Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಾಶ್​ರೂಂನಲ್ಲಿ ಕನ್ನಡದ ನಟಿಯ ಖಾಸಗಿ ವಿಡಿಯೋ ರೆಕಾರ್ಡ್ : ಪ್ರಕರಣ ದಾಖಲು..!!

    ವಾಶ್​ರೂಂನಲ್ಲಿ ಕನ್ನಡದ ನಟಿಯ ಖಾಸಗಿ ವಿಡಿಯೋ ರೆಕಾರ್ಡ್ : ಪ್ರಕರಣ ದಾಖಲು..!!

    ಶಬರಿಮಲೆ ದರ್ಶನಕ್ಕೆ ತೆರಳಿದ್ದ ತೆಕ್ಕಾರಿನ ಯುವಕ ಹೃದಯಾಘಾತದಿಂದ ನಿಧನ..!!!

    ಶಬರಿಮಲೆ ದರ್ಶನಕ್ಕೆ ತೆರಳಿದ್ದ ತೆಕ್ಕಾರಿನ ಯುವಕ ಹೃದಯಾಘಾತದಿಂದ ನಿಧನ..!!!

    (ಫೆ.17) ರಾಜ್ಯದ ಅತೀ ಎತ್ತರದ 3ನೇ ಧ್ವಜಸ್ತಂಭ ನೆಲ್ಲಿಕಟ್ಟೆ ಬಳಿ ಉದ್ಘಾಟನೆ..!!

    (ಫೆ.17) ರಾಜ್ಯದ ಅತೀ ಎತ್ತರದ 3ನೇ ಧ್ವಜಸ್ತಂಭ ನೆಲ್ಲಿಕಟ್ಟೆ ಬಳಿ ಉದ್ಘಾಟನೆ..!!

    ತರಗತಿ ಕೊಠಡಿಯ ಧೂಳಿನ ವಿರುದ್ಧ ರಸ್ತೆಯಲ್ಲಿ ಕುಳಿತ ವಿದ್ಯಾರ್ಥಿಗಳು :ಪ್ರತಿಭಟನೆಗೆ ಶಾಸಕ ರೈ ಗರಂ..!!

    ತರಗತಿ ಕೊಠಡಿಯ ಧೂಳಿನ ವಿರುದ್ಧ ರಸ್ತೆಯಲ್ಲಿ ಕುಳಿತ ವಿದ್ಯಾರ್ಥಿಗಳು :ಪ್ರತಿಭಟನೆಗೆ ಶಾಸಕ ರೈ ಗರಂ..!!

    ಬೆಳ್ಳಾರೆ: ಮಸೀದಿಯಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ:; ಆಸ್ಪತ್ರೆಗೆ ದಾಖಲು

    ಹಳೆಗೇಟು ಬಳಿ ಇತ್ತಂಡಗಳ ನಡುವೆ ಹೊಡೆದಾಟ : ಪ್ರಕರಣ ದಾಖಲು…!!

    ವಿಟ್ಲ: ವೀರಕಂಬದಲ್ಲಿ ಬೆಂಕಿ ದುರಂತ: ಬಡ ಕುಟುಂಬಕ್ಕೆ ಪೊಲೀಸರ ನೆರವು..!!

    ವಿಟ್ಲ: ವೀರಕಂಬದಲ್ಲಿ ಬೆಂಕಿ ದುರಂತ: ಬಡ ಕುಟುಂಬಕ್ಕೆ ಪೊಲೀಸರ ನೆರವು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಾಶ್​ರೂಂನಲ್ಲಿ ಕನ್ನಡದ ನಟಿಯ ಖಾಸಗಿ ವಿಡಿಯೋ ರೆಕಾರ್ಡ್ : ಪ್ರಕರಣ ದಾಖಲು..!!

    ವಾಶ್​ರೂಂನಲ್ಲಿ ಕನ್ನಡದ ನಟಿಯ ಖಾಸಗಿ ವಿಡಿಯೋ ರೆಕಾರ್ಡ್ : ಪ್ರಕರಣ ದಾಖಲು..!!

