Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸುಳ್ಯದಲ್ಲಿ ಮಸೀದಿ ಕಾಣಿಕೆ ಡಬ್ಬಿ ಕಳವು ಪ್ರಕರಣ: ಆರೋಪಿಗೆ ಬಂಧನ, ನ್ಯಾಯಾಂಗ ಬಂಧನಕ್ಕೆ ರವಾನೆ..!!

    ಸುಳ್ಯದಲ್ಲಿ ಮಸೀದಿ ಕಾಣಿಕೆ ಡಬ್ಬಿ ಕಳವು ಪ್ರಕರಣ: ಆರೋಪಿಗೆ ಬಂಧನ, ನ್ಯಾಯಾಂಗ ಬಂಧನಕ್ಕೆ ರವಾನೆ..!!

    ಕ್ರೇನ್ ಡಿಕ್ಕಿಯಾಗಿ ಪಾದಚಾರಿ ಸಾವು..!!

    ಕ್ರೇನ್ ಡಿಕ್ಕಿಯಾಗಿ ಪಾದಚಾರಿ ಸಾವು..!!

    ಬಂಟ್ವಾಳದಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣ ಭೇದನೆ – ಇಬ್ಬರು ಆರೋಪಿಗಳ ಬಂಧನ..!!

    ಬಂಟ್ವಾಳದಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣ ಭೇದನೆ – ಇಬ್ಬರು ಆರೋಪಿಗಳ ಬಂಧನ..!!

    ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!

    ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!

    ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!

    ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!

    ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!

    ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸುಳ್ಯದಲ್ಲಿ ಮಸೀದಿ ಕಾಣಿಕೆ ಡಬ್ಬಿ ಕಳವು ಪ್ರಕರಣ: ಆರೋಪಿಗೆ ಬಂಧನ, ನ್ಯಾಯಾಂಗ ಬಂಧನಕ್ಕೆ ರವಾನೆ..!!

    ಸುಳ್ಯದಲ್ಲಿ ಮಸೀದಿ ಕಾಣಿಕೆ ಡಬ್ಬಿ ಕಳವು ಪ್ರಕರಣ: ಆರೋಪಿಗೆ ಬಂಧನ, ನ್ಯಾಯಾಂಗ ಬಂಧನಕ್ಕೆ ರವಾನೆ..!!

    ಕ್ರೇನ್ ಡಿಕ್ಕಿಯಾಗಿ ಪಾದಚಾರಿ ಸಾವು..!!

    ಕ್ರೇನ್ ಡಿಕ್ಕಿಯಾಗಿ ಪಾದಚಾರಿ ಸಾವು..!!

    ಬಂಟ್ವಾಳದಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣ ಭೇದನೆ – ಇಬ್ಬರು ಆರೋಪಿಗಳ ಬಂಧನ..!!

    ಬಂಟ್ವಾಳದಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣ ಭೇದನೆ – ಇಬ್ಬರು ಆರೋಪಿಗಳ ಬಂಧನ..!!

    ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!

    ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!

    ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!

    ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!

    ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!

    ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಮಂಗಳೂರು

ಬೆಂಗಳೂರು ಉತ್ತರ ಜಿಲ್ಲೆಯ ಬಿ.ಜೆ.ಪಿ ವೃತ್ತಿಪರ ಪ್ರಕೋಷ್ಟದ ಸಹ ಸಂಚಾಲಕರಾಗಿ ಮನವಳಿಕೆ ಗುತ್ತು ಹೇಮಂತ್ ರೈ ಆಯ್ಕೆ

