Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ರಸ್ತೆ ತಡೆ ಪ್ರತಿಭಟನೆ: ಅರುಣ್ ಕುಮಾರ್ ಪುತ್ತಿಲ ಸಹಿತ ಹಲವರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ರಸ್ತೆ ತಡೆ ಪ್ರತಿಭಟನೆ: ಅರುಣ್ ಕುಮಾರ್ ಪುತ್ತಿಲ ಸಹಿತ ಹಲವರ ವಿರುದ್ಧ ಪ್ರಕರಣ ದಾಖಲು..!!

    ಮಂಗಳೂರು ನಗರ ಪೊಲೀಸ್ ವತಿಯಿಂದ ಸುಮಾರು ₹82 ಕೋಟಿ ಮೌಲ್ಯದ ಮಾದಕ ವಸ್ತುಗಳ ನಾಶ..!

    ಮಂಗಳೂರು ನಗರ ಪೊಲೀಸ್ ವತಿಯಿಂದ ಸುಮಾರು ₹82 ಕೋಟಿ ಮೌಲ್ಯದ ಮಾದಕ ವಸ್ತುಗಳ ನಾಶ..!

    ಶಾಸಕ ಅಶೋಕ್ ರೈ ಹೆಸರು ಹೇಳಿ ಮಹಿಳೆಗೆ ವಂಚನೆ ;ಕಳೆದಕೊಂಡ ಮೊತ್ತವನ್ನು ನೀಡಿ ಮಾನವೀಯತೆ ಮೆರೆದ ಶಾಸಕರು..!

    ಶಾಸಕ ಅಶೋಕ್ ರೈ ಹೆಸರು ಹೇಳಿ ಮಹಿಳೆಗೆ ವಂಚನೆ ;ಕಳೆದಕೊಂಡ ಮೊತ್ತವನ್ನು ನೀಡಿ ಮಾನವೀಯತೆ ಮೆರೆದ ಶಾಸಕರು..!

    ಪುರುಷರಕಟ್ಟೆ–ಶಾಂತಿಗೋಡು ರಸ್ತೆ ದುರಸ್ತಿ ಆಗ್ರಹಿಸಿ ನಾಳೆಯಿಂದ ಧರಣಿ..!!

    ಪುರುಷರಕಟ್ಟೆ–ಶಾಂತಿಗೋಡು ರಸ್ತೆ ದುರಸ್ತಿ ಆಗ್ರಹಿಸಿ ನಾಳೆಯಿಂದ ಧರಣಿ..!!

    ಬಂಟ್ವಾಳ : ವೃದ್ಧೆಯ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

    ಬಂಟ್ವಾಳ : ವೃದ್ಧೆಯ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

    ರೇವ್‌ಪಾರ್ಟಿ – ಮೂವರು ಅರೆಸ್ಟ್‌, ಮಹಿಳೆಯರ ರಕ್ಷಣೆ..!!

    ರೇವ್‌ಪಾರ್ಟಿ – ಮೂವರು ಅರೆಸ್ಟ್‌, ಮಹಿಳೆಯರ ರಕ್ಷಣೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ರಸ್ತೆ ತಡೆ ಪ್ರತಿಭಟನೆ: ಅರುಣ್ ಕುಮಾರ್ ಪುತ್ತಿಲ ಸಹಿತ ಹಲವರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ರಸ್ತೆ ತಡೆ ಪ್ರತಿಭಟನೆ: ಅರುಣ್ ಕುಮಾರ್ ಪುತ್ತಿಲ ಸಹಿತ ಹಲವರ ವಿರುದ್ಧ ಪ್ರಕರಣ ದಾಖಲು..!!

    ಮಂಗಳೂರು ನಗರ ಪೊಲೀಸ್ ವತಿಯಿಂದ ಸುಮಾರು ₹82 ಕೋಟಿ ಮೌಲ್ಯದ ಮಾದಕ ವಸ್ತುಗಳ ನಾಶ..!

    ಮಂಗಳೂರು ನಗರ ಪೊಲೀಸ್ ವತಿಯಿಂದ ಸುಮಾರು ₹82 ಕೋಟಿ ಮೌಲ್ಯದ ಮಾದಕ ವಸ್ತುಗಳ ನಾಶ..!

