Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಅಕ್ರಮ ಗೋಸಾಗಾಟ: ಇಬ್ಬರ ಬಂಧನ, ಜಾನುವಾರು ಹಾಗೂ ವಾಹನ ವಶಕ್ಕೆ…!!

    ಅಕ್ರಮ ಗೋಸಾಗಾಟ: ಇಬ್ಬರ ಬಂಧನ, ಜಾನುವಾರು ಹಾಗೂ ವಾಹನ ವಶಕ್ಕೆ…!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ವಿಟ್ಲದಲ್ಲಿ ಅಕ್ರಮ ಮದ್ಯ ಮಾರಾಟ: ವ್ಯಕ್ತಿ ಬಂಧನ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ವಿಟ್ಲದಲ್ಲಿ ಅಂಬರ್‌ಗ್ರೀಸ್‌ ಅಕ್ರಮ ಸಾಗಾಟ: ಇಬ್ಬರ ಬಂಧನ..!!

    ಮರಳು ಸಾಗಿಸುತ್ತಿದ್ದ ಟಿಪ್ಪರ್ ಪಲ್ಟಿ; ಚಾಲಕ ಅಪಾಯದಿಂದ ಪಾರು..!!

    ಮರಳು ಸಾಗಿಸುತ್ತಿದ್ದ ಟಿಪ್ಪರ್ ಪಲ್ಟಿ; ಚಾಲಕ ಅಪಾಯದಿಂದ ಪಾರು..!!

    ಮಂಗಳೂರು ಸಿಸಿಬಿ ಕಾರ್ಯಾಚರಣೆ: ₹2.10 ಲಕ್ಷ ಮೌಲ್ಯದ ಎಂಡಿಎಂಎ ವಶ, ಆರೋಪಿ ಬಂಧನ..!

    ಮಂಗಳೂರು ಸಿಸಿಬಿ ಕಾರ್ಯಾಚರಣೆ: ₹2.10 ಲಕ್ಷ ಮೌಲ್ಯದ ಎಂಡಿಎಂಎ ವಶ, ಆರೋಪಿ ಬಂಧನ..!

    ಮೈಸೂರು ಕಂಬಳ ; ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ಕಂಬಳದ ಸ್ಥಳ ವೀಕ್ಷಣೆಗೆ ತೆರಳಿದ ಶಾಸಕ ಅಶೋಕ್ ರೈ..!!

    ಮೈಸೂರು ಕಂಬಳ ; ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ಕಂಬಳದ ಸ್ಥಳ ವೀಕ್ಷಣೆಗೆ ತೆರಳಿದ ಶಾಸಕ ಅಶೋಕ್ ರೈ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಅಕ್ರಮ ಗೋಸಾಗಾಟ: ಇಬ್ಬರ ಬಂಧನ, ಜಾನುವಾರು ಹಾಗೂ ವಾಹನ ವಶಕ್ಕೆ…!!

    ಅಕ್ರಮ ಗೋಸಾಗಾಟ: ಇಬ್ಬರ ಬಂಧನ, ಜಾನುವಾರು ಹಾಗೂ ವಾಹನ ವಶಕ್ಕೆ…!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ವಿಟ್ಲದಲ್ಲಿ ಅಕ್ರಮ ಮದ್ಯ ಮಾರಾಟ: ವ್ಯಕ್ತಿ ಬಂಧನ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ವಿಟ್ಲದಲ್ಲಿ ಅಂಬರ್‌ಗ್ರೀಸ್‌ ಅಕ್ರಮ ಸಾಗಾಟ: ಇಬ್ಬರ ಬಂಧನ..!!

    ಮರಳು ಸಾಗಿಸುತ್ತಿದ್ದ ಟಿಪ್ಪರ್ ಪಲ್ಟಿ; ಚಾಲಕ ಅಪಾಯದಿಂದ ಪಾರು..!!

