Zoomin Tv
  • Home
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    (ಡಿ.27)ಪುತ್ತೂರಿನಲ್ಲಿ ಅಯ್ಯಪ್ಪ ದೀಪೋತ್ಸವ ಕಾರ್ಯಕ್ರಮ: ಪೂರ್ವಭಾವಿ ಸಭೆ ಮತ್ತು ವಿವಿಧ ಸಮಿತಿಗಳ ರಚನೆ

    (ಡಿ.27)ಪುತ್ತೂರಿನಲ್ಲಿ ಅಯ್ಯಪ್ಪ ದೀಪೋತ್ಸವ ಕಾರ್ಯಕ್ರಮ: ಪೂರ್ವಭಾವಿ ಸಭೆ ಮತ್ತು ವಿವಿಧ ಸಮಿತಿಗಳ ರಚನೆ

    ಸ್ಥಳೀಯ ಸಂಸ್ಥೆಗಳಿಗೆ ಉಪ ಚುನಾವಣೆಗೆ ದಿನಾಂಕ ನಿಗದಿ : ಡಿ.27 ಪುತ್ತೂರು ನಗರ ಸಭೆಯ ತೆರವಾದ ಎರಡು ಸ್ಥಾನಗಳಿಗೆ ಚುನಾವಣೆ

    ಸ್ಥಳೀಯ ಸಂಸ್ಥೆಗಳಿಗೆ ಉಪ ಚುನಾವಣೆಗೆ ದಿನಾಂಕ ನಿಗದಿ : ಡಿ.27 ಪುತ್ತೂರು ನಗರ ಸಭೆಯ ತೆರವಾದ ಎರಡು ಸ್ಥಾನಗಳಿಗೆ ಚುನಾವಣೆ

    (ಡಿ.5-12) ಪುತ್ತೂರು-ಕಡಬ ತಾಲೂಕಿನಾದ್ಯಂತ ಅನಿರ್ದಿಷ್ಟಾವಧಿ ಕಾಲ ಕೆಂಪು ಕಲ್ಲು ಸಾಗಾಟ ಬಂದ್

    (ಡಿ.5-12) ಪುತ್ತೂರು-ಕಡಬ ತಾಲೂಕಿನಾದ್ಯಂತ ಅನಿರ್ದಿಷ್ಟಾವಧಿ ಕಾಲ ಕೆಂಪು ಕಲ್ಲು ಸಾಗಾಟ ಬಂದ್

    ಚಿಕ್ಕಮಗಳೂರಿನಲ್ಲಿ ವಕೀಲರ ಮೇಲೆ ಹಲ್ಲೆ : ಪುತ್ತೂರು ವಕೀಲರ ಸಂಘದ ನೇತೃತ್ವದಲ್ಲಿ ಖಂಡನಾ ಸಭೆ, ಪ್ರತಿಭಟನೆ

    ಚಿಕ್ಕಮಗಳೂರಿನಲ್ಲಿ ವಕೀಲರ ಮೇಲೆ ಹಲ್ಲೆ : ಪುತ್ತೂರು ವಕೀಲರ ಸಂಘದ ನೇತೃತ್ವದಲ್ಲಿ ಖಂಡನಾ ಸಭೆ, ಪ್ರತಿಭಟನೆ

    ಕೇಪು : ಬಂಟರ ಸಂಘದ ವಾರ್ಷಿಕೋತ್ಸವ ಕಾರ್ಯಕ್ರಮ

    ಕೇಪು : ಬಂಟರ ಸಂಘದ ವಾರ್ಷಿಕೋತ್ಸವ ಕಾರ್ಯಕ್ರಮ

    ವಿವೇಕಾನಂದ ಕಲಾ ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ)ಮಹಾವಿದ್ಯಾಲಯದ ಅಧ್ಯಾಪಕ ಹಾಗೂ ಅಧ್ಯಾಪಕೇತರ ನೌಕರರ ಸಂಘದಿಂದ ನಿವೃತ್ತರಾಗುತ್ತಿರುವ ಸಹೋದ್ಯೋಗಿಗಳಿಗೆ ಬೀಳ್ಕೊಡುಗೆ ಸಮಾರಂಭ

