Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ರಧನ್ ಕಲೆಕ್ಷನ್ಸ್ ನಲ್ಲಿ ಮಾನ್ಸೂನ್ ಆಫರ್: 3 Shirt ಗೆ 999/- | Jeans Pant ಒಂದು ಕೊಂಡರೆ ಇನ್ನೊಂದು ಉಚಿತ….!!!

    ರಧನ್ ಕಲೆಕ್ಷನ್ಸ್ ನಲ್ಲಿ ಮಾನ್ಸೂನ್ ಆಫರ್: 3 Shirt ಗೆ 999/- | Jeans Pant ಒಂದು ಕೊಂಡರೆ ಇನ್ನೊಂದು ಉಚಿತ….!!!

    ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ವಿಟ್ಲ ಮೂಲದ ಕಾರು ಪಲ್ಟಿ..!!!!

    ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ವಿಟ್ಲ ಮೂಲದ ಕಾರು ಪಲ್ಟಿ..!!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಯುವತಿಗೆ ವಂಚನೆ ಪ್ರಕರಣ : ಆರೋಪಿಯ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಜು.3ಕ್ಕೆ ಮುಂದೂಡಿಕೆ..!!

    ವಿಟ್ಲ: ಯುವವಾಹಿನಿ, ಬಿಲ್ಲವ ಸಂಘ ವಿಟ್ಲ ವತಿಯಿಂದ ರಕ್ತದಾನ ಶಿಬಿರ..!!

    ವಿಟ್ಲ: ಯುವವಾಹಿನಿ, ಬಿಲ್ಲವ ಸಂಘ ವಿಟ್ಲ ವತಿಯಿಂದ ರಕ್ತದಾನ ಶಿಬಿರ..!!

    ಬಂಟ್ವಾಳ: ಸ್ಕೂಟರ್ ಗೆ ಡಿಕ್ಕಿ ಹೊಡೆದ ಲಾರಿ – ಸವಾರ ಸಾವು..!!

    ಬಂಟ್ವಾಳ: ಸ್ಕೂಟರ್ ಗೆ ಡಿಕ್ಕಿ ಹೊಡೆದ ಲಾರಿ – ಸವಾರ ಸಾವು..!!

    ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ

    ಮದುವೆಗೆ ಒಪ್ಪಿದರೆ ಕೇಸು ಯಾಕೆ? ಎಂದು ಹೇಳಿದ್ದೆ | ಮದುವೆಗೆ ಒಪ್ಪದಿದ್ದರೆ ಕಾನೂನು ಕ್ರಮ ಕೈಗೊಳ್ಳಿ ಎಂದಿದ್ದೇನೆ – ಅಶೋಕ್ ರೈ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ರಧನ್ ಕಲೆಕ್ಷನ್ಸ್ ನಲ್ಲಿ ಮಾನ್ಸೂನ್ ಆಫರ್: 3 Shirt ಗೆ 999/- | Jeans Pant ಒಂದು ಕೊಂಡರೆ ಇನ್ನೊಂದು ಉಚಿತ….!!!

    ರಧನ್ ಕಲೆಕ್ಷನ್ಸ್ ನಲ್ಲಿ ಮಾನ್ಸೂನ್ ಆಫರ್: 3 Shirt ಗೆ 999/- | Jeans Pant ಒಂದು ಕೊಂಡರೆ ಇನ್ನೊಂದು ಉಚಿತ….!!!

    ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ವಿಟ್ಲ ಮೂಲದ ಕಾರು ಪಲ್ಟಿ..!!!!

    ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ವಿಟ್ಲ ಮೂಲದ ಕಾರು ಪಲ್ಟಿ..!!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಯುವತಿಗೆ ವಂಚನೆ ಪ್ರಕರಣ : ಆರೋಪಿಯ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಜು.3ಕ್ಕೆ ಮುಂದೂಡಿಕೆ..!!

    ವಿಟ್ಲ: ಯುವವಾಹಿನಿ, ಬಿಲ್ಲವ ಸಂಘ ವಿಟ್ಲ ವತಿಯಿಂದ ರಕ್ತದಾನ ಶಿಬಿರ..!!

    ವಿಟ್ಲ: ಯುವವಾಹಿನಿ, ಬಿಲ್ಲವ ಸಂಘ ವಿಟ್ಲ ವತಿಯಿಂದ ರಕ್ತದಾನ ಶಿಬಿರ..!!

    ಬಂಟ್ವಾಳ: ಸ್ಕೂಟರ್ ಗೆ ಡಿಕ್ಕಿ ಹೊಡೆದ ಲಾರಿ – ಸವಾರ ಸಾವು..!!

