Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಯುವವಾಹಿನಿ (ರಿ.) ವಿಟ್ಲ ಘಟಕ – 2025-26ರ ಪದಾಧಿಕಾರಿಗಳ ಆಯ್ಕೆ..!!

    ಯುವವಾಹಿನಿ (ರಿ.) ವಿಟ್ಲ ಘಟಕ – 2025-26ರ ಪದಾಧಿಕಾರಿಗಳ ಆಯ್ಕೆ..!!

    ಬೆಟ್ಟಂಪಾಡಿ: ಸರ ಕಳ್ಳರನ್ನು ಬೆನ್ನಟ್ಟಿ ಹಿಡಿದು ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು..!!

    2024 ರಲ್ಲಿ ಸಾಮಾಜಿಕ ಜಾಲತಾಣದಲ್ಲಿ ಭಗವದ್ಗೀತೆ ಮತ್ತು ಮಹಿಳೆಯರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ ವ್ಯಕ್ತಿ ವಶಕ್ಕೆ..!!

    ರಸ್ತೆ ಅಪಘಾತ: ಪಂಚಾಕ್ಷರಿ ಸೌಂಡ್ಸ್ ನ ಗಣೇಶ್ ಬನ್ನೂರು ಗಂಭೀರ: ಸಹಾಯಕ್ಕಾಗಿ ಮನವಿ..!!

    ರಸ್ತೆ ಅಪಘಾತ: ಪಂಚಾಕ್ಷರಿ ಸೌಂಡ್ಸ್ ನ ಗಣೇಶ್ ಬನ್ನೂರು ಗಂಭೀರ: ಸಹಾಯಕ್ಕಾಗಿ ಮನವಿ..!!

    ವಿಟ್ಲ: ವಿದ್ಯುತ್ ಶಾಕ್‌ ನಿಂದ ವ್ಯಕ್ತಿ ಮೃತ್ಯು…!!

    ವಿಟ್ಲ: ವಿದ್ಯುತ್ ಶಾಕ್‌ ನಿಂದ ವ್ಯಕ್ತಿ ಮೃತ್ಯು…!!

    (ಡಿ.11): ಬೆಳ್ಳಿಪಾಡಿ ನೇಲಡ್ಕ ಗಂಗಯ್ಯ ಗೌಡರ ಮನೆಯಲ್ಲಿ ಶ್ರೀದೇವಿ ಮಹಾತ್ಮೆ ಯಕ್ಷಗಾನ..!!!

    (ಡಿ.11): ಬೆಳ್ಳಿಪಾಡಿ ನೇಲಡ್ಕ ಗಂಗಯ್ಯ ಗೌಡರ ಮನೆಯಲ್ಲಿ ಶ್ರೀದೇವಿ ಮಹಾತ್ಮೆ ಯಕ್ಷಗಾನ..!!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ಲಕ್ಷಾಂತರ ರೂ. ಮೌಲ್ಯದ ಕಾಫಿ ಬೀಜಗಳ ಕಳವು: ನಾಲ್ವರು ವಶಕ್ಕೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಯುವವಾಹಿನಿ (ರಿ.) ವಿಟ್ಲ ಘಟಕ – 2025-26ರ ಪದಾಧಿಕಾರಿಗಳ ಆಯ್ಕೆ..!!

    ಯುವವಾಹಿನಿ (ರಿ.) ವಿಟ್ಲ ಘಟಕ – 2025-26ರ ಪದಾಧಿಕಾರಿಗಳ ಆಯ್ಕೆ..!!

    ಬೆಟ್ಟಂಪಾಡಿ: ಸರ ಕಳ್ಳರನ್ನು ಬೆನ್ನಟ್ಟಿ ಹಿಡಿದು ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು..!!

    2024 ರಲ್ಲಿ ಸಾಮಾಜಿಕ ಜಾಲತಾಣದಲ್ಲಿ ಭಗವದ್ಗೀತೆ ಮತ್ತು ಮಹಿಳೆಯರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ ವ್ಯಕ್ತಿ ವಶಕ್ಕೆ..!!