    ವಿವೇಕಾನಂದ ಕಲಾ ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ)ಮಹಾವಿದ್ಯಾಲಯದ ಅಧ್ಯಾಪಕ ಹಾಗೂ ಅಧ್ಯಾಪಕೇತರ ನೌಕರರ ಸಂಘದಿಂದ ನಿವೃತ್ತರಾಗುತ್ತಿರುವ ಸಹೋದ್ಯೋಗಿಗಳಿಗೆ ಬೀಳ್ಕೊಡುಗೆ ಸಮಾರಂಭ

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • Home
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    (ಡಿ.27)ಪುತ್ತೂರಿನಲ್ಲಿ ಅಯ್ಯಪ್ಪ ದೀಪೋತ್ಸವ ಕಾರ್ಯಕ್ರಮ: ಪೂರ್ವಭಾವಿ ಸಭೆ ಮತ್ತು ವಿವಿಧ ಸಮಿತಿಗಳ ರಚನೆ

    (ಡಿ.27)ಪುತ್ತೂರಿನಲ್ಲಿ ಅಯ್ಯಪ್ಪ ದೀಪೋತ್ಸವ ಕಾರ್ಯಕ್ರಮ: ಪೂರ್ವಭಾವಿ ಸಭೆ ಮತ್ತು ವಿವಿಧ ಸಮಿತಿಗಳ ರಚನೆ

    ಸ್ಥಳೀಯ ಸಂಸ್ಥೆಗಳಿಗೆ ಉಪ ಚುನಾವಣೆಗೆ ದಿನಾಂಕ ನಿಗದಿ : ಡಿ.27 ಪುತ್ತೂರು ನಗರ ಸಭೆಯ ತೆರವಾದ ಎರಡು ಸ್ಥಾನಗಳಿಗೆ ಚುನಾವಣೆ

    ಸ್ಥಳೀಯ ಸಂಸ್ಥೆಗಳಿಗೆ ಉಪ ಚುನಾವಣೆಗೆ ದಿನಾಂಕ ನಿಗದಿ : ಡಿ.27 ಪುತ್ತೂರು ನಗರ ಸಭೆಯ ತೆರವಾದ ಎರಡು ಸ್ಥಾನಗಳಿಗೆ ಚುನಾವಣೆ

    (ಡಿ.5-12) ಪುತ್ತೂರು-ಕಡಬ ತಾಲೂಕಿನಾದ್ಯಂತ ಅನಿರ್ದಿಷ್ಟಾವಧಿ ಕಾಲ ಕೆಂಪು ಕಲ್ಲು ಸಾಗಾಟ ಬಂದ್

    (ಡಿ.5-12) ಪುತ್ತೂರು-ಕಡಬ ತಾಲೂಕಿನಾದ್ಯಂತ ಅನಿರ್ದಿಷ್ಟಾವಧಿ ಕಾಲ ಕೆಂಪು ಕಲ್ಲು ಸಾಗಾಟ ಬಂದ್

    ಚಿಕ್ಕಮಗಳೂರಿನಲ್ಲಿ ವಕೀಲರ ಮೇಲೆ ಹಲ್ಲೆ : ಪುತ್ತೂರು ವಕೀಲರ ಸಂಘದ ನೇತೃತ್ವದಲ್ಲಿ ಖಂಡನಾ ಸಭೆ, ಪ್ರತಿಭಟನೆ

    ಚಿಕ್ಕಮಗಳೂರಿನಲ್ಲಿ ವಕೀಲರ ಮೇಲೆ ಹಲ್ಲೆ : ಪುತ್ತೂರು ವಕೀಲರ ಸಂಘದ ನೇತೃತ್ವದಲ್ಲಿ ಖಂಡನಾ ಸಭೆ, ಪ್ರತಿಭಟನೆ

    ಕೇಪು : ಬಂಟರ ಸಂಘದ ವಾರ್ಷಿಕೋತ್ಸವ ಕಾರ್ಯಕ್ರಮ

    ಕೇಪು : ಬಂಟರ ಸಂಘದ ವಾರ್ಷಿಕೋತ್ಸವ ಕಾರ್ಯಕ್ರಮ

    ವಿವೇಕಾನಂದ ಕಲಾ ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ)ಮಹಾವಿದ್ಯಾಲಯದ ಅಧ್ಯಾಪಕ ಹಾಗೂ ಅಧ್ಯಾಪಕೇತರ ನೌಕರರ ಸಂಘದಿಂದ ನಿವೃತ್ತರಾಗುತ್ತಿರುವ ಸಹೋದ್ಯೋಗಿಗಳಿಗೆ ಬೀಳ್ಕೊಡುಗೆ ಸಮಾರಂಭ