    ಶಬರಿಮಲೆ ದರ್ಶನಕ್ಕೆ ತೆರಳಿದ್ದ ತೆಕ್ಕಾರಿನ ಯುವಕ ಹೃದಯಾಘಾತದಿಂದ ನಿಧನ..!!!

    ಶಬರಿಮಲೆ ದರ್ಶನಕ್ಕೆ ತೆರಳಿದ್ದ ತೆಕ್ಕಾರಿನ ಯುವಕ ಹೃದಯಾಘಾತದಿಂದ ನಿಧನ..!!!

    (ಫೆ.17) ರಾಜ್ಯದ ಅತೀ ಎತ್ತರದ 3ನೇ ಧ್ವಜಸ್ತಂಭ ನೆಲ್ಲಿಕಟ್ಟೆ ಬಳಿ ಉದ್ಘಾಟನೆ..!!

    (ಫೆ.17) ರಾಜ್ಯದ ಅತೀ ಎತ್ತರದ 3ನೇ ಧ್ವಜಸ್ತಂಭ ನೆಲ್ಲಿಕಟ್ಟೆ ಬಳಿ ಉದ್ಘಾಟನೆ..!!

    ತರಗತಿ ಕೊಠಡಿಯ ಧೂಳಿನ ವಿರುದ್ಧ ರಸ್ತೆಯಲ್ಲಿ ಕುಳಿತ ವಿದ್ಯಾರ್ಥಿಗಳು :ಪ್ರತಿಭಟನೆಗೆ ಶಾಸಕ ರೈ ಗರಂ..!!

    ತರಗತಿ ಕೊಠಡಿಯ ಧೂಳಿನ ವಿರುದ್ಧ ರಸ್ತೆಯಲ್ಲಿ ಕುಳಿತ ವಿದ್ಯಾರ್ಥಿಗಳು :ಪ್ರತಿಭಟನೆಗೆ ಶಾಸಕ ರೈ ಗರಂ..!!

    ಬೆಳ್ಳಾರೆ: ಮಸೀದಿಯಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ:; ಆಸ್ಪತ್ರೆಗೆ ದಾಖಲು

    ಹಳೆಗೇಟು ಬಳಿ ಇತ್ತಂಡಗಳ ನಡುವೆ ಹೊಡೆದಾಟ : ಪ್ರಕರಣ ದಾಖಲು…!!

    ವಿಟ್ಲ: ವೀರಕಂಬದಲ್ಲಿ ಬೆಂಕಿ ದುರಂತ: ಬಡ ಕುಟುಂಬಕ್ಕೆ ಪೊಲೀಸರ ನೆರವು..!!

    ವಿಟ್ಲ: ವೀರಕಂಬದಲ್ಲಿ ಬೆಂಕಿ ದುರಂತ: ಬಡ ಕುಟುಂಬಕ್ಕೆ ಪೊಲೀಸರ ನೆರವು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ನಿರ್ದಿಷ್ಟ ಸಮುದಾಯ ಹಾಗೂ ಆಯಾಯ ಸ್ಥಳದಲ್ಲಿ ಮಾತ್ರ ದೈವ ನೃತ್ಯಕ್ಕೆ ಅವಕಾಶ ನೀಡುವಂತೆ : ಸುಳ್ಯ ತಾಲೂಕು ಅಜಿಲ(ನಲಿಕೆ) ಸಮಾಜ ಸೇವಾ ಸಂಘದಿಂದ ಸಚಿವರಿಗೆ ಮತ್ತು ತಹಶೀಲ್ದಾರ್ ಗೆ ಮನವಿ

November 21, 2022
in ಪುತ್ತೂರು, ಸುಳ್ಯ
0
ನಿರ್ದಿಷ್ಟ ಸಮುದಾಯ ಹಾಗೂ ಆಯಾಯ ಸ್ಥಳದಲ್ಲಿ ಮಾತ್ರ ದೈವ ನೃತ್ಯಕ್ಕೆ ಅವಕಾಶ ನೀಡುವಂತೆ : ಸುಳ್ಯ ತಾಲೂಕು ಅಜಿಲ(ನಲಿಕೆ) ಸಮಾಜ ಸೇವಾ ಸಂಘದಿಂದ ಸಚಿವರಿಗೆ ಮತ್ತು ತಹಶೀಲ್ದಾರ್ ಗೆ ಮನವಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ತುಳುನಾಡಿನ ದೈವಾರಾಧನೆಯನ್ನು ಮನರಂಜನೆ ಉದ್ದೇಶದಿಂದ ಚಲನಚಿತ್ರದಲ್ಲಿ ಪ್ರಚಾರಪಡಿಸಿ ಇದೀಗ ದೈವದ ವೇಷ ಭೂಷಣಗಳನ್ನು ತೊಟ್ಟು ಸಾರ್ವಜನಿಕ ಸಭೆ ಸಮಾರಂಭಗಳಲ್ಲಿ ಇನ್ನಿತರ ಕಾರ್ಯಕ್ರಮಗಳ ಮೆರವಣಿಗೆಯಲ್ಲಿ ಬಳಸಿಕೊಳ್ಳುತ್ತಿರುವುದು ಹಿಂದೂ ಸಂಪ್ರದಾಯಕ್ಕೆ ಅವಮಾನ
ಮಾಡುವಂತ ಒಂದು ಸಂಗತಿಯಾಗಿದ್ದು, ಇದನ್ನು ಸುಳ್ಯ ತಾಲೂಕು ಅಜಿಲ ಯಾನೆ ನಲಿಕೆ ಸಮಾಜ ಸೇವಾ ಸಂಘ ತೀವ್ರವಾಗಿ
ಖಂಡಿಸುತ್ತೇವೆ ಎಂದು ಸಂಘದ ಅಧ್ಯಕ್ಷ ರೋಶನ್ ಸರಳಿಕುಂಜ
ತಿಳಿಸಿದ್ದಾರೆ.

Advertisement
Advertisement
Advertisement

ಅವರು ತಮ್ಮ ಸಂಘದ ಸದಸ್ಯರೊಂದಿಗೆ ಸುಳ್ಯ ತಾಲೂಕು
ಕಚೇರಿಯಲ್ಲಿ ಇಂದು ತಹಶೀಲ್ದಾರ್ ಅನಿತಾ ಲಕ್ಷ್ಮಿ ರವರಿಗೆ
ಮನವಿಯನ್ನು ನೀಡಿ ಮಾತನಾಡಿದರು.

ದೈವರಾಧನೆಯ ಬಗ್ಗೆ ಏನು ತಿಳಿಯದೆ ರಿಷಬ್ ಶೆಟ್ಟಿಯವರ ಕಾಂತಾರ ಚಲನಚಿತ್ರದಲ್ಲಿ ತುಳುನಾಡಿನ ದೈವಾರಾಧನೆಯ
ದೃಶ್ಯವನ್ನು ಪ್ರದರ್ಶಿಸಿರುತ್ತಾರೆ.

Advertisement
Advertisement

ಸದ್ರಿ ತುಳುನಾಡಿನ ದೈವಾರಾಧನೆಯನ್ನು ಮನರಂಜನೆ
ಉದ್ದೇಶದಿಂದ ಚಲನಚಿತ್ರದಲ್ಲಿ ಪ್ರಚಾರ ಪಡಿಸಿದ್ದು, ದೈವಾರಾಧನೆಯ ಬಗ್ಗೆ ಯಾವುದೇ ಮಾಹಿತಿ ಹಾಗೂ ಅನುಭವವಿಲ್ಲದೆ ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಎಲ್ಲಾ ವರ್ಗದ ಜನರು ದೈವಾರಾಧನೆಯ ಬಗ್ಗೆ ಏನೂ ತಿಳಿಯದೆ ಇತ್ತೀಚಿನ ದಿನಗಳಲ್ಲಿ ಪ್ರದರ್ಶಿಸುವುದರಿಂದ ನಮ್ಮ ಸಂಘ ಹಾಗೂ ಸಮುದಾಯಕ್ಕೆ ತೀವ್ರ ನೋವು ತಂದಿದೆ ಎಂದು
ಅವರು ಹೇಳಿದರು.