    ಮರಳು ಸಾಗಿಸುತ್ತಿದ್ದ ಟಿಪ್ಪರ್ ಪಲ್ಟಿ; ಚಾಲಕ ಅಪಾಯದಿಂದ ಪಾರು..!!

    ಮಂಗಳೂರು ಸಿಸಿಬಿ ಕಾರ್ಯಾಚರಣೆ: ₹2.10 ಲಕ್ಷ ಮೌಲ್ಯದ ಎಂಡಿಎಂಎ ವಶ, ಆರೋಪಿ ಬಂಧನ..!

    ಮಂಗಳೂರು ಸಿಸಿಬಿ ಕಾರ್ಯಾಚರಣೆ: ₹2.10 ಲಕ್ಷ ಮೌಲ್ಯದ ಎಂಡಿಎಂಎ ವಶ, ಆರೋಪಿ ಬಂಧನ..!

    ಮೈಸೂರು ಕಂಬಳ ; ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ಕಂಬಳದ ಸ್ಥಳ ವೀಕ್ಷಣೆಗೆ ತೆರಳಿದ ಶಾಸಕ ಅಶೋಕ್ ರೈ..!!

    ಮೈಸೂರು ಕಂಬಳ ; ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ಕಂಬಳದ ಸ್ಥಳ ವೀಕ್ಷಣೆಗೆ ತೆರಳಿದ ಶಾಸಕ ಅಶೋಕ್ ರೈ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಉದ್ಘಾಟನೆ

(ಸೆ.24) ಪುತ್ತೂರು: ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನ ನೂತನ ವಾಣಿಜ್ಯ ಸಂಕೀರ್ಣ ಮತ್ತು ನೂತನ ಕಚೇರಿ ‘ರೈತ ಸೌಧ’ ಉದ್ಘಾಟನಾ ಸಮಾರಂಭ

September 21, 2022
in ಉದ್ಘಾಟನೆ, ಪುತ್ತೂರು
0
(ಸೆ.24) ಪುತ್ತೂರು: ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನ ನೂತನ ವಾಣಿಜ್ಯ ಸಂಕೀರ್ಣ ಮತ್ತು ನೂತನ ಕಚೇರಿ ‘ರೈತ ಸೌಧ’ ಉದ್ಘಾಟನಾ ಸಮಾರಂಭ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನ ನೂತನ ವಾಣಿಜ್ಯ ಸಂಕೀರ್ಣ ಮತ್ತು ನೂತನ ಕಚೇರಿ ‘ರೈತ ಸೌಧ’ ಉದ್ಘಾಟನಾ ಸಮಾರಂಭ ಕಾರ್ಯಕ್ರಮ ಸೆ.24 ರಂದು ನಡೆಯಲಿದೆ.

Advertisement
Advertisement
Advertisement

84 ವರ್ಷಗಳ ಹಿಂದೆ ಪ್ರಾರಂಭವಾಗಿ ತನ್ನ ಸದಸ್ಯರ ಬಾಳು ಬೆಳಗುವಲ್ಲಿ ಗಮನಾರ್ಹ ಸೇವೆ ಸಲ್ಲಿಸಿ, ಪುತ್ತೂರು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಸ್ವಾತಂತ್ರ್ಯ ಪೂರ್ವದಲ್ಲಿ ಬಡ ಕೃಷಿಕರ ಸ್ಧಿತಿ ಶೋಚನೀಯವಾಗಿದ್ದು, ಸ್ಧಿತಿವಂತ ಭೂಮಾಲಿಕರ ಕಪಿಮುಷ್ಠಿಯಿಂದ ಹೊರಬರಲು ಸಾದ್ಯವಾಗದೆ ಬಳಲುತ್ತಿರುವ ಆ ಸಂದ್ಧಿಗ್ಧ ಸ್ಥಿತಿಯಲ್ಲಿ ದುರ್ಬಲರ ಬಾಳಿಗೆ ಹೊಸ ಬೆಳಕಾಗಿ ಈ ಸಂಸ್ಥೆಯ ಉದಯ. ದ.ಕ.ಜಿಲ್ಲೆಯ ಸಹಕಾರಿ ಪಿತಾಮಹರಾದ ಮೊಳಹಳ್ಳಿ ಶಿವರಾಯರು ಪ್ರವರ್ತಕರಾಗಿ, ಅಧ್ಯಕ್ಷರಾಗಿ, ಪುತ್ತೂರು ಡಿವಿಜನ್ ಸಹಕಾರಿ ಭೂಮಿ ಅಡವಿನ ಬ್ಯಾಂಕ್ ಎಂಬುದಾಗಿ 01-05-1938 ರಲ್ಲಿ ನೋಂದಣಿಯಾಗಿ ಪ್ರಾರಂಭಗೊಂಡಿತು.

