Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮೈಸೂರು ಕಂಬಳ ; ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ಕಂಬಳದ ಸ್ಥಳ ವೀಕ್ಷಣೆಗೆ ತೆರಳಿದ ಶಾಸಕ ಅಶೋಕ್ ರೈ..!!

    ಮೈಸೂರು ಕಂಬಳ ; ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ಕಂಬಳದ ಸ್ಥಳ ವೀಕ್ಷಣೆಗೆ ತೆರಳಿದ ಶಾಸಕ ಅಶೋಕ್ ರೈ..!!

    ಭೀಕರ ರಸ್ತೆ ಅಪಘಾತ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು..!!

    ಭೀಕರ ರಸ್ತೆ ಅಪಘಾತ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು..!!

    ನನಗೂ, ಡಿಕೆ ಶಿವಕುಮಾರ್​ಗೂ ರಾಜಕೀಯ, ವ್ಯವಾಹಾರಿಕ ಸಂಬಂಧ ಇಲ್ಲ: ಧರ್ಮಸ್ಥಳದಲ್ಲಿ ವಿಜಯೇಂದ್ರ ಸ್ಪಷ್ಟನೆ..!!

    ನನಗೂ, ಡಿಕೆ ಶಿವಕುಮಾರ್​ಗೂ ರಾಜಕೀಯ, ವ್ಯವಾಹಾರಿಕ ಸಂಬಂಧ ಇಲ್ಲ: ಧರ್ಮಸ್ಥಳದಲ್ಲಿ ವಿಜಯೇಂದ್ರ ಸ್ಪಷ್ಟನೆ..!!

    ಲಾಡ್ಜ್‌ನಲ್ಲಿ ಎಂಡಿಎಂಎ ಮಾರಾಟಕ್ಕೆ ಯತ್ನ: ಮೂವರು ಆರೋಪಿಗಳ ಬಂಧನ..!!

    ಲಾಡ್ಜ್‌ನಲ್ಲಿ ಎಂಡಿಎಂಎ ಮಾರಾಟಕ್ಕೆ ಯತ್ನ: ಮೂವರು ಆರೋಪಿಗಳ ಬಂಧನ..!!

    ಕ್ರಿಪ್ಟೋ ಪರಿವರ್ತನೆಗೆ ಹೋಗಿ 17 ಲಕ್ಷ ರೂ ಕಳೆದುಕೊಂಡ ವ್ಯಕ್ತಿ: ವಿದ್ಯಾರ್ಥಿಗಳು ಸೇರಿ 12 ಜನ ಅರೆಸ್ಟ್..!!!

    ಕ್ರಿಪ್ಟೋ ಪರಿವರ್ತನೆಗೆ ಹೋಗಿ 17 ಲಕ್ಷ ರೂ ಕಳೆದುಕೊಂಡ ವ್ಯಕ್ತಿ: ವಿದ್ಯಾರ್ಥಿಗಳು ಸೇರಿ 12 ಜನ ಅರೆಸ್ಟ್..!!!

    ನಾಥಪಂಥೀಯ ಜೋಗಿ ಸಮಾಜ ಸುಧಾರಕ ಸಂಘ, ಪುತ್ತೂರು ವತಿಯಿಂದ 10ನೇ ವರ್ಷದ ‘ಆಟಿದ ಲೇಸ್ ಕೆಸರ್‌ಡೊಂಜಿ ದಿನ ’ ಕಾರ್ಯಕ್ರಮ : ಆಮಂತ್ರಣ ಪತ್ರಿಕೆ ಬಿಡುಗಡೆ..!!

    ನಾಥಪಂಥೀಯ ಜೋಗಿ ಸಮಾಜ ಸುಧಾರಕ ಸಂಘ, ಪುತ್ತೂರು ವತಿಯಿಂದ 10ನೇ ವರ್ಷದ ‘ಆಟಿದ ಲೇಸ್ ಕೆಸರ್‌ಡೊಂಜಿ ದಿನ ’ ಕಾರ್ಯಕ್ರಮ : ಆಮಂತ್ರಣ ಪತ್ರಿಕೆ ಬಿಡುಗಡೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮೈಸೂರು ಕಂಬಳ ; ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ಕಂಬಳದ ಸ್ಥಳ ವೀಕ್ಷಣೆಗೆ ತೆರಳಿದ ಶಾಸಕ ಅಶೋಕ್ ರೈ..!!

