Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು ಇಂಟರ್‌ನೆಟ್ ಕೇಬಲ್ ಅಳವಡಿಸುವ ವೇಳೆ ವಿದ್ಯುತ್ ಸ್ಪರ್ಶಗೊಂಡು ಪದ್ಮನಾಭ ಮೃತ್ಯು

    ಉಪ್ಪಿನಂಗಡಿ: ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ..!!

    ಪುತ್ತೂರು: ವಿಚಾರಣೆಗೆ ಗೈರಾಗಿದ್ದ ಪೋಕ್ಸೋ ಪ್ರಕರಣದ ಆರೋಪಿ ಬಂಧನ..!!

    ಪುತ್ತೂರು: ವಿಚಾರಣೆಗೆ ಗೈರಾಗಿದ್ದ ಪೋಕ್ಸೋ ಪ್ರಕರಣದ ಆರೋಪಿ ಬಂಧನ..!!

    ಬೆಳ್ತಂಗಡಿ : ವಿವಾಹಿತ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣ: ಆರೋಪಿ ಬಂಧನ..!

    ಬೆಳ್ತಂಗಡಿ : ವಿವಾಹಿತ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣ: ಆರೋಪಿ ಬಂಧನ..!

    ಜೂನ್​​ 12ರಂದು ಕೊಲ್ಲೂರಿಗೆ ತಮಿಳುನಾಡು ಸಿಎಂ ಭೇಟಿ: ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಲಿರುವ ವಿಜಯ್​​..!!

    ಜೂನ್​​ 12ರಂದು ಕೊಲ್ಲೂರಿಗೆ ತಮಿಳುನಾಡು ಸಿಎಂ ಭೇಟಿ: ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಲಿರುವ ವಿಜಯ್​​..!!

    ಗಡಿಯಾರ: ಕಾರು ಪಲ್ಟಿ : ಹಾಸನ  ಮೂಲದ ಚಾಲಕ ಮೃತ್ಯು : ಮೂವರಿಗೆ ಗಾಯ..!

    ಗಡಿಯಾರ: ಕಾರು ಪಲ್ಟಿ : ಹಾಸನ ಮೂಲದ ಚಾಲಕ ಮೃತ್ಯು : ಮೂವರಿಗೆ ಗಾಯ..!

    ಶ್ರೀನಿವಾಸ ವಿಶ್ವವಿದ್ಯಾಲಯಕ್ಕೆ  ಮೂರು ಅಂತಾರಾಷ್ಟ್ರೀಯ ಪ್ರಶಸ್ತಿ : ಶಿಕ್ಷಣ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು..!!!

    ಶ್ರೀನಿವಾಸ ವಿಶ್ವವಿದ್ಯಾಲಯಕ್ಕೆ ಮೂರು ಅಂತಾರಾಷ್ಟ್ರೀಯ ಪ್ರಶಸ್ತಿ : ಶಿಕ್ಷಣ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು ಇಂಟರ್‌ನೆಟ್ ಕೇಬಲ್ ಅಳವಡಿಸುವ ವೇಳೆ ವಿದ್ಯುತ್ ಸ್ಪರ್ಶಗೊಂಡು ಪದ್ಮನಾಭ ಮೃತ್ಯು

    ಉಪ್ಪಿನಂಗಡಿ: ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ..!!

    ಪುತ್ತೂರು: ವಿಚಾರಣೆಗೆ ಗೈರಾಗಿದ್ದ ಪೋಕ್ಸೋ ಪ್ರಕರಣದ ಆರೋಪಿ ಬಂಧನ..!!

    ಪುತ್ತೂರು: ವಿಚಾರಣೆಗೆ ಗೈರಾಗಿದ್ದ ಪೋಕ್ಸೋ ಪ್ರಕರಣದ ಆರೋಪಿ ಬಂಧನ..!!

    ಬೆಳ್ತಂಗಡಿ : ವಿವಾಹಿತ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣ: ಆರೋಪಿ ಬಂಧನ..!