    ಶಾಸಕ ಅಶೋಕ್ ರೈ ಹೆಸರು ಹೇಳಿ ಮಹಿಳೆಗೆ ವಂಚನೆ ;ಕಳೆದಕೊಂಡ ಮೊತ್ತವನ್ನು ನೀಡಿ ಮಾನವೀಯತೆ ಮೆರೆದ ಶಾಸಕರು..!

    ಶಾಸಕ ಅಶೋಕ್ ರೈ ಹೆಸರು ಹೇಳಿ ಮಹಿಳೆಗೆ ವಂಚನೆ ;ಕಳೆದಕೊಂಡ ಮೊತ್ತವನ್ನು ನೀಡಿ ಮಾನವೀಯತೆ ಮೆರೆದ ಶಾಸಕರು..!

    ಪುರುಷರಕಟ್ಟೆ–ಶಾಂತಿಗೋಡು ರಸ್ತೆ ದುರಸ್ತಿ ಆಗ್ರಹಿಸಿ ನಾಳೆಯಿಂದ ಧರಣಿ..!!

    ಪುರುಷರಕಟ್ಟೆ–ಶಾಂತಿಗೋಡು ರಸ್ತೆ ದುರಸ್ತಿ ಆಗ್ರಹಿಸಿ ನಾಳೆಯಿಂದ ಧರಣಿ..!!

    ಬಂಟ್ವಾಳ : ವೃದ್ಧೆಯ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

    ಬಂಟ್ವಾಳ : ವೃದ್ಧೆಯ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

    ರೇವ್‌ಪಾರ್ಟಿ – ಮೂವರು ಅರೆಸ್ಟ್‌, ಮಹಿಳೆಯರ ರಕ್ಷಣೆ..!!

    ರೇವ್‌ಪಾರ್ಟಿ – ಮೂವರು ಅರೆಸ್ಟ್‌, ಮಹಿಳೆಯರ ರಕ್ಷಣೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಧಾರ್ಮಿಕ

ಕಾವು: ಶ್ರೀ ಪಂಚಲಿಗೇಶ್ವರ ದೇವಾಲಯದಲ್ಲಿ ನಡೆಯುವ ಧಾರ್ಮಿಕ ಶಿಕ್ಷಣ ಕೇಂದ್ರಕ್ಕೆ ಇಸ್ಕಾನ್ ದೇವ ಮಂದಿರದ ಧರ್ಮ ಪ್ರಚಾರಕರ ಭೇಟಿ : ಧಾರ್ಮಿಕ ಶಿಕ್ಷಣ ಕೇಂದ್ರದ ಎಲ್ಲಾ ಮಕ್ಕಳಿಗೂ ಭಗವದ್ಗೀತೆ ಪುಸ್ತಕ ಕೊಡುಗೆ

