Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಕೆ ಎನ್ ಐ ಎ ಗೆ ವಹಿಸುವಂತೆ ರಾಜ್ಯಪಾಲರಿಗೆ ಮನವಿ…!!!

    ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಕೆ ಎನ್ ಐ ಎ ಗೆ ವಹಿಸುವಂತೆ ರಾಜ್ಯಪಾಲರಿಗೆ ಮನವಿ…!!!

    ವಿಟ್ಲ: ಅಹಿತಕರ ಘಟನೆಗಳ ನಿಯಂತ್ರಿಸುವ ಹಿನ್ನಲೆ: ರೌಡಿಶೀಟರ್ ಗಳ ಮನೆಗೆ ಭೇಟಿ ಪರಿಶೀಲನೆ..!!!

    ವಿಟ್ಲ: ಅಹಿತಕರ ಘಟನೆಗಳ ನಿಯಂತ್ರಿಸುವ ಹಿನ್ನಲೆ: ರೌಡಿಶೀಟರ್ ಗಳ ಮನೆಗೆ ಭೇಟಿ ಪರಿಶೀಲನೆ..!!!

    ಬೆಳ್ತಂಗಡಿ: ವಿದ್ಯಾರ್ಥಿನಿಯಿಂದ ದೇಶ ವಿರೋಧಿ ಪೋಸ್ಟ್, ‘ದಿಕ್ಕಾರ ಆಪರೇಷನ್​ ಸಿಂದೂರ್’ ಪೋಸ್ಟ್​ಗೆ ಧಿಕ್ಕಾರ

    ಬೆಳ್ತಂಗಡಿ: ವಿದ್ಯಾರ್ಥಿನಿಯಿಂದ ದೇಶ ವಿರೋಧಿ ಪೋಸ್ಟ್, ‘ದಿಕ್ಕಾರ ಆಪರೇಷನ್​ ಸಿಂದೂರ್’ ಪೋಸ್ಟ್​ಗೆ ಧಿಕ್ಕಾರ

    ಶಿರ್ಲಾಲು: ಅಪ್ರಾಪ್ತ ವಯಸ್ಸಿನ ಯುವತಿಗೆ ಲೈಂಗಿಕ ಹಿಂಸೆ, ದೂರು..!!

    ಶಿರ್ಲಾಲು: ಅಪ್ರಾಪ್ತ ವಯಸ್ಸಿನ ಯುವತಿಗೆ ಲೈಂಗಿಕ ಹಿಂಸೆ, ದೂರು..!!

    (ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

    (ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

    ಇಂದು ಪುತ್ತೂರು ಮುಳಿಯದಲ್ಲಿ ಪುದರ್ ದೀತಿಜಿ – ತುಳು ಹಾಸ್ಯಮಯ ನಾಟಕ : ಸಂತೋಷದಿಂದ ನಗಲು ಒಂದು ವೇದಿಕೆ

    ಇಂದು ಪುತ್ತೂರು ಮುಳಿಯದಲ್ಲಿ ಪುದರ್ ದೀತಿಜಿ – ತುಳು ಹಾಸ್ಯಮಯ ನಾಟಕ : ಸಂತೋಷದಿಂದ ನಗಲು ಒಂದು ವೇದಿಕೆ

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಕೆ ಎನ್ ಐ ಎ ಗೆ ವಹಿಸುವಂತೆ ರಾಜ್ಯಪಾಲರಿಗೆ ಮನವಿ…!!!

    ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಕೆ ಎನ್ ಐ ಎ ಗೆ ವಹಿಸುವಂತೆ ರಾಜ್ಯಪಾಲರಿಗೆ ಮನವಿ…!!!

    ವಿಟ್ಲ: ಅಹಿತಕರ ಘಟನೆಗಳ ನಿಯಂತ್ರಿಸುವ ಹಿನ್ನಲೆ: ರೌಡಿಶೀಟರ್ ಗಳ ಮನೆಗೆ ಭೇಟಿ ಪರಿಶೀಲನೆ..!!!

    ವಿಟ್ಲ: ಅಹಿತಕರ ಘಟನೆಗಳ ನಿಯಂತ್ರಿಸುವ ಹಿನ್ನಲೆ: ರೌಡಿಶೀಟರ್ ಗಳ ಮನೆಗೆ ಭೇಟಿ ಪರಿಶೀಲನೆ..!!!

    ಬೆಳ್ತಂಗಡಿ: ವಿದ್ಯಾರ್ಥಿನಿಯಿಂದ ದೇಶ ವಿರೋಧಿ ಪೋಸ್ಟ್, ‘ದಿಕ್ಕಾರ ಆಪರೇಷನ್​ ಸಿಂದೂರ್’ ಪೋಸ್ಟ್​ಗೆ ಧಿಕ್ಕಾರ

    ಬೆಳ್ತಂಗಡಿ: ವಿದ್ಯಾರ್ಥಿನಿಯಿಂದ ದೇಶ ವಿರೋಧಿ ಪೋಸ್ಟ್, ‘ದಿಕ್ಕಾರ ಆಪರೇಷನ್​ ಸಿಂದೂರ್’ ಪೋಸ್ಟ್​ಗೆ ಧಿಕ್ಕಾರ

    ಶಿರ್ಲಾಲು: ಅಪ್ರಾಪ್ತ ವಯಸ್ಸಿನ ಯುವತಿಗೆ ಲೈಂಗಿಕ ಹಿಂಸೆ, ದೂರು..!!

    ಶಿರ್ಲಾಲು: ಅಪ್ರಾಪ್ತ ವಯಸ್ಸಿನ ಯುವತಿಗೆ ಲೈಂಗಿಕ ಹಿಂಸೆ, ದೂರು..!!

    (ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

    (ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

    ಇಂದು ಪುತ್ತೂರು ಮುಳಿಯದಲ್ಲಿ ಪುದರ್ ದೀತಿಜಿ – ತುಳು ಹಾಸ್ಯಮಯ ನಾಟಕ : ಸಂತೋಷದಿಂದ ನಗಲು ಒಂದು ವೇದಿಕೆ

    ಇಂದು ಪುತ್ತೂರು ಮುಳಿಯದಲ್ಲಿ ಪುದರ್ ದೀತಿಜಿ – ತುಳು ಹಾಸ್ಯಮಯ ನಾಟಕ : ಸಂತೋಷದಿಂದ ನಗಲು ಒಂದು ವೇದಿಕೆ

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಕೃಷಿ

ಪುತ್ತೂರು: ಎಪಿಎಂಸಿಯಲ್ಲಿ ಗೋದಾಮು,ಸೋಲಾರ್ ವಿದ್ಯುತ್ ಘಟಕ ಉದ್ಘಾಟನೆ : ಹೊಸ ಕೃಷಿ ಕಾಯ್ದೆಯಿಂದ ರೈತನೇ ನಿಜವಾದ ಮಾಲೀಕ – ನಳಿನ್ ಕುಮಾರ್ ಕಟೀಲ್

April 6, 2021
in ಕೃಷಿ, ಪುತ್ತೂರು
0
ಪುತ್ತೂರು: ಎಪಿಎಂಸಿಯಲ್ಲಿ ಗೋದಾಮು,ಸೋಲಾರ್ ವಿದ್ಯುತ್ ಘಟಕ ಉದ್ಘಾಟನೆ : ಹೊಸ ಕೃಷಿ ಕಾಯ್ದೆಯಿಂದ ರೈತನೇ ನಿಜವಾದ ಮಾಲೀಕ – ನಳಿನ್ ಕುಮಾರ್ ಕಟೀಲ್
Share on WhatsAppShare on FacebookShare on Twitter
Advertisement
Advertisement

ಪುತ್ತೂರು: ಕೇಂದ್ರ ಸರಕಾರ ಜಾರಿ ಮಾಡಿರುವ ನೂತನ ಕೃಷಿ ಕಾಯಿದೆ ಅನುಷ್ಠಾನದಿಂದ ಯಾವುದೇ ಕಾರಣಕ್ಕೂ ರೈತ ಸಮುದಾಯಕ್ಕೆ ಅನ್ಯಾಯವಾಗಿಲ್ಲ. ಎಪಿಎಂಸಿಯೂ ದುರ್ಬಲಗೊಂಡಿಲ್ಲ. ಮಧ್ಯವರ್ತಿಗಳ ಹಿಡಿತದಿಂದ ರೈತರನ್ನು ತಪ್ಪಿಸಿ ರೈತರನ್ನೇ ನಿಜವಾದ ಮಾಲೀಕರನ್ನಾಗಿ ಮಾಡಲಾಗಿದೆ ಎಂದು ಸಂಸದ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು. ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಮುಖ್ಯ ಪ್ರಾಂಗಣದಲ್ಲಿ ಎ.೫ರಂದು ನಡೆದ ನೂತನ ಗೋದಾಮು ಉದ್ಘಾಟನೆ ಮತ್ತು ಸೋಲಾರ್ ಯೋಜನೆ ಅನುಷ್ಠಾನ ಕಾರ್ಯಕ್ರಮದಲ್ಲಿ ಅವರು ಮುಖ್ಯ ಅತಿಥಿಯಾಗಿ ಮಾತನಾಡಿದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement

ಕೇಂದ್ರದಲ್ಲಿ ಮೋದಿ ಸರಕಾರ ಬಂದ ಮೇಲೆ ಅಭಿವೃದ್ಧಿಯ ಶಕೆ ಆರಂಭಗೊಂಡಿದೆ. ಹಿಂದೆ ಮಧ್ಯವರ್ತಿಗಳು ರೈತರ ಬೆಳೆಗಳಿಗೆ ಬೆಲೆ ನಿಗದಿ ಮಾಡುತ್ತಿದ್ದರೆ, ಹೊಸ ಕಾಯಿದೆಯಿಂದ ಈಗ ರೈತನೇ ಬೆಲೆ ನಿರ್ಧರಿಸುತ್ತಿದ್ದಾನೆ. ಇವತ್ತು ರೈತನ ಮನೆಯಂಗಳಕ್ಕೆ ಮಾರುಕಟ್ಟೆ ಬರುತ್ತಿದೆ. ಇದು ಚಾರಿತ್ರಿಕ ಬದಲಾವಣೆಯಾಗಿದೆ. ಪ್ರತೀ ತಾಲೂಕು, ಜಿಲ್ಲಾ ಕೇಂದ್ರಗಳಲ್ಲಿ ಒಂದೊಂದು ಶೀತಲೀಕರಣ ಘಟಕ ಸ್ಥಾಪಿಸುವ ಮೂಲಕ ರೈತರ ಬೆಳೆಗಳಿಗೆ ಸಂರಕ್ಷಣೆ ನೀಡುವ ಗುರಿ ಇದೆ. ಜತೆಗೆ ಗೋದಾಮುಗಳ ನಿರ್ಮಾಣಕ್ಕೆ ಆದ್ಯತೆ ನೀಡಲಾಗುತ್ತಿದೆ.

ಸೋಲಾರ್ ವಿದ್ಯುತ್ ಯೋಜನೆಗಳಿಗೆ ಆದ್ಯತೆ ನೀಡುತ್ತಾ ವಿದ್ಯುತ್ ಸ್ವಾವಲಂಬನೆ ಸಾಧಿಸಲು ಗಮನ ನೀಡಲಾಗುತ್ತಿದೆ. ಮೋದಿ ಮಾದರಿಯನ್ನು ಅನುಸಿಕೊಂಡು ಎಪಿಎಂಸಿಯಲ್ಲಿ ಸೋಲಾರ್ ವಿದ್ಯುತ್ ಘಟಕ ಹಾಗೂ ಗೋದಾಮನ್ನು ಅನುಷ್ಠಾನಕ್ಕೆ ತಂದಿರುವುದಕ್ಕೆ ಅಭಿನಂದಿಸಿದ ಅವರು ಎಪಿಎಂಸಿಗೆ ಶಕ್ತಿ ನೀಡಲು ಸರಕಾರ ಬಜೆಟ್‌ನಲ್ಲಿ ಅನುದಾನ ನೀಡಿದೆ ಎಂದು ಹೇಳಿದ ಅವರು, ಲಕ್ಷಾಂತರ ರೈತರಿಗೆ ಫಸಲ್ ಬಿಮಾ ಮತ್ತು ಕಿಸಾನ್ ಸಮ್ಮಾನ್ ಯೋಜನೆಯ ಫಲ ಸಿಕ್ಕಿದೆ ಎಂದು ಹೇಳಿದರು.

