Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕುದ್ಮಾರಿನಲ್ಲಿ ಮರ ಕಡಿಯುವಾಗ ಆಕಸ್ಮಿಕ ದುರ್ಘಟನೆ: ವ್ಯಕ್ತಿ ಸಾವು…!!

    ಕುದ್ಮಾರಿನಲ್ಲಿ ಮರ ಕಡಿಯುವಾಗ ಆಕಸ್ಮಿಕ ದುರ್ಘಟನೆ: ವ್ಯಕ್ತಿ ಸಾವು…!!

    ಬೆಳ್ತಂಗಡಿಯಲ್ಲಿ ರಾತ್ರೋರಾತ್ರಿ ಕಳ್ಳರ ಕೈ ಚಳಕ: ವಕೀಲರ ಕಚೇರಿ, ಹೋಟೆಲ್, ಅಂಗಡಿಗಳಿಗೆ ನುಗ್ಗಿದ ಕಳ್ಳರು ನಗದು ದೋಚಿ ಪರಾರಿ..!!

    ಬೆಳ್ತಂಗಡಿಯಲ್ಲಿ ರಾತ್ರೋರಾತ್ರಿ ಕಳ್ಳರ ಕೈ ಚಳಕ: ವಕೀಲರ ಕಚೇರಿ, ಹೋಟೆಲ್, ಅಂಗಡಿಗಳಿಗೆ ನುಗ್ಗಿದ ಕಳ್ಳರು ನಗದು ದೋಚಿ ಪರಾರಿ..!!

    ಪುತ್ತೂರು : ಬಪ್ಪಳಿಗೆ ನಿವಾಸಿ ಆರತಿ ಎ ನಾಯ್ಕ (ಚೇತನ) ನಿಧನ..!!

    ಪುತ್ತೂರು : ಬಪ್ಪಳಿಗೆ ನಿವಾಸಿ ಆರತಿ ಎ ನಾಯ್ಕ (ಚೇತನ) ನಿಧನ..!!

    ಪುತ್ತೂರು: ಚೆಕ್ ಅಮಾನ್ಯ ಪ್ರಕರಣ: 16.10 ಲಕ್ಷ ರೂ.ದಂಡ..!!

    ಪುತ್ತೂರು: ಚೆಕ್ ಅಮಾನ್ಯ ಪ್ರಕರಣ: 16.10 ಲಕ್ಷ ರೂ.ದಂಡ..!!

    ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

    ಅಪ್ರಾಪ್ತ ಬಾಲಕರಿಗೆ ಬೈಕ್ ಚಾಲನೆಗೆ ಅವಕಾಶ: ಇಬ್ಬರು ವಾಹನ ಮಾಲೀಕರಿಗೆ ತಲಾ ₹25,000 ದಂಡ..!!

    ಮಿತ್ತೂರು ಸಮೀಪ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಸ್ಕೂಟರ್ ಸವಾರ ಮೃತ್ಯು..!!

    ಮಿತ್ತೂರು ಸಮೀಪ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಸ್ಕೂಟರ್ ಸವಾರ ಮೃತ್ಯು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕುದ್ಮಾರಿನಲ್ಲಿ ಮರ ಕಡಿಯುವಾಗ ಆಕಸ್ಮಿಕ ದುರ್ಘಟನೆ: ವ್ಯಕ್ತಿ ಸಾವು…!!

    ಕುದ್ಮಾರಿನಲ್ಲಿ ಮರ ಕಡಿಯುವಾಗ ಆಕಸ್ಮಿಕ ದುರ್ಘಟನೆ: ವ್ಯಕ್ತಿ ಸಾವು…!!

    ಬೆಳ್ತಂಗಡಿಯಲ್ಲಿ ರಾತ್ರೋರಾತ್ರಿ ಕಳ್ಳರ ಕೈ ಚಳಕ: ವಕೀಲರ ಕಚೇರಿ, ಹೋಟೆಲ್, ಅಂಗಡಿಗಳಿಗೆ ನುಗ್ಗಿದ ಕಳ್ಳರು ನಗದು ದೋಚಿ ಪರಾರಿ..!!

    ಬೆಳ್ತಂಗಡಿಯಲ್ಲಿ ರಾತ್ರೋರಾತ್ರಿ ಕಳ್ಳರ ಕೈ ಚಳಕ: ವಕೀಲರ ಕಚೇರಿ, ಹೋಟೆಲ್, ಅಂಗಡಿಗಳಿಗೆ ನುಗ್ಗಿದ ಕಳ್ಳರು ನಗದು ದೋಚಿ ಪರಾರಿ..!!