    ಬಂಟ್ವಾಳ: ಸ್ಕೂಟರ್ ಗೆ ಡಿಕ್ಕಿ ಹೊಡೆದ ಲಾರಿ – ಸವಾರ ಸಾವು..!!

    ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ

    ಮದುವೆಗೆ ಒಪ್ಪಿದರೆ ಕೇಸು ಯಾಕೆ? ಎಂದು ಹೇಳಿದ್ದೆ | ಮದುವೆಗೆ ಒಪ್ಪದಿದ್ದರೆ ಕಾನೂನು ಕ್ರಮ ಕೈಗೊಳ್ಳಿ ಎಂದಿದ್ದೇನೆ – ಅಶೋಕ್ ರೈ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ರಾಜಕೀಯ

ಮೂರು ದಿನಗಳ ಹಿಂದೆ ಸಭೆ: ಆರು ಕಂಟ್ರೋಲ್‌ ರೂಂ ಓಪನ್‌ : ಪಿಎಫ್‌ಐ, ಎಸ್‌ಡಿಪಿಐ ಮೇಲೆ ಎನ್‌ಐಎ, ಇಡಿ ದಾಳಿಯ ಇನ್‌ಸೈಡ್‌ ಸ್ಟೋರಿ..!!??

September 22, 2022
in ರಾಜಕೀಯ, ರಾಜ್ಯ, ರಾಷ್ಟ್ರೀಯ
0
ಮಂಗಳೂರು: ಅಕ್ರಮವಾಗಿ ನೆಲೆಸಿದ್ದ 38 ಶ್ರೀಲಂಕಾ ‌ಪ್ರಜೆಗಳ ಪ್ರಕರಣ: ‘ಎನ್ಐಎ’ಗೆ ಹಸ್ತಾಂತರ
Share on WhatsAppShare on FacebookShare on Twitter
Advertisement
Advertisement
Advertisement

ನವದೆಹಲಿ: ಕಳೆದ ಮೂರು ದಿನಗಳಿಂದ ಗೃಹ ಸಚಿವಾಲಯದ ಅಧಿಕಾರಿಗಳು ಸಭೆ ನಡೆಸಿ ಪ್ರತ್ಯೇಕ ಕಂಟ್ರೋಲ್‌ ರೂಮ್‌ ತೆರೆದು ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ ಪಿಎಫ್‌ಐ ಮೇಲೆ ದಾಳಿ ನಡೆಸಿದೆ. ಇಲ್ಲಿಯವರೆಗೆ ಕೆಲ ಜಾಗಗಳಲ್ಲಿ ಎನ್‌ಐಎ ದಾಳಿ ನಡೆಸಿದ್ದರೆ, ಮೊದಲ ಬಾರಿ ದೊಡ್ಡ ಮಟ್ಟದಲ್ಲಿ ಇಡಿ ಜೊತೆ ಸೇರಿ ದೇಶದ 11 ರಾಜ್ಯಗಳಲ್ಲಿ ದಾಳಿ ನಡೆಸಲಾಗಿದೆ.

Advertisement
Advertisement
Advertisement
Advertisement
Advertisement
Advertisement

ದೇಶ ವಿರೋಧಿ ಚಟುವಟಿಕೆಗಳಲ್ಲಿ ಪಿಎಫ್‌ಐ ಭಾಗಿಯಾಗಿದೆ ಎಂಬ ಆರೋಪ ಈ ಕೇಳಿ ಬಂದಿತ್ತು. ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷಗಳು ಎಸ್‌ಡಿಪಿಐ, ಪಿಎಫ್‌ಐ ನಿಷೇಧಿಸುವಂತೆ ಆಗ್ರಹಿಸಿದ್ದವು. ಇಲ್ಲಿಯವರೆಗೆ ಕೇಂದ್ರ ಸರ್ಕಾರ ಯಾವುದೇ ಕಠಿಣ ಕ್ರಮವನ್ನು ಕೈಗೊಂಡಿರಲಿಲ್ಲ. ಹತ್ಯೆಯಾದ ಸಂದರ್ಭದಲ್ಲಿ ಪಿಎಫ್‌ಐ ಕಾರ್ಯಕರ್ತರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿತ್ತು. ಆದರೆ ಈ ಬಾರಿ ಸರಿಯಾದ ಪ್ಲ್ಯಾನ್‌ ಮಾಡಿಕೊಂಡೇ ದೇಶಾದ್ಯಂತ ಪಿಎಫ್‌ಐ ನಾಯಕರ ಮೇಲೆ ದಾಳಿ ನಡೆಸಿ ಶಾಕ್‌ ಕೊಟ್ಟಿದೆ.