Advertisement
Advertisement

ಸೋಲಾರ್ ವಿದ್ಯುತ್ ಘಟಕ ಉದ್ಘಾಟಿಸಿದ ಬಂದರು ಮತ್ತು ಮೀನುಗಾರಿಕಾ ಖಾತೆಯ ಸಚಿವ ಎಸ್. ಅಂಗಾರ ಮಾತನಾಡಿ, ಕೃಷಿಗೆ ಪೂರಕವಾದ ಸವಲತ್ತುಗಳನ್ನು ನೀಡುತ್ತಾ ಹೋದಂತೆ ಕೃಷಿಕರ ಬದುಕಿನ ಉನ್ನತಿಗೂ ಪೂರಕವಾಗುತ್ತದೆ. ಪುತ್ತೂರು ಎಪಿಎಂಸಿಯಲ್ಲಿ ನಡೆಸಲಾದ ಅಭಿವೃದ್ಧಿ ಕಾರ್ಯಕ್ರಮ ಮಾದರಿಯಾಗಿದೆ ಎಂದರು. ಅಧ್ಯಕ್ಷತೆ ವಹಿಸಿದ್ದ ಶಾಸಕ ಸಂಜೀವ ಮಠಂದೂರು ಮಾತನಾಡಿ, ರೈತರಿಗೆ ಅನುಕೂಲಕರವಾದ ವಾತಾವರಣವನ್ನು ಕಲ್ಪಿಸಿಕೊಡುವ ಮೂಲಕ ಪುತ್ತೂರು ಎಪಿಎಂಸಿ ಪರಿಸರ ಸ್ನೇಹಿಯಾಗಿ ಬೆಳೆಯುತ್ತಿರುವುದು ಶ್ಲಾಘನೀಯ ಎಂದರು.

ನಗರಸಭಾ ಅಧ್ಯಕ್ಷ ಜೀವಂಧರ ಜೈನ್, ತಾ.ಪಂ ಸ್ಥಾಯಿ ಸಮಿತಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವಾ, ಪೂಡಾದ ಅಧ್ಯಕ್ಷ ಬಾಮಿ ಅಶೋಕ್ ಶೆಣೈ, ಎಪಿಎಂಸಿ ಕಾರ್ಯದರ್ಶಿ ರಾಮಚಂದ್ರ ವಕ್ವಾಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು ಸ್ವಾಗತಿಸಿದರು. ಉಪಾಧ್ಯಕ್ಷ ಎನ್. ಎಸ್. ಮಂಜುನಾಥ್ ವಂದಿಸಿದರು. ನಿರ್ದೇಶಕ ಬಾಲಕೃಷ್ಣ ಬಾಣಜಾಲ್ ಕಾರ್ಯಕ್ರಮ ನಿರ್ವಹಿಸಿದರು. ನಿರ್ದೇಶಕರಾದ ಕೃಷ್ಣಕುಮಾರ್ ರೈ, ಪುಲಸ್ತ್ಯ ರೈ, ತ್ರೀವೇಣಿ ಪೆರ್‍ವೋಡಿ, ಕೊರಗಪ್ಪ, ಮೇದಪ್ಪ ಗೌಡ, ಕುಶಾಲಪ್ಪ ಗೌಡ ಅತಿಥಿಗಳನ್ನು ಹೂ ನೀಡಿ ಶಾಲು ಹಾಕಿ ಸ್ವಾಗತಿಸಿದರು.

Advertisement
Previous Post

ಬೈಕ್, ಆಟೋ ರಿಕ್ಷಾಗೆ ದುಷ್ಕರ್ಮಿಗಳಿಂದ ಬೆಂಕಿ : ಉಡುಪಿಯಲ್ಲಿ ದಾಖಲಾದವು ಎರಡು ವಿಭಿನ್ನ ಪ್ರಕರಣಗಳು

Next Post

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ನೂತನ ಕಟ್ಟಡ ಲೋಕಾರ್ಪಣೆ ಕಾರ್ಯಕ್ರಮ ಮುಂದೂಡಿಕೆ

OtherNews

ವಿಟ್ಲ: ಅಹಿತಕರ ಘಟನೆಗಳ ನಿಯಂತ್ರಿಸುವ ಹಿನ್ನಲೆ: ರೌಡಿಶೀಟರ್ ಗಳ ಮನೆಗೆ ಭೇಟಿ ಪರಿಶೀಲನೆ..!!!
Featured

ವಿಟ್ಲ: ಅಹಿತಕರ ಘಟನೆಗಳ ನಿಯಂತ್ರಿಸುವ ಹಿನ್ನಲೆ: ರೌಡಿಶೀಟರ್ ಗಳ ಮನೆಗೆ ಭೇಟಿ ಪರಿಶೀಲನೆ..!!!