    ಪುತ್ತೂರು : ಬಪ್ಪಳಿಗೆ ನಿವಾಸಿ ಆರತಿ ಎ ನಾಯ್ಕ (ಚೇತನ) ನಿಧನ..!!

    ಪುತ್ತೂರು : ಬಪ್ಪಳಿಗೆ ನಿವಾಸಿ ಆರತಿ ಎ ನಾಯ್ಕ (ಚೇತನ) ನಿಧನ..!!

    ಪುತ್ತೂರು: ಚೆಕ್ ಅಮಾನ್ಯ ಪ್ರಕರಣ: 16.10 ಲಕ್ಷ ರೂ.ದಂಡ..!!

    ಪುತ್ತೂರು: ಚೆಕ್ ಅಮಾನ್ಯ ಪ್ರಕರಣ: 16.10 ಲಕ್ಷ ರೂ.ದಂಡ..!!

    ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

    ಅಪ್ರಾಪ್ತ ಬಾಲಕರಿಗೆ ಬೈಕ್ ಚಾಲನೆಗೆ ಅವಕಾಶ: ಇಬ್ಬರು ವಾಹನ ಮಾಲೀಕರಿಗೆ ತಲಾ ₹25,000 ದಂಡ..!!

    ಮಿತ್ತೂರು ಸಮೀಪ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಸ್ಕೂಟರ್ ಸವಾರ ಮೃತ್ಯು..!!

    ಮಿತ್ತೂರು ಸಮೀಪ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಸ್ಕೂಟರ್ ಸವಾರ ಮೃತ್ಯು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ಎಸ್.ಡಿ.ಪಿ.ಐ ಮುಖಂಡರ ಮನೆ ಮೇಲೆ ನಡೆದ ಎನ್ಐಎ ದಾಳಿ ಖಂಡಿಸಿ ಪ್ರತಿಭಟನೆ: ಹಿಂದೂ-ಮುಸ್ಲಿಂ ಗಲಾಟೆಯಲ್ಲಿ ಮುಸಲ್ಮಾನ ಆರೋಪಿಗಳಿದ್ದರೆ ಅವರೆಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಕಾರ್ಯಕರ್ತರು – ಕೆ.ಸಿ.ಅಶ್ರಫ್

September 13, 2022
in ಪುತ್ತೂರು, ರಾಜಕೀಯ
0
ಎಸ್.ಡಿ.ಪಿ.ಐ ಮುಖಂಡರ ಮನೆ ಮೇಲೆ ನಡೆದ ಎನ್ಐಎ ದಾಳಿ ಖಂಡಿಸಿ ಪ್ರತಿಭಟನೆ: ಹಿಂದೂ-ಮುಸ್ಲಿಂ ಗಲಾಟೆಯಲ್ಲಿ ಮುಸಲ್ಮಾನ ಆರೋಪಿಗಳಿದ್ದರೆ ಅವರೆಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಕಾರ್ಯಕರ್ತರು – ಕೆ.ಸಿ.ಅಶ್ರಫ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಹಿಂದೂ-ಮುಸ್ಲಿಂ ಗಲಾಟೆಯಲ್ಲಿ ಯಾರಾದರೂ ಮುಸಲ್ಮಾನ ಆರೋಪಿಗಳಿದ್ದರೆ ಅವರೆಲ್ಲಾ ಬಿಜೆಪಿಯ ಅಲ್ಪಸಂಖ್ಯಾತ ಮೋರ್ಚಾದ ಕಾರ್ಯಕರ್ತರು ಮತ್ತು ಆರ್‌ಎಸ್‌ಎಸ್ ಹುಟ್ಟು ಹಾಕಿದ ರಾಷ್ಟ್ರೀಯ ಮುಸ್ಲಿಂ ಮಂಚ್ ಸಂಘಟನೆಯ ಕಾರ್ಯಕರ್ತರು ಎಂದು ಎಸ್‌ಡಿಪಿಐ ಜಿಲ್ಲಾ ಸಮಿತಿ ಸದಸ್ಯ ಕೆ.ಸಿ.ಅಶ್ರಫ್ ಆರೋಪಿಸಿದ್ದಾರೆ.

