Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬೆಳ್ತಂಗಡಿ: ವಿದ್ಯಾರ್ಥಿನಿಯಿಂದ ದೇಶ ವಿರೋಧಿ ಪೋಸ್ಟ್, ‘ದಿಕ್ಕಾರ ಆಪರೇಷನ್​ ಸಿಂದೂರ್’ ಪೋಸ್ಟ್​ಗೆ ಧಿಕ್ಕಾರ

    ಬೆಳ್ತಂಗಡಿ: ವಿದ್ಯಾರ್ಥಿನಿಯಿಂದ ದೇಶ ವಿರೋಧಿ ಪೋಸ್ಟ್, ‘ದಿಕ್ಕಾರ ಆಪರೇಷನ್​ ಸಿಂದೂರ್’ ಪೋಸ್ಟ್​ಗೆ ಧಿಕ್ಕಾರ

    ಶಿರ್ಲಾಲು: ಅಪ್ರಾಪ್ತ ವಯಸ್ಸಿನ ಯುವತಿಗೆ ಲೈಂಗಿಕ ಹಿಂಸೆ, ದೂರು..!!

    ಶಿರ್ಲಾಲು: ಅಪ್ರಾಪ್ತ ವಯಸ್ಸಿನ ಯುವತಿಗೆ ಲೈಂಗಿಕ ಹಿಂಸೆ, ದೂರು..!!

    (ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

    (ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

    ಇಂದು ಪುತ್ತೂರು ಮುಳಿಯದಲ್ಲಿ ಪುದರ್ ದೀತಿಜಿ – ತುಳು ಹಾಸ್ಯಮಯ ನಾಟಕ : ಸಂತೋಷದಿಂದ ನಗಲು ಒಂದು ವೇದಿಕೆ

    ಇಂದು ಪುತ್ತೂರು ಮುಳಿಯದಲ್ಲಿ ಪುದರ್ ದೀತಿಜಿ – ತುಳು ಹಾಸ್ಯಮಯ ನಾಟಕ : ಸಂತೋಷದಿಂದ ನಗಲು ಒಂದು ವೇದಿಕೆ

    ಬಸ್ ನಿಲ್ದಾಣದ ಬಳಿ ತಲೆ ಎತ್ತಲಿದೆ ನೂತನ ಮಹಿಳಾ ಠಾಣೆ | ಜಾಗ ಮಂಜೂರು : ಶಾಸಕ ಅಶೋಕ್ ರೈ |

    ಬಸ್ ನಿಲ್ದಾಣದ ಬಳಿ ತಲೆ ಎತ್ತಲಿದೆ ನೂತನ ಮಹಿಳಾ ಠಾಣೆ | ಜಾಗ ಮಂಜೂರು : ಶಾಸಕ ಅಶೋಕ್ ರೈ |

    ಸುಹಾಸ್ ಶೆಟ್ಟಿ ಮನೆಗೆ ನೂತನ‌ ಪ್ರವೀಣ್ ನೆಟ್ಟಾರು ಭೇಟಿ …!!

    ಸುಹಾಸ್ ಶೆಟ್ಟಿ ಮನೆಗೆ ನೂತನ‌ ಪ್ರವೀಣ್ ನೆಟ್ಟಾರು ಭೇಟಿ …!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬೆಳ್ತಂಗಡಿ: ವಿದ್ಯಾರ್ಥಿನಿಯಿಂದ ದೇಶ ವಿರೋಧಿ ಪೋಸ್ಟ್, ‘ದಿಕ್ಕಾರ ಆಪರೇಷನ್​ ಸಿಂದೂರ್’ ಪೋಸ್ಟ್​ಗೆ ಧಿಕ್ಕಾರ

    ಬೆಳ್ತಂಗಡಿ: ವಿದ್ಯಾರ್ಥಿನಿಯಿಂದ ದೇಶ ವಿರೋಧಿ ಪೋಸ್ಟ್, ‘ದಿಕ್ಕಾರ ಆಪರೇಷನ್​ ಸಿಂದೂರ್’ ಪೋಸ್ಟ್​ಗೆ ಧಿಕ್ಕಾರ

    ಶಿರ್ಲಾಲು: ಅಪ್ರಾಪ್ತ ವಯಸ್ಸಿನ ಯುವತಿಗೆ ಲೈಂಗಿಕ ಹಿಂಸೆ, ದೂರು..!!

    ಶಿರ್ಲಾಲು: ಅಪ್ರಾಪ್ತ ವಯಸ್ಸಿನ ಯುವತಿಗೆ ಲೈಂಗಿಕ ಹಿಂಸೆ, ದೂರು..!!

    (ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

    (ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

    ಇಂದು ಪುತ್ತೂರು ಮುಳಿಯದಲ್ಲಿ ಪುದರ್ ದೀತಿಜಿ – ತುಳು ಹಾಸ್ಯಮಯ ನಾಟಕ : ಸಂತೋಷದಿಂದ ನಗಲು ಒಂದು ವೇದಿಕೆ

    ಇಂದು ಪುತ್ತೂರು ಮುಳಿಯದಲ್ಲಿ ಪುದರ್ ದೀತಿಜಿ – ತುಳು ಹಾಸ್ಯಮಯ ನಾಟಕ : ಸಂತೋಷದಿಂದ ನಗಲು ಒಂದು ವೇದಿಕೆ

    ಬಸ್ ನಿಲ್ದಾಣದ ಬಳಿ ತಲೆ ಎತ್ತಲಿದೆ ನೂತನ ಮಹಿಳಾ ಠಾಣೆ | ಜಾಗ ಮಂಜೂರು : ಶಾಸಕ ಅಶೋಕ್ ರೈ |

    ಬಸ್ ನಿಲ್ದಾಣದ ಬಳಿ ತಲೆ ಎತ್ತಲಿದೆ ನೂತನ ಮಹಿಳಾ ಠಾಣೆ | ಜಾಗ ಮಂಜೂರು : ಶಾಸಕ ಅಶೋಕ್ ರೈ |

    ಸುಹಾಸ್ ಶೆಟ್ಟಿ ಮನೆಗೆ ನೂತನ‌ ಪ್ರವೀಣ್ ನೆಟ್ಟಾರು ಭೇಟಿ …!!

    ಸುಹಾಸ್ ಶೆಟ್ಟಿ ಮನೆಗೆ ನೂತನ‌ ಪ್ರವೀಣ್ ನೆಟ್ಟಾರು ಭೇಟಿ …!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಕ್ರೀಡೆ

ಇಂದಿನಿಂದ ಐಪಿಎಲ್ ಹಂಗಾಮ : ಮೊದಲ ದಿನವೇ ನಾಯಕ – ಉಪನಾಯಕನ ಮಧ್ಯೆ ಫೈಟ್

April 9, 2021
in ಕ್ರೀಡೆ, ರಾಷ್ಟ್ರೀಯ
0
ಇಂದಿನಿಂದ ಐಪಿಎಲ್ ಹಂಗಾಮ : ಮೊದಲ ದಿನವೇ ನಾಯಕ – ಉಪನಾಯಕನ ಮಧ್ಯೆ ಫೈಟ್
Share on WhatsAppShare on FacebookShare on Twitter
Advertisement
Advertisement