    ವಿವೇಕಾನಂದ ಕಲಾ ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ)ಮಹಾವಿದ್ಯಾಲಯದ ಅಧ್ಯಾಪಕ ಹಾಗೂ ಅಧ್ಯಾಪಕೇತರ ನೌಕರರ ಸಂಘದಿಂದ ನಿವೃತ್ತರಾಗುತ್ತಿರುವ ಸಹೋದ್ಯೋಗಿಗಳಿಗೆ ಬೀಳ್ಕೊಡುಗೆ ಸಮಾರಂಭ

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಮಂಗಳೂರು

ಮಂಗಳೂರು ಮತ್ತು ದ.ಕ ಜಿಲ್ಲೆಯ ಹೆದ್ದಾರಿಯಲ್ಲಿ ರಾತ್ರಿ ವೇಳೆ ದರೋಡೆ ನಡೆಸಲು ಸಂಚು ರೂಪಿಸಿದ್ದ ಕುಖ್ಯಾತ ಟಿ.ಬಿ ಗ್ಯಾಂಗ್ ನ 8 ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು

April 12, 2021
in ಮಂಗಳೂರು
0
ಮಂಗಳೂರು ಮತ್ತು ದ.ಕ ಜಿಲ್ಲೆಯ ಹೆದ್ದಾರಿಯಲ್ಲಿ ರಾತ್ರಿ ವೇಳೆ ದರೋಡೆ ನಡೆಸಲು ಸಂಚು ರೂಪಿಸಿದ್ದ ಕುಖ್ಯಾತ ಟಿ.ಬಿ ಗ್ಯಾಂಗ್ ನ 8 ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು
Share on WhatsAppShare on FacebookShare on Twitter

ಮಂಗಳೂರು: ಮಂಗಳೂರು ನಗರ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾತ್ರಿ ವೇಳೆಯಲ್ಲಿ ಹೆದ್ದಾರಿಯಲ್ಲಿ ದರೋಡೆ ನಡೆಸಲು ಸಂಚು ರೂಪಿಸಿದ್ದ ಕುಖ್ಯಾತ ಟಿ.ಬಿ ಗ್ಯಾಂಗ್ ನ ಎಂಟು ಮಂದಿಯನ್ನು ಪೊಲೀಸರು ಸೆರೆ ಹಿಡಿದಿದ್ದಾರೆ. ಮಂಗಳೂರಿನ ಮಾರ್ನಮಿಕಟ್ಟೆ ನಿವಾಸಿ ತೌಸಿರ್ ಯಾನೆ ಪತ್ತೊಂಜಿ ತೌಸಿರ್ (28 ವ), ಫರಂಗಿಪೇಟೆ ನಿವಾಸಿ ಮೊಹಮ್ಮದ್ ಅರಾಫತ್ (29 ವ), ತಸ್ಲಿಂ ( 27 ವ), ತುಂಬೆ ನಿವಾಸಿ ನಾಸೀರ್ ಹುಸೇನ್ ( 37 ವ), ಪುದು ನಿವಾಸಿ ಮೊಹಮ್ಮದ್ ರಫೀಕ್ (37 ವ), ಮೊಹಮ್ಮದ್ ಸಫ್ವಾನ್ ( 25 ವ), ಮೊಹಮ್ಮದ್ ಜೈನುದ್ದೀನ್ ( 24ವ) ಮತ್ತು ಮೊಹಮ್ಮದ್ ಉನೈಜ್ (26 ವ) ಬಂಧಿತ ಆರೋಪಿಗಳಾಗಿದ್ದಾರೆ.