ಅದೇ ವರ್ಷ ಮಂಗಳೂರು ಮತ್ತು ಉಡುಪಿಯಲ್ಲಿ ಭೂ ಅಡಮಾನ ಬ್ಯಾಂಕ್‌ಗಳನ್ನು ತೆರೆದು ಪೂರ್ಣ ಜಿಲ್ಲೆಯನ್ನು ಅಡಮಾನ ಕಾರ್ಯವ್ಯಾಪ್ತಿಗೆ ತಂದರು.

Advertisement

ಪ್ರಾರಂಭದಲ್ಲಿ ಈ ಬ್ಯಾಂಕ್ ಆರ್ಥಿಕ ಮುಗ್ಗಟ್ಟಿನಲ್ಲಿ ರೈತರಿಗೆ ಖಾಸಗಿ ವ್ಯಕ್ತಿಗಳಿಂದ ಪಡೆದ ಹಳೇ ಸಾಲವನ್ನು ತಿರುವಳಿ ಮಾಡಲು ಸಾಲವನ್ನು ಮಂಜೂರು ಮಾಡಲಾಗುತ್ತಿತ್ತು. 1964 ರಲ್ಲಿ ಸಹಕಾರ ಕಾಯ್ದೆಯಲ್ಲಿ ಹೊಸ ತಿದ್ದುಪಡಿಯಾಗಿ ಸಾಲ ವಿತರಣೆಯಲ್ಲಿ ಅವಶ್ಯಕ ಬದಲಾವಣೆ ಕಂಡು ಬಂತು. ಕೃಷಿಕರಿಗೆ ಸಾಲ ವಿತರಣೆ ಯಾದರೆ ಸಾಲದು, ಪಡೆದ ಸಾಲದಿಂದ ಅಭಿವೃದ್ಧಿಯಾಗಬೇಕು, ಅಭಿವೃದ್ಧಿಯಾಗಬೇಕಾದರೆ ಸಾಲದಿಂದ ಕೃಷಿಕರು ಜಮೀನಿನಲ್ಲಿ ಶಾಶ್ವತ ಅಭಿವೃದ್ಧಿ ಕಾರ್ಯಗಳನ್ನು ಮಾಡಬೇಕು ಎಂಬ ಉದ್ದೇಶದಿಂದ ಸಾಲ ನೀಡುವಂತ ವ್ಯವಸ್ಧೆ ಆರಂಭಗೊಂಡಾಗ ಭೂ ಅಭಿವೃದ್ಧಿ ಬ್ಯಾಂಕ್ ಎನ್ನುವ ಹೆಸರಿನಿಂದ ಕಾರ್ಯನಿರ್ವಹಿಸುತ್ತಾ ಬಂದಿದೆ. ಕೇವಲ ಕೃಷಿ ಅಭಿವೃದ್ಧಿಯಾದರೆ ಸಾಲದು , ಕೃಷಿಗೆ ಪೂರಕ ಕೃಷಿಯೇತರ, ಮುಂತಾದ ಸಾಲವನ್ನು ನೀಡಿ ಸರ್ವ ವಿಧದಲ್ಲೂ ಗ್ರಾಮೀಣ ಅಭಿವೃದ್ಧಿಯಾಗುವಂತೆ ಸಾಲ ನೀಡುವುದು ಅಗತ್ಯವೆಂದು ಮನಗೊಂಡು ನಬಾರ್ಡ್ ಸಂಸ್ಥೆಯಿಂದ ಸಾಲ ನೀಡುವ ಯೋಜನೆಗಳು ಅನುಷ್ಠಾನಗೊಂಡಿದ್ದು. ಈ ಸಂದರ್ಭದಲ್ಲಿ ಭೂ ಅಭಿವೃದ್ಧಿ ಬ್ಯಾಂಕ್‌ಗಳು ತಮ್ಮ ಹೆಸರನ್ನು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಎಂದು ಬದಲಾಯಿಸಿಕೊಂಡು ಕಾರ್ಯ ನಿರ್ವಹಿಸುತ್ತಾ ಬಂದಿದೆ .

ಪ್ರಸ್ತುತ ಬ್ಯಾಂಕ್ ತಾಲೂಕಿನ ರೈತ ಸದಸ್ಯರುಗಳಿಗೆ ತಮ್ಮ ಕೃಷಿ ಜಮೀನಿನಲ್ಲಿ ಸಣ್ಣ ನೀರಾವರಿ ಯೋಜನೆಗಳಾದ ಹೊಸ ನೀರಾವರಿ, ತುಂತುರು ನೀರಾವರಿ, ನೀರು ಶೇಖರಣಾ ತೊಟ್ಟಿ, ತೋಟದ ಕೆರೆ . ಪೈಪ್ ಲೈನ್ , ಬಾವಿ ಆಳಪಡಿಸುವಿಕೆ, ವಿಶೇಷ ಯೋಜನೆಗಳಾದ ಅಡಿಕೆ , ತೆಂಗು ತೋಟ ಅಭಿವೃದ್ಧಿಗೆ, ಅಡಿಕೆ ಒಣಗಿಸುವ ಕಣ ರಚೆನೆಗೆ, ರಬ್ಬರ್ ಸಂಸ್ಕರಣಾ ಫಟಕಗಳಿಗೆ, ತೋಟಗಾರಿಕೆ ಸಂಬಂಧಿಸಿದಂತೆ ಹೊಸ ರಬ್ಬರ್ ತೋಟ,ಗೇರು ತೋಟ, ತೆಂಗು ತೋಟ ನಿರ್ಮಾಣಕ್ಕೆ, ವ್ಯೆವಿಧ್ಯಮಯ ಯೋಜನೆಗಳಲ್ಲಿ ದ್ವಿಚಕ್ರ ವಾಹನ ಖರೀದಿ, ಕೃಷಿ ಪೂರಕ ಚಟುವಟಿಕೆಗಳಾದ ಹೈನುಗಾರಿಕೆ, ಕೋಳಿ ಸಾಕಣೆ, ಹಾಗೂ ರೈತರಿಗೆ ಕೃಷಿಯೇತರ ಯೋಜನೆಗಳಲ್ಲಿ ಸಣ್ಣ ಉದ್ದಿಮೆ, ಸೇವಾ ಚಟುವಟಿಕೆಗಳಿಗೆ, ನಬಾರ್ಡ್ ಮೂಲದಿಂದ ಕಸ್ಕಾರ್ಡ್ ಬ್ಯಾಂಕಿನ ಮೂಲಕ ಆರ್ಥಿಕ ನೆರವನ್ನು ಪಡೆದು ದೀರ್ಘಾವಧಿ ಸಾಲ ಸೌಲಭ್ಯವನ್ನು ನೀಡಲಾಗುತ್ತಿದೆ. ಕರ್ನಾಟಕ ಸರಕಾರ ದೀರ್ಘಾವಧಿ ಕೃಷಿ ಹಾಗೂ ಕೃಷಿ ಪೂರಕ ಸಾಲಗಳಿಗೆ ಪ್ರಕಟಿಸಿದ ಶೇ.6, ಶೇ.4 ಮತ್ತು ಶೇ.3 ಬಡ್ಡಿ ಸಹಾಯಧನದ ಸಾಲಗಳನ್ನು ಒದಗಿಸಿ ರೈತರಿಗೆ ಆರ್ಥಿಕ ನೆರವು ನೀಡಲಾಗುತ್ತಿದೆ.