Advertisement
Advertisement

ಎಸ್.ಡಿ.ಪಿ.ಐ ಮುಖಂಡರ ಮನೆ ಮೇಲೆ ಎನ್‌ಐಎ ದಾಳಿ ನಡೆಸುತ್ತಿರುವುದು ಖಂಡನೀಯ ಎಂದು ಎಸ್ ಡಿ ಪಿಐ ವತಿಯಿಂದ ಪುತ್ತೂರು ಕಿಲ್ಲೆ ಮೈದಾನದ ಅಮರ್ ಜವಾನ್ ಸ್ಮಾರಕ ಜ್ಯೋತಿಯ ಬಳಿ ಸೆ.12 ರಂದು ಸಂಜೆ ನಡೆದ ಪ್ರತಿಭಟನಾ ಸಭೆಯಲ್ಲಿ ಅವರು ಮುಖ್ಯ ಭಾಷಣಕಾರರಾಗಿ ಮಾತನಾಡಿದರು.

ಜಿಲ್ಲೆಯಲ್ಲಿ ನಡೆದ ಮೂರು ಕೊಲೆಗಳು ಖಂಡನೀಯ. ಕೊಲೆಯಿಂದ ಯಾವುದೇ ರಾಜಕೀಯ ಪಕ್ಷ ಮತ್ತು ಸಂಘಟನೆ, ಧರ್ಮ ಕಟ್ಟಲು ಸಾಧ್ಯವಿಲ್ಲ ಎಂದ ಅವರು, ಮೋದಿ ಬಂದ ಬಳಿಕ ಪಾಕಿಸ್ತಾನ, ಚೈನಾದವರನ್ನು ಬಂಧಿಸಿಲ್ಲ. ಬದಲಾಗಿ ಸರಕಾರದ ಅನ್ಯಾಯದ ವಿರುದ್ಧ ಧ್ವನಿ ಎತ್ತಿದ 10,550 ಮಂದಿ ಕ್ರಿಮಿನಲ್ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳದ ಈ ದೇಶದ ಮಣ್ಣಿನ ಮಕ್ಕಳನ್ನು ಬಂದಿಸಿದ್ದಾರೆ. ಪ್ರಜಾಪ್ರಭುತ್ವವನ್ನು ನಾಶಗೊಳಿಸಲು ಹೊರಟಿರುವ ಸರಕಾರದ ವಿರುದ್ಧ ಧ್ವನಿ ಎತ್ತಲೇ ಬೇಕು. ಇದು ಒಂದು ಪಕ್ಷದ ಹೋರಾಟವಲ್ಲ. ಎಲ್ಲಾ ಪಕ್ಷಗಳು ಒಂದುಗೂಡಿ ಇದರ ವಿರುದ್ಧ ಹೋರಾಟ ಮಾಡಲೇಬೇಕು ಎಂದರು.

