..!!

    (ಜು.21) ವಿಟ್ಲದಲ್ಲಿ ಬೃಹತ್ ಕಾರ್ಮಿಕ ಕಾರ್ಡ್ ನೋಂದಣಿ ಅಭಿಯಾನ..!!

    ಕಜೆಯಲ್ಲಿ ನಿಧಿಗಾಗಿ ಶೋಧ..!!

    ಕಜೆಯಲ್ಲಿ ನಿಧಿಗಾಗಿ ಶೋಧ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಬಂಟ್ವಾಳ

ವಿಟ್ಲ: ಭಾರತ್ ಸ್ಕೌಟ್-ಗೈಡ್ಸ್ ನ ಅಧ್ಯಕ್ಷರಾಗಿ, ಲಯನ್ಸ್ ಪ್ರಾಂತೀಯ ಅಧ್ಯಕ್ಷರಾದ ಸುದರ್ಶನ್ ಪಡಿಯಾರ್ ಆಯ್ಕೆ

September 12, 2022
in ಬಂಟ್ವಾಳ
0
ವಿಟ್ಲ: ಭಾರತ್ ಸ್ಕೌಟ್-ಗೈಡ್ಸ್ ನ ಅಧ್ಯಕ್ಷರಾಗಿ, ಲಯನ್ಸ್ ಪ್ರಾಂತೀಯ ಅಧ್ಯಕ್ಷರಾದ ಸುದರ್ಶನ್ ಪಡಿಯಾರ್ ಆಯ್ಕೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ವಿಟ್ಲ: ಭಾರತ್ ಸ್ಕೌಟ್-ಗೈಡ್ಸ್ ನ 2022-23ನೇ ಸಾಲಿನ ವಾರ್ಷಿಕ ಮಹಾಸಭೆಯು ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆ ವಿಟ್ಲದಲ್ಲಿ ನಡೆಯಿತು.

Advertisement
Advertisement
Advertisement

ಸಭೆಯ ಅಧ್ಯಕ್ಷತೆಯನ್ನು ಸ್ಥಳೀಯ ಸಂಸ್ಥೆಯ ಅಧ್ಯಕ್ಷರಾದ ಪ್ರಭಾಕರ ದಂಬೆಕಾನ ರವರು ವಹಿಸಿದ್ದರು. ಅತಿಥಿಗಳಾಗಿ ಜಿಲ್ಲಾ ಸಂಸ್ಥೆಯಿಂದ ಜಿಲ್ಲಾ ಕಾರ್ಯದರ್ಶಿಗಳಾದ ಎಂ.ಜೆ. ಕಜೆ ಯವರು ಮತ್ತು ಜಿಲ್ಲಾ ಆಯುಕ್ತರಾದ ರಾಮಶೇಷ ಶೆಟ್ಟಿ ರವರು ಆಗಮಿಸಿದ್ದರು.

ಈ ವಾರ್ಷಿಕ ಮಹಾಸಭೆಯಲ್ಲಿ ಸ್ಥಳೀಯ ಸಂಸ್ಥೆಯ ಉಪಾಧ್ಯಕ್ಷರಾದ ಸುದರ್ಶನ್ ಪಡಿಯಾರ್, ಸತೀಶ್ ಆಳ್ವ, ಜೆಸಿಂತಾ ಮಸ್ಕರೇನಸ್, ವಿಟ್ಲ ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ಅನ್ನಪೂರ್ಣ, ಕಾರ್ಯದರ್ಶಿ ಗಳಾದ ನಾರಾಯಣ ನಾಯಕ್ ಉಪಸ್ಥಿತರಿದ್ದರು.

Advertisement

ತಾಲೂಕಿನ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ವಿಶ್ವನಾಥ್ ಗೌಡ ರವರನ್ನು ಸನ್ಮಾನಿಸಲಾಯಿತು. ಸ್ಥಳೀಯ ಸಂಸ್ಥೆಯ ಹೊಸ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು.

