Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕಟ್ಟಡ ತೆರವು ಕಾರ್ಯಾಚರಣೆ ವೇಳೆ ಅವಘಡ: ಕಡಬದ ಯುವಕ ಮೃತ್ಯು..!!

    ಕಟ್ಟಡ ತೆರವು ಕಾರ್ಯಾಚರಣೆ ವೇಳೆ ಅವಘಡ: ಕಡಬದ ಯುವಕ ಮೃತ್ಯು..!!

    ಬಸ್ ,ಕಾರು ಹಾಗೂ ದ್ವಿಚಕ್ರ ವಾಹನಗಳ ನಡುವೆ ಸರಣಿ ಅಪಘಾತ..!

    ಬಸ್ ,ಕಾರು ಹಾಗೂ ದ್ವಿಚಕ್ರ ವಾಹನಗಳ ನಡುವೆ ಸರಣಿ ಅಪಘಾತ..!

    ರಾಜ್ಯ ಮಟ್ಟದ ಶಿಕ್ಷಕರ ಸಮ್ಮೇಳನ – ಪುತ್ತೂರಿನ ಹೇಮಲತಾ ಗೋಕುಲ್‌ನಾಥ್‌ ಅವರಿಗೆ ರಾಜ್ಯ ಪ್ರಶಸ್ತಿ ಪ್ರದಾನ..!!

    ರಾಜ್ಯ ಮಟ್ಟದ ಶಿಕ್ಷಕರ ಸಮ್ಮೇಳನ – ಪುತ್ತೂರಿನ ಹೇಮಲತಾ ಗೋಕುಲ್‌ನಾಥ್‌ ಅವರಿಗೆ ರಾಜ್ಯ ಪ್ರಶಸ್ತಿ ಪ್ರದಾನ..!!

    ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್‌ ಸವಾರನ ಮೆದುಳು ನಿಷ್ಕ್ರಿಯ; ಅಂಗಾಂಗ ದಾನಕ್ಕೆ ಮುಂದಾದ ಕುಟುಂಬ..!

    ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್‌ ಸವಾರನ ಮೆದುಳು ನಿಷ್ಕ್ರಿಯ; ಅಂಗಾಂಗ ದಾನಕ್ಕೆ ಮುಂದಾದ ಕುಟುಂಬ..!

    ಮಂಗಳೂರು ಸಚಿವ ಸಂಪುಟ ಸಭೆ: ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ : ತುಳು ಅಧ್ಯತೆಯ ಜೊತೆಗೆ ಪುತ್ತೂರಿನ ಬೇಡಿಕೆಗಳಿಗೆ ಅನುಮೋದನೆಗೆ ಮನವಿ..!!

    ಮಂಗಳೂರು ಸಚಿವ ಸಂಪುಟ ಸಭೆ: ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ : ತುಳು ಅಧ್ಯತೆಯ ಜೊತೆಗೆ ಪುತ್ತೂರಿನ ಬೇಡಿಕೆಗಳಿಗೆ ಅನುಮೋದನೆಗೆ ಮನವಿ..!!

    ಪುತ್ತೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ: ಓರ್ವನಿಗೆ ಗಂಭೀರ ಗಾಯ..!

    ಪುತ್ತೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ: ಓರ್ವನಿಗೆ ಗಂಭೀರ ಗಾಯ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕಟ್ಟಡ ತೆರವು ಕಾರ್ಯಾಚರಣೆ ವೇಳೆ ಅವಘಡ: ಕಡಬದ ಯುವಕ ಮೃತ್ಯು..!!

    ಕಟ್ಟಡ ತೆರವು ಕಾರ್ಯಾಚರಣೆ ವೇಳೆ ಅವಘಡ: ಕಡಬದ ಯುವಕ ಮೃತ್ಯು..!!

    ಬಸ್ ,ಕಾರು ಹಾಗೂ ದ್ವಿಚಕ್ರ ವಾಹನಗಳ ನಡುವೆ ಸರಣಿ ಅಪಘಾತ..!

    ಬಸ್ ,ಕಾರು ಹಾಗೂ ದ್ವಿಚಕ್ರ ವಾಹನಗಳ ನಡುವೆ ಸರಣಿ ಅಪಘಾತ..!

    ರಾಜ್ಯ ಮಟ್ಟದ ಶಿಕ್ಷಕರ ಸಮ್ಮೇಳನ – ಪುತ್ತೂರಿನ ಹೇಮಲತಾ ಗೋಕುಲ್‌ನಾಥ್‌ ಅವರಿಗೆ ರಾಜ್ಯ ಪ್ರಶಸ್ತಿ ಪ್ರದಾನ..!!