Advertisement
Advertisement
Advertisement
Advertisement

ಮಂಗಳೂರು ಗ್ರಾಮಾಂತರ ಠಾಣೆ ವ್ಯಾಪ್ತಿಯ ಉಳಾಯಿಬೆಟ್ಟು ಗ್ರಾಮದ ಪರಾರಿ ಎಂಬಲ್ಲಿ ಇನ್ನೋವಾ ಕಾರನ್ನು ರಸ್ತೆ ಬದಿ ಪಾರ್ಕ್ ಮಾಡಿ, ಮಾರಾಕಾಯುಧಗಳೊಂದಿಗೆ ಗುಂಪಾಗಿ ನಿಂತುಕೊಂಡು ಹಾದುಹೋಗುವ ವಾಹನಗಳನ್ನು ಅಡ್ಡಹಾಕಲು ಯತ್ನಿಸುತ್ತಿದ್ದರು. ಈ ವೇಳೆ ಸ್ಥಳಕ್ಕೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳಿಂದ ಎರಡು ತಲವಾರು, ಒಂದು ಡ್ರಾಗನ್ ಚೂರಿ, ಎಂಟು ಮೊಬೈಲ್, ಐದು ಮಂಕಿ ಕ್ಯಾಪ್, ಮೂರು ಪ್ಯಾಕೆಟ್ ಮೆಣಸಿನ ಹುಡಿ ಮತ್ತು ಒಂದು ಇನ್ನೋವಾ ಕಾರು ಸೇರಿದಂತೆ ಒಟ್ಟು 10,89,490 ರೂ. ಮೌಲ್ಯದ ಸೊತ್ತನ್ನು ವಶಪಡಿಸಿಕೊಳ್ಳಲಾಗಿದೆ.

ಟಿ.ಬಿ ಗ್ಯಾಂಗ್: ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ಪತ್ತೊಂಜಿ ತೌಸಿರ್ ಮತ್ತು ಸೌದಿ ಅರೇಬಿಯಾದಲ್ಲಿ ತಲೆಮರೆಸಿಕೊಂಡಿರುವ ರೌಡಿ ಬಾತಿಶ್ ಈ ಟಿ.ಬಿ ಗ್ಯಾಂಗ್ ( ತೌಸಿರ್ ಆ್ಯಂಡ್ ಬಾತಿಶ್) ನಡೆಸಿಕೊಂಡು ಬರುತ್ತಿದ್ದರು. ಬಾತಿಶ್ ನ ಸೂಚನೆಯಂತೆ ಮಂಗಳೂರಿನ ಹಲವಾರು ವ್ಯಕ್ತಿಗಳ ಹಣದ ವ್ಯವಹಾರವನ್ನು ತೌಸಿರ್ ಮತ್ತು ಇತರರು ಮಾಡುತ್ತಿದ್ದರು.

Advertisement
Advertisement

ಬಿ.ಸಿ.ರೋಡ್ ನ ಮೇಲ್ಕಾರ್ ಮೂಲದ ಸದ್ಯ ಬೆಂಗಳೂರಿನಲ್ಲಿರುವ ಝೀಯದ್ ಎಂಬಾತನಿಗೆ ತೌಸಿರ್ ಗ್ಯಾಂಗ್ ನ ಸಫ್ವಾನ್ ಎಂಬಾತ 12 ಲಕ್ಷ ಹಣ ನೀಡಿದ್ದು, ಅದನ್ನು ವಾಪಾಸು ನೀಡದೇ ಇರುವ ಕಾರಣ ಬಾತಿಶ್ ನ ಸೂಚನೆಯಂತೆ ಝೀಯದ್ ನನ್ನು ಅಪಹರಿಸಿ ಕೊಲೆ ಮಾಡಲು ಸ್ಕೆಚ್ ಹಾಕಿದ್ದರು. ಆದರಂತೆ ಬೆಂಗಳೂರಿಗೆ ತೆರಳಿದ್ದ ತಂಡಕ್ಕೆ ಝೀಯದ್ ಸಿಕ್ಕಿರಲಿಲ್ಲ. ಹೀಗಾಗಿ ಮಂಗಳೂರಿಗೆ ಬಂದು ಹೆದ್ದಾರಿ ದರೋಡೆ ಮಾಡಲು ಸಂಚು ಹೂಡಿದ್ದರು.