ಸ್ಕೌಟ್ ಮಾಸ್ಟರ್ ಪ್ರತೀಪ್ ಅತಿಥಿಗಳನ್ನು ಸ್ವಾಗತಿಸಿದರು.ಗೈಡ್ ಕ್ಯಾಪ್ಟನ್ ಜಯಶ್ರೀ ವಾರ್ಷಿಕ ವರದಿಯನ್ನು ವಾಚಿಸಿದರು. ಸ್ಕೌಟ್ ಮಾಸ್ಟರ್ ವಿಶ್ವನಾಥ ಗೌಡ ಕಳೆದ ಸಾಲಿನ ಲೆಕ್ಕ-ಪತ್ರ ಮಂಡಿಸಿದರು. ಸ್ಕೌಟ್ ಮಾಸ್ಟರ್ ಇಸ್ಮಾಯಿಲ್ ಧನ್ಯವಾದ ಅರ್ಪಿಸಿದರು. ಸ್ಕೌಟ್ ಮಾಸ್ಟರ್ ನಾರಾಯಣ ನಾಯಕ್ ಕಾರ್ಯಕ್ರಮದ ನಿರೂಪಣೆಯನ್ನು ಮಾಡಿದರು.

ನೂತನ ಪದಾಧಿಕಾರಿಗಳು :

  • ಕಾರ್ಯಾಧ್ಯಕ್ಷರು : ಜ್ಞಾನೇಶ್. ಶಿಕ್ಷಣಾಧಿಕಾರಿಗಳು. ಬಂಟ್ವಾಳ.
  • ಗೌರವಾಧ್ಯಕ್ಷರು: ದಂಬೆಕಾನ ಪ್ರಭಾಕರಶೆಟ್ಟಿ.
  • ಅಧ್ಯಕ್ಷರು : ಸುದರ್ಶನ್ ಪಡಿಯಾರ್.
  • ಉಪಾಧ್ಯಕ್ಷರುಗಳು : ಸತೀಶ್ ಆಳ್ವ. ಜಯರಾಮ ಬಲ್ಲಾಳ್, ಸುರೇಶ್ ಬನಾರಿ, ಜೆಸಿಂತಾ ಮಸ್ಕರೇನಸ್, ಪುಷ್ಪ, ಶಿವಾನಿ.
  • ಕಾರ್ಯದರ್ಶಿಗಳು: ಪ್ರತೀಪ್ ಎ. ಆರ್.
  • ಜಂಟಿ ಕಾರ್ಯದರ್ಶಿ : ಜಯಶ್ರೀ ಜಿ.
  • ಸಹ ಕಾರ್ಯದರ್ಶಿ : ಇಸ್ಮಾಯಿಲ್,
  • ಕೋಶಾಧಿಕಾರಿ : ವಿಶ್ವನಾಥ್ ಗೌಡ
  • ಜಿಲ್ಲಾ ಪ್ರತಿನಿಧಿ – ಸ್ಕೌಟ್ ವಿಭಾಗ : ನಾರಾಯಣ ನಾಯಕ್, ಗೈಡ್ ವಿಭಾಗ : ಎವ್ಲಿನ್ ಹೆಲೆನ್ ಪುಡ್ತಾದೋ ಆಯ್ಕೆಯಾದರು.

Previous Post

ಹಾವೇರಿಯಲ್ಲಿ ನಡೆದ ಅಗ್ನಿಪಥ ರ‌್ಯಾಲಿಯಲ್ಲಿ ವಿದ್ಯಾಮಾತಾ ಅಕಾಡೆಮಿಯ ನಾಲ್ಕು ಜನ ವಿದ್ಯಾರ್ಥಿಗಳು ಆಯ್ಕೆ

Next Post

ಬಾಡಿಗೆಗೆ ಲಭ್ಯವಿದೆ : ಮಂಜಲ್ಪಡ್ಪು ಸಮೀಪದ ಕಾರ್ಜಾಲಿನಲ್ಲಿ 2BHK ಮನೆ..

