Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಆನ್‌ಲೈನ್ ಮ್ಯಾಟ್ರಿಮೋನಿ ಮೂಲಕ ಮಹಿಳೆಯರಿಗೆ ವಂಚನೆ : ಆರೋಪಿ ಅರೆಸ್ಟ್..!!

    ಆನ್‌ಲೈನ್ ಮ್ಯಾಟ್ರಿಮೋನಿ ಮೂಲಕ ಮಹಿಳೆಯರಿಗೆ ವಂಚನೆ : ಆರೋಪಿ ಅರೆಸ್ಟ್..!!

    ಮಂಗಳೂರು: ಮತ್ತೊಂದು ಲವ್ ಜಿಹಾದ್ ಪ್ರಕರಣ ಬಯಲಿಗೆ, ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ..!!!

    ಮಂಗಳೂರು: ಮತ್ತೊಂದು ಲವ್ ಜಿಹಾದ್ ಪ್ರಕರಣ ಬಯಲಿಗೆ, ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ..!!!

    ಪುತ್ತೂರು: ಚೆನ್ನರಾಯಪಟ್ಟಣ ಬಳಿ ರೈಲಿನಿಂದ ಬಿದ್ದು ಯುವಕ ಮೃತ್ಯು..!!!

    ಪುತ್ತೂರು: ಚೆನ್ನರಾಯಪಟ್ಟಣ ಬಳಿ ರೈಲಿನಿಂದ ಬಿದ್ದು ಯುವಕ ಮೃತ್ಯು..!!!

    ವಿಟ್ಲದಲ್ಲಿ ಇನ್ನೂ ಉದ್ಘಾಟನೆಯಾಗದ ಇಂದಿರಾ ಕ್ಯಾಂಟೀನ್‌: ಬಡವರ ನಿರೀಕ್ಷೆ ನಿರಾಶೆಯಲ್ಲೇ..!!!

    ವಿಟ್ಲದಲ್ಲಿ ಇನ್ನೂ ಉದ್ಘಾಟನೆಯಾಗದ ಇಂದಿರಾ ಕ್ಯಾಂಟೀನ್‌: ಬಡವರ ನಿರೀಕ್ಷೆ ನಿರಾಶೆಯಲ್ಲೇ..!!!

    ವಿಟ್ಲ: ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು..!!

    ವಿಟ್ಲ: ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು..!!

    ಕುಂದಾಪುರ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ..!!

    ಕುಂದಾಪುರ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಆನ್‌ಲೈನ್ ಮ್ಯಾಟ್ರಿಮೋನಿ ಮೂಲಕ ಮಹಿಳೆಯರಿಗೆ ವಂಚನೆ : ಆರೋಪಿ ಅರೆಸ್ಟ್..!!

    ಆನ್‌ಲೈನ್ ಮ್ಯಾಟ್ರಿಮೋನಿ ಮೂಲಕ ಮಹಿಳೆಯರಿಗೆ ವಂಚನೆ : ಆರೋಪಿ ಅರೆಸ್ಟ್..!!

    ಮಂಗಳೂರು: ಮತ್ತೊಂದು ಲವ್ ಜಿಹಾದ್ ಪ್ರಕರಣ ಬಯಲಿಗೆ, ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ..!!!

    ಮಂಗಳೂರು: ಮತ್ತೊಂದು ಲವ್ ಜಿಹಾದ್ ಪ್ರಕರಣ ಬಯಲಿಗೆ, ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ..!!!

    ಪುತ್ತೂರು: ಚೆನ್ನರಾಯಪಟ್ಟಣ ಬಳಿ ರೈಲಿನಿಂದ ಬಿದ್ದು ಯುವಕ ಮೃತ್ಯು..!!!

    ಪುತ್ತೂರು: ಚೆನ್ನರಾಯಪಟ್ಟಣ ಬಳಿ ರೈಲಿನಿಂದ ಬಿದ್ದು ಯುವಕ ಮೃತ್ಯು..!!!