ಆರೋಪಿ ತೌಸಿರ್ ವಿರುದ್ಧ ಈಗಾಗಲೇ ಕೊಲೆ ಯತ್ನ, ದರೋಡೆ ಸೇರಿದಂತೆ ಆರು ಪ್ರಕರಣಗಳಿದ್ದು, 2020ರಲ್ಲಿ ಧರ್ಮಸ್ಥಳ ಠಾಣಾ ವ್ಯಾಪ್ತಿಯಲ್ಲಿ ಮನೆಯೊಂದರ ದರೋಡೆಗೆ ವಿಫಲ ಯತ್ನ ನಡೆಸಿ , ಆ ಮನೆಯಲ್ಲಿದ್ದ ಸಾಕು ನಾಯಿಯನ್ನು ಕಡಿದು ಕೊಂದಿದ್ದ. ಮತ್ತೋರ್ವ ಆರೋಪಿ ತಸ್ಲಿಂ 2017ರಲ್ಲಿ ಫರಂಗಿಪೇಟೆಯಲ್ಲಿ ನಡೆದ ಝಿಯಾ ಮತ್ತು ಫಯಾಸ್ ಜೋಡಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ. ಧರ್ಮಸ್ಥಳ ದರೋಡೆ ಯತ್ನ ಪ್ರಕರಣದಲ್ಲೂ ಭಾಗಿಯಾಗಿದ್ದು, ತಲೆಮರೆಸಿಕೊಂಡಿದ್ದ.

Advertisement
Advertisement
Previous Post

ಒಡಿಯೂರು ಶ್ರೀಗಳ ಷಷ್ಟ್ಯಬ್ಧ ಸಂಭ್ರಮಕ್ಕೆ ಪುತ್ತೂರಿನಲ್ಲಿ ತುಳುನಾಡ ಐಸಿರ-2021- ಡಾ. ಡಿ ವೀರೇಂದ್ರಯವರಿಂದ ಆಮಂತ್ರಣ ಪತ್ರ ಬಿಡುಗಡೆ

Next Post

ಕೊರೊನಾ ನಿಯಮ ಪಾಲಿಸದಿದ್ದರೆ ಲಾಕ್ ಡೌನ್ ಮಾಡುವುದು ಅನಿವಾರ್ಯ – ಸಿಎಂ ಬಿ.ಎಸ್.ವೈ

OtherNews

ಸೋಶಿಯಲ್ ಮೀಡಿಯಾ ವಿಡಿಯೋ ಎಫೆಕ್ಟ್ :  ಹೇರ್ ಸ್ಟೈಟ್ ಮಾಡಲು ತಲೆ ಕೂದಲಿಗೆ ಬೆಂಕಿ  ಹಚ್ಚಿಕೊಂಡು ಪ್ರಾಣಬಿಟ್ಟ ಬಾಲಕ
ಕ್ರೈಮ್

ಮಂಗಳೂರು : ಮಗುವನ್ನು ಹತ್ಯೆಗೈದು ತಾಯಿ ಆತ್ಮಹತ್ಯೆ..!!!

December 3, 2023
ಹವಾಮಾನ ವೈಪರಿತ್ಯ : ವೈರಲ್ ಜ್ವರ ಉಲ್ಬಣ
ಆರೋಗ್ಯ

ಹವಾಮಾನ ವೈಪರಿತ್ಯ : ವೈರಲ್ ಜ್ವರ ಉಲ್ಬಣ

December 1, 2023
ಸ್ವರ್ಣಾ ನದಿಯಲ್ಲಿ ಸ್ವರ್ಣವನ್ನು ಕಳೆದುಕೊಂಡ ವಿದ್ಯಾರ್ಥಿ : ಕೊಲ್ಲೂರು ದೇವಿ ಪ್ರಾರ್ಥಿಸಿದ ಅರ್ಧ ಗಂಟೆಯಲ್ಲೇ ಸಿಕ್ತು ಚಿನ್ನದ ಸರ
ಮಂಗಳೂರು

ಸ್ವರ್ಣಾ ನದಿಯಲ್ಲಿ ಸ್ವರ್ಣವನ್ನು ಕಳೆದುಕೊಂಡ ವಿದ್ಯಾರ್ಥಿ : ಕೊಲ್ಲೂರು ದೇವಿ ಪ್ರಾರ್ಥಿಸಿದ ಅರ್ಧ ಗಂಟೆಯಲ್ಲೇ ಸಿಕ್ತು ಚಿನ್ನದ ಸರ

