Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಂಟ್ವಾಳ ಗ್ರಾಮಾಂತರ ಎಸ್‌.ಐ. ಮಂಜುನಾಥ್ ನೇತೃತ್ವದ ತಂಡದಿಂದ ಕಾರ್ಯಾಚರಣೆ: ಕೋಟಿ ಮೌಲ್ಯದ ಡ್ರಗ್ಸ್ ಜತೆ ಆರೋಪಿ ಅರೆಸ್ಟ್..!!

    ಬಂಟ್ವಾಳ ಗ್ರಾಮಾಂತರ ಎಸ್‌.ಐ. ಮಂಜುನಾಥ್ ನೇತೃತ್ವದ ತಂಡದಿಂದ ಕಾರ್ಯಾಚರಣೆ: ಕೋಟಿ ಮೌಲ್ಯದ ಡ್ರಗ್ಸ್ ಜತೆ ಆರೋಪಿ ಅರೆಸ್ಟ್..!!

    ನಾಗರಪಂಚಮಿ: ಆ.17ರಂದು ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ..!!

    ನಾಗರಪಂಚಮಿ: ಆ.17ರಂದು ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ..!!

    ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ : ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ..!!

    ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ : ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ..!!

    ಪುತ್ತೂರು : ಆಂಬ್ಯುಲೆನ್ಸ್ ಮತ್ತು ಕಾರಿನ ನಡುವೆ ಡಿಕ್ಕಿ..!!

    ಪುತ್ತೂರು : ಆಂಬ್ಯುಲೆನ್ಸ್ ಮತ್ತು ಕಾರಿನ ನಡುವೆ ಡಿಕ್ಕಿ..!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಕೋಲ್ಪೆ : ಮೂವರನ್ನು ಅಕ್ರಮವಾಗಿ ತಡೆದು ಹಲ್ಲೆ: 9 ಮಂದಿ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು..!

    ಜಾಗರಣ ಆಂಬುಲೆನ್ಸ್ ಸೇವೆ ಲಕ್ಷದಾಟಿದ ಹಿನ್ನೆಲೆ: ಪ್ರಥಮ ಚಿಕಿತ್ಸಾ ತರಬೇತಿ, ಚಾಲಕರಿಗೆ ಐಡಿ ಕಾರ್ಡ್ ವಿತರಣೆ

    ಜಾಗರಣ ಆಂಬುಲೆನ್ಸ್ ಸೇವೆ ಲಕ್ಷದಾಟಿದ ಹಿನ್ನೆಲೆ: ಪ್ರಥಮ ಚಿಕಿತ್ಸಾ ತರಬೇತಿ, ಚಾಲಕರಿಗೆ ಐಡಿ ಕಾರ್ಡ್ ವಿತರಣೆ

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಂಟ್ವಾಳ ಗ್ರಾಮಾಂತರ ಎಸ್‌.ಐ. ಮಂಜುನಾಥ್ ನೇತೃತ್ವದ ತಂಡದಿಂದ ಕಾರ್ಯಾಚರಣೆ: ಕೋಟಿ ಮೌಲ್ಯದ ಡ್ರಗ್ಸ್ ಜತೆ ಆರೋಪಿ ಅರೆಸ್ಟ್..!!

    ಬಂಟ್ವಾಳ ಗ್ರಾಮಾಂತರ ಎಸ್‌.ಐ. ಮಂಜುನಾಥ್ ನೇತೃತ್ವದ ತಂಡದಿಂದ ಕಾರ್ಯಾಚರಣೆ: ಕೋಟಿ ಮೌಲ್ಯದ ಡ್ರಗ್ಸ್ ಜತೆ ಆರೋಪಿ ಅರೆಸ್ಟ್..!!

    ನಾಗರಪಂಚಮಿ: ಆ.17ರಂದು ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ..!!

    ನಾಗರಪಂಚಮಿ: ಆ.17ರಂದು ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ..!!

    ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ : ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ..!!

    ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ : ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ..!!

    ಪುತ್ತೂರು : ಆಂಬ್ಯುಲೆನ್ಸ್ ಮತ್ತು ಕಾರಿನ ನಡುವೆ ಡಿಕ್ಕಿ..!!