ನವದೆಹಲಿ : ಕೋವಿಡ್ ಹಾವಳಿ, ಕೇಂದ್ರ-ರಾಜ್ಯ ಸರಕಾರಗಳ ತರಹೇವಾರಿ ನಿರ್ಬಂಧಗಳು, ಜೈವಿಕ ಸುರಕ್ಷಾ ವಲಯದ ಸಂಕಟಗಳ ನಡುವೆ ಈ ಬಾರಿಯ ಐಪಿಎಲ್‌ ಆರಂಭವಾಗಲಿದೆ. ಎಲ್ಲ ರೀತಿಯ ಸವಾಲುಗಳ ನಡುವೆ ಬಿಸಿಸಿಐ ಎ. 9ರಿಂದ ಮೇ 30ರ ವರೆಗೆ ಕೂಟ ನಡೆಸಲಿದೆ. ಎ. 9, ಶುಕ್ರವಾರ ಚೆನ್ನೈಯಲ್ಲಿ ಮುಂಬೈ ಇಂಡಿಯನ್ಸ್‌-ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ನಡುವೆ ಉದ್ಘಾಟನ ಪಂದ್ಯ ನಡೆದರೆ ಮೇ 30ರಂದು ಅಹಮದಾಬಾದ್‌ನ ವಿಶ್ವದ ಬೃಹತ್‌ ಕ್ರಿಕೆಟ್‌ ಮೈದಾನದಲ್ಲಿ ಫೈನಲ್‌ ನಡೆಯಲಿದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement

ಪ್ರೇಕ್ಷಕರಿಗೆ ಪ್ರವೇಶವಿಲ್ಲ : ಕೋವಿಡ್ ಕಾರಣ ಈ ಬಾರಿ ಪ್ರೇಕ್ಷಕರಿಗೆ ಪ್ರವೇಶವಿಲ್ಲ ಎಂದು ಬಿಸಿಸಿಐ ಹೇಳಿದೆ. ಆರಂಭದ ಕೆಲವು ಪಂದ್ಯ ನೋಡಿಕೊಂಡು ಮತ್ತೆ ಪ್ರವೇಶ ನೀಡುವ ಬಗ್ಗೆ ಆಲೋಚಿಸುವುದಾಗಿ ಒಂದೆರಡು ತಿಂಗಳುಗಳ ಹಿಂದೆ ಬಿಸಿಸಿಐ ಹೇಳಿತ್ತು.

‌ಆರೇ ತಾಣಗಳಲ್ಲಿ ಇಡೀ ಕೂಟ : ಬೆಂಗಳೂರು, ನವದೆಹಲಿ, ಮುಂಬಯಿ, ಚೆನ್ನೈ, ಕೋಲ್ಕತಾ, ಅಹ್ಮದಾಬಾದ್‌ನಲ್ಲಿ ಈ ಬಾರಿಯ ಕೂಟ ನಡೆಯಲಿದೆ. ಕೋವಿಡ್ ಮುಕ್ತ ಸಂದರ್ಭ ಕನಿಷ್ಠ 8ರಿಂದ 9 ತಾಣಗಳಲ್ಲಿ ಪಂದ್ಯಗಳು ನಡೆಯುತ್ತಿದ್ದವು. ಈ ಬಾರಿ ಪ್ರತೀ ತಾಣದಲ್ಲೂ ತಲಾ 10 ಪಂದ್ಯಗಳು ನಡೆಯಲಿವೆ. ವಿಶೇಷ ವೆಂದರೆ ಯಾವುದೇ ತಂಡಕ್ಕೂ ತನ್ನದೇ ನೆಲದಲ್ಲಿ ಆಡುವ ಅವಕಾಶವಿಲ್ಲ.

Advertisement
Advertisement

ಕನ್ನಡ ಸೇರಿ 8 ಭಾಷೆಗಳಲ್ಲಿ ಕಮೆಂಟ್ರಿ : ಹಿಂದಿ, ಇಂಗ್ಲಿಷ್‌ ಜತೆಗೆ ಭಾರತದ ಇತರ 6 ಸ್ಥಳೀಯ ಭಾಷೆಗಳಲ್ಲಿ ವೀಕ್ಷಕ ವಿವರಣೆ ಇರಲಿದೆ. ಕನ್ನಡ, ತೆಲುಗು, ತಮಿಳು, ಮಲಯಾಳಂ, ಬಂಗಾಲಿ, ಮರಾಠಿ ಭಾಷಿಕರೂ ವಿವರಣೆಯನ್ನು ಕೇಳಬಹುದು. ಭಾಷೆಗಳ ಮಟ್ಟಿಗೆ ಇದು ಉತ್ತಮ ಬೆಳವಣಿಗೆ.

