Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಮಾತನಾಡಿದಾಗ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡನಿಂದ ಹೆಂಡತಿ ಮೇಲೆ ಹಲ್ಲೆ..!! ಆಸ್ಪತ್ರೆಗೆ ದಾಖಲು

    ಅಕ್ರಮವಾಗಿ ಕೆಂಪುಕಲ್ಲು ಸಾಗಾಟ: ಪ್ರಕರಣ ದಾಖಲು..!!

    ಪುರುಷರಕಟ್ಟೆ ಪ್ರಕರಣ: ದೂರು ನೀಡಿದ ಯುವತಿ, ಯುವತಿಯ ತಂದೆ ಮೇಲೆ ಪ್ರಕರಣ ದಾಖಲು : ಬಿಜೆಪಿ ಪ್ರಮುಖರಿಂದ ಯುವತಿ ಮನೆಗೆ ಭೇಟಿ- ಪ್ರತಿಭಟನೆಗೆ ಸಿದ್ಧತೆ..!!

    ಪುರುಷರಕಟ್ಟೆ ಪ್ರಕರಣ: ದೂರು ನೀಡಿದ ಯುವತಿ, ಯುವತಿಯ ತಂದೆ ಮೇಲೆ ಪ್ರಕರಣ ದಾಖಲು : ಬಿಜೆಪಿ ಪ್ರಮುಖರಿಂದ ಯುವತಿ ಮನೆಗೆ ಭೇಟಿ- ಪ್ರತಿಭಟನೆಗೆ ಸಿದ್ಧತೆ..!!

    ಅಂಡರ್ ಆರ್ಮ್ ಕ್ರಿಕೆಟ್‌ಗೆ ದೊಡ್ಡ ನಷ್ಟ: ತಿಲಕ್ ಗುರು ನಿಧನ..!!

    ಅಂಡರ್ ಆರ್ಮ್ ಕ್ರಿಕೆಟ್‌ಗೆ ದೊಡ್ಡ ನಷ್ಟ: ತಿಲಕ್ ಗುರು ನಿಧನ..!!

    ಸೋಶಿಯಲ್ ಮೀಡಿಯಾ ವಿಡಿಯೋ ಎಫೆಕ್ಟ್ :  ಹೇರ್ ಸ್ಟೈಟ್ ಮಾಡಲು ತಲೆ ಕೂದಲಿಗೆ ಬೆಂಕಿ  ಹಚ್ಚಿಕೊಂಡು ಪ್ರಾಣಬಿಟ್ಟ ಬಾಲಕ

    ಪಾಲದಿಂದ ಜಾರಿ ಬಿದ್ದು ವೃದ್ಧ ಮೃತ್ಯು..!!

    ಪುತ್ತೂರು: ಮೈತ್ರಿ ಎಲೆಕ್ಟ್ರಿಕ್ ಕಂಪನಿಯಲ್ಲಿ ಲಿಷಾ ಕಂಪನಿಯ ಉತ್ಪನ್ನಗಳ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಗಾರ ..!!

    ಪುತ್ತೂರು: ಮೈತ್ರಿ ಎಲೆಕ್ಟ್ರಿಕ್ ಕಂಪನಿಯಲ್ಲಿ ಲಿಷಾ ಕಂಪನಿಯ ಉತ್ಪನ್ನಗಳ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಗಾರ ..!!

    ದಕ್ಷಿಣ ಕನ್ನಡದಲ್ಲಿ ಸರಣಿ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: 11 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಆರೋಪಿ ಬಂಧನ..!!

    ದಕ್ಷಿಣ ಕನ್ನಡದಲ್ಲಿ ಸರಣಿ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: 11 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಆರೋಪಿ ಬಂಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಮಾತನಾಡಿದಾಗ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡನಿಂದ ಹೆಂಡತಿ ಮೇಲೆ ಹಲ್ಲೆ..!! ಆಸ್ಪತ್ರೆಗೆ ದಾಖಲು

    ಅಕ್ರಮವಾಗಿ ಕೆಂಪುಕಲ್ಲು ಸಾಗಾಟ: ಪ್ರಕರಣ ದಾಖಲು..!!