OtherNews

ಬಂಟ್ವಾಳ: ಯುವತಿ ಹತ್ಯೆ ಪ್ರಕರಣದ ಆರೋಪಿ ಚೇತನ್ ಪತ್ತೆ : ಇಲಿಪಾಷಣ ಸೇವಿಸಿರುವ ಶಂಕೆ ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲು..!!
Featured

ಬಿ.ಸಿ.ರೋಡ್ ಬಸ್ ನಿಲ್ದಾಣದಲ್ಲಿ ಯುವತಿಯ ಕೊಲೆ ಪ್ರಕರಣ: ಆರೋಪಿ ಚೇತನ್‌ಗೆ ಐಸಿಯುನಲ್ಲಿ ಚಿಕಿತ್ಸೆ..!!!

July 20, 2026
ಬಿ.ಸಿ ರೋಡ್‌ ಲಾವಣ್ಯ ಹತ್ಯೆ ಪ್ರಕರಣ: ಆರೋಪಿ ಚೇತನ್ ಪರ ವಕಾಲತ್ತು ವಹಿಸದಂತೆ ಬಂಟ್ವಾಳ ವಕೀಲರ ಸಂಘಕ್ಕೆ ವಿಶ್ವ ಹಿಂದೂ ಪರಿಷದ್–ಬಜರಂಗದಳ ಮನವಿ..!!
Featured

ಬಿ.ಸಿ ರೋಡ್‌ ಲಾವಣ್ಯ ಹತ್ಯೆ ಪ್ರಕರಣ: ಆರೋಪಿ ಚೇತನ್ ಪರ ವಕಾಲತ್ತು ವಹಿಸದಂತೆ ಬಂಟ್ವಾಳ ವಕೀಲರ ಸಂಘಕ್ಕೆ ವಿಶ್ವ ಹಿಂದೂ ಪರಿಷದ್–ಬಜರಂಗದಳ ಮನವಿ..!!

July 18, 2026
ಬಿ.ಸಿ.ರೋಡು ಹತ್ಯೆ ಪ್ರಕರಣ : ಸಾಮಾಜಿಕ ಜಾಲತಾಣಗಳಲ್ಲಿ ಬಿಲ್ಲವ ಸಮಾಜದ ವಿರುದ್ಧ ಅಪಪ್ರಚಾರ ಖಂಡನೀಯ: ಶ್ರೀ ನಾರಾಯಣಗುರು ವಿಚಾರ ವೇದಿಕೆ..!!
ಬಂಟ್ವಾಳ

ಬಿ.ಸಿ.ರೋಡು ಹತ್ಯೆ ಪ್ರಕರಣ : ಸಾಮಾಜಿಕ ಜಾಲತಾಣಗಳಲ್ಲಿ ಬಿಲ್ಲವ ಸಮಾಜದ ವಿರುದ್ಧ ಅಪಪ್ರಚಾರ ಖಂಡನೀಯ: ಶ್ರೀ ನಾರಾಯಣಗುರು ವಿಚಾರ ವೇದಿಕೆ..!!

July 18, 2026
16 ವರ್ಷದ ಒಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್.. ಮಸೂದೆ ಅಂಗೀಕರಿಸಿದ ಪಾರ್ಲಿಮೆಂಟ್
Featured

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು, ಪ್ರಚೋದನಾತ್ಮಕ ಪೋಸ್ಟ್: ಬಂಟ್ವಾಳದಲ್ಲಿ ಮೂರು ಪ್ರತ್ಯೇಕ ಪ್ರಕರಣ ದಾಖಲು..!!

