Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

    ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

    ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

    ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಮನೆಯ ಸಿಟೌಟ್‌ಗೆ ಬಂದು ಹಲ್ಲೆ : ಪ್ರಕರಣ ದಾಖಲು..!!

    ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

    ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

    ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

    ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

    ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಮನೆಯ ಸಿಟೌಟ್‌ಗೆ ಬಂದು ಹಲ್ಲೆ : ಪ್ರಕರಣ ದಾಖಲು..!!

    ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

    ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಧಾರ್ಮಿಕ

ನಾಳೆಯಿಂದ ಶಬರಿಮಲೆಯಲ್ಲಿ ಅಯ್ಯಪ್ಪ ದರ್ಶನ: ವರ್ಚುವಲ್ ಕ್ಯೂ ಮೂಲಕ ಮಾತ್ರ ಪ್ರವೇಶ :; ದಿನಕ್ಕೆ ಗರಿಷ್ಠ 1 ಲಕ್ಷ ಜನರಿಗೆ ಅವಕಾಶ

November 16, 2022
in ಧಾರ್ಮಿಕ, ರಾಜ್ಯ, ರಾಷ್ಟ್ರೀಯ
0
ನಾಳೆಯಿಂದ ಶಬರಿಮಲೆಯಲ್ಲಿ ಅಯ್ಯಪ್ಪ ದರ್ಶನ: ವರ್ಚುವಲ್ ಕ್ಯೂ ಮೂಲಕ ಮಾತ್ರ ಪ್ರವೇಶ :; ದಿನಕ್ಕೆ ಗರಿಷ್ಠ 1 ಲಕ್ಷ ಜನರಿಗೆ ಅವಕಾಶ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಶಬರಿಮಲೆಯ ಅಯ್ಯಪ್ಪ ದೇಗುಲವು ಬುಧವಾರದಿಂದ (ನ.16) ತೆರೆಯಲಿದ್ದು, ಗುರುವಾರದಿಂದ (ನ.17) ಎರಡು ತಿಂಗಳ ಅವಧಿಗೆ ಭಕ್ತರ ದರ್ಶನಕ್ಕೆ ಅವಕಾಶ ಇರಲಿದೆ.

Advertisement
Advertisement

ವಾರ್ಷಿಕ ಮಂಡಲಂ-ಮಕರವಿಳುಕ್ಕು ಯಾತ್ರೆಗೂ ನಾಳೆಯಿಂದಲೇ ಚಾಲನೆ ಸಿಗಲಿದೆ. ದೇಗುಲದ ಹಾಲಿ ಪ್ರಧಾನ ಅರ್ಚಕರಾದ (ತಂತ್ರಿ) ಕಂಡರಾರು ರಾಜೀವರು ಮತ್ತು ಪ್ರಧಾನ ಅರ್ಚಕರಾದ ಎನ್.ಪರಮೇಶ್ವರನ್ ನಂಬೂದಿರಿ ಅವರ ಸಮಕ್ಷಮದಲ್ಲಿ ದೇಗುಲದ ಗರ್ಭಗೃಹವನ್ನು ಇಂದು ಸಂಜೆ 5 ಗಂಟೆಗೆ ತೆರೆಯಲಾಗುವುದು. ನಂತರ ಅಯ್ಯಪ್ಪ ಮತ್ತು ಮಲಿಕಾಪುರಮ್ ದೇಗುಲಗಳ ಮುಖ್ಯ ಅರ್ಚಕರು ಪೂಜಾ ವಿಧಿಗಳನ್ನು ಆರಂಭಿಸುವ ಮೂಲಕ ಜವಾಬ್ದಾರಿಯನ್ನು ಸ್ವೀಕರಿಸಲಿದ್ದಾರೆ. 41 ದಿನಗಳ ಮಂಡಲ ಪೂಜಾ ವಿಧಿಗಳು ಡಿ. 27ಕ್ಕೆ ಮುಕ್ತಾಯವಾಗಲಿದೆ. ನಂತರ ಮೂರು ದಿನಗಳ ಕಾಲ ದೇಗುಲದಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಇರುವುದಿಲ್ಲ.

ಕರಾವಳಿಯಾದ್ಯಂತ ಕಾರ್ತಿಕ ಮಾಸದ ಸಂಕ್ರಮಣದಂದು (ಬುಧವಾರ) ಭಕ್ತರು ಮಾಲೆಯನ್ನು ಹಾಕುತ್ತಾರೆ. ಡಿ. 27ರಂದು ಮಂಡಲ ಪೂಜೆ ನಡೆಯಲಿದ್ದು. ಬಳಿಕ ಇನ್ನೊಂದಾವರ್ತಿಯಲ್ಲಿ ಮಕರಸಂಕ್ರಮಣ ದರ್ಶನಕ್ಕೆ ತೆರೆಯಲಾಗುತ್ತದೆ. ಡಿಸೆಂಬರ್‌ ಮೊದಲೆರಡು ವಾರಗಳಲ್ಲಿಯೂ ವಿವಿಧೆಡೆ ಶಿಬಿರಗಳ ಮೂಲಕ ಮಾಲೆ ಧರಿಸುತ್ತಾರೆ.

Advertisement

ಚೆಂಗನ್ನೂರಿನಿಂದ ನೀಲಕಲ್‌ ವರೆಗೆ ಸ್ಪಾಟ್‌ ಬುಕಿಂಗ್‌ ಮಾಡುವ 12 ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ. 15 ಆಸನಗಳಿಗಿಂತ ಕಡಿಮೆ ಇರುವ ವಾಹನಗಳಿಗೆ ಪಂಪೆ ವರೆಗೆ ಹೋಗಲು ಅವಕಾಶವಿದೆ. ಅದಕ್ಕಿಂತ ಹೆಚ್ಚಿನ ಆಸನ ಸಾಮರ್ಥ್ಯದ ವಾಹನಗಳಿಗೆ ನೀಲಕಲ್‌ ವರೆಗೆ ಮಾತ್ರ ಪ್ರವೇಶವಿದೆ. ಅಲ್ಲಿ ಭಕ್ತರು ಇಳಿದು ಸರಕಾರಿ ಬಸ್‌ಗಳಲ್ಲಿ ತೆರಳಬೇಕು. ವಾಹನ ದಟ್ಟಣೆಯನ್ನು ಕಡಿಮೆ ಮಾಡಲು ಈ ಕ್ರಮ ಕೈಗೊಳ್ಳಲಾಗಿದೆ.

ಡಿ.30 ರಿಂದ ಮಕರವಿಳುಕ್ಕು ಯಾತ್ರೆಗಾಗಿ ದೇಗುಲವನ್ನು ಮತ್ತೆ ತೆರೆಯಲಾಗುವುದು. ಜನವರಿ 14ರಂದು ಮಕರವಿಳಕ್ಕು ಕಾರ್ಯಕ್ರಮವಿದೆ. ಸಂಕ್ರಾಂತಿ ಜ್ಯೋತಿಯ ದರ್ಶನ ಮತ್ತಿತರರ ಪೂಜಾ ವಿಧಿಗಳ ನಂತರ ಜನವರಿ 20ರಂದು ದೇಗುಲವನ್ನು ಮುಚ್ಚಲಾಗುವುದು. ಅಲ್ಲಿಗೆ ಈ ವರ್ಷದ ಶಬರಿಮಲೆ ಯಾತ್ರೆ ಋತುಮಾನ ಮುಕ್ತಾಯವಾದಂತೆ ಆಗುತ್ತದೆ.

ಕೋವಿಡ್-19ರ ನಿರ್ಬಂಧದ ಕಾರಣ ಕಳೆದ ಎರಡು ವರ್ಷಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುವಂತಿಲ್ಲ ಎಂದು ನಿರ್ಬಂಧ ವಿಧಿಸಲಾಗಿತ್ತು. ಈ ಬಾರಿ ನಿರ್ಬಂಧ ಸಡಿಲಿಸಿರುವುದರಿಂದ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಶಬರಿಮಲೆ ಯಾತ್ರೆ ಕೈಗೊಳ್ಳಬಹುದು ಎಂಬ ನಿರೀಕ್ಷೆಯಿದೆ. ಶಬರಿಮಲೆ ಮಾರ್ಗದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಹಾಕಲಾಗಿದ್ದು, ಸುಮಾರು 13,000 ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. ಈ ವರ್ಷ ಯಾತ್ರಿಗಳಿಗೆ ವರ್ಚುವಲ್ ಕ್ಯೂ ವ್ಯವಸ್ಥೆಯ ಮೂಲಕ ಮಾತ್ರವೇ ಪ್ರವೇಶ ಇರಲಿದೆ. ಒಂದು ದಿನಕ್ಕೆ ಗರಿಷ್ಠ 1.2 ಲಕ್ಷ ಮಂದಿಗೆ ದರ್ಶನ ಸಿಗಲಿದೆ ಎಂದು ಕೇರಳ ಸರ್ಕಾರ ಸ್ಪಷ್ಟಪಡಿಸಿದೆ.

Previous Post

‘ಲವ್-ಜಿಹಾದ್’ ತಡೆಯಲು ರಾಜ್ಯದಲ್ಲಿ ಕಟ್ಟುನಿಟ್ಟಿನ ಮತ್ತು ಪ್ರತ್ಯೇಕ ಕಾನೂನು ರೂಪಿಸಿ : ಅಫ್ತಾಬ್‌ ನನ್ನು ಗಲ್ಲಿಗೇರಿಸಿ.!! – ‘ರಣರಾಗಿಣಿ’ಯ ಆಗ್ರಹ

Next Post

(ನ.17) ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಾಲಿಬಾಲ್ ಪಂದ್ಯಾಟ

OtherNews

ಪುತ್ತೂರು ಜಾತ್ರೋತ್ಸವ: ನಾಳೆ ಬಲ್ನಾಡು ದೈವಸ್ಥಾನದಲ್ಲಿ ಬೆಳಗ್ಗಿನಿಂದಲೇ ಮಲ್ಲಿಗೆ ಹರಕೆ ಅರ್ಪಿಸಲು ಅವಕಾಶ..!!
Featured

ಪುತ್ತೂರು ಜಾತ್ರೋತ್ಸವ: ನಾಳೆ ಬಲ್ನಾಡು ದೈವಸ್ಥಾನದಲ್ಲಿ ಬೆಳಗ್ಗಿನಿಂದಲೇ ಮಲ್ಲಿಗೆ ಹರಕೆ ಅರ್ಪಿಸಲು ಅವಕಾಶ..!!

April 15, 2026
ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ಶಿಲಾಮಯ ದಾರಂದ ಅಳವಡಿಕೆ..!!
ಧಾರ್ಮಿಕ

ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ಶಿಲಾಮಯ ದಾರಂದ ಅಳವಡಿಕೆ..!!

April 14, 2026
ಹನುಮಗಿರಿ ಕ್ಷೇತ್ರದಲ್ಲಿ ನಾಲ್ಕು ದಿನಗಳ ಬ್ರಹ್ಮಕಲಶೋತ್ಸವ ಸಂಪನ್ನ..!!
ಧಾರ್ಮಿಕ

ಹನುಮಗಿರಿ ಕ್ಷೇತ್ರದಲ್ಲಿ ನಾಲ್ಕು ದಿನಗಳ ಬ್ರಹ್ಮಕಲಶೋತ್ಸವ ಸಂಪನ್ನ..!!

April 13, 2026
ಹನುಮಗಿರಿ ಬ್ರಹ್ಮಕಲಶೋತ್ಸವ : ಕ್ಷೇತ್ರದಲ್ಲಿ ಧರ್ಮ ವೈಭವ..!!
ಧಾರ್ಮಿಕ

ಹನುಮಗಿರಿ ಬ್ರಹ್ಮಕಲಶೋತ್ಸವ : ಕ್ಷೇತ್ರದಲ್ಲಿ ಧರ್ಮ ವೈಭವ..!!

April 11, 2026
ಸಂಸ್ಕೃತ ಭಾರತೀ ಮತ್ತು ದೇವಾಲಯ ಸಂವರ್ಧನಾ ಸಮಿತಿ ವತಿಯಿಂದ ‘ಉಚಿತ ಸಂಸ್ಕೃತ ಕಲಿಕಾ ಶಿಬಿರ’
ಧಾರ್ಮಿಕ

ಸಂಸ್ಕೃತ ಭಾರತೀ ಮತ್ತು ದೇವಾಲಯ ಸಂವರ್ಧನಾ ಸಮಿತಿ ವತಿಯಿಂದ ‘ಉಚಿತ ಸಂಸ್ಕೃತ ಕಲಿಕಾ ಶಿಬಿರ’

April 9, 2026
ಪುತ್ತೂರಿನಲ್ಲಿ “ಮಕ್ಕಳ ಕಲರವ” ಉಚಿತ ಸಂಸ್ಕಾರ ಬೇಸಿಗೆ ಶಿಬಿರಕ್ಕೆ ಚಾಲನೆ..!
ಧಾರ್ಮಿಕ

ಪುತ್ತೂರಿನಲ್ಲಿ “ಮಕ್ಕಳ ಕಲರವ” ಉಚಿತ ಸಂಸ್ಕಾರ ಬೇಸಿಗೆ ಶಿಬಿರಕ್ಕೆ ಚಾಲನೆ..!

April 4, 2026

Leave a Reply Cancel reply

Your email address will not be published. Required fields are marked *

Recent News

ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

April 30, 2026
ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

April 30, 2026
ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ : ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು..!!

ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ : ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು..!!

April 30, 2026
(ಮೇ.01): ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 22 ನೇ ವರ್ಷದ ನಿರಂತರ ಉಚಿತ ಮಾಸಿಕ ಆರೋಗ್ಯ ತಪಾಸಣಾ ಶಿಬಿರ

(ಮೇ.01): ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 22 ನೇ ವರ್ಷದ ನಿರಂತರ ಉಚಿತ ಮಾಸಿಕ ಆರೋಗ್ಯ ತಪಾಸಣಾ ಶಿಬಿರ

April 30, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.