ಕಳೆದ ದಶಕಗಳಿಂದ ಬ್ಯಾಂಕ್ ಆರ್ಥಿಕ ಸ್ವಾವಲಂಬನೆಗೆ ಒತ್ತು ನೀಡಿ, ಸದಸ್ಯರಿಂದ ನಿರಂತರವಾಗಿ ವಿವಿಧ ರೀತಿಯ ಠೇವಣೆಗಳನ್ನು ಸಂಗ್ರಹಿಸುತ್ತಾ ಅವರಲ್ಲಿ ಉಳಿತಾಯದ ಮನೋಭಾವನೆ ಬೆಳಸುವುದರ ಮೂಲಕ ,ಬ್ಯಾಂಕ್ ತನ್ನ ಸ್ವಂತ ಸಂಪನ್ಮೂಲಗಳನ್ನು ವೃದ್ಧಿಗೊಳಿಸಿ ರೈತರಿಗೆ ಕೃಷಿ, ಕೃಷಿ ಪೂರಕ ಮತ್ತು ಕೃಷಿಯೇತರ, ಚಿನ್ನಾಭರಣ ಸಾಲ ಸೌಲಭ್ಯಗಳನ್ನು ನೀಡಿ,ಗ್ರಾಮೀಣ ರೈತ ಜನರ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸಿದೆ. ಬ್ಯಾಂಕಿನ ಕಾರ್ಯವ್ಯಾಪ್ತಿಯಲ್ಲಿರುವ ಕಡಬ ವಲಯ ಹಾಗೂ ಬಿಳಿನೆಲೆ ವಲಯಗಳ ಸದಸ್ಯರುಗಳಿಗೆ ಉತ್ತಮ ಹಾಗೂ ತ್ವರಿತ ಬ್ಯಾಂಕಿಂಗ್ ಸೇವೆಯನ್ನು ನೀಡುವ ದೃಷ್ಟಿಯನ್ನು ಇರಿಸಿಕೊಂಡು ಕಡಬ ಪಟ್ಟಣದ ಭಾಗೀರಥಿ ರ‍್ಸ್ ನಲ್ಲಿ ಶಾಖೆ ಕಾರ್ಯ ನಿರ್ವಹಿಸುತ್ತಿದೆ.

2013 ಡಿ.21 ರಂದು ನಡೆದ ಬ್ಯಾಂಕಿನ ಅಮೃತ ಮಹೋತ್ಸವ ಸಮಾರಂಭದಲ್ಲಿ ಬ್ಯಾಂಕಿನ ನೂತನ ಕಟ್ಟಡಕ್ಕೆ ಶಿಲಾನ್ಯಾಸವನ್ನು ರಾಜ್ಯದ ಅಂದಿನ ಗೌರವಾನ್ವಿತ ಸಹಕಾರ ಸಚಿವರಾಗಿದ್ದ ದಿ. ಎಚ್.ಎಸ್. ಮಹಾದೇವ ಪ್ರಸಾದ್ ಅವರು ನೇರವೇರಿಸಿ, ನೂತನ ಕಟ್ಟಡ ನಿರ್ಮಾಣಕ್ಕೆ ಅಧಿಕೃತ ಚಾಲನೆ ನೀಡಿರುತ್ತಾರೆ. ಅಮೃತ ಮಹೋತ್ಸವದ ಸಂದರ್ಭ ಹಿರಿಯ ಸಹಕಾರಿಗಳಾದ ರಂಗನಾಥ ರೈ ಕೆ.ಎಸ್. ರವರು ಬ್ಯಾಂಕಿನ ಅಧ್ಯಕ್ಷರಾಗಿದ್ದರು.

