Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸುಲಿಗೆ ಪ್ರಕರಣದ ಆಪಾದಿತನ ಬಂಧನ, ಬಂಧಿತನಿಂದ ಎರಡು ಚಿನ್ನದ ಬಳೆಗಳು ವಶಕ್ಕೆ..!!

    ಸುಲಿಗೆ ಪ್ರಕರಣದ ಆಪಾದಿತನ ಬಂಧನ, ಬಂಧಿತನಿಂದ ಎರಡು ಚಿನ್ನದ ಬಳೆಗಳು ವಶಕ್ಕೆ..!!

    ಬಂಟ್ವಾಳ ಗ್ರಾಮಾಂತರ ಎಸ್‌.ಐ. ಮಂಜುನಾಥ್ ನೇತೃತ್ವದ ತಂಡದಿಂದ ಕಾರ್ಯಾಚರಣೆ: ಕೋಟಿ ಮೌಲ್ಯದ ಡ್ರಗ್ಸ್ ಜತೆ ಆರೋಪಿ ಅರೆಸ್ಟ್..!!

    ಬಂಟ್ವಾಳ ಗ್ರಾಮಾಂತರ ಎಸ್‌.ಐ. ಮಂಜುನಾಥ್ ನೇತೃತ್ವದ ತಂಡದಿಂದ ಕಾರ್ಯಾಚರಣೆ: ಕೋಟಿ ಮೌಲ್ಯದ ಡ್ರಗ್ಸ್ ಜತೆ ಆರೋಪಿ ಅರೆಸ್ಟ್..!!

    ನಾಗರಪಂಚಮಿ: ಆ.17ರಂದು ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ..!!

    ನಾಗರಪಂಚಮಿ: ಆ.17ರಂದು ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ..!!

    ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ : ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ..!!

    ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ : ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ..!!

    ಪುತ್ತೂರು : ಆಂಬ್ಯುಲೆನ್ಸ್ ಮತ್ತು ಕಾರಿನ ನಡುವೆ ಡಿಕ್ಕಿ..!!

    ಪುತ್ತೂರು : ಆಂಬ್ಯುಲೆನ್ಸ್ ಮತ್ತು ಕಾರಿನ ನಡುವೆ ಡಿಕ್ಕಿ..!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಕೋಲ್ಪೆ : ಮೂವರನ್ನು ಅಕ್ರಮವಾಗಿ ತಡೆದು ಹಲ್ಲೆ: 9 ಮಂದಿ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸುಲಿಗೆ ಪ್ರಕರಣದ ಆಪಾದಿತನ ಬಂಧನ, ಬಂಧಿತನಿಂದ ಎರಡು ಚಿನ್ನದ ಬಳೆಗಳು ವಶಕ್ಕೆ..!!

    ಸುಲಿಗೆ ಪ್ರಕರಣದ ಆಪಾದಿತನ ಬಂಧನ, ಬಂಧಿತನಿಂದ ಎರಡು ಚಿನ್ನದ ಬಳೆಗಳು ವಶಕ್ಕೆ..!!

    ಬಂಟ್ವಾಳ ಗ್ರಾಮಾಂತರ ಎಸ್‌.ಐ. ಮಂಜುನಾಥ್ ನೇತೃತ್ವದ ತಂಡದಿಂದ ಕಾರ್ಯಾಚರಣೆ: ಕೋಟಿ ಮೌಲ್ಯದ ಡ್ರಗ್ಸ್ ಜತೆ ಆರೋಪಿ ಅರೆಸ್ಟ್..!!

    ಬಂಟ್ವಾಳ ಗ್ರಾಮಾಂತರ ಎಸ್‌.ಐ. ಮಂಜುನಾಥ್ ನೇತೃತ್ವದ ತಂಡದಿಂದ ಕಾರ್ಯಾಚರಣೆ: ಕೋಟಿ ಮೌಲ್ಯದ ಡ್ರಗ್ಸ್ ಜತೆ ಆರೋಪಿ ಅರೆಸ್ಟ್..!!

    ನಾಗರಪಂಚಮಿ: ಆ.17ರಂದು ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ..!!

    ನಾಗರಪಂಚಮಿ: ಆ.17ರಂದು ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ..!!

    ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ : ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ..!!

    ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ : ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ..!!

    ಪುತ್ತೂರು : ಆಂಬ್ಯುಲೆನ್ಸ್ ಮತ್ತು ಕಾರಿನ ನಡುವೆ ಡಿಕ್ಕಿ..!!

