Zoomin Tv
  • Home
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ದ.ಕ. ಜಿಲ್ಲೆಯಲ್ಲಿ 25 ಸಾವಿರ ಯುವ ಮತದಾರರು ಸೇರ್ಪಡೆ

    ದ.ಕ. ಜಿಲ್ಲೆಯಲ್ಲಿ 25 ಸಾವಿರ ಯುವ ಮತದಾರರು ಸೇರ್ಪಡೆ

    ಬಂಟ್ವಾಳ : ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿ : ದ್ವಿಚಕ್ರ ವಾಹನ ಸವಾರ ಸಾವು

    ಬಂಟ್ವಾಳ : ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿ : ದ್ವಿಚಕ್ರ ವಾಹನ ಸವಾರ ಸಾವು

    ವಂಚನೆ ಪ್ರಕರಣ : ಚೈತ್ರಾ ಜೈಲಿನಿಂದ ರಿಲೀಸ್​

    ವಂಚನೆ ಪ್ರಕರಣ : ಚೈತ್ರಾ ಜೈಲಿನಿಂದ ರಿಲೀಸ್​

    ಬೆಳ್ತಂಗಡಿ : ವರುಷದ ಹಿಂದೆ ನಡೆದಿರುವ ಕೊಲೆ ಪ್ರಕರಣ : ಆರೋಪಿಗೆ ಜೀವಾವಧಿ ಶಿಕ್ಷೆ..!!!

    ಬೆಳ್ತಂಗಡಿ : ವರುಷದ ಹಿಂದೆ ನಡೆದಿರುವ ಕೊಲೆ ಪ್ರಕರಣ : ಆರೋಪಿಗೆ ಜೀವಾವಧಿ ಶಿಕ್ಷೆ..!!!

    ಮಂಗಳೂರು: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ : ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ

    ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿದ ಪ್ರಕರಣ : ಆರೋಪಿಗೆ ಜಾಮೀನು

    ಮಿಸ್ಟರ್ & ಮಿಸ್ಸ್ ಕರ್ನಾಟಕ ಸ್ಟೈಲ್ ಐಕಾನ್-2023 : ಪೆರ್ನೆಯ ಡೋನಾಲ್ಡ್ ನೊರೊನ್ಹಾ ಗೆ “ಬೆಸ್ಟ್ ಟ್ರಾನ್ಸ್ಫರ್ಮೇಶನ್” ಟೈಟಲ್

    ಮಿಸ್ಟರ್ & ಮಿಸ್ಸ್ ಕರ್ನಾಟಕ ಸ್ಟೈಲ್ ಐಕಾನ್-2023 : ಪೆರ್ನೆಯ ಡೋನಾಲ್ಡ್ ನೊರೊನ್ಹಾ ಗೆ “ಬೆಸ್ಟ್ ಟ್ರಾನ್ಸ್ಫರ್ಮೇಶನ್” ಟೈಟಲ್

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • Home
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ದ.ಕ. ಜಿಲ್ಲೆಯಲ್ಲಿ 25 ಸಾವಿರ ಯುವ ಮತದಾರರು ಸೇರ್ಪಡೆ

    ದ.ಕ. ಜಿಲ್ಲೆಯಲ್ಲಿ 25 ಸಾವಿರ ಯುವ ಮತದಾರರು ಸೇರ್ಪಡೆ

    ಬಂಟ್ವಾಳ : ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿ : ದ್ವಿಚಕ್ರ ವಾಹನ ಸವಾರ ಸಾವು

    ಬಂಟ್ವಾಳ : ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿ : ದ್ವಿಚಕ್ರ ವಾಹನ ಸವಾರ ಸಾವು

    ವಂಚನೆ ಪ್ರಕರಣ : ಚೈತ್ರಾ ಜೈಲಿನಿಂದ ರಿಲೀಸ್​

    ವಂಚನೆ ಪ್ರಕರಣ : ಚೈತ್ರಾ ಜೈಲಿನಿಂದ ರಿಲೀಸ್​

    ಬೆಳ್ತಂಗಡಿ : ವರುಷದ ಹಿಂದೆ ನಡೆದಿರುವ ಕೊಲೆ ಪ್ರಕರಣ : ಆರೋಪಿಗೆ ಜೀವಾವಧಿ ಶಿಕ್ಷೆ..!!!