ಪುತ್ತೂರು ಪಟ್ಟಣದ ಮೊಳಹಳ್ಳಿ ಶಿವರಾವ್ ರಸ್ತೆಯ ಸಮೀಪ ಇರುವ ಬ್ಯಾಂಕಿನ ಸ್ವಂತ ನಿವೇಶನದಲ್ಲಿ ನೂತನ ವಾಣಿಜ್ಯ ಸಂಕೀರ್ಣ ಹಾಗೂ ಬ್ಯಾಂಕಿನ ಕಚೇರಿಯ ಕಟ್ಟಡ ನಿರ್ಮಾಣಕ್ಕೆ ಎರಡು ಕೋಟಿ ಇಪ್ಪತ್ತು ಲಕ್ಷ ರೂ. ವೆಚ್ಚದ ಅಂದಾಜು ಪಟ್ಟಿ ಹಾಗೂ ನೀಲ ನಕಾಶೆ ತಯಾರಿಸಿ ಎರಡು ಅಂತಸ್ತಿನ 9675 ಚ.ಅಡಿಯ ಕಟ್ಟಡ ನಿರ್ಮಿಸಲು, 2017ನೇ ಇಸವಿಯಲ್ಲಿ ಸಹಕಾರ ಇಲಾಖೆಯಿಂದ ಆಡಳಿತಾತ್ಮಕ ಅನುಮತಿ ಪಡೆದು, ಕಾಮಗಾರಿಯನ್ನು ಇ-ಟೆಂಡರ್ ಮೂಲಕ ಪ್ರಸಾದ್ ಕೆ.ಎನ್ ಇವರಿಗೆ ಕಂಟ್ರಾಕ್ಟ್ ನೀಡಿ, ಕಟ್ಟಡ ಕಾಮಗಾರಿಯ ಸಿವಿಲ್ ಇಂಜಿನಿಯರ್ ರವೀಂದ್ರ ರವರು ಆಗಿರುತ್ತಾರೆ.

ಬ್ಯಾಂಕ್‌ನ ಸುಸಜ್ಜಿತ ನೂತನ ವಾಣಿಜ್ಯ ಸಂಕೀರ್ಣ ಮತ್ತು ನೂತನ ಕಚೇರಿ ಕಟ್ಟಡದ ಬೇಸ್ ಮೆಂಟ್‌ನಲ್ಲಿ ವಾಹನ ಪಾರ್ಕಿಂಗ್‌ಗೆ ಅವಕಾಶ ನೀಡಲಾಗಿದೆ. ನೆಲ ಅಂತಸ್ತಿನಲ್ಲಿ ತಲಾ 300 ಚ.ಅಡಿಯ ಅಳತೆಯ 5 ವಾಣಿಜ್ಯ ಕೊಠಡಿಗಳು, ಮೊದಲನೆ ಮಹಡಿಯಲ್ಲಿ ಬ್ಯಾಂಕಿನ ನೂತನ ಕಛೇರಿ ಹಾಗೂ ಎರಡನೇ ಮಹಡಿಯಲ್ಲಿ 6 ವಾಣಿಜ್ಯ ಕೊಠಡಿಗಳು, ಬ್ಯಾಂಕ್ ಆಡಳಿತ ಮಂಡಳಿ ಸಭೆಯ ಹಾಲ್ , ಅತಿಥಿ ಗೃಹ ಹೊಂದಿರುತ್ತದೆ. ನೂತನ ಕಟ್ಟಡಕ್ಕೆ “ರೈತ ಸೌಧ” ಎಂದು ನಾಮಕರಣ ಮಾಡಲಾಗಿದ್ದು, ಲಿಫ್ಟ್ ಹಾಗೂ ಸೋಲಾರ್ ವಿದ್ಯುತ್ ವ್ಯವಸ್ಥೆ ಮಾಡಲಾಗಿದೆ.

