Zoomin Tv
  • Home
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    (ನ.30) ಪುತ್ತೂರು : ‘ದಿ ವೆಬ್ ಪೀಪಲ್’ ನ ಹೊಸ ಡಿಜಿಟಲ್ ಮಾರ್ಕೆಟಿಂಗ್ ವಿಭಾಗ “Scaaale” ವಿದ್ಯುಕ್ತವಾಗಿ ಘೋಷಣೆ

    (ನ.30) ಪುತ್ತೂರು : ‘ದಿ ವೆಬ್ ಪೀಪಲ್’ ನ ಹೊಸ ಡಿಜಿಟಲ್ ಮಾರ್ಕೆಟಿಂಗ್ ವಿಭಾಗ “Scaaale” ವಿದ್ಯುಕ್ತವಾಗಿ ಘೋಷಣೆ

    ಬಂಟ್ವಾಳ : ಪರವಾನಿಗೆ ಇಲ್ಲದೆ ಮರಳು ಸಾಗಾಟ : ಟಿಪ್ಪರ್ ಲಾರಿ ಸಹಿತ ಚಾಲಕ ವಶಕ್ಕೆ..!!!

    ಬಂಟ್ವಾಳ : ಪರವಾನಿಗೆ ಇಲ್ಲದೆ ಮರಳು ಸಾಗಾಟ : ಟಿಪ್ಪರ್ ಲಾರಿ ಸಹಿತ ಚಾಲಕ ವಶಕ್ಕೆ..!!!

    ಪುತ್ತೂರು : ಮಹಿಳೆಗೆ ಮದ್ಯ ಕುಡಿಸಿ ಅತ್ಯಾಚಾರ : ಆರೋಪಿ ಪೊಲೀಸ್ ವಶಕ್ಕೆ..!!!

    ಪುತ್ತೂರು : ಮಹಿಳೆಗೆ ಮದ್ಯ ಕುಡಿಸಿ ಅತ್ಯಾಚಾರ : ಆರೋಪಿ ಪೊಲೀಸ್ ವಶಕ್ಕೆ..!!!

    ಬಂಟ್ವಾಳ ಡಿವೈಎಸ್ಪಿಯಾಗಿ ಎಸ್.ವಿಜಯ ಪ್ರಸಾದ್ ಅಧಿಕಾರ ಸ್ವೀಕಾರ

    ಬಂಟ್ವಾಳ ಡಿವೈಎಸ್ಪಿಯಾಗಿ ಎಸ್.ವಿಜಯ ಪ್ರಸಾದ್ ಅಧಿಕಾರ ಸ್ವೀಕಾರ

    ಮಂಗಳೂರು : ಶ್ರೀನಿವಾಸ ವಿಶ್ವವಿದ್ಯಾಲಯ – ಶ್ರೀನಿವಾಸ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್ ವತಿಯಿಂದ ಜಾಬ್ ಫೇರ್ “ಉದ್ಯೋಗಮೇಳ -2023”

    ಮಂಗಳೂರು : ಶ್ರೀನಿವಾಸ ವಿಶ್ವವಿದ್ಯಾಲಯ – ಶ್ರೀನಿವಾಸ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್ ವತಿಯಿಂದ ಜಾಬ್ ಫೇರ್ “ಉದ್ಯೋಗಮೇಳ -2023”

    ಕೆದಿಲ-ಪೆರಾಜೆ ಗೋಮಾಳ ಅತಿಕ್ರಮಣ : ಗಡಿ ಗುರುತು ನಡೆಸುವಂತೆ ತಹಶೀಲ್ದಾರ್ ಗೆ ಮನವಿ : ಕಾರಿಂಜ ಹೋರಾಟದ ನಂತರ ಮತ್ತೊಂದು ಹೋರಾಟಕ್ಕೆ ಸಜ್ಜಾದ ಹಿಂ.ಜಾ.ವೇ…!!

    ಕೆದಿಲ-ಪೆರಾಜೆ ಗೋಮಾಳ ಅತಿಕ್ರಮಣ : ಗಡಿ ಗುರುತು ನಡೆಸುವಂತೆ ತಹಶೀಲ್ದಾರ್ ಗೆ ಮನವಿ : ಕಾರಿಂಜ ಹೋರಾಟದ ನಂತರ ಮತ್ತೊಂದು ಹೋರಾಟಕ್ಕೆ ಸಜ್ಜಾದ ಹಿಂ.ಜಾ.ವೇ…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • Home
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    (ನ.30) ಪುತ್ತೂರು : ‘ದಿ ವೆಬ್ ಪೀಪಲ್’ ನ ಹೊಸ ಡಿಜಿಟಲ್ ಮಾರ್ಕೆಟಿಂಗ್ ವಿಭಾಗ “Scaaale” ವಿದ್ಯುಕ್ತವಾಗಿ ಘೋಷಣೆ

    (ನ.30) ಪುತ್ತೂರು : ‘ದಿ ವೆಬ್ ಪೀಪಲ್’ ನ ಹೊಸ ಡಿಜಿಟಲ್ ಮಾರ್ಕೆಟಿಂಗ್ ವಿಭಾಗ “Scaaale” ವಿದ್ಯುಕ್ತವಾಗಿ ಘೋಷಣೆ

    ಬಂಟ್ವಾಳ : ಪರವಾನಿಗೆ ಇಲ್ಲದೆ ಮರಳು ಸಾಗಾಟ : ಟಿಪ್ಪರ್ ಲಾರಿ ಸಹಿತ ಚಾಲಕ ವಶಕ್ಕೆ..!!!