    ವಿಟ್ಲದಲ್ಲಿ ಇನ್ನೂ ಉದ್ಘಾಟನೆಯಾಗದ ಇಂದಿರಾ ಕ್ಯಾಂಟೀನ್‌: ಬಡವರ ನಿರೀಕ್ಷೆ ನಿರಾಶೆಯಲ್ಲೇ..!!!

    ವಿಟ್ಲದಲ್ಲಿ ಇನ್ನೂ ಉದ್ಘಾಟನೆಯಾಗದ ಇಂದಿರಾ ಕ್ಯಾಂಟೀನ್‌: ಬಡವರ ನಿರೀಕ್ಷೆ ನಿರಾಶೆಯಲ್ಲೇ..!!!

    ವಿಟ್ಲ: ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು..!!

    ವಿಟ್ಲ: ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು..!!

    ಕುಂದಾಪುರ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ..!!

    ಕುಂದಾಪುರ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ಆರ್ಯಾಪು ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಜಿಲ್ಲಾ ಪ್ರಶಸ್ತಿ ವಿಜೇತೆ ಶಿಕ್ಷಕಿ ತೆರೇಜ್ ಎಂ ಸಿಕ್ವೆರಾ ರವರಿಗೆ ಸನ್ಮಾನ

September 12, 2022
in ಪುತ್ತೂರು
0
ಆರ್ಯಾಪು ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಜಿಲ್ಲಾ ಪ್ರಶಸ್ತಿ ವಿಜೇತೆ ಶಿಕ್ಷಕಿ ತೆರೇಜ್ ಎಂ ಸಿಕ್ವೆರಾ ರವರಿಗೆ ಸನ್ಮಾನ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಅತ್ಯುತ್ತಮ ಶಿಕ್ಷಕಿ ಎಂದು ಜಿಲ್ಲಾ ಪ್ರಶಸ್ತಿ ಪಡೆದಿರುವ ಅರಿಯಡ್ಕ ಗ್ರಾಮದ ಪಾಪೆಮಜಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಗುರುಗಳಾದ ತೆರೇಜ್ ಎಂ ಸಿಕ್ವೆರಾರವರನ್ನು ಆರ್ಯಾಪು ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಸಹಕಾರಿ ಸಂಘದ ಮಹಾಸಭೆಯಲ್ಲಿ ಸನ್ಮಾನಿಸಲಾಯಿತು.