    ಪುತ್ತೂರು : ಆಂಬ್ಯುಲೆನ್ಸ್ ಮತ್ತು ಕಾರಿನ ನಡುವೆ ಡಿಕ್ಕಿ..!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಕೋಲ್ಪೆ : ಮೂವರನ್ನು ಅಕ್ರಮವಾಗಿ ತಡೆದು ಹಲ್ಲೆ: 9 ಮಂದಿ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

(ಅ.26) ರೈ ಎಸ್ಟೇಟ್ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ನ ಫಲಾನುಭವಿಗಳ ಸಮಾವೇಶ, ವಸ್ತ್ರ ವಿತರಣೆ : ಪೂರ್ವಭಾವಿ ಸಭೆ

September 12, 2022
in ಪುತ್ತೂರು
0
(ಅ.26) ರೈ ಎಸ್ಟೇಟ್ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ನ  ಫಲಾನುಭವಿಗಳ ಸಮಾವೇಶ, ವಸ್ತ್ರ ವಿತರಣೆ : ಪೂರ್ವಭಾವಿ ಸಭೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ರೈ ಎಸ್ಟೇಟ್‌ ಎಜ್ಯುಕೇಶನಲ್ ಎಂಡ್ ಚಾರಿಟೇಬಲ್ ಟ್ರಸ್ಟ್ ನ ಫಲಾನುಭವಿಗಳ ಸಮಾವೇಶ ಅ.26 ರಂದು ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದ ಗದ್ದೆಯಲ್ಲಿ ನಡೆಯಲಿದೆ.

Advertisement
Advertisement
Advertisement

ಈ ಹಿನ್ನೆಲೆ ತಾಲೂಕಿನ ಎಲ್ಲಾ ಭಾಗದ ಪ್ರಮುಖರ ಪೂರ್ವಭಾವಿ ಸಭೆಯು ರೈ ಎಸ್ಟೇಟ್‌ ಎಜ್ಯುಕೇಶನಲ್ ಎಂಡ್ ಚಾರಿಟೇಬಲ್ ಟ್ರಸ್ಟ್ ನ ದರ್ಬೆಯ ಕಛೇರಿಯಲ್ಲಿ ಸೆ.10 ರಂದು ನಡೆಯಿತು.

ಈ ಸಂದರ್ಭದಲ್ಲಿ ಟ್ರಸ್ಟ್ ನ ಪ್ರವರ್ತಕರಾದ ಅಶೋಕ್ ಕುಮಾರ್ ಕೋಡಿಂಬಾಡಿಯವರು ಪ್ರಸ್ತಾವಿಕವಾಗಿ ಮಾತನಾಡಿ, ಟ್ರಸ್ಟ್ ನ ಮೂಲಕ ಸುಮಾರು 8658 ಜನರಿಗೆ ಬೇರೆ ಬೇರೆ ರೀತಿಯ ಸಹಕಾರ ನೀಡಲಾಗಿದೆ. ಕಟ್ಟಡ ಕಾರ್ಮಿಕರಿಗೆ ಗುರುತಿನ ಚೀಟಿ ಮನೆ ನಿರ್ಮಾಣ ಮನೆ ದುರಸ್ತಿ, ದುರಸ್ತಿಗೆ ಬೇಕಾದ ಸಾಮಾಗ್ರಿ , ಆನಾರೋಗ್ಯ ಮದುವೆ ವಿದ್ಯಾಭ್ಯಾಸಕ್ಕೆ ಸಹಾಯಧನ ಮಹಿಳೆಯರಿಗೆ ಟೈಲರಿಂಗ್ ತರಭೇತಿ ಮತ್ತು ಹೊಲಿಗೆ ಯಂತ್ರ, ವಾಹನ ಚಾಲನೆ ತರಭೇತಿ , ಜನರ ಸಮಸ್ಯೆಗಳಿಗೆ ಸ್ಪಂದನೆ ನೀಡಲಾಗಿದೆ ಇವರನ್ನು ಕರೆದು ಸಮಾವೇಶ ಜೋತೆಗೆ ವ‌ರ್ಷಂಪ್ರತಿ ದೀಪಾವಳಿ ದಿನ ವಸ್ತ್ರ ವಿತರಿಸುವ ರ್ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