    ಪುತ್ತೂರು : ಆಂಬ್ಯುಲೆನ್ಸ್ ಮತ್ತು ಕಾರಿನ ನಡುವೆ ಡಿಕ್ಕಿ..!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಕೋಲ್ಪೆ : ಮೂವರನ್ನು ಅಕ್ರಮವಾಗಿ ತಡೆದು ಹಲ್ಲೆ: 9 ಮಂದಿ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು..!

    ಜಾಗರಣ ಆಂಬುಲೆನ್ಸ್ ಸೇವೆ ಲಕ್ಷದಾಟಿದ ಹಿನ್ನೆಲೆ: ಪ್ರಥಮ ಚಿಕಿತ್ಸಾ ತರಬೇತಿ, ಚಾಲಕರಿಗೆ ಐಡಿ ಕಾರ್ಡ್ ವಿತರಣೆ

    ಜಾಗರಣ ಆಂಬುಲೆನ್ಸ್ ಸೇವೆ ಲಕ್ಷದಾಟಿದ ಹಿನ್ನೆಲೆ: ಪ್ರಥಮ ಚಿಕಿತ್ಸಾ ತರಬೇತಿ, ಚಾಲಕರಿಗೆ ಐಡಿ ಕಾರ್ಡ್ ವಿತರಣೆ

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಮಂಗಳೂರು

ದಲಿತ ಸಮುದಾಯಕ್ಕೆ ಅವಮಾನ ಆರೋಪ: ‘ಕಾಂತಾರ’ ಸಿನಿಮಾ ಪ್ರದರ್ಶನ ಸ್ಥಗಿತಕ್ಕೆ ಜಿಲ್ಲಾಧಿಕಾರಿಗಳಿಗೆ ಮನವಿ

November 12, 2022
in ಮಂಗಳೂರು, ಸಿನಿಮಾ
0
ದಲಿತ ಸಮುದಾಯಕ್ಕೆ ಅವಮಾನ ಆರೋಪ: ‘ಕಾಂತಾರ’ ಸಿನಿಮಾ ಪ್ರದರ್ಶನ ಸ್ಥಗಿತಕ್ಕೆ ಜಿಲ್ಲಾಧಿಕಾರಿಗಳಿಗೆ ಮನವಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಮಂಗಳೂರು: ಕನ್ನಡದ ಸೂಪರ್ ಹಿಟ್ ಹಾಗೂ ರಿಷಭ್ ಶೆಟ್ಟಿ ಅಭಿನಯದ ಕಾಂತಾರ ಸಿನಿಮಾದಲ್ಲಿ ನಲಿಕೆ, ಪಂಬದ, ಪರವ ಸಮುದಾಯವನ್ನು ಅವಮಾನ ಮಾಡಲಾಗಿದೆ‌ ಎಂದು ಆರೋಪಿಸಿ ಸಿನಿಮಾ ಪ್ರದರ್ಶನವನ್ನು ನಿಲ್ಲಿಸುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ದಲಿತ ಸಂಘಟನೆಗಳು ಮನವಿ ಮಾಡಿವೆ.

Advertisement
Advertisement
Advertisement

ಚಿತ್ರದಲ್ಲಿ ಹುಡುಗರು ಕೆಟ್ಟ ಭಾಷೆಯಲ್ಲಿ ಮಾತನಾಡುತ್ತಾರೆ. ಆದರೆ ನರ್ತಕ ಕುಟುಂಬದಲ್ಲಿ ಆ ರೀತಿಯ ಕೆಟ್ಟ ಶಬ್ಧ ಬಳಕೆ ಮಾಡುವುದಿಲ್ಲ. ಊರಿನ ಯಜಮಾನ ಗಂಡ ಸತ್ತವರಿಗೆ ನಾನೇ ಇದ್ದೇನೆ ಅಂತಾ ಹೇಳುವುದು ದುಃಖ ತಂದಿದೆ. ಧಣಿ ಬಡ ಹೆಣ್ಣು ಮಗಳ ಮನೆಗೆ ಹೋಗುವಾಗ ಹೀರೋ ಕಾವಲು ಕಾಯುತ್ತಾನೆ. ಅದನ್ನು ವಿಜೃಂಭಣೆ ಮಾಡುವ ನಾವು ಇಂತಹ ಕೀಳು ಮಟ್ಟಕ್ಕೆ ಹೋಗಿದ್ದೇವೆ. ಹೊರದೇಶದಲ್ಲಿ ಇದನ್ನು ಭಾರತದ ಸಂಸ್ಕೃತಿ ಅಂತಾ ಹೇಳುವುದು ದುರಂತ ಎಂದು ಸಮತಾ ಸೈನಿಕದಳದ ರಾಜ್ಯ ಪ್ರಧಾನ ಕಾರ್ಯದರ್ಶಿ ಲೋಲಾಕ್ಷ ಹೇಳಿದ್ದಾರೆ.