    ರಾಜ್ಯ ಮಟ್ಟದ ಶಿಕ್ಷಕರ ಸಮ್ಮೇಳನ – ಪುತ್ತೂರಿನ ಹೇಮಲತಾ ಗೋಕುಲ್‌ನಾಥ್‌ ಅವರಿಗೆ ರಾಜ್ಯ ಪ್ರಶಸ್ತಿ ಪ್ರದಾನ..!!

    ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್‌ ಸವಾರನ ಮೆದುಳು ನಿಷ್ಕ್ರಿಯ; ಅಂಗಾಂಗ ದಾನಕ್ಕೆ ಮುಂದಾದ ಕುಟುಂಬ..!

    ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್‌ ಸವಾರನ ಮೆದುಳು ನಿಷ್ಕ್ರಿಯ; ಅಂಗಾಂಗ ದಾನಕ್ಕೆ ಮುಂದಾದ ಕುಟುಂಬ..!

    ಮಂಗಳೂರು ಸಚಿವ ಸಂಪುಟ ಸಭೆ: ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ : ತುಳು ಅಧ್ಯತೆಯ ಜೊತೆಗೆ ಪುತ್ತೂರಿನ ಬೇಡಿಕೆಗಳಿಗೆ ಅನುಮೋದನೆಗೆ ಮನವಿ..!!

    ಮಂಗಳೂರು ಸಚಿವ ಸಂಪುಟ ಸಭೆ: ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ : ತುಳು ಅಧ್ಯತೆಯ ಜೊತೆಗೆ ಪುತ್ತೂರಿನ ಬೇಡಿಕೆಗಳಿಗೆ ಅನುಮೋದನೆಗೆ ಮನವಿ..!!

    ಪುತ್ತೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ: ಓರ್ವನಿಗೆ ಗಂಭೀರ ಗಾಯ..!

    ಪುತ್ತೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ: ಓರ್ವನಿಗೆ ಗಂಭೀರ ಗಾಯ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

(ಏ.22) ಪಡುಮಲೆ ಕೋಟಿ ಚೆನ್ನಯ ಜನ್ಮಸ್ಥಾನದಲ್ಲಿ ಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ : ಪುತ್ತೂರು ಪೇಟೆಯಲ್ಲಿ ಆಮಂತ್ರಣ ವಿತರಣೆ

April 9, 2021
in ಪುತ್ತೂರು
0
(ಏ.22) ಪಡುಮಲೆ ಕೋಟಿ ಚೆನ್ನಯ ಜನ್ಮಸ್ಥಾನದಲ್ಲಿ ಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ : ಪುತ್ತೂರು ಪೇಟೆಯಲ್ಲಿ  ಆಮಂತ್ರಣ ವಿತರಣೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ತುಳುನಾಡಿನ ಕಾರಣಿಕ ಪುರುಷರಾದ ಪಡುಮಲೆ ಕೋಟಿ ಚೆನ್ನಯರ ಜನ್ಮಸ್ಥಾನ ಮತ್ತು ಮೂಲಸ್ಥಾನದಲ್ಲಿ ಏ.22ರಿಂದ 24ರ ತನಕ ನಡೆಯಲಿರುವ ಪ್ರತಿಷ್ಟೆ ಮತ್ತು ಬ್ರಹ್ಮಕಲಶಾಭಿಷೇಕದ ಆಮಂತ್ರಣ ವಿತರಣಾ ಕಾರ್ಯಕ್ರಮವು ಎ.9ರಂದು ಬೆಳಿಗ್ಗೆ ಪುತ್ತೂರು ಪೇಟೆಯಲ್ಲಿ ನಡೆಯಿತು.

Advertisement
Advertisement

ಕೋಟಿ -ಚೆನ್ನಯ ಜನ್ಮಸ್ಥಾನ ಸಂಚಲನ ಸೇವಾ ಟ್ರಸ್ಟ್ ವತಿಯಿಂದ ನಮ್ಮ ಪಡುಮಲೆ ಎಂಬ ನಾಮಾಂಕಿತದೊಂದಿಗೆ ನಡೆಯುವ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರ ಚೆಂಡೆ ಸದ್ದಿನ ಮೆರವಣಿಗೆಯೊಂದಿಗೆ ದರ್ಬೆಯಿಂದ ಆರಂಭಗೊಂಡು ಬೊಳುವಾರು ತನಕ ನಡೆಯಿತು. ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಕೆ.ಸೀತಾರಾಮ ರೈ ಸವಣೂರು ಅವರು ಆಮಂತ್ರಣ ಪತ್ರ ವಿತರಣೆಗೆ ಚಾಲನೆ ನೀಡಿದರು.ಪಡುಮಲೆ ಕೋಟಿ ಚೆನ್ನಯ ಜನ್ಮಸ್ವಾನ ಸಂಚಲನ ಸೇವಾ ಟ್ರಸ್ಟ್‌ನ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಸ್ವಾಗತಿಸಿದರು.