    ಬೆಳ್ತಂಗಡಿ : ವರುಷದ ಹಿಂದೆ ನಡೆದಿರುವ ಕೊಲೆ ಪ್ರಕರಣ : ಆರೋಪಿಗೆ ಜೀವಾವಧಿ ಶಿಕ್ಷೆ..!!!

    ಮಂಗಳೂರು: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ : ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ

    ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿದ ಪ್ರಕರಣ : ಆರೋಪಿಗೆ ಜಾಮೀನು

    ಮಿಸ್ಟರ್ & ಮಿಸ್ಸ್ ಕರ್ನಾಟಕ ಸ್ಟೈಲ್ ಐಕಾನ್-2023 : ಪೆರ್ನೆಯ ಡೋನಾಲ್ಡ್ ನೊರೊನ್ಹಾ ಗೆ “ಬೆಸ್ಟ್ ಟ್ರಾನ್ಸ್ಫರ್ಮೇಶನ್” ಟೈಟಲ್

    ಮಿಸ್ಟರ್ & ಮಿಸ್ಸ್ ಕರ್ನಾಟಕ ಸ್ಟೈಲ್ ಐಕಾನ್-2023 : ಪೆರ್ನೆಯ ಡೋನಾಲ್ಡ್ ನೊರೊನ್ಹಾ ಗೆ “ಬೆಸ್ಟ್ ಟ್ರಾನ್ಸ್ಫರ್ಮೇಶನ್” ಟೈಟಲ್

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಧಾರ್ಮಿಕ

ಕಾವು: ಶ್ರೀ ಪಂಚಲಿಗೇಶ್ವರ ದೇವಾಲಯದಲ್ಲಿ ನಡೆಯುವ ಧಾರ್ಮಿಕ ಶಿಕ್ಷಣ ಕೇಂದ್ರಕ್ಕೆ ಇಸ್ಕಾನ್ ದೇವ ಮಂದಿರದ ಧರ್ಮ ಪ್ರಚಾರಕರ ಭೇಟಿ : ಧಾರ್ಮಿಕ ಶಿಕ್ಷಣ ಕೇಂದ್ರದ ಎಲ್ಲಾ ಮಕ್ಕಳಿಗೂ ಭಗವದ್ಗೀತೆ ಪುಸ್ತಕ ಕೊಡುಗೆ

September 26, 2022
in ಧಾರ್ಮಿಕ, ಪುತ್ತೂರು
0
ಕಾವು: ಶ್ರೀ ಪಂಚಲಿಗೇಶ್ವರ ದೇವಾಲಯದಲ್ಲಿ ನಡೆಯುವ ಧಾರ್ಮಿಕ ಶಿಕ್ಷಣ ಕೇಂದ್ರಕ್ಕೆ ಇಸ್ಕಾನ್ ದೇವ ಮಂದಿರದ ಧರ್ಮ ಪ್ರಚಾರಕರ ಭೇಟಿ : ಧಾರ್ಮಿಕ ಶಿಕ್ಷಣ ಕೇಂದ್ರದ ಎಲ್ಲಾ ಮಕ್ಕಳಿಗೂ ಭಗವದ್ಗೀತೆ ಪುಸ್ತಕ ಕೊಡುಗೆ
Share on WhatsAppShare on FacebookShare on Twitter

ಕಾವು: ಸನಾತನ ಹಿಂದೂ ಧರ್ಮದ ಆಚಾರ, ವಿಚಾರ ಮತ್ತು ಮತ್ತು ಸಂಸ್ಕೃತಿ ಸಂಸ್ಕಾರವನ್ನು ಮುಂದಿನ ಪೀಳಿಗೆಯ ಪ್ರತಿ ಮಗುವಿಗೂ ಜಾಗೃತಿ ಮೂಡಿಸುವ ಉದ್ದೇಶದಿಂದ ಸುಜ್ಞಾನ ದೀಪಿಕೆ ಪಠ್ಯಪುಸ್ತಕ ಆಧಾರಿತವಾಗಿ ಮಕ್ಕಳಿಗೆ ನೀತಿ ಕಥೆಗಳು, ದೇವರ ಶ್ಲೋಕಗಳು,ಧರ್ಮಾಆಚರಣೆಯ ಅವಶ್ಯಕತೆ, ಗುರು ಹಿರಿಯರನ್ನು ಗೌರವಿಸುವ ಮಾರ್ಗದರ್ಶನ, ರಾಷ್ಟ್ರಭಕ್ತಿ, ಸನಾತನ ಸಂಸ್ಕೃತಿಯ ವಿಚಾರಧಾರೆಗಳನ್ನು ಒಡಮೂಡಿಸುವ ಉದ್ದೇಶದಿಂದ ಕಾವು ಶ್ರೀ ಪಂಚಲಿಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೇತೃತ್ವದಲ್ಲಿ ನಡೆಯುತ್ತಿರುವ ಧಾರ್ಮಿಕ ಶಿಕ್ಷಣ ಕೇಂದ್ರಕ್ಕೆ ಬೆಂಗಳೂರು ಇಸ್ಕಾನ್ ದೇವ ಮಂದಿರದ ಧರ್ಮ ಪ್ರಚಾರಕರಾದ ಗುರುರಾಜ್ ಪ್ರಭು ಮತ್ತು ಸರ್ವನಾಥ್ ನಿತ್ತೈ ದಾಸ್ ರವರು ಭೇಟಿ ನೀಡಿ ಮಕ್ಕಳ ಧಾರ್ಮಿಕ ಶಿಕ್ಷಣ ಕೇಂದ್ರದ ಬಗ್ಗೆ ಬಹಳ ಮೆಚ್ಚುಗೆಯ ಮಾತನಾಡಿದರು,ಹಾಗೂ ಶಿಕ್ಷಣ ಕೇಂದ್ರದ ಮಕ್ಕಳಿಗೆ ಹಿಂದೂ ಧರ್ಮದ ಪವಿತ್ರ ಗ್ರಂಥ ಭಗವದ್ಗೀತೆ ಓದುವುದರ ಮಹತ್ವ ವಿವರಿಸುವುದರ ಜೊತೆಗೆ “ಹರೇ ಕೃಷ್ಣ ಹರೇ ರಾಮ” ಭಜನೆಯನ್ನು ಪ್ರಸ್ತುತ ಪಡಿಸಿ ಸುಮಾರು 70 ಮಕ್ಕಳಿಗೂ ಭಗವದ್ಗೀತೆ ಗ್ರಂಥವನ್ನು ಕೊಡುಗೆಯಾಗಿ ನೀಡಿದರು.

Advertisement
Advertisement
Advertisement
Advertisement

ಶ್ರೀ ಮಧ್ವಾದೀಶ ವಿಠಲದಾಸ ನಾಮಾಂಕಿತ,ದಾಸ ಸಂಕೀರ್ತನಕಾರರು ದಾಸ ಸಾಹಿತ್ಯ ಪ್ರಚಾರಕರು ರಾಮಕೃಷ್ಣ ಕಾಟುಕುಕ್ಕೆ ರವರು ಮಕ್ಕಳಿಗೆ ಶ್ಲೋಕಗಳು ಮತ್ತು ಭಜನಾ ತರಬೇತಿ ನೀಡಿದರು.

ಕಾವು ಶ್ರೀ ಪಂಚಲಿಂಗೇಶ್ವರ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಚಂದ್ರಶೇಖರ ರಾವ್ ನಿಧಿಮುಂಡ ಪ್ರಾಸ್ತಾವಿಕವಾಗಿ ಮಾತನಾಡಿದರು.

Advertisement

ಕಾವು ಶ್ರೀ ಪಂಚಲಿಂಗೇಶ್ವರ ದೇವಾಲಯದಿಂದ ಗೌರವಾರ್ಪಣೆ:

