Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಚಿತ ವಸಂತ ವೇದಪಾಠ ಶಿಬಿರದ ಸಮಾರೋಪ ಕಾರ್ಯಕ್ರಮ..!!

    ಉಚಿತ ವಸಂತ ವೇದಪಾಠ ಶಿಬಿರದ ಸಮಾರೋಪ ಕಾರ್ಯಕ್ರಮ..!!

    ಮಂಗಳೂರು: ಟಿಂಟ್ ಗ್ಲಾಸ್ ವಿರುದ್ಧ ವಿಶೇಷ ಕಾರ್ಯಾಚರಣೆ : 504 ವಾಹನಗಳ ವಿರುದ್ಧ ಪ್ರಕರಣ ದಾಖಲು..!!

    ಮಂಗಳೂರು: ಟಿಂಟ್ ಗ್ಲಾಸ್ ವಿರುದ್ಧ ವಿಶೇಷ ಕಾರ್ಯಾಚರಣೆ : 504 ವಾಹನಗಳ ವಿರುದ್ಧ ಪ್ರಕರಣ ದಾಖಲು..!!

    (ಮೇ.13) ಪುತ್ತೂರು ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ – ಯಕ್ಷಗಾನ ಬೊಂಬೆಯಾಟ – ದೇವಿ ಮಹಾತ್ಮೆ..!!

    (ಮೇ.13) ಪುತ್ತೂರು ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ – ಯಕ್ಷಗಾನ ಬೊಂಬೆಯಾಟ – ದೇವಿ ಮಹಾತ್ಮೆ..!!

    ಕಲ್ಲೆಟ್ಟಿ : ಶ್ರೀ ಕಾನಲ್ತಾಯ ಮಹಾಕಾಳಿ ದೈವಸ್ಥಾನದ ವರ್ಷಾವಧಿ ನೇಮೋತ್ಸವಕ್ಕೆ ಗೊನೆ ಮುಹೂರ್ತ..!!!

    ಕಲ್ಲೆಟ್ಟಿ : ಶ್ರೀ ಕಾನಲ್ತಾಯ ಮಹಾಕಾಳಿ ದೈವಸ್ಥಾನದ ವರ್ಷಾವಧಿ ನೇಮೋತ್ಸವಕ್ಕೆ ಗೊನೆ ಮುಹೂರ್ತ..!!!

    ಕಬಕದಲ್ಲಿ ಅಪಘಾತ ಘಟನೆ: ಹೈವೇ ಇಂಜನಿಯರ್ ಜೊತೆ ಚರ್ಚೆ..!!ಅಪಘಾತ ನಡೆದ ಸ್ಥಳವನ್ನು ಪರಿಶೀಲಿಸಿ ಕ್ರಮಕೈಗೊಳ್ಳಿ: ಶಾಸಕ ಅಶೋಕ್ ರೈ ಸೂಚನೆ

    ಕಬಕದಲ್ಲಿ ಅಪಘಾತ ಘಟನೆ: ಹೈವೇ ಇಂಜನಿಯರ್ ಜೊತೆ ಚರ್ಚೆ..!!ಅಪಘಾತ ನಡೆದ ಸ್ಥಳವನ್ನು ಪರಿಶೀಲಿಸಿ ಕ್ರಮಕೈಗೊಳ್ಳಿ: ಶಾಸಕ ಅಶೋಕ್ ರೈ ಸೂಚನೆ

    ಕಾಮಿಡಿ ಕಿಲಾಡಿ ಖ್ಯಾತಿಯ ರಾಕೇಶ್ ಪೂಜಾರಿ ಹೃದಯಾಘಾತದಿಂದ ನಿಧನ..!!

    ಕಾಮಿಡಿ ಕಿಲಾಡಿ ಖ್ಯಾತಿಯ ರಾಕೇಶ್ ಪೂಜಾರಿ ಹೃದಯಾಘಾತದಿಂದ ನಿಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಚಿತ ವಸಂತ ವೇದಪಾಠ ಶಿಬಿರದ ಸಮಾರೋಪ ಕಾರ್ಯಕ್ರಮ..!!

    ಉಚಿತ ವಸಂತ ವೇದಪಾಠ ಶಿಬಿರದ ಸಮಾರೋಪ ಕಾರ್ಯಕ್ರಮ..!!

    ಮಂಗಳೂರು: ಟಿಂಟ್ ಗ್ಲಾಸ್ ವಿರುದ್ಧ ವಿಶೇಷ ಕಾರ್ಯಾಚರಣೆ : 504 ವಾಹನಗಳ ವಿರುದ್ಧ ಪ್ರಕರಣ ದಾಖಲು..!!

    ಮಂಗಳೂರು: ಟಿಂಟ್ ಗ್ಲಾಸ್ ವಿರುದ್ಧ ವಿಶೇಷ ಕಾರ್ಯಾಚರಣೆ : 504 ವಾಹನಗಳ ವಿರುದ್ಧ ಪ್ರಕರಣ ದಾಖಲು..!!

    (ಮೇ.13) ಪುತ್ತೂರು ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ – ಯಕ್ಷಗಾನ ಬೊಂಬೆಯಾಟ – ದೇವಿ ಮಹಾತ್ಮೆ..!!

    (ಮೇ.13) ಪುತ್ತೂರು ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ – ಯಕ್ಷಗಾನ ಬೊಂಬೆಯಾಟ – ದೇವಿ ಮಹಾತ್ಮೆ..!!

    ಕಲ್ಲೆಟ್ಟಿ : ಶ್ರೀ ಕಾನಲ್ತಾಯ ಮಹಾಕಾಳಿ ದೈವಸ್ಥಾನದ ವರ್ಷಾವಧಿ ನೇಮೋತ್ಸವಕ್ಕೆ ಗೊನೆ ಮುಹೂರ್ತ..!!!

    ಕಲ್ಲೆಟ್ಟಿ : ಶ್ರೀ ಕಾನಲ್ತಾಯ ಮಹಾಕಾಳಿ ದೈವಸ್ಥಾನದ ವರ್ಷಾವಧಿ ನೇಮೋತ್ಸವಕ್ಕೆ ಗೊನೆ ಮುಹೂರ್ತ..!!!

    ಕಬಕದಲ್ಲಿ ಅಪಘಾತ ಘಟನೆ: ಹೈವೇ ಇಂಜನಿಯರ್ ಜೊತೆ ಚರ್ಚೆ..!!ಅಪಘಾತ ನಡೆದ ಸ್ಥಳವನ್ನು ಪರಿಶೀಲಿಸಿ ಕ್ರಮಕೈಗೊಳ್ಳಿ: ಶಾಸಕ ಅಶೋಕ್ ರೈ ಸೂಚನೆ

    ಕಬಕದಲ್ಲಿ ಅಪಘಾತ ಘಟನೆ: ಹೈವೇ ಇಂಜನಿಯರ್ ಜೊತೆ ಚರ್ಚೆ..!!ಅಪಘಾತ ನಡೆದ ಸ್ಥಳವನ್ನು ಪರಿಶೀಲಿಸಿ ಕ್ರಮಕೈಗೊಳ್ಳಿ: ಶಾಸಕ ಅಶೋಕ್ ರೈ ಸೂಚನೆ

    ಕಾಮಿಡಿ ಕಿಲಾಡಿ ಖ್ಯಾತಿಯ ರಾಕೇಶ್ ಪೂಜಾರಿ ಹೃದಯಾಘಾತದಿಂದ ನಿಧನ..!!

    ಕಾಮಿಡಿ ಕಿಲಾಡಿ ಖ್ಯಾತಿಯ ರಾಕೇಶ್ ಪೂಜಾರಿ ಹೃದಯಾಘಾತದಿಂದ ನಿಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ರಾಷ್ಟ್ರೀಯ

ಕೊರೊನಾ ಸೋಂಕು ಹಿನ್ನೆಲೆ : ಸಿಬಿಎಸ್​ಇ 10ನೇ ತರಗತಿ ಪರೀಕ್ಷೆ ರದ್ದು, 12ನೇ ತರಗತಿ ಪರೀಕ್ಷೆ ಮುಂದೂಡಿಕೆ

April 14, 2021
in ರಾಷ್ಟ್ರೀಯ, ಶಿಕ್ಷಣ
0
ಕೊರೊನಾ ಸೋಂಕು ಹಿನ್ನೆಲೆ : ಸಿಬಿಎಸ್​ಇ 10ನೇ ತರಗತಿ ಪರೀಕ್ಷೆ ರದ್ದು, 12ನೇ ತರಗತಿ ಪರೀಕ್ಷೆ ಮುಂದೂಡಿಕೆ
Share on WhatsAppShare on FacebookShare on Twitter
Advertisement
Advertisement

ನವದೆಹಲಿ: ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಸಿಬಿಎಸ್​ಇ 10ನೇ ತರಗತಿ ಪರೀಕ್ಷೆಯನ್ನು ರದ್ದು ಮಾಡಲಾಗಿದೆ ಹಾಗೂ 12ನೇ ತರಗತಿ ಪರೀಕ್ಷೆ ದಿನಾಂಕವನ್ನು ಮುಂದೂಡಲಾಗಿದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement

ಈ ಬಗ್ಗೆ ಮಾಹಿತಿ ನೀಡಿರುವ ಶಿಕ್ಷಣ ಸಚಿವಾಲಯ, 10 ನೇ ತರಗತಿಯ ಬೋರ್ಡ್ ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ ಮತ್ತು 12 ನೇ ತರಗತಿಯ ಪರೀಕ್ಷೆಯನ್ನು ಮುಂದೂಡಲಾಗಿದೆ. ಮಂಡಳಿಯು ಅಭಿವೃದ್ಧಿಪಡಿಸಬೇಕಾದ ವಸ್ತುನಿಷ್ಠ ಮಾನದಂಡದ ಆಧಾರದ ಮೇಲೆ 10 ನೇ ತರಗತಿಯ ಫಲಿತಾಂಶ ನಿಗದಿಪಡಿಸುತ್ತದೆ. 12 ನೇ ತರಗತಿ ಪರೀಕ್ಷೆಗಳು ನಂತರ ನಡೆಯಲಿವೆ. ಜೂನ್ 1 ರಂದು ಪರಿಸ್ಥಿತಿಯ ಅವಲೋಕನ ನಡೆಸಲಾಗುವುದು ಎಂದು ತಿಳಿಸಿದೆ.

ದೇಶದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ನಡುವೆ ಸಿಬಿಎಸ್​ಇ ಪರೀಕ್ಷೆ ನಡೆಸುವುದಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು. ಸಿಬಿಎಸ್​ಇ ಪರೀಕ್ಷೆಗಳನ್ನು ಮುಂದೂಡಬೇಕು ಎಂದು ಕೋರಿ 2 ಲಕ್ಷಕ್ಕೂ ಹೆಚ್ಚು ಪಿಟಿಷನ್ ಸಲ್ಲಿಸಲಾಗಿತ್ತು. ಈ ನಿಟ್ಟಿನಲ್ಲಿ ಸಿಬಿಎಸ್​ಇ ಬೋರ್ಡ್​ನ 10 ಮತ್ತು 12ನೇ ತರಗತಿಗಳಿಗೆ ಪರೀಕ್ಷೆಗಳನ್ನು ನಡೆಸುವ ಕುರಿತು ಪ್ರಧಾನಿ ನರೇಂದ್ರ ಮೋದಿ ಶಿಕ್ಷಣ ಇಲಾಖೆಯೊಂದಿಗೆ ಸಭೆ ನಡೆಸಿದ್ದರು. ಈ ಬೆನ್ನಲ್ಲೇ ಇಲಾಖೆಯು ಈ ಆದೇಶವನ್ನು ಹೊರಡಿಸಿದೆ.

Advertisement
Advertisement
Advertisement
Previous Post

ದ.ಕ ಜಿಲ್ಲಾ ಪ.ಜಾತಿ, ಪ.ಪಂ ಮತ್ತು ಅಂಬೇಡ್ಕರ್ ತತ್ವರಕ್ಷಣಾ ವೇದಿಕೆ ಇದರ ಜಂಟಿ ಆಶ್ರಯದಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಜನ್ಮದಿನಾಚರಣೆ

Next Post

ದ.ಕ ಜಿಲ್ಲಾ ಮರಾಟಿ ಸಂರಕ್ಷಣಾ ಸಮಿತಿ ವತಿಯಿಂದ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಜನ್ಮದಿನಾಚರಣೆ

OtherNews

(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!
Featured

(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

May 9, 2025
ಪಟ್ಟೆ ವಿದ್ಯಾ ಸಂಸ್ಥೆಯಲ್ಲಿ ಡಾ! ಬಿ. ಆರ್. ಅಂಬೇಡ್ಕರ್ ಜಯಂತಿ ಆಚರಣೆ..!!!
ಶಿಕ್ಷಣ

ಪಟ್ಟೆ ವಿದ್ಯಾ ಸಂಸ್ಥೆಯಲ್ಲಿ ಡಾ! ಬಿ. ಆರ್. ಅಂಬೇಡ್ಕರ್ ಜಯಂತಿ ಆಚರಣೆ..!!!