April 7, 2021
in ಮಂಗಳೂರು
0
ಬೆಂಗಳೂರು ಉತ್ತರ ಜಿಲ್ಲೆಯ ಬಿ.ಜೆ.ಪಿ ವೃತ್ತಿಪರ ಪ್ರಕೋಷ್ಟದ ಸಹ ಸಂಚಾಲಕರಾಗಿ ಮನವಳಿಕೆ ಗುತ್ತು ಹೇಮಂತ್ ರೈ ಆಯ್ಕೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಆಲಂಕಾರು: ಪೆರಾಬೆ ಗ್ರಾಮದ ವಿಠಲ ರೈ ಮನವಳಿಕೆ ಗುತ್ತು ಮತ್ತು ಬಜನಿಗುತ್ತು ಕುಸುಮ ರೈ ದಂಪತಿ ಪುತ್ರರಾದ ಹೇಮಂತ್ ರೈಯವರು ಬೆಂಗಳೂರು ಉತ್ತರ ಜಿಲ್ಲೆಯ ಬಿ.ಜೆ.ಪಿ ವೃತ್ತಿಪರ ಪ್ರಕೋಷ್ಠದ ಸಹ ಸಂಚಾಲಕರಾಗಿ ಆಯ್ಕೆಯಾಗಿದ್ದಾರೆ.