December 1, 2023
ಪುತ್ತೂರು ಸಂಚಾರ ಪೊಲೀಸ್ ಠಾಣೆ ಎ.ಎಸ್.ಐ ಕುಶಾಲಪ್ಪ ಗೌಡ ಅವರಿಗೆ ಎಸ್.ಪಿ ಕಚೇರಿಯಲ್ಲಿ ಬೀಳ್ಕೊಡುಗೆ
ಪುತ್ತೂರು

ಪುತ್ತೂರು ಸಂಚಾರ ಪೊಲೀಸ್ ಠಾಣೆ ಎ.ಎಸ್.ಐ ಕುಶಾಲಪ್ಪ ಗೌಡ ಅವರಿಗೆ ಎಸ್.ಪಿ ಕಚೇರಿಯಲ್ಲಿ ಬೀಳ್ಕೊಡುಗೆ

November 30, 2023
ಮಂಗಳೂರು : ಶ್ರೀನಿವಾಸ ವಿಶ್ವವಿದ್ಯಾಲಯ – ಶ್ರೀನಿವಾಸ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್ ವತಿಯಿಂದ ಜಾಬ್ ಫೇರ್ “ಉದ್ಯೋಗಮೇಳ -2023”
ಮಂಗಳೂರು

ಮಂಗಳೂರು : ಶ್ರೀನಿವಾಸ ವಿಶ್ವವಿದ್ಯಾಲಯ – ಶ್ರೀನಿವಾಸ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್ ವತಿಯಿಂದ ಜಾಬ್ ಫೇರ್ “ಉದ್ಯೋಗಮೇಳ -2023”

November 29, 2023
ಮಂಗಳೂರು : 500 ವರ್ಷ ಇತಿಹಾಸವಿರುವ ಅಪರೂಪದ ಕಲ್ಲು ಪತ್ತೆ
ಮಂಗಳೂರು

ಮಂಗಳೂರು : 500 ವರ್ಷ ಇತಿಹಾಸವಿರುವ ಅಪರೂಪದ ಕಲ್ಲು ಪತ್ತೆ

November 28, 2023

Leave a Reply Cancel reply

Your email address will not be published. Required fields are marked *

  • Trending
  • Comments
  • Latest
ವಿಟ್ಲ : ಕೆಲಸಕ್ಕೆಂದು ತೆರಳಿದ್ದ ಯುವತಿ ನಾಪತ್ತೆ..!!!

ವಿಟ್ಲ : ನಾಪತ್ತೆಯಾಗಿದ್ದ ಯುವತಿ ಮಂಗಳೂರಿನಲ್ಲಿ ಪತ್ತೆ..!!!

June 16, 2023
ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಮಾನವೀಯ ಘಟನೆ.!! ಮುಸ್ಲಿಂ ಸಮದಾಯದ ಮದುವೆ ದಿನ ರಾತ್ರಿ ವಧುವಿನ ಮನೆಗೆ ಕೊರಗಜ್ಜನ ವೇಷ ಧರಿಸಿ ಕುಣಿದು ಕುಪ್ಪಳಿಸುವ ಮೂಲಕ ಬಂದ ವರಮಹಾಶಯ.!! ದೈವ ನಿಂದನೆಗೈದ ವಿಡಿಯೋ ವೈರಲ್..!!!

ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಮಾನವೀಯ ಘಟನೆ.!! ಮುಸ್ಲಿಂ ಸಮದಾಯದ ಮದುವೆ ದಿನ ರಾತ್ರಿ ವಧುವಿನ ಮನೆಗೆ ಕೊರಗಜ್ಜನ ವೇಷ ಧರಿಸಿ ಕುಣಿದು ಕುಪ್ಪಳಿಸುವ ಮೂಲಕ ಬಂದ ವರಮಹಾಶಯ.!! ದೈವ ನಿಂದನೆಗೈದ ವಿಡಿಯೋ ವೈರಲ್..!!!

January 7, 2022
ದ.ಕ., ಉಡುಪಿ ಜಿಲ್ಲೆಯಲ್ಲಿ ಜನಮನ್ನಣೆಗಳಿಸಿದ ‘ಮಹೇಶ್’ ಬಸ್ ಮಾಲಕ ಪ್ರಕಾಶ್ ಆತ್ಮಹತ್ಯೆ..!!!