April 14, 2025
ನೀಟ್ ಪರೀಕ್ಷಾರ್ಥಿಗಳಿಗೆ ಒಳಉಡುಪು ತೆಗೆಯಲು ಒತ್ತಾಯ: ತನಿಖೆ ಆರಂಭಿಸಿದ ಪೊಲೀಸರು
ಪುತ್ತೂರು

ವಿದ್ಯಾಮಾತಾದಲ್ಲಿ ಏ.15ರಿಂದ ಪ್ರಾರಂಭವಾಗಲಿದೆ ವಿಶೇಷ ತರಗತಿಗಳು : ಭವಿಷ್ಯದ ಜೀವನಕ್ಕೆ ಭದ್ರ ಬುನಾದಿ ಹಾಕಲು ಎರಡು ಹಂತಗಳಲ್ಲಿ ತರಬೇತಿ ನೀಡಲಿರುವ ಪ್ರತಿಷ್ಠಿತ ಸಂಸ್ಥೆ…!!!

April 13, 2025
ಕ್ರಿಯೇಟಿವ್ ಸಂಸ್ಥೆಯ ಉಚಿತ ಶಿಕ್ಷಣದ ‘ಹೊಂಗಿರಣ’ಯೋಜನೆಗೆ ಅರ್ಜಿ ಆಹ್ವಾನ…!!!
ಶಿಕ್ಷಣ

ಕ್ರಿಯೇಟಿವ್ ಸಂಸ್ಥೆಯ ಉಚಿತ ಶಿಕ್ಷಣದ ‘ಹೊಂಗಿರಣ’ಯೋಜನೆಗೆ ಅರ್ಜಿ ಆಹ್ವಾನ…!!!

April 12, 2025
ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!
VIRAL

ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!

April 9, 2025
ದ್ವಾರಕಾ ಪ್ರತಿಷ್ಠಾನ (ರಿ.) ಪುತ್ತೂರು ವತಿಯಿಂದ ಪಟ್ಟೆ ವಿದ್ಯಾ ಸಂಸ್ಥೆಯಲ್ಲಿ “ಆಕಾಶಕ್ಕೆ ಏಣಿ ” “ಬೇಸಿಗೆ ಶಿಬಿರ” ಉದ್ಘಾಟನೆ..!!
ಪುತ್ತೂರು

ದ್ವಾರಕಾ ಪ್ರತಿಷ್ಠಾನ (ರಿ.) ಪುತ್ತೂರು ವತಿಯಿಂದ ಪಟ್ಟೆ ವಿದ್ಯಾ ಸಂಸ್ಥೆಯಲ್ಲಿ “ಆಕಾಶಕ್ಕೆ ಏಣಿ ” “ಬೇಸಿಗೆ ಶಿಬಿರ” ಉದ್ಘಾಟನೆ..!!

April 9, 2025

Leave a Reply Cancel reply

Your email address will not be published. Required fields are marked *

Recent News

ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಯುವಕರು ನೀರುಪಾಲು..!!

ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಯುವಕರು ನೀರುಪಾಲು..!!

May 13, 2025
ಉಚಿತ ವಸಂತ ವೇದಪಾಠ ಶಿಬಿರದ ಸಮಾರೋಪ ಕಾರ್ಯಕ್ರಮ..!!

ಉಚಿತ ವಸಂತ ವೇದಪಾಠ ಶಿಬಿರದ ಸಮಾರೋಪ ಕಾರ್ಯಕ್ರಮ..!!

May 12, 2025
ಮಂಗಳೂರು: ಟಿಂಟ್ ಗ್ಲಾಸ್ ವಿರುದ್ಧ ವಿಶೇಷ ಕಾರ್ಯಾಚರಣೆ : 504 ವಾಹನಗಳ ವಿರುದ್ಧ ಪ್ರಕರಣ ದಾಖಲು..!!

ಮಂಗಳೂರು: ಟಿಂಟ್ ಗ್ಲಾಸ್ ವಿರುದ್ಧ ವಿಶೇಷ ಕಾರ್ಯಾಚರಣೆ : 504 ವಾಹನಗಳ ವಿರುದ್ಧ ಪ್ರಕರಣ ದಾಖಲು..!!

May 12, 2025
(ಮೇ.13) ಪುತ್ತೂರು ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ – ಯಕ್ಷಗಾನ ಬೊಂಬೆಯಾಟ – ದೇವಿ ಮಹಾತ್ಮೆ..!!

(ಮೇ.13) ಪುತ್ತೂರು ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ – ಯಕ್ಷಗಾನ ಬೊಂಬೆಯಾಟ – ದೇವಿ ಮಹಾತ್ಮೆ..!!

May 12, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page