ವ್ಯಕ್ತಗತವಾಗಿ ರಿಷಬ್ ಶೆಟ್ಟಿ ಒಳ್ಳೆಯವರು, ಆದರೆ ಚಿತ್ರವನ್ನು ಕಾನೂನು ಚೌಕಟ್ಟಿನಲ್ಲಿ ‌ನೋಡಬೇಕಾಗುತ್ತದೆ. ಜಿಲ್ಲಾ ಮ್ಯಾಜಿಸ್ಟ್ರೇಟ್​ಗೆ ಮನವಿ ಮಾಡುತ್ತೇವೆ. ಸಿನಿಮಾವು ಹಿಂಸೆಗೆ ಪ್ರಚೋದನೆ ನೀಡುತ್ತದೆ. ಹೀಗಾಗಿ ಆಕ್ಷೇಪಾರ್ಹ ಸೀಸ್​ಗೆ ಕತ್ತರಿ ಹಾಕಬೇಕು. ಗುಳಿಗ ಕಾಂತಾರ ಚಿತ್ರದಲ್ಲಿ ಇರುವ ರೀತಿಯೇ ಬೇಕು ಎನ್ನುವ ಬೇಡಿಕೆಯೂ ಬರುತ್ತಿದೆ. ಆರಾಧಾನಾ ಕ್ರಮವನ್ನು ವಿಕೃತಿಗೊಳಿಸುತ್ತಿದೆ. ಸೆನ್ಸಾರ್ ಮಂಡಳಿ ಕಾನೂನು ಚೌಕಟ್ಟಿನಲ್ಲಿ ಆ ಚಿತ್ರವನ್ನು ನೋಡಬೇಕಿತ್ತು. ಆ ಚಿತ್ರಕ್ಕೆ ಸೆನ್ಸಾರ್ ಒಂದು ಕಟ್ ಕೂಡಾ ಮಾಡಿಲ್ಲ ಅನ್ನೋದನ್ನು ರಿಷಬ್ ಶೆಟ್ಟಿ ಹೇಳಿದ್ದರು. ಕಾನೂನಿನ ಚೌಕಟ್ಟಿನಲ್ಲಿ ಸೆನ್ಸಾರ್ ಮಂಡಳಿ ಪರಿಶೀಲನೆ ಮಾಡಬೇಕು ಎಂದು ದಲಿತ ಸಂಘಟನೆಗಳು ಜಿಲ್ಲಾಡಳಿತಕ್ಕೆ ಒತ್ತಾಯಿಸಿವೆ.