ಹಿಂದೂ ಸಂಪ್ರದಾಯದ ಪ್ರಕಾರ ತುಳುನಾಡಿನ ದೈವಾರಾಧನೆ
ಹಾಗೂ ಭೂತಕೋಲ ಸಂಪ್ರದಾಯಗಳು ತೀವ್ರ ಮಹತ್ವ ಹಾಗೂ ಪೂಜನೀಯವಾದಂತಹ ಒಂದು ಪದ್ಧತಿಯಾಗಿರುತ್ತದೆ. ಸದ್ರಿ ಕಾರ್ಯಕ್ರಮಗಳಿಗೆ ಹಿಂದೂ ಧರ್ಮದಲ್ಲಿ ನಿರ್ದಿಷ್ಟ ಸಮುದಾಯ ಹಾಗೂ ಆಯಾಯ ಸ್ಥಳದಲ್ಲಿ ಈ ಹಿಂದಿನಿಂದಲೇ ನಡೆಯುತ್ತಾ ಬಂದಿದೆ. ಹಾಗೂ ಈ ಬಗ್ಗೆ ತಿಳುವಳಿಕೆ ಹೊಂದಿದವರೇ
ಇದನ್ನು ಪ್ರದರ್ಶಿಸುತ್ತಾ ಬಂದಿರುತ್ತಾರೆ.

ಸದ್ರಿ ಕಾಂತಾರ ಚಲನಚಿತ್ರ ಬಿಡುಗಡೆಗೊಂಡ ನಂತರ
ಸಾರ್ವಜನಿಕ ಸ್ಥಳಗಳಲ್ಲಿ ಮಕ್ಕಳು ಹಾಗೂ ಮಹಿಳೆಯರು ಈ ಬಗ್ಗೆ
ತಿಳುವಳಿಕೆ ಇಲ್ಲದವರು ದೈವಾರಾಧನೆ ನೃತ್ಯವನ್ನು ಮಾಡುತ್ತಾ ಬರುವುದು ಸರಿಯಲ್ಲ. ಆದುದರಿಂದ ತಾವುಗಳು ಇನ್ನು ಮುಂದಕ್ಕೆ ಸಾರ್ವಜನಿಕ ಸ್ಥಳಗಳಲ್ಲಿ ದೈವದ ಸಿರಿ, ಗಗ್ಗರ ಇತರ ಪರಿಕರಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಉಪಯೋಗಿಸುವುದು, ದೈವಗಳಿಗೆ ಸಂಬಂಧಿಸಿದ ಯಾವುದೇ ಚಲನಚಿತ್ರ ಪ್ರದರ್ಶನ ನಿರ್ಮಾಣಕ್ಕೆ ತಡೆ ನೀಡಿ, ದೈವಗಳ ಪ್ರತಿರೂಪ ಪ್ರದರ್ಶನಕ್ಕೆ ಕಡಿವಾಣ ಹಾಕುವುದು ಮತ್ತು ಶಿಕ್ಷೆಗೆ ಗುರಿ ಪಡಿಸುವುದು. ದೈವಗಳ ಸಂದಿ ಪಾರ್ಧನ ದೈವಗಳ ಸನ್ನಿಧಿಯಲ್ಲಿ ಬಿಟ್ಟರೆ ಬೇರೆ ಎಲ್ಲೂ ಹೇಳುವಂತಾಗಬಾರದು. ಆದುದರಿಂದ ತಾವುಗಳು ಈ ಬಗ್ಗೆ ಪರಿಶೀಲಿಸಿ ದೈವಾರಾಧನೆ ಹಾಗೂ ನೃತ್ಯ ಈ ಹಿಂದಿನಂತೆ ನಿರ್ದಿಷ್ಟ ಸಮುದಾಯ ಹಾಗೂ ಆಯಾಯ ಸ್ಥಳದಲ್ಲಿ ಮಾತ್ರ ನಡೆಯುವಂತೆ ಕ್ರಮ ಕೈಗೊಂಡು ನಮಗೆ ನ್ಯಾಯ ಒದಗಿಸಿ ಕೊಡಬೇಕೆಂದು ಸಂಘದ ವತಿಯಿಂದ ಮನವಿಯನ್ನು ನೀಡಿ ವಿನಂತಿಸಿಕೊಂಡಿದ್ದು, ಇದೇ ರೀತಿಯ ಮನವಿ ಪತ್ರವನ್ನು ಸಚಿವ ಅಂಗಾರವರಿಗೂ ನೀಡಿರುವುದಾಗಿ ಸಮಿತಿಯವರು ತಿಳಿಸಿದರು.