ಏನಿದು ಸಭೆಯ ರಹಸ್ಯ..!??

Advertisement
Advertisement

ಮೂರು ದಿನಗಳ ಹಿಂದೆಯಷ್ಟೇ ಇಡಿ, ಎನ್‌ಐಎ ಹಾಗೂ ಗುಪ್ತಚರ ಇಲಾಖೆ ಅಧಿಕಾರಿಗಳೊಂದಿಗೆ ಗೃಹ ಸಚಿವಾಲಯವು ಸಭೆ ನಡೆಸಿದೆ. ಇಲ್ಲಿಯವರೆಗೆ ಯಾವೆಲ್ಲ ಪ್ರಕರಣ ದಾಖಲಾಗಿದೆ..?? ಈ ಸಂಘಟನೆಗೆ ಹಣ ಎಲ್ಲಿಂದ ಬರುತ್ತಿದೆ ಈ ಎಲ್ಲಾ ವಿಚಾರಗಳನ್ನು ಮಾಹಿತಿ ಕಲೆ ಹಾಕಿ ಚರ್ಚೆ ನಡೆಸಲಾಗಿತ್ತು. ಅದಕ್ಕಾಗಿ 6 ಕಂಟ್ರೋಲ್‌ ರೂಂಗಳನ್ನು ತೆರೆಯಲಾಗಿತ್ತು. ಪ್ರತಿ ರಾಜ್ಯದಲ್ಲಿರುವ ನಾಯಕರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಕಲೆ ಹಾಕಲಾಗಿತ್ತು. ಸಭೆ ನಡೆದ ತಡರಾತ್ರಿಯಿಂದಲೇ ಕಾರ್ಯಾಚರಣೆ ಆರಂಭವಾಗಿತ್ತು. ಪಿಎಫ್‌ಐ ಕಾರ್ಯಕರ್ತರು ಗಲಾಟೆ ಮಾಡಬಹುದು ಎಂಬ ಕಾರಣಕ್ಕೆ ಬಹುತೇಕ ಕಡೆ ರಾತ್ರಿಯೇ ಕಾರ್ಯಚರಣೆ ನಡೆಸಿ ನಾಯಕರನ್ನು ಬಂಧಿಸಲಾಗಿದೆ.

ಆರೋಪ ಏನು.!??

ಪಶ್ಚಿಮ ಏಷ್ಯಾದ ದೇಶಗಳಾದ ಕತಾರ್‌, ಕುವೈತ್‌, ಸೌದಿ ಅರೇಬಿಯಾ, ಟರ್ಕಿಯಿಂದ ಈ ಸಂಘಟನೆಗಳಿಗೆ ಅಕ್ರಮವಾಗಿ ಹಣ ಬರುತ್ತಿದೆ ಎನ್ನುವ ಮಾಹಿತಿಯನ್ನು ಗುಪ್ತಚರ ಇಲಾಖೆ ನೀಡಿದೆ. ಭಾರತದಲ್ಲಿ ಯುವಕರ ತಲೆ ಕೆಡಿಸಿ ಭಯೋತ್ಪಾದಕ ಕೃತ್ಯ ಎಸಗಲು ಈ ಸಂಘಟನೆಗಳು ಪ್ರೋತ್ಸಾಹ ನೀಡುತ್ತಿವೆ. ವಿದೇಶದಿಂದ ಬಂದ ನಿಧಿಯನ್ನು ದೇಶಾದ್ಯಂತ ಭಯೋತ್ಪಾದಕ ಚಟುವಟಿಕೆಗಳಿಗೆ ಮಾತ್ರವಲ್ಲದೆ ಯುವಕರಲ್ಲಿ ಮತಾಂಧತೆಯನ್ನು ಬೆಳೆಸಲು ಬಳಸಲಾಗುತ್ತಿದೆ. ಈ ಸಂಘಟನೆಯು ಮುಸ್ಲಿಂ ಸಹೋದರತ್ವ ಹೊಂದಿರುವಂತಹ ಪ್ಯಾನ್-ಇಸ್ಲಾಮಿಸ್ಟ್ ಸಂಘಟನೆಯೊಂದಿಗೆ ಸಂಪರ್ಕವನ್ನು ಹೊಂದಿದೆ.