    ಪುರುಷರಕಟ್ಟೆ ಪ್ರಕರಣ: ದೂರು ನೀಡಿದ ಯುವತಿ, ಯುವತಿಯ ತಂದೆ ಮೇಲೆ ಪ್ರಕರಣ ದಾಖಲು : ಬಿಜೆಪಿ ಪ್ರಮುಖರಿಂದ ಯುವತಿ ಮನೆಗೆ ಭೇಟಿ- ಪ್ರತಿಭಟನೆಗೆ ಸಿದ್ಧತೆ..!!

    ಪುರುಷರಕಟ್ಟೆ ಪ್ರಕರಣ: ದೂರು ನೀಡಿದ ಯುವತಿ, ಯುವತಿಯ ತಂದೆ ಮೇಲೆ ಪ್ರಕರಣ ದಾಖಲು : ಬಿಜೆಪಿ ಪ್ರಮುಖರಿಂದ ಯುವತಿ ಮನೆಗೆ ಭೇಟಿ- ಪ್ರತಿಭಟನೆಗೆ ಸಿದ್ಧತೆ..!!

    ಅಂಡರ್ ಆರ್ಮ್ ಕ್ರಿಕೆಟ್‌ಗೆ ದೊಡ್ಡ ನಷ್ಟ: ತಿಲಕ್ ಗುರು ನಿಧನ..!!

    ಅಂಡರ್ ಆರ್ಮ್ ಕ್ರಿಕೆಟ್‌ಗೆ ದೊಡ್ಡ ನಷ್ಟ: ತಿಲಕ್ ಗುರು ನಿಧನ..!!

    ಸೋಶಿಯಲ್ ಮೀಡಿಯಾ ವಿಡಿಯೋ ಎಫೆಕ್ಟ್ :  ಹೇರ್ ಸ್ಟೈಟ್ ಮಾಡಲು ತಲೆ ಕೂದಲಿಗೆ ಬೆಂಕಿ  ಹಚ್ಚಿಕೊಂಡು ಪ್ರಾಣಬಿಟ್ಟ ಬಾಲಕ

    ಪಾಲದಿಂದ ಜಾರಿ ಬಿದ್ದು ವೃದ್ಧ ಮೃತ್ಯು..!!

    ಪುತ್ತೂರು: ಮೈತ್ರಿ ಎಲೆಕ್ಟ್ರಿಕ್ ಕಂಪನಿಯಲ್ಲಿ ಲಿಷಾ ಕಂಪನಿಯ ಉತ್ಪನ್ನಗಳ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಗಾರ ..!!

    ಪುತ್ತೂರು: ಮೈತ್ರಿ ಎಲೆಕ್ಟ್ರಿಕ್ ಕಂಪನಿಯಲ್ಲಿ ಲಿಷಾ ಕಂಪನಿಯ ಉತ್ಪನ್ನಗಳ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಗಾರ ..!!

    ದಕ್ಷಿಣ ಕನ್ನಡದಲ್ಲಿ ಸರಣಿ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: 11 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಆರೋಪಿ ಬಂಧನ..!!

    ದಕ್ಷಿಣ ಕನ್ನಡದಲ್ಲಿ ಸರಣಿ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: 11 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಆರೋಪಿ ಬಂಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ಪುತ್ತೂರು : ನಕಲಿ ಹೆಬ್ಬೆಟ್ಟು ಮೂಲಕ ಬ್ಯಾಂಕ್ ನಿಂದ ಪಿಂಚಣಿ ಹಣ ಡ್ರಾ ಮಾಡಿ ವಂಚನೆ : ದೂರು ದಾಖಲು

April 13, 2021
in ಪುತ್ತೂರು
0
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು : ತನ್ನ ಹೆಬ್ಬೆಟ್ಟು ಪೋರ್ಜರಿ ಮಾಡಿ ಲಕ್ಷಾಂತರ ರೂಪಾಯಿ ಪಿಂಚಣಿ ಹಣವನ್ನು ಡ್ರಾ ಮಾಡಿ ವಂಚನೆ ಮಾಡಿರುವುದಾಗಿ ಆರೋಪಿಸಿ ಮಹಿಳೆಯೋರ್ವರು ಬ್ಯಾಂಕ್ ಮ್ಯಾನೇಜರ್ ಸಹಿತ ಮೂವರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement
Advertisement