Advertisement

ಎನ್‌ಐಎ ರಿಯಾಝ್ ಫರಂಗಿಪೇಟೆ ಮನೆ ಮೇಲೆ ದಾಳಿ ನಡೆಸಿದಾಗ ಮೂರು ಮೊಬೈಲ್, ಒಂದು ಬ್ರೋಷರು, ಸ್ಮರಣಿಕೆ ಮಾತ್ರ ಸಿಕ್ಕಿರುವುದು. ಅದೇ ಆರ್‌ಎಸ್‌ಎಸ್ ಕಚೇರಿ ಮೇಲೆ ದಾಳಿ ನಡೆಸಿದರೆ ಎಲ್ಲವೂ ಸಿಗಬಹುದು. ಇವತ್ತು ಕ್ರಿಮಿನಲ್ ಹತ್ಯೆಯಲ್ಲಿ ಕೆಲವೊಂದು ಮುಸಲ್ಮಾನರು ತೊಡಗಿಸಿಕೊಳ್ಳುತ್ತಾರೆ. ಎಮ್.ಆರ್.ಎಂ.(ರಾಷ್ಟ್ರೀಯ ಮುಸ್ಲಿಂ ಮಂಚ್) ಏಜೆಂಟ್ ಮತ್ತು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಕಾರ್ಯಕರ್ತರು ಪ್ರಮುಖರು. ಪ್ರವೀಣ್ ಹತ್ಯೆ ಮಾಡಿದವರು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಕಾರ್ಯಕರ್ತರು. ಪರೇಸ್ ಮೇಸ್ತಾ ಸಾವಿನಲ್ಲಿ ಆರೋಪಿಯಾಗಿ ಜೈಲಿಗೆ ಹೋಗಿ ಬಂದ ವ್ಯಕ್ತಿಗೆ ಬಿಜೆಪಿ ವಕ್ಸ್ ಬೋರ್ಡ್ನಲ್ಲಿ ಸ್ಥಾನಕೊಟ್ಟಿದೆ. ಹುಬ್ಬಳಿಯಲ್ಲಿ ಪೊಲೀಸ್ ಸ್ಟೇಷನ್‌ಗೆ ಕಲ್ಲು ಹೊಡೆದದವರಲ್ಲಿ ಹೆಚ್ಚಿನವರು ಮುಸ್ಲಿಂ ಬಿಜೆಪಿ ಕಾರ್ಯಕರ್ತರು, ಬಿಜೆಪಿಯವರ ರಾಜಕೀಯ ಲಾಭಕ್ಕಾಗಿ ನಾಮಧಾರಿ ಮುಸಲ್ಮಾನರನ್ನು ಬಳಸಿಕೊಳ್ಳುತ್ತಿದ್ದಾರೆ. ಎನ್‌ಐಎ ತನಿಖೆ ಬಿಜೆಪಿ ಅಲ್ಪಸಂಖ್ಯಾತ ಮೋರ್ಚದವರ ಮನೆಯಲ್ಲೂ ಮಾಡಲಿ. ಆಗ ಯಾರು ದುಷ್ಕೃತ್ಯಕ್ಕೆ ಬಳಸಿಕೊಂಡಿದ್ದಾರೆ ಎಂಬ ಮಾಹಿತಿ ಹೊರ ಬರುತ್ತದೆ. ನಾಮಧಾರಿ ಮುಸ್ಲಿಂರಿಂದಾಗಿ ಇಡೀ ಮುಸ್ಲಿಂಸಮಾಜ ಪರಿಣಾಮ ಎದುರಿಸುವ ಸ್ಥಿತಿಯುಂಟಾಗಿದೆ ಎಂದರು.

ಪ್ರವೀಣ್, ಫಾಝಿಲ್ ಮತ್ತು ಮಸೂದ್ ಕೊಲೆಯಲ್ಲಿ ಒಂದೇ ಒಂದು ಕೊಲೆಯನ್ನು ಎನ್‌ಐಎಗೆ ಕೊಡುವ ವಿಚಾರ ಯಾಕೆ ಎಂದು ಪ್ರಶ್ನೆ ಮಾಡಬೇಕಾಗಿದೆ ಎಂದ ಅವರು ಇವತ್ತಿಗೂ ಪ್ರವೀಣ್ ನೆಟ್ಟಾರು ಕೊಲೆಯಲ್ಲಿ ಬಿಜೆಪಿಯ ಉನ್ನತ ವ್ಯಕ್ತಿಯ ಕೈವಾಡ ಇದೆ ಎಂದು ಗೊತ್ತಿದೆ. ಪ್ರವೀಣ್ ಪೇಸ್ ಬುಕ್ ಪೋಸ್ಟರ್‌ನಲ್ಲಿ ಇಲ್ಲಿನ ಸಂಸದ ವಿರುದ್ಧ ಹಾಕಿದ ಪೋಸ್ಟರ್ ಇದೆ. ಡಿವಿ ಸದಾನಂದ ಗೌಡರ ಜಾತಿ ರಾಜಕಾರಣದ ವಿರುದ್ಧ ಹಾಕಿದ ಪೋಸ್ಟ್ ಇದೆ. ಇದನ್ನು ಯಾಕೆ ತನಿಖೆ ಮಾಡಲು ಆಗುತ್ತಿಲ್ಲ. ಪೊಲೀಸರು ತನಿಖೆ ಮಾಡುತ್ತಿದ್ದ ವೇಳೆ ಅದನ್ನು ಏಕಾಏಕಿ ಎನ್‌ಐಎಗೆ ಕೊಡುವ ಉದ್ದೇಶವೇನು ಎಂದು ಕೆ.ಸಿ.ಅಶ್ರಫ್ ಪ್ರಶ್ನಿಸಿದರು.