Advertisement

ಸಿನಿಮಾದಲ್ಲಿ ಕೆಳ ಸಮುದಾಯದ ಯುವಕರನ್ನು ಪೋಲಿ ಹುಡುಗರ ರೀತಿ ಚಿತ್ರಿಸಲಾಗಿದೆ. ಹಣ ಹೆಂಡ ಕೊಟ್ಟರೆ ಏನು ಬೇಕಾದರೂ ಮಾಡುತ್ತಾರೆ ಎಂದು ಚಿತ್ರಿಸಲಾಗಿದೆ. ದೈವ ನರ್ತಕರು ಕೂಡ ನಮ್ಮ ಜೊತೆ ನೋವು ತೋಡಿಕೊಂಡಿದ್ದಾರೆ. ಅದನ್ನು ಸಮಾಜದ ಮುಂದೆ ಹೇಳಿದರೆ ಉದ್ಯೋಗ ನಷ್ಟವಾಗುವ ಭೀತಿ ವ್ಯಕ್ತಪಡಿಸಿದ್ದಾರೆ. ದಲಿತರಷ್ಟೇ ಅಲ್ಲ ದೈವ ನರ್ತಕರ ಕುಟುಂಬಗಳನ್ನೂ ಅವಹೇಳನ ಮಾಡಲಾಗಿದೆ. ಸೆನ್ಸಾರ್​ ಮಂಡಳಿ ಮತ್ತೆ ಕಾಂತಾರ ಚಿತ್ರವನ್ನು ಪರಿಶೀಲನೆ ಮಾಡಬೇಕು ಎಂದು ಲೋಲಾಕ್ಷ ಅವರು ಆಗ್ರಹಿಸಿದ್ದಾರೆ.

Advertisement

ದಲಿತ ಸಂಘಟನೆಗಳ ಆರೋಪಗಳೇನು..!!??

  • ದೈವ ನರ್ತಕನ ತಾಯಿಯ ಬಾಯಿಯಲ್ಲಿ ಅಸಂವಿಧಾನಿಕ ಪದವನ್ನು ಬಳಸಲಾಗಿದೆ
  • ಊರಿನ ಯಜಮಾನ ಗಂಡ ಸತ್ತವರಿಗೆ ನಾನೇ ಇದ್ದೇನೆ ಅಂತಾ ಹೇಳೋದು ದುಃಖ ತಂದಿದೆ
  • ಧಣಿ ಬಡ ಹೆಣ್ಣು ಮಗಳ ಮನೆಗೆ ಹೋಗುವಾಗ ಹೀರೋ ಕಾವಲು ಕಾಯುವುದು, ಅದನ್ನು ವಿಜೃಂಭಣೆ ಮಾಡುವ ನಾವು ಇಂತಹ ಕೀಳು ಮಟ್ಟಕ್ಕೆ ಹೋಗಿದ್ದೇವೆ.
  • ಹೊರದೇಶದಲ್ಲಿ ಇದನ್ನು ಭಾರತದ ಸಂಸ್ಕೃತಿ ಅಂತಾ ಹೇಳುವುದು ದುರಂತ
  • ಗುಳಿಗ ಕಾಂತಾರ ಚಿತ್ರದಲ್ಲಿ ಇರುವ ರೀತಿಯೇ ಬೇಕು ಎನ್ನುವ ಬೇಡಿಕೆಯೂ ಬರುತ್ತಿದೆ.
  • ಆರಾಧಾನಾ ಕ್ರಮವನ್ನು ವಿಕೃತಿಗೊಳಿಸುತ್ತಿದೆ.
  • ಚಿತ್ರದಲ್ಲಿ ದೈವಾರಾಧನೆಯಲ್ಲಿ ಹಿಂಸೆಗೆ ಪ್ರಚೋದನೆ ನೀಡಲಾಗಿದೆ.

Previous Post

‘ಕಾಂತಾರ’ ಸಿನಿಮಾದ ವರಾಹ ರೂಪಂ ಹಾಡು ಯುಟ್ಯೂಬ್ ನಿಂದ ಡಿಲೀಟ್..!!

Next Post

ಅನಾರೋಗ್ಯದಿಂದಿದ್ದ ಮಗು ಗುಣಮುಖ : ಬಂಟ್ವಾಳದಲ್ಲಿ ಕೊರಗಜ್ಜನಿಗೆ ಅಗೇಲು ಸೇವೆ ನೀಡಿದ ಉಕ್ರೇನ್ ಕುಟುಂಬ

OtherNews

ಸುರತ್ಕಲ್‌ನಲ್ಲಿ ದೈವಸ್ಥಾನದ ಕಾಣಿಕೆ ಹುಂಡಿ ಕಳವು: ಆರೋಪಿ ಬಂಧನ..!
ಕ್ರೈಮ್

ಸುರತ್ಕಲ್‌ನಲ್ಲಿ ದೈವಸ್ಥಾನದ ಕಾಣಿಕೆ ಹುಂಡಿ ಕಳವು: ಆರೋಪಿ ಬಂಧನ..!