    ಬಂಟ್ವಾಳ : ಪರವಾನಿಗೆ ಇಲ್ಲದೆ ಮರಳು ಸಾಗಾಟ : ಟಿಪ್ಪರ್ ಲಾರಿ ಸಹಿತ ಚಾಲಕ ವಶಕ್ಕೆ..!!!

    ಪುತ್ತೂರು : ಮಹಿಳೆಗೆ ಮದ್ಯ ಕುಡಿಸಿ ಅತ್ಯಾಚಾರ : ಆರೋಪಿ ಪೊಲೀಸ್ ವಶಕ್ಕೆ..!!!

    ಪುತ್ತೂರು : ಮಹಿಳೆಗೆ ಮದ್ಯ ಕುಡಿಸಿ ಅತ್ಯಾಚಾರ : ಆರೋಪಿ ಪೊಲೀಸ್ ವಶಕ್ಕೆ..!!!

    ಬಂಟ್ವಾಳ ಡಿವೈಎಸ್ಪಿಯಾಗಿ ಎಸ್.ವಿಜಯ ಪ್ರಸಾದ್ ಅಧಿಕಾರ ಸ್ವೀಕಾರ

    ಬಂಟ್ವಾಳ ಡಿವೈಎಸ್ಪಿಯಾಗಿ ಎಸ್.ವಿಜಯ ಪ್ರಸಾದ್ ಅಧಿಕಾರ ಸ್ವೀಕಾರ

    ಮಂಗಳೂರು : ಶ್ರೀನಿವಾಸ ವಿಶ್ವವಿದ್ಯಾಲಯ – ಶ್ರೀನಿವಾಸ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್ ವತಿಯಿಂದ ಜಾಬ್ ಫೇರ್ “ಉದ್ಯೋಗಮೇಳ -2023”

    ಮಂಗಳೂರು : ಶ್ರೀನಿವಾಸ ವಿಶ್ವವಿದ್ಯಾಲಯ – ಶ್ರೀನಿವಾಸ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್ ವತಿಯಿಂದ ಜಾಬ್ ಫೇರ್ “ಉದ್ಯೋಗಮೇಳ -2023”

    ಕೆದಿಲ-ಪೆರಾಜೆ ಗೋಮಾಳ ಅತಿಕ್ರಮಣ : ಗಡಿ ಗುರುತು ನಡೆಸುವಂತೆ ತಹಶೀಲ್ದಾರ್ ಗೆ ಮನವಿ : ಕಾರಿಂಜ ಹೋರಾಟದ ನಂತರ ಮತ್ತೊಂದು ಹೋರಾಟಕ್ಕೆ ಸಜ್ಜಾದ ಹಿಂ.ಜಾ.ವೇ…!!

    ಕೆದಿಲ-ಪೆರಾಜೆ ಗೋಮಾಳ ಅತಿಕ್ರಮಣ : ಗಡಿ ಗುರುತು ನಡೆಸುವಂತೆ ತಹಶೀಲ್ದಾರ್ ಗೆ ಮನವಿ : ಕಾರಿಂಜ ಹೋರಾಟದ ನಂತರ ಮತ್ತೊಂದು ಹೋರಾಟಕ್ಕೆ ಸಜ್ಜಾದ ಹಿಂ.ಜಾ.ವೇ…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ಮುಳಿಯ ಕೃಷಿಕೋದ್ಯಮ : ಕೃಷಿಯನ್ನು ಉದ್ಯಮದ ರೀತಿಯಲ್ಲಿ ನೋಡಬೇಕಾಗಿದೆ – ಕೇಶವ ಪ್ರಸಾದ್ ಮುಳಿಯ

September 21, 2022
in ಪುತ್ತೂರು
0
ಮುಳಿಯ ಕೃಷಿಕೋದ್ಯಮ : ಕೃಷಿಯನ್ನು ಉದ್ಯಮದ ರೀತಿಯಲ್ಲಿ ನೋಡಬೇಕಾಗಿದೆ – ಕೇಶವ ಪ್ರಸಾದ್ ಮುಳಿಯ
Share on WhatsAppShare on FacebookShare on Twitter

ಪುತ್ತೂರು: ಕೃಷಿಯನ್ನು ಉದ್ಯಮದಂತೆ ಉದ್ಯಮವನ್ನು ಕೃಷಿಯಂತೆ ನಡೆಸುವಂತಾಗಬೇಕು ಎನ್ನುವುದೇ ಕೃಷಿಕೋದ್ಯಮ ಕಾರ್ಯಕ್ರಮದ ಉದ್ದೇಶ ಎಂದು ಮುಳಿಯ ಪ್ರತಿಷ್ಠಾನದ ಕೇಶವ ಪ್ರಸಾದ್ ಮುಳಿಯ ಹೇಳಿದರು.