Advertisement

ಈ ವರ್ಷ ಸುಮಾರು 20000 ಅಧಿಕ ‌‌‌‌‌ ಜನರು ಭಾಗವಹಿಸುವ ನಿರೀಕ್ಷೆ ಇದ್ದು, ಇವರಿಗೆ ವ್ಯವಸ್ಥಿತವಾಗಿ ವಸ್ತ್ರ ಮತ್ತು ಊಟ ವಿತರಿಸುವ ಬಗ್ಗೆ ತಿಸಿದರು. ಕಾರ್ಯ ಕ್ರಮದ ನಡೆಸುವ ಬಗ್ಗೆ ಮತ್ತು ತಯಾರಿ ಬಗ್ಗೆ ಚರ್ಚೆ ಮಾಡಲಾಯಿತು. ಸಭೆಯಲ್ಲಿ ಭಾಗವಹಿಸಿದ ಪ್ರಮುಖರಿಂದ ಸಲಹೆಗಳನ್ನು ಸ್ವೀಕರಿಸಿ 10 ಸಮಿತಿಗಳನ್ನು ರಚನೆ ಮಾಡಿ ಸಮಿತಿಗೆ ಸಂಚಾಲಕರನ್ನು ಆಯ್ಕೆ ಮಾಡಿ ಸಮಿತಿಯ ಜವಾಬ್ದಾರಿ ನೀಡಲಾಯಿತು. ಮುಂದಿನ ಸಭೆಯಲ್ಲಿ ಪ್ರತಿ ಸಮಿತಿಗೆ ಸದಸ್ಯರನ್ನು ಆಯ್ಕೆ ಮಾಡುವುದೆಂದು ತೀರ್ಮಾನಿಸಲಾಯಿತು.

Advertisement

ಸಮಿತಿಯ ವಿವರ ವಸ್ತ್ರ ವಿತರಣೆ ಸಮಿತಿಯ ಸಂಚಾಲಕರು: ಉದಯ ಬೆಳ್ಳಾರೆ, ಶೋಭ ಮಯ್ಯ ಕೊಡಿಪ್ಪಾಡಿ, ಗುರುಪ್ರಸಾದ್ ಕುದ್ಕಾಡಿ, ಲೋಕೇಶ್ ಅಡೋಳಿ, ಯೋಗಿಶ್ ಸಾಮಾನಿ, ರಾಕೇಶ್, ಸುನಿಲ್ ಗೌಡ, ಪ್ರವೀಣ್ ಶೆಟ್ಟಿ ತಿಂಗಳಾಡಿ, ದಿವಾಕರ ವಿಟ್ಲ, ಪ್ರಕಾಶ್ ಕೊಯಿಲ, ರವಿಂದ್ರ ಪೂಜಾರಿ ಸಂಪ್ಯ.

ವಸ್ತ್ರ ಸಂಯೋಜನೆ ಸಮಿತಿಯ ಸಂಚಾಲಕರು : ನಿಹಾಲ್ ಶೆಟ್ಟಿ, ರಿತೇಶ್ ಶೆಟ್ಟಿ, ನಿತಿನ್ ಸೂರಂಬೈಲು, ಆರ್ ಪಿ ಕೌಡಿಚ್ಚಾರ್, ಭರತ್ ಪುಣಚ, ಎಲ್ಯಣ್ಣ ಪೂಜಾರಿ ಕುಂಡಡ್ಕ.

ಸ್ವಯಂ ಸೇವಕರ ಸಮಿತಿ ಸಂಚಾಲಕರು: ಪ್ರಜ್ವಲ್ ರೈ, ಪುರುಷೋತ್ತಮ ಕೋಲ್ಪೆ

ಚಪ್ಪರ ಸಮಿತಿ ಸಂಚಾಲಕರು : ಯೋಗಿಶ್ ಸಾಮಾನಿ ಸಂಪಿಗೆದಡಿ, ಅಜಿತ್ ರೈ, ಬಾಬು ರೈ ಕೊಟೆ, ದೇವರಾಜ್ ಸಿಂಹವನ, ರವಿ ಕಜೆಕ್ಕಾರ್, ಮಹಾಲಿಂಗ ಕಜೆಕ್ಕಾರ್.

ಮಾದ್ಯಮ ಮತ್ತು ಪ್ರಚಾರ ಸಮಿತಿ ಸಂಚಾಲಕರು : ಜಯಪ್ರಕಾಶ್ ಬದಿನಾರು, ಸಂತೋಷ್ ಶಾಂತಿನಗರ, ಕೃಷ್ಣಪ್ರಸಾದ್ ಬೊಳ್ಳಾವು, ದಿನೇಶ್ ಕೆ

ಆಹಾರ ಸಿದ್ದತೆ ಸಮಿತಿ ಸಂಚಾಲಕರು : ವಾರಿಸೇನಾ ಜೈನ್, ಅಶೋಕ್ ಕುಮಾರ್ ರೈ ಅರ್ಪಿಣಿಗುತ್ತು, ಶಿವಪ್ರಸಾದ್ ರೈ ಮಠಂತಬೆಟ್ಟು, ಕೇಶವ ಭಂಡಾರಿ ಕೈಪ.