    ಮೈಸೂರು ಕಂಬಳ ; ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ಕಂಬಳದ ಸ್ಥಳ ವೀಕ್ಷಣೆಗೆ ತೆರಳಿದ ಶಾಸಕ ಅಶೋಕ್ ರೈ..!!

    ಭೀಕರ ರಸ್ತೆ ಅಪಘಾತ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು..!!

    ಭೀಕರ ರಸ್ತೆ ಅಪಘಾತ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು..!!

    ನನಗೂ, ಡಿಕೆ ಶಿವಕುಮಾರ್​ಗೂ ರಾಜಕೀಯ, ವ್ಯವಾಹಾರಿಕ ಸಂಬಂಧ ಇಲ್ಲ: ಧರ್ಮಸ್ಥಳದಲ್ಲಿ ವಿಜಯೇಂದ್ರ ಸ್ಪಷ್ಟನೆ..!!

    ನನಗೂ, ಡಿಕೆ ಶಿವಕುಮಾರ್​ಗೂ ರಾಜಕೀಯ, ವ್ಯವಾಹಾರಿಕ ಸಂಬಂಧ ಇಲ್ಲ: ಧರ್ಮಸ್ಥಳದಲ್ಲಿ ವಿಜಯೇಂದ್ರ ಸ್ಪಷ್ಟನೆ..!!

    ಲಾಡ್ಜ್‌ನಲ್ಲಿ ಎಂಡಿಎಂಎ ಮಾರಾಟಕ್ಕೆ ಯತ್ನ: ಮೂವರು ಆರೋಪಿಗಳ ಬಂಧನ..!!

    ಲಾಡ್ಜ್‌ನಲ್ಲಿ ಎಂಡಿಎಂಎ ಮಾರಾಟಕ್ಕೆ ಯತ್ನ: ಮೂವರು ಆರೋಪಿಗಳ ಬಂಧನ..!!

    ಕ್ರಿಪ್ಟೋ ಪರಿವರ್ತನೆಗೆ ಹೋಗಿ 17 ಲಕ್ಷ ರೂ ಕಳೆದುಕೊಂಡ ವ್ಯಕ್ತಿ: ವಿದ್ಯಾರ್ಥಿಗಳು ಸೇರಿ 12 ಜನ ಅರೆಸ್ಟ್..!!!

    ಕ್ರಿಪ್ಟೋ ಪರಿವರ್ತನೆಗೆ ಹೋಗಿ 17 ಲಕ್ಷ ರೂ ಕಳೆದುಕೊಂಡ ವ್ಯಕ್ತಿ: ವಿದ್ಯಾರ್ಥಿಗಳು ಸೇರಿ 12 ಜನ ಅರೆಸ್ಟ್..!!!

    ನಾಥಪಂಥೀಯ ಜೋಗಿ ಸಮಾಜ ಸುಧಾರಕ ಸಂಘ, ಪುತ್ತೂರು ವತಿಯಿಂದ 10ನೇ ವರ್ಷದ ‘ಆಟಿದ ಲೇಸ್ ಕೆಸರ್‌ಡೊಂಜಿ ದಿನ ’ ಕಾರ್ಯಕ್ರಮ : ಆಮಂತ್ರಣ ಪತ್ರಿಕೆ ಬಿಡುಗಡೆ..!!

    ನಾಥಪಂಥೀಯ ಜೋಗಿ ಸಮಾಜ ಸುಧಾರಕ ಸಂಘ, ಪುತ್ತೂರು ವತಿಯಿಂದ 10ನೇ ವರ್ಷದ ‘ಆಟಿದ ಲೇಸ್ ಕೆಸರ್‌ಡೊಂಜಿ ದಿನ ’ ಕಾರ್ಯಕ್ರಮ : ಆಮಂತ್ರಣ ಪತ್ರಿಕೆ ಬಿಡುಗಡೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಸುಳ್ಯ