September 26, 2022
in ಧಾರ್ಮಿಕ, ಪುತ್ತೂರು
0
ಕಾವು: ಶ್ರೀ ಪಂಚಲಿಗೇಶ್ವರ ದೇವಾಲಯದಲ್ಲಿ ನಡೆಯುವ ಧಾರ್ಮಿಕ ಶಿಕ್ಷಣ ಕೇಂದ್ರಕ್ಕೆ ಇಸ್ಕಾನ್ ದೇವ ಮಂದಿರದ ಧರ್ಮ ಪ್ರಚಾರಕರ ಭೇಟಿ : ಧಾರ್ಮಿಕ ಶಿಕ್ಷಣ ಕೇಂದ್ರದ ಎಲ್ಲಾ ಮಕ್ಕಳಿಗೂ ಭಗವದ್ಗೀತೆ ಪುಸ್ತಕ ಕೊಡುಗೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಕಾವು: ಸನಾತನ ಹಿಂದೂ ಧರ್ಮದ ಆಚಾರ, ವಿಚಾರ ಮತ್ತು ಮತ್ತು ಸಂಸ್ಕೃತಿ ಸಂಸ್ಕಾರವನ್ನು ಮುಂದಿನ ಪೀಳಿಗೆಯ ಪ್ರತಿ ಮಗುವಿಗೂ ಜಾಗೃತಿ ಮೂಡಿಸುವ ಉದ್ದೇಶದಿಂದ ಸುಜ್ಞಾನ ದೀಪಿಕೆ ಪಠ್ಯಪುಸ್ತಕ ಆಧಾರಿತವಾಗಿ ಮಕ್ಕಳಿಗೆ ನೀತಿ ಕಥೆಗಳು, ದೇವರ ಶ್ಲೋಕಗಳು,ಧರ್ಮಾಆಚರಣೆಯ ಅವಶ್ಯಕತೆ, ಗುರು ಹಿರಿಯರನ್ನು ಗೌರವಿಸುವ ಮಾರ್ಗದರ್ಶನ, ರಾಷ್ಟ್ರಭಕ್ತಿ, ಸನಾತನ ಸಂಸ್ಕೃತಿಯ ವಿಚಾರಧಾರೆಗಳನ್ನು ಒಡಮೂಡಿಸುವ ಉದ್ದೇಶದಿಂದ ಕಾವು ಶ್ರೀ ಪಂಚಲಿಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೇತೃತ್ವದಲ್ಲಿ ನಡೆಯುತ್ತಿರುವ ಧಾರ್ಮಿಕ ಶಿಕ್ಷಣ ಕೇಂದ್ರಕ್ಕೆ ಬೆಂಗಳೂರು ಇಸ್ಕಾನ್ ದೇವ ಮಂದಿರದ ಧರ್ಮ ಪ್ರಚಾರಕರಾದ ಗುರುರಾಜ್ ಪ್ರಭು ಮತ್ತು ಸರ್ವನಾಥ್ ನಿತ್ತೈ ದಾಸ್ ರವರು ಭೇಟಿ ನೀಡಿ ಮಕ್ಕಳ ಧಾರ್ಮಿಕ ಶಿಕ್ಷಣ ಕೇಂದ್ರದ ಬಗ್ಗೆ ಬಹಳ ಮೆಚ್ಚುಗೆಯ ಮಾತನಾಡಿದರು,ಹಾಗೂ ಶಿಕ್ಷಣ ಕೇಂದ್ರದ ಮಕ್ಕಳಿಗೆ ಹಿಂದೂ ಧರ್ಮದ ಪವಿತ್ರ ಗ್ರಂಥ ಭಗವದ್ಗೀತೆ ಓದುವುದರ ಮಹತ್ವ ವಿವರಿಸುವುದರ ಜೊತೆಗೆ “ಹರೇ ಕೃಷ್ಣ ಹರೇ ರಾಮ” ಭಜನೆಯನ್ನು ಪ್ರಸ್ತುತ ಪಡಿಸಿ ಸುಮಾರು 70 ಮಕ್ಕಳಿಗೂ ಭಗವದ್ಗೀತೆ ಗ್ರಂಥವನ್ನು ಕೊಡುಗೆಯಾಗಿ ನೀಡಿದರು.

Advertisement
Advertisement
Advertisement

ಶ್ರೀ ಮಧ್ವಾದೀಶ ವಿಠಲದಾಸ ನಾಮಾಂಕಿತ,ದಾಸ ಸಂಕೀರ್ತನಕಾರರು ದಾಸ ಸಾಹಿತ್ಯ ಪ್ರಚಾರಕರು ರಾಮಕೃಷ್ಣ ಕಾಟುಕುಕ್ಕೆ ರವರು ಮಕ್ಕಳಿಗೆ ಶ್ಲೋಕಗಳು ಮತ್ತು ಭಜನಾ ತರಬೇತಿ ನೀಡಿದರು.

ಕಾವು ಶ್ರೀ ಪಂಚಲಿಂಗೇಶ್ವರ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಚಂದ್ರಶೇಖರ ರಾವ್ ನಿಧಿಮುಂಡ ಪ್ರಾಸ್ತಾವಿಕವಾಗಿ ಮಾತನಾಡಿದರು.