ಭಗವದ್ಗೀತೆ ಗ್ರಂಥವನ್ನು ಕೊಡುಗೆ ನೀಡಿದ ಇಸ್ಕಾನ್ ದೇವ ಮಂದಿರದ ಧರ್ಮ ಪ್ರಚಾರಕರಾದ ಗುರುರಾಜ್ ಪ್ರಭು ಮತ್ತು ಸರ್ವನಾಥ್ ನಿತ್ತೈ ದಾಸ್ ರವರಿಗೆ ಕಾವು ಶ್ರೀ ಪಂಚಲಿಗೇಶ್ವರ ದೇವಾಲಯದ ವ್ಯವಸ್ಥಾಪನಾ ಸಮಿತಿ ವತಿಯಿಂದ ಶಾಲು ಹಾಕಿ,ಸ್ಮರಣಿಕೆ, ಫಲ ಪುಷ್ಪ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದ ವೇದಿಕೆಯಲ್ಲಿ ಕಾವು ಶ್ರೀ ಪಂಚಲಿಂಗೇಶ್ವರ ದೇವಾಲಯದ ಪವಿತ್ರಪಾಣಿ ನನ್ಯ ಅಚ್ಯುತ ಮೂಡಿತ್ತಾಯ, ಸುಳ್ಯ ಶಾಂತಿನಗರದ ದೀಪಾಂಜಲೀ ಮಹಿಳಾ ಭಜನಾ ಮಂಡಳಿಯ ಅಧ್ಯಕ್ಷೆ ಹರ್ಷ ಕರುಣಾಕರ, ಸದಸ್ಯೆ ಹೇಮಲತ ದೇಂಗೋಡಿ, ಕಾವು ಶ್ರೀ ಪಂಚಲಿಗೇಶ್ವರ ದೇವಾಲಯದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಕೃಷ್ಣಪ್ರಸಾದ್ ಕೊಚ್ಚಿ, ಧಾರ್ಮಿಕ ಶಿಕ್ಷಣ ಕೇಂದ್ರದ ಶಿಕ್ಷಕರಾದ ವೀರಪ್ಪ ಗೌಡ ದುಗ್ಗಲ, ದೀಪಕ್ ಕುಲಾಲ್ ಕೌಡಿಚ್ಚಾರು, ಲಲಿತಾ ಸಂಜೀವ ಗೌಡ ಚಾಕೊಟೆ, ಹೇಮಲತಾ ಕಜೆಗದ್ದೆ ,ಗಂಗಾಧರ ನಾಯ್ಕ, ಹಾಗೂ ಪೋಷಕರು, ಮಕ್ಕಳು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಶರಣ್ಯ,ಚರಿಷ್ಮಾ, ವಿಜಯಲಕ್ಷ್ಮಿ ಪ್ರಾರ್ಥಿಸಿದರು. ಕಾವು ಶ್ರೀ ಪಂಚಲಿಂಗೇಶ್ವರ ದೇವಾಲಯದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಚಂದ್ರಶೇಖರ ರಾವ್ ನಿಧಿಮುಂಡ ಸ್ವಾಗತಿಸಿ ಸದಸ್ಯರಾದ ಕೃಷ್ಣ ಪ್ರಸಾದ್ ಕೊಚ್ಚಿ ವಂದಿಸಿದರು. ಶಿಕ್ಷಕಿ ಹೇಮಲತಾ ಕಜೆಗದ್ದೆ ಕಾರ್ಯಕ್ರಮ ನಿರ್ವಹಿಸಿದರು.

ಹಿಂದೂ ಧರ್ಮದಲ್ಲಿ ಲೌಕಿಕ ಶಿಕ್ಷಣ ಪದ್ಧತಿ ಉತ್ತಮವಾಗಿದ್ದು ಆದರೆ ಧಾರ್ಮಿಕ ಶಿಕ್ಷಣದ ಕೊರತೆಯಿದ್ದು, ತಾಳ್ಮೆ ,ಕೂಡು ಕುಟುಂಬ ಪದ್ದತಿಗಳು ಹಾಳಾಗುತ್ತಿದ್ದು, ಈ ಸಂದರ್ಭದಲ್ಲಿ ಹಿಂದೂ ಸಮಾಜದ ಪುನರುತ್ಥಾನ ಗೊಳಿಸುವ ಉದ್ದೇಶದಿಂದ ಅಳಿಲು ಸೇವಾ ರೂಪದಲ್ಲಿ ಆರಂಭಿಸಿದ ಧಾರ್ಮಿಕ ಶಿಕ್ಷಣ ಕೇಂದ್ರಕ್ಕೆ ಮಕ್ಕಳು, ಪೋಷಕರು ಮತ್ತು 8 ಮಂದಿ ಶಿಕ್ಷಕರು ಯಾವುದೇ ಫಲಾಪೇಕ್ಷೆ ಇಲ್ಲದೆ ಉತ್ತಮ ಸಹಕಾರ ನೀಡುತ್ತಿದ್ದು ಇದೀಗ ಇಸ್ಕಾನ್ ಸಂಸ್ಥೆಯು ಉಚಿತವಾಗಿ 70 ಮಕ್ಕಳಿಗೆ ಭಗವದ್ಗೀತೆ ಗ್ರಂಥವನ್ನು ನೀಡುವುದರ ಮೂಲಕ ಶಿಕ್ಷಣ ಕೇಂದ್ರಕ್ಕೆ ಮತ್ತಷ್ಟು ಪ್ರೋತ್ಸಾಹ ಹಾಗೂ ಈ ಪುಣ್ಯ ಕಾರ್ಯಕ್ಕೆ ಸಹಕಾರ ನೀಡಿರುವುದು ಬಹಳ ಸಂತೋಷದ ವಿಚಾರವಾಗಿದೆ ಎಂದು ಕಾವು ಶ್ರೀ ಪಂಚಲಿಗೇಶ್ವರ ದೇವಾಲಯದ ವ್ಯವಸ್ಥಾಪನಾ ಸಮಿತಿ ಸದಸ್ಯರು ಹಾಗೂ ಧಾರ್ಮಿಕ ಶಿಕ್ಷಣ ಕೇಂದ್ರದ ಸಂಯೋಜಕರಾದ ಭಾಸ್ಕರ ಬಲ್ಯಾಯ ಕಾವು ರವರು ಹೇಳಿದರು.