ಈ ಕುರಿತು ಮಾತನಾಡಿರುವ ಉತ್ತರ ಪ್ರದೇಶದ ಮಾಜಿ ಡಿಜಿಪಿ ಬ್ರಿಜ್‌ಲಾಲ್, ಪಿಎಫ್‌ಐ ಅಪಾಯಕಾರಿ ಸಂಘಟನೆಯಾಗಿದ್ದು, ದೇಶದ 10ಕ್ಕೂ ಹೆಚ್ಚು ರಾಜ್ಯಗಳಲ್ಲಿ ಸಕ್ರಿಯವಾಗಿದೆ. ಜೊತೆಗೆ ನೇರವಾಗಿ ಪಾಕಿಸ್ತಾನದೊಂದಿಗೆ ಸಂಬಂಧ ಹೊಂದಿದೆ. ಈ ಸಂಘಟನೆಯ ಸದಸ್ಯರು ಭಾರತೀಯ ಮುಜಾಹಿದ್ದೀನ್‌ನೊಂದಿಗೆ ನೇರ ಸಂಪರ್ಕ ಹೊಂದಿದ್ದಾರೆ. ದೇಶದಲ್ಲಿ ಅನೇಕ ದೊಡ್ಡ ಸ್ಫೋಟಗಳನ್ನು ನಡೆಸಲು ಇವರೇ ಮುಖ್ಯ ಕಾರಣ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಭಾರತದಲ್ಲಿ ನಿಷೇಧಕ್ಕೆ ಒಳಗಾಗಿರುವ ಸ್ಟುಡೆಂಟ್ಸ್‌ ಇಸ್ಲಾಮಿಕ್‌ ಮೂವ್‌ಮೆಂಟ್‌ ಆಫ್‌ ಇಂಡಿಯಾ ನಾಯಕರೇ ಪಿಎಫ್‌ಐ- ಎಸ್‌ಡಿಪಿಐ ಸಂಘಟನೆಯ ಪ್ರಮುಖ ನಾಯಕರಾಗಿದ್ದಾರೆ. ಭಾರತವನ್ನು ಮುಸ್ಲಿಂ ರಾಷ್ಟ್ರವನ್ನಾಗಿ ಮಾಡಬೇಕು ಎನ್ನುವುದೇ ಇವರ ಮುಖ್ಯ ಉದ್ದೇಶ. ಸದ್ಯ ಭಾರತದಲ್ಲಿರುವ ಶಿಯಾ, ಸುನ್ನಿ, ಸೂಫಿ, ದಿಯೋಬಂದ್‌ ಪಂಗಡದ ನಾಯಕರು ಪಿಎಫ್‌ಐ ಹಾಗೂ ಎಸ್‌ಡಿಪಿಐನಲ್ಲಿದ್ದಾರೆ ಎಂದು ಆರೋಪಿಸಲಾಗಿದೆ.

Advertisement
Previous Post

ಉಪ್ಪಿನಂಗಡಿ: ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ : ಜಿಂಕೆ ಸಾವು..!!

Next Post

ಕೆ.ಜೆ.ಹಳ್ಳಿ, ಡಿ.ಜೆ.ಹಳ್ಳಿ ಗಲಭೆ ಪ್ರಕರಣ: ಬೋಳಂತೂರು ನಿವಾಸಿ ಮಹಮ್ಮದ್ ತಪ್ಸೀರ್ ಬಂಧನ :; ಹೆಚ್ಚಿನ ವಿಚಾರಣೆಗಾಗಿ ಬೆಂಗಳೂರು ಪೊಲೀಸರ ವಶಕ್ಕೆ.!!

OtherNews

ಪುತ್ತೂರು ಬ್ಲಾಕ್ ಯುವಕಾಂಗ್ರೆಸ್ ಸಭೆ : ಪಕ್ಷ ಬಲವರ್ಧನೆಯಲ್ಲಿ ಯುವಕರ ಪಾತ್ರ ಮಹತ್ತರವಾದದ್ದು – ಕೃಷ್ಣಪ್ರಸಾದ್ ಆಳ್ವ..!!
ಪುತ್ತೂರು

ಪುತ್ತೂರು ಬ್ಲಾಕ್ ಯುವಕಾಂಗ್ರೆಸ್ ಸಭೆ : ಪಕ್ಷ ಬಲವರ್ಧನೆಯಲ್ಲಿ ಯುವಕರ ಪಾತ್ರ ಮಹತ್ತರವಾದದ್ದು – ಕೃಷ್ಣಪ್ರಸಾದ್ ಆಳ್ವ..!!

June 14, 2025
ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್ ಇಂದು ಮಂಗಳೂರಿಗೆ..!!!
ಮಂಗಳೂರು

ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್ ಇಂದು ಮಂಗಳೂರಿಗೆ..!!!