July 17, 2026
ಬಂಟ್ವಾಳ: ಯುವತಿಯ ಹತ್ಯೆ : ಮನುಕುಲವೇ ತಲೆತಗ್ಗಿಸುವಂತಹ ಕೃತ್ಯ – ಆರೋಗ್ಯ ಸಚಿವ ಯು.ಟಿ ಖಾದರ್..!!
Featured

ಬಂಟ್ವಾಳ: ಯುವತಿಯ ಹತ್ಯೆ : ಮನುಕುಲವೇ ತಲೆತಗ್ಗಿಸುವಂತಹ ಕೃತ್ಯ – ಆರೋಗ್ಯ ಸಚಿವ ಯು.ಟಿ ಖಾದರ್..!!

July 17, 2026
ಕಕ್ಯೆಪದವು ನಿವಾಸಿ ಲಾವಣ್ಯ ಅವರ ನಿವಾಸಕ್ಕೆ ಭೇಟಿ ನೀಡಿದ ಮಾಜಿ ಸಚಿವ ಬಿ. ರಮಾನಾಥ ರೈ – ಅಂತಿಮ ನಮನ..!!
Featured

ಕಕ್ಯೆಪದವು ನಿವಾಸಿ ಲಾವಣ್ಯ ಅವರ ನಿವಾಸಕ್ಕೆ ಭೇಟಿ ನೀಡಿದ ಮಾಜಿ ಸಚಿವ ಬಿ. ರಮಾನಾಥ ರೈ – ಅಂತಿಮ ನಮನ..!!

July 17, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಇಂಟೆಕ್ ಯುವ ಕಾಂಗ್ರೆಸ್ ತಾಲೂಕು ಘಟಕಕ್ಕೆ ನೂತನ ಪದಾಧಿಕಾರಿಗಳ ನೇಮಕ.!

ಪುತ್ತೂರು: ಇಂಟೆಕ್ ಯುವ ಕಾಂಗ್ರೆಸ್ ತಾಲೂಕು ಘಟಕಕ್ಕೆ ನೂತನ ಪದಾಧಿಕಾರಿಗಳ ನೇಮಕ.!

July 20, 2026
ವಿಶ್ವ ಹಿಂದೂ ಪರಿಷದ್ ಸ್ಥಾಪನಾ ದಿನದ ಅಂಗವಾಗಿ ನಡೆಯುವ 16ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿಗೆ ಆಯ್ಕೆ..!!

ವಿಶ್ವ ಹಿಂದೂ ಪರಿಷದ್ ಸ್ಥಾಪನಾ ದಿನದ ಅಂಗವಾಗಿ ನಡೆಯುವ 16ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿಗೆ ಆಯ್ಕೆ..!!

July 20, 2026
ಮಂಗಳೂರು: ತಮ್ಮನನ್ನು ಕೊಡಲಿಯಿಂದ ಕೊಲೆ ಮಾಡಿದ ಅಣ್ಣ ಅರೆಸ್ಟ್..!!

ಮಂಗಳೂರು: ತಮ್ಮನನ್ನು ಕೊಡಲಿಯಿಂದ ಕೊಲೆ ಮಾಡಿದ ಅಣ್ಣ ಅರೆಸ್ಟ್..!!

July 20, 2026
ಬಂಟ್ವಾಳ: ಯುವತಿ ಹತ್ಯೆ ಪ್ರಕರಣದ ಆರೋಪಿ ಚೇತನ್ ಪತ್ತೆ : ಇಲಿಪಾಷಣ ಸೇವಿಸಿರುವ ಶಂಕೆ ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲು..!!

ಬಿ.ಸಿ.ರೋಡ್ ಬಸ್ ನಿಲ್ದಾಣದಲ್ಲಿ ಯುವತಿಯ ಕೊಲೆ ಪ್ರಕರಣ: ಆರೋಪಿ ಚೇತನ್‌ಗೆ ಐಸಿಯುನಲ್ಲಿ ಚಿಕಿತ್ಸೆ..!!!

July 20, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.