ಸುಳ್ಯ: ಗೋಣಿ ಚೀಲದಲ್ಲಿ ಮೃತದೇಹ ಪತ್ತೆಯಾದ ಪ್ರಕರಣ: ತನಿಖೆಗೆ 4 ತಂಡ ರಚನೆ

November 24, 2022
in ಸುಳ್ಯ
0
ಸುಳ್ಯ : ಮನೆಯೊಳಗೆ ಗೋಣಿ ಚೀಲದಲ್ಲಿ ತುಂಬಿಸಿದ್ದ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆ : ಗಂಡನಿಂದಲೇ ಹೆಂಡತಿಯ ಹತ್ಯೆ ಶಂಕೆ..!!??
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಸುಳ್ಯ: ಸಮೀಪದ ಬೀರಮಂಗಲದ ಬಾಡಿಗೆ ಮನೆಯೊಂದರಲ್ಲಿ ಗೋಣಿ ಚೀಲದಲ್ಲಿ ಯುವತಿಯ ಮೃತದೇಹ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ನಾಲ್ಕು ತಂಡಗಳನ್ನು ರಚಿಸಲಾಗಿದೆ.

Advertisement
Advertisement
Advertisement

ಮೃತ ಯುವತಿಯ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆ.

ಪುತ್ತೂರು ಉಪವಿಭಾಗ ಡಿ.ವೈ.ಎಸ್‌.ಪಿ. ನೇತೃತ್ವದಲ್ಲಿ ನಾಲ್ಕು ತಂಡಗಳ ರಚಿಸಲಾಗಿ ಆ ಮೂಲಕ ತನಿಖೆ ನಡೆಸಲಾಗುತ್ತಿದೆ. ಕೃತ್ಯ ಎಸಗಿದ ಆರೋಪಿ ಎನ್ನಲಾಗಿರುವ ಇಮ್ರಾನ್‌ ಶೇಕ್‌ ಪತ್ತೆಗೆ ಹಾಗೂ ಕೊಲೆಗೀಡಾದ ಯುವತಿಯ ಗುರುತು ಪತ್ತೆಗೆ ಪೊಲೀಸರು ವಿವಿಧ ಮೂಲಗಳಿಂದ ತನಿಖೆ ನಡೆಸುತ್ತಿದ್ದಾರೆ.

Advertisement

ಘಟನೆಯ ಕುರಿತಂತೆ ಸಂತೋಷ್‌ ಅವರು ನೀಡಿದ ದೂರಿನಂತೆ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ 8 ತಿಂಗಳಿನಿಂದ ಇಮ್ರಾನ್‌ ಶೇಕ್‌ ಹೆಲ್ಪರ್‌ಆಗಿ ಕೆಲಸ ಮಾಡಿಕೊಂಡಿದ್ದು, ಬೀರಮಂಗಲ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ. ಕೆಲಸಕ್ಕೆ ಸೇರಿದ ಹದಿನೈದು ದಿನಗಳಲ್ಲಿ ತನ್ನ ಊರಾದ ಪಶ್ಚಿಮ ಬಂಗಾಳಕ್ಕೆ ಹೋಗಿ ಮದುವೆಯಾಗಿ ತನ್ನ ಹೆಂಡತಿಯೊಂದಿಗೆ ಬಂದವನು ಬಾರ್‌ಇರುವ ಕಾಂಪ್ಲೆಕ್ಸ್ ನಲ್ಲಿಯೇ ರೂಮಿನಲ್ಲಿ ಹೆಂಡತಿ ಜೊತೆ 15 ದಿವಸ ಇದ್ದ. ಆತನ ಹೆಂಡತಿ ಅಂಗವಿಕಲೆಯಾಗಿದ್ದು ಊರುಗೋಲಿನ ಸಹಾಯದಲ್ಲಿ ನಡೆದಾಡುತ್ತಿದ್ದು, ಕಪ್ಪು ಬಣ್ಣದ ಬುರ್ಖಾವನ್ನು ಧರಿಸುತ್ತಿದ್ದಳು. ಬಳಿಕ ಇಮ್ರಾನ್‌ ಶೇಕ್‌ ಹೆಂಡತಿ ಜತೆ ಮೊದಲಿದ್ದ ಬಾಡಿಗೆ ಮನೆಯಲ್ಲಿ ವಾಸವಿದ್ದು, ಅಲ್ಲಿಂದಲೇ ಬಾರ್‌ ಗೆ ಕೆಲಸಕ್ಕೆ ಹೋಗಿ ಬರುತ್ತಿದ್ದ.

ತಿಂಗಳ ಹಿಂದೆ ಇಮ್ರಾನ್‌ ಶೇಕ್‌ ಬಾರ್‌ಮಾಲಕರಲ್ಲಿ ತನ್ನ ಪತ್ನಿ ಗರ್ಭಿಣಿಯಾಗಿದ್ದು ಆಕೆಗೆ ಯಾರೂ ಇಲ್ಲದೇ ಇರುವುದರಿಂದ ತನ್ನ ಊರಿನ ಮನೆಯಲ್ಲಿ ಬಿಟ್ಟು ವಾಪಾಸು ಕೆಲಸಕ್ಕೆ ಬರುವುದಾಗಿ ಹೇಳಿದ್ದು, ನ. 19ರಂದು ಸಂಬಳ ಪಡೆದು ಹೋಗಿದ್ದ. ಇಮ್ರಾನ್‌ ಶೇಕ್‌ನನ್ನು ಹೆಚ್ಚಾಗಿ ಬಾರ್‌ ನಲ್ಲಿ ವೈಟರ್‌ಆಗಿ ಕೆಲಸ ಮಾಡುವ ಬೆಟ್ಟಂಪಾಡಿಯ ನಿವಾಸಿ ಕೀರ್ತನ್‌ ಎಂಬವರು ಅವರ ಬೈಕಿನಲ್ಲಿ ರಾತ್ರಿ ಬಾಡಿಗೆ ಮನೆಗೆ ಬಿಡುತ್ತಿದ್ದರು. ನ.21ರಂದು ಕೀರ್ತನ್‌ ಸಂತೋಷ್‌ ಅವರಲ್ಲಿ, ಇಮ್ರಾನ್‌ ಶೇಕ್‌ ನ ಬಾಡಿಗೆ ಮನೆಯ ಪಕ್ಕದ ಬಾಡಿಗೆ ಮನೆಯಲ್ಲಿ ವಾಸವಿರುವ ರೋಹಿತ್‌ರವರು ಇಮ್ರಾನ್‌ನ ಮನೆಯಿಂದ ನ.20ರಂದು ರಾತ್ರಿ 7.30 ಗಂಟೆಗೆ ಜೋರಾಗಿ ಹೆಂಗಸು ಕಿರುಚಿದ ಶಬ್ದ ಕೇಳಿಸಿದ್ದು, ಅವರ ಮನೆಗೆ ಹೋದ ರೋಹಿತ್‌ ಬಾಗಿಲು ತಟ್ಟಿದಾಗ ಅಲ್ಲಿದ್ದ ಇಮ್ರಾನ್‌ ಶೇಕ್‌ ಹೆಂಡತಿಯು ಶೌಚಾಲಯದಲ್ಲಿ ಬಿದ್ದರು ಎಂದು ಹೇಳಿರುವುದಾಗಿ ತನಗೆ ಹೇಳಿದ್ದರು” ಎಂಬ ಮಾಹಿತಿ ನೀಡಿದರು.

ಈ ವಿಚಾರ ಗೊತ್ತಾದ ಸಂತೋಷ್‌ ಅವರು ಮಂಗಳವಾರ ಬೆಳಿಗ್ಗೆ ಇಮ್ರಾನ್‌ ಗೆ ಕರೆ ಮಾಡಿದಾಗ ಸ್ವಿಚ್‌ ಅಫ್‌ ಬರುತ್ತಿತ್ತು. ಸಂಜೆ ಕೀರ್ತನ್‌ ಜೊತೆ ಬೀರಮಂಗಲದ ಇಮ್ರಾನ್‌ ಶೇಕ್‌ ನ ಬಾಡಿಗೆ ಮನೆಗೆ ಬಂದು ನೋಡಿದಾಗ ಬಾಗಿಲು ಮುಚ್ಚಿಕೊಂಡಿದ್ದು, ಕಿಟಕಿ ತೆರೆದಿತ್ತು. ಒಳಗಡೆ ವಿದ್ಯುತ್‌ ದೀಪ ಉರಿಯುತ್ತಿತ್ತು, ಕಿಟಕಿಯಲ್ಲಿ ನೋಡಿದಾಗ ಮೊಬೈಲ್‌ ಫೋನ್‌ ಟೇಬಲ್‌ನ ಮೇಲಿದ್ದು, ಶೌಚಾಲಯದಲ್ಲಿ ಲೈಟ್‌ ಹಾಕಲಾಗಿತ್ತು, ಅದರೊಳಗೆ ಪ್ಲಾಸ್ಟಿಕ್‌ ಗೋಣಿ ಚೀಲ ಕಟ್ಟಿ ಇಟ್ಟದ್ದು ಕಂಡು ಬಂದಿದ್ದು, ಅದನ್ನು ನೋಡಿ ಸಂಶಯ ಬಂದು ಸಂತೋಷ್‌ ರೋಹಿತ್‌ರಲ್ಲಿ ವಿಚಾರಿಸಿದಾಗ ನ.20 ರಂದು ರಾತ್ರಿ 8.30 ಗಂಟೆ ಸಮಯಕ್ಕೆ ಇಮ್ರಾನ್‌ ಶೇಕ್‌ ಮಾತ್ರ ಕೈಯಲ್ಲಿ ಬ್ಯಾಗ್‌ ಹಿಡಿದುಕೊಂಡು ಹೋಗಿರುವುದನ್ನು ನೋಡಿರುವುದಾಗಿಯೂ ಆತನ ಜೊತೆ ಆತನ ಹೆಂಡತಿ ಹೋಗಿಲ್ಲ ಎಂದೂ ಮಾಹಿತಿ ನೀಡಿದರು. ಇಮ್ರಾನ್‌ ಶೇಕ್‌ ಆತನ ಪತ್ನಿಗೆ ಹಲ್ಲೆ ನಡೆಸಿ ಕೊಲೆ ಮಾಡಿ ಗೋಣಿ ಚೀಲದಲ್ಲಿ ಕಟ್ಟಿ ಮನೆಗೆ ಬೀಗ ಹಾಕಿ ಹೋಗಿರುವ ಸಂಶಯದ ಹಿನ್ನೆಲೆಯಲ್ಲಿ ಸಂತೋಷ್‌ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಬಾಡಿಗೆ ಮನೆ ಬಾಗಿಲು ಒಡೆದು ಪರಿಶೀಲಿಸಿದಾಗ ಕೊಲೆ ಕೃತ್ಯ ಬೆಳಕಿಗೆ ಬಂದಿದೆ ಎಂದು ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

ಮೃತ ಯುವತಿಯ ಮೃತದೇಹವನ್ನು ಮಂಗಳೂರಿನ ಆಸ್ಪತ್ರೆಯ ಶೈತ್ಯಾಗಾರದಲ್ಲಿಡಲಾಗಿದೆ ಎಂದು ತಿಳಿದು ಬಂದಿದೆ. ಪೊಲೀಸ್‌ ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ.

Previous Post

ಭವಿಷ್ಯದಲ್ಲಿ ದಸರಾ ಅಂಬಾರಿ ಹೊರಬೇಕಿದ್ದ ಗೋಪಾಲಸ್ವಾಮಿ ಆನೆ ಸಾವು : ಸಿಎಂ ಬೊಮ್ಮಾಯಿ ಸಂತಾಪ

Next Post

ಬೆಳ್ತಂಗಡಿ: ಬೈಕ್ ಸ್ಕಿಡ್ : ಬೈಕ್ ಸವಾರ ಮೃತ್ಯು..!!

OtherNews

ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಪಿಕಪ್ ವಾಹನ..!!!
ಕ್ರೈಮ್

ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಪಿಕಪ್ ವಾಹನ..!!!

June 24, 2026
ಹಾರಾಡಿ ರೈಲ್ವೇ ಬ್ರಿಡ್ಜ್ ಬಳಿಯ ರಸ್ತೆ ಕಾಮಗಾರಿ ವೀಕ್ಷಿಸಿದ ಶಾಸಕ ಅಶೋಕ್ ರೈ: ಸೋಮವಾರದೊಳಗೆ ಪೂರ್ಣಗೊಳಿಸಲು ಸೂಚನೆ..!!
ಸುಳ್ಯ

ಹಾರಾಡಿ ರೈಲ್ವೇ ಬ್ರಿಡ್ಜ್ ಬಳಿಯ ರಸ್ತೆ ಕಾಮಗಾರಿ ವೀಕ್ಷಿಸಿದ ಶಾಸಕ ಅಶೋಕ್ ರೈ: ಸೋಮವಾರದೊಳಗೆ ಪೂರ್ಣಗೊಳಿಸಲು ಸೂಚನೆ..!!

June 23, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ವಿಧವೆಗೆ ಜೀವಬೆದರಿಕೆ ಆರೋಪ : ನಾಲ್ವರ ವಿರುದ್ಧ ಕಡಬ ಠಾಣೆಯಲ್ಲಿ ಪ್ರಕರಣ ದಾಖಲು..!!

June 23, 2026
ಮುಕ್ಕೂರು : ವಿಶ್ವ ಯೋಗ ದಿನಾಚರಣೆ : ಆರೋಗ್ಯಕರ ಜೀವನಕ್ಕೆ ಯೋಗವೇ ದಾರಿ : ಯೋಗ ಶಿಕ್ಷಕ ಕೆ. ಗಣಪಯ್ಯ ವನಶ್ರೀ..!!
ಸುಳ್ಯ

ಮುಕ್ಕೂರು : ವಿಶ್ವ ಯೋಗ ದಿನಾಚರಣೆ : ಆರೋಗ್ಯಕರ ಜೀವನಕ್ಕೆ ಯೋಗವೇ ದಾರಿ : ಯೋಗ ಶಿಕ್ಷಕ ಕೆ. ಗಣಪಯ್ಯ ವನಶ್ರೀ..!!

June 21, 2026
ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!
Featured

ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!

June 20, 2026
ಕರ್ತವ್ಯ ಮುಗಿಸಿ ಮರಳುತ್ತಿದ್ದ ವೇಳೆ ಅಪಘಾತ :ಇಬ್ಬರು ಪೊಲೀಸ್ ಸಿಬ್ಬಂದಿಗಳಿಗೆ ಗಾಯ ; ಆಸ್ಪತ್ರೆಗೆ ದಾಖಲು..!!
Featured

ಕರ್ತವ್ಯ ಮುಗಿಸಿ ಮರಳುತ್ತಿದ್ದ ವೇಳೆ ಅಪಘಾತ :ಇಬ್ಬರು ಪೊಲೀಸ್ ಸಿಬ್ಬಂದಿಗಳಿಗೆ ಗಾಯ ; ಆಸ್ಪತ್ರೆಗೆ ದಾಖಲು..!!

June 17, 2026

Leave a Reply Cancel reply

Your email address will not be published. Required fields are marked *

Recent News

ಮೈಸೂರು ಕಂಬಳ ; ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ಕಂಬಳದ ಸ್ಥಳ ವೀಕ್ಷಣೆಗೆ ತೆರಳಿದ ಶಾಸಕ ಅಶೋಕ್ ರೈ..!!

ಮೈಸೂರು ಕಂಬಳ ; ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ಕಂಬಳದ ಸ್ಥಳ ವೀಕ್ಷಣೆಗೆ ತೆರಳಿದ ಶಾಸಕ ಅಶೋಕ್ ರೈ..!!

June 26, 2026
ಭೀಕರ ರಸ್ತೆ ಅಪಘಾತ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು..!!

ಭೀಕರ ರಸ್ತೆ ಅಪಘಾತ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು..!!

June 26, 2026
ನನಗೂ, ಡಿಕೆ ಶಿವಕುಮಾರ್​ಗೂ ರಾಜಕೀಯ, ವ್ಯವಾಹಾರಿಕ ಸಂಬಂಧ ಇಲ್ಲ: ಧರ್ಮಸ್ಥಳದಲ್ಲಿ ವಿಜಯೇಂದ್ರ ಸ್ಪಷ್ಟನೆ..!!

ನನಗೂ, ಡಿಕೆ ಶಿವಕುಮಾರ್​ಗೂ ರಾಜಕೀಯ, ವ್ಯವಾಹಾರಿಕ ಸಂಬಂಧ ಇಲ್ಲ: ಧರ್ಮಸ್ಥಳದಲ್ಲಿ ವಿಜಯೇಂದ್ರ ಸ್ಪಷ್ಟನೆ..!!

June 26, 2026
ಲಾಡ್ಜ್‌ನಲ್ಲಿ ಎಂಡಿಎಂಎ ಮಾರಾಟಕ್ಕೆ ಯತ್ನ: ಮೂವರು ಆರೋಪಿಗಳ ಬಂಧನ..!!

ಲಾಡ್ಜ್‌ನಲ್ಲಿ ಎಂಡಿಎಂಎ ಮಾರಾಟಕ್ಕೆ ಯತ್ನ: ಮೂವರು ಆರೋಪಿಗಳ ಬಂಧನ..!!

June 26, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.