Advertisement

ಕಾವು ಶ್ರೀ ಪಂಚಲಿಂಗೇಶ್ವರ ದೇವಾಲಯದಿಂದ ಗೌರವಾರ್ಪಣೆ:

Advertisement

ಭಗವದ್ಗೀತೆ ಗ್ರಂಥವನ್ನು ಕೊಡುಗೆ ನೀಡಿದ ಇಸ್ಕಾನ್ ದೇವ ಮಂದಿರದ ಧರ್ಮ ಪ್ರಚಾರಕರಾದ ಗುರುರಾಜ್ ಪ್ರಭು ಮತ್ತು ಸರ್ವನಾಥ್ ನಿತ್ತೈ ದಾಸ್ ರವರಿಗೆ ಕಾವು ಶ್ರೀ ಪಂಚಲಿಗೇಶ್ವರ ದೇವಾಲಯದ ವ್ಯವಸ್ಥಾಪನಾ ಸಮಿತಿ ವತಿಯಿಂದ ಶಾಲು ಹಾಕಿ,ಸ್ಮರಣಿಕೆ, ಫಲ ಪುಷ್ಪ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದ ವೇದಿಕೆಯಲ್ಲಿ ಕಾವು ಶ್ರೀ ಪಂಚಲಿಂಗೇಶ್ವರ ದೇವಾಲಯದ ಪವಿತ್ರಪಾಣಿ ನನ್ಯ ಅಚ್ಯುತ ಮೂಡಿತ್ತಾಯ, ಸುಳ್ಯ ಶಾಂತಿನಗರದ ದೀಪಾಂಜಲೀ ಮಹಿಳಾ ಭಜನಾ ಮಂಡಳಿಯ ಅಧ್ಯಕ್ಷೆ ಹರ್ಷ ಕರುಣಾಕರ, ಸದಸ್ಯೆ ಹೇಮಲತ ದೇಂಗೋಡಿ, ಕಾವು ಶ್ರೀ ಪಂಚಲಿಗೇಶ್ವರ ದೇವಾಲಯದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಕೃಷ್ಣಪ್ರಸಾದ್ ಕೊಚ್ಚಿ, ಧಾರ್ಮಿಕ ಶಿಕ್ಷಣ ಕೇಂದ್ರದ ಶಿಕ್ಷಕರಾದ ವೀರಪ್ಪ ಗೌಡ ದುಗ್ಗಲ, ದೀಪಕ್ ಕುಲಾಲ್ ಕೌಡಿಚ್ಚಾರು, ಲಲಿತಾ ಸಂಜೀವ ಗೌಡ ಚಾಕೊಟೆ, ಹೇಮಲತಾ ಕಜೆಗದ್ದೆ ,ಗಂಗಾಧರ ನಾಯ್ಕ, ಹಾಗೂ ಪೋಷಕರು, ಮಕ್ಕಳು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಶರಣ್ಯ,ಚರಿಷ್ಮಾ, ವಿಜಯಲಕ್ಷ್ಮಿ ಪ್ರಾರ್ಥಿಸಿದರು. ಕಾವು ಶ್ರೀ ಪಂಚಲಿಂಗೇಶ್ವರ ದೇವಾಲಯದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಚಂದ್ರಶೇಖರ ರಾವ್ ನಿಧಿಮುಂಡ ಸ್ವಾಗತಿಸಿ ಸದಸ್ಯರಾದ ಕೃಷ್ಣ ಪ್ರಸಾದ್ ಕೊಚ್ಚಿ ವಂದಿಸಿದರು. ಶಿಕ್ಷಕಿ ಹೇಮಲತಾ ಕಜೆಗದ್ದೆ ಕಾರ್ಯಕ್ರಮ ನಿರ್ವಹಿಸಿದರು.

ಹಿಂದೂ ಧರ್ಮದಲ್ಲಿ ಲೌಕಿಕ ಶಿಕ್ಷಣ ಪದ್ಧತಿ ಉತ್ತಮವಾಗಿದ್ದು ಆದರೆ ಧಾರ್ಮಿಕ ಶಿಕ್ಷಣದ ಕೊರತೆಯಿದ್ದು, ತಾಳ್ಮೆ ,ಕೂಡು ಕುಟುಂಬ ಪದ್ದತಿಗಳು ಹಾಳಾಗುತ್ತಿದ್ದು, ಈ ಸಂದರ್ಭದಲ್ಲಿ ಹಿಂದೂ ಸಮಾಜದ ಪುನರುತ್ಥಾನ ಗೊಳಿಸುವ ಉದ್ದೇಶದಿಂದ ಅಳಿಲು ಸೇವಾ ರೂಪದಲ್ಲಿ ಆರಂಭಿಸಿದ ಧಾರ್ಮಿಕ ಶಿಕ್ಷಣ ಕೇಂದ್ರಕ್ಕೆ ಮಕ್ಕಳು, ಪೋಷಕರು ಮತ್ತು 8 ಮಂದಿ ಶಿಕ್ಷಕರು ಯಾವುದೇ ಫಲಾಪೇಕ್ಷೆ ಇಲ್ಲದೆ ಉತ್ತಮ ಸಹಕಾರ ನೀಡುತ್ತಿದ್ದು ಇದೀಗ ಇಸ್ಕಾನ್ ಸಂಸ್ಥೆಯು ಉಚಿತವಾಗಿ 70 ಮಕ್ಕಳಿಗೆ ಭಗವದ್ಗೀತೆ ಗ್ರಂಥವನ್ನು ನೀಡುವುದರ ಮೂಲಕ ಶಿಕ್ಷಣ ಕೇಂದ್ರಕ್ಕೆ ಮತ್ತಷ್ಟು ಪ್ರೋತ್ಸಾಹ ಹಾಗೂ ಈ ಪುಣ್ಯ ಕಾರ್ಯಕ್ಕೆ ಸಹಕಾರ ನೀಡಿರುವುದು ಬಹಳ ಸಂತೋಷದ ವಿಚಾರವಾಗಿದೆ ಎಂದು ಕಾವು ಶ್ರೀ ಪಂಚಲಿಗೇಶ್ವರ ದೇವಾಲಯದ ವ್ಯವಸ್ಥಾಪನಾ ಸಮಿತಿ ಸದಸ್ಯರು ಹಾಗೂ ಧಾರ್ಮಿಕ ಶಿಕ್ಷಣ ಕೇಂದ್ರದ ಸಂಯೋಜಕರಾದ ಭಾಸ್ಕರ ಬಲ್ಯಾಯ ಕಾವು ರವರು ಹೇಳಿದರು.

Previous Post

ಪುತ್ತೂರು ಮೂಲದ ಪಿಎಫ್‌ಐ ನಾಯಕ ದೆಹಲಿಯಲ್ಲಿ ಅರೆಸ್ಟ್..!!

Next Post

ವೀರಕಂಭ ಶ್ರೀಗಣೇಶೊತ್ಸವ ಸಮಿತಿಯ ನೂತನ ಅಧ್ಯಕ್ಷರಾಗಿ ಸಂದೀಪ್ ಪೂಜಾರಿ ಪೆಲತ್ತಡ್ಕ ಆಯ್ಕೆ

OtherNews

ಪುತ್ತೂರು: ರಸ್ತೆ ತಡೆ ಪ್ರತಿಭಟನೆ: ಅರುಣ್ ಕುಮಾರ್ ಪುತ್ತಿಲ ಸಹಿತ ಹಲವರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು: ರಸ್ತೆ ತಡೆ ಪ್ರತಿಭಟನೆ: ಅರುಣ್ ಕುಮಾರ್ ಪುತ್ತಿಲ ಸಹಿತ ಹಲವರ ವಿರುದ್ಧ ಪ್ರಕರಣ ದಾಖಲು..!!

July 29, 2026
ಶಾಸಕ ಅಶೋಕ್ ರೈ ಹೆಸರು ಹೇಳಿ ಮಹಿಳೆಗೆ ವಂಚನೆ ;ಕಳೆದಕೊಂಡ ಮೊತ್ತವನ್ನು ನೀಡಿ ಮಾನವೀಯತೆ ಮೆರೆದ ಶಾಸಕರು..!
ಪುತ್ತೂರು

ಶಾಸಕ ಅಶೋಕ್ ರೈ ಹೆಸರು ಹೇಳಿ ಮಹಿಳೆಗೆ ವಂಚನೆ ;ಕಳೆದಕೊಂಡ ಮೊತ್ತವನ್ನು ನೀಡಿ ಮಾನವೀಯತೆ ಮೆರೆದ ಶಾಸಕರು..!