    ರಸ್ತೆ ಅಪಘಾತ: ಪಂಚಾಕ್ಷರಿ ಸೌಂಡ್ಸ್ ನ ಗಣೇಶ್ ಬನ್ನೂರು ಗಂಭೀರ: ಸಹಾಯಕ್ಕಾಗಿ ಮನವಿ..!!

    ರಸ್ತೆ ಅಪಘಾತ: ಪಂಚಾಕ್ಷರಿ ಸೌಂಡ್ಸ್ ನ ಗಣೇಶ್ ಬನ್ನೂರು ಗಂಭೀರ: ಸಹಾಯಕ್ಕಾಗಿ ಮನವಿ..!!

    ವಿಟ್ಲ: ವಿದ್ಯುತ್ ಶಾಕ್‌ ನಿಂದ ವ್ಯಕ್ತಿ ಮೃತ್ಯು…!!

    ವಿಟ್ಲ: ವಿದ್ಯುತ್ ಶಾಕ್‌ ನಿಂದ ವ್ಯಕ್ತಿ ಮೃತ್ಯು…!!

    (ಡಿ.11): ಬೆಳ್ಳಿಪಾಡಿ ನೇಲಡ್ಕ ಗಂಗಯ್ಯ ಗೌಡರ ಮನೆಯಲ್ಲಿ ಶ್ರೀದೇವಿ ಮಹಾತ್ಮೆ ಯಕ್ಷಗಾನ..!!!

    (ಡಿ.11): ಬೆಳ್ಳಿಪಾಡಿ ನೇಲಡ್ಕ ಗಂಗಯ್ಯ ಗೌಡರ ಮನೆಯಲ್ಲಿ ಶ್ರೀದೇವಿ ಮಹಾತ್ಮೆ ಯಕ್ಷಗಾನ..!!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ಲಕ್ಷಾಂತರ ರೂ. ಮೌಲ್ಯದ ಕಾಫಿ ಬೀಜಗಳ ಕಳವು: ನಾಲ್ವರು ವಶಕ್ಕೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಬಂಟ್ವಾಳ

ವಿಟ್ಲ: ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ 61ನೇ “ಶೌರ್ಯ” ಸಮಿತಿಯ ಉದ್ಘಾಟನೆ ಮತ್ತು ತರಬೇತಿ ಕಾರ್ಯಕ್ರಮ

September 30, 2022
in ಬಂಟ್ವಾಳ
0
ವಿಟ್ಲ: ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ 61ನೇ “ಶೌರ್ಯ” ಸಮಿತಿಯ ಉದ್ಘಾಟನೆ ಮತ್ತು ತರಬೇತಿ ಕಾರ್ಯಕ್ರಮ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ವಿಟ್ಲ: ಆಕಸ್ಮಿಕವಾಗಿ ವಿಪತ್ತುಗಳನ್ನು ಎದುರಿಸಲು ಕಂದಾಯ ಇಲಾಖೆಯೊಂದಿಗೆ ಗ್ರಾಮ ವ್ಯಾಪ್ತಿಯ ವಿಪತ್ತು ನಿರ್ವಹಣಾ ತಂಡಗಳು ಕೈಜೋಡಿಸಿದಾಗ ವಿಪತ್ತು ನಿರ್ವಹಣೆ ಯಶಸ್ವಿ ಆಗುತ್ತೆ ಎಂದು ವಿಟ್ಲ ನಾಡ ಕಚೇರಿಯ ಉಪ ತಹಶೀಲ್ದಾರ್ ವಿಜಯವಿಕ್ರಮ್ ಹೇಳಿದರು.