August 11, 2026
ಪೊಲೀಸರ ವಶದಿಂದ ಪರಾರಿಯಾಗಿದ್ದ ಸರಗಳ್ಳತನದ ಪ್ರಮುಖ ಆರೋಪಿ ಬಂಧನ..!
ಕ್ರೈಮ್

ಪೊಲೀಸರ ವಶದಿಂದ ಪರಾರಿಯಾಗಿದ್ದ ಸರಗಳ್ಳತನದ ಪ್ರಮುಖ ಆರೋಪಿ ಬಂಧನ..!

August 11, 2026
ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ಕಟ್ಟಡ ಕಾರ್ಮಿಕ ಸಾವು..!!
Featured

ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ಕಟ್ಟಡ ಕಾರ್ಮಿಕ ಸಾವು..!!

August 11, 2026
ಸಿಲಿಂಡರ್ ಸ್ಫೋಟ: ಮೂವರಿಗೆ ಸುಟ್ಟ ಗಾಯ
ಕ್ರೈಮ್

ಸಿಲಿಂಡರ್ ಸ್ಫೋಟ: ಮೂವರಿಗೆ ಸುಟ್ಟ ಗಾಯ

August 11, 2026
ಮದ್ಯದ ಅಮಲಿನಲ್ಲಿ ಕತ್ತಿ ಹಿಡಿದು ಸಾರ್ವಜನಿಕರಿಗೆ ಬೆದರಿಕೆ: ಇಬ್ಬರು ಅರೆಸ್ಟ್..!
Featured

ಮದ್ಯದ ಅಮಲಿನಲ್ಲಿ ಕತ್ತಿ ಹಿಡಿದು ಸಾರ್ವಜನಿಕರಿಗೆ ಬೆದರಿಕೆ: ಇಬ್ಬರು ಅರೆಸ್ಟ್..!

August 10, 2026
ನೇಣು ಬಿಗಿದು ಯುವತಿ ಆತ್ಮಹತ್ಯೆ..!
Featured

ನೇಣು ಬಿಗಿದು ಯುವತಿ ಆತ್ಮಹತ್ಯೆ..!

August 7, 2026

Leave a Reply Cancel reply

Your email address will not be published. Required fields are marked *

Recent News

ಬಂಟ್ವಾಳ ಗ್ರಾಮಾಂತರ ಎಸ್‌.ಐ. ಮಂಜುನಾಥ್ ನೇತೃತ್ವದ ತಂಡದಿಂದ ಕಾರ್ಯಾಚರಣೆ: ಕೋಟಿ ಮೌಲ್ಯದ ಡ್ರಗ್ಸ್ ಜತೆ ಆರೋಪಿ ಅರೆಸ್ಟ್..!!

ಬಂಟ್ವಾಳ ಗ್ರಾಮಾಂತರ ಎಸ್‌.ಐ. ಮಂಜುನಾಥ್ ನೇತೃತ್ವದ ತಂಡದಿಂದ ಕಾರ್ಯಾಚರಣೆ: ಕೋಟಿ ಮೌಲ್ಯದ ಡ್ರಗ್ಸ್ ಜತೆ ಆರೋಪಿ ಅರೆಸ್ಟ್..!!

August 17, 2026
ನಾಗರಪಂಚಮಿ: ಆ.17ರಂದು ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ..!!

ನಾಗರಪಂಚಮಿ: ಆ.17ರಂದು ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ..!!

August 16, 2026
ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ : ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ..!!

ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ : ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ..!!

August 16, 2026
ಪುತ್ತೂರು : ಆಂಬ್ಯುಲೆನ್ಸ್ ಮತ್ತು ಕಾರಿನ ನಡುವೆ ಡಿಕ್ಕಿ..!!

ಪುತ್ತೂರು : ಆಂಬ್ಯುಲೆನ್ಸ್ ಮತ್ತು ಕಾರಿನ ನಡುವೆ ಡಿಕ್ಕಿ..!!

August 16, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.