ಅತಿಥಿ ಗಣ್ಯರ, ಸಹಕಾರಿಗಳ , ಬ್ಯಾಂಕ್‌ನ ಸದಸ್ಯರುಗಳ ಉಪಸ್ಥಿತಿಯಲ್ಲಿ ಉದ್ಘಾಟನಾ ಸಮಾರಂಭ ನೆರವೇರಲಿದೆ. ಸಭಾ ಕಾರ್ಯಕ್ರಮವು ಪುತ್ತೂರು ಕಿಲ್ಲೆ ಮೈದಾನದಲ್ಲಿ ಶಾಸಕ ಸಂಜೀವ ಮಠಂದೂರು ರವರ ಸಭಾಧ್ಯಕ್ಷತೆಯಲ್ಲಿ, ಸಚಿವರು, ಸಂಸದರು ಹಾಗೂ ಅತಿಥಿ ಗಣ್ಯರ , ಸಹಕಾರಿಗಳ, ಸದಸ್ಯರುಗಳ ಉಪಸ್ಥತಿಯಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Previous Post

ವೃತ್ತ ಮಟ್ಟದ ಪ್ರತಿಭಾಕಾರಂಜಿಯಲ್ಲಿ ದ್ವಿತೀಯ ಸಮಗ್ರ ಪ್ರಶಸ್ತಿಯೊಂದಿಗೆ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆ ತಾಲೂಕುಮಟ್ಟಕ್ಕೆ ಆಯ್ಕೆ

Next Post

ಹಿಂದೂ ಸಮಾಜೋತ್ಸವ, ಜನಜಾಗೃತಿ ಸಮಾವೇಶ, ಪ್ರತಿಭಟನೆ ವೇಳೆ ದ್ವೇಷ ಭಾಷಣ ಆರೋಪ: 34 ಪ್ರಕರಣ ಹಿಂಪಡೆಯಲು ರಾಜ್ಯ ಸರ್ಕಾರ ನಿರ್ಧಾರ..!!!

OtherNews

ಅಕ್ರಮ ಗೋಸಾಗಾಟ: ಇಬ್ಬರ ಬಂಧನ, ಜಾನುವಾರು ಹಾಗೂ ವಾಹನ ವಶಕ್ಕೆ…!!
Featured

ಅಕ್ರಮ ಗೋಸಾಗಾಟ: ಇಬ್ಬರ ಬಂಧನ, ಜಾನುವಾರು ಹಾಗೂ ವಾಹನ ವಶಕ್ಕೆ…!!

June 27, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ವಿಟ್ಲದಲ್ಲಿ ಅಕ್ರಮ ಮದ್ಯ ಮಾರಾಟ: ವ್ಯಕ್ತಿ ಬಂಧನ..!!

June 27, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ವಿಟ್ಲದಲ್ಲಿ ಅಂಬರ್‌ಗ್ರೀಸ್‌ ಅಕ್ರಮ ಸಾಗಾಟ: ಇಬ್ಬರ ಬಂಧನ..!!

June 26, 2026
ಮೈಸೂರು ಕಂಬಳ ; ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ಕಂಬಳದ ಸ್ಥಳ ವೀಕ್ಷಣೆಗೆ ತೆರಳಿದ ಶಾಸಕ ಅಶೋಕ್ ರೈ..!!
Featured

ಮೈಸೂರು ಕಂಬಳ ; ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ಕಂಬಳದ ಸ್ಥಳ ವೀಕ್ಷಣೆಗೆ ತೆರಳಿದ ಶಾಸಕ ಅಶೋಕ್ ರೈ..!!

