Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ ಖಚಿತ ‘ಕಾರ್ಯಕರ್ತರ ಭಾವನೆಗೆ ಸ್ಪಂದಿಸಿ ನಿರ್ಧಾರ’ – ಪೋಸ್ಟರ್ ವೈರಲ್..!!

    ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ ಖಚಿತ ‘ಕಾರ್ಯಕರ್ತರ ಭಾವನೆಗೆ ಸ್ಪಂದಿಸಿ ನಿರ್ಧಾರ’ – ಪೋಸ್ಟರ್ ವೈರಲ್..!!

    ವಿಟ್ಲ: ಹೃದಯಾಘಾತದಿಂದ ವ್ಯಕ್ತಿ ಮೃತ್ಯು..!!

    ವಿಟ್ಲ: ಹೃದಯಾಘಾತದಿಂದ ವ್ಯಕ್ತಿ ಮೃತ್ಯು..!!

    (ಜು.14) ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿಯಿಂದ ನಿರಂಜನ್ ರೈ ಮಠಂತಬೆಟ್ಟು ಅವರಿಗೆ ಶ್ರದ್ಧಾಂಜಲಿ ಸಭೆ..!!

    (ಜು.14) ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿಯಿಂದ ನಿರಂಜನ್ ರೈ ಮಠಂತಬೆಟ್ಟು ಅವರಿಗೆ ಶ್ರದ್ಧಾಂಜಲಿ ಸಭೆ..!!

    ವಿಟ್ಲ: ರಸ್ತೆ ಅಪಘಾತದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಮೃತ್ಯು..!!

    ವಿಟ್ಲ: ರಸ್ತೆ ಅಪಘಾತದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಮೃತ್ಯು..!!

    ಪುತ್ತೂರು: ರಿಕ್ಷಾ ಪಾರ್ಕಿಂಗ್ ವಿಚಾರ: ಚಾಲಕರ ನಡುವೆ ಮಾತಿನ ಚಕಮಕಿ..!!

    ಪುತ್ತೂರು: ರಿಕ್ಷಾ ಪಾರ್ಕಿಂಗ್ ವಿಚಾರ: ಚಾಲಕರ ನಡುವೆ ಮಾತಿನ ಚಕಮಕಿ..!!

    572 – ಗ್ರಾಮ ಆಡಳಿತ ಅಧಿಕಾರಿ (VAO)ಹುದ್ದೆಗಳಿಗೆ ಅರ್ಜಿ ಆಹ್ವಾನ : ವಿದ್ಯಾಮಾತಾದಲ್ಲಿ ತರಬೇತಿ ಪ್ರಾರಂಭ..!!

    572 – ಗ್ರಾಮ ಆಡಳಿತ ಅಧಿಕಾರಿ (VAO)ಹುದ್ದೆಗಳಿಗೆ ಅರ್ಜಿ ಆಹ್ವಾನ : ವಿದ್ಯಾಮಾತಾದಲ್ಲಿ ತರಬೇತಿ ಪ್ರಾರಂಭ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ ಖಚಿತ ‘ಕಾರ್ಯಕರ್ತರ ಭಾವನೆಗೆ ಸ್ಪಂದಿಸಿ ನಿರ್ಧಾರ’ – ಪೋಸ್ಟರ್ ವೈರಲ್..!!

    ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ ಖಚಿತ ‘ಕಾರ್ಯಕರ್ತರ ಭಾವನೆಗೆ ಸ್ಪಂದಿಸಿ ನಿರ್ಧಾರ’ – ಪೋಸ್ಟರ್ ವೈರಲ್..!!

    ವಿಟ್ಲ: ಹೃದಯಾಘಾತದಿಂದ ವ್ಯಕ್ತಿ ಮೃತ್ಯು..!!

    ವಿಟ್ಲ: ಹೃದಯಾಘಾತದಿಂದ ವ್ಯಕ್ತಿ ಮೃತ್ಯು..!!

    (ಜು.14) ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿಯಿಂದ ನಿರಂಜನ್ ರೈ ಮಠಂತಬೆಟ್ಟು ಅವರಿಗೆ ಶ್ರದ್ಧಾಂಜಲಿ ಸಭೆ..!!

    (ಜು.14) ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿಯಿಂದ ನಿರಂಜನ್ ರೈ ಮಠಂತಬೆಟ್ಟು ಅವರಿಗೆ ಶ್ರದ್ಧಾಂಜಲಿ ಸಭೆ..!!

    ವಿಟ್ಲ: ರಸ್ತೆ ಅಪಘಾತದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಮೃತ್ಯು..!!