Advertisement
Advertisement
Advertisement
Advertisement

ಮುಳಿಯ ಪ್ರತಿಷ್ಠಾನ ಸಹಯೋಗದಲ್ಲಿ ಸೆ.20 ರಂದು ಪುತ್ತೂರು ಮುಳಿಯ ಜ್ಯುವೆಲ್ಸ್ ಶೋರೂಮ್ ಮೇಲ್ಗಡೆಯ ಅಪರಂಜಿ ರೂಫ್ ಗಾರ್ಡನ್‌ನಲ್ಲಿ ನಡೆದ ಕೃಷಿಕೋದ್ಯಮ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕೃಷಿಗೂ ಉದ್ಯಮಕ್ಕೂ ಎಲ್ಲಿಯ ನಂಟು ಎಂಬ ಪ್ರಶ್ನೆ ಸಹಜವಾಗಿಯೇ ಉದ್ಭವವಾಗುತ್ತದೆ. ಕೃಷಿ ಹಾಗೂ ಉದ್ಯಮ ಎರಡೂ ಪ್ರತ್ಯೇಕ ವಿಷಯ ಎಂದು ಹೇಳಿದರೂ, ಅವರೆಡಕ್ಕೂ ಪರಸ್ಪರ ನಂಟು ಇದೆ. ಕೃಷಿ ಕಾರ್ಯ ನಡೆಸುವಾಗ ಪ್ರತಿ ಗಿಡವನ್ನು ಕಾಳಜಿಯಿಂದ ಸಾಕಬೇಕು. ಅದರಿಂದ ಎಷ್ಟು ಸಾಧ್ಯವೋ ಅಷ್ಟು ಇಳುವರಿಯನ್ನು ಪಡೆದುಕೊಳ್ಳುವತ್ತ ಕೃಷಿಕರು ಗಮನ ಹರಿಸುತ್ತಾರೆ. ಇದೇ ರೀತಿ ಉದ್ಯಮದಲ್ಲಿ ಹೇಳುವುದಾದರೆ, ಪ್ರತಿಯೋರ್ವ ಗ್ರಾಹಕನತ್ತ ನಾವು ಗಮನ ಕೊಡಬೇಕು. ಆತನ ಬೇಡಿಕೆಗಳನ್ನು ಪೂರೈಸುತ್ತ ಚಿತ್ತ ಹರಿಸಬೇಕು. ಆಗ ಮಾತ್ರ ಗ್ರಾಹಕ ಹೆಚ್ಚಿನ ಉತ್ಪನ್ನ ಖರೀದಿಸಲು ಮುಂದಾಗುತ್ತಾನೆ. ಹಾಗಾಗಿ ಕೃಷಿ ಹಾಗೂ ಉದ್ಯಮವನ್ನು ಪರಸ್ಪರ ಬೆಸೆಯುವಂತಾದರೆ, ಕೃಷಿಯನ್ನು ಲಾಭದಾಯಕ ಉದ್ಯಮವಾಗಿ ಮಾಡಲು ಸಾಧ್ಯ ಎಂದರು.

Advertisement
Advertisement

ಸಾಮರ್ಥ್ಯ ಹಾಗೂ ಅವಕಾಶಗಳನ್ನು ಬಳಸಿಕೊಂಡು ಕೃಷಿ ಹಾಗೂ ಉದ್ಯಮ ಬೆಳೆಯುತ್ತದೆ. ರಾಜ್ಯ ರಾಜಧಾನಿಯಲ್ಲಿ ಹಣಕ್ಕೆ ಹೆಚ್ಚು ಪ್ರಾಶಸ್ತ್ಯ ಇರುವುದರಿಂದ ಅಲ್ಲಿ ನಿರ್ಮಾಣ ಕಾಮಗಾರಿಗಳಿಗೆ ಹೆಚ್ಚಿನ ಅವಕಾಶ ನೀಡಲಾಗಿದೆ. ಆದರೆ ರಾಜಧಾನಿಯನ್ನು ಹೊರತುಪಡಿಸಿದ ಪ್ರದೇಶಗಳಲ್ಲಿ ಕೃಷಿಯನ್ನು ಹೆಚ್ಚು ಬೆಳೆಸಲು ಅವಕಾಶ ನೀಡಲಾಗುತ್ತಿದೆ. ಇದಕ್ಕೆ ತಕ್ಕನಾಗಿ ಶ್ರಮವನ್ನು ಹಾಕಬೇಕು. ವಾರದ 7 ದಿನವೂ, ಕಚೇರಿಯಲ್ಲಿ ದುಡಿದಂತೆ ತೋಟದಲ್ಲಿ ಕೆಲಸ ಮಾಡಲು ಸಿದ್ಧರಾಗಬೇಕು. ಹಾಗಾದರೆ ಮಾತ್ರ ಕೃಷಿಯಲ್ಲಿ ಬೆಳವಣಿಗೆ ಕಾಣಲು ಸಾಧ್ಯ ಎಂದರು.