Advertisement
Advertisement

ವಿಠಲ ರೈ ಮನವಳಿಕೆ ಗುತ್ತು ಮತ್ತು ಬಜನಿಗುತ್ತು ಕುಸುಮ ರೈ ದಂಪತಿ ಪುತ್ರರಾದ ಇವರು ಪ್ರಾವಾಸೋದ್ಯಮದಲ್ಲಿ ಎಂಬಿಎ ಸ್ನಾತಕೋತ್ತರ ಪದವಿ ಪಡೆದು ಕಾಲೇಜ್ ಕ್ಯಾ೦ಪಸ್ ಸೆಲೆಕ್ಷನ್ ಮೂಲಕ ೨೦೦೪ರಲ್ಲಿ ಗೋವಾದ ಮಹೇಂದ್ರ ಹಾಲಿಡೇ ರೆಸಾರ್ಟ್‌ನಲ್ಲಿ ಸೇರಿ ನಂತರ ಏಳು ವರ್ಷಗಳ ಕಾಲ ಮಹೇಂದ್ರ ಹಾಲಿಡೇ ರೆಸಾರ್ಟ್‌ನಲ್ಲಿ ಬೇರೆ ಬೇರೆ ಶಾಖೆಗಳಲ್ಲಿ ಕಾರ್ಯ ನಿರ್ವಹಿಸಿ ೨೦೧೧ರಲ್ಲಿ ಸ್ಟರ್ಲಿಂಗ್ ಹಾಲಿಡೇ ರೆಸಾರ್ಟ್ ಇದರ ಚೆನ್ನೈ ಘಟಕದಲ್ಲಿ ಪ್ರಧಾನ ವ್ಯವಸ್ಥಾಪಕರಾಗಿ ಮೂರು ವರ್ಷ ಕಾರ್ಯ ನಿರ್ವಹಿಸಿ ನಂತರದ ದಿನಗಳಲ್ಲಿ ಸ್ವಂತ ಹೊಟೇಲು ಉದ್ಯಮಿಯಾಗಿ, ಹುಟ್ಟೂರಲ್ಲೂ ಉದ್ಯಮವನ್ನು ವಿಸ್ತರಿಸಿ ಕೇವಲ ಉಧ್ಯಮಿಯಾಗಿರದೆ ಸಾಮಾಜಿಕ, ಸಂಸ್ಕೃತಿಕ, ಶೈಕ್ಷಣಿಕ, ಧಾರ್ಮಿಕ, ಕ್ರೀಡಾ ಕ್ಷೇತ್ರಗಳಲ್ಲೂ ತನ್ನನ್ನು ತಾನು ತೊಡಗಿಸಿಕೊ೦ಡವರು. ಚೆನ್ನೈ ಬಂಟರ ಸಂಘದ ಸಕ್ರಿಯ ಸದಸ್ಯರಾಗಿ, ಹೊಟೇಲ್ ಉದ್ಯಮದ ಸರ್ವೋತ್ತಮ ಸಂಸ್ಥೆ ಹೊಟೇಲ್ ಏಸ್ಸೋಸಿಯೇಶನ್‌ನ ಪಧಾಧಿಕಾರಿಯಾಗಿ ರೋಟರಿ ಕ್ಲಬ್ ಅಂತರಾಷ್ಟ್ರೀಯ ನಿರ್ಧೇಶಕರಾಗಿ, ಯಕ್ಷ ಧ್ರುವ ಪಟ್ಲ ಪೌ೦ಡೇಶನ್ ಚೆನ್ನೈ ಘಟಕದ ಪೃಧಾನ ಸಂಚಾಲಕರಾಗಿ, ರಾಷ್ಟ್ರೀಯ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ಮಂಗಳೂರು ಇದರ ಚೆನ್ನೈ ಘಟಕದ ಸಂಚಾಲಕರಾಗಿದ್ದು ಕಳೆದ ವರ್ಷ ಭಾರತ-ಮಾಲ್ಡಿವ್ಸ್ ದೇಶದ ಟ್ರೇಡ್ ಕೌನ್ಸಿಲ್ ಉಪಾಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಯಕ್ಷಗಾನ ಕಾರ್ಯಕ್ರಮಗಳಿಗೆ ಪ್ರೊತ್ಸಾಹ ಹಾಗು ಇನ್ನಿತರ ಸಾಮಾಜಿಕ ಕೆಲಸಕಾರ್ಯಗಳಲ್ಲಿ ತೊಡಗಿಸಿಕೊಂಡ ಇವರ ಸಮಾಜ ಸೇವೆಯನ್ನು ಗುರುತಿಸಿ ಕರ್ನಾಟಕ, ಕೇರಳ,ದೆಹಲಿ, ಮಹಾರಾಷ್ಟ್ರ ರಾಜ್ಯಗಳಲ್ಲಿ ಅನೇಕ ರಾಜ್ಯ, ರಾಷ್ಟ್ರಿಯ, ಅಂತ ರಾಷ್ಟ್ರೀಯ ಪ್ರಶಸ್ತಿ ಪುರಸ್ಕಾರಗಳು ಲಭಿಸಿವೆ. ೨೦೧೯ರಲ್ಲಿ ಮುಂಬೈನಲ್ಲಿ ನಡೆದ ಜಾಗತಿಕ ಮನವಾಧಿಕಾರ ಪ್ರತಿಭಾ ಮಹಾ ಸಮ್ಮೇಳನದಲ್ಲಿ ನೆಲ್ಸನ್ ಮಂಡೇಲಾ ಅಂತರಾಷ್ಟ್ರೀಯ ಪ್ರಶಸ್ತಿ ಭಾರತ ಸರಕಾರದ, ರಾಜ್ಯ ಸೇವಾ ಸಂಘಗಳ ವಿಚಾರದ ಸಚಿವಾಲಯದ ಮಾನ್ಯತೆ ಗೊಂಡ ಜಾಗತಿಕ ಮಾನವ ಹಕ್ಕುಗಳ ಕೌನ್ಸಿಲ್ ತನ್ನ ಮೂರನಯ ಅಂತರಾಷ್ಟ್ರೀಯ ವಾರ್ಷಿಕೋತ್ಸವದಂದು ಮುಂಬೈ ಪ್ರಭೋಧ೦ಕರ್ ಠಾಕ್ರೆ ಆಡಿಟೋರಿಯಂನಲ್ಲಿ ಸಾಮಾಜಿಕ ಕ್ಷೇತ್ರದಲ್ಲಿ ಸೇವೆಗೈದಕ್ಕಾಗಿ ಭಾರತರತ್ನ ಡಾಟ ಎಪಿಜೆ ಅಬ್ದುಲ್ ಕಲಾಂ ರಾಷ್ಟ್ರೀಯ ಪ್ರಶಸ್ತಿ, ಭಾರತ-ಮಾಲ್ಡಿವ್ಸ್ ದೇಶದ ಟ್ರೇಡ್ ಕೌನ್ಸಿಲ್ ವತಿಯಿಂದ ಅಂತರಾಷ್ಟ್ರೀಯ ಪುರಸ್ಕಾರ ದೊರೆತಿದೆ.