July 29, 2026
ಪುರುಷರಕಟ್ಟೆ–ಶಾಂತಿಗೋಡು ರಸ್ತೆ ದುರಸ್ತಿ ಆಗ್ರಹಿಸಿ ನಾಳೆಯಿಂದ ಧರಣಿ..!!
Featured

ಪುರುಷರಕಟ್ಟೆ–ಶಾಂತಿಗೋಡು ರಸ್ತೆ ದುರಸ್ತಿ ಆಗ್ರಹಿಸಿ ನಾಳೆಯಿಂದ ಧರಣಿ..!!

July 29, 2026
ಪುತ್ತೂರು: ಬೈಕ್ ಮತ್ತು ಗೂಡ್ಸ್ ವಾಹನಗಳ ನಡುವೆ ಡಿಕ್ಕಿ..!!
ಪುತ್ತೂರು

ಪುತ್ತೂರು: ಬೈಕ್ ಮತ್ತು ಗೂಡ್ಸ್ ವಾಹನಗಳ ನಡುವೆ ಡಿಕ್ಕಿ..!!

July 28, 2026
ಪೆರ್ನೆ : ಟಿಪ್ಪರ್ ಗೆ ಗುದ್ದಿದ ಕಾರು: ಮೂವರು ಗಂಭೀರ..!!
Featured

ಪೆರ್ನೆ : ಟಿಪ್ಪರ್ ಗೆ ಗುದ್ದಿದ ಕಾರು: ಮೂವರು ಗಂಭೀರ..!!

July 28, 2026
ಪುತ್ತೂರು: ಮರಗಳ ಕಟಾವು ಆರೋಪ: ಪ್ರಕರಣ ದಾಖಲು..!!
Featured

ಪುತ್ತೂರು: ಮರಗಳ ಕಟಾವು ಆರೋಪ: ಪ್ರಕರಣ ದಾಖಲು..!!

July 28, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ರಸ್ತೆ ತಡೆ ಪ್ರತಿಭಟನೆ: ಅರುಣ್ ಕುಮಾರ್ ಪುತ್ತಿಲ ಸಹಿತ ಹಲವರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು: ರಸ್ತೆ ತಡೆ ಪ್ರತಿಭಟನೆ: ಅರುಣ್ ಕುಮಾರ್ ಪುತ್ತಿಲ ಸಹಿತ ಹಲವರ ವಿರುದ್ಧ ಪ್ರಕರಣ ದಾಖಲು..!!

July 29, 2026
ಕಾಫಿ ತೋಟದಲ್ಲಿ ಕೆಲಸದ ವೇಳೆ ಮರ ಬಿದ್ದು ಇಬ್ಬರು ಮಹಿಳೆಯರ ದುರ್ಮರಣ.!

ಕಾಫಿ ತೋಟದಲ್ಲಿ ಕೆಲಸದ ವೇಳೆ ಮರ ಬಿದ್ದು ಇಬ್ಬರು ಮಹಿಳೆಯರ ದುರ್ಮರಣ.!

July 29, 2026
ಮಂಗಳೂರು ನಗರ ಪೊಲೀಸ್ ವತಿಯಿಂದ ಸುಮಾರು ₹82 ಕೋಟಿ ಮೌಲ್ಯದ ಮಾದಕ ವಸ್ತುಗಳ ನಾಶ..!

ಮಂಗಳೂರು ನಗರ ಪೊಲೀಸ್ ವತಿಯಿಂದ ಸುಮಾರು ₹82 ಕೋಟಿ ಮೌಲ್ಯದ ಮಾದಕ ವಸ್ತುಗಳ ನಾಶ..!

July 29, 2026
ಶಾಸಕ ಅಶೋಕ್ ರೈ ಹೆಸರು ಹೇಳಿ ಮಹಿಳೆಗೆ ವಂಚನೆ ;ಕಳೆದಕೊಂಡ ಮೊತ್ತವನ್ನು ನೀಡಿ ಮಾನವೀಯತೆ ಮೆರೆದ ಶಾಸಕರು..!

ಶಾಸಕ ಅಶೋಕ್ ರೈ ಹೆಸರು ಹೇಳಿ ಮಹಿಳೆಗೆ ವಂಚನೆ ;ಕಳೆದಕೊಂಡ ಮೊತ್ತವನ್ನು ನೀಡಿ ಮಾನವೀಯತೆ ಮೆರೆದ ಶಾಸಕರು..!

July 29, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.