Advertisement
Advertisement
Advertisement

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿ ಯೋಜನೆ ಬಿಸಿ ಟ್ರಸ್ಟ್( ರಿ)ವಿಟ್ಲ,ಜನಜಾಗೃತಿ ಪ್ರಾದೇಶಿಕ ವಿಭಾಗ ಬೆಳ್ತಂಗಡಿ, ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆ ಪುತ್ತೂರು ಇದರ ಸಂಯೋಗದಲ್ಲಿ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ 61ನೇ “ಶೌರ್ಯ” ಸಮಿತಿಯ ಉದ್ಘಾಟನೆ ಮತ್ತು ತರಬೇತಿ ಕಾರ್ಯಕ್ರಮವನ್ನು ವಿಠಲ ಪದವಿಪೂರ್ವ ಕಾಲೇಜಿನಲ್ಲಿ ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜನಜಾಗೃತಿ ವೇದಿಕೆಯ ವಿಟ್ಲ ವಲಯ ಅಧ್ಯಕ್ಷರಾದ ಕೃಷ್ಣಯ್ಯ ಬಲ್ಲಾಳ್ ವಹಿಸಿದ್ದರು. ವಿಟ್ಲ ಆರಕ್ಷಠಾಣೆಯಉಪ ನಿರೀಕ್ಷಕರಾದ ಸಂದೀಪ್ ಕುಮಾರ್ ಶೆಟ್ಟಿ ಧರ್ಮಸ್ಥಳ ಯೋಜನೆಯ ಗ್ರಾಮ ವ್ಯಾಪ್ತಿಯಲ್ಲಿ ವಿಪತ್ತು ನಿರ್ವಹಣಾ ತಂಡ ರಚಿಸಿದ್ದು, ಶ್ಲಾಘನೀಯವಾದದ್ದು. ಯಾಕೆಂದರೆ ಕೇಂದ್ರ ಸ್ಥಾನದಲ್ಲಿರುವ ವಿಪತ್ತು ನಿರ್ವಹಣಾ ತಂಡಗಳು ವಿಪತ್ತು ನಡೆದ ಸ್ಥಳಕ್ಕೆ ಭೇಟಿ ನೀಡಲು ಬಹಳ ಸಮಯ ತಗಳುವುದರಿಂದ ಆ ಸಮಯದಲ್ಲಿ ಕೂಡಲೇ ಸ್ಪಂದಿಸುವಂತಹ ಸ್ಥಳೀಯ ತಂಡಗಳು ಅಗತ್ಯ ಬಹಳಷ್ಟು ಇದೆ ಎಂದು ಅಭಿಪ್ರಾಯಪಟ್ಟರು.

Advertisement
Advertisement

ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ಪ್ರವೀಣ್ ಕುಮಾರ್ ವಿಪತ್ತು ನಿರ್ವಹಣಾ ತಂಡದ ಉದ್ದೇಶ ಮತ್ತು ಕಾರ್ಯಗಳ ಬಗ್ಗೆ ಮಾಹಿತಿ ನೀಡಿದರು.