June 26, 2026
ನಾಥಪಂಥೀಯ ಜೋಗಿ ಸಮಾಜ ಸುಧಾರಕ ಸಂಘ, ಪುತ್ತೂರು ವತಿಯಿಂದ 10ನೇ ವರ್ಷದ ‘ಆಟಿದ ಲೇಸ್ ಕೆಸರ್‌ಡೊಂಜಿ ದಿನ ’ ಕಾರ್ಯಕ್ರಮ : ಆಮಂತ್ರಣ ಪತ್ರಿಕೆ ಬಿಡುಗಡೆ..!!
ಪುತ್ತೂರು

ನಾಥಪಂಥೀಯ ಜೋಗಿ ಸಮಾಜ ಸುಧಾರಕ ಸಂಘ, ಪುತ್ತೂರು ವತಿಯಿಂದ 10ನೇ ವರ್ಷದ ‘ಆಟಿದ ಲೇಸ್ ಕೆಸರ್‌ಡೊಂಜಿ ದಿನ ’ ಕಾರ್ಯಕ್ರಮ : ಆಮಂತ್ರಣ ಪತ್ರಿಕೆ ಬಿಡುಗಡೆ..!!

June 25, 2026
ವಿಟ್ಲ ಪೊಲೀಸ್ ಠಾಣೆಯಲ್ಲಿ ಬಾರ್-ರೆಸ್ಟೋರೆಂಟ್ ಹಾಗೂ ವೈನ್ ಶಾಪ್ ಮಾಲೀಕರ ಸಭೆ: ಅಪ್ರಾಪ್ತರಿಗೆ ಮದ್ಯ ಮಾರಾಟಕ್ಕೆ ಕಟ್ಟುನಿಟ್ಟಿನ ನಿಷೇಧ..!!
ಪುತ್ತೂರು

ವಿಟ್ಲ ಪೊಲೀಸ್ ಠಾಣೆಯಲ್ಲಿ ಬಾರ್-ರೆಸ್ಟೋರೆಂಟ್ ಹಾಗೂ ವೈನ್ ಶಾಪ್ ಮಾಲೀಕರ ಸಭೆ: ಅಪ್ರಾಪ್ತರಿಗೆ ಮದ್ಯ ಮಾರಾಟಕ್ಕೆ ಕಟ್ಟುನಿಟ್ಟಿನ ನಿಷೇಧ..!!

June 25, 2026

Leave a Reply Cancel reply

Your email address will not be published. Required fields are marked *

Recent News

ಅಕ್ರಮ ಗೋಸಾಗಾಟ: ಇಬ್ಬರ ಬಂಧನ, ಜಾನುವಾರು ಹಾಗೂ ವಾಹನ ವಶಕ್ಕೆ…!!

ಅಕ್ರಮ ಗೋಸಾಗಾಟ: ಇಬ್ಬರ ಬಂಧನ, ಜಾನುವಾರು ಹಾಗೂ ವಾಹನ ವಶಕ್ಕೆ…!!

June 27, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ವಿಟ್ಲದಲ್ಲಿ ಅಕ್ರಮ ಮದ್ಯ ಮಾರಾಟ: ವ್ಯಕ್ತಿ ಬಂಧನ..!!

June 27, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ವಿಟ್ಲದಲ್ಲಿ ಅಂಬರ್‌ಗ್ರೀಸ್‌ ಅಕ್ರಮ ಸಾಗಾಟ: ಇಬ್ಬರ ಬಂಧನ..!!

June 26, 2026
ಮರಳು ಸಾಗಿಸುತ್ತಿದ್ದ ಟಿಪ್ಪರ್ ಪಲ್ಟಿ; ಚಾಲಕ ಅಪಾಯದಿಂದ ಪಾರು..!!

ಮರಳು ಸಾಗಿಸುತ್ತಿದ್ದ ಟಿಪ್ಪರ್ ಪಲ್ಟಿ; ಚಾಲಕ ಅಪಾಯದಿಂದ ಪಾರು..!!

June 26, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.