    ವಿಟ್ಲ: ರಸ್ತೆ ಅಪಘಾತದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಮೃತ್ಯು..!!

    ಪುತ್ತೂರು: ರಿಕ್ಷಾ ಪಾರ್ಕಿಂಗ್ ವಿಚಾರ: ಚಾಲಕರ ನಡುವೆ ಮಾತಿನ ಚಕಮಕಿ..!!

    ಪುತ್ತೂರು: ರಿಕ್ಷಾ ಪಾರ್ಕಿಂಗ್ ವಿಚಾರ: ಚಾಲಕರ ನಡುವೆ ಮಾತಿನ ಚಕಮಕಿ..!!

    572 – ಗ್ರಾಮ ಆಡಳಿತ ಅಧಿಕಾರಿ (VAO)ಹುದ್ದೆಗಳಿಗೆ ಅರ್ಜಿ ಆಹ್ವಾನ : ವಿದ್ಯಾಮಾತಾದಲ್ಲಿ ತರಬೇತಿ ಪ್ರಾರಂಭ..!!

    572 – ಗ್ರಾಮ ಆಡಳಿತ ಅಧಿಕಾರಿ (VAO)ಹುದ್ದೆಗಳಿಗೆ ಅರ್ಜಿ ಆಹ್ವಾನ : ವಿದ್ಯಾಮಾತಾದಲ್ಲಿ ತರಬೇತಿ ಪ್ರಾರಂಭ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

(ಏ.22) ಪಡುಮಲೆ ಕೋಟಿ ಚೆನ್ನಯ ಜನ್ಮಸ್ಥಾನದಲ್ಲಿ ಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ : ಪುತ್ತೂರು ಪೇಟೆಯಲ್ಲಿ ಆಮಂತ್ರಣ ವಿತರಣೆ

April 9, 2021
in ಪುತ್ತೂರು
0
(ಏ.22) ಪಡುಮಲೆ ಕೋಟಿ ಚೆನ್ನಯ ಜನ್ಮಸ್ಥಾನದಲ್ಲಿ ಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ : ಪುತ್ತೂರು ಪೇಟೆಯಲ್ಲಿ  ಆಮಂತ್ರಣ ವಿತರಣೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ತುಳುನಾಡಿನ ಕಾರಣಿಕ ಪುರುಷರಾದ ಪಡುಮಲೆ ಕೋಟಿ ಚೆನ್ನಯರ ಜನ್ಮಸ್ಥಾನ ಮತ್ತು ಮೂಲಸ್ಥಾನದಲ್ಲಿ ಏ.22ರಿಂದ 24ರ ತನಕ ನಡೆಯಲಿರುವ ಪ್ರತಿಷ್ಟೆ ಮತ್ತು ಬ್ರಹ್ಮಕಲಶಾಭಿಷೇಕದ ಆಮಂತ್ರಣ ವಿತರಣಾ ಕಾರ್ಯಕ್ರಮವು ಎ.9ರಂದು ಬೆಳಿಗ್ಗೆ ಪುತ್ತೂರು ಪೇಟೆಯಲ್ಲಿ ನಡೆಯಿತು.

Advertisement
Advertisement

ಕೋಟಿ -ಚೆನ್ನಯ ಜನ್ಮಸ್ಥಾನ ಸಂಚಲನ ಸೇವಾ ಟ್ರಸ್ಟ್ ವತಿಯಿಂದ ನಮ್ಮ ಪಡುಮಲೆ ಎಂಬ ನಾಮಾಂಕಿತದೊಂದಿಗೆ ನಡೆಯುವ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರ ಚೆಂಡೆ ಸದ್ದಿನ ಮೆರವಣಿಗೆಯೊಂದಿಗೆ ದರ್ಬೆಯಿಂದ ಆರಂಭಗೊಂಡು ಬೊಳುವಾರು ತನಕ ನಡೆಯಿತು. ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಕೆ.ಸೀತಾರಾಮ ರೈ ಸವಣೂರು ಅವರು ಆಮಂತ್ರಣ ಪತ್ರ ವಿತರಣೆಗೆ ಚಾಲನೆ ನೀಡಿದರು.ಪಡುಮಲೆ ಕೋಟಿ ಚೆನ್ನಯ ಜನ್ಮಸ್ವಾನ ಸಂಚಲನ ಸೇವಾ ಟ್ರಸ್ಟ್‌ನ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಸ್ವಾಗತಿಸಿದರು.