Advertisement
Advertisement
Advertisement

ಸಹಕಾರಿ ಸಂಘದ ಅಧ್ಯಕ್ಷ ಎಚ್ ಮಹಮ್ಮದ್ ಅಲಿ ಯವರ ಅಧ್ಯಕ್ಷತೆಯಲ್ಲಿ ನಡೆದ ಮಹಾಸಭೆಯ ಸಮಾರಂಭದಲ್ಲಿ ಶಿಕ್ಷಕಿಯನ್ನು ಸನ್ಮಾನಿಸಿದ ಮಹಮ್ಮದ್ ಅಲಿ ಯವರು, ತೆರೇಜ್ ಎಂ ಸಿಕ್ವೆರಾ ರವರು ನಮ್ಮ ಸಹಕಾರಿ ಸಂಘದ ಸದಸ್ಯರಾಗಿದ್ದು, ನಾನು ಸ್ಥಾಪನೆ ಮಾಡಿದ ಸಂಜಯನಗರ ಶಾಲೆಯಲ್ಲಿ ಪ್ರಭಾರ ಮುಖ್ಯ ಗುರುಗಳಾಗಿ 20 ವರ್ಷಗಳ ಕಾಲ ಸೇವೆ ಸಲ್ಲಿಸಿರುತ್ತಾರೆ. ಈ ಸಂದರ್ಭದಲ್ಲಿ ಶಾಲೆಯನ್ನು ಸರ್ವ ರೀತಿಯಲ್ಲಿ ಅಭಿವೃದ್ಧಿ ಪಡಿಸಲು ಶ್ರಮಿಸಿರುತ್ತಾರೆ ಸಂಜಯ ನಗರ ಶಾಲೆಯು ಕ್ಲಸ್ಟರ್ ಮಟ್ಟದಲ್ಲಿ, ಬ್ಲಾಕ್ ಮಟ್ಟದಲ್ಲಿ , ಜಿಲ್ಲಾ ಮಟ್ಟದ ಅತ್ಯುತ್ತಮ ಶಾಲೆಯೆಂದು ಪ್ರಶಸ್ತಿ ಪಡೆಯುವುದರೊಂದಿಗೆ ಜಿಲ್ಲಾ ಹಸಿರು ಶಾಲಾ ಪ್ರಶಸ್ತಿ, ರಾಜ್ಯ ಮಟ್ಟದ ಉತ್ತಮ ನಲಿ -ಕಲಿಘಟಕ ಪ್ರಶಸ್ತಿ ಪಡೆಯಲು ಮೂಲ ಕಾರಣಕರ್ತರಾಗಿರುತ್ತಾರೆ. ವಿದ್ಯಾರ್ಥಿಗಳ ಪೋಷಕರಿಂದ, ಊರದಾನಿಗಳಿಂದ, ಹಳೆ ವಿದ್ಯಾರ್ಥಿಗಳಿಂದ, ಸಂಘ ಸಂಸ್ಥೆಗಳಿಂದ, ಹಾಗೂ ತನ್ನ ಕುಟುಂಬ ಸದಸ್ಯರಿಂದ ದೇಣಿಗೆ ಸಂಗ್ರಹಿಸಿ ಶಾಲೆಗಳ ಅಭಿವೃದ್ಧಿಗೆ ಸಹಕರಿಸಿರುತ್ತಾರೆ,ಬಳಿಕ ಭಡ್ತಿ ಹೊಂದಿ ಪಾಪೆಮಜಲು ಶಾಲೆಯ ಮುಖ್ಯ ಗುರುಗಳಾಗಿ ಇದೀಗ ಸೇವೆ ಸಲ್ಲಿಸುತ್ತಿದ್ದಾರೆ.

ತೆರೇಜ್ ಎಂ ಸಿಕ್ವೆರಾ ರವರು ಓರ್ವ ಪರಿಸರ ಪ್ರೇಮಿಯಾಗಿದ್ದು, ವಿದ್ಯಾರ್ಥಿಗಳು ಹಸಿರು ಪರಿಸರದಲ್ಲಿ ಕಲಿಯಬೇಕೆಂಬ ಸದುದ್ದೇಶದಿಂದ ಪಾಪೆಮಜಲು ಶಾಲೆಯಲ್ಲಿ ತೆಂಗಿನ ತೋಟ ರಚನೆ, ನರೇಗಾ ಪೌಷ್ಟಿಕ ತೋಟ ರಚನೆ, ಚಿನ್ನರ ಪಾರ್ಕ್ ರಚನೆ ಮಾಡಿರುತ್ತಾರೆ. ಮೂಲ ಸೌಲಭ್ಯಗಳೊಂದಿಗೆ ವಿದ್ಯಾರ್ಥಿಗಳು ಉತ್ತಮ ಗುಣಮಟ್ಟದ ಶಿಕ್ಷಣ ಪಡೆಯಬೇಕೆಂಬ ದ್ಯೇಯ ಹೊಂದಿರುವ ತೆರೇಜ್ ಎಂ ಸಿಕ್ವೆರಾ ರವರು ಜಿಲ್ಲಾ ಅತ್ಯುತ್ತಮ ಶಿಕ್ಷಕಿ ಎಂದು ಪ್ರಶಸ್ತಿಗೆ ಭಾಜನರಾಗಿರುವುದು ನಮಗೆಲ್ಲರಿಗೂ ಸಂತಸ ತಂದಿದೆ. ಇವರ ಮುಂದಿನ ಜೀವನ ಸುಖಕರವಾಗಲಿ ಎಂದು ಹಾರೈಸಿದರು.