ಇ-ಕಾಮರ್ಸ್, ಬ್ರಾಂಡಿಂಗ್ ಅಗತ್ಯ

ಕಾಸರಗೋಡು ಸಿಪಿಸಿಆರ್‌ಐನ ಚೀಫ್ ಟೆಕ್ನಿಕಲ್ ಆಫೀಸರ್ ಯಚ್. ಮುರಳೀಕೃಷ್ಣ ಮಾತನಾಡಿ, ಮನೆಮನೆಗಳಲ್ಲಿ ಐಟಿ – ಬಿಟಿ ಕಲಿತ ಯುವಕರಿದ್ದಾರೆ. ಆದರೂ ಕೃಷಿಯಲ್ಲಿ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಲು ವಿಫಲರಾಗಿದ್ದೇವೆ. ಭಾರತದ ಅಡಿಕೆಗೆ ಧಾರ್ಮಿಕ ಟಚ್ ನೀಡಿ ಇರಾನ್‌ನಲ್ಲಿ ಮಾರಾಟ ಮಾಡಲಾಗುತ್ತಿದೆ. ಅದೇ ರೀತಿಯಲ್ಲಿ ದಕ್ಷಿಣ ಭಾರತದ ಅಡಿಕೆಯನ್ನು ಉತ್ತರ ಭಾರತದಲ್ಲಿ ಇಂತಹ ಉತ್ಪನ್ನವಾಗಿ ಮಾರಾಟ ಮಾಡಲು ಯಾಕೆ ಪ್ರಯತ್ನಿಸಬಾರದು..!? ಪ್ರಸಕ್ತ ಸನ್ನಿವೇಶದಲ್ಲಿ ಇ-ಕಾಮರ್ಸ್, ಬ್ರಾಂಡಿಂಗ್ ಇಂದಿನ ಅಗತ್ಯತೆ ಇದೆ ಎಂದರು. ಕೃಷಿ ಸೇರಿದಂತೆ ಯಾವುದೇ ಉದ್ಯಮದಲ್ಲಿ ಸರಿಯಾದ ಗುರಿ ಇಲ್ಲದೇ ಯಶಸ್ಸು ಸಾಧ್ಯವಿಲ್ಲ. ಗುರಿಯೆಡೆಗೆ ನಾವು ಕೇಂದ್ರಿಕೃತರಾಗದೇ ಹೋದರೆ, ಗಮ್ಯ ತಲುಪಲು ಸಾಧ್ಯವಿಲ್ಲ. ಆದ್ದರಿಂದ ಕೃಷಿಯನ್ನು ಉದ್ಯಮವಾಗಿ ಬೆಳೆಸಲು ಬೇಕಾದ ಚಾಕಚಕ್ಯತೆ ಕಡೆಗೆ ಗಮನ ಕೊಡುವುದು ಅಗತ್ಯ. ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯನ್ನು ಆರಂಭಿಸಲಾಗಿದೆ. ನಿರ್ವಹಣಾ ವೆಚ್ಚ, ಬೆಲೆ ಏರಿಳಿಕೆ ಎಲ್ಲದರ ಬಗ್ಗೆಯೂ ಇಲ್ಲಿ ಚರ್ಚೆ ನಡೆಸಲಾಗುತ್ತಿದೆ. ಕೃಷಿಕರು ಇದರ ಪ್ರಯೋಜನ ಪಡೆದುಕೊಳ್ಳುವಂತಾಗಬೇಕು ಎಂದು ತಿಳಿಸಿದರು.

ಆಹಾರ ಜೊತೆಗೆ ಆದಾಯ:

ಕೇಂದ್ರ ಸರಕಾರದ ಚಿಂತನೆಯನ್ನು ಮುಳಿಯ ಪ್ರತಿಷ್ಠಾನ ಸಹಯೋಗದ ಕೃಷಿಕೋದ್ಯಮ ಕಾರ್ಯಕ್ರಮ ಜಾರಿಗೊಳಿಸಲು ಮುಂದಾಗಿದೆ. ಕೃಷಿಯನ್ನು ಉದ್ಯಮವಾಗಿ ಬೆಳೆಸಬೇಕೆಂಬುದೇ ಸರಕಾರದ ಧೋರಣೆಯೂ ಕೂಡ. ಒಂದು ಸಂದರ್ಭದಲ್ಲಿ ಆಹಾರದ ಅಭಾವ ಇತ್ತು. ಆದರೆ ಇಂದಿಲ್ಲ. ಇಂದು ಆಹಾರ ಬೆಳೆ ಹೆಚ್ಚಾಗಿದೆ. ಆದ್ದರಿಂದ ಆಹಾರವನ್ನು ಹೆಚ್ಚು ಬೆಳೆಸಬೇಕೆಂಬುದು ಸರಕಾರದ ಗುರಿಯೂ ಅಲ್ಲ. ಅದಕ್ಕೆ ಬದಲಾಗಿ, ಆಹಾರದ ಜೊತೆಗೆ ಕೃಷಿಕರ ಆದಾಯವನ್ನು ದ್ವಿಗುಣಗೊಳಿಸುವತ್ತ ಸರಕಾರ ಗಮನ ಕೊಡುತ್ತಿದೆ ಎಂದ ಅವರು, 1 ಎಕರೆ ಜಾಗದಲ್ಲಿ ವರ್ಷಕ್ಕೆ 4-5 ಲಕ್ಷ ರೂ. ಉಳಿಸಬಹುದು ಎನ್ನುವುದು ಯಶಸ್ವಿ ಕೃಷಿ ಎಂದು ಉದಾಹರಿಸಿದರು.

ಕೃಷಿಕರಿಗೆ ಸಮಸ್ಯೆ ಆಗಿದೆ ಎಂದರೆ ಸರಕಾರ ಗಮನ ಕೊಡುವುದಿಲ್ಲ ಎಂಬ ಆರೋಪ ಇದೆ. ನಿಜವಾಗಿಯೂ ಸರಕಾರಕ್ಕೆ ಇದು ಆಸಕ್ತಿಯ ವಿಷಯ ಅಲ್ಲ. ಸರಕಾರ ಗಮನ ಕೊಡುವುದು, 2 ಎಕರೆಯೊಳಗಿನ ಕೃಷಿಕನ ಬಗ್ಗೆ. ಕಡಿಮೆ ಖರ್ಚು ಮಾಡಿ ಹೆಚ್ಚು ಇಳುವರಿ ಪಡೆಯುವುದು ಹಾಗೂ ನಗದೀಕರಣ ಆಗಬೇಕು ಎನ್ನುವುದೇ ಸರಕಾರದ ಧೋರಣೆ ಎಂದು ವಿವರಿಸಿದರು.

ಶೇ. 100ರಷ್ಟು ಶ್ರಮ ಹಾಕಿದರೆ ಮಾತ್ರ ಕೃಷಿ:

ಮಾ ಇಂಟಿಗ್ರೇಟರ್ಸ್ನ ಫೌಂಡರ್ ಅಶೋಕ್ ಕುಮಾರ್ ಮಾತನಾಡಿ, ಇರುವ ಮೂಲಗಳನ್ನು ಎಷ್ಟರಮಟ್ಟಿಗೆ ಬಳಸಿಕೊಂಡು, ದುಡಿದುಕೊಂಡು ಬಳಸಬೇಕು. ಅದಕ್ಕೆ ಒಂದು ವ್ಯವಸ್ಥೆಯನ್ನು ಮಾಡಿ, ಮುಂದುವರಿಸಿಕೊಂಡು ಹೋದರೆ ಅದನ್ನು ವ್ಯವಹಾರ ಎನ್ನುತ್ತೇವೆ. ನಮ್ಮ ಅಂಗಡಿಯನ್ನು ನಡೆಸಿದಂತೆ ಕೃಷಿಯನ್ನು ನಡೆಸಲು ಸಾಧ್ಯವಿಲ್ಲ. ಶೇ. 100ರಷ್ಟು ಮೂಲಗಳನ್ನು ಬಳಸಿಕೊಳ್ಳಬೇಕು, ಬಂಡವಾಳ ಹಾಕಬೇಕು, ಹಾಕಿದ ಬಂಡವಾಳವನ್ನು ಸದ್ವಿನಿಯೋಗ ಪಡಿಸಿಕೊಳ್ಳಲು ತಿಳಿದಿರಬೇಕು. ವಾರದ 7 ದಿನದಲ್ಲಿ 24 ಗಂಟೆ ಅಂದರೆ ೩೬೨ ದಿನವೂ ಕೆಲಸ ಮಾಡುವುದೇ ಕೃಷಿ. ಇದರ ನಡುವೆ ಕಾರ್ಯಕ್ರಮ, ಉಳಿದ ಕೆಲಸಗಳನ್ನು ಬಿಡಬೇಕು. ಕೃಷಿಕರು ತಮ್ಮನ್ನು ತಾವು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದರು.

ಸಮಾರೋಪ:

ಕಾರ್ಯಕ್ರಮದಲ್ಲಿ ಸಾವಯವ ಕೃಷಿಯ ಬಗ್ಗೆ ಡಾ. ವೇಣು ಕಳೆಯತ್ತೋಡಿ, ಕೃಷಿ ತಂತ್ರಗಾರಿಕೆ ಬಗ್ಗೆ ಶ್ರೀಹರಿಭಟ್ ಸಜಂಗದ್ದೆ, ನರ್ಸರಿ ಬಗ್ಗೆ ವೇಣುಗೋಪಾಲ್, ಇನ್ಸ್ಟಾ ಬಾಸ್ಕೆಟ್ ಕೃಷಿ ಮಳಿಗೆ ಬಗ್ಗೆ ಶ್ರೀಕೃಷ್ಣ ಮೋಹನ್, ಆಯುರ್ವೇದ ಮೂಲಿಕೆಗಳ ಕೃಷಿ ಬಗ್ಗೆ ಡಾ. ಹರಿಕೃಷ್ಣ ಪಾಣಾಜೆ, ಸುರಂಗ ನೀರಾವರಿ ಬಗ್ಗೆ ಗೋವಿಂದ ಭಟ್ ಮಾಣಿಲ, ಹೈನುಗಾರಿಕೆ ಬಗ್ಗೆ ಕಸ್ತೂರಿ ಅಡ್ಯಂತಾಯ, ಬಸಳೆ ಕೃಷಿ ಬಗ್ಗೆ ಸುರೇಶ್ ಗೌಡ, ತರಕಾರಿ ಕೃಷಿ ಬಗ್ಗೆ ಶ್ರೀರಾಮ ಭಟ್ಟ ಚೆನ್ನಾಂಗೋಡು, ಕೃಷಿ ಸಂಘಟನೆ ಬಗ್ಗೆ ಮಹೇಶ್ ಪುಚ್ಚಪ್ಪಾಡಿ ಅಭಿಪ್ರಾಯ ಮಂಡಿಸಿದರು. ವೇಣು ಶರ್ಮ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Previous Post

ಮಲೆನಾಡಿನಲ್ಲಿ ಭೀತಿ ಹುಟ್ಟಿಸಿದ ಉಗ್ರರ ಹೆಜ್ಜೆ ಗುರುತು: ಕರಾವಳಿಯಿಂದ, ಮಲೆನಾಡಿಗೂ ಬೆಳೆದುಕೊಂಡ ಉಗ್ರರ ಜಾಲ:; ಬಗೆದಷ್ಟು ಸ್ಪೋಟಕ ಮಾಹಿತಿ ಬಯಲು

Next Post

ಅಚ್ಚರಿ ಮೂಡಿಸಿದ ಘಟನೆ: ಕೊರಗಜ್ಜನ ಪ್ರಾರ್ಥನೆಗೆ ಇರಿಸಿದ್ದ ವೀಳ್ಯದೆಲೆಯಲ್ಲಿ ಮೂಡಿದ ಬೇರು

OtherNews

(ನ.30) ಪುತ್ತೂರು : ‘ದಿ ವೆಬ್ ಪೀಪಲ್’ ನ ಹೊಸ ಡಿಜಿಟಲ್ ಮಾರ್ಕೆಟಿಂಗ್ ವಿಭಾಗ “Scaaale” ವಿದ್ಯುಕ್ತವಾಗಿ ಘೋಷಣೆ
ಉದ್ಘಾಟನೆ

(ನ.30) ಪುತ್ತೂರು : ‘ದಿ ವೆಬ್ ಪೀಪಲ್’ ನ ಹೊಸ ಡಿಜಿಟಲ್ ಮಾರ್ಕೆಟಿಂಗ್ ವಿಭಾಗ “Scaaale” ವಿದ್ಯುಕ್ತವಾಗಿ ಘೋಷಣೆ

November 29, 2023
ಪುತ್ತೂರು : ಮಹಿಳೆಗೆ ಮದ್ಯ ಕುಡಿಸಿ ಅತ್ಯಾಚಾರ : ಆರೋಪಿ ಪೊಲೀಸ್ ವಶಕ್ಕೆ..!!!
Featured

ಪುತ್ತೂರು : ಮಹಿಳೆಗೆ ಮದ್ಯ ಕುಡಿಸಿ ಅತ್ಯಾಚಾರ : ಆರೋಪಿ ಪೊಲೀಸ್ ವಶಕ್ಕೆ..!!!

November 29, 2023
ಮಂಗಳೂರು: ಸೌತಡ್ಕ  ಮನೆಗಳ್ಳತನ ಹಾಗೂ ಸರಣಿ ದರೋಡೆ ಪ್ರಕರಣ : 9 ಮಂದಿ ದರೋಡೆಕೋರರ ಬಂಧನ
ಕ್ರೈಮ್

ಉಪ್ಪಿನಂಗಡಿ : ಮಾದಕ ವಸ್ತು ಎಂಡಿಎಂಎ ಸಾಗಾಟ : ಮೂವರು ವಶಕ್ಕೆ..!!!

November 28, 2023
ಶಿಕ್ಷಕರ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕರಿಗೆ ಹಲವು ಪ್ರಶಸ್ತಿ
ಪುತ್ತೂರು

ಶಿಕ್ಷಕರ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕರಿಗೆ ಹಲವು ಪ್ರಶಸ್ತಿ

November 28, 2023
ಭಾರತ್ ಸ್ಕೌಟ್ಸ್ ರಾಜ್ಯ ಪುರಸ್ಕಾರ ಪರೀಕ್ಷೆಯಲ್ಲಿ ಸಾಂದೀಪನಿ ವಿದ್ಯಾಸಂಸ್ಥೆಯ 11 ವಿದ್ಯಾರ್ಥಿಗಳು ತೇರ್ಗಡೆ
ಪುತ್ತೂರು

ಭಾರತ್ ಸ್ಕೌಟ್ಸ್ ರಾಜ್ಯ ಪುರಸ್ಕಾರ ಪರೀಕ್ಷೆಯಲ್ಲಿ ಸಾಂದೀಪನಿ ವಿದ್ಯಾಸಂಸ್ಥೆಯ 11 ವಿದ್ಯಾರ್ಥಿಗಳು ತೇರ್ಗಡೆ

November 28, 2023
ಪುತ್ತೂರು : ಶ್ರೀಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಉತ್ಸವದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಭಾಗಿ
ಧಾರ್ಮಿಕ

ಪುತ್ತೂರು : ಶ್ರೀಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಉತ್ಸವದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಭಾಗಿ

November 28, 2023

Leave a Reply Cancel reply

Your email address will not be published. Required fields are marked *

  • Trending
  • Comments
  • Latest
ವಿಟ್ಲ : ಕೆಲಸಕ್ಕೆಂದು ತೆರಳಿದ್ದ ಯುವತಿ ನಾಪತ್ತೆ..!!!

ವಿಟ್ಲ : ನಾಪತ್ತೆಯಾಗಿದ್ದ ಯುವತಿ ಮಂಗಳೂರಿನಲ್ಲಿ ಪತ್ತೆ..!!!

June 16, 2023
ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಮಾನವೀಯ ಘಟನೆ.!! ಮುಸ್ಲಿಂ ಸಮದಾಯದ ಮದುವೆ ದಿನ ರಾತ್ರಿ ವಧುವಿನ ಮನೆಗೆ ಕೊರಗಜ್ಜನ ವೇಷ ಧರಿಸಿ ಕುಣಿದು ಕುಪ್ಪಳಿಸುವ ಮೂಲಕ ಬಂದ ವರಮಹಾಶಯ.!! ದೈವ ನಿಂದನೆಗೈದ ವಿಡಿಯೋ ವೈರಲ್..!!!

ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಮಾನವೀಯ ಘಟನೆ.!! ಮುಸ್ಲಿಂ ಸಮದಾಯದ ಮದುವೆ ದಿನ ರಾತ್ರಿ ವಧುವಿನ ಮನೆಗೆ ಕೊರಗಜ್ಜನ ವೇಷ ಧರಿಸಿ ಕುಣಿದು ಕುಪ್ಪಳಿಸುವ ಮೂಲಕ ಬಂದ ವರಮಹಾಶಯ.!! ದೈವ ನಿಂದನೆಗೈದ ವಿಡಿಯೋ ವೈರಲ್..!!!

January 7, 2022
ದ.ಕ., ಉಡುಪಿ ಜಿಲ್ಲೆಯಲ್ಲಿ ಜನಮನ್ನಣೆಗಳಿಸಿದ ‘ಮಹೇಶ್’ ಬಸ್ ಮಾಲಕ ಪ್ರಕಾಶ್ ಆತ್ಮಹತ್ಯೆ..!!!

ದ.ಕ., ಉಡುಪಿ ಜಿಲ್ಲೆಯಲ್ಲಿ ಜನಮನ್ನಣೆಗಳಿಸಿದ ‘ಮಹೇಶ್’ ಬಸ್ ಮಾಲಕ ಪ್ರಕಾಶ್ ಆತ್ಮಹತ್ಯೆ..!!!

October 1, 2023
ಪುತ್ತೂರು: ಕಲ್ಲೇಗ ಟೈಗರ್ಸ್ ನ ಅಕ್ಷಯ್ ಕಲ್ಲೇಗ ಬರ್ಬರ ಹತ್ಯೆ

ಪುತ್ತೂರು: ಕಲ್ಲೇಗ ಟೈಗರ್ಸ್ ನ ಅಕ್ಷಯ್ ಕಲ್ಲೇಗ ಬರ್ಬರ ಹತ್ಯೆ

November 7, 2023
(ನ.30) ಪುತ್ತೂರು : ‘ದಿ ವೆಬ್ ಪೀಪಲ್’ ನ ಹೊಸ ಡಿಜಿಟಲ್ ಮಾರ್ಕೆಟಿಂಗ್ ವಿಭಾಗ “Scaaale” ವಿದ್ಯುಕ್ತವಾಗಿ ಘೋಷಣೆ

(ನ.30) ಪುತ್ತೂರು : ‘ದಿ ವೆಬ್ ಪೀಪಲ್’ ನ ಹೊಸ ಡಿಜಿಟಲ್ ಮಾರ್ಕೆಟಿಂಗ್ ವಿಭಾಗ “Scaaale” ವಿದ್ಯುಕ್ತವಾಗಿ ಘೋಷಣೆ

0
ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯ ಸಂಪರ್ಕ ರಸ್ತೆಯಲ್ಲಿ ವಾಹನಗಳ ವೇಗಕ್ಕೆ ನಿಯಂತ್ರಣ

ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯ ಸಂಪರ್ಕ ರಸ್ತೆಯಲ್ಲಿ ವಾಹನಗಳ ವೇಗಕ್ಕೆ ನಿಯಂತ್ರಣ

0
ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ ಕಡ್ಡಾಯ, ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶನಕ್ಕೆ ನಿಬಂಧ.

ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ ಕಡ್ಡಾಯ, ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶನಕ್ಕೆ ನಿಬಂಧ.