ನಗರಸಭಾ ಅಧ್ಯಕ್ಷ ಜೀವಂಧರ್ ಜೈನ್, ಬ್ರಹ್ಮಶ್ರೀ ನಾರಾಯಣ ಗುರು ಮಂದಿರದ ಕಾರ್ಯದರ್ಶಿ ಆರ್ ಸಿ ನಾರಾಯಣ, ಎಪಿಎಂಸಿ ಸದಸ್ಯ ಬೂಡಿಯಾರು ರಾಧಾಕೃಷ್ಣ ರೈ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಅರುಣ್ ಕುಮಾರ್ ಪುತ್ತಿಲ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಭಾಮಿ ಅಶೋಕ್ ಶೆಣೈ, ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಭಾಸ್ಕರ ಗೌಡ ಇಚಿಲಂಪಾಡಿ, ಉದ್ಯಮಿ ಸೀತಾರಾಮ ರೈ, ನ್ಯಾಯವಾದಿ ಮಹೇಶ್ ಕಜೆ, ಸಂಚಲನಾ ಸಮಿತಿ ಗೌರವಾಧ್ಯಕ್ಷ ವಿಜಯ ಕುಮಾರ್ ಸೊರಕೆ, ಪ್ರಧಾನ ಕಾರ್ಯದರ್ಶಿ ಶ್ರೀಧರ್ ಪಟ್ಲ, ಪ್ರವರ್ತಕ ಚರಣ್ ಕೆ, ವೇದನಾಥ ಸುವರ್ಣ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮಾಜಿ ವ್ಯವಸ್ಥಾಪನಾ ಸಮಿತಿ ಸದಸ್ಯ ಸಂತೋಷ್ ಕುಮಾರ್ ಎ, ಕೃಷ್ಣ ಕುಮಾರ್, ಹಿಂದು ಜಾಗರಣ ವೇದಿಕೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಜಿತ್ ಕುಮಾರ್ ರೈ, ಸಂಘಟನಾ ಕಾರ್ಯದರ್ಶಿ ನ್ಯಾಯವಾದಿ ಚಿನ್ಮಯ್ ರೈ, ಒಕ್ಕಲಿಗ ಗೌಡ ಸೇವಾ ಸಂಘದ ಗೌರವಾಧ್ಯಕ್ಷ ಚಿದಾನಂದ ಬೈಲಾಡಿ, ಉಪಾಧ್ಯಕ್ಷ ವಿಶ್ವನಾಥ ಗೌಡ ತೆಂಕಿಲ, ರತ್ನಾಕರ ನಾಕ್, ನವೀನ್ ಶೆಟ್ಟಿ, ಜಯಕುಮಾರ್ ರೈ, ಸೀತಾರಾಮ ಗೌಡ, ನೇಮಾಕ್ಷ ಸುವರ್ಣ ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು.

Advertisement

Previous Post

ಪುತ್ತೂರು : ಜಾತ್ರೋತ್ಸವದ ಸಂದರ್ಭದಲ್ಲಿ ಕೋವಿಡ್ ಮುನ್ನಚ್ಚರಿಕೆ ಕ್ರಮಗಳು ಕಡ್ಡಾಯ : ಜಾತ್ರೋತ್ಸವದ ವೇಳೆ ಅಧಿಕೃತ ಪಾಸ್ ಪಡೆದವರಿಗೆ ಮಾತ್ರ ಚಿತ್ರೀಕರಣಕ್ಕೆ ಅವಕಾಶ

Next Post

18 ವರ್ಷ ಮೇಲ್ಪಟ್ಟವರು ‘ತಾವು ಬಯಸಿದ ಧರ್ಮ ಅನುಸರಿಸಬಹುದು’ – ಸುಪ್ರೀಂಕೋರ್ಟ್

OtherNews

ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ ಖಚಿತ ‘ಕಾರ್ಯಕರ್ತರ ಭಾವನೆಗೆ ಸ್ಪಂದಿಸಿ ನಿರ್ಧಾರ’ – ಪೋಸ್ಟರ್ ವೈರಲ್..!!
Featured

ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ ಖಚಿತ ‘ಕಾರ್ಯಕರ್ತರ ಭಾವನೆಗೆ ಸ್ಪಂದಿಸಿ ನಿರ್ಧಾರ’ – ಪೋಸ್ಟರ್ ವೈರಲ್..!!

July 12, 2026
ವಿಟ್ಲ: ಹೃದಯಾಘಾತದಿಂದ ವ್ಯಕ್ತಿ ಮೃತ್ಯು..!!
ನಿಧನ

ವಿಟ್ಲ: ಹೃದಯಾಘಾತದಿಂದ ವ್ಯಕ್ತಿ ಮೃತ್ಯು..!!