Advertisement
Advertisement

ಈ ಸಂದರ್ಭದಲ್ಲಿ ಸುದ್ದಿ ಸಮೂಹ ಸಂಸ್ಥೆಯ ಮಾಲಕ ಡಾ. ಯು ಪಿ ಶಿವಾನಂದ, ಸಹಕಾರಿ ಸಂಘದ ಉಪಾಧ್ಯಕ್ಷ ಸದಾನಂದ ಶೆಟ್ಟಿ ಕೂರೇಲು, ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಜಯಂತಿ ಬಾಸ್ಕರ್, ನಿರ್ದೇಶಕರುಗಳಾದ ಚಂದ್ರಕಲಾ, ಮೀನಾಕ್ಷಿ ಗೌಡ, ಸುರೇಂದ್ರ ರೈ ಬಳ್ಳಮಜಲು, ಗಣೇಶ್ ರೈ ಮೂಲೆ ಆರ್ಯಾಪು, ಇಸ್ಮಾಯಿಲ್ ಮಲಾರ್, ಗಣೇಶ್ ರೈ ಬಳ್ಳ ಮಜಲು, ಶೀನಪ್ಪ ಮರಿಕೆ, ಸಂಶುದ್ದಿನ್ ನೀರ್ಕಜೆ, ತಿಮ್ಮಪ್ಪ ನಾಯ್ಕ್ ಜಂಗಮುಗೇರು, ಶಾಖಾ ಮ್ಯಾನೇಜರ್ ಶುಭಾಶಿನಿ, ಕೇಂದ್ರ ಕಚೇರಿಯ ವ್ಯವಸ್ಥಾಪಕ ಅಜಿತ್ ರೈ ಮೊದಲಾದವರು ಉಪಸ್ಥಿತರಿದ್ದರು. ಕಚೇರಿಯ ಅಕೌಂಟೆಂಟ್ ಉಮೇಶ್ ಸಂಪ್ಯ ಸನ್ಮಾನ ಪತ್ರ ವಾಚಿಸಿದರು.

Advertisement
Previous Post

ಜ್ಞಾನವಾಪಿ ಮಸೀದಿ ಪ್ರಕರಣ: ಹಿಂದೂಪರ ಅರ್ಜಿದಾರರಿಗೆ ಬಹುದೊಡ್ಡ ಗೆಲುವು:; 5 ಮಹಿಳೆಯರು ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಅರ್ಹ ಎಂದ ಕೋರ್ಟ್

Next Post

ಮರ ಕಡಿಯುತ್ತಿದ್ದಾಗ ಕೆಳಗೆ ಬಿದ್ದು, ಗಂಭೀರ ಗಾಯಗೊಂಡಿದ್ದ ವಿಟ್ಲದ ಯುವಕ ಮೃತ್ಯು..!!

OtherNews

ಪುತ್ತೂರು: ಚೆನ್ನರಾಯಪಟ್ಟಣ ಬಳಿ ರೈಲಿನಿಂದ ಬಿದ್ದು ಯುವಕ ಮೃತ್ಯು..!!!
Featured

ಪುತ್ತೂರು: ಚೆನ್ನರಾಯಪಟ್ಟಣ ಬಳಿ ರೈಲಿನಿಂದ ಬಿದ್ದು ಯುವಕ ಮೃತ್ಯು..!!!

February 10, 2026
ವಿಟ್ಲದಲ್ಲಿ ಇನ್ನೂ ಉದ್ಘಾಟನೆಯಾಗದ ಇಂದಿರಾ ಕ್ಯಾಂಟೀನ್‌: ಬಡವರ ನಿರೀಕ್ಷೆ ನಿರಾಶೆಯಲ್ಲೇ..!!!
Featured

ವಿಟ್ಲದಲ್ಲಿ ಇನ್ನೂ ಉದ್ಘಾಟನೆಯಾಗದ ಇಂದಿರಾ ಕ್ಯಾಂಟೀನ್‌: ಬಡವರ ನಿರೀಕ್ಷೆ ನಿರಾಶೆಯಲ್ಲೇ..!!!

February 10, 2026
ವಿಟ್ಲ: ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು..!!
Featured

ವಿಟ್ಲ: ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು..!!