ಈ ಸಂದರ್ಭದಲ್ಲಿ ಸಮಿತಿ ಕಾರ್ಯದರ್ಶಿ ಜಯರಾಮ ಬಾಳಿಲ,
ಸದಸ್ಯರುಗಳಾದ ಅನಿಲ್ ಕುಮಾರ್ ಅಜಿಲ, ಶಿವರಾಮ ಅಜಿಲ,
ಸುರೇಶ, ಜಯರಾಮ ಬೊಳಿಯಾಮಜಲು, ಬಾಬು ಅಜಿಲ
ಆರಂಬೂರು, ವಿಜಿತ್ ಮಂಡೆಕೋಲು, ಕಿಟ್ಟು ಅಜಿಲ ಅಡ್ತಲೆ, ನಾಗೇಶ್ ಬಾಳಿಲ, ಸುದರ್ಶನ್, ಗೌತಮ್ ಅಡಲೆ, ಕಾಂತು ಬಾಳಿಲ ಮೊದಲಾದವರು ಉಪಸ್ಥಿತರಿದ್ದರು.

Advertisement
Previous Post

ಮಂಗಳೂರು: ಬಸ್ ನಿಲ್ದಾಣದಲ್ಲಿ ಆತಂಕಕ್ಕೆ ಕಾರಣವಾದ ಬ್ಯಾಗ್..!!

Next Post

‘ಲವ್ ಜಿಹಾದ್’ ರೀತಿಯಲ್ಲೇ ಚಿತ್ರಹಿಂಸೆ ನೀಡ್ತಿದ್ದಾರೆ : ರಕ್ಷಣೆ ನೀಡುವಂತೆ ಠಾಣೆಗೆ ಬಂದ ಚಿಕ್ಕಮಗಳೂರಿನ ಯುವತಿ..!!!

OtherNews

(ಫೆ.17) ರಾಜ್ಯದ ಅತೀ ಎತ್ತರದ 3ನೇ ಧ್ವಜಸ್ತಂಭ ನೆಲ್ಲಿಕಟ್ಟೆ ಬಳಿ ಉದ್ಘಾಟನೆ..!!
Featured

(ಫೆ.17) ರಾಜ್ಯದ ಅತೀ ಎತ್ತರದ 3ನೇ ಧ್ವಜಸ್ತಂಭ ನೆಲ್ಲಿಕಟ್ಟೆ ಬಳಿ ಉದ್ಘಾಟನೆ..!!

February 16, 2026
ತರಗತಿ ಕೊಠಡಿಯ ಧೂಳಿನ ವಿರುದ್ಧ ರಸ್ತೆಯಲ್ಲಿ ಕುಳಿತ ವಿದ್ಯಾರ್ಥಿಗಳು :ಪ್ರತಿಭಟನೆಗೆ ಶಾಸಕ ರೈ ಗರಂ..!!
Featured

ತರಗತಿ ಕೊಠಡಿಯ ಧೂಳಿನ ವಿರುದ್ಧ ರಸ್ತೆಯಲ್ಲಿ ಕುಳಿತ ವಿದ್ಯಾರ್ಥಿಗಳು :ಪ್ರತಿಭಟನೆಗೆ ಶಾಸಕ ರೈ ಗರಂ..!!