July 12, 2026
(ಜು.14) ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿಯಿಂದ ನಿರಂಜನ್ ರೈ ಮಠಂತಬೆಟ್ಟು ಅವರಿಗೆ ಶ್ರದ್ಧಾಂಜಲಿ ಸಭೆ..!!
ಪುತ್ತೂರು

(ಜು.14) ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿಯಿಂದ ನಿರಂಜನ್ ರೈ ಮಠಂತಬೆಟ್ಟು ಅವರಿಗೆ ಶ್ರದ್ಧಾಂಜಲಿ ಸಭೆ..!!

July 12, 2026
ವಿಟ್ಲ: ರಸ್ತೆ ಅಪಘಾತದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಮೃತ್ಯು..!!
ಕ್ರೈಮ್

ವಿಟ್ಲ: ರಸ್ತೆ ಅಪಘಾತದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಮೃತ್ಯು..!!

July 12, 2026
ಪುತ್ತೂರು: ರಿಕ್ಷಾ ಪಾರ್ಕಿಂಗ್ ವಿಚಾರ: ಚಾಲಕರ ನಡುವೆ ಮಾತಿನ ಚಕಮಕಿ..!!
Featured

ಪುತ್ತೂರು: ರಿಕ್ಷಾ ಪಾರ್ಕಿಂಗ್ ವಿಚಾರ: ಚಾಲಕರ ನಡುವೆ ಮಾತಿನ ಚಕಮಕಿ..!!

July 12, 2026
572 – ಗ್ರಾಮ ಆಡಳಿತ ಅಧಿಕಾರಿ (VAO)ಹುದ್ದೆಗಳಿಗೆ ಅರ್ಜಿ ಆಹ್ವಾನ : ವಿದ್ಯಾಮಾತಾದಲ್ಲಿ ತರಬೇತಿ ಪ್ರಾರಂಭ..!!
ಪುತ್ತೂರು

572 – ಗ್ರಾಮ ಆಡಳಿತ ಅಧಿಕಾರಿ (VAO)ಹುದ್ದೆಗಳಿಗೆ ಅರ್ಜಿ ಆಹ್ವಾನ : ವಿದ್ಯಾಮಾತಾದಲ್ಲಿ ತರಬೇತಿ ಪ್ರಾರಂಭ..!!

July 11, 2026

Leave a Reply Cancel reply

Your email address will not be published. Required fields are marked *

Recent News

ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ ಖಚಿತ ‘ಕಾರ್ಯಕರ್ತರ ಭಾವನೆಗೆ ಸ್ಪಂದಿಸಿ ನಿರ್ಧಾರ’ – ಪೋಸ್ಟರ್ ವೈರಲ್..!!

ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ ಖಚಿತ ‘ಕಾರ್ಯಕರ್ತರ ಭಾವನೆಗೆ ಸ್ಪಂದಿಸಿ ನಿರ್ಧಾರ’ – ಪೋಸ್ಟರ್ ವೈರಲ್..!!

July 12, 2026
ಪ್ರವೀಣ್ ನೆಟ್ಟಾರು ಪ್ರಕರಣ: ನಾಲ್ಕು ವರ್ಷಗಳ ಬಳಿಕ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿದ ಎನ್​ಐಎ..!!

ಪ್ರವೀಣ್ ನೆಟ್ಟಾರು ಪ್ರಕರಣ: ನಾಲ್ಕು ವರ್ಷಗಳ ಬಳಿಕ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿದ ಎನ್​ಐಎ..!!

July 12, 2026
ವಿಟ್ಲ: ಹೃದಯಾಘಾತದಿಂದ ವ್ಯಕ್ತಿ ಮೃತ್ಯು..!!

ವಿಟ್ಲ: ಹೃದಯಾಘಾತದಿಂದ ವ್ಯಕ್ತಿ ಮೃತ್ಯು..!!

July 12, 2026
(ಜು.14) ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿಯಿಂದ ನಿರಂಜನ್ ರೈ ಮಠಂತಬೆಟ್ಟು ಅವರಿಗೆ ಶ್ರದ್ಧಾಂಜಲಿ ಸಭೆ..!!

(ಜು.14) ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿಯಿಂದ ನಿರಂಜನ್ ರೈ ಮಠಂತಬೆಟ್ಟು ಅವರಿಗೆ ಶ್ರದ್ಧಾಂಜಲಿ ಸಭೆ..!!

July 12, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.