Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

    ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

    ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

    ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಅಪ್ರಾಪ್ತನಿಗೆ ಹಲ್ಲೆ ಪ್ರಕರಣ ದಾಖಲು..!!

    ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!

    ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!

    ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!

    ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!

    ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!

    ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

    ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

    ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

    ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಅಪ್ರಾಪ್ತನಿಗೆ ಹಲ್ಲೆ ಪ್ರಕರಣ ದಾಖಲು..!!

    ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!

    ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!

    ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!

    ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!

    ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!

    ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಅಂಕಣ

ಜಿಲ್ಲಾಧಿಕಾರಿ ಡಾ.ರಾಜೇಂದ್ರ ರವರ ವರ್ಗಾವಣೆ – ಜಿಲ್ಲೆಯ ಜನತೆಗೆ ಆದ ನಷ್ಟ :- ಎಚ್. ಮಹಮ್ಮದ್ ಅಲಿ

October 25, 2022
in ಅಂಕಣ, ಪುತ್ತೂರು, ಮಂಗಳೂರು
0
ಇಂದಿರಾ ಕ್ಯಾಂಟೀನ್ ನ ಎಂಟು ಊಟದ ಬಗ್ಗೆ ಗದ್ದಲ ಎಬ್ಬಿಸಿರುವ ಬಿಜೆಪಿಗರು, ಯಾವುದೇ ನೀತಿ ನಿಯಮವನ್ನು ಪಾಲಿಸದೇ ತನ್ನದೇ ಪಕ್ಷದ ನಗರ ಸಭಾ ಸದಸ್ಯರ ಕ್ಯಾಟರರ್ಸ್ ಗೆ ಆಹಾರ ಪೂರೈಕೆಯ  ಜವಾಬ್ದಾರಿ ನೀಡಿ ಹಣವನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ  – ಮಹಮ್ಮದ್ ಆಲಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಜಿಲ್ಲೆಯ ಜನಪ್ರತಿನಿಧಿಗಳಿಗೆ ದಕ್ಷ ಪ್ರಾಮಾಣಿಕ ಜನಪರ ಇರುವ ಅಧಿಕಾರಿಗಳು ಬೇಡ,ಅವರಿಗೆ ಅವರ ತಾಳಕ್ಕೆ ತಕ್ಕಂತೆ ಕುಣಿಯುವ ಭ್ರಷ್ಟ ಅಧಿಕಾರಿಗಳು ಬೇಕು ಈ ಕಾರಣಕ್ಕಾಗಿ ದಕ್ಷ ಅಧಿಕಾರಿಗಳಾದ ಜಿಲ್ಲಾಧಿಕಾರಿ ಡಾ ರಾಜೇಂದ್ರ ರವರ ವರ್ಗಾವಣೆ ಆಗಿದೆ, ಇದರಿಂದ ಭ್ರಷ್ಟ ರಾಜಕಾರಣಿಗಳಿಗೆ ಖುಷಿ ತಂದಿರಬಹುದು., ಆದರೆ ಜಿಲ್ಲೆಯ ಜನತೆಗೆ ತುಂಬಾ ಬೇಸರ ತಂದಿದೆ ಎಂದು ಪುತ್ತೂರು ನಗರ ಸಭೆಯ ಮಾಜಿ ವಿಪಕ್ಷ ನಾಯಕ ಎಚ್ ಮಹಮ್ಮದ್ ಅಲಿ ಹೇಳಿದರು.

Advertisement
Advertisement
Advertisement

ದ ಕ ಜಿಲ್ಲೆಯ ಜಿಲ್ಲಾಧಿಕಾರಿಗಳಾದ ಡಾ. ರಾಜೇಂದ್ರ ಕೆ.ವಿ ಯವರು ಅತ್ಯಂತ ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿಗಳಾಗಿದ್ದಾರೆ. ಅವರನ್ನು ಪುತ್ತೂರು ಸಹಾಯಕ ಕಮಿಷನರ್ ಅದಲ್ಲಿಂದ ನೋಡುತ್ತಿದ್ದೇನೆ, ಅವರು ತನ್ನ ಕರ್ತವ್ಯದಲ್ಲಿ ಬದ್ಧತೆ ಇಟ್ಟುಕೊಂಡಿದ್ದರು ಮತ್ತು ದ.ಕ ಜಿಲ್ಲಾಧಿಕಾರಿಗಳಾಗಿ ಜಿಲ್ಲೆಯ ಸರ್ವಾ0ಗಿನ ಅಭಿವೃದ್ಧಿಯ ಕನಸು ಹೊತ್ತುಕೊಂಡಿದ್ದರು, ತಾನೋರ್ವ ವೈದ್ಯನಾಗಿರುವ ಡಾ. ರಾಜೇಂದ್ರ ರವರು ಕೊರೋನಾ ಸಾಂಕ್ರಾಂಮಿಕ ಸಂದರ್ಭದಲ್ಲಿ ತನಗೆ ಕೊರೋನಾ ಸೋಂಕು ತಗುಲಿದರು, ಲೆಕ್ಕಿಸದೆ ಜಿಲ್ಲೆಯ ಜನರಿಗೆ ಯಾವುದೇ ಕಿರುಕುಳ ತೊಂದರೆ ಆಗದ ರೀತಿಯಲ್ಲಿ ಸಮರ್ಥವಾಗಿ ನಿಭಾಯಿಸಿ ಜನರ ಪ್ರೀತಿಗೆ ಪಾತ್ರರಾಗಿದ್ದರು.