    ಬೆಳ್ತಂಗಡಿ : ವಿವಾಹಿತ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣ: ಆರೋಪಿ ಬಂಧನ..!

    ಜೂನ್​​ 12ರಂದು ಕೊಲ್ಲೂರಿಗೆ ತಮಿಳುನಾಡು ಸಿಎಂ ಭೇಟಿ: ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಲಿರುವ ವಿಜಯ್​​..!!

    ಜೂನ್​​ 12ರಂದು ಕೊಲ್ಲೂರಿಗೆ ತಮಿಳುನಾಡು ಸಿಎಂ ಭೇಟಿ: ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಲಿರುವ ವಿಜಯ್​​..!!

    ಗಡಿಯಾರ: ಕಾರು ಪಲ್ಟಿ : ಹಾಸನ  ಮೂಲದ ಚಾಲಕ ಮೃತ್ಯು : ಮೂವರಿಗೆ ಗಾಯ..!

    ಗಡಿಯಾರ: ಕಾರು ಪಲ್ಟಿ : ಹಾಸನ ಮೂಲದ ಚಾಲಕ ಮೃತ್ಯು : ಮೂವರಿಗೆ ಗಾಯ..!

    ಶ್ರೀನಿವಾಸ ವಿಶ್ವವಿದ್ಯಾಲಯಕ್ಕೆ  ಮೂರು ಅಂತಾರಾಷ್ಟ್ರೀಯ ಪ್ರಶಸ್ತಿ : ಶಿಕ್ಷಣ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು..!!!

    ಶ್ರೀನಿವಾಸ ವಿಶ್ವವಿದ್ಯಾಲಯಕ್ಕೆ ಮೂರು ಅಂತಾರಾಷ್ಟ್ರೀಯ ಪ್ರಶಸ್ತಿ : ಶಿಕ್ಷಣ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ ಕಡ್ಡಾಯ, ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶನಕ್ಕೆ ನಿಬಂಧ.

October 20, 2020
in Featured, ನ್ಯೂಸ್, ಪುತ್ತೂರು
0
ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ ಕಡ್ಡಾಯ, ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶನಕ್ಕೆ ನಿಬಂಧ.
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಮುಂಬರುವ ದಸರಾ ಹಬ್ಬದಲ್ಲಿ ಕೇವಲ ದೇವಸ್ಥಾನದ ಆವರಣದೊಳಗೆ ಮಾತ್ರ ಹುಲಿವೇಷಧಾರಿಗಳಿಗೆ ಹರಕೆ ಅರ್ಪಿಸಲು ಷರತ್ತುಬದ್ಧ ಅನುಮತಿ ನೀಡಲು ಜಿಲ್ಲಾ ಧಾರ್ಮಿಕ ಪರಿಷತ್‍ನ ಸಭೆಯಲ್ಲಿ ನಿರ್ಣಯಿಸಲಾಗಿದೆ.

Advertisement
Advertisement
Advertisement

ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ಅ.13ರಂದು ನಡೆದ ದ.ಕ.ಜಿಲ್ಲೆಯ ಮೂರನೇ ಧಾರ್ಮಿಕ ಪರಿಷತ್ತಿನ ಆರನೇ ಸಭೆಯಲ್ಲಿ ಈ ತೀರ್ಮಾನಕೈಗೊಳ್ಳಲಾಗಿದೆ.