Advertisement
Advertisement
Previous Post

ಪುತ್ತೂರು ಮೂಲದ ಪಿಎಫ್‌ಐ ನಾಯಕ ದೆಹಲಿಯಲ್ಲಿ ಅರೆಸ್ಟ್..!!

Next Post

ವೀರಕಂಭ ಶ್ರೀಗಣೇಶೊತ್ಸವ ಸಮಿತಿಯ ನೂತನ ಅಧ್ಯಕ್ಷರಾಗಿ ಸಂದೀಪ್ ಪೂಜಾರಿ ಪೆಲತ್ತಡ್ಕ ಆಯ್ಕೆ

OtherNews

ದ.ಕ. ಜಿಲ್ಲೆಯಲ್ಲಿ 25 ಸಾವಿರ ಯುವ ಮತದಾರರು ಸೇರ್ಪಡೆ
ಪುತ್ತೂರು

ದ.ಕ. ಜಿಲ್ಲೆಯಲ್ಲಿ 25 ಸಾವಿರ ಯುವ ಮತದಾರರು ಸೇರ್ಪಡೆ

December 7, 2023
ಮಂಗಳೂರು: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ : ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ
ಕ್ರೈಮ್

ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿದ ಪ್ರಕರಣ : ಆರೋಪಿಗೆ ಜಾಮೀನು

December 7, 2023
ಮಿಸ್ಟರ್ & ಮಿಸ್ಸ್ ಕರ್ನಾಟಕ ಸ್ಟೈಲ್ ಐಕಾನ್-2023 : ಪೆರ್ನೆಯ ಡೋನಾಲ್ಡ್ ನೊರೊನ್ಹಾ ಗೆ “ಬೆಸ್ಟ್ ಟ್ರಾನ್ಸ್ಫರ್ಮೇಶನ್” ಟೈಟಲ್
ಪುತ್ತೂರು

ಮಿಸ್ಟರ್ & ಮಿಸ್ಸ್ ಕರ್ನಾಟಕ ಸ್ಟೈಲ್ ಐಕಾನ್-2023 : ಪೆರ್ನೆಯ ಡೋನಾಲ್ಡ್ ನೊರೊನ್ಹಾ ಗೆ “ಬೆಸ್ಟ್ ಟ್ರಾನ್ಸ್ಫರ್ಮೇಶನ್” ಟೈಟಲ್

December 6, 2023
(ಡಿ.10) ಪುತ್ತೂರು : ‘ಆರ್ವಿ’ ಇಂಟರ್ಗ್ರಾಫಿಕ್ಸ್ ಸಂಸ್ಥೆ ಸ್ಥಳಾಂತರಗೊಂಡು ಶುಭಾರಂಭ
ಉದ್ಘಾಟನೆ

(ಡಿ.10) ಪುತ್ತೂರು : ‘ಆರ್ವಿ’ ಇಂಟರ್ಗ್ರಾಫಿಕ್ಸ್ ಸಂಸ್ಥೆ ಸ್ಥಳಾಂತರಗೊಂಡು ಶುಭಾರಂಭ

December 6, 2023
ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪೋಷಕರ ಸಮಾಲೋಚನ ಸಭೆ
ಪುತ್ತೂರು