Advertisement

ನಗರಸಭಾ ಅಧ್ಯಕ್ಷ ಜೀವಂಧರ್ ಜೈನ್, ಬ್ರಹ್ಮಶ್ರೀ ನಾರಾಯಣ ಗುರು ಮಂದಿರದ ಕಾರ್ಯದರ್ಶಿ ಆರ್ ಸಿ ನಾರಾಯಣ, ಎಪಿಎಂಸಿ ಸದಸ್ಯ ಬೂಡಿಯಾರು ರಾಧಾಕೃಷ್ಣ ರೈ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಅರುಣ್ ಕುಮಾರ್ ಪುತ್ತಿಲ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಭಾಮಿ ಅಶೋಕ್ ಶೆಣೈ, ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಭಾಸ್ಕರ ಗೌಡ ಇಚಿಲಂಪಾಡಿ, ಉದ್ಯಮಿ ಸೀತಾರಾಮ ರೈ, ನ್ಯಾಯವಾದಿ ಮಹೇಶ್ ಕಜೆ, ಸಂಚಲನಾ ಸಮಿತಿ ಗೌರವಾಧ್ಯಕ್ಷ ವಿಜಯ ಕುಮಾರ್ ಸೊರಕೆ, ಪ್ರಧಾನ ಕಾರ್ಯದರ್ಶಿ ಶ್ರೀಧರ್ ಪಟ್ಲ, ಪ್ರವರ್ತಕ ಚರಣ್ ಕೆ, ವೇದನಾಥ ಸುವರ್ಣ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮಾಜಿ ವ್ಯವಸ್ಥಾಪನಾ ಸಮಿತಿ ಸದಸ್ಯ ಸಂತೋಷ್ ಕುಮಾರ್ ಎ, ಕೃಷ್ಣ ಕುಮಾರ್, ಹಿಂದು ಜಾಗರಣ ವೇದಿಕೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಜಿತ್ ಕುಮಾರ್ ರೈ, ಸಂಘಟನಾ ಕಾರ್ಯದರ್ಶಿ ನ್ಯಾಯವಾದಿ ಚಿನ್ಮಯ್ ರೈ, ಒಕ್ಕಲಿಗ ಗೌಡ ಸೇವಾ ಸಂಘದ ಗೌರವಾಧ್ಯಕ್ಷ ಚಿದಾನಂದ ಬೈಲಾಡಿ, ಉಪಾಧ್ಯಕ್ಷ ವಿಶ್ವನಾಥ ಗೌಡ ತೆಂಕಿಲ, ರತ್ನಾಕರ ನಾಕ್, ನವೀನ್ ಶೆಟ್ಟಿ, ಜಯಕುಮಾರ್ ರೈ, ಸೀತಾರಾಮ ಗೌಡ, ನೇಮಾಕ್ಷ ಸುವರ್ಣ ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು.

Advertisement

Previous Post

ಪುತ್ತೂರು : ಜಾತ್ರೋತ್ಸವದ ಸಂದರ್ಭದಲ್ಲಿ ಕೋವಿಡ್ ಮುನ್ನಚ್ಚರಿಕೆ ಕ್ರಮಗಳು ಕಡ್ಡಾಯ : ಜಾತ್ರೋತ್ಸವದ ವೇಳೆ ಅಧಿಕೃತ ಪಾಸ್ ಪಡೆದವರಿಗೆ ಮಾತ್ರ ಚಿತ್ರೀಕರಣಕ್ಕೆ ಅವಕಾಶ

Next Post

18 ವರ್ಷ ಮೇಲ್ಪಟ್ಟವರು ‘ತಾವು ಬಯಸಿದ ಧರ್ಮ ಅನುಸರಿಸಬಹುದು’ – ಸುಪ್ರೀಂಕೋರ್ಟ್

OtherNews

ರಾಜ್ಯ ಮಟ್ಟದ ಶಿಕ್ಷಕರ ಸಮ್ಮೇಳನ – ಪುತ್ತೂರಿನ ಹೇಮಲತಾ ಗೋಕುಲ್‌ನಾಥ್‌ ಅವರಿಗೆ ರಾಜ್ಯ ಪ್ರಶಸ್ತಿ ಪ್ರದಾನ..!!
ಪುತ್ತೂರು

ರಾಜ್ಯ ಮಟ್ಟದ ಶಿಕ್ಷಕರ ಸಮ್ಮೇಳನ – ಪುತ್ತೂರಿನ ಹೇಮಲತಾ ಗೋಕುಲ್‌ನಾಥ್‌ ಅವರಿಗೆ ರಾಜ್ಯ ಪ್ರಶಸ್ತಿ ಪ್ರದಾನ..!!