February 10, 2026
ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ ಪ್ರಕರಣ : ಆರೋಪಿಗೆ ಆಶ್ರಯ ನೀಡಿದ ತಂದೆಯ ಮೇಲಿನ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ತಡೆಯಾಜ್ಞೆ..!!
Featured

ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ ಪ್ರಕರಣ : ಆರೋಪಿಗೆ ಆಶ್ರಯ ನೀಡಿದ ತಂದೆಯ ಮೇಲಿನ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ತಡೆಯಾಜ್ಞೆ..!!

February 9, 2026
ಪುತ್ತೂರು ಗ್ರಾಮಾಂತರ ಪೊಲೀಸರ ಯಶಸ್ವಿ ಕಾರ್ಯಾಚರಣೆ : 1 ಕ್ವಿಂಟಾಲ್‌ಗೂ ಅಧಿಕ ಗಾಂಜಾ ವಶ: ಒರಿಸ್ಸಾ ಪೂರೈಕೆದಾರ ಸೇರಿ ಮೂವರು ಆರೋಪಿಗಳ ಬಂಧನ..!!
Featured

ಪುತ್ತೂರು ಗ್ರಾಮಾಂತರ ಪೊಲೀಸರ ಯಶಸ್ವಿ ಕಾರ್ಯಾಚರಣೆ : 1 ಕ್ವಿಂಟಾಲ್‌ಗೂ ಅಧಿಕ ಗಾಂಜಾ ವಶ: ಒರಿಸ್ಸಾ ಪೂರೈಕೆದಾರ ಸೇರಿ ಮೂವರು ಆರೋಪಿಗಳ ಬಂಧನ..!!

February 8, 2026
ವಿಟ್ಲ: ಅನಾರೋಗ್ಯದ ಹಿನ್ನಲೆ ವ್ಯಕ್ತಿ ಮೃತ್ಯು ..!!!
Featured

ವಿಟ್ಲ: ಅನಾರೋಗ್ಯದ ಹಿನ್ನಲೆ ವ್ಯಕ್ತಿ ಮೃತ್ಯು ..!!!

February 8, 2026

Leave a Reply Cancel reply

Your email address will not be published. Required fields are marked *

Recent News

ಆನ್‌ಲೈನ್ ಮ್ಯಾಟ್ರಿಮೋನಿ ಮೂಲಕ ಮಹಿಳೆಯರಿಗೆ ವಂಚನೆ : ಆರೋಪಿ ಅರೆಸ್ಟ್..!!

ಆನ್‌ಲೈನ್ ಮ್ಯಾಟ್ರಿಮೋನಿ ಮೂಲಕ ಮಹಿಳೆಯರಿಗೆ ವಂಚನೆ : ಆರೋಪಿ ಅರೆಸ್ಟ್..!!

February 10, 2026
ಮಂಗಳೂರು: ಮತ್ತೊಂದು ಲವ್ ಜಿಹಾದ್ ಪ್ರಕರಣ ಬಯಲಿಗೆ, ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ..!!!

ಮಂಗಳೂರು: ಮತ್ತೊಂದು ಲವ್ ಜಿಹಾದ್ ಪ್ರಕರಣ ಬಯಲಿಗೆ, ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ..!!!

February 10, 2026
ಪುತ್ತೂರು: ಚೆನ್ನರಾಯಪಟ್ಟಣ ಬಳಿ ರೈಲಿನಿಂದ ಬಿದ್ದು ಯುವಕ ಮೃತ್ಯು..!!!

ಪುತ್ತೂರು: ಚೆನ್ನರಾಯಪಟ್ಟಣ ಬಳಿ ರೈಲಿನಿಂದ ಬಿದ್ದು ಯುವಕ ಮೃತ್ಯು..!!!

February 10, 2026
ವೀರಕಂಬ ಗ್ರಾಮದಲ್ಲಿ ಅಗ್ನಿ ಅವಘಡ – ಮನೆ ಸಂಪೂರ್ಣ ಭಸ್ಮ..!!!

ವೀರಕಂಬ ಗ್ರಾಮದಲ್ಲಿ ಅಗ್ನಿ ಅವಘಡ – ಮನೆ ಸಂಪೂರ್ಣ ಭಸ್ಮ..!!!

February 10, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page