ಒಟ್ಟು 52 ದಿನಗಳ ಕೂಟ. ಎ. 9ರಂದು ಆರಂಭ, ಮೇ 30ಕ್ಕೆ ಮುಕ್ತಾಯ. ಐಪಿಎಲ್‌ನಲ್ಲಿ ನಡೆಯುವ ಪಂದ್ಯಗಳ ಸಂಖ್ಯೆ: 56 ಲೀಗ್‌ ಪಂದ್ಯ ಗಳು, ಫೈನಲ್‌ ಸೇರಿ 4 ಅಂತಿಮ ಸುತ್ತಿನ ಪಂದ್ಯಗಳು. ಈ ಬಾರಿ ಒಟ್ಟು 8 ತಂಡಗಳ 196 ಆಟಗಾರರು.

Advertisement
Previous Post

ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನಕ್ಕೆ ಡಿ.ವಿ.ಸದಾನಂದ ಗೌಡ ಭೇಟಿ : ಜೀರ್ಣೋದ್ಧಾರ ಕಾರ್ಯ ಮತ್ತು ಬ್ರಹ್ಮಕಲಶೋತ್ಸವದ ಸಿದ್ಧತೆಗಳ ಪರಿಶೀಲನೆ

Next Post

ಪುತ್ತೂರು : ಜಾತ್ರೋತ್ಸವದ ಸಂದರ್ಭದಲ್ಲಿ ಕೋವಿಡ್ ಮುನ್ನಚ್ಚರಿಕೆ ಕ್ರಮಗಳು ಕಡ್ಡಾಯ : ಜಾತ್ರೋತ್ಸವದ ವೇಳೆ ಅಧಿಕೃತ ಪಾಸ್ ಪಡೆದವರಿಗೆ ಮಾತ್ರ ಚಿತ್ರೀಕರಣಕ್ಕೆ ಅವಕಾಶ

OtherNews

(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!
Featured

(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

May 9, 2025
ಮಗಳ ಸಾವಿಗೆ ಪ್ರತೀಕಾರ: ತನ್ನ ಪುತ್ರಿಯನ್ನ ಕೊಂದಿದ್ದ ಆರೋಪಿ ತಂದೆಯನ್ನೇ ಹತ್ಯೆಗೈದ…!!!
ಕ್ರೀಡೆ

ಮಗಳ ಸಾವಿಗೆ ಪ್ರತೀಕಾರ: ತನ್ನ ಪುತ್ರಿಯನ್ನ ಕೊಂದಿದ್ದ ಆರೋಪಿ ತಂದೆಯನ್ನೇ ಹತ್ಯೆಗೈದ…!!!

May 6, 2025
(ಏ.26)ಪೆರ್ನೆ: ಶ್ರೀ ರಾಮಚಂದ್ರ ಪದವಿ ಪೂರ್ವ ವಿದ್ಯಾಲಯದಲ್ಲಿ ಒಳಾಂಗಣ ಕ್ರೀಡಾಂಗಣದ ಉದ್ಘಾಟನೆ: ಹೊನಲು ಬೆಳಕಿನ ವಾಲಿಬಾಲ್ ಮತ್ತು 58 ಕೆ ಜಿ ವಿಭಾಗದ ಮುಕ್ತ ಕಬಡ್ಡಿ ಪಂದ್ಯಾಟ…!!!
ಕ್ರೀಡೆ

(ಏ.26)ಪೆರ್ನೆ: ಶ್ರೀ ರಾಮಚಂದ್ರ ಪದವಿ ಪೂರ್ವ ವಿದ್ಯಾಲಯದಲ್ಲಿ ಒಳಾಂಗಣ ಕ್ರೀಡಾಂಗಣದ ಉದ್ಘಾಟನೆ: ಹೊನಲು ಬೆಳಕಿನ ವಾಲಿಬಾಲ್ ಮತ್ತು 58 ಕೆ ಜಿ ವಿಭಾಗದ ಮುಕ್ತ ಕಬಡ್ಡಿ ಪಂದ್ಯಾಟ…!!!