ದ.ಕ., ಉಡುಪಿ ಜಿಲ್ಲೆಯಲ್ಲಿ ಜನಮನ್ನಣೆಗಳಿಸಿದ ‘ಮಹೇಶ್’ ಬಸ್ ಮಾಲಕ ಪ್ರಕಾಶ್ ಆತ್ಮಹತ್ಯೆ..!!!

October 1, 2023
ಪುತ್ತೂರು: ಕಲ್ಲೇಗ ಟೈಗರ್ಸ್ ನ ಅಕ್ಷಯ್ ಕಲ್ಲೇಗ ಬರ್ಬರ ಹತ್ಯೆ

ಪುತ್ತೂರು: ಕಲ್ಲೇಗ ಟೈಗರ್ಸ್ ನ ಅಕ್ಷಯ್ ಕಲ್ಲೇಗ ಬರ್ಬರ ಹತ್ಯೆ

November 7, 2023
(ಡಿ.27)ಪುತ್ತೂರಿನಲ್ಲಿ ಅಯ್ಯಪ್ಪ ದೀಪೋತ್ಸವ ಕಾರ್ಯಕ್ರಮ: ಪೂರ್ವಭಾವಿ ಸಭೆ ಮತ್ತು ವಿವಿಧ ಸಮಿತಿಗಳ ರಚನೆ

(ಡಿ.27)ಪುತ್ತೂರಿನಲ್ಲಿ ಅಯ್ಯಪ್ಪ ದೀಪೋತ್ಸವ ಕಾರ್ಯಕ್ರಮ: ಪೂರ್ವಭಾವಿ ಸಭೆ ಮತ್ತು ವಿವಿಧ ಸಮಿತಿಗಳ ರಚನೆ

0
ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯ ಸಂಪರ್ಕ ರಸ್ತೆಯಲ್ಲಿ ವಾಹನಗಳ ವೇಗಕ್ಕೆ ನಿಯಂತ್ರಣ

ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯ ಸಂಪರ್ಕ ರಸ್ತೆಯಲ್ಲಿ ವಾಹನಗಳ ವೇಗಕ್ಕೆ ನಿಯಂತ್ರಣ

0
ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ ಕಡ್ಡಾಯ, ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶನಕ್ಕೆ ನಿಬಂಧ.

ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ ಕಡ್ಡಾಯ, ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶನಕ್ಕೆ ನಿಬಂಧ.

0
ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ 13ನೇ ವರ್ಷದ ಶಾರದೋತ್ಸವ

ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ 13ನೇ ವರ್ಷದ ಶಾರದೋತ್ಸವ

0
(ಡಿ.27)ಪುತ್ತೂರಿನಲ್ಲಿ ಅಯ್ಯಪ್ಪ ದೀಪೋತ್ಸವ ಕಾರ್ಯಕ್ರಮ: ಪೂರ್ವಭಾವಿ ಸಭೆ ಮತ್ತು ವಿವಿಧ ಸಮಿತಿಗಳ ರಚನೆ

(ಡಿ.27)ಪುತ್ತೂರಿನಲ್ಲಿ ಅಯ್ಯಪ್ಪ ದೀಪೋತ್ಸವ ಕಾರ್ಯಕ್ರಮ: ಪೂರ್ವಭಾವಿ ಸಭೆ ಮತ್ತು ವಿವಿಧ ಸಮಿತಿಗಳ ರಚನೆ

December 5, 2023
ಚೈತ್ರಾ & ಗ್ಯಾಂಗ್‍ನ ಸಿಸಿಬಿ ಕಸ್ಟಡಿ ಅಂತ್ಯ : ಮತ್ತೆ ಕಸ್ಟಡಿಗಾ..!?? ಪರಪ್ಪನ ಅಗ್ರಹಾರಕ್ಕಾ.!??

ವಂಚನೆ ಪ್ರಕರಣ: ಚೈತ್ರಾ ಮತ್ತು ಶ್ರೀಕಾಂತ್​ಗೆ ಷರತ್ತುಬದ್ಧ ಜಾಮೀನು

December 5, 2023
ಸ್ಥಳೀಯ ಸಂಸ್ಥೆಗಳಿಗೆ ಉಪ ಚುನಾವಣೆಗೆ ದಿನಾಂಕ ನಿಗದಿ : ಡಿ.27 ಪುತ್ತೂರು ನಗರ ಸಭೆಯ ತೆರವಾದ ಎರಡು ಸ್ಥಾನಗಳಿಗೆ ಚುನಾವಣೆ

ಸ್ಥಳೀಯ ಸಂಸ್ಥೆಗಳಿಗೆ ಉಪ ಚುನಾವಣೆಗೆ ದಿನಾಂಕ ನಿಗದಿ : ಡಿ.27 ಪುತ್ತೂರು ನಗರ ಸಭೆಯ ತೆರವಾದ ಎರಡು ಸ್ಥಾನಗಳಿಗೆ ಚುನಾವಣೆ

December 5, 2023
ಮೈಸೂರು ದಸರಾದಲ್ಲಿ 8 ಬಾರಿ ಅಂಬಾರಿ ಹೊತ್ತಿದ್ದ ಅರ್ಜುನ ಇನ್ನಿಲ್ಲ..!!!

ಮೈಸೂರು ದಸರಾದಲ್ಲಿ 8 ಬಾರಿ ಅಂಬಾರಿ ಹೊತ್ತಿದ್ದ ಅರ್ಜುನ ಇನ್ನಿಲ್ಲ..!!!

December 4, 2023

Recent News

(ಡಿ.27)ಪುತ್ತೂರಿನಲ್ಲಿ ಅಯ್ಯಪ್ಪ ದೀಪೋತ್ಸವ ಕಾರ್ಯಕ್ರಮ: ಪೂರ್ವಭಾವಿ ಸಭೆ ಮತ್ತು ವಿವಿಧ ಸಮಿತಿಗಳ ರಚನೆ

(ಡಿ.27)ಪುತ್ತೂರಿನಲ್ಲಿ ಅಯ್ಯಪ್ಪ ದೀಪೋತ್ಸವ ಕಾರ್ಯಕ್ರಮ: ಪೂರ್ವಭಾವಿ ಸಭೆ ಮತ್ತು ವಿವಿಧ ಸಮಿತಿಗಳ ರಚನೆ

December 5, 2023
ಚೈತ್ರಾ & ಗ್ಯಾಂಗ್‍ನ ಸಿಸಿಬಿ ಕಸ್ಟಡಿ ಅಂತ್ಯ : ಮತ್ತೆ ಕಸ್ಟಡಿಗಾ..!?? ಪರಪ್ಪನ ಅಗ್ರಹಾರಕ್ಕಾ.!??

ವಂಚನೆ ಪ್ರಕರಣ: ಚೈತ್ರಾ ಮತ್ತು ಶ್ರೀಕಾಂತ್​ಗೆ ಷರತ್ತುಬದ್ಧ ಜಾಮೀನು

December 5, 2023
ಸ್ಥಳೀಯ ಸಂಸ್ಥೆಗಳಿಗೆ ಉಪ ಚುನಾವಣೆಗೆ ದಿನಾಂಕ ನಿಗದಿ : ಡಿ.27 ಪುತ್ತೂರು ನಗರ ಸಭೆಯ ತೆರವಾದ ಎರಡು ಸ್ಥಾನಗಳಿಗೆ ಚುನಾವಣೆ

ಸ್ಥಳೀಯ ಸಂಸ್ಥೆಗಳಿಗೆ ಉಪ ಚುನಾವಣೆಗೆ ದಿನಾಂಕ ನಿಗದಿ : ಡಿ.27 ಪುತ್ತೂರು ನಗರ ಸಭೆಯ ತೆರವಾದ ಎರಡು ಸ್ಥಾನಗಳಿಗೆ ಚುನಾವಣೆ

December 5, 2023
ಮೈಸೂರು ದಸರಾದಲ್ಲಿ 8 ಬಾರಿ ಅಂಬಾರಿ ಹೊತ್ತಿದ್ದ ಅರ್ಜುನ ಇನ್ನಿಲ್ಲ..!!!

ಮೈಸೂರು ದಸರಾದಲ್ಲಿ 8 ಬಾರಿ ಅಂಬಾರಿ ಹೊತ್ತಿದ್ದ ಅರ್ಜುನ ಇನ್ನಿಲ್ಲ..!!!

December 4, 2023
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Privacy Policy
  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page