ಕೋವಿಡ್-19 ಹಿನ್ನೆಲೆಯಲ್ಲಿ ಮುಂಬರುವ ದಸರಾ ಹಬ್ಬದಲ್ಲಿ ದೇವಸ್ಥಾನದ ಆವರಣದೊಳಗೆ ಮಾತ್ರ ಶ್ರದ್ಧೆ ಭಕ್ತಿಯಿಂದ ಗರಿಷ್ಠ 10 ಮಂದಿ ಹುಲಿ ವೇಷಧಾರಿಗಳಿಗೆ ನಿಗದಿತ ಕಾಲಮಿತಿಯೊಳಗೆ ಹರಕೆ ಅರ್ಪಿಸಲು ಮಾತ್ರ ಷರತ್ತುಬದ್ಧ ಅನುಮತಿ ನೀಡಲು ಸಭೆಯಲ್ಲಿ ನಿರ್ಣಯಿಸಲಾಯಿತು.ಈ ರೀತಿ ಹರಕೆ ಸಲ್ಲಿಸುವಾಗ ಎಲ್ಲರೂ ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಮತ್ತು ಸ್ಯಾನಿಟೈಸರ್ ಬಳಸುವಂತೆ ನೋಡಿಕೊಳ್ಳುವುದು ಸಂಬಂಧಿಸಿದ ದೇವಸ್ಥಾನದ ಆಡಳಿತದಾರರ ಜವಾಬ್ದಾರಿಯಾಗಿರುತ್ತದೆ.ಯಾವುದೇ ಮಾರ್ಗಸೂಚಿಗಳ ಉಲ್ಲಂಘನೆಯಾದಲ್ಲಿ ಮತ್ತು ಅಹಿತಕರ ಘಟನೆ ಸಂಭವಿಸಿದಲ್ಲಿ ಸಂಬಂಧಪಟ್ಟ ದೇವಳದ ಆಡಳಿತದಾರರ ವಿರುದ್ಧ ಕಾನೂನು ಕ್ರಮಕೈಗೊಳ್ಳಲೂ ಸಭೆಯಲ್ಲಿ ನಿರ್ಣಯಿಸಲಾಯಿತು.ದೇವಸ್ಥಾನದ ಹೊರಗೆ ಮತ್ತು ಸಾರ್ವಜನಿಕ ಪ್ರದೇಶಗಳಲ್ಲಿ ಪ್ರದರ್ಶನ ನೀಡುವುದನ್ನು ನಿರ್ಬಂಧಿಸಲು ಸಭೆ ನಿರ್ಣಯಿಸಿದೆ.

Advertisement

ಪಟಾಕಿಗೆ ನಿಬಂಧ: ಪಟಾಕಿ ಹಾಗೂ ಸುಡುಮದ್ದು ಸಂಪೂರ್ಣವಾಗಿ ನಿಷೇಧಿಸಲೂ ಸಭೆಯಲ್ಲಿ ನಿರ್ಣಯಿಸಲಾಯಿತು.ಸಭೆಯಲ್ಲಿ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರು, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯರಾದ ಕೆ.ಸೂರ್ಯ ಕಶೆಕೋಡಿ, ಸೂರ್ಯನಾರಾಯಣ ಭಟ್, ಅಪರ ಜಿಲ್ಲಾಧಿಕಾರಿ, ಸಹಾಯಕ ಆಯುಕ್ತರು ಉಪಸ್ಥಿತರಿದ್ದರು. ಜಿಲ್ಲಾಧಿಕಾರಿಯವರಿಗೆ ಕೊರೋನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು.

Previous Post

ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯ ಸಂಪರ್ಕ ರಸ್ತೆಯಲ್ಲಿ ವಾಹನಗಳ ವೇಗಕ್ಕೆ ನಿಯಂತ್ರಣ

Next Post

ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ 13ನೇ ವರ್ಷದ ಶಾರದೋತ್ಸವ

OtherNews

ಪುತ್ತೂರು ಇಂಟರ್‌ನೆಟ್ ಕೇಬಲ್ ಅಳವಡಿಸುವ ವೇಳೆ ವಿದ್ಯುತ್ ಸ್ಪರ್ಶಗೊಂಡು ಪದ್ಮನಾಭ ಮೃತ್ಯು
ಕ್ರೈಮ್

ಉಪ್ಪಿನಂಗಡಿ: ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ..!!