ಕುರಿಯ ಗ್ರಾಮದ ಸಂಪ್ಯ ಮೂಲೆ ದಿ. ಮೋನ್ ಅವರ ಪತ್ನಿ ಆಸಿಯಮ್ಮ ಯಾನೆ ಅಸ್ಯಮ್ಮ ಅವರು ದೂರು ನೀಡಿದವರು. ತನಗೆ ಬರುತ್ತಿರುವ ಪಿಂಚಣಿ ಹಣವನ್ನು ಕಳೆದ 20 ವರ್ಷದಿಂದ ಬ್ಯಾಂಕ್ ಮ್ಯಾನೇಜರ್ ಸಹಕಾರದೊಂದಿಗೆ ತನ್ನದೇ ಹೆಸರಿನ ಇನ್ನೋರ್ವ ಮಹಿಳೆ ಮತ್ತು ಆಕೆಯ ಸಹೋದರ ಸೇರಿ ಡ್ರಾ ಮಾಡಿ ವಂಚನೆ ಎಸಗಿರುವುದಾಗಿ ಅವರು ಆರೋಪಿಸಿದ್ದಾರೆ.

ಘಟನೆ ವಿವರ : ಅಸಿಯಮ್ಮ ಯಾನೆ ಅಸ್ಯಮ್ಮ ಅವರು ನೀಡಿದ ದೂರಿನಲ್ಲಿ, ನನಗೆ ಸರಕಾರದಿಂದ ಬರುವ ಪಿಂಚಣಿ ಹಣದ ಬತ್ತು ಕೆನರಾ ಬ್ಯಾಂಕ್ ನಲ್ಲಿ ನನ್ನ ಉಳಿತಾಯ ಖಾತೆಗೆ ಜಮೆ ಆಗುತ್ತಿತ್ತು. ಡಿಸೆಂಬರ್ ತಿಂಗಳ ಪಿಂಚಣಿ ಹಣವು ನನ್ನ ಖಾತೆಗೆ ಜಮೆಯಾಗಿರುವ ಕುರಿತು ಖಾತರಿ ಪಡೆಯಲೆಂದು 2020ನೇ ಡಿ.16 ರಂದು ನಾನು ಮತ್ತು ನನ್ನ ಮಗ ಮಹಮ್ಮದ್ ಆಲಿ ಬ್ಯಾಂಕ್ ಗೆ ಹೋಗಿ ಪಾಸ್ ಬುಕ್ ಪ್ರಿಂಟ್ ತೆಗೆದು ನೋಡಿದಾಗ 2020ನೇ ನ.25ಕ್ಕೆ 10 ಸಾವಿರ ರೂ. ನನ್ನ ಖಾತೆಯಿಂದ ವಿತ್ ಡ್ರಾ ಆಗಿರುವುದು ಕಂಡು ಬಂದಿತ್ತು. ಈ ಕುರಿತು ಬ್ಯಾಂಕ್ ಮ್ಯಾನೇಜರ್ ಅವರನ್ನು ವಿಚಾರಿಸಿದಾಗ ಬೇರೆಯವರು ಹಣ ಪಡೆದಿರುವ ಕುರಿತು ತಿಳಿಸಿದ್ದಾರೆ. ದಾಖಲೆಗಳ ಪರಿಶೀಲನೆ ವೇಳೆ ಬ್ಯಾಂಕ್ ನ ಮ್ಯಾನೇಜರ್ ಕಲ್ಕೂರ , ಸಂಪ್ಯ ಮೂಲೆ ನಿವಾಸಿ ಆಸಿಯಮ್ಮ ಹಾಗೂ ಅವರ ಸಹೋದರ ಫಕ್ರುದ್ದೀನ್ ಸೇರಿ ನನ್ನ ಖಾತೆಯಿಂದ ರೂ 1 ,38 ,000 ಯನ್ನು ನನ್ನ ಒಪ್ಪಿಗೆ ಇಲ್ಲದೇ ಪಡೆದಿರುವುದು ಕಂಡು ಬಂದಿದೆ . ಈ ಮೂರೂ ಆರೋಪಿಗಳು ಶಾಮೀಲಾಗಿ ನನ್ನ ಹೆಬ್ಬೆಟ್ಟುವನ್ನು ಪೋರ್ಜರಿ ಮಾಡಿ ವಂಚನೆ ಮಾಡಿದ್ದಾರೆ ಎಂದು ಆಸಿಯಮ್ಮ ದೂರಿನಲ್ಲಿ ಆರೋಪಿಸಿದ್ದಾರೆ.