ಎಸ್.ಡಿ. ಪಿ. ಐ ಪಕ್ಷದ ರಾಜ್ಯಪ್ರಧಾನ ಕಾರ್ಯದರ್ಶಿ ಎಲ್. ಕೆ. ಅಬ್ದುಲ್ ಲತೀಫ್, ವಿಮೆನ್ಸ್ ಇಂಡಿಯಾ ಮೂಮೆಂಟ್ ರಾಜ್ಯ ಪ್ರಧಾನ ಕಾರ್ಯದರ್ಶಿ ನಶ್ರೀಯಾ ಬೆಳ್ಳಾರೆ, ಎಸ್ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಇಬ್ರಾಹಿಂ ಸಾಗರ್ ಮಾತನಾಡಿದರು.

ಸಂಘಟನಾ ಕಾರ್ಯದರ್ಶಿ ಅಶ್ರಫ್ ಬಾವು, ನಗರ ಅಧ್ಯಕ್ಷ ಸಿರಾಜ್ ಕೂರ್ನಡ್ಕ, ನಗರಸಭಾ ಸದಸ್ಯೆ ಪಾತಿಮಾತ್ ಝೋರಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಎಸ್‌ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರದ ಉಪಾಧ್ಯಕ್ಷ ಅಬ್ದುಲ್ ಹಮೀದ್ ಸಾಲ್ಮರ ಸ್ವಾಗತಿಸಿದರು. ಸದಸ್ಯ ಅಬ್ದುಲ್ ರಹಿಮ್ ವಿಟ್ಲ ವಂದಿಸಿದರು. ಪಕ್ಷದ ರಾಜ್ಯ ಸಮಿತಿ ಸದಸ್ಯ ಅಬೂಬಕ್ಕರ್ ಸಿದ್ದೀಕ್ ಕಾರ್ಯಕ್ರಮ ನಿರೂಪಿಸಿದರು.
ಪ್ರತಿಭಟನೆಯಲ್ಲಿ ಯಯ್ಯಾ ಕೂರ್ನಡ್ಕ, ಕಬಕ ಗ್ರಾ.ಪಂ ಸದಸ್ಯ ಫಾರೂಕ್, ನಗರ ಸಭಾ ಸಮಿತಿ ಅಧ್ಯಕ್ಷ ಸಿದ್ಧಿಕ್ ಕೂರ್ನಡ್ಕ, ವಿಧಾನ ಸಭಾ ಕ್ಷೇತ್ರ ಸಮಿತಿ ಜೊತೆ ಕಾರ್ಯದರ್ಶಿ ಅನ್ವರ್ ಪೆರುವಾಯಿ ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು.

Previous Post

ಶಾಲೆಯಲ್ಲಿ ಬೆಳೆದ ಅಡಿಕೆ ಆದಾಯದಿಂದ ಬಸ್ ಖರೀದಿ: ರಾಜ್ಯಕ್ಕೆ ಮಾದರಿಯಾದ ಮಿತ್ತೂರು ಸರ್ಕಾರಿ ಶಾಲೆ

Next Post

ಸಿಆರ್‌ಝಡ್‌: ಜಿಲ್ಲಾಡಳಿತದ ಆದೇಶ ಹೈಕೋರ್ಟ್‌ನಿಂದ ರದ್ದು: ಮಾನವ ಶ್ರಮದ ಮರಳುಗಾರಿಕೆಗೆ ಅವಕಾಶ..!!

OtherNews

ಕುದ್ಮಾರಿನಲ್ಲಿ ಮರ ಕಡಿಯುವಾಗ ಆಕಸ್ಮಿಕ ದುರ್ಘಟನೆ: ವ್ಯಕ್ತಿ ಸಾವು…!!
ಕ್ರೈಮ್

ಕುದ್ಮಾರಿನಲ್ಲಿ ಮರ ಕಡಿಯುವಾಗ ಆಕಸ್ಮಿಕ ದುರ್ಘಟನೆ: ವ್ಯಕ್ತಿ ಸಾವು…!!

May 19, 2026
ಪುತ್ತೂರು : ಬಪ್ಪಳಿಗೆ ನಿವಾಸಿ ಆರತಿ ಎ ನಾಯ್ಕ (ಚೇತನ) ನಿಧನ..!!
Featured

ಪುತ್ತೂರು : ಬಪ್ಪಳಿಗೆ ನಿವಾಸಿ ಆರತಿ ಎ ನಾಯ್ಕ (ಚೇತನ) ನಿಧನ..!!