ಆಹಾರ ವಿತರಣೆ ಸಮಿತಿ ಸಂಚಾಲಕರು: ಸದಾಶಿವ ರೈ ಸೂರಂಬೈಲು, ಜಗನ್ಮೋಹನ ರೈ ಸೂರಂಬೈಲು, ಸೀತಾರಾಮ ರೈ ಕೆದಂಬಾಡಿ, ವಿಜಯ ಪೂಜಾರಿ ಚೀಮುಳ್ಳು, ಅಬ್ದುಲ್ ಕುಂಇಿ ಮುಂಡೂರು.

ಸ್ವಾಗತ ಸಮಿತಿ ಸಂಚಾಲಕರು: ಸೀತಾರಾಮ ಶೆಟ್ಟಿ ಹೆಗ್ಡೆಹಿತ್ತಿಲು, ಸದಾಶಿವ ರೈ ಸೂರಂಬೈಲು, ನಿರಂಜನ ರೈ ಮಠಂತಬೆಟ್ಟು, ಶಶಿಕುಮಾರ್ ಬಾಲ್ಯೊಟ್ಟು, ರಾಜರಾಮ ಶೆಟ್ಟಿ ಕೋಲ್ಪೆ, ಜತೀಂದ್ರ ಶೆಟ್ಟಿ ಅಲಿಮಾರ್, ಮುರಳುಧರ ರೈ ಮಠಂತಬೆಟ್ಟು.

ಕಾರ್ಯಕ್ರಮ ನಿರ್ವಹಣೆ ಸಮಿತಿ ಸಂಚಾಲಕರು: ನಿರಂಜನ್ ರೈ ಮಠಂತಬೆಟ್ಟು, ಜಗನ್ನಾಥ ಶೆಟ್ಟಿ ನಡುಮನೆ, ಲೋಕೇಶ್ ಬೆತ್ತೋಡಿ, ಮನ್ಮಥ ಶೆಟ್ಟಿ ಕೊಡಿಪ್ಪಾಡಿ, ಬಾಲಕೃಷ್ಣ ರೈ.

ಮೇಲುಸ್ತುವಾರಿ ಸಮಿತಿ : ಸೀತಾರಾಮ ಶೆಟ್ಟಿ ಹೆಗ್ಡೆಹಿತ್ತಿಲು, ನಿರಂಜನ್ ರೈ ಮಠಂತಬೆಟ್ಟು, ಶಶಿಕುಮಾರ್ ರೈ ಬಾಲ್ಯೊಟ್ಟು, ಅಶೋಕ್ ಕುಮಾರ್ ರೈ ಅರ್ಪಿಣಿಗುತ್ತು, ಸೀತಾರಾಮ ರೈ ಕೆದಂಬಾಡಿ.

ಸಭೆಯಲ್ಲಿ ಪೆರುವಾಯಿ, ವಿಟ್ಲ, ಪುಣಚ, ಬೆಟ್ಟಂಪ್ಪಾಡಿ, ನಿಡ್ಪಳ್ಳಿ, ಕೆದಂಬಾಡಿ, ಪೆರ್ನೆ, ಬಲ್ನಾಡು, ಇಡ್ಕಿದು, ಕಬಕ, ಕೊಡಿಪ್ಪಾಡಿ, ಪಡ್ನೂರು, ಕೆದಿಲ, ಕೋಡಿಂಬಾಡಿ, ಹೀರೆಬಂಡಾಡಿ, ಉಪ್ಪಿನಂಗಡಿ, ಚಿಕ್ಕಮುಡ್ನೂರು, ಬನ್ನೂರು, ಬಡಗನ್ನೂರು, ಕೊಳ್ತಿಗೆ, ಕೆಮ್ಮಿಂಜೆ, ಸವಣೂರು ಭಾಗಗಳಿಂದ ಪ್ರಮುಖರು ಭಾಗವಹಿಸಿದ್ದರು. ನಿರಂಜನ್ ರೈ ಮಠಂತಬೆಟ್ಟು, ಸ್ವಾಗತಿಸಿದರು. ರಾಜರಾಮಶೆಟ್ಟಿ ಕೊಲ್ಪೆ, ಸೀತಾರಾಮ ಶೆಟ್ಟಿ ಹೆಗ್ಡೆಹಿತ್ತಿಲು, ಜತೀಂದ್ರ ಶೆಟ್ಟಿ ಅಲಿಮಾರ್, ಸದಾಶಿವ ರೈ ಸೂರಂಬೈಲು, ಪ್ರವೀಣ್ ಶೆಟ್ಟಿ ತಿಂಗಳಾಡಿ, ವಾರಿಸೇನ ಜೈನ್, ಅಶೋಕ್ ಕುಮಾರ್ ರೈ ಅರ್ಪಿಣಿಗುತ್ತು, ನಿಹಾಲ್ ಶೆಟ್ಟಿ, ಜಗನ್ಮೋಹನ ರೈ ಸೂರಂಬೈಲು, ಸೀತಾರಾಮ ರೈ ಕೆದಂಬಾಡಿ, ಪುರುಷೋತ್ತಮ ಕೋಲ್ಪೆ, ಶೋಭ ಮಯ್ಯ ಕೊಡಿಪ್ಪಾಡಿ, ರವೀಂದ್ರ ಪೂಜಾರಿ ಸಂಪ್ಯ, ಮುರಳೀಧರ ರೈ ಮಠಂತಬೆಟ್ಟು, ಯೋಗೀಶ್ ಸಾಮಾನಿ ಸಂಪಿಗೆದಡಿ, ಜಯಪ್ರಕಾಶ್ ಬದಿನಾರು, ಜಗನ್ನಾಥ ಶೆಟ್ಟಿ ನಡುಮನೆ, ಪ್ರಜ್ವಲ್ ರೈ, ಪ್ರಕಾಶ್ ರೈ, ಕೊಯಿಲ ರಿತೇಶ್ ರೈ, ಮಂಗಳೂರು ರೇಖಾ ರೈ ಕಟ್ಟಾತ್ತಾರ್, ರೇವತಿ ಪೆರುವಾಯಿ, ಪುಷ್ಪಾವತಿ, ಸೂರ್ಯ ಮೋಹನ್, ಸೂರ್ಯ ಪ್ರದೀಪ್ ಪುತ್ತೂರು, ಎಲ್ಯಣ್ಣ ಪೂಜಾರಿ ಕುಂಡಡ್ಕ, ಆರ್ ಪಿ ಕೌಡಿಚ್ಚಾರ್, ದಿನೇಶ್ ಕೆ ಕೆಮ್ಮಿಂಜೆ, ಗುರುಪ್ರಸಾದ್ ಕುದ್ಕಾಡಿ, ಉದಯ ಪಾಟಾಳಿ ಬೆಳ್ಳಾರೆ ದಿವಾಕರ ಚಂದಳಿಕೆ, ಕೃಷ್ಣಪ್ರಸಾದ್ ಬೊಳ್ಳಾವು, ಅಬ್ಧುಲ್ ಕುಂಇಿ ಮುಂಡೂರು, ಶಿವಾಜಿ ಬನ್ನೂರು, ನಿತಿನ್, ರವಿ ಕಜೆಕ್ಕಾರ್, ಲೋಕೇಶ್, ಜಗನ್ನಾಥ ಗೌಡ, ರಾಕೇಶ್ ರೈ , ದಿನೇಶ್ ಕರ್ಕೆರ, ರಾಜೇಶ್ ಪ್ರಸಾದ್, ರಾಮ್ ದಾಸ್ ಶೆಟ್ಟಿ, ಚಂದ್ರಾವತಿ ರೈ, ವಿನಿತಾ ಎ ಕೆ, ನೀಲಮ್ಮ ಕೆ, ಸುನಿಲ್ ಗೌಡ, ಉಮಾನಾಥ ಶೆಟ್ಟಿ, ನಿತಿನ್ ರೈ ಎಸ್, ಸುಜೀತ್ ಎಸ್ ಮುಂತಾದವರು ಉಪಸ್ಥಿತರಿದ್ದರು.

Previous Post

ಮರ ಕಡಿಯುತ್ತಿದ್ದಾಗ ಕೆಳಗೆ ಬಿದ್ದು, ಗಂಭೀರ ಗಾಯಗೊಂಡಿದ್ದ ವಿಟ್ಲದ ಯುವಕ ಮೃತ್ಯು..!!