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪೋಷಕರ ಸಮಾಲೋಚನ ಸಭೆ

December 6, 2023
ರೋಟರಿ ರಸ್ತೆ ಸುರಕ್ಷತಾ ಸಪ್ತಾಹ-2024 : ಕೈಪಿಡಿ ಬಿಡುಗಡೆಗೊಳಿಸಿದ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ
ಪುತ್ತೂರು

ರೋಟರಿ ರಸ್ತೆ ಸುರಕ್ಷತಾ ಸಪ್ತಾಹ-2024 : ಕೈಪಿಡಿ ಬಿಡುಗಡೆಗೊಳಿಸಿದ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ

December 6, 2023

Leave a Reply Cancel reply

Your email address will not be published. Required fields are marked *

  • Trending
  • Comments
  • Latest
ವಿಟ್ಲ : ಕೆಲಸಕ್ಕೆಂದು ತೆರಳಿದ್ದ ಯುವತಿ ನಾಪತ್ತೆ..!!!

ವಿಟ್ಲ : ನಾಪತ್ತೆಯಾಗಿದ್ದ ಯುವತಿ ಮಂಗಳೂರಿನಲ್ಲಿ ಪತ್ತೆ..!!!

June 16, 2023
ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಮಾನವೀಯ ಘಟನೆ.!! ಮುಸ್ಲಿಂ ಸಮದಾಯದ ಮದುವೆ ದಿನ ರಾತ್ರಿ ವಧುವಿನ ಮನೆಗೆ ಕೊರಗಜ್ಜನ ವೇಷ ಧರಿಸಿ ಕುಣಿದು ಕುಪ್ಪಳಿಸುವ ಮೂಲಕ ಬಂದ ವರಮಹಾಶಯ.!! ದೈವ ನಿಂದನೆಗೈದ ವಿಡಿಯೋ ವೈರಲ್..!!!

ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಮಾನವೀಯ ಘಟನೆ.!! ಮುಸ್ಲಿಂ ಸಮದಾಯದ ಮದುವೆ ದಿನ ರಾತ್ರಿ ವಧುವಿನ ಮನೆಗೆ ಕೊರಗಜ್ಜನ ವೇಷ ಧರಿಸಿ ಕುಣಿದು ಕುಪ್ಪಳಿಸುವ ಮೂಲಕ ಬಂದ ವರಮಹಾಶಯ.!! ದೈವ ನಿಂದನೆಗೈದ ವಿಡಿಯೋ ವೈರಲ್..!!!

January 7, 2022
ದ.ಕ., ಉಡುಪಿ ಜಿಲ್ಲೆಯಲ್ಲಿ ಜನಮನ್ನಣೆಗಳಿಸಿದ ‘ಮಹೇಶ್’ ಬಸ್ ಮಾಲಕ ಪ್ರಕಾಶ್ ಆತ್ಮಹತ್ಯೆ..!!!

ದ.ಕ., ಉಡುಪಿ ಜಿಲ್ಲೆಯಲ್ಲಿ ಜನಮನ್ನಣೆಗಳಿಸಿದ ‘ಮಹೇಶ್’ ಬಸ್ ಮಾಲಕ ಪ್ರಕಾಶ್ ಆತ್ಮಹತ್ಯೆ..!!!

October 1, 2023
ಪುತ್ತೂರು: ಕಲ್ಲೇಗ ಟೈಗರ್ಸ್ ನ ಅಕ್ಷಯ್ ಕಲ್ಲೇಗ ಬರ್ಬರ ಹತ್ಯೆ

ಪುತ್ತೂರು: ಕಲ್ಲೇಗ ಟೈಗರ್ಸ್ ನ ಅಕ್ಷಯ್ ಕಲ್ಲೇಗ ಬರ್ಬರ ಹತ್ಯೆ

November 7, 2023
ದ.ಕ. ಜಿಲ್ಲೆಯಲ್ಲಿ 25 ಸಾವಿರ ಯುವ ಮತದಾರರು ಸೇರ್ಪಡೆ

ದ.ಕ. ಜಿಲ್ಲೆಯಲ್ಲಿ 25 ಸಾವಿರ ಯುವ ಮತದಾರರು ಸೇರ್ಪಡೆ

0
ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯ ಸಂಪರ್ಕ ರಸ್ತೆಯಲ್ಲಿ ವಾಹನಗಳ ವೇಗಕ್ಕೆ ನಿಯಂತ್ರಣ

ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯ ಸಂಪರ್ಕ ರಸ್ತೆಯಲ್ಲಿ ವಾಹನಗಳ ವೇಗಕ್ಕೆ ನಿಯಂತ್ರಣ

0
ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ ಕಡ್ಡಾಯ, ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶನಕ್ಕೆ ನಿಬಂಧ.

ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ ಕಡ್ಡಾಯ, ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶನಕ್ಕೆ ನಿಬಂಧ.

0
ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ 13ನೇ ವರ್ಷದ ಶಾರದೋತ್ಸವ

ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ 13ನೇ ವರ್ಷದ ಶಾರದೋತ್ಸವ

0
ದ.ಕ. ಜಿಲ್ಲೆಯಲ್ಲಿ 25 ಸಾವಿರ ಯುವ ಮತದಾರರು ಸೇರ್ಪಡೆ

ದ.ಕ. ಜಿಲ್ಲೆಯಲ್ಲಿ 25 ಸಾವಿರ ಯುವ ಮತದಾರರು ಸೇರ್ಪಡೆ

December 7, 2023
ಬಂಟ್ವಾಳ : ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿ : ದ್ವಿಚಕ್ರ ವಾಹನ ಸವಾರ ಸಾವು

ಬಂಟ್ವಾಳ : ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿ : ದ್ವಿಚಕ್ರ ವಾಹನ ಸವಾರ ಸಾವು

December 7, 2023
‘ಪ್ಯಾಕಿಂಗ್ ಆಹಾರ ಉತ್ಪನ್ನಗಳಿಂದ ಜೀರ್ಣಾಂಗಕ್ಕೆ ಹಾನಿ’ – ಏಮ್ಸ್ ವರದಿ

‘ಪ್ಯಾಕಿಂಗ್ ಆಹಾರ ಉತ್ಪನ್ನಗಳಿಂದ ಜೀರ್ಣಾಂಗಕ್ಕೆ ಹಾನಿ’ – ಏಮ್ಸ್ ವರದಿ

December 7, 2023
ವಂಚನೆ ಪ್ರಕರಣ : ಚೈತ್ರಾ ಜೈಲಿನಿಂದ ರಿಲೀಸ್​

ವಂಚನೆ ಪ್ರಕರಣ : ಚೈತ್ರಾ ಜೈಲಿನಿಂದ ರಿಲೀಸ್​

December 7, 2023

Recent News

ದ.ಕ. ಜಿಲ್ಲೆಯಲ್ಲಿ 25 ಸಾವಿರ ಯುವ ಮತದಾರರು ಸೇರ್ಪಡೆ

ದ.ಕ. ಜಿಲ್ಲೆಯಲ್ಲಿ 25 ಸಾವಿರ ಯುವ ಮತದಾರರು ಸೇರ್ಪಡೆ

December 7, 2023
ಬಂಟ್ವಾಳ : ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿ : ದ್ವಿಚಕ್ರ ವಾಹನ ಸವಾರ ಸಾವು

ಬಂಟ್ವಾಳ : ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿ : ದ್ವಿಚಕ್ರ ವಾಹನ ಸವಾರ ಸಾವು

December 7, 2023
‘ಪ್ಯಾಕಿಂಗ್ ಆಹಾರ ಉತ್ಪನ್ನಗಳಿಂದ ಜೀರ್ಣಾಂಗಕ್ಕೆ ಹಾನಿ’ – ಏಮ್ಸ್ ವರದಿ

‘ಪ್ಯಾಕಿಂಗ್ ಆಹಾರ ಉತ್ಪನ್ನಗಳಿಂದ ಜೀರ್ಣಾಂಗಕ್ಕೆ ಹಾನಿ’ – ಏಮ್ಸ್ ವರದಿ

December 7, 2023
ವಂಚನೆ ಪ್ರಕರಣ : ಚೈತ್ರಾ ಜೈಲಿನಿಂದ ರಿಲೀಸ್​

ವಂಚನೆ ಪ್ರಕರಣ : ಚೈತ್ರಾ ಜೈಲಿನಿಂದ ರಿಲೀಸ್​

December 7, 2023
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Privacy Policy
  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page