May 19, 2026
ಪುತ್ತೂರು: ಚೆಕ್ ಅಮಾನ್ಯ ಪ್ರಕರಣ: 16.10 ಲಕ್ಷ ರೂ.ದಂಡ..!!
Featured

ಪುತ್ತೂರು: ಚೆಕ್ ಅಮಾನ್ಯ ಪ್ರಕರಣ: 16.10 ಲಕ್ಷ ರೂ.ದಂಡ..!!

May 19, 2026
ಮಿತ್ತೂರು ಸಮೀಪ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಸ್ಕೂಟರ್ ಸವಾರ ಮೃತ್ಯು..!!
Featured

ಮಿತ್ತೂರು ಸಮೀಪ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಸ್ಕೂಟರ್ ಸವಾರ ಮೃತ್ಯು..!!

May 18, 2026
ಪುತ್ತೂರು– ಉಪ್ಪಿನಂಗಡಿ ಚತುಷ್ಪಥಕ್ಕೆ ವೇಗ: ಬೊಳುವಾರಿನಲ್ಲಿ ಕಟ್ಟಡ ತೆರವು : ಅಭಿವೃದ್ಧಿ ಆದರೆ ಓಟು ಕೊಡಿ – ಶಾಸಕ ಅಶೋಕ್ ಕುಮಾರ್ ರೈ
Featured

ಪುತ್ತೂರು– ಉಪ್ಪಿನಂಗಡಿ ಚತುಷ್ಪಥಕ್ಕೆ ವೇಗ: ಬೊಳುವಾರಿನಲ್ಲಿ ಕಟ್ಟಡ ತೆರವು : ಅಭಿವೃದ್ಧಿ ಆದರೆ ಓಟು ಕೊಡಿ – ಶಾಸಕ ಅಶೋಕ್ ಕುಮಾರ್ ರೈ

May 17, 2026
ರಾಮಕುಂಜ: ಯುವಕ ನಿಧನ..!!
Featured

ರಾಮಕುಂಜ: ಯುವಕ ನಿಧನ..!!

May 17, 2026

Leave a Reply Cancel reply

Your email address will not be published. Required fields are marked *

Recent News

ಕುದ್ಮಾರಿನಲ್ಲಿ ಮರ ಕಡಿಯುವಾಗ ಆಕಸ್ಮಿಕ ದುರ್ಘಟನೆ: ವ್ಯಕ್ತಿ ಸಾವು…!!

ಕುದ್ಮಾರಿನಲ್ಲಿ ಮರ ಕಡಿಯುವಾಗ ಆಕಸ್ಮಿಕ ದುರ್ಘಟನೆ: ವ್ಯಕ್ತಿ ಸಾವು…!!

May 19, 2026
ಬೆಳ್ತಂಗಡಿಯಲ್ಲಿ ರಾತ್ರೋರಾತ್ರಿ ಕಳ್ಳರ ಕೈ ಚಳಕ: ವಕೀಲರ ಕಚೇರಿ, ಹೋಟೆಲ್, ಅಂಗಡಿಗಳಿಗೆ ನುಗ್ಗಿದ ಕಳ್ಳರು ನಗದು ದೋಚಿ ಪರಾರಿ..!!

ಬೆಳ್ತಂಗಡಿಯಲ್ಲಿ ರಾತ್ರೋರಾತ್ರಿ ಕಳ್ಳರ ಕೈ ಚಳಕ: ವಕೀಲರ ಕಚೇರಿ, ಹೋಟೆಲ್, ಅಂಗಡಿಗಳಿಗೆ ನುಗ್ಗಿದ ಕಳ್ಳರು ನಗದು ದೋಚಿ ಪರಾರಿ..!!

May 19, 2026
ಪುತ್ತೂರು : ಬಪ್ಪಳಿಗೆ ನಿವಾಸಿ ಆರತಿ ಎ ನಾಯ್ಕ (ಚೇತನ) ನಿಧನ..!!

ಪುತ್ತೂರು : ಬಪ್ಪಳಿಗೆ ನಿವಾಸಿ ಆರತಿ ಎ ನಾಯ್ಕ (ಚೇತನ) ನಿಧನ..!!

May 19, 2026
ಪುತ್ತೂರು: ಚೆಕ್ ಅಮಾನ್ಯ ಪ್ರಕರಣ: 16.10 ಲಕ್ಷ ರೂ.ದಂಡ..!!

ಪುತ್ತೂರು: ಚೆಕ್ ಅಮಾನ್ಯ ಪ್ರಕರಣ: 16.10 ಲಕ್ಷ ರೂ.ದಂಡ..!!

May 19, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.