September 17, 2026
ಮಂಗಳೂರು ಸಚಿವ ಸಂಪುಟ ಸಭೆ: ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ : ತುಳು ಅಧ್ಯತೆಯ ಜೊತೆಗೆ ಪುತ್ತೂರಿನ ಬೇಡಿಕೆಗಳಿಗೆ ಅನುಮೋದನೆಗೆ ಮನವಿ..!!
ಪುತ್ತೂರು

ಮಂಗಳೂರು ಸಚಿವ ಸಂಪುಟ ಸಭೆ: ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ : ತುಳು ಅಧ್ಯತೆಯ ಜೊತೆಗೆ ಪುತ್ತೂರಿನ ಬೇಡಿಕೆಗಳಿಗೆ ಅನುಮೋದನೆಗೆ ಮನವಿ..!!

September 17, 2026
ಪುತ್ತೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ: ಓರ್ವನಿಗೆ ಗಂಭೀರ ಗಾಯ..!
Featured

ಪುತ್ತೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ: ಓರ್ವನಿಗೆ ಗಂಭೀರ ಗಾಯ..!

September 16, 2026
ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ, ರಕ್ತದಾನ ಶಿಬಿರ..!
ಪುತ್ತೂರು

ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ, ರಕ್ತದಾನ ಶಿಬಿರ..!

September 16, 2026
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!
ಕ್ರೈಮ್

ವಿಟ್ಲ: ಅಕ್ರಮವಾಗಿ ಕೆಂಪುಕಲ್ಲು ಸಾಗಾಟ: ಎರಡು ಲಾರಿಗಳ ವಶ, ನಾಲ್ವರ ವಿರುದ್ಧ ಪ್ರಕರಣ..!

September 16, 2026
ಕೊಕ್ಕಡ ಸಮೀಪ ಸರ್ಕಾರಿ ಬಸ್‌ ಮತ್ತು ಕಾರು ಮುಖಾಮುಖಿ ಡಿಕ್ಕಿ.!
ಕ್ರೈಮ್

ಕೊಕ್ಕಡ ಸಮೀಪ ಸರ್ಕಾರಿ ಬಸ್‌ ಮತ್ತು ಕಾರು ಮುಖಾಮುಖಿ ಡಿಕ್ಕಿ.!

September 12, 2026

Leave a Reply Cancel reply

Your email address will not be published. Required fields are marked *

Recent News

ಕಟ್ಟಡ ತೆರವು ಕಾರ್ಯಾಚರಣೆ ವೇಳೆ ಅವಘಡ: ಕಡಬದ ಯುವಕ ಮೃತ್ಯು..!!

ಕಟ್ಟಡ ತೆರವು ಕಾರ್ಯಾಚರಣೆ ವೇಳೆ ಅವಘಡ: ಕಡಬದ ಯುವಕ ಮೃತ್ಯು..!!

September 17, 2026
ಕಾರು ಪಲ್ಟಿ- ಚಾಲಕನಿಗೆ ಗಾಯ..!

ಕಾರು ಪಲ್ಟಿ- ಚಾಲಕನಿಗೆ ಗಾಯ..!

September 17, 2026
ಬಸ್ ,ಕಾರು ಹಾಗೂ ದ್ವಿಚಕ್ರ ವಾಹನಗಳ ನಡುವೆ ಸರಣಿ ಅಪಘಾತ..!

ಬಸ್ ,ಕಾರು ಹಾಗೂ ದ್ವಿಚಕ್ರ ವಾಹನಗಳ ನಡುವೆ ಸರಣಿ ಅಪಘಾತ..!

September 17, 2026
ರಾಜ್ಯ ಮಟ್ಟದ ಶಿಕ್ಷಕರ ಸಮ್ಮೇಳನ – ಪುತ್ತೂರಿನ ಹೇಮಲತಾ ಗೋಕುಲ್‌ನಾಥ್‌ ಅವರಿಗೆ ರಾಜ್ಯ ಪ್ರಶಸ್ತಿ ಪ್ರದಾನ..!!

ರಾಜ್ಯ ಮಟ್ಟದ ಶಿಕ್ಷಕರ ಸಮ್ಮೇಳನ – ಪುತ್ತೂರಿನ ಹೇಮಲತಾ ಗೋಕುಲ್‌ನಾಥ್‌ ಅವರಿಗೆ ರಾಜ್ಯ ಪ್ರಶಸ್ತಿ ಪ್ರದಾನ..!!

September 17, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.