ನನ್ನ 35 ವರ್ಷಗಳ ಸಾರ್ವಜನಿಕ ಜೀವನದಲ್ಲಿ ಹಲವಾರು ಕೆಎಎಸ್ ಹಾಗೂ ಐಎಎಸ್ ಅಧಿಕಾರಿಗಳನ್ನು ಹತ್ತಿರದಿಂದ ಕಂಡಿದ್ದೇನೆ, ಇವರಲ್ಲಿ ತುಂಬಾ ಒಳ್ಳೇಯ ಅಧಿಕಾರಿಗಳು ನಮ್ಮ ಜಿಲ್ಲೆಗೆ ಬಂದು ಹೋಗಿದ್ದಾರೆ. ಆದರೆ ನಾನು ತುಂಬಾ ಇಷ್ಟ ಪಟ್ಟಂತ ಅಧಿಕಾರಿಗಳಲ್ಲಿ ಒಬ್ಬರೇ ಒಬ್ಬರು ಅದು ಡಾ. ರಾಜೇಂದ್ರ ರವರು, ಯಾಕೆಂದರೆ ರಾಜೇಂದ್ರ ರವರಲ್ಲಿ ಮಾನವೀಯತೆಯ ಗುಣವಿತ್ತು ಹಾಗೂ ಅವರು ಜನರ ಬಗ್ಗೆ ತುಂಬಾ ಕಾಳಜಿ ಹೊಂದಿದ್ದರು, ಖಡಕ್ ಅಧಿಕಾರಿಯಾಗಿರುವ ರಾಜೇಂದ್ರ ರವರಿಗೆ ಭ್ರಷ್ಟಾಚಾರಿಗಳನ್ನು ಕಂಡರೆ ಆಗುತ್ತಿರಲಿಲ್ಲ, ಭ್ರಷ್ಟರಿಗೆ ಸಿಂಹ ಸ್ವಪ್ನವಾಗಿದ್ದರು.

Advertisement
Advertisement

ದ.ಕ ಜಿಲ್ಲೆಯ ಜನರನ್ನು ತುಂಬಾ ಇಷ್ಟ ಪಡುತ್ತಿದ್ದ ಅಧಿಕಾರಿಯಾಗಿದ್ದರು ಅವರು ಜಿಲ್ಲೆಯ ಜನರಿಗೆ ಇಲಾಖೆಯ ಕಾನೂನಿಂದ ಆಗುತ್ತಿರುವ ತೊಡಕುಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಮುಂದಾಗಿದ್ದರು. ಜಿಲ್ಲೆಯ ಮರಳು ಸಮಸ್ಯೆಗೆ ಒಂದು ಪರಿಹಾರ ಹುಡುಕಬೇಕು ಇದರಿಂದ ಜನರಿಗೆ ಕಡಿಮೆ ದರದಲ್ಲಿ ಮರಳು ಸಿಗಬೇಕು ಅದಕ್ಕೆ ಏನಾದರೂ ಒಂದು ವ್ಯವಸ್ಥೆ ಮಾಡಬೇಕೆಂಬ ಇರಾದೆ ಅವರಲ್ಲಿತ್ತು. ಆದರೆ ಮರಳು ಮಾಫಿಯಾಗಳ ಕೈಗೊಂಬೆಯಾಗಿರುವ ಜನಪ್ರತಿನಿಧಿಗಳ ನಿರಂತರ ಹಸ್ತ ಕ್ಷೇಪದಿಂದ ಜಿಲ್ಲಾಧಿಕಾರಿಗಳ ಈ ಕನಸು ನನಸಾಗಲಿಲ್ಲ ಹಾಗೂ ಜನಪ್ರತಿಧಿಗಳ ನಿರಂತರ ಹಸ್ತಕ್ಷೇಪದಿಂದ ಜಿಲ್ಲಾ ಆಡಳಿತದಲ್ಲಿ ನಿರೀಕ್ಷಿತ ಸುಧಾರಣೆ ತರಲು ಜಿಲ್ಲಾಧಿಕಾರಿಗಳಿಗೆ ಸಾಧ್ಯವಿಲ್ಲವಾಯಿತು ಎಂದು ಹೇಳಿದ ಅಲಿಯವರು ಭ್ರಷ್ಟ ರಾಜಕಾರಣಿಗಳಿಗೆ ಅವರ ಜನಪರ ಆಡಳಿತ ಇಷ್ಟ ಆಗದಿದ್ದರು, ನಮ್ಮ ಜಿಲ್ಲೆಯ ಜನತೆಗೆ ಅವರ ಸೇವೆಯ ಅಗತ್ಯತೆ ಇತ್ತು, ಇವರ ವರ್ಗಾವಣೆಯಿಂದ ಜಿಲ್ಲೆಯ ಜನತೆಗೆ ನಷ್ಟ ಎಂದು ಆರೋಪಿಸಿದರು.