May 9, 2025
ಇಂದು ಪುತ್ತೂರು ಮುಳಿಯದಲ್ಲಿ ಪುದರ್ ದೀತಿಜಿ – ತುಳು ಹಾಸ್ಯಮಯ ನಾಟಕ : ಸಂತೋಷದಿಂದ ನಗಲು ಒಂದು ವೇದಿಕೆ
ಪುತ್ತೂರು

ಇಂದು ಪುತ್ತೂರು ಮುಳಿಯದಲ್ಲಿ ಪುದರ್ ದೀತಿಜಿ – ತುಳು ಹಾಸ್ಯಮಯ ನಾಟಕ : ಸಂತೋಷದಿಂದ ನಗಲು ಒಂದು ವೇದಿಕೆ

May 9, 2025
ಬಸ್ ನಿಲ್ದಾಣದ ಬಳಿ ತಲೆ ಎತ್ತಲಿದೆ ನೂತನ ಮಹಿಳಾ ಠಾಣೆ | ಜಾಗ ಮಂಜೂರು : ಶಾಸಕ ಅಶೋಕ್ ರೈ |
Featured

ಬಸ್ ನಿಲ್ದಾಣದ ಬಳಿ ತಲೆ ಎತ್ತಲಿದೆ ನೂತನ ಮಹಿಳಾ ಠಾಣೆ | ಜಾಗ ಮಂಜೂರು : ಶಾಸಕ ಅಶೋಕ್ ರೈ |

May 8, 2025
(ಜು.8)ವಿದ್ಯುತ್ ನಿಲುಗಡೆ
Featured

(ಮೇ.08) ಪುತ್ತೂರು: ನಿರ್ವಹಣಾ ಕಾಮಗಾರಿ ನಿಮಿತ್ತ ಹಲವೆಡೆ ವಿದ್ಯುತ್ ನಿಲುಗಡೆ..!!

May 7, 2025
ಪುತ್ತೂರು: ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ..!!!
ಪುತ್ತೂರು

ಪುತ್ತೂರು: ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ..!!!

May 7, 2025
ಪುತ್ತೂರು: ಗಣೇಶ್ ರೇಡಿಯೊ ಹೌಸ್ ಮಾಲಕ ಪ್ರೇಮಾನಂದ ಡಿ ಅನಾರೋಗ್ಯದಿಂದ ನಿಧನ..!!!
Featured

ಪುತ್ತೂರು: ಗಣೇಶ್ ರೇಡಿಯೊ ಹೌಸ್ ಮಾಲಕ ಪ್ರೇಮಾನಂದ ಡಿ ಅನಾರೋಗ್ಯದಿಂದ ನಿಧನ..!!!

May 7, 2025

Leave a Reply Cancel reply

Your email address will not be published. Required fields are marked *

Recent News

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಕೆ ಎನ್ ಐ ಎ ಗೆ ವಹಿಸುವಂತೆ ರಾಜ್ಯಪಾಲರಿಗೆ ಮನವಿ…!!!

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಕೆ ಎನ್ ಐ ಎ ಗೆ ವಹಿಸುವಂತೆ ರಾಜ್ಯಪಾಲರಿಗೆ ಮನವಿ…!!!

May 9, 2025
ವಿಟ್ಲ: ಅಹಿತಕರ ಘಟನೆಗಳ ನಿಯಂತ್ರಿಸುವ ಹಿನ್ನಲೆ: ರೌಡಿಶೀಟರ್ ಗಳ ಮನೆಗೆ ಭೇಟಿ ಪರಿಶೀಲನೆ..!!!

ವಿಟ್ಲ: ಅಹಿತಕರ ಘಟನೆಗಳ ನಿಯಂತ್ರಿಸುವ ಹಿನ್ನಲೆ: ರೌಡಿಶೀಟರ್ ಗಳ ಮನೆಗೆ ಭೇಟಿ ಪರಿಶೀಲನೆ..!!!

May 9, 2025
ಬೆಳ್ತಂಗಡಿ: ವಿದ್ಯಾರ್ಥಿನಿಯಿಂದ ದೇಶ ವಿರೋಧಿ ಪೋಸ್ಟ್, ‘ದಿಕ್ಕಾರ ಆಪರೇಷನ್​ ಸಿಂದೂರ್’ ಪೋಸ್ಟ್​ಗೆ ಧಿಕ್ಕಾರ

ಬೆಳ್ತಂಗಡಿ: ವಿದ್ಯಾರ್ಥಿನಿಯಿಂದ ದೇಶ ವಿರೋಧಿ ಪೋಸ್ಟ್, ‘ದಿಕ್ಕಾರ ಆಪರೇಷನ್​ ಸಿಂದೂರ್’ ಪೋಸ್ಟ್​ಗೆ ಧಿಕ್ಕಾರ

May 9, 2025
ಐಪಿಎಲ್ ಟೂರ್ನಿ ರದ್ದುಗೊಳಿಸಿದ ಬಿಸಿಸಿಐ..!!

ಐಪಿಎಲ್ ಟೂರ್ನಿ ರದ್ದುಗೊಳಿಸಿದ ಬಿಸಿಸಿಐ..!!

May 9, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page