Next Post

ಪುತ್ತೂರು: ಮಾಜಿ ಸಚಿವ ಬಿ. ರಮಾನಾಥ್ ರೈ ರವರ ಹುಟ್ಟುಹಬ್ಬ ಆಚರಣೆಯ ಆಮಂತ್ರಣ ಪತ್ರ ಬಿಡುಗಡೆ

OtherNews

ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ : ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ..!!
ಪುತ್ತೂರು

ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ : ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ..!!

August 16, 2026
ಪುತ್ತೂರು : ಆಂಬ್ಯುಲೆನ್ಸ್ ಮತ್ತು ಕಾರಿನ ನಡುವೆ ಡಿಕ್ಕಿ..!!
Featured

ಪುತ್ತೂರು : ಆಂಬ್ಯುಲೆನ್ಸ್ ಮತ್ತು ಕಾರಿನ ನಡುವೆ ಡಿಕ್ಕಿ..!!

August 16, 2026
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!
ಕ್ರೈಮ್

ಕೋಲ್ಪೆ : ಮೂವರನ್ನು ಅಕ್ರಮವಾಗಿ ತಡೆದು ಹಲ್ಲೆ: 9 ಮಂದಿ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು..!

August 15, 2026
ಜಾಗರಣ ಆಂಬುಲೆನ್ಸ್ ಸೇವೆ ಲಕ್ಷದಾಟಿದ ಹಿನ್ನೆಲೆ: ಪ್ರಥಮ ಚಿಕಿತ್ಸಾ ತರಬೇತಿ, ಚಾಲಕರಿಗೆ ಐಡಿ ಕಾರ್ಡ್ ವಿತರಣೆ
ಪುತ್ತೂರು

ಜಾಗರಣ ಆಂಬುಲೆನ್ಸ್ ಸೇವೆ ಲಕ್ಷದಾಟಿದ ಹಿನ್ನೆಲೆ: ಪ್ರಥಮ ಚಿಕಿತ್ಸಾ ತರಬೇತಿ, ಚಾಲಕರಿಗೆ ಐಡಿ ಕಾರ್ಡ್ ವಿತರಣೆ

August 15, 2026
ಪುತ್ತೂರು: ಮುಳಿಯ ಗೋಲ್ಡ್ & ಡೈಮಂಡ್ಸ್‌ನಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ..!!
ಪುತ್ತೂರು

ಪುತ್ತೂರು: ಮುಳಿಯ ಗೋಲ್ಡ್ & ಡೈಮಂಡ್ಸ್‌ನಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ..!!

August 15, 2026
ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ..!!
ಪುತ್ತೂರು

ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ..!!

August 15, 2026

Leave a Reply Cancel reply

Your email address will not be published. Required fields are marked *

Recent News

ಸುಲಿಗೆ ಪ್ರಕರಣದ ಆಪಾದಿತನ ಬಂಧನ, ಬಂಧಿತನಿಂದ ಎರಡು ಚಿನ್ನದ ಬಳೆಗಳು ವಶಕ್ಕೆ..!!

ಸುಲಿಗೆ ಪ್ರಕರಣದ ಆಪಾದಿತನ ಬಂಧನ, ಬಂಧಿತನಿಂದ ಎರಡು ಚಿನ್ನದ ಬಳೆಗಳು ವಶಕ್ಕೆ..!!

August 17, 2026
ಬಂಟ್ವಾಳ ಗ್ರಾಮಾಂತರ ಎಸ್‌.ಐ. ಮಂಜುನಾಥ್ ನೇತೃತ್ವದ ತಂಡದಿಂದ ಕಾರ್ಯಾಚರಣೆ: ಕೋಟಿ ಮೌಲ್ಯದ ಡ್ರಗ್ಸ್ ಜತೆ ಆರೋಪಿ ಅರೆಸ್ಟ್..!!

ಬಂಟ್ವಾಳ ಗ್ರಾಮಾಂತರ ಎಸ್‌.ಐ. ಮಂಜುನಾಥ್ ನೇತೃತ್ವದ ತಂಡದಿಂದ ಕಾರ್ಯಾಚರಣೆ: ಕೋಟಿ ಮೌಲ್ಯದ ಡ್ರಗ್ಸ್ ಜತೆ ಆರೋಪಿ ಅರೆಸ್ಟ್..!!

August 17, 2026
ನಾಗರಪಂಚಮಿ: ಆ.17ರಂದು ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ..!!

ನಾಗರಪಂಚಮಿ: ಆ.17ರಂದು ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ..!!

August 16, 2026
ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ : ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ..!!

ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ : ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ..!!

August 16, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.