Advertisement

ಪುತ್ತೂರು ಕೆನರ ಬ್ಯಾಂಕ್ ಸೀನಿಯರ್ ಮ್ಯಾನೇಜರ್ ಕಲ್ಕೂರ , ಕುರಿಯ ಗ್ರಾಮದ ಸಂಪ್ಯ ಮೂಲೆ ನಿವಾಸಿ ಇದಿನಬ್ಬ ಎಂಬವರ ಪತ್ನಿ ಆಸಿಯಮ್ಮ ಹಾಗೂ ಆಕೆಯ ಸಹೋದರ ಫಕ್ರುದ್ದೀನ್ ಎಂಬವರ ವಿರುದ್ದ ಪ್ರಕರಣ ದಾಖಲಾಗಿದೆ. ಆರೋಪಿಗಳ ವಿರುದ್ದ ಸೆಕ್ಷನ್ 1860 ( ಯು /ಎಸ್ -406, 409, 417, 419, 420 ,465 468 ಸಹವಾಚ್ಯ 34 ರಂತೆ ಪ್ರಕರಣ ದಾಖಲಾಗಿದೆ.

Previous Post

ಬಲ್ನಾಡು ಗ್ರಾಮದ ಜಲ ಜೀವನ್ ಮಿಷನ್ ಯೋಜನೆಯ ಕಾಮಗಾರಿಗೆ ಶಾಸಕ ಸಂಜೀವ ಮಠಂದೂರುರವರಿಂದ ಶಿಲಾನ್ಯಾಸ

Next Post

ಪುತ್ತೂರು: ಅಂಬಿಕಾ ವಿದ್ಯಾಲಯದಲ್ಲಿ ಹೊಸ ವರ್ಷಾಚರಣೆ, ಭಾರತೀಯ ದಿನದರ್ಶಿಕೆ ಬಿಡುಗಡೆ

OtherNews

ಪುತ್ತೂರು: ಮಾತನಾಡಿದಾಗ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡನಿಂದ ಹೆಂಡತಿ ಮೇಲೆ ಹಲ್ಲೆ..!! ಆಸ್ಪತ್ರೆಗೆ ದಾಖಲು
ಪುತ್ತೂರು

ಅಕ್ರಮವಾಗಿ ಕೆಂಪುಕಲ್ಲು ಸಾಗಾಟ: ಪ್ರಕರಣ ದಾಖಲು..!!

July 10, 2026
ಪುರುಷರಕಟ್ಟೆ ಪ್ರಕರಣ: ದೂರು ನೀಡಿದ ಯುವತಿ, ಯುವತಿಯ ತಂದೆ ಮೇಲೆ ಪ್ರಕರಣ ದಾಖಲು : ಬಿಜೆಪಿ ಪ್ರಮುಖರಿಂದ ಯುವತಿ ಮನೆಗೆ ಭೇಟಿ- ಪ್ರತಿಭಟನೆಗೆ ಸಿದ್ಧತೆ..!!
Featured

ಪುರುಷರಕಟ್ಟೆ ಪ್ರಕರಣ: ದೂರು ನೀಡಿದ ಯುವತಿ, ಯುವತಿಯ ತಂದೆ ಮೇಲೆ ಪ್ರಕರಣ ದಾಖಲು : ಬಿಜೆಪಿ ಪ್ರಮುಖರಿಂದ ಯುವತಿ ಮನೆಗೆ ಭೇಟಿ- ಪ್ರತಿಭಟನೆಗೆ ಸಿದ್ಧತೆ..!!

July 10, 2026
ಪುತ್ತೂರು: ಮೈತ್ರಿ ಎಲೆಕ್ಟ್ರಿಕ್ ಕಂಪನಿಯಲ್ಲಿ ಲಿಷಾ ಕಂಪನಿಯ ಉತ್ಪನ್ನಗಳ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಗಾರ ..!!
ಪುತ್ತೂರು

ಪುತ್ತೂರು: ಮೈತ್ರಿ ಎಲೆಕ್ಟ್ರಿಕ್ ಕಂಪನಿಯಲ್ಲಿ ಲಿಷಾ ಕಂಪನಿಯ ಉತ್ಪನ್ನಗಳ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಗಾರ ..!!

July 9, 2026
ಪುತ್ತೂರು: ಗೆಲ್ಲು ಕಡಿಯುತ್ತಿದ್ದ ಸಂದರ್ಭ ವಿದ್ಯುತ್ ತಂತಿ ತಗುಲಿ ವ್ಯಕ್ತಿ ಮೃತ್ಯು..!!
Featured

ಪುತ್ತೂರು: ಗೆಲ್ಲು ಕಡಿಯುತ್ತಿದ್ದ ಸಂದರ್ಭ ವಿದ್ಯುತ್ ತಂತಿ ತಗುಲಿ ವ್ಯಕ್ತಿ ಮೃತ್ಯು..!!

July 9, 2026
ಪುರುಷರಕಟ್ಟೆ ಘಟನೆ: ಯುವತಿಯ ಮನೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರುಣ್ ಕುಮಾರ್ ಪುತ್ತಿಲ..!!
ಪುತ್ತೂರು

ಪುರುಷರಕಟ್ಟೆ ಘಟನೆ: ಯುವತಿಯ ಮನೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರುಣ್ ಕುಮಾರ್ ಪುತ್ತಿಲ..!!

July 9, 2026
ಬಾಲ್ಯ ಸ್ನೇಹಿತನ ನಿಧನ: ಅಂತಿಮ ದರ್ಶನ ಪಡೆದ ಶಾಸಕ ಅಶೋಕ್ ಕುಮಾರ್ ರೈ..!!
ಪುತ್ತೂರು

ಬಾಲ್ಯ ಸ್ನೇಹಿತನ ನಿಧನ: ಅಂತಿಮ ದರ್ಶನ ಪಡೆದ ಶಾಸಕ ಅಶೋಕ್ ಕುಮಾರ್ ರೈ..!!

July 9, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಮಾತನಾಡಿದಾಗ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡನಿಂದ ಹೆಂಡತಿ ಮೇಲೆ ಹಲ್ಲೆ..!! ಆಸ್ಪತ್ರೆಗೆ ದಾಖಲು

ಅಕ್ರಮವಾಗಿ ಕೆಂಪುಕಲ್ಲು ಸಾಗಾಟ: ಪ್ರಕರಣ ದಾಖಲು..!!

July 10, 2026
ಪುರುಷರಕಟ್ಟೆ ಪ್ರಕರಣ: ದೂರು ನೀಡಿದ ಯುವತಿ, ಯುವತಿಯ ತಂದೆ ಮೇಲೆ ಪ್ರಕರಣ ದಾಖಲು : ಬಿಜೆಪಿ ಪ್ರಮುಖರಿಂದ ಯುವತಿ ಮನೆಗೆ ಭೇಟಿ- ಪ್ರತಿಭಟನೆಗೆ ಸಿದ್ಧತೆ..!!

ಪುರುಷರಕಟ್ಟೆ ಪ್ರಕರಣ: ದೂರು ನೀಡಿದ ಯುವತಿ, ಯುವತಿಯ ತಂದೆ ಮೇಲೆ ಪ್ರಕರಣ ದಾಖಲು : ಬಿಜೆಪಿ ಪ್ರಮುಖರಿಂದ ಯುವತಿ ಮನೆಗೆ ಭೇಟಿ- ಪ್ರತಿಭಟನೆಗೆ ಸಿದ್ಧತೆ..!!

July 10, 2026
ಅಂಡರ್ ಆರ್ಮ್ ಕ್ರಿಕೆಟ್‌ಗೆ ದೊಡ್ಡ ನಷ್ಟ: ತಿಲಕ್ ಗುರು ನಿಧನ..!!

ಅಂಡರ್ ಆರ್ಮ್ ಕ್ರಿಕೆಟ್‌ಗೆ ದೊಡ್ಡ ನಷ್ಟ: ತಿಲಕ್ ಗುರು ನಿಧನ..!!

July 10, 2026
ಸೋಶಿಯಲ್ ಮೀಡಿಯಾ ವಿಡಿಯೋ ಎಫೆಕ್ಟ್ :  ಹೇರ್ ಸ್ಟೈಟ್ ಮಾಡಲು ತಲೆ ಕೂದಲಿಗೆ ಬೆಂಕಿ  ಹಚ್ಚಿಕೊಂಡು ಪ್ರಾಣಬಿಟ್ಟ ಬಾಲಕ

ಪಾಲದಿಂದ ಜಾರಿ ಬಿದ್ದು ವೃದ್ಧ ಮೃತ್ಯು..!!

July 9, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.