ಪುತ್ತೂರು: ಸೂತ್ರಬೆಟ್ಟು, ರಾಮನಗರ ನಿವಾಸಿ ಕೆ. ಸುರೇಶ್ ಭಾಗವತ್ (65) ರವರು ಅನಾರೋಗ್ಯದಿಂದಾಗಿ ನಿಧನರಾದರು.

ಸುರೇಶ್ ಭಾಗವತ್ ರವರು ಧಾರ್ಮಿಕ ಪೂಜಾ ಕೈಂಕರ್ಯವನ್ನು ನೆರವೇರಿಸುತ್ತಿದ್ದು, ಡಿಢೀರ್ ಆರೋಗ್ಯದಲ್ಲಿ ಏರುಪೇರಾಗಿ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.
ಮೃತರು ಪತ್ನಿ, ಮಕ್ಕಳು ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ..