ಪುತ್ತೂರು: ಭಾರತೀಯ ಜನತಾ ಪಕ್ಷದ ವತಿಯಿಂದ ಪುತ್ತೂರು ನಗರ ಮಂಡಲದ 139 ನೇ ಕೆಮ್ಮಾಯಿ ಕೃಷ್ಣನಗರ ವಾರ್ಡ್ ನಂ7 ರಲ್ಲಿ ಅಂಬೇಡ್ಕರ್ ಜಯಂತಿ ದಿನಾಚರಣೆ ನಡೆಯಿತು.
![](https://zoomintv.online/wp-content/uploads/2021/04/WhatsApp-Image-2021-04-14-at-11.12.33-AM-1-1024x498.jpeg)
ಕಾರ್ಯಕ್ರಮದಲ್ಲಿ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಅಂಬೇಡ್ಕರ್ ರವರಿಗೆ ಗೌರವ ಸಲ್ಲಿಸಲಾಯಿತು ಬಳಿಕ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ನಗರಸಭಾ ಸದಸ್ಯೆ ಲೀಲಾವತಿ ಕೃಷ್ಣನಗರ, ಬೂತ್ ಅಧ್ಯಕ್ಷ ಅಶೋಕ್ ಕೆಮ್ಮಾಯಿ, ಕಾರ್ಯದರ್ಶಿ ಪ್ರಶಾಂತ್ ಕೃಷ್ಣನಗರ ಹಾಗೂ ಇನ್ನಿತರರು ಪಾಲ್ಗೊಂಡಿದ್ದರು.
![](https://zoomintv.online/wp-content/uploads/2021/04/WhatsApp-Image-2021-04-14-at-11.12.35-AM-1024x1024.jpeg)