0
ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ 13ನೇ ವರ್ಷದ ಶಾರದೋತ್ಸವ

ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ 13ನೇ ವರ್ಷದ ಶಾರದೋತ್ಸವ

0
(ನ.30) ಪುತ್ತೂರು : ‘ದಿ ವೆಬ್ ಪೀಪಲ್’ ನ ಹೊಸ ಡಿಜಿಟಲ್ ಮಾರ್ಕೆಟಿಂಗ್ ವಿಭಾಗ “Scaaale” ವಿದ್ಯುಕ್ತವಾಗಿ ಘೋಷಣೆ

(ನ.30) ಪುತ್ತೂರು : ‘ದಿ ವೆಬ್ ಪೀಪಲ್’ ನ ಹೊಸ ಡಿಜಿಟಲ್ ಮಾರ್ಕೆಟಿಂಗ್ ವಿಭಾಗ “Scaaale” ವಿದ್ಯುಕ್ತವಾಗಿ ಘೋಷಣೆ

November 29, 2023
ಬಂಟ್ವಾಳ : ಪರವಾನಿಗೆ ಇಲ್ಲದೆ ಮರಳು ಸಾಗಾಟ : ಟಿಪ್ಪರ್ ಲಾರಿ ಸಹಿತ ಚಾಲಕ ವಶಕ್ಕೆ..!!!

ಬಂಟ್ವಾಳ : ಪರವಾನಿಗೆ ಇಲ್ಲದೆ ಮರಳು ಸಾಗಾಟ : ಟಿಪ್ಪರ್ ಲಾರಿ ಸಹಿತ ಚಾಲಕ ವಶಕ್ಕೆ..!!!

November 29, 2023
ಪುತ್ತೂರು : ಮಹಿಳೆಗೆ ಮದ್ಯ ಕುಡಿಸಿ ಅತ್ಯಾಚಾರ : ಆರೋಪಿ ಪೊಲೀಸ್ ವಶಕ್ಕೆ..!!!

ಪುತ್ತೂರು : ಮಹಿಳೆಗೆ ಮದ್ಯ ಕುಡಿಸಿ ಅತ್ಯಾಚಾರ : ಆರೋಪಿ ಪೊಲೀಸ್ ವಶಕ್ಕೆ..!!!

November 29, 2023
ಬಂಟ್ವಾಳ ಡಿವೈಎಸ್ಪಿಯಾಗಿ ಎಸ್.ವಿಜಯ ಪ್ರಸಾದ್ ಅಧಿಕಾರ ಸ್ವೀಕಾರ

ಬಂಟ್ವಾಳ ಡಿವೈಎಸ್ಪಿಯಾಗಿ ಎಸ್.ವಿಜಯ ಪ್ರಸಾದ್ ಅಧಿಕಾರ ಸ್ವೀಕಾರ

November 29, 2023

Recent News

(ನ.30) ಪುತ್ತೂರು : ‘ದಿ ವೆಬ್ ಪೀಪಲ್’ ನ ಹೊಸ ಡಿಜಿಟಲ್ ಮಾರ್ಕೆಟಿಂಗ್ ವಿಭಾಗ “Scaaale” ವಿದ್ಯುಕ್ತವಾಗಿ ಘೋಷಣೆ

(ನ.30) ಪುತ್ತೂರು : ‘ದಿ ವೆಬ್ ಪೀಪಲ್’ ನ ಹೊಸ ಡಿಜಿಟಲ್ ಮಾರ್ಕೆಟಿಂಗ್ ವಿಭಾಗ “Scaaale” ವಿದ್ಯುಕ್ತವಾಗಿ ಘೋಷಣೆ

November 29, 2023
ಬಂಟ್ವಾಳ : ಪರವಾನಿಗೆ ಇಲ್ಲದೆ ಮರಳು ಸಾಗಾಟ : ಟಿಪ್ಪರ್ ಲಾರಿ ಸಹಿತ ಚಾಲಕ ವಶಕ್ಕೆ..!!!

ಬಂಟ್ವಾಳ : ಪರವಾನಿಗೆ ಇಲ್ಲದೆ ಮರಳು ಸಾಗಾಟ : ಟಿಪ್ಪರ್ ಲಾರಿ ಸಹಿತ ಚಾಲಕ ವಶಕ್ಕೆ..!!!

November 29, 2023
ಪುತ್ತೂರು : ಮಹಿಳೆಗೆ ಮದ್ಯ ಕುಡಿಸಿ ಅತ್ಯಾಚಾರ : ಆರೋಪಿ ಪೊಲೀಸ್ ವಶಕ್ಕೆ..!!!

ಪುತ್ತೂರು : ಮಹಿಳೆಗೆ ಮದ್ಯ ಕುಡಿಸಿ ಅತ್ಯಾಚಾರ : ಆರೋಪಿ ಪೊಲೀಸ್ ವಶಕ್ಕೆ..!!!

November 29, 2023
ಬಂಟ್ವಾಳ ಡಿವೈಎಸ್ಪಿಯಾಗಿ ಎಸ್.ವಿಜಯ ಪ್ರಸಾದ್ ಅಧಿಕಾರ ಸ್ವೀಕಾರ

ಬಂಟ್ವಾಳ ಡಿವೈಎಸ್ಪಿಯಾಗಿ ಎಸ್.ವಿಜಯ ಪ್ರಸಾದ್ ಅಧಿಕಾರ ಸ್ವೀಕಾರ

November 29, 2023
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Privacy Policy
  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page