June 5, 2025
ವಿಟ್ಲ ಮುಡ್ನೂರು ಉಪಚುನಾವಣೆ: ಶಾಸಕರ ಹಣದ ಆಮಿಷದಿಂದ ಬಿಜೆಪಿ ಸೋಲು: ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರ್..!!!
ಪುತ್ತೂರು

ವಿಟ್ಲ ಮುಡ್ನೂರು ಉಪಚುನಾವಣೆ: ಶಾಸಕರ ಹಣದ ಆಮಿಷದಿಂದ ಬಿಜೆಪಿ ಸೋಲು: ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರ್..!!!

May 28, 2025
ವಿಟ್ಲ ಮುಡ್ನೂರು ಉಪಚುನಾವಣೆ: ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎಲ್ಯಣ್ಣ ಪೂಜಾರಿಗೆ ಜಯ: ಗ್ರಾಮಾಂತರ ಮಂಡಲ ಅಧ್ಯಕರ ವಾರ್ಡ್ ನಲ್ಲೇ ನಲ್ಲಿ ಬಿಜೆಪಿ ಗೆ ಹಿನ್ನಡೆ..!! ಫಲಿಸಿದ ಅಶೋಕ್ ರೈ ಫೀಲ್ಡ್..!!!
Featured

ವಿಟ್ಲ ಮುಡ್ನೂರು ಉಪಚುನಾವಣೆ: ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎಲ್ಯಣ್ಣ ಪೂಜಾರಿಗೆ ಜಯ: ಗ್ರಾಮಾಂತರ ಮಂಡಲ ಅಧ್ಯಕರ ವಾರ್ಡ್ ನಲ್ಲೇ ನಲ್ಲಿ ಬಿಜೆಪಿ ಗೆ ಹಿನ್ನಡೆ..!! ಫಲಿಸಿದ ಅಶೋಕ್ ರೈ ಫೀಲ್ಡ್..!!!

May 28, 2025
ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!
ಕ್ರೈಮ್

ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!

May 26, 2025
ಇಂದು ವಿಟ್ಲ ಮುಡ್ನೂರು ಗ್ರಾ.ಪಂ.ನ ಉಪಚುನಾವಣೆ ಒಂದು ಸ್ಥಾನಕ್ಕೆ ಇಬ್ಬರು ಅಂತಿಮ ಕಣದಲ್ಲಿ..!!!
Featured

ಇಂದು ವಿಟ್ಲ ಮುಡ್ನೂರು ಗ್ರಾ.ಪಂ.ನ ಉಪಚುನಾವಣೆ ಒಂದು ಸ್ಥಾನಕ್ಕೆ ಇಬ್ಬರು ಅಂತಿಮ ಕಣದಲ್ಲಿ..!!!

May 25, 2025

Leave a Reply Cancel reply

Your email address will not be published. Required fields are marked *

Recent News

ರಧನ್ ಕಲೆಕ್ಷನ್ಸ್ ನಲ್ಲಿ ಮಾನ್ಸೂನ್ ಆಫರ್: 3 Shirt ಗೆ 999/- | Jeans Pant ಒಂದು ಕೊಂಡರೆ ಇನ್ನೊಂದು ಉಚಿತ….!!!

ರಧನ್ ಕಲೆಕ್ಷನ್ಸ್ ನಲ್ಲಿ ಮಾನ್ಸೂನ್ ಆಫರ್: 3 Shirt ಗೆ 999/- | Jeans Pant ಒಂದು ಕೊಂಡರೆ ಇನ್ನೊಂದು ಉಚಿತ….!!!

July 1, 2025
ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ವಿಟ್ಲ ಮೂಲದ ಕಾರು ಪಲ್ಟಿ..!!!!

ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ವಿಟ್ಲ ಮೂಲದ ಕಾರು ಪಲ್ಟಿ..!!!!

July 1, 2025
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು: ಯುವತಿಗೆ ವಂಚನೆ ಪ್ರಕರಣ : ಆರೋಪಿಯ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಜು.3ಕ್ಕೆ ಮುಂದೂಡಿಕೆ..!!

July 1, 2025
ವಿಟ್ಲ: ಯುವವಾಹಿನಿ, ಬಿಲ್ಲವ ಸಂಘ ವಿಟ್ಲ ವತಿಯಿಂದ ರಕ್ತದಾನ ಶಿಬಿರ..!!

ವಿಟ್ಲ: ಯುವವಾಹಿನಿ, ಬಿಲ್ಲವ ಸಂಘ ವಿಟ್ಲ ವತಿಯಿಂದ ರಕ್ತದಾನ ಶಿಬಿರ..!!

July 1, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page