April 25, 2025
ಕಬಡ್ಡಿ ಆಟಗಾರರಿಗೆ ಪ್ರೋತ್ಸಾಹ ನೀಡುವ ಸಲುವಾಗಿ ಸಂಸದರಿಂದ ಶ್ಲಾಘನೀಯ ಪ್ರಯತ್ನ..!!
ಕರಾವಳಿ

ಕಬಡ್ಡಿ ಆಟಗಾರರಿಗೆ ಪ್ರೋತ್ಸಾಹ ನೀಡುವ ಸಲುವಾಗಿ ಸಂಸದರಿಂದ ಶ್ಲಾಘನೀಯ ಪ್ರಯತ್ನ..!!

April 13, 2025
ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!
VIRAL

ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!

April 9, 2025
ವಿದ್ಯಾರ್ಥಿನಿಯನ್ನ ಅಪಹರಿಸಿ ಮದ್ವೆಯಾಗಲು ಯತ್ನ: ಉಡುಪಿಯಲ್ಲಿ ಹೀಗೊಂದು ಲವ್ ಜಿಹಾದ್ ಆರೋಪ..!!
Featured

‘ನನ್ನನ್ನು ಅಪಹರಿಸಿಲ್ಲ, ಸ್ವ- ಇಚ್ಛೆಯಿಂದ ಅಕ್ರಮ್ ಜತೆ ತೆರಳಿದ್ದೇನೆ’ : ಉಡುಪಿ ಲವ್ ಜಿಹಾದ್ ಕೇಸ್‌ಗೆ ಬಿಗ್ ಟ್ವಿಸ್ಟ್ ..!!!

April 5, 2025

Leave a Reply Cancel reply

Your email address will not be published. Required fields are marked *

Recent News

ಬೆಳ್ತಂಗಡಿ: ವಿದ್ಯಾರ್ಥಿನಿಯಿಂದ ದೇಶ ವಿರೋಧಿ ಪೋಸ್ಟ್, ‘ದಿಕ್ಕಾರ ಆಪರೇಷನ್​ ಸಿಂದೂರ್’ ಪೋಸ್ಟ್​ಗೆ ಧಿಕ್ಕಾರ

ಬೆಳ್ತಂಗಡಿ: ವಿದ್ಯಾರ್ಥಿನಿಯಿಂದ ದೇಶ ವಿರೋಧಿ ಪೋಸ್ಟ್, ‘ದಿಕ್ಕಾರ ಆಪರೇಷನ್​ ಸಿಂದೂರ್’ ಪೋಸ್ಟ್​ಗೆ ಧಿಕ್ಕಾರ

May 9, 2025
ಐಪಿಎಲ್ ಟೂರ್ನಿ ರದ್ದುಗೊಳಿಸಿದ ಬಿಸಿಸಿಐ..!!

ಐಪಿಎಲ್ ಟೂರ್ನಿ ರದ್ದುಗೊಳಿಸಿದ ಬಿಸಿಸಿಐ..!!

May 9, 2025
ಶಿರ್ಲಾಲು: ಅಪ್ರಾಪ್ತ ವಯಸ್ಸಿನ ಯುವತಿಗೆ ಲೈಂಗಿಕ ಹಿಂಸೆ, ದೂರು..!!

ಶಿರ್ಲಾಲು: ಅಪ್ರಾಪ್ತ ವಯಸ್ಸಿನ ಯುವತಿಗೆ ಲೈಂಗಿಕ ಹಿಂಸೆ, ದೂರು..!!

May 9, 2025
(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

May 9, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page