ವೇದಿಕೆಯಲ್ಲಿ ವಿಟ್ಲ ರೋಟರಿ ಕ್ಲಬ್ಬಿನ ಅಧ್ಯಕ್ಷರಾದ ಪ್ರಕಾಶ್ ನಾಯಕ್, ಪುತ್ತೂರು ಅಗ್ನಿಶಾಮಕ ಠಾಣೆಯ ಠಾಣಾ ಅಧಿಕಾರಿ ಶಂಕರ್, ಠಾಣಾ ಮುಖ್ಯಸ್ಥರಾದ ಲೀಲಾಧರ್, ಜನಜಾಗೃತಿ ವೇದಿಕೆ ವಿಟ್ಲ ಇದರ ಸದಸ್ಯರಾದ ನಟೇಶ್ ವಿಟ್ಲ, ಜನಜಾಗೃತಿಕೆ ವೇದಿಕೆಯ ಕರಾವಳಿ ಪ್ರಾದೇಶಿಕ ಕಚೇರಿ ಉಡುಪಿ ಇದರ ಯೋಜನಾಧಿಕಾರಿಗಳಾದ ತಿಮ್ಮಯ್ಯ ನಾಯ್ಕ, ಮೊದಲಾದವರು ಉಪಸ್ಥಿತರಿದ್ದರು. ಮೇಲ್ವಿಚಾರಕರಾದ ಜಯಶ್ರೀ ಹಾಗೂ ಜ್ಞಾನವಿಕಾಸ ಸಮನ್ವ್ಯಾಧಿಕಾರಿ ಸವಿತಾ ಪ್ರಾರ್ಥಿಸಿ, ವಿಪತ್ತು ವಿಭಾಗ ಬೆಳ್ತಂಗಡಿ ಇದರ ಯೋಜನೆ ಅಧಿಕಾರಿ ಜೈವಂತ ಪಟಗಾರ ಪ್ರಾಸ್ತವಿಕ ಮಾತನಾಡಿ, ವಿಟ್ಲ ತಾಲೂಕು ಯೋಜನಾ ಅಧಿಕಾರಿ ಶ್ರೀಯುತ ಚಿನ್ನಪ್ಪ ಗೌಡ ಸ್ವಾಗತಿಸಿ, ವಿಟ್ಲ ವಲಯ ಮೇಲ್ವಿಚಾರಕಿ ಶ್ರೀಮತಿ ಸರಿತಾ ವಂದಿಸಿದರು. ಮಾಣಿ ವಲಯ ಮೇಲ್ವಿಚಾರಕಿ ವಿನೋದ ಕಾರ್ಯಕ್ರಮ ನಿರೂಪಿಸಿದರು. ಮೇಲ್ವಿಚಾರಕರುಗಳಾದ ಸುಗುಣಶೆಟ್ಟಿ, ಮಾಲತಿ, ಸರಿತಾ, ಮೋಹಿನಿ, ಜಗದೀಶ್, ಸಹಕರಿಸಿದರು.

Advertisement
Advertisement
Previous Post

ಸತತ 4ನೇ ಬಾರಿಗೆ ರೆಪೋ ದರ ಏರಿಕೆ: ಗೃಹ, ವಾಹನ ಸಾಲ ಬಡ್ಡಿ ದರ ಹೆಚ್ಚಳ

Next Post

ವಿಟ್ಲ: ಶ್ರೀಪಂಚಲಿಂಗೇಶ್ವರ ದೇವಸ್ಥಾನದಲ್ಲಿ ‘ಕದಳೀಯಾಗ’

OtherNews

ವಿಟ್ಲ: ವಿದ್ಯುತ್ ಶಾಕ್‌ ನಿಂದ ವ್ಯಕ್ತಿ ಮೃತ್ಯು…!!
ನಿಧನ

ವಿಟ್ಲ: ವಿದ್ಯುತ್ ಶಾಕ್‌ ನಿಂದ ವ್ಯಕ್ತಿ ಮೃತ್ಯು…!!

December 9, 2025
(ಡಿ.14) :ಯುವವಾಹಿನಿ (ರಿ.) ವಿಟ್ಲ ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ..!!!
ಪುತ್ತೂರು

(ಡಿ.14) :ಯುವವಾಹಿನಿ (ರಿ.) ವಿಟ್ಲ ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ..!!!

December 6, 2025
ಕಳೆಂಜ:(ಡಿ.27/28) ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಜಾತ್ರೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ…!!
ಧಾರ್ಮಿಕ

ಕಳೆಂಜ:(ಡಿ.27/28) ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಜಾತ್ರೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ…!!

December 4, 2025
ಶ್ರೀವರ ಯುವಕ ಮಂಡಲ (ರಿ) ಪೂರ್ಲಪ್ಪಾಡಿ ವತಿಯಿಂದ ರಸಪ್ರಶ್ನೆ ಸ್ಪರ್ಧೆ…!
ಬಂಟ್ವಾಳ

ಶ್ರೀವರ ಯುವಕ ಮಂಡಲ (ರಿ) ಪೂರ್ಲಪ್ಪಾಡಿ ವತಿಯಿಂದ ರಸಪ್ರಶ್ನೆ ಸ್ಪರ್ಧೆ…!