Advertisement

ಬಾಲ್ಯದಿಂದಲೇ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಕ್ರೀಯ ಕಾರ್ಯಕರ್ತರಾಗಿದ್ದು ಐ.ಟಿ.ಸಿ ಹಾಗು ಒ.ಟಿ.ಸಿ ಶಿಕ್ಷಣ ಪಡೆದಿರತ್ತಾರೆ. ಕಾಲೇಜು ಜೀವನಗಳಲ್ಲಿ ಎ.ಬಿ.ವಿ.ಪಿಯ ಪದಾಧಿಕಾರಿಯಾಗಿ ಆನಂತರ ಇದೀಗ ರಾಜಕೀಯವಾಗಿ ಯಲಹಂಕ, ಹೆಬ್ಬಾಳ, ಮಲ್ಲೇಶ್ವರಂ, ಯಶವಂತಪುರ, ಕೆ.ಆರ್ ಪುರಂ, ಮಹಾಲಕ್ಷೀ ಲೇಹೌಟ್, ದಾಸರಹಳ್ಳಿ, ಬೇಟರಾಯನಪುರ, ಪುಲಕೇಶಿನಗರ ವಿಧಾನ ಸಭಾಕ್ಷೇತ್ರ ವುಳ್ಳ ಬೆಂಗಳೂರು ಉತ್ತರ ಜಿಲ್ಲೆಯ ಬಿ.ಜೆ.ಪಿ ವೃತ್ತಿಪರ ಪ್ರಕೋಷ್ಠದ ಸಹ ಸಂಚಾಲಕರಾಗಿ ಆಯ್ಕೆಯಾಗಿದ್ದಾರೆ.

Advertisement
Advertisement
Previous Post

ಪುತ್ತೂರು : ಪರಸ್ಪರ ಹಲ್ಲೆ ಆರೋಪ : ಅಬ್ದುಲ್ ಹಕೀಂ ಮತ್ತು ಮಹಮ್ಮದ್ ಝದ್ ಪತ್ನಿಯಿಂದ ಠಾಣೆಯಲ್ಲಿ ದೂರು ದಾಖಲು

Next Post

ಮಹಾತ್ಮಗಾಂಧಿ ನರೇಗಾ ಯೋಜನೆ ರಾಜ್ಯ ಮಟ್ಟದ ಪ್ರಶಸ್ತಿಗೆ ಬೆಳ್ತಂಗಡಿಯ ಸುನೀತಾ ಮಂಜುನಾಥ್ ಆಯ್ಕೆ

OtherNews

ಮಂಗಳೂರು: ದೋಣಿ ಮಗುಚಿ ಇಬ್ಬರು ಯುವಕರ ದುರ್ಮರಣ .!!
ಕ್ರೈಮ್

ಮಂಗಳೂರು: ದೋಣಿ ಮಗುಚಿ ಇಬ್ಬರು ಯುವಕರ ದುರ್ಮರಣ .!!

April 2, 2026
ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ..!
ಕ್ರೈಮ್

ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ..!

March 31, 2026
ಮೂಡುಬಿದಿರೆ: ಭೀಕರ ರಸ್ತೆ ಅಪಘಾತ; ತಾಯಿ-ಮಗ ಸಾವು..!!
ಕ್ರೈಮ್

ಮೂಡುಬಿದಿರೆ: ಭೀಕರ ರಸ್ತೆ ಅಪಘಾತ; ತಾಯಿ-ಮಗ ಸಾವು..!!

March 31, 2026
ದೇವಸ್ಥಾನ ಹುಂಡಿ ಕಳವು ಪ್ರಕರಣ: ಅಂತಾರಾಜ್ಯ ಆರೋಪಿಯನ್ನು ಬಂಧಿಸಿದ ಪೊಲೀಸರು..!!
ಕ್ರೈಮ್

ದೇವಸ್ಥಾನ ಹುಂಡಿ ಕಳವು ಪ್ರಕರಣ: ಅಂತಾರಾಜ್ಯ ಆರೋಪಿಯನ್ನು ಬಂಧಿಸಿದ ಪೊಲೀಸರು..!!

March 31, 2026
ಮಂಗಳೂರು : 12ನೇ ಮಹಡಿಯಿಂದ ಹಾರಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ..!!
ಕ್ರೈಮ್

ಮಂಗಳೂರು : 12ನೇ ಮಹಡಿಯಿಂದ ಹಾರಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ..!!

March 31, 2026
ಟ್ಯಾಂಕರ್‌ಗೆ ದ್ವಿಚಕ್ರ ವಾಹನ ಢಿಕ್ಕಿ: ಬೈಕ್ ಸವಾರ ಮೃತ್ಯು..!!
ಕ್ರೈಮ್

ಟ್ಯಾಂಕರ್‌ಗೆ ದ್ವಿಚಕ್ರ ವಾಹನ ಢಿಕ್ಕಿ: ಬೈಕ್ ಸವಾರ ಮೃತ್ಯು..!!

March 30, 2026

Leave a Reply Cancel reply

Your email address will not be published. Required fields are marked *

Recent News

ಸಂಸ್ಕೃತ ಭಾರತೀ ಮತ್ತು ದೇವಾಲಯ ಸಂವರ್ಧನಾ ಸಮಿತಿ ವತಿಯಿಂದ ‘ಉಚಿತ ಸಂಸ್ಕೃತ ಕಲಿಕಾ ಶಿಬಿರ’

ಸಂಸ್ಕೃತ ಭಾರತೀ ಮತ್ತು ದೇವಾಲಯ ಸಂವರ್ಧನಾ ಸಮಿತಿ ವತಿಯಿಂದ ‘ಉಚಿತ ಸಂಸ್ಕೃತ ಕಲಿಕಾ ಶಿಬಿರ’

April 9, 2026
ಹೊಳೆಗೆ ಹಾರಿ ಮಹಿಳೆ ಆತ್ಮಹತ್ಯೆ..!

ಹೊಳೆಗೆ ಹಾರಿ ಮಹಿಳೆ ಆತ್ಮಹತ್ಯೆ..!

April 8, 2026
ಪ್ರೇಯಸಿ ಆತ್ಮಹತ್ಯೆ : ಮನನೊಂದು ಪ್ರಿಯಕರನೂ ನೇಣಿಗೆ ಶರಣು.!

ಪ್ರೇಯಸಿ ಆತ್ಮಹತ್ಯೆ : ಮನನೊಂದು ಪ್ರಿಯಕರನೂ ನೇಣಿಗೆ ಶರಣು.!

April 8, 2026
ಸುಪ್ರಿಂ ಎಜುಟೆಕ್ ಕಂಪ್ಯೂಟರ್ ಟ್ರೈನಿಂಗ್ ‌ ಇನ್‌ಸ್ಟಿಟ್ಯೂಟ್‌ನಲ್ಲಿ ಕಂಪ್ಯೂಟರ್ ಸ್ಪೆಷಲ್ ಕೋರ್ಸ್..!!

ಸುಪ್ರಿಂ ಎಜುಟೆಕ್ ಕಂಪ್ಯೂಟರ್ ಟ್ರೈನಿಂಗ್ ‌ ಇನ್‌ಸ್ಟಿಟ್ಯೂಟ್‌ನಲ್ಲಿ ಕಂಪ್ಯೂಟರ್ ಸ್ಪೆಷಲ್ ಕೋರ್ಸ್..!!

April 7, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.