Advertisement
Previous Post

ಕೆದಿಲ: ರಾಷ್ಟ್ರೀಯ ಸ್ವಯಂಸೇವಕ ಸಂಘದ ವತಿಯಿಂದ ‘ತುಡರ್ ಉತ್ಸವ’

Next Post

ಪ್ರತಿಭಾ ಕುಳಾಯಿ ವಿರುದ್ಧದ ಮಾನಹಾನಿ ಪ್ರಕರಣ : ಶೀಘ್ರ ಕ್ರಮಕೈಗೊಳ್ಳುವಂತೆ ಉಪ್ಪಿನಂಗಡಿ ಬಿಲ್ಲವ ಸಮಾಜದಿಂದ ಠಾಣಾಧಿಕಾರಿಗಳ ಮೂಲಕ ಪೊಲೀಸ್ ಕಮಿಷನರ್ ಗೆ ಮನವಿ

OtherNews

ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!
Featured

ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

March 9, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ಪುತ್ತೂರು: ಅಪ್ರಾಪ್ತನಿಗೆ ಹಲ್ಲೆ ಪ್ರಕರಣ ದಾಖಲು..!!

March 8, 2026
ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!
ಪುತ್ತೂರು

ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!

March 8, 2026
ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!
Featured

ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!

March 7, 2026
ವಿಟ್ಲ : ಅಕ್ರಮ ಸುಡುಮದ್ದು ತಯಾರಿಕಾ ಸ್ಥಳದಲ್ಲಿ ಸ್ಫೋಟ – ಆರೋಪಿತ ವಶಕ್ಕೆ..!!
ಕ್ರೈಮ್

ವಿಟ್ಲ : ಅಕ್ರಮ ಸುಡುಮದ್ದು ತಯಾರಿಕಾ ಸ್ಥಳದಲ್ಲಿ ಸ್ಫೋಟ – ಆರೋಪಿತ ವಶಕ್ಕೆ..!!

March 7, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು: ಕಾರು ತಾಗಿದ್ದಕ್ಕೆ ಹಲ್ಲೆ: ಆಸ್ಪತ್ರೆಗೆ ದಾಖಲು..!!

March 6, 2026

Leave a Reply Cancel reply

Your email address will not be published. Required fields are marked *

Recent News

ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

March 9, 2026
ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

March 9, 2026
ಹಾಸ್ಟೆಲ್​​ನ ವಾರ್ಡನ್​​ ಸೇರಿ ಹಲವರ ಮೇಲೆ ದಾಳಿ ನಡೆಸಿ ವಿದ್ಯಾರ್ಥಿ ಎಸ್ಕೇಪ್​​: ಗಾಯಗೊಂಡಿದ್ದ ಓರ್ವ ಬಾಲಕ ಸಾವು…!!

ಹಾಸ್ಟೆಲ್​​ನ ವಾರ್ಡನ್​​ ಸೇರಿ ಹಲವರ ಮೇಲೆ ದಾಳಿ ನಡೆಸಿ ವಿದ್ಯಾರ್ಥಿ ಎಸ್ಕೇಪ್​​: ಗಾಯಗೊಂಡಿದ್ದ ಓರ್ವ ಬಾಲಕ ಸಾವು…!!

March 8, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು: ಅಪ್ರಾಪ್ತನಿಗೆ ಹಲ್ಲೆ ಪ್ರಕರಣ ದಾಖಲು..!!

March 8, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page