June 11, 2026
ಪುತ್ತೂರು: ವಿಚಾರಣೆಗೆ ಗೈರಾಗಿದ್ದ ಪೋಕ್ಸೋ ಪ್ರಕರಣದ ಆರೋಪಿ ಬಂಧನ..!!
Featured

ಪುತ್ತೂರು: ವಿಚಾರಣೆಗೆ ಗೈರಾಗಿದ್ದ ಪೋಕ್ಸೋ ಪ್ರಕರಣದ ಆರೋಪಿ ಬಂಧನ..!!

June 10, 2026
ಬೆಳ್ತಂಗಡಿ : ವಿವಾಹಿತ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣ: ಆರೋಪಿ ಬಂಧನ..!
Featured

ಬೆಳ್ತಂಗಡಿ : ವಿವಾಹಿತ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣ: ಆರೋಪಿ ಬಂಧನ..!

June 10, 2026
ಜೂನ್​​ 12ರಂದು ಕೊಲ್ಲೂರಿಗೆ ತಮಿಳುನಾಡು ಸಿಎಂ ಭೇಟಿ: ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಲಿರುವ ವಿಜಯ್​​..!!
Featured

ಜೂನ್​​ 12ರಂದು ಕೊಲ್ಲೂರಿಗೆ ತಮಿಳುನಾಡು ಸಿಎಂ ಭೇಟಿ: ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಲಿರುವ ವಿಜಯ್​​..!!

June 10, 2026
ಗಡಿಯಾರ: ಕಾರು ಪಲ್ಟಿ : ಹಾಸನ  ಮೂಲದ ಚಾಲಕ ಮೃತ್ಯು : ಮೂವರಿಗೆ ಗಾಯ..!
Featured

ಗಡಿಯಾರ: ಕಾರು ಪಲ್ಟಿ : ಹಾಸನ ಮೂಲದ ಚಾಲಕ ಮೃತ್ಯು : ಮೂವರಿಗೆ ಗಾಯ..!

June 10, 2026
ಶ್ರೀನಿವಾಸ ವಿಶ್ವವಿದ್ಯಾಲಯಕ್ಕೆ  ಮೂರು ಅಂತಾರಾಷ್ಟ್ರೀಯ ಪ್ರಶಸ್ತಿ : ಶಿಕ್ಷಣ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು..!!!
ಮಂಗಳೂರು

ಶ್ರೀನಿವಾಸ ವಿಶ್ವವಿದ್ಯಾಲಯಕ್ಕೆ ಮೂರು ಅಂತಾರಾಷ್ಟ್ರೀಯ ಪ್ರಶಸ್ತಿ : ಶಿಕ್ಷಣ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು..!!!

June 10, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು ಇಂಟರ್‌ನೆಟ್ ಕೇಬಲ್ ಅಳವಡಿಸುವ ವೇಳೆ ವಿದ್ಯುತ್ ಸ್ಪರ್ಶಗೊಂಡು ಪದ್ಮನಾಭ ಮೃತ್ಯು

ಉಪ್ಪಿನಂಗಡಿ: ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ..!!

June 11, 2026
ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ : 10 ಆರೋಪಿಗಳ ಬಂಧನ..!!

ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ : 10 ಆರೋಪಿಗಳ ಬಂಧನ..!!

June 11, 2026
ಪುತ್ತೂರು: ವಿಚಾರಣೆಗೆ ಗೈರಾಗಿದ್ದ ಪೋಕ್ಸೋ ಪ್ರಕರಣದ ಆರೋಪಿ ಬಂಧನ..!!

ಪುತ್ತೂರು: ವಿಚಾರಣೆಗೆ ಗೈರಾಗಿದ್ದ ಪೋಕ್ಸೋ ಪ್ರಕರಣದ ಆರೋಪಿ ಬಂಧನ..!!

June 10, 2026
ಬೆಳ್ತಂಗಡಿ : ವಿವಾಹಿತ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣ: ಆರೋಪಿ ಬಂಧನ..!

ಬೆಳ್ತಂಗಡಿ : ವಿವಾಹಿತ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣ: ಆರೋಪಿ ಬಂಧನ..!

June 10, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.