December 4, 2025
ಮೆಲ್ಕಾರ್ ಡಿವೈಡರ್‌ಗೆ ಕಾರು ಡಿಕ್ಕಿ: ಪುತ್ತೂರಿನ ನಾಲ್ವರಿಗೆ ಗಾಯ : ಆಸ್ಪತ್ರೆಗೆ ದಾಖಲಿಸಿದ ಕೃಷ್ಣ ಪ್ರಸಾದ್ ಆಳ್ವ..!!
Featured

ಮೆಲ್ಕಾರ್ ಡಿವೈಡರ್‌ಗೆ ಕಾರು ಡಿಕ್ಕಿ: ಪುತ್ತೂರಿನ ನಾಲ್ವರಿಗೆ ಗಾಯ : ಆಸ್ಪತ್ರೆಗೆ ದಾಖಲಿಸಿದ ಕೃಷ್ಣ ಪ್ರಸಾದ್ ಆಳ್ವ..!!

December 4, 2025
ಬರಿಮಾರು: ಆತ್ಮಹತ್ಯೆ ಪ್ರಕರಣ: ಕೊಲೆ ಶಂಕೆ- ದೂರು ದಾಖಲು…!
ಪುತ್ತೂರು

ಬರಿಮಾರು: ಆತ್ಮಹತ್ಯೆ ಪ್ರಕರಣ: ಕೊಲೆ ಶಂಕೆ- ದೂರು ದಾಖಲು…!

December 2, 2025

Leave a Reply Cancel reply

Your email address will not be published. Required fields are marked *

Recent News

ಯುವವಾಹಿನಿ (ರಿ.) ವಿಟ್ಲ ಘಟಕ – 2025-26ರ ಪದಾಧಿಕಾರಿಗಳ ಆಯ್ಕೆ..!!

ಯುವವಾಹಿನಿ (ರಿ.) ವಿಟ್ಲ ಘಟಕ – 2025-26ರ ಪದಾಧಿಕಾರಿಗಳ ಆಯ್ಕೆ..!!

December 10, 2025
ಬೆಟ್ಟಂಪಾಡಿ: ಸರ ಕಳ್ಳರನ್ನು ಬೆನ್ನಟ್ಟಿ ಹಿಡಿದು ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು..!!

2024 ರಲ್ಲಿ ಸಾಮಾಜಿಕ ಜಾಲತಾಣದಲ್ಲಿ ಭಗವದ್ಗೀತೆ ಮತ್ತು ಮಹಿಳೆಯರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ ವ್ಯಕ್ತಿ ವಶಕ್ಕೆ..!!

December 10, 2025
ರಸ್ತೆ ಅಪಘಾತ: ಪಂಚಾಕ್ಷರಿ ಸೌಂಡ್ಸ್ ನ ಗಣೇಶ್ ಬನ್ನೂರು ಗಂಭೀರ: ಸಹಾಯಕ್ಕಾಗಿ ಮನವಿ..!!

ರಸ್ತೆ ಅಪಘಾತ: ಪಂಚಾಕ್ಷರಿ ಸೌಂಡ್ಸ್ ನ ಗಣೇಶ್ ಬನ್ನೂರು ಗಂಭೀರ: ಸಹಾಯಕ್ಕಾಗಿ ಮನವಿ..!!

December 9, 2025
ವಿಟ್ಲ: ವಿದ್ಯುತ್ ಶಾಕ್‌ ನಿಂದ ವ್ಯಕ್ತಿ ಮೃತ್ಯು…!!

ವಿಟ್ಲ: ವಿದ್ಯುತ್ ಶಾಕ್‌ ನಿಂದ ವ್ಯಕ್ತಿ ಮೃತ್ಯು…!!

December 9, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page