February 16, 2026
ಬೆಳ್ಳಾರೆ: ಮಸೀದಿಯಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ:; ಆಸ್ಪತ್ರೆಗೆ ದಾಖಲು
Featured

ಹಳೆಗೇಟು ಬಳಿ ಇತ್ತಂಡಗಳ ನಡುವೆ ಹೊಡೆದಾಟ : ಪ್ರಕರಣ ದಾಖಲು…!!

February 16, 2026
ವಿಟ್ಲ: ವೀರಕಂಬದಲ್ಲಿ ಬೆಂಕಿ ದುರಂತ: ಬಡ ಕುಟುಂಬಕ್ಕೆ ಪೊಲೀಸರ ನೆರವು..!!
Featured

ವಿಟ್ಲ: ವೀರಕಂಬದಲ್ಲಿ ಬೆಂಕಿ ದುರಂತ: ಬಡ ಕುಟುಂಬಕ್ಕೆ ಪೊಲೀಸರ ನೆರವು..!!

February 16, 2026
ವಿಟ್ಲ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ..!!
Featured

ವಿಟ್ಲ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ..!!

February 16, 2026
ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!
Featured

ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!

February 15, 2026

Leave a Reply Cancel reply

Your email address will not be published. Required fields are marked *

Recent News

ವಾಶ್​ರೂಂನಲ್ಲಿ ಕನ್ನಡದ ನಟಿಯ ಖಾಸಗಿ ವಿಡಿಯೋ ರೆಕಾರ್ಡ್ : ಪ್ರಕರಣ ದಾಖಲು..!!

ವಾಶ್​ರೂಂನಲ್ಲಿ ಕನ್ನಡದ ನಟಿಯ ಖಾಸಗಿ ವಿಡಿಯೋ ರೆಕಾರ್ಡ್ : ಪ್ರಕರಣ ದಾಖಲು..!!

February 17, 2026
ಮಾಣಿ ಜಂಕ್ಷನ್‌ನಲ್ಲಿ ಕಾರುಗಳ ಡಿಕ್ಕಿ: ಚಾಲಕರು ಪವಾಡಸದೃಶ್ಯ ಪಾರು..!!

ಮಾಣಿ ಜಂಕ್ಷನ್‌ನಲ್ಲಿ ಕಾರುಗಳ ಡಿಕ್ಕಿ: ಚಾಲಕರು ಪವಾಡಸದೃಶ್ಯ ಪಾರು..!!

February 16, 2026
ಶಬರಿಮಲೆ ದರ್ಶನಕ್ಕೆ ತೆರಳಿದ್ದ ತೆಕ್ಕಾರಿನ ಯುವಕ ಹೃದಯಾಘಾತದಿಂದ ನಿಧನ..!!!

ಶಬರಿಮಲೆ ದರ್ಶನಕ್ಕೆ ತೆರಳಿದ್ದ ತೆಕ್ಕಾರಿನ ಯುವಕ ಹೃದಯಾಘಾತದಿಂದ ನಿಧನ..!!!

February 16, 2026
(ಫೆ.17) ರಾಜ್ಯದ ಅತೀ ಎತ್ತರದ 3ನೇ ಧ್ವಜಸ್ತಂಭ ನೆಲ್ಲಿಕಟ್ಟೆ ಬಳಿ ಉದ್ಘಾಟನೆ..!!

(ಫೆ.17) ರಾಜ್ಯದ ಅತೀ ಎತ್ತರದ 3ನೇ ಧ್ವಜಸ್ತಂಭ ನೆಲ್ಲಿಕಟ್ಟೆ ಬಳಿ ಉದ